Yuvavahini

Uncategorized

ಯುವವಾಹಿನಿಗೆ ಸನ್ಮಾನ

ಡಾಕ್ಟರ್ ಎಸ್. ಪಿ .ಬಿ ಫ್ಯಾನ್ಸ್ ಅಸೋಸಿಯೇಷನ್ ಮಂಗಳೂರು_ ಉಡುಪಿ ಇವರ ಆಶ್ರಯದಲ್ಲಿ ಮಂಗಳೂರು ಪುರಭವನದಲ್ಲಿ ನಡೆದ ಎಸ್ ಪಿ ಬಿ ನೆನಪಿನ ಎದೆ ತುಂಬಿ ಹಾಡುವೆನು ಕಾರ್ಯಕ್ರಮದಲ್ಲಿ ಯುವವಾಹಿನಿ(ರಿ.) ಕೇಂದ್ರ ಸಮಿತಿಯ ಅಧ್ಯಕ್ಷರಾದ ಲೋಕೇಶ್ ಕೋಟ್ಯಾನ್ ರನ್ನು ಅಭಿನಂದಿಸಿದರು.

Read More

ಯುವವಾಹಿನಿ (ರಿ.) ಕಂಕನಾಡಿ ಘಟಕ : ಕಾರ್ಮಿಕ ದಿನಾಚರಣೆ

ದಿನಾಂಕ 15-05-2025 : ಯುವವಾಹಿನಿ (ರಿ.) ಕಂಕನಾಡಿ ಘಟಕದ ವತಿಯಿಂದ ಕಾರ್ಮಿಕ ದಿನಾಚರಣೆ ಆಯೋಜಿಸಲಾಗಿತ್ತು.ಕಾರ್ಮಿಕ ದಿನಾಚರಣೆ ಪ್ರಯುಕ್ತ ಸಂಪನ್ಮೂಲ ವ್ಯಕ್ತಿಯಾಗಿ ಶ್ರೀ ಭಗವಾನ್ ದಾಸ್. ಬಿ. ಎನ್. ನಿಕಟ ಪೂರ್ವ ಉಪಾಧ್ಯಕ್ಷರು,ಭಾರತೀಯ ಮಜ್ದೂರ್ ಸಂಘ. ಕರ್ನಾಟಕ.ಕಾರ್ಯಧ್ಯಕ್ಷರು, ಕೇಂದ್ರೀಯ ಸಮಿತಿ, ಕುದುರೆಮುಖ ಮಜ್ದೂರ್ ಸಂಘ. ಮಂಗಳೂರು ಇವರು ಆಗಮಿಸಿದ್ದರು. ಭಗವಾನ್ ದಾಸ್ ಬಿ. ಎನ್ . ಮಾತನಾಡಿ ಭಾರತೀಯ ಮಜ್ದೂರ್ ಸಂಘದ ಚಿಂತನೆ ವಸುದೈವ ಕುಟುಂಬಕಂ ಅಂದರೆ ವಿಶ್ವದ ಕಾರ್ಮಿಕರೇ ಒಗ್ಗಟ್ಟಾಗಿ ಎಂದು ಇಲ್ಲಿ ಕಾರ್ಮಿಕರ ಸ್ವಾರ್ಥ ಇರುವುದಿಲ್ಲ […]

Read More

ನಾರಾಯಣಗುರುಗಳಿಂದ ಶೈಕ್ಷಣಿಕ ಕ್ರಾಂತಿ : ದಿನೇಶ್ ಸುವರ್ಣ ರಾಯಿ

ಬಂಟ್ವಾಳ : ನಾರಾಯಣ ಗುರುಗಳು ಸಾರಿದ ಸಾರ್ವಕಾಲಿಕ ಮೌಲ್ಯಗಳು ನಿಜಾರ್ಥದಲ್ಲಿ ಅನುಷ್ಠಾನಕ್ಕೆ ಬರಲೇಬೇಕಾದ ತುರ್ತು ಇಂದಿನ ಸಮಾಜಕ್ಕಿದೆ, ಶಿಕ್ಷಣದಿಂದ ಮಾತ್ರ ಮೌಡ್ಯದಿಂದ ಹೊರಬರಲು ಸಾಧ್ಯ ಎಂದು ಶಿಕ್ಷಣದ ಮಹತ್ವವನ್ನು ಪ್ರತಿಪಾದಿಸಿದರು ಎಂದು ಯುವವಾಹಿನಿ ಬಂಟ್ವಾಳ ಘಟಕದ ಅಧ್ಯಕ್ಷ ದಿನೇಶ್ ಸುವರ್ಣ ರಾಯಿ ತಿಳಿಸಿದರು. ಇವರು ದಿನಾಂಕ 19.09.2024 ನೇ ಗುರುವಾರ ಯುವವಾಹಿನಿ ಬಂಟ್ವಾಳ ಘಟಕದ ಸದಸ್ಯರಾದ ದೀಕ್ಷಿತಾ ಕಲ್ಲಗುಡ್ಡೆ ಇವರ ಮನೆಯಲ್ಲಿ ನಡೆದ ಗುರುತತ್ವವಾಹಿನಿ 12 ನೇ ಮಾಲಿಕೆಯಲ್ಲಿ ಮಾತನಾಡಿದರು. ಈ ಸಂದರ್ಭದಲ್ಲಿ ಯುವವಾಹಿನಿ ಬಂಟ್ವಾಳ ಘಟಕದ […]

Read More

ಶಿಕ್ಷಣ-ಶಿಕ್ಷಕ ಅಂದು ಇಂದು ವಿಶೇಷ ಸಂವಾದ….

ಕೊಲ್ಯ: ಯುವವಾಹಿನಿ (ರಿ) ಕೊಲ್ಯ ಘಟಕದ ವತಿಯಿಂದ ನಿವೃತ್ತ ಹಿರಿಯ ಶಿಕ್ಷಕಿ ಶ್ರೀಮತಿ ವೇದಾವತಿ ಕೆ ಅವರೊಂದಿಗೆ ಶಿಕ್ಷಕರ ದಿನಾಚರಣೆ ವಿಶೇಷ ಸಂವಾದ ದಿ : 11-09-2024 ರಂದು ಬ್ರಹ್ಮ ಶ್ರೀ ನಾರಾಯಣ ಗುರು ಸಭಾ ಭವನ ಕೊಲ್ಯದಲ್ಲಿ ನಡೆಯಿತು. ಅಧ್ಯಕ್ಷರಾದ ಶ್ರೀಮತಿ ಸುಧಾ ಸುರೇಶ್ ಸರ್ವರನ್ನು ಸ್ವಾಗತಿಸಿ, ಶಿಕ್ಷಕರ ದಿನಾಚರಣೆ ಕುರಿತು ಪ್ರಸ್ತಾವಣೆಗೈದರು. ಮುಖ್ಯ ಅತಿಥಿಯಾದ ನಿವೃತ್ತ ಹಿರಿಯ ಶಿಕ್ಷಕಿ ಶ್ರೀಮತಿ ವೇದಾವತಿ ಕೆ ಅವರನ್ನು ಘಟಕದ ವತಿಯಿಂದ ಗೌರವಿಸಲಾಯಿತು. ಗೌರವ ಸ್ವೀಕರಿಸಿದ ಶಿಕ್ಷಕಿಯವರು ತಮ್ಮ ಶಿಕ್ಷಕ […]

Read More

ಉಚಿತ ಯೋಗ ತರಬೇತಿ

ಯುವವಾಹಿನಿಯ ಉಡುಪಿ ಘಟಕದಲ್ಲಿ ಉಪಾಧ್ಯಕ್ಷರಾದ ಜಗದೀಶ್ ಕುಮಾರ್ ಇವರ ನೇತೃತ್ವದಲ್ಲಿ 6 ದಿನಗಳ ಉಚಿತ ಯೋಗ ತರಬೇತಿ ಕಾರ್ಯಕ್ರಮ ದಿನಾಂಕ 31/10/2019 ರಿಂದ 5/11/2019 ರ ವರಗೆ ಘಟಕದ ಸಭಾಂಗಣದಲ್ಲಿ ಜರಗಿತು. ಅಧ್ಯಕ್ಷರಾದ ನಾರಾಯಣ ಬಿ. ಎಸ್, ಸಲಹೆಗಾರರಾದ ಸಂತೋಷ್ ಕುಮಾರ್ ರವರು ಕಾರ್ಯದರ್ಶಿ ಮಹಾಬಲ ಅಮೀನ್ ರೊಂದಿಗೆ ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಯುವವಾಹಿನಿಯ ಯೋಗಾಸಕ್ತ ಸದಸ್ಯರು ಇದರ ಪ್ರಾಯೋಜನ ಪಡೆದುಕೊಂಡರು. ಪತಾಂಜಲಿಯ ಯೋಗ ಗುರುಗಳಾದ ಷಣ್ಮುಗಪ್ಪ ಸರ್ ಮತ್ತು ರಾಮಚಂದ್ರ ಐತಾಳ್ ಇವರನ್ನು ಈ […]

Read More

ದೀಪಾವಳಿ ಹಬ್ಬ ಆಚರಣೆ

ಯುವವಾಹಿನಿ(ರಿ) ಮಂಗಳೂರು ಮಹಿಳಾ ಘಟಕ ದಿನಾಂಕ 2/11/2019ರಂದು ದೀಪಾವಳಿ ಹಬ್ಬವನ್ನು ಸದಸ್ಯರೆಲ್ಲರೂ ಸೇರಿ ಆಚರಿಸಲಾಯಿತು. ರಂಗೋಲಿ ಹಾಕಿ ದೀಪ ಹಚ್ಚಲಾಯಿತು. ನಂತರ ದೇವರ ಕೀರ್ತನೆಗಳನ್ನು ಭಜಿಸಲಾಯಿತು.ಚಿತ್ರಶ್ರೀ ಮನೋಜ್ ದೀಪಾವಳಿಯ ವಿಶೇಷತೆಯ ಬಗ್ಗೆ ಬೌದ್ಧಿಕ ನೀಡಿದರು. ನಂತರ ಸದಸ್ಯರೆಲ್ಲರೂ ಸೇರಿ ದಾಂಡಿಯ ನೃತ್ಯ ಮಾಡಿದರು. ನಂತರ ಎಲ್ಲರೂ ಒಡಗೂಡಿ ಪ್ರಸಾದ ಸ್ವೀಕರಿಸಲಾಯಿತು.

Read More

ಯುವ ಸ್ಪಂದನ ಸೇವಾ ಯೋಜನೆಯ 18ನೇ ಸೇವೆ

ಯುವವಾಹಿನಿ ರಿ. ಮೂಡಬಿದಿರೆ‌ ಘಟಕದ ವತಿಯಿಂದ ಆರಂಭಿಸಲಾದ *ಯುವ ಸ್ಪಂದನ ಸೇವಾ ಯೋಜನೆಯ 18ನೇ ಸೇವೆಯನ್ನು ಕಡಂದಲೆ ಪಾಲಡ್ಕ ಬೆರ್ಕೆ ಮನೆ ಸೊಮಶೇಕರ್ ಇವರು ನಮ್ಮ ಘಟಕದ ಸಕ್ರಿಯ ಸದಸ್ಯರಾಗಿದ್ದಾರೆ ಇವರಿಗೆ ಬೆನ್ನು ಮೂಲೆಯ ತೀವ್ರವಾದ  ಸಮಸ್ಯೆಯಿಂದ ಇದ್ದರೆ ಇವರು ರಿಕ್ಷಾ ಚಾಲಕರಾಗಿ ದುಡಿಯುತ್ತಿದ್ದರು ಇವಾಗ ಸುಮಾರು ಒಂದು ವರ್ಷದಿಂದ ಯಾವುದೇ ಕೆಲಸ ಮಾಡಲಿಕ್ಕೆ ಆಗದೆ ಮನೆಯಲ್ಲಿಯೇ ಇದ್ದಾರೆ ಇವರು *ಯುವವಾಹಿನಿ ರಿ. ಮೂಡಬಿದಿರೆ‌  ಘಟಕಕ್ಕೆ  ಆರ್ಥಿಕ ನೆರವಿಗಾಗಿ ಮನವಿ ಸಲ್ಲಿಸಿದ್ದರು.  ಅದನ್ನು ಪರಿಶೀಲಿಸಿ ಇವರಿಗೆ ರೂ.5000/- […]

Read More

ವಿದ್ಯಾತುರಾಣಾಂ ನ ಸುಖಂ ನ ನಿದ್ರಾ : ಕೆ. ರಾಜೀವ ಪೂಜಾರಿ

ವಿದ್ಯಾತುರರಿಗೆ ನೆಮ್ಮದಿಯಾಗಲೀ ನಿದ್ರೆಯಾಗಲೀ ಇರದು – ಇದು ನಮ್ಮ ಜ್ಞಾನಾರ್ಜನೆಗೆ ಸಂಬಂಧಪಟ್ಟ ಒಂದು ಮಾತು. ಜ್ಞಾನ ದೇಗುಲ ನಮ್ಮ ಭಾರತ. ಸಾವಿರಾರು ವರ್ಷಗಳಿಂದ ಜಗತ್ತಿಗೆ ಶುದ್ಧ ಜ್ಞಾನ, ವಿಜ್ಞಾನವನ್ನು ಪ್ರಸಾರ ಮಾಡುತ್ತಾ ವಿಶ್ವದ ಎಲ್ಲ ಮಾನವ ಜನಾಂಗವನ್ನು ಶ್ರೇಷ್ಠರನ್ನಾಗಿ ಸುಸಂಸ್ಕøತರನ್ನಾಗಿಸುವುದರಲ್ಲಿ ಭಾರತೀಯ ಸಂಸ್ಕøತಿ ಗುರುತಿಸಲ್ಪಟ್ಟಿದೆ. ನಮ್ಮಲ್ಲಿರುವ ಮೆದುಳು ಪ್ರಪಂಚದಲ್ಲಿರುವ ಯಾವುದೇ ಅತ್ಯಂತ ಪ್ರಬಲ ಆಧುನಿಕ ಗಣಕ ಯಂತ್ರಕ್ಕಿಂತ ಹೆಚ್ಚು ಸಂಕೀರ್ಣ, ಬಲಶಾಲಿ ಎಂದು ಗುರುತಿಸಲ್ಪಟ್ಟಿದೆ. ಇದರ ಇನ್ನೊಂದು ರೂಪ “ಕಾಮಾತುರಾಣಾಂ ನಭಯಂ ನಲಜ್ಜಾ” ಇದು ಬಯಕೆಗಳ (ಕಾಮಗಳ) […]

Read More

ಯುವವಾಹಿನಿ ವಿದ್ಯಾನಿಧಿ ಟ್ರಸ್ಟ್ (ರಿ.) 2016-17ನೇ ಸಾಲಿನ ವಾರ್ಷಿಕ ವರದಿ

ಬಂಧುಗಳೇ, ಯುವವಾಹಿನಿಯ ಮೂರು ಮುಖ್ಯ ಧ್ಯೇಯಗಳಲ್ಲಿ ಒಂದಾದ “ವಿದ್ಯೆ”ಗೆ ಪೂರಕವಾಗಿ ಸ್ಥಾಪಿಸಲ್ಪಟ್ಟು ಕಾರ್ಯಚರಿಸುತ್ತಿರುವ ಯುವವಾಹಿನಿ ವಿದ್ಯಾನಿಧಿ ಟ್ರಸ್ಟ್ (ರಿ.), ಯುವವಾಹಿನಿ ಕೇಂದ್ರ ಸಮಿತಿಯ ಮಹತ್ವಾಕಾಂಕ್ಷೆಯ ಒಂದು ಯೋಜನೆ. ನಮ್ಮ ಸಮಾಜದ ವಿದ್ಯಾರ್ಥಿಗಳು ಆರ್ಥಿಕ ಕೊರತೆಯಿಂದಲೋ, ಮಾಹಿತಿಯ ಅಭಾವದಿಂದಲೋ ಶೈಕ್ಷಣಿಕವಾಗಿ ಹಿಂದುಳಿದ ವಿದ್ಯಾರ್ಥಿಗಳನ್ನು ಪೋಷಿಸುವ ಕೆಲಸವನ್ನು ಯುವವಾಹಿನಿ ಕಳೆದ ಹಲವು ವರ್ಷಗಳಿಂದ ನಿರ್ವಹಿಸುತ್ತಾ ಬಂದಿದೆ. ಪದವಿ, ಸ್ನಾತಕೋತ್ತರ ಪದವಿ, ವಿವಿಧ ವೃತ್ತಿಪರ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಈ ನಮ್ಮ ವಿದ್ಯಾನಿಧಿಯಿಂದ ಆರ್ಥಿಕ ಧನಸಹಾಯ ಪಡೆದು ತಮ್ಮ ವಿದ್ಯಾರ್ಜನೆಯನ್ನು […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026ನೇ ಮಾರ್ಚ್ 01, ಭಾನುವಾರ
ಸ್ಥಳ : ಸಣ್ಣ ಕೈಗಾರಿಕಾ ಸಂಘದ ಸಭಾಂಗಣ, ಯೆಯ್ಯಾಡಿ ಮಂಗಳೂರು

ಯುವವಾಹಿನಿ ಪದಾಧಿಕಾರಿಗಳು ಹಾಗೂ ಅರ್ಹ ಸದಸ್ಯರಿಗೆ ತರಬೇತಿ ಕಾರ್ಯಾಗಾರ

ದಿನಾಂಕ : 2026, ಮಾರ್ಚ್ 14
ಸ್ಥಳ : ಮಂಗಳೂರು ಪುರಭವನ

ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಕೊಲ್ಯ ಘಟಕದ ಆತಿಥ್ಯದಲ್ಲಿ, “ಸಖೀ ಸಂವಾದ”ಕಾರ್ಯಾಗಾರ

ದಿನಾಂಕ : 2026ನೇ ಫೆಬ್ರವರಿ 28, ಶನಿವಾರ
ಸ್ಥಳ : ನಾರಾಯಣಗುರು ಆಡಿಟೋರಿಯಂ ಬನ್ನಂಜೆ

ಯುವವಾಹಿನಿ (ರಿ) ಉಡುಪಿ ಘಟಕದ ರಜತ ಸಡಗರದ ಸಲುವಾಗಿ ಉಡುಪಿ ಜಿಲ್ಲಾ ವ್ಯಾಪ್ತಿಯ ಬಿಲ್ಲವ ಬಂಧುಗಳ ಪ್ರತಿಭಾನ್ವೇಷಣೆ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
error: Content is protected !!