ಹಳೆಯಂಗಡಿ

ಶ್ರೀ ಗುರು ಪ್ರಸಾದಾಲಯ ಲೋಕಾರ್ಪಣೆ

ಹಳೆಯಂಗಡಿ : ಯುವವಾಹಿನಿ (ರಿ.) ಹಳೆಯಂಗಡಿ ಘಟಕವು ಕಳೆದ 2 ದಶಕಗಳಿಂದ ಬಿಲ್ಲವ ಸಮಾಜ ಸೇವಾ ಸಂಘ (ರಿ.) ಹಳೆಯಂಗಡಿಯ ಪ್ರಗತಿಯೊಂದಿಗೆ ಹಾಗು ಶೈಕ್ಷಣಿಕ ಧಾರ್ಮಿಕ ಮತ್ತು ಸಾಮಾಜಿಕ ಕಾರ್ಯಕ್ರಮಗಳಲ್ಲಿ ತನ್ನನ್ನು ಸಕ್ರಿಯವಾಗಿ ತೊಡಗಿಸಿಕೊಂಡು ಸಾಮಾಜಮುಖಿ ಚಿಂತನೆಯೊಂದಿಗೆ ನಾಯಕತ್ವವನ್ನು ರೂಪಿಸಿ ಬೆಳೆಸುವ ಯುವ ಸಂಘಟನೆಯಾಗಿ ಬೆಳೆಯುತ್ತಿದೆ. ಕಳೆದ 20 ವರ್ಷಗಳಿಂದ ಸಂಘದ ಜೊತೆ-ಜೊತೆಯಾಗಿ ಹತ್ತು ಹಲವಾರು ಕಾರ್ಯಕ್ರಮಗಳ ಯಶಸ್ಸಿನ ರೂವಾರಿಯಾಗಿ ಈಗಾಗಲೇ ಸಂಘದ ನೂತನ ಕಟ್ಟಡ ನಿಧಿಗೆ ರೂಪಾಯಿ 7.5 ಲಕ್ಷ ಧನಸಹಾಯದ ಭರವಸೆಯನ್ನು ನೀಡಿದೆ. ಮಾತ್ರವಲ್ಲದೆ […]

Read More

ಯುವವಾಹಿನಿ (ರಿ) ಹಳೆಯಂಗಡಿ ಘಟಕದ ವಾರ್ಷಿಕ ಕ್ರೀಡಾಕೂಟ

ಹಳೆಯಂಗಡಿ : ಬ್ರಹ್ಮಶ್ರೀ ನಾರಾಯಣ ಗುರುಗಳ164ನೇ ಜನ್ಮ ದಿನದ ಪ್ರಯುಕ್ತ ಜರಗಿಸಲಾದ ವಾರ್ಷಿಕ ಕ್ರೀಡಾಕೂಟವನ್ನು ದಿನಾಂಕ 19-08-2018 ರಂದು ಬಿಲ್ಲವ ಸಮಾಜ ಸೇವಾ ಸಂಘ ಹಳೆಯಂಗಡಿ ಮತ್ತು ಯುವವಾಹಿನಿ (ರಿ) ಹಳೆಯಂಗಡಿಯ ಸಂಯುಕ್ತ ಆಶ್ರಯದಲ್ಲಿ ಸಂಘದ ವಠಾರದಲ್ಲಿ ಉದ್ಯಮಿ ಸದಾಶಿವ ಎನ್.ಎಸ್ ಕೋಡಿ ದೀಪ ಬೆಳಗಿಸಿ ಉದ್ಘಾಟಿಸಿದರು. ಸಂಘದ ಗೌರವಾಧ್ಯಕ್ಷ ಗಣೇಶ್ ಬಂಗೇರ, ಅಧ್ಯಕ್ಷರಾದ ಚಂದ್ರಶೇಖರ ನಾನಿಲ್,ಯುವವಾಹಿನಿ ಅಧ್ಯಕ್ಷ ಹೇಮನಾಥ ಬಿ.ಕರ್ಕೇರ ನಿಕಟಪೂರ್ವ ಅಧ್ಯಕ್ಷ ಶರತ್ ಕುಮಾರ್, ಕಟ್ಟಡ ಸಮಿತಿಯ ಅಧ್ಯಕ್ಷ ಮೋಹನ್ ಸುವರ್ಣ ಪ್ರಧಾನ ಕಾರ್ಯದರ್ಶಿ […]

Read More

ಯುವಪೀಳಿಗೆಯನ್ನು ಮುಖ್ಯವಾಹಿನಿಗೆ ಕರೆತನ್ನಿ: ಪದ್ಮನಾಭ ಕೋಟ್ಯಾನ್

ಹಳೆಯಂಗಡಿ : ಯುವಪೀಳಿಗೆಯನ್ನು ಮುಖ್ಯವಾಹಿನಿಗೆ ಕರೆತರಲು, ಸಮಾಜದ ಸಾಂಸ್ಕೃತಿಕ ಹಾಗೂ ಕ್ರೀಡಾ ಸಂಘಟನೆಯು ಸಹಕಾರಿಯಾಗಿದೆ. . ತುಳುನಾಡಿನ ಸಂಸ್ಕೃತಿ ಮತ್ತು ಸಂಸ್ಕಾರ ಉಳಿಸಿ ಬೆಳೆಸಲು ಹಿರಿಯರ ಮಾರ್ಗದರ್ಶನದಲ್ಲಿ ನಂಬಿಕೆಯನ್ನು ಪ್ರೋತ್ಸಾಹಿಸುವ ಕಾರ್ಯ ನಾವೆಲ್ಲರೂ ಸೇರಿ ಮಾಡಬೇಕು ಎಂದು ಕರ್ನಾಟಕ ಧಾರ್ಮಿಕ ಪರಿಷತ್ ನ ಸದಸ್ಯ ಪದ್ಮನಾಭ ಕೋಟ್ಯಾನ್ ಹೇಳಿದರು. ಹಳೆಯಂಗಡಿ ಬಿಲ್ಲವ ಸಮಾಜ ಸೇವಾ ಸಂಘದ ವಠಾರದಲ್ಲಿ ದಿನಾಂಕ 12.08.2018 ರಂದು ತುಳು ಸಂಸ್ಕ್ರತಿಯನ್ನು ಬಿಂಬಿಸುವ ಆಟಿದ ಐಸ್ರ ಕಾರ್ಯಕ್ರಮದ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು. ಮಂಗಳೂರು […]

Read More

ಯುವಸಾಗರದಲ್ಲಿ ಸಂಪನ್ನಗೊಂಡ ಯುವವಾಹಿನಿಯ 31 ನೇ ವಾರ್ಷಿಕ ಸಮಾವೇಶ

ಮಂಗಳೂರು: ಕರಾವಳಿ ಕರ್ನಾಟಕದ ಅವಳಿ ಜಿಲ್ಲೆಗಳಲ್ಲಿ ಮೂವತ್ತು ವರುಷಗಳನ್ನು ಮೆಟ್ಟಿ ನಿಂತು, ಬ್ರಹ್ಮ ಶ್ರೀ ನಾರಾಯಣಗುರುಗಳ ತತ್ವಾದರ್ಶದ ಭದ್ರ ಅಡಿಪಾಯದ ಮೇಲೆ ಸುಭದ್ರ ನೆಲೆ ಕಂಡಿಕೊಂಡಿರುವ ಯುವವಾಹಿನಿಯ 31 ನೇ ವಾರ್ಷಿಕ ಸಮಾವೇಶವು ದಿನಾಂಕ 05.08.2018 ರಂದು ಮಂಗಳೂರಿನ ಫಾದರ್ ಮುಲ್ಲರ್ ಕನ್ವೆನ್ಷನ್ ಸೆಂಟರ್ ನಲ್ಲಿ ಸಂಪನ್ನಗೊಂಡಿತು. ಸರಕಾರ ಮಾಡುವ ಕಾರ್ಯ ಯುವವಾಹಿನಿ ಮಾಡಿದೆ ಡಾ. ಜಯಮಾಲಾ ಸಾಹಿತ್ಯ, ಸಮಾಜಿಕ, ಶೈಕ್ಷಣಿಕ, ಉದ್ಯೋಗ ಹೀಗೆ ವಿವಿಧ ಮಗ್ಗುಲುಗಳಲ್ಲಿ ಸಮಾಜಮುಖಿ ಕಾರ್ಯದಲ್ಲಿ ಪೂರ್ಣಪ್ರಮಾಣದಲ್ಲಿ ತೊಡಗಿಸಿಕೊಂಡಿರುವ ಯುವವಾಹಿನಿಯ ಕಾರ್ಯಸಾಧನೆ ಇತರರಿಗೆ […]

Read More

ಅಧ್ಯಕ್ಷರಾಗಿ ಹೇಮನಾಥ.ಬಿ.ಕರ್ಕೇರ ಆಯ್ಕೆ

ಹಳೆಯಂಗಡಿ : ಯುವವಾಹಿನಿ (ರಿ) ಹಳೆಯಂಗಡಿ ಘಟಕದ 2018-19 ನೇ ಸಾಲಿನ ಅಧ್ಯಕ್ಷರಾಗಿ ಹೇಮಾನಾಥ ಬಿ.ಕರ್ಕೇರ‌ ಆಯ್ಕೆಯಾಗಿದ್ದಾರೆ. ಪದಾಧಿಕಾರಿಗಳು ಅಧ್ಯಕ್ಷರು:  ಹೇಮನಾಥ್ ಬಿ ಕರ್ಕೇರ ಉಪಾಧ್ಯಕ್ಷರು: ಪ್ರೇಮಲತ ಕಾರ್ಯದರ್ಶಿ : ಚಂದ್ರಿಕ ಪಿ. ಕೋಟ್ಯಾನ್ ಜೊತೆ ಕಾರ್ಯದರ್ಶಿ: ಹರೀಶ್ ಆರ್ ಅಮೀನ್ ಕೋಶಾಧಿಕಾರಿ: ಚೇತನ್ ಕುಮಾರ್ ಸಂಘಟನಾ ಕಾರ್ಯದರ್ಶಿ: ಹಿತಾಕ್ಷಿ, ನಾರಾಯಣ,  ಸುನಿತಾ ಎಸ್ ಸುವರ್ಣ,  ಮಮತ ಅರುಣ್,  ವಸಂತಿ ನಿರ್ದೇಶಕರು: ಕ್ರೀಡೆ ಮತ್ತು ಆರೋಗ್ಯ: ರಾಕೇಶ್ ಆರ್ ಸಾಲಿಯಾನ್, ಶ್ರೀ ಅರುಣ್ ಕುಮಾರ್, ಕು. ದಿವ್ಯಾಶ್ರೀ […]

Read More

ಯುವಕರು ನಾಯಕತ್ವ ಗುಣ ಬೆಳೆಸಬೇಕು : ಯಶವಂತ ಪೂಜಾರಿ

ಹಳೆಯಂಗಡಿ : ಯುವ ಸಮುದಾಯ ಉತ್ತಮ‌ ನಾಯಕತ್ವ ಗುಣವನ್ನು ಬೆಳೆಸಬೇಕು ಎಂಬ ಸದುದ್ದೇಶದೊಂದಿಗೆ ಯುವವಾಹಿನಿ ಸಂಸ್ಥೆಯು ಯುವ ಸಮುದಾಯದ ಸಂಘಟನೆಯೊಂದಿಗೆ ಸಮಾಜ ಸೇವೆಗೆ ಆದ್ಯತೆ ನೀಡಲಾಗುತ್ತಿದೆ ಎಂದು ಯುವವಾಹಿನಿ (ರಿ) ಕೇಂದ್ರ ಸಮಿತಿಯ ಅಧ್ಯಕ್ಷ ಯಶವಂತ ಪೂಜಾರಿ ತಿಳಿಸಿದರು. ಹಳೆಯಂಗಡಿ ಹರಿ ಓಂ ಸಭಾಂಗಣದಲ್ಲಿ ಯುವವಾಹಿನಿ (ರಿ) ಹಳೆಯಂಗಡಿ ಘಟಕದ 2018-19 ನೇ ಸಾಲಿನ ನೂತನ ಪದಾಧಿಕಾರಿಗಳ ಪ್ರತಿಜ್ಞಾ ವಿಧಿ ಬೋಧಿಸಿ ಅವರು ಮಾತನಾಡಿದರು. ಹಳೆಯಂಗಡಿ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಚಂದ್ರಶೇಖರ್ ನಾನಿಲ್ ಸಭೆಯ […]

Read More

ಆರೋಗ್ಯ ಮಾಹಿತಿ ಕಾರ್ಯಗಾರ

ದಿನಾಂಕ 03.12.2017  ರಂದು  ಯುವವಾಹಿನಿ (ರಿ) ಹಳೆಯಂಗಡಿ ಘಟಕದ ಮಾಸಿಕ ಸಭೆಯು, ಬಿಲ್ಲವ ಸಮಾಜ ಸೇವಾ ಸಂಘದ ಸಭಾಗೃಹದಲ್ಲಿ ಏರ್ಪಡಿಸಲಾಯಿತು. ಸಭೆಯಲ್ಲಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಯಶವಂತ ಪೂಜಾರಿ, ಕಾರ್ಯದರ್ಶಿಯಾದ ರಾಜೇಶ್ ಸುವರ್ಣ, ಸಲಹೆಗಾರರಾದ ಲಕ್ಷ್ಮಣ ಸಾಲ್ಯಾನ್ ಹಾಗೂ ಸುನೀಲ್ ಕೆ. ಅಂಚನ್ , ನವೀನ್ ಚಂದ್ರರವರು ಉಪಸ್ಥಿತರಿದ್ದರು. ಕೇಂದ್ರ ಸಮಿತಿಯ ಅಧ್ಯಕ್ಷರು ಘಟಕಕ್ಕೆ ಸಲಹೆ ನೀಡಿದರು. ಸಭೆಯಲ್ಲಿ ಬಿಲ್ಲವ ಸಂಘದ ಗೌರವಾಧ್ಯಕ್ಷರು ಗಣೇಶ್ ಬಂಗೇರ, ಯುವವಾಹಿನಿ ನಿಕಟ ಪೂರ್ವ ಅಧ್ಯಕ್ಷರಾದ ದೀಪಕ್ ನಾನಿಲ್ ಉಪಸ್ಥಿತರಿದ್ದರು. ಅಂದಿನ […]

Read More

ಮಕ್ಕಳ ದಿನಾಚರಣೆ

ಹಳೆಯಂಗಡಿ: ನವಂಬರ್ ೧೪ ರಂದು ಮಕ್ಕಳ ದಿನಾಚರಣೆಯನ್ನು ಸ್ಥಳೀಯ U.B.M.C   ಕಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗೆ ಚಿತ್ರಕಲೆ ಮತ್ತು ಸಂಗೀತ ಸ್ಪರ್ಧೆಯನ್ನು ಯುವವಾಹಿನಿ (ರಿ) ಹಳೆಯಂಗಡಿ ಘಟಕ ಮತ್ತು ಲಯನ್ಸ್ & ಲಿಯೋ ಕ್ಲಬ್ ಹಳೆಯಂಗಡಿ ಜಂಟಿ ಆಶ್ರಯದಲ್ಲಿ ಏರ್ಪಡಿಸಲಾಯಿತು. ಲಯನ್ಸ್ ಕ್ಲಬ್‌ನ ಅಧ್ಯಕ್ಷರಾದ ವಾಸು ನಾಯಕ್ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಯುವವಾಹಿನಿ (ರಿ) ಹಳೆಯಂಗಡಿ ಘಟಕದ ಮಾಜಿ ಅಧ್ಯಕ್ಷರಾದ ಮೋಹನ್ ಸುವರ್ಣರವರು ವಿದ್ಯಾರ್ಥಿಗಳಿಗೆ ಶುಭ ಹಾರೈಸಿ ಮಾತನಾಡಿದರು. ಘಟಕದ ನಿಕಟ ಪೂರ್ವ ಅಧ್ಯಕ್ಷರಾದ ಯಶೋಧರ್ ಸಾಲ್ಯಾನ್, […]

Read More

ಯುವವಾಹಿನಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಯ ಗರಿ

ಯುವವಾಹಿನಿ ಸಂಸ್ಥೆಯ ಮೂವತ್ತು ವರುಷಗಳ ಸಾಮಾಜಿಕ ಶೈಕ್ಷಣಿಕ, ಕ್ರೀಡಾ ಮತ್ತು ಆರೋಗ್ಯ ಕ್ಷೇತ್ರದ ಸಾಧನೆಯನ್ನು ಗುರುತಿಸಿ ದಕ್ಷಿಣ ಕನ್ನಡ ಜಿಲ್ಲಾಡಳಿತವು ಈ ಬಾರಿಯ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ. ಮಂಗಳೂರಿನಲ್ಲಿ ನಡೆದ ರಾಜ್ಯೋತ್ಸವ ಸಮಾರಂಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಗಣ್ಯರ ಸಮ್ಮುಖದಲ್ಲಿ ಪ್ರಶಸ್ತಿಯನ್ನು ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಿಗೆ ಪ್ರದಾನಿಸಿದರು. ಸಮಾಜದಲ್ಲಿ ತೀರಾ ಹಿಂದುಳಿದಿರುವ ೯ ಬಡ ಕುಟುಂಬಗಳಿಗೆ ಮನೆ ನಿರ್ಮಾಣ, ಚಿಮಣಿ ಬೆಳಕಿನ ಮನೆಗಳಿಗೆ ವಿದ್ಯುತ್ ಭಾಗ್ಯ, ಗ್ರಾಮಗ್ರಾಮಗಳಲ್ಲಿ ಆರೋಗ್ಯ ಶಿಬಿರ, ನೂರಕ್ಕೂ ಅಧಿಕ […]

Read More

ರಕ್ತದಾನದಿಂದ ಹಲವರ ಜೀವ ಉಳಿಸಲು ಸಾಧ್ಯ: ಸೆಬಾಸ್ಟಿನ್ ಜತ್ತನ್

ರಕ್ತದಾನ ಅತ್ಯಂತ ಶ್ರೇಷ್ಠ ದಾನ. ರಕ್ತದಾನ ಮೂಲಕ ಅನೇಕರ ಜೀವ ಉಳಿಸುವುದರೊಂದಿಗೆ ದಾನಿಯೂ ಉತ್ತಮ ಆರೋಗ್ಯ ಗಳಿಸಲು ಸಾಧ್ಯ ಎಂದು ಹಳೆಯಂಗಡಿ ಸಿಎಸ್‌ಐ ಅಮ್ಮನ್ ಮೆಮೋರಿಯಲ್ ಚರ್ಚ್ ಸಭಾಪಾಲಕ ಸೆಬೆಸ್ಟಿನ್ ಜತ್ತನ್ ಹೇಳಿದರು. ಯುವವಾಹಿನಿ(ರಿ) ಹಳೆಯಂಗಡಿ ಘಟಕದ ಆಶ್ರಯದಲ್ಲಿ ಲಿಯೋ ಮತ್ತು ಲಯನ್ಸ್ ಕ್ಲಬ್ ಹಳೆಯಂಗಡಿ, , ಜೋರ್ಜ್ ಎ.ಬೆರ್ನಾಡ್ ಮೆಮೋರಿಯಲ್ ಟ್ರಸ್ಟ್ ಹಳೆಯಂಗಡಿ, ಹೆಲ್ತ್ ಕೇರ್ ಡಯಾಗ್ನಾಸ್ಟಿಕ್ ಸೆಂಟರ್ ಹಾಗೂ ಕೆಎಂಸಿ ಆಸ್ಪತ್ರೆ ಮಂಗಳೂರು , ರೆಡ್ ರಿಬ್ಬನ್ ಕ್ಲಬ್, ಸರ್ಕಾರಿ ಪ್ರಥಮ ದರ್ಜೆ ಕಾಲೇಜು […]

Read More

ಸಂಪರ್ಕಿಸಿ : +91 99644 75220
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ :
ಸ್ಥಳ :

ಯುವವಾಹಿನಿ(ರಿ.) ಕುಪ್ಪೆಪದವು ಘಟಕ

ದಿನಾಂಕ : 18-08-2024
ಸ್ಥಳ : ಕುದ್ರೋಳಿ ಗೋಕರ್ಣನಾಥ ಕ್ಷೇತ್ರ

ಯುವವಾಹಿನಿ (ರಿ.) ಮಂಗಳೂರು ಮಹಿಳಾ ಘಟಕ

ಜಾಹೀರಾತುಗಳು

ಪ್ರಮುಖ ಕಾರ್ಯಕ್ರಮ
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
ಯುವವಾಹಿನಿ (ರಿ) ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬೆಂಜನಪದವು ಶುಭಲಕ್ಷ್ಮೀ ಆಡಿಟೋರಿಯಂನಲ್ಲಿ ಜರುಗಿದ ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಅವಿಸ್ಮರಣೀಯ ದೃಶ್ಯವಳಿ

ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಹೈಲೈಟ್ಸ್

...

Sunday, 24-12-2023
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು

ಮುಲ್ಕಿಯಲ್ಲಿ ಮೇಳೈಸಿದ ಯುವವಾಹಿನಿಯ 35ನೇ ವಾರ್ಷಿಕ ಸಮಾವೇಶ

  ಮಂಗಳೂರು :- ಕರಾವಳಿ ಕರ್ನಾಟಕದ ಅವಳಿ ಜಿಲ್ಲೆ ಹಾಗೂ ರಾಜಧಾನಿ ಬೆಂಗಳೂರಿನಲ್ಲಿ ಮೂವತೈದು ವರುಷಗಳನ್ನು ಮೆಟ್ಟಿ ನಿಂತು, ಬ್ರಹ್ಮ ಶ್ರೀ ನಾರಾಯಣಗುರುಗಳ ತತ್ವಾದರ್ಶದ ಭದ್ರ ಅಡಿಪಾಯದ ಮೇಲೆ ಸುಭದ್ರ ನೆಲೆ ಕಂಡಿಕೊಂಡಿರುವ ಯುವವಾಹಿನಿ ಸಂಸ್ಥೆಯ 35ನೇ ವಾರ್ಷಿಕ ಸಮಾವೇಶವು 2022...

Sunday, 25-12-2022
ಯುವವಾಹಿನಿ ವಿದ್ಯಾನಿಧಿ ಟ್ರಸ್ಟ್ ಹಾಗೂ ಕೇಂದ್ರ ಸಮಿತಿ, ಮಂಗಳೂರು.

ಆರ್ಥಿಕತೆಯ ಸಂಕಷ್ಟದ ವಿದ್ಯಾರ್ಥಿಗಳಿಗೆ ಯುವವಾಹಿನಿಯ ವಿದ್ಯಾನಿಧಿ ಸಂಜೀವಿನಿಯಾಗಿದೆ : ಪದ್ಮನಾಭ ಮಾಣಿಂಜ

ಮಂಗಳೂರು:- ವಿದ್ಯೆ ನಮ್ಮನ್ನು ಯಾರ ಮತ್ತು ಯಾವುದರ ಹಂಗೂ ಇಲ್ಲದೆ ಅಸಹಾಯಕತೆ ಎನ್ನುವ ಪದವೇ ಇಲ್ಲದೆ ನಮ್ಮನ್ನು ನಾವು ಬೆಳೆಸಿಕೊಳ್ಳಬೇಕು. ಅದಕ್ಕೆ ಬಡತನ, ಆರ್ಥಿಕತೆ, ಯಾವುದೂ ಅಡ್ಡಿ ಬರಬಾರದು. ನನಗೂ ಸಹಾಯ ಮಾಡುವವರಿದ್ದರೆ ನಾನೂ ಕಲಿಯುತ್ತಿದ್ದೆ ಎನ್ನುವ ವಿದ್ಯಾರ್ಥಿ ಸಮೂಹಕ್ಕೆ ಯುವವಾಹಿನಿಯ...

Tuesday, 13-12-2022
ಯುವವಾಹಿನಿ ಸಂಸ್ಥೆಯ ಮೂವತೈದು ವರುಷಗಳ ಸಾಧನೆಯನ್ನು ಗುರುತಿಸಿ ರಾಜ್ಯ ಸರಕಾರದ ಗೌರವ

ಯುವವಾಹಿನಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯ ಗರಿ

  ಮಂಗಳೂರು : ಯುವವಾಹಿನಿ ಸಂಸ್ಥೆಯ 35 ವರುಷಗಳ ಸಾಮಾಜಿಕ ಶೈಕ್ಷಣಿಕ, ಕ್ರೀಡಾ, ಸಾಂಸ್ಕೃತಿಕ ಮತ್ತು ಆರೋಗ್ಯ ಕ್ಷೇತ್ರದ ಸಾಧನೆಯನ್ನು ಗುರುತಿಸಿ ದಕ್ಷಿಣ ಕನ್ನಡ ಜಿಲ್ಲಾಡಳಿತವು ಈ ಬಾರಿಯ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ. ಬೆಂಗಳೂರಿನಲ್ಲಿ ನವೆಂಬರ್ ಒಂದರಂದು ನಡೆಯುವ...

Sunday, 30-10-2022
error: Content is protected !!