ಮೂಲ್ಕಿ ಯುವವಾಹಿನಿಯ ಪದಗ್ರಹಣ,ಪ್ರತಿಭಾ ಪುರಸ್ಕಾರ
14-06-2017, 9:10 AM
28-05-2017, 12:19 PM
ಮಂಗಳೂರು ತಾಲೂಕು ವ್ಯಾಪ್ತಿಯ ಯುವವಾಹಿನಿ ಘಟಕಗಳ ಸಾಂಸ್ಕೃತಿಕ ಸ್ಪರ್ಧೆ ಯುವ ಕಲೋತ್ಸವ ದಿನಾಂಕ 28.05.2017 ನೇ ಆದಿತ್ಯವಾರ ಮಂಗಳೂರು ಉರ್ವಸ್ಟೋರ್ ಯುವವಾಹಿನಿ ಸಭಾಂಗಣದಲ್ಲಿ ಜರುಗಿತು. ಯುವವಾಹಿನಿಯ ನೂತನ ಸಭಾಂಗಣ ಹಾಗೂ ಕಛೇರಿಯ ಉದ್ಘಾಟನೆಯ ಸವಿನೆನಪಿಗಾಗಿ ಯುವ ಕಲೋತ್ಸವ ಸಾಂಸ್ಕೃತಿಕ ಸ್ಪರ್ಧೆ ನಡೆಸಲಾಯಿತು. ಮಂಗಳೂರು ತಾಲೂಕು ವ್ಯಾಪ್ತಿಯ ಒಟ್ಟು 8 ಯುವವಾಹಿನಿ ಘಟಕಗಳು ಈ ಸ್ಪರ್ಧೆಯಲ್ಲಿ ಭಾಗವಹಿಸಿದ್ದವು ಕಲಾ ಕ್ಷೇತ್ರದಲ್ಲಿ ಅದ್ಭುತ ಸಾಧನೆಗೈದ ರಮೇಶ್ ಕಲ್ಮಾಡಿ,ಜಗನ್ ಪವಾರ್ ಬೇಕಲ್,ಶ್ರೀಮತಿ ರತ್ನಾವತಿ ಬೈಕಾಡಿ,ಶ್ರೀಮತಿ ಮಲ್ಲಿಕಾ ಸಿದ್ದಕಟ್ಟೆ ತೀರ್ಪುಗಾರರಾಗಿ ಸಹಕಾರ […]
17-02-2017, 7:42 AM
Welcome to WordPress. This is your first post. Edit or delete it, then start writing!
24-01-1993, 1:51 PM
ಶ್ರೀ ಜವಾಹರಲಾಲ್ ನೆಹರೂ ಮೆಮೋರಿಯಲ್ ಸೆಂಟನರಿ ಹಾಲ್, ಪಣಂಬೂರು ದಿನಾಂಕ : 24.01.1993 ಉದ್ಘಾಟಕರು : ಶ್ರೀ ಗಿರಿಯಪ್ಪ, ನವಮಂಗಳೂರು ಬಂದರು ಮಂಡಳಿ, ಪಣಂಬೂರು. ವಿಶೇಷ ಸಂಚಿಕೆ ಬಿಡುಗಡೆ : ಶ್ರೀ ಯಂ. ಸಂಜೀವ, ಅಧ್ಯಕ್ಷರು, ಬಾಡಿಗೆದಾರರ ಸಂಘ ಹಾಗೂ ಪ್ರಧಾನ ಕಾರ್ಯದರ್ಶಿ, ಕರ್ನಾಟಕ ರಾಜ್ಯ ಜನತಾದಳ. ಮುಖ್ಯ ಅತಿಥಿಗಳು : ಶ್ರೀ ಯಂ. ಅಮರನಾಥ ಸುಮತಿ, ಕೆ.ಎ.ಎಸ್., ಜಿಲ್ಲಾಧಿಕಾರಿಗಳ ಸ್ಥಾನೀಯ ಸಹಾಯಕರು ಮತ್ತು ಅಪರ ಜಿಲ್ಲಾ ದಂಡಾಧಿಕಾರಿ, ದ.ಕ. ಜಿಲ್ಲೆ. ಡಾ| ಮೋಹನ್ಚಂದ್ರ ಸುವರ್ಣ, […]