05-11-2022, 4:30 PM
ಹೆಜಮಾಡಿ :- ಹೆಜಮಾಡಿ ಯುವವಾಹಿನಿ ಘಟಕದ ಆಶ್ರಯದಲ್ಲಿ ಹೆಜಮಾಡಿ ಬಿಲ್ಲವರ ಸಂಘದ ಗುರು ಮಂದಿರದಲ್ಲಿ ತುಳುನಾಡ ತುಳಸಿ ಪರ್ಭ ಆಚರಣೆಯು ದಿನಾಂಕ 05 ನವೆಂಬರ್ 2022ರಂದು ನಡೆಯಿತು. ಗುರು ಮಂದಿರದ ಪ್ರಧಾನ ಅರ್ಚಕ ಹರೀಶ್ ಶಾಂತಿ ಮುಂಬಯಿ ಧಾರ್ಮಿಕ ಪೂಜಾ ಕಾರ್ಯಕ್ರಮ ನೆರವೇರಿಸಿದರು. ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಉದಯ ಅಮೀನ್ ಮಟ್ಟು, ಬಿಲ್ಲವ ಸಂಘದ ಅಧ್ಯಕ್ಷ ಲೋಕೇಶ್ ಅಮೀನ್, ಯುವವಾಹಿನಿ ಹೆಜಮಾಡಿ ಘಟಕ ದ ಅಧ್ಯಕ್ಷ ಧನಂಜಯ ಕಾರ್ಯದರ್ಶಿ ಜಯಶ್ರೀ ಸದಾಶಿವ, ಯುವವಾಹಿನಿ ಕೇಂದ್ರ ಸಮಿತಿಯ […]
Read More
15-08-2022, 3:30 PM
ಹೆಜಮಾಡಿ :- ಯುವವಾಹಿನಿ ಹೆಜಮಾಡಿ ಘಟಕದ ಪದಗ್ರಹಣ ಸಮಾರಂಭವು ದಿನಾಂಕ 15 ಆಗಸ್ಟ್ 2022 ರಂದು ಹೆಜಮಾಡಿ ಬಿಲ್ಲವರ ಸಂಘದ ಜಯ ಸಿ ಸುವರ್ಣ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ನಮ್ಮ ಘಟಕದ ಅಧ್ಯಕ್ಷರಾದ ರಾಜೇಶ್ ಸನಿಲ್ ವಹಿಸಿದ್ದರು. ಉದ್ಘಾಟಕರಾಗಿ ಹೆಜಮಾಡಿ ಬಿಲ್ಲವರ ಸಂಘದ ಅಧ್ಯಕ್ಷರಾದ ಲೋಕೇಶ್ ಅಮೀನ್, ಕೇಂದ್ರ ಸಮಿತಿಯ ಅಧ್ಯಕ್ಷರಾದ ಉದಯ ಅಮೀನ್ ಮಟ್ಟು ಉಪಸ್ಥಿತರಿದ್ದರು. ಹಾಗೂ ಮುಖ್ಯ ಅತಿಥಿಗಳಾಗಿ ಬಜ್ಪೆ ಠಾಣೆಯ ಎ.ಎಸ್. ಐ. ಗೋಪಾಲಕೃಷ್ಣ ಕುಂದರ್, ಉಡುಪಿ ಪ್ರತಿಷ್ಠಿತ ಲೋಯರ್ ಸಂಕಪ್ಪ […]
Read More
03-09-2019, 2:48 AM
ಯುವವಾಹಿನಿ (ರಿ) ಹೆಜಮಾಡಿ ಘಟಕ . ಬ್ರಹ್ಮ್ಮಶ್ರೀ ನಾರಾಯಣ ಗುರುವರ್ಯರ 165 ನೇ ಗುರು ಜಯಂತಿಯ ಅಂಗವಾಗಿ ಹೆಜಮಾಡಿ ಬಿಲ್ಲವರ ಹತ್ತು ಸಮಸ್ತರಿಗೆ ವಿವಿಧ ಕ್ರೀಡಾಕೂಟಗಳು ದಿನಾಂಕ 25/08/2019 ರಂದು ಹೆಜಮಾಡಿ ಬಿಲ್ಲವ ಸಂಘದ ವಠಾರದಲ್ಲಿ ಜರಗಿತು . ಈ ಪಂದ್ಯಾಟದ ಅಧ್ಯಕ್ಷತೆಯನ್ನು ಯುವವಾಹಿನಿ (ರಿ) ಹೆಜಮಾಡಿ ಘಟಕದ ಅಧ್ಯಕ್ಷರಾದ ಶ್ರೀಮತಿ ಚಂದ್ರಾವತಿ ಹರೀಶ್ ವಹಿಸಿದ್ದರು . ಅಧ್ಯಕ್ಷರಾದ ಶ್ರೀಮತಿ ಚಂದ್ರಾವತಿ ಹರೀಶ್ ಸರ್ವರನ್ನು ಸ್ವಾಗತಿಸಿದರು . ಹೆಜಮಾಡಿ ಬಿಲ್ಲವರ ಸಂಘ ದ ಉಪಾಧ್ಯಕ್ಷರು, ಹೆಜಮಾಡಿ ಮಹಾಲಿಂಗೇಶ್ವರ […]
Read More
16-06-2019, 2:01 PM
ಹೆಜಮಾಡಿ : ಯುವವಾಹಿನಿ (ರಿ) ಹೆಜಮಾಡಿ ಘಟಕದ 2019-20 ನೇ ಸಾಲಿನ ಅಧ್ಯಕ್ಷರಾಗಿ ಚಂದ್ರಾವತಿ ಹರೀಶ್ ಹಾಗೂ ಕಾರ್ಯದರ್ಶಿಯಾಗಿ ಭರತ್ ರಾಕೇಶ್ ಆಯ್ಕೆಯಾಗಿದ್ದಾರೆ
Read More
16-06-2019, 9:15 AM
ಹೆಜಮಾಡಿ : ಯುವವಾಹಿನಿ (ರಿ.) ಹೆಜಮಾಡಿ ಘಟಕದ 2019 -20 ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ದಿನಾಂಕ 16.06 .2019 ರಂದು ಭಾನುವಾರ ಬಿಲ್ಲವ ಸಮಾಜ ಸೇವಾ ಸಂಘ ಹೆಜಮಾಡಿಯ “ಜಯ ಸಿ ಸುವರ್ಣ ” ಸಭಾಂಗಣದಲ್ಲಿ ಜರುಗಿತು. ಯುವವಾಹಿನಿ ಹೆಜಮಾಡಿ ಘಟಕದ ಅಧ್ಯಕ್ಷರಾದ ದಿನೇಶ್ ಹೆಜ್ಮಾಡಿ ಇವರು ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದರು. ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಜಯಂತ ನಡುಬೈಲು ಹೆಜಮಾಡಿ ಘಟಕದ ಸಮಾಜಮುಖಿ ಕಾರ್ಯದ ಬಗ್ಗೆ ಮೆಚ್ಚುಗೆ […]
Read More
20-11-2018, 3:39 PM
ಹೆಜಮಾಡಿ : ಕೃಷಿ ಪ್ರಧಾನವಾದ ತುಳುನಾಡಿನಲ್ಲಿ ಅನೇಕ ಸಾಂಪ್ರದಾಯಿಕ ಆಚರಣೆಗಳಿದ್ದು, ಇಂದಿನ ಆಧುನಿಕ ಯುಗದಲ್ಲಿ ಅನೇಕ ಆಚರಣೆಗಳು ಕಡಿಮೆಯಾಗುತ್ತುದ್ದು, ಅವುಗಳ ಉಳಿವಿಗೆ ಯುವಜನರು ಮತ್ತು ಯುವ ಸಂಘಟನೆಗಳು ಶ್ರಮವಹಿಸಿ, ಸಾಮೂಹಿಕ ಆಚರಣೆಗಳ ಮೂಲಕ ಎಲ್ಲಾ ಸಾಂಪ್ರದಾಯಿಕ ಆಚರಣೆಗಳನ್ನು ಉಳಿಸಬಹುದೆಂದು ಭಾರತ್ ಕೋ.ಆಪರೇಟಿವ್ ಬ್ಯಾಂಕ್, ಮುಂಬಯಿಯ ಮಾಜಿ ಅಧ್ಯಕ್ಷ, ಹೆಜಮಾಡಿ ಬಿಲ್ಲವ ಸಂಘದ ನವೀಕರಣದ ರೂವಾರಿ ವಾಸುದೇವ ಆರ್.ಕೋಟ್ಯಾನ್ ತಿಳಿಸಿದರು. ಅವರು ದಿನಾಂಕ 20.11.2018 ರಂದು ಹೆಜಮಾಡಿ ಬಿಲ್ಲವ ಸಂಘದಲ್ಲಿ ಯುವವಾಹಿನಿ (ರಿ) ಹೆಜಮಾಡಿ ಘಟಕದ ಆಶ್ರಯದಲ್ಲಿ […]
Read More
19-10-2018, 3:12 PM
ಮಂಗಳೂರು ದಸರಾ ಉತ್ಸವದಲ್ಲಿ ಯುವವಾಹಿನಿಯ ಸೇವೆ ಮಂಗಳೂರು : ಜಗದ್ವಿಖ್ಯಾತ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ನವರಾತ್ರಿಯ ವೈಭವದ ಮಂಗಳೂರು ದಸರಾದಲ್ಲಿ ಯುವವಾಹಿನಿಯ ಸದಸ್ಯರು ನಿರಂತರ ಸೇವಾ ಕಾರ್ಯದಲ್ಲಿ ತೊಡಗಿದರು. ದಿನಾಂಕ 10.10.2018 ರಿಂದ 19.10.2018 ರ ವರಗೆ ಯುವವಾಹಿನಿಯ ಮಂಗಳೂರು, ಸುರತ್ಕಲ್, ಬಂಟ್ವಾಳ, ಪುತ್ತೂರು, ಪಣಂಬೂರು, ಹಳೆಯಂಗಡಿ, ಹೆಜಮಾಡಿ, ಸಸಿಹಿತ್ಲು, ಪಡುಬಿದ್ರೆ, ಉಪ್ಪಿನಂಗಡಿ, ಮಂಗಳೂರು ಮಹಿಳಾ, ಮುಲ್ಕಿ, ಬೆಳುವಾಯಿ, ಅಡ್ವೆ, ಬಜಪೆ, ಬೆಳ್ತಂಗಡಿ, ಕಂಕನಾಡಿ, ಕೂಳೂರು, ಕೊಲ್ಯ, ಸುಳ್ಯ, ಮಾಣಿ, ವೇಣೂರು, ಮೂಡಬಿದ್ರೆ, ಕೆಂಜಾರು-ಕರಂಬಾರು, ಶಕ್ತಿನಗರ, […]
Read More
19-08-2018, 1:16 PM
ಹೆಜಮಾಡಿ : ಯುವವಾಹಿನಿ (ರಿ.) ಹೆಜಮಾಡಿ ಘಟಕದ ಆಶ್ರಯದಲ್ಲಿ ಬೃಹ್ಮಶ್ರಿ ನಾರಾಯಣ ಗುರುಗಳ 164ನೇ ಜಯಂತಿಯ ಅಂಗವಾಗಿ ದಿನಾಂಕ 19/08/2018 ರ ಆದಿತ್ಯವಾರದಂದು ಹೆಜಮಾಡಿ ಬಿಲ್ಲವರ ನಾಲ್ಕು ಕರೆಯ ಹತ್ತು ಸಮಸ್ತರಿಗೆ ಹಾಗೂ ಸಾರ್ವಜನಿಕರಿಗೆ ದಿ. ಸೋಮಪ್ಪ ಪೂಜಾರಿಯವರ ಗದ್ದೆಯಲ್ಲಿ ಜರಗಿದ ಕೆಸರು ಗದ್ದೆ ಕ್ರೀಡಾಕೂಟವನ್ನು ಯುವವಾಹಿನಿ ಹಳೆಯಂಗಡಿ ಘಟಕದ ಅಧ್ಯಕ್ಷ ದಿನೇಶ್ ಹೆಜಮಾಡಿ ಇವರ ಅಧ್ಯಕ್ಷತೆಯಲ್ಲಿ ಶ್ರೀ ಬ್ರಹ್ಮ ಬೈದರ್ಕಲ ಗರಡಿ ಹೆಜಮಾಡಿಯ ಪ್ರಧಾನ ಅರ್ಚಕರಾದ ಶೀ ಗುರುರಾಜ್ ಅಮೀನ್ ರವರು ಜ್ಯೋತಿ ಬೆಳಗಿಸಿ […]
Read More
05-08-2018, 7:50 AM
ಮಂಗಳೂರು: ಕರಾವಳಿ ಕರ್ನಾಟಕದ ಅವಳಿ ಜಿಲ್ಲೆಗಳಲ್ಲಿ ಮೂವತ್ತು ವರುಷಗಳನ್ನು ಮೆಟ್ಟಿ ನಿಂತು, ಬ್ರಹ್ಮ ಶ್ರೀ ನಾರಾಯಣಗುರುಗಳ ತತ್ವಾದರ್ಶದ ಭದ್ರ ಅಡಿಪಾಯದ ಮೇಲೆ ಸುಭದ್ರ ನೆಲೆ ಕಂಡಿಕೊಂಡಿರುವ ಯುವವಾಹಿನಿಯ 31 ನೇ ವಾರ್ಷಿಕ ಸಮಾವೇಶವು ದಿನಾಂಕ 05.08.2018 ರಂದು ಮಂಗಳೂರಿನ ಫಾದರ್ ಮುಲ್ಲರ್ ಕನ್ವೆನ್ಷನ್ ಸೆಂಟರ್ ನಲ್ಲಿ ಸಂಪನ್ನಗೊಂಡಿತು. ಸರಕಾರ ಮಾಡುವ ಕಾರ್ಯ ಯುವವಾಹಿನಿ ಮಾಡಿದೆ ಡಾ. ಜಯಮಾಲಾ ಸಾಹಿತ್ಯ, ಸಮಾಜಿಕ, ಶೈಕ್ಷಣಿಕ, ಉದ್ಯೋಗ ಹೀಗೆ ವಿವಿಧ ಮಗ್ಗುಲುಗಳಲ್ಲಿ ಸಮಾಜಮುಖಿ ಕಾರ್ಯದಲ್ಲಿ ಪೂರ್ಣಪ್ರಮಾಣದಲ್ಲಿ ತೊಡಗಿಸಿಕೊಂಡಿರುವ ಯುವವಾಹಿನಿಯ ಕಾರ್ಯಸಾಧನೆ ಇತರರಿಗೆ […]
Read More
10-06-2018, 2:16 AM
ಹೆಜಮಾಡಿ : ವಿಜ್ಞಾನ ಮುಂದುವರಿದಂತೆ ಮಾನವೀಯ ಮೌಲ್ಯಗಳು ವ್ಯವಹಾರವಾಗಿ ಬದಲಾಗುತ್ತಿದೆ, ಪ್ರೀತಿ, ವಿಶ್ವಾಸ , ನಂಬಿಕೆ, ಗೌರವ, ಸ್ನೇಹ ಇಲ್ಲದಂತಾಗಿದೆ, ಈ ನಿಟ್ಟಿನಲ್ಲಿ ಯುವವಾಹಿನಿ ಮಾನವೀಯ ಮೌಲ್ಯಗಳ ಪ್ರೇರಕ ಶಕ್ತಿಯಾಗಿ ಹೊರಹೊಮ್ಮಿದೆ ಎಂದು ಯುವವಾಹಿನಿ ಕೆಂದ್ರ ಸಮಿತಿಯ ಉಪಾಧ್ಯಕ್ಷ ನರೇಶ್ ಕುಮಾರ್ ಸಸಿಹಿತ್ಲು ತಿಳಿಸಿದರು. ದಿನಾಂಕ10.06.2018 ರಂದು ಯುವವಾಹಿನಿ (ರಿ) ಹೆಜಮಾಡಿ ಘಟಕದ 2018-19 ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ಪ್ರತಿಜ್ಞಾವಿಧಿ ಭೋಧಿಸಿ ಮಾತನಾಡಿದರು. ಯುವವಾಹಿನಿ (ರಿ) ಹೆಜಮಾಡಿ ಘಟಕದ ಅಧ್ಯಕ್ಷ ಮಹೇಂದ್ರ ಸಾಲ್ಯಾನ್ ಸಮಾರಂಭ […]
Read More