ಯುವವಾಹಿನಿಯ 32ನೇ ವಾರ್ಷಿಕ ಸಮಾವೇಶದಲ್ಲಿ ಅಣ್ಣಾಮಲೈ IPS
11-08-2019, 2:46 PM
https://youtu.be/1QEYnPIiQ18
23-06-2019, 2:42 PM
ಪುತ್ತೂರು : ಯುವವಾಹಿನಿ ಪುತ್ತೂರು ಘಟಕ ಹಾಗೂ ತಾಲೂಕು ಬಿಲ್ಲವ ವಿದ್ಯಾರ್ಥಿ ಸಂಘದ ನೇತೃತ್ವದಲ್ಲಿ ಪುತ್ತೂರು-ಬಪ್ಪಳಿಗೆ ಬ್ರಹ್ಮಶ್ರಿ ನಾರಾಯಣ ಗುರು ಸಭಾಭವನದಲ್ಲಿ ಯುವವಾಹಿನಿ ಕೇಂದ್ರ ಸಮಿತಿ, ಮಂಗಳೂರು ಇದರ ವ್ಯಾಪ್ತಿಯಲ್ಲಿ ಬರುವ ಯುವವಾಹಿನಿ ಘಟಕಗಳ ಸದಸ್ಯರಿಗೆ ಜೂ.23 ರಂದು ಅಪರಾಹ್ನ ಹಮ್ಮಿಕೊಂಡ ಯುವ ಮನಸ್ಸುಗಳ ಸಮ್ಮಿಲನ ‘ಬಾಂಧವ್ಯ’ ಕಾರ್ಯಕ್ರಮವನ್ನು ಅಯೋಜಿಸಲಾಗಿತ್ತು. ಮೊಬೈಲ್, ಫೇಸ್ಬುಕ್ನಲ್ಲಿ ಸದಾ ಚಾಟಿಂಗ್ ಮಾಡುತ್ತಾ ಮಗ್ನರಾಗುವ ಇಂದಿನ ಆಧುನಿಕ ಯುಗದ ಯುವ ಸಮೂಹಕ್ಕೆ ತಮ್ಮ ಭವಿಷ್ಯದ ಸುಂದರ ಬದುಕು ಯಾವ ತೆರನಾಗಿರಬೇಕು ಎಂಬ ವಿಚಾರವಾಗಿ […]
02-06-2019, 1:18 PM
ಪುತ್ತೂರು : ಯುವವಾಹಿನಿ ಪುತ್ತೂರು ಘಟಕದ 2019 -20ನೇ ಸಾಲಿನ ಅಧ್ಯಕ್ಷರಾಗಿ ನಾರಾಯಣ ಪೂಜಾರಿ ಕುರಿಕ್ಕಾರ ಉಪಾಧ್ಯಕ್ಷರಾಗಿ ಬಾಬು ಪೂಜಾರಿ ಮತ್ತು ಅನೂಪ್ ಕುಮಾರ್, ಕಾರ್ಯದರ್ಶಿಯಾಗಿ ಪ್ರಶಾಂತ್ ಪಲ್ಲತ್ತಡ್ಕ, ಜೊತೆಕಾರ್ಯದರ್ಶಿಯಾಗಿ ರವೀಂದ್ರ ಸಂಪ್ಯ ಮತ್ತು ಸಮಿತ್, ಕೋಶಾಧಿಕಾರಿಯಾಗಿ ಸುಕುಮಾರ್ ಅಂಚನ್, ಸಂಘಟನಾ ಕಾರ್ಯದರ್ಶಿಯಾಗಿ ಸತೀಶ್ ಕೋಡಿಬೈಲು, ವ್ಯಕ್ತಿತ್ವ ವಿಕಸನ ನಿರ್ದೇಶಕರು ಯತೀಶ್ ಬಲ್ನಾಡು, ಉದ್ಯೋಗ ಮತ್ತು ಭವಿಷ್ಯ ನಿರ್ಮಾಣ ನಿರ್ದೇಶಕರು ಪ್ರಜ್ವಲ್, ಕ್ರೀಡೆ ಮತ್ತು ಆರೋಗ್ಯ ನಿರ್ದೇಶಕರು ಸಂತೋಷ್ ಆನಡ್ಕ, ಸಮಾಜ ಸೇವೆ ನಿರ್ದೇಶಕರು ಸಂತೋಷ್ ಕೆಯ್ಯೂರು, […]
02-06-2019, 1:16 PM
ಪುತ್ತೂರು: ಯುವವಾಹಿನಿ ಸಂಸ್ಥೆಯು ಶಿಸ್ತುಬದ್ಧ ಹಾಗೂ ಕ್ರಮಬದ್ಧ ಸಂಸ್ಥೆ ಎನಿಸಿದ್ದು ಅದು ಸಮಾಜಕ್ಕೆ ಅನೇಕ ಕೊಡುಗೆಗಳನ್ನು ನೀಡುತ್ತಾ, ಸಹಕರಿಸುತ್ತಾ ಬಂದಿದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಯುವವಾಹಿನಿ ಘಟಕವನ್ನು ರಚಿಸಿ ಯುವಜನತೆಯಲ್ಲಿನ ಪ್ರತಿಭೆಯನ್ನು ಗುರುತಿಸಿ, ಪ್ರೋತ್ಸಾಹಿಸಿ ಅವರಲ್ಲಿ ನಾಯಕತ್ವ ಮೂಡಿಸಿ ಅವರನ್ನು ಸತ್ಪ್ರಜೆಗಳನ್ನಾಗಿ ಮಾಡುವತ್ತ ಶ್ರಮಿಸಬೇಕಾಗಿದೆ ಎಂದು ಯುವವಾಹಿನಿ ಪುತ್ತೂರು ಘಟಕದ ಸ್ಥಾಪಕ ಅಧ್ಯಕ್ಷರಾದ ಶೀನಪ್ಪ ಪೂಜಾರಿಯವರು ಹೇಳಿದರು. ಅವರು ದಿನಾಂಕ 02.06.2019 ರಂದು ಬಪ್ಪಳಿಗೆ ನಾರಾಯಣ ಗುರುಸ್ವಾಮಿ ಸಭಾಭವನದಲ್ಲಿ ನಡೆದ 2018-19ನೇ ಸಾಲಿನ ಯುವವಾಹಿನಿ ಪುತ್ತೂರು ಘಟಕದ […]
19-10-2018, 3:12 PM
ಮಂಗಳೂರು ದಸರಾ ಉತ್ಸವದಲ್ಲಿ ಯುವವಾಹಿನಿಯ ಸೇವೆ ಮಂಗಳೂರು : ಜಗದ್ವಿಖ್ಯಾತ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ನವರಾತ್ರಿಯ ವೈಭವದ ಮಂಗಳೂರು ದಸರಾದಲ್ಲಿ ಯುವವಾಹಿನಿಯ ಸದಸ್ಯರು ನಿರಂತರ ಸೇವಾ ಕಾರ್ಯದಲ್ಲಿ ತೊಡಗಿದರು. ದಿನಾಂಕ 10.10.2018 ರಿಂದ 19.10.2018 ರ ವರಗೆ ಯುವವಾಹಿನಿಯ ಮಂಗಳೂರು, ಸುರತ್ಕಲ್, ಬಂಟ್ವಾಳ, ಪುತ್ತೂರು, ಪಣಂಬೂರು, ಹಳೆಯಂಗಡಿ, ಹೆಜಮಾಡಿ, ಸಸಿಹಿತ್ಲು, ಪಡುಬಿದ್ರೆ, ಉಪ್ಪಿನಂಗಡಿ, ಮಂಗಳೂರು ಮಹಿಳಾ, ಮುಲ್ಕಿ, ಬೆಳುವಾಯಿ, ಅಡ್ವೆ, ಬಜಪೆ, ಬೆಳ್ತಂಗಡಿ, ಕಂಕನಾಡಿ, ಕೂಳೂರು, ಕೊಲ್ಯ, ಸುಳ್ಯ, ಮಾಣಿ, ವೇಣೂರು, ಮೂಡಬಿದ್ರೆ, ಕೆಂಜಾರು-ಕರಂಬಾರು, ಶಕ್ತಿನಗರ, […]
10-10-2018, 4:30 PM
ಯುವವಾಹಿನಿ ಪುತ್ತೂರು ಘಟಕ ಇದರ ಪ್ರಾಯೋಜಕತ್ವದಲ್ಲಿ ಶ್ರೀ ಗೋಕರ್ಣನಾಥ ಕ್ಷೇತ್ರ ಕುದ್ರೋಳಿ ಮಂಗಳೂರು ದಸರಾ ಪ್ರಯುಕ್ತ ದಿನಾಂಕ 15.10.2018 ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ರವಿಚಂದ್ರ ಕನ್ನಡಿಕಟ್ಟೆ ಇವರ ಸಾರಥ್ಯದಲ್ಲಿ ಯಕ್ಷಗಾನ ನಾಟ್ಯ ವೈಭವ ಕಾರ್ಯಕ್ರಮ ಸಂಜೆ 7 ಗಂಟೆಗೆ ನಡೆಯಿತು. ಕ್ಷೇತ್ರಾಡಳಿತದ ಕೋಶಾಧಿಕಾರಿ ಪದ್ಮರಾಜ್, ದೇವೆಂದ್ರ ಪೂಜಾರಿ ಶ್ರೀ ಕ್ಷೇತ್ರ ಕಂಕನಾಡಿ ಗರಡಿಯ ಚಿತ್ತರಂಜನ್, ಯುವವಾಹಿನಿ ( ರಿ ) ಕೇಂದ್ರ ಸಮಿತಿಯ ಅಧ್ಯಕ್ಷರಾದ ಜಯಂತ್ ನಡುಬೈಲ್, ಮಾಜಿ ಅಧ್ಯಕ್ಷ ಪರಮೇಶ್ವರ ಪೂಜಾರಿ ಇವರುಗಳು ಪ್ರಧಾನ ಭಾಗವತರಾದ […]
22-09-2018, 4:23 PM
. ಪುತ್ತೂರು : ಯುವವಾಹಿನಿ (ರಿ.) ಪುತ್ತೂರು ಘಟಕ ಇದರ ಆಶ್ರಯದಲ್ಲಿ ರೋಟರಿ ಕ್ಯಾಂಪ್ಕೊ ಬ್ಲಡ್ ಬ್ಯಾಂಕ್ ಪುತ್ತೂರು, ಸರಕಾರಿ ಪ್ರಥಮ ದರ್ಜೆ ಕಾಲೇಜು ಬೆಳಂದೂರು ಇದರ ರೆಡ್ ಕ್ರಾಸ್ ಘಟಕ, ರಾಷ್ಟ್ರೀಯ ಸೇವಾ ಯೋಜನೆ ಮತ್ತು ಕಾಲೇಜ್ ಅಭಿವೃದ್ಧಿ ಸಮಿತಿ ಇದರ ಸಹಭಾಗಿತ್ವದಲ್ಲಿ “ಸ್ವಯಂ ಪ್ರೇರಿತ ರಕ್ತದಾನ ಶಿಬಿರ ” ದಿನಾಂಕ 22/9/2018ನೇ ಶನಿವಾರ ಬೆಳಿಗ್ಗೆ ಗಂಟೆ 9.30ಕ್ಕೆ ಸರಕಾರಿ ಪ್ರಥಮ ದರ್ಜೆ ಕಾಲೇಜು ಬೆಳಂದೂರು ಇಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಯುವವಾಹಿನಿ(ರಿ.)ಪುತ್ತೂರು ಘಟಕದ ಅಧ್ಯಕ್ಷರಾದ […]
27-08-2018, 9:18 AM
ಪುತ್ತೂರು : ಯುವವಾಹಿನಿ (ರಿ) ಪುತ್ತೂರು ಘಟಕ ಇದರ ವತಿಯಿಂದ 27/08/2018 ರಂದು ಪ್ರಜ್ಞಾ ಸಲಹಾ ಆಶ್ರಮ ಬನ್ನೂರು ಪುತ್ತೂರು ಇಲ್ಲಿ ಬ್ರಹ್ಮಶ್ರಿ ನಾರಾಯಣ ಗುರುಗಳ 164ನೇ ಜನ್ಮ ದಿನಾಚರಣೆಯನ್ನು ಆಚರಿಸಲಾಯಿತು. ವಿಶೇಷ ಚೇತನ ಮಕ್ಕಳ ಆಶ್ರಮಕ್ಕೆ ಘಟಕದ ವತಿಯಿಂದ ಎರಡು ಟೇಬಲ್ ಮತ್ತು 25 kg ಅಕ್ಕಿಯನ್ನು ಘಟಕದ ಅಧ್ಯಕ್ಷರಾದ ಹರೀಶ ಶಾಂತಿ ಪುತ್ತೂರು ಇವರ ನೇತ್ರತ್ವದಲ್ಲಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಜಯಂತ ನಡುಬೈಲು ವಿತರಿಸಿದರು. ಕಾರ್ಯಕ್ರಮ ನೆರವೇರಿಸಿ ಜಯಂತ ನಡುಬೈಲು ಮಾತನಾಡಿ ಅಸ್ಪ್ರಶ್ಯತೆ ಶೋಷಣೆಯ […]
25-08-2018, 9:31 AM
ಪುತ್ತೂರು : ಯುವವಾಹಿನಿ(ರಿ.) ಪುತ್ತೂರು ಘಟಕ ಇದರ ಆಶ್ರಯದಲ್ಲಿ ಯುವವಾಹಿನಿ ಸಂಚಲನ ಸಮಿತಿ ನರಿಮೊಗರು ಮತ್ತು ಬಿಲ್ಲವ ಗ್ರಾಮ ಸಮಿತಿ ನರಿಮೊಗರು ಇದರ ವತಿಯಿಂದ ದಿನಾಂಕ 25/8/2018 ಶನಿವಾರದಂದು ನಡೆದ ಕಾರ್ಯಕ್ರಮದಲ್ಲಿ ಎಂಡೋ ಪೀಡಿತರ ಪಾಲನ ಕೇಂದ್ರ ಕ್ಯೊಲ, ಇಲ್ಲಿನ ಎಂಡೊ ಪೀಡಿತ ಮಕ್ಕಳಿಗೆ ಬಟ್ಟೆಬರೆ ಕೊಡುಗೆಯಾಗಿ ನೀಡಲಾಯಿತು. . ಘಟಕದ ಅಧ್ಯಕ್ಷರಾದ ಹರೀಶ ಶಾಂತಿ ಇವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ SSLCಯಲ್ಲಿ 77% ಅಂಕ ಪಡೆದು ವಿಶಿಷ್ಟ ಸಾದನೆ ಮಾಡಿದ ನಮ್ಮ ಸಮುದಾಯದ ಎಂಡೋ ಪೀಡಿತ […]
05-08-2018, 7:50 AM
ಮಂಗಳೂರು: ಕರಾವಳಿ ಕರ್ನಾಟಕದ ಅವಳಿ ಜಿಲ್ಲೆಗಳಲ್ಲಿ ಮೂವತ್ತು ವರುಷಗಳನ್ನು ಮೆಟ್ಟಿ ನಿಂತು, ಬ್ರಹ್ಮ ಶ್ರೀ ನಾರಾಯಣಗುರುಗಳ ತತ್ವಾದರ್ಶದ ಭದ್ರ ಅಡಿಪಾಯದ ಮೇಲೆ ಸುಭದ್ರ ನೆಲೆ ಕಂಡಿಕೊಂಡಿರುವ ಯುವವಾಹಿನಿಯ 31 ನೇ ವಾರ್ಷಿಕ ಸಮಾವೇಶವು ದಿನಾಂಕ 05.08.2018 ರಂದು ಮಂಗಳೂರಿನ ಫಾದರ್ ಮುಲ್ಲರ್ ಕನ್ವೆನ್ಷನ್ ಸೆಂಟರ್ ನಲ್ಲಿ ಸಂಪನ್ನಗೊಂಡಿತು. ಸರಕಾರ ಮಾಡುವ ಕಾರ್ಯ ಯುವವಾಹಿನಿ ಮಾಡಿದೆ ಡಾ. ಜಯಮಾಲಾ ಸಾಹಿತ್ಯ, ಸಮಾಜಿಕ, ಶೈಕ್ಷಣಿಕ, ಉದ್ಯೋಗ ಹೀಗೆ ವಿವಿಧ ಮಗ್ಗುಲುಗಳಲ್ಲಿ ಸಮಾಜಮುಖಿ ಕಾರ್ಯದಲ್ಲಿ ಪೂರ್ಣಪ್ರಮಾಣದಲ್ಲಿ ತೊಡಗಿಸಿಕೊಂಡಿರುವ ಯುವವಾಹಿನಿಯ ಕಾರ್ಯಸಾಧನೆ ಇತರರಿಗೆ […]