ಹಳೆಯಂಗಡಿ

ಪದಗ್ರಹಣ ಸಮಾರಂಭ

ಹಳೆಯಂಗಡಿ: ಯುವವಾಹಿನಿ(ರಿ.) ಹಳೆಯಂಗಡಿ ಘಟಕದ ವತಿಯಿಂದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ದಿನಾಂಕ 03-03-2024 ರಂದು ಹಳೆಯಂಗಡಿ ಬ್ರಹ್ಮಶ್ರೀ ನಾರಾಯಣ ಗುರು ಮಂದಿರದ ಬಿಲ್ಲವ ಭವನದಲ್ಲಿ ನಡೆಯಿತು. ಪದಗ್ರಹಣ ಯುವವಾಹಿನಿ ಸಮಾರಂಭದಲ್ಲಿ ಹಳೆಯಂಗಡಿ ಘಟಕದ ಅಧ್ಯಕ್ಷರು ಕಿರಣ್ ಕುಮಾರ್ ಇವರ ಅಧ್ಯಕ್ಷತೆಯಲ್ಲಿ ಜರುಗಿತು. ಸಮಾರಂಭದ ಉದ್ಘಾಟನೆಯನ್ನು ಬಿಲ್ಲವ ಸಮಾಜ ಸೇವಾ ಸಂಘ(ರಿ.) ಹಳೆಯಂಗಡಿ ಅಧ್ಯಕ್ಷರು ಚಂದ್ರಶೇಖರ್ ನಾನಿಲ್ ದೀಪವನ್ನು ಬೆಳಗಿಸುವುದರ ಮೂಲಕ ನೆರವೇರಿಸಿದರು. 2024- 25 ನೇ ಸಾಲಿನ ಅಧ್ಯಕ್ಷರಾಗಿ ಹಿತಾಕ್ಷಿ ನಾರಾಯಣ್, ಕಾರ್ಯದರ್ಶಿ ಪೂರ್ಣಿಮಾ ಹಾಗೂ […]

Read More

ಡೆನ್ನಾನ ಡೆನ್ನನ – 2022 : ದ್ವೀತಿಯ ಬಹುಮಾನ : ಯುವವಾಹಿನಿ ಹಳೆಯಂಗಡಿ ಘಟಕ

ಕಟಪಾಡಿ :- ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ (ರಿ.) ಸಂಸ್ಥೆಯ ವರ್ಷದ ಪ್ರತಿಷ್ಠಿತ ಸಾಂಸ್ಕೃತಿಕ ಸೌರಭ, ಡೆನ್ನಾನ ಡೆನ್ನನ – 2022ನೇ ಸಾಲಿನ ದ್ವೀತಿಯ ಬಹುಮಾನವನ್ನು ಯುವವಾಹಿನಿ ಹಳೆಯಂಗಡಿ ಘಟಕವು ತನ್ನ ಮುಡಿಗೇರಿಸಿಕೊಂಡಿದೆ. ದಿನಾಂಕ 21 ಆಗಸ್ಟ್ 2022ರಂದು ಕಟಪಾಡಿ ವಿಶ್ವನಾಥ ಕ್ಷೇತ್ರದ ಸಪ್ತಪದಿ ಸಭಾಗೃಹದಲ್ಲಿ ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ ಉಡುಪಿ ಘಟಕದ ಆತಿಥ್ಯದಲ್ಲಿ ಜರಗಿದ ಅಂತರ್ ಘಟಕ ಡೆನ್ನಾನ ಡೆನ್ನನ 2022 ಕಾರ್ಯಕ್ರಮದಲ್ಲಿ ಭಾಗವಹಿಸಿದ ಯುವವಾಹಿನಿಯ 20 ಘಟಕಗಳ ತೀವ್ರ […]

Read More

ಸಮಾಜಮುಖಿ ಕಾರ್ಯಗಳಿಗೆ ಯುವವಾಹಿನಿ ಮಾದರಿ : ಚಂದ್ರಶೇಖರ ನಾನಿಲ್

ಯುವವಾಹಿನಿ ಸಂಸ್ಥೆಯು ಯುವ ಸಮುದಾಯವನ್ನು ಕಟ್ಟಿ ಬೆಳೆಸುವ ಧ್ಯೇಯದೊಂದಿಗೆ ಇಂದು ಮಾದರಿಯಾಗಿ ಬೆಳೆದಿದೆ. ಸಮಾಜಮುಖಿ ಚಿಂತನೆಯಿಂದ ತಮ್ಮ ಸೇವೆಯನ್ನು ಎಲ್ಲಾ ಸಮಾಜಕ್ಕೂ ನೀಡುತ್ತಿರುವುದು ಶ್ಲಾಘನೀಯ ಇಂತಹ ಸೇವಾ ಸಂಸ್ಥೆಗೆ ಉತ್ತಮ ಭವಿಷ್ಯವಿದೆ ಎಂದು ಹಳೆಯಂಗಡಿ ಬಿಲ್ಲವ ಸಂಘದ ಅಧ್ಯಕ್ಷರಾದ ಚಂದ್ರಶೇಖರ ನಾನಿಲ್ ಹೇಳಿದರು. ಅವರು ದಿನಾಂಕ 20.03.2022 ರಂದು ಹಳೆಯಂಗಡಿ ಬ್ರಹ್ಮಶ್ರೀ ನಾರಾಯಣ ಗುರು ಮಂದಿರದ ವಠಾರದಲ್ಲಿ ಹಳೆಯಂಗಡಿ ಯುವವಾಹಿನಿ ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು. ಘಟಕದ ನಿರ್ಗಮನ ಅಧ್ಯಕ್ಷರಾದ ಹರೀಶ್ ಆರ್ […]

Read More

ಅರಸು ಕಂಬಳದ ಬಾಕಿಮಾರು ಗದ್ದೆಯಲ್ಲಿ ಸ್ವಚ್ಛತೆಯ ಕಾರ್ಯ

*ಯುವವಾಹಿನ(ರಿ.)  ಹಳೆಯಂಗಡಿಘಟಕ ಮತ್ತು ಬಿಲ್ಲವಸಮಾಜ ಸೇವಾ ಸಂಘ(ರಿ)ಹಳೆಯಂಗಡಿ,* *ಲಯನ್ಸ್ ಕ್ಲಬ್, ಪೂಜಾ ಫ್ರೆಂಡ್ಸ್ ಹಳೆಯಂಗಡಿ* ಇದರ ಸಂಯುಕ್ತ ಆಶ್ರಯದಲ್ಲಿ ದಿನಾಂಕ 8-12-2019ರಂದು ಮುಲ್ಕಿ ಸೀಮೆ ಅರಸು ಕಂಬಳದ ಪ್ರಯುಕ್ತ ದಿನಾಂಕ 28-12-2019ರಂದು ನಡೆಯಲಿರುವ ಅರಸು ಕಂಬಳದ ಬಾಕಿಮಾರು ಗದ್ದೆಯಲ್ಲಿ ಬೆಳಿಗ್ಗೆ 9.00ಗಂಟೆಯಿಂದ ಮಧ್ಯಹ್ನ12.00ಗಂಟೆ ತನಕ ಸ್ವಚ್ಛತೆಯ ಕಾರ್ಯವನ್ನು ಮುಲ್ಕಿ ಸೀಮೆ ಅರಸರಾದ ಶ್ರೀ ದುಗ್ಗಣ್ಣ ಸಾವಂತರ ನೇತ್ರತ್ವದಲ್ಲಿ ಕೈಗೊಳ್ಳಲಾಯಿತು.  

Read More

ರೂ.35 ಸಾವಿರ ಮೊತ್ತದ ಪುಸ್ತಕ ವಿತರಣೆ

ಹಳೆಯಂಗಡಿ : ಯುವವಾಹಿನಿ ಹಳೆಯಂಗಡಿ ಘಟಕದ ವತಿಯಿಂದ ಪ್ರೌಢಶಾಲೆ ಹಾಗೂ ಕಾಲೇಜು ವಿಭಾಗದ ವಿದ್ಯಾರ್ಥಿಗಳಿಗೆ ದಿ.ಕಮಲ ಬೂಬ ಅಮೀನ್ ಸ್ಮರಣಾರ್ಥ ಅವರ ಮಕ್ಕಳ ಪ್ರಾಯೋಜಕತ್ವದಲ್ಲಿ ಉಚಿತ ಪುಸ್ತಕ ವಿತರಣಾ ಕಾರ್ಯಕ್ರಮವು ದಿನಾಂಕ 09.06.19 ರಂದು ಸಂಜೆ 4 ಗಂಟೆಗೆ ಸರಿಯಾಗಿ ಹಳೆಯಂಗಡಿಯ ಹರಿ ಓಂ ಸಭಾಗ್ರಹದಲ್ಲಿ ಜರಗಿತು. ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿದ ಕೇಂದ್ರ ಸಮಿತಿಯ ಅಧ್ಯಕ್ಷರಾದ ಜಯಂತ್ ನಡುಬ್ಬೆಲ್ ರವರು ತನ್ನ ಬಾಲ್ಯದ ಜೀವನವನ್ನು ಮೆಲುಕು ಹಾಕುತ್ತಾ, ವಿದ್ಯಾರ್ಥಿಗಳಿಗೆ ಈ ಪುಸ್ತಕ ವಿತರಣಾ ಕಾರ್ಯಕ್ರಮದ […]

Read More

ಯುವವಾಹಿನಿ (ರಿ) ಹಳೆಯಂಗಡಿ ಘಟಕದ ಪದಗ್ರಹಣ

ಹಳೆಯಂಗಡಿ : ಯುವವಾಹಿನಿ (ರಿ) ಹಳೆಯಂಗಡಿ ಘಟಕದ 2019-20 ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ದಿನಾಂಕ 07-04-2019 ರಂದು ಶ್ರೀ ವಿದ್ಯಾ ವಿನಾಯಕ ಯುವಕ ಮಂಡಲ (ರಿ) ಹಳೆಯಂಗಡಿಯ ಸಭಾಗ್ರಹದಲ್ಲಿ ಜರಗಿತು. ಕಾರ್ಯಕ್ರಮವನ್ನು ಹಳೆಯಂಗಡಿ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾದ ಶ್ರೀ ಚಂದ್ರಶೇಖರ್ ನಾನಿಲ್ ರವರು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು.ಯುವವಾಹಿನಿ (ರಿ) ಹಳೆಯಂಗಡಿಯ ಘಟಕದ ಅಧ್ಯಕ್ಷರಾದ ಹೇಮನಾಥ ಕರ್ಕೇರಾರವರು ಸಭೆಯ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಆಳ್ವಾಸ್ ಪದವಿ ಕಾಲೇಜಿನ ಉಪನ್ಯಾಸಕಿ […]

Read More

ಮಂಗಳೂರು ದಸರಾ ಉತ್ಸವದಲ್ಲಿ ಯುವವಾಹಿನಿಯ ಸೇವೆ

ಮಂಗಳೂರು ದಸರಾ ಉತ್ಸವದಲ್ಲಿ ಯುವವಾಹಿನಿಯ ಸೇವೆ ಮಂಗಳೂರು : ಜಗದ್ವಿಖ್ಯಾತ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ನವರಾತ್ರಿಯ ವೈಭವದ ಮಂಗಳೂರು ದಸರಾದಲ್ಲಿ ಯುವವಾಹಿನಿಯ ಸದಸ್ಯರು ನಿರಂತರ ಸೇವಾ ಕಾರ್ಯದಲ್ಲಿ ತೊಡಗಿದರು. ದಿನಾಂಕ 10.10.2018 ರಿಂದ 19.10.2018 ರ ವರಗೆ ಯುವವಾಹಿನಿಯ ಮಂಗಳೂರು, ಸುರತ್ಕಲ್, ಬಂಟ್ವಾಳ, ಪುತ್ತೂರು, ಪಣಂಬೂರು, ಹಳೆಯಂಗಡಿ, ಹೆಜಮಾಡಿ, ಸಸಿಹಿತ್ಲು, ಪಡುಬಿದ್ರೆ, ಉಪ್ಪಿನಂಗಡಿ, ಮಂಗಳೂರು ಮಹಿಳಾ, ಮುಲ್ಕಿ, ಬೆಳುವಾಯಿ, ಅಡ್ವೆ, ಬಜಪೆ, ಬೆಳ್ತಂಗಡಿ, ಕಂಕನಾಡಿ, ಕೂಳೂರು, ಕೊಲ್ಯ, ಸುಳ್ಯ, ಮಾಣಿ, ವೇಣೂರು, ಮೂಡಬಿದ್ರೆ, ಕೆಂಜಾರು-ಕರಂಬಾರು, ಶಕ್ತಿನಗರ, […]

Read More

ಹಳೆಯಂಗಡಿ ಗಣೇಶೋತ್ಸವದಲ್ಲಿ ಜನಮನ ಸೆಳೆದ ಯುವವಾಹಿನಿ ತಂಡಕ್ಕೆ ಜೈ ಹೋ

ಹಳೆಯಂಗಡಿ : ಕಟ್ಟೋಣ ನಾವು ಹೊಸ ನಾಡೊಂದನು…ಶಾಂತಿ ಸಹಬಾಳ್ವೆಯ ಬೀಡೊಂದನು… ಹೆಜ್ಜೆ ಮೇಲೆ ಹೆಜ್ಜೆ ಇಡುತ ಕುಣಿವ ಯುವಜನರ ದಂಡು, ಜೊತೆಗೆ ಹುಚ್ಚೆಬ್ಬಿಸೋ ನಾಸಿಕ್ ಬ್ಯಾಂಡು… ಹಳೆಯಂಗಡಿ ಗಣೇಶೋತ್ಸವದಲ್ಲಿ ಜನಮನ ಸೆಳೆದ ಯುವವಾಹಿನಿ ತಂಡಕ್ಕೆ ಜೈ ಹೋ . ದಿನಾಂಕ 15-09-2018 ರಂದು ನಡೆದ ಹಳೆಯಂಗಡಿಯ ಸಾರ್ವಜನಿಕ ಶ್ರೀ ಗಣೇಶೋತ್ಸವದ ಶೋಭಯಾತ್ರೆಯಲ್ಲಿ ಯುವವಾಹಿನಿ (ರಿ) ಹಳೆಯಂಗಡಿ ಘಟಕದ ಸದಸ್ಯರಿಂದ “ನಾಸಿಕ್ ಬ್ಯಾಂಡ್ ” ಕಾರ್ಯಕ್ರಮ ಏರ್ಪಡಿಸಲಾಯಿತು. 60 ಸದಸ್ಯರ ದಂಡು ,ಹಳದಿ ಬಣ್ಣದ ಜರ್ಸಿ ಟಿ-ಶರ್ಟ್ ಸಮವಸ್ತ್ರದಲ್ಲಿ […]

Read More

ನಾಸಿಕ್ ಬ್ಯಾಂಡ್ ತರಬೇತಿ ಶಿಬಿರ

ಹಳೆಯಂಗಡಿ : ಯುವವಾಹಿನಿ(ರಿ) ಹಳೆಯಂಗಡಿ ಘಟಕದ ಸದಸ್ಯರಿಗೆ 15 ದಿನಗಳ ಉಚಿತ ನಾಸಿಕ್ ಬ್ಯಾಂಡ್ ತರಬೇತಿ ಶಿಬಿರದ ಉದ್ಘಾಟನಾ ಸಮಾರಂಭವು ದಿನಾಂಕ 02.09.2018 ರಂದು ಹಳೆಯಂಗಡಿ ಬಿಲ್ಲವ ಸಮಾಜ ಸೇವಾ ಸಂಘದಲ್ಲಿ ನಡೆಯಿತು. ಹಳೆಯಂಗಡಿ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾದ ಚಂದ್ರಶೇಖರ್ ನಾಣಿಲ್ ರವರು ನಾಸಿಕ್ ಬ್ಯಾಂಡ್ ಬಾರಿಸುವ ಮೂಲಕ ತರಬೇತಿಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಘಟಕದ ಅಧ್ಯಕ್ಷರಾದ ಹೇಮನಾಥ ಬಿ ಕರ್ಕೆರ, ಕಾರ್ಯದರ್ಶಿ ಚಂದ್ರಿಕಾ ಪ್ರವೀಣ್ ಕೋಟ್ಯಾನ್, ಭಾಸ್ಕರ್ ಸಾಲಿಯಾನ, ಮೋಹನ್ ಎಸ್ […]

Read More

ಸಂಪರ್ಕಿಸಿ : +91 99644 75220
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 07-05-2024
ಸ್ಥಳ : ಕನ್ನಡ ಭವನ, ಮೂಡುಬಿದಿರೆ

ಯುವವಾಹಿನಿ(ರಿ.) ಮೂಡಬಿದಿರೆ ಘಟಕದ ಆಶ್ರಯದಲ್ಲಿ ನಾಟಕ ಪ್ರದರ್ಶನ

ದಿನಾಂಕ : 18-08-2024
ಸ್ಥಳ : ಕುದ್ರೋಳಿ ಗೋಕರ್ಣನಾಥ ಕ್ಷೇತ್ರ

ಯುವವಾಹಿನಿ (ರಿ.) ಮಂಗಳೂರು ಮಹಿಳಾ ಘಟಕ

ಜಾಹೀರಾತುಗಳು

ಪ್ರಮುಖ ಕಾರ್ಯಕ್ರಮ
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
ಯುವವಾಹಿನಿ (ರಿ) ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬೆಂಜನಪದವು ಶುಭಲಕ್ಷ್ಮೀ ಆಡಿಟೋರಿಯಂನಲ್ಲಿ ಜರುಗಿದ ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಅವಿಸ್ಮರಣೀಯ ದೃಶ್ಯವಳಿ

ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಹೈಲೈಟ್ಸ್

...

Sunday, 24-12-2023
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು

ಮುಲ್ಕಿಯಲ್ಲಿ ಮೇಳೈಸಿದ ಯುವವಾಹಿನಿಯ 35ನೇ ವಾರ್ಷಿಕ ಸಮಾವೇಶ

  ಮಂಗಳೂರು :- ಕರಾವಳಿ ಕರ್ನಾಟಕದ ಅವಳಿ ಜಿಲ್ಲೆ ಹಾಗೂ ರಾಜಧಾನಿ ಬೆಂಗಳೂರಿನಲ್ಲಿ ಮೂವತೈದು ವರುಷಗಳನ್ನು ಮೆಟ್ಟಿ ನಿಂತು, ಬ್ರಹ್ಮ ಶ್ರೀ ನಾರಾಯಣಗುರುಗಳ ತತ್ವಾದರ್ಶದ ಭದ್ರ ಅಡಿಪಾಯದ ಮೇಲೆ ಸುಭದ್ರ ನೆಲೆ ಕಂಡಿಕೊಂಡಿರುವ ಯುವವಾಹಿನಿ ಸಂಸ್ಥೆಯ 35ನೇ ವಾರ್ಷಿಕ ಸಮಾವೇಶವು 2022...

Sunday, 25-12-2022
ಯುವವಾಹಿನಿ ವಿದ್ಯಾನಿಧಿ ಟ್ರಸ್ಟ್ ಹಾಗೂ ಕೇಂದ್ರ ಸಮಿತಿ, ಮಂಗಳೂರು.

ಆರ್ಥಿಕತೆಯ ಸಂಕಷ್ಟದ ವಿದ್ಯಾರ್ಥಿಗಳಿಗೆ ಯುವವಾಹಿನಿಯ ವಿದ್ಯಾನಿಧಿ ಸಂಜೀವಿನಿಯಾಗಿದೆ : ಪದ್ಮನಾಭ ಮಾಣಿಂಜ

ಮಂಗಳೂರು:- ವಿದ್ಯೆ ನಮ್ಮನ್ನು ಯಾರ ಮತ್ತು ಯಾವುದರ ಹಂಗೂ ಇಲ್ಲದೆ ಅಸಹಾಯಕತೆ ಎನ್ನುವ ಪದವೇ ಇಲ್ಲದೆ ನಮ್ಮನ್ನು ನಾವು ಬೆಳೆಸಿಕೊಳ್ಳಬೇಕು. ಅದಕ್ಕೆ ಬಡತನ, ಆರ್ಥಿಕತೆ, ಯಾವುದೂ ಅಡ್ಡಿ ಬರಬಾರದು. ನನಗೂ ಸಹಾಯ ಮಾಡುವವರಿದ್ದರೆ ನಾನೂ ಕಲಿಯುತ್ತಿದ್ದೆ ಎನ್ನುವ ವಿದ್ಯಾರ್ಥಿ ಸಮೂಹಕ್ಕೆ ಯುವವಾಹಿನಿಯ...

Tuesday, 13-12-2022
ಯುವವಾಹಿನಿ ಸಂಸ್ಥೆಯ ಮೂವತೈದು ವರುಷಗಳ ಸಾಧನೆಯನ್ನು ಗುರುತಿಸಿ ರಾಜ್ಯ ಸರಕಾರದ ಗೌರವ

ಯುವವಾಹಿನಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯ ಗರಿ

  ಮಂಗಳೂರು : ಯುವವಾಹಿನಿ ಸಂಸ್ಥೆಯ 35 ವರುಷಗಳ ಸಾಮಾಜಿಕ ಶೈಕ್ಷಣಿಕ, ಕ್ರೀಡಾ, ಸಾಂಸ್ಕೃತಿಕ ಮತ್ತು ಆರೋಗ್ಯ ಕ್ಷೇತ್ರದ ಸಾಧನೆಯನ್ನು ಗುರುತಿಸಿ ದಕ್ಷಿಣ ಕನ್ನಡ ಜಿಲ್ಲಾಡಳಿತವು ಈ ಬಾರಿಯ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ. ಬೆಂಗಳೂರಿನಲ್ಲಿ ನವೆಂಬರ್ ಒಂದರಂದು ನಡೆಯುವ...

Sunday, 30-10-2022
error: Content is protected !!