Yuvavahini

ಹೆಜಮಾಡಿ

ಜ್ಞಾನದ ಬೆಳಕಲ್ಲಿ ವಿದ್ಯಾರ್ಥಿಗಳ ಭವಿಷ್ಯ ಅರಳುತ್ತದೆ : ವಿಧ್ಯಾ ರಾಕೇಶ್

ಹೆಜಮಾಡಿ : ವಿದ್ಯೆಯೇ ಯುವವಾಹಿನಿಯ ಪ್ರಮುಖ ಧ್ಯೇಯವಾಗಿದ್ದು, ವಿದ್ಯಾರ್ಥಿಗಳು ತಮ್ಮ ಜೀವನವನ್ನು ಜ್ಞಾನದ ಬೆಳಕಿನಲ್ಲಿ ತೊಡಗಿಸಿಕೊಂಡರೆ ಭವಿಷ್ಯವು ಸುಂದರವಾಗಿ ಅರಳುತ್ತದೆ ಎಂದು ಯುವವಾಹಿನಿ ಕೇಂದ್ರ ಸಮಿತಿಯ ಪ್ರಥಮ ಉಪಾಧ್ಯಕ್ಷರಾದ ವಿಧ್ಯಾ ರಾಕೇಶ್ ಹೇಳಿದರು. ಹೆಜಮಾಡಿ ಘಟಕವು ಕಳೆದ ಹನ್ನೊಂದು ವರ್ಷಗಳಿಂದ ನಿರಂತರವಾಗಿ ಈ ಶೈಕ್ಷಣಿಕ ಕಾರ್ಯಕ್ರಮವನ್ನು ಹಮ್ಮಿಕೊಂಡು ಬರುತ್ತಿರುವುದು ಸಂತೋಷದ ವಿಷಯವಾಗಿದ್ದು, ಮುಂದೆಯೂ ಮಕ್ಕಳ ಭವಿಷ್ಯ ನಿರ್ಮಾಣದಲ್ಲಿ ಪ್ರಮುಖ ಪಾತ್ರ ವಹಿಸಬೇಕು ಎಂದು ಅವರು ಅಭಿಪ್ರಾಯಪಟ್ಟರು. ಅವರು ಯುವವಾಹಿನಿ(ರಿ.) ಹೆಜಮಾಡಿ ಘಟಕ ಹಾಗೂ ಸ್ವರ್ಣ ಸೌಹಾರ್ದ ಸಹಕಾರಿ […]

Read More

ಮನೋರಂಜನಾ ಚಟುವಟಿಕೆಗಳಿಂದ ಸಂಘಟನೆ ಸದೃಢ

ಹೆಜಮಾಡಿ: ಯುವ ಸಂಘಟನೆಗಳು ಮನೋರಂಜನಾ ಚಟುವಟಿಕೆಗಳನ್ನು ನಿರಂತರವಾಗಿ ನಡೆಸಿದಾಗ ಸಂಘಟನೆಗಳು ಇನ್ನಷ್ಟು ಸದೃಢವಾಗಿ ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಲು ಸಾಧ್ಯವಾಗುತ್ತದೆ ಎಂದು ಹೆಜಮಾಡಿ ಬಿಲ್ಲವರ ಸಂಘದ ಅಧ್ಯಕ್ಷ ಮೋಹನ್ ದಾಸ್ ಹೆಜಮಾಡಿ ಹೇಳಿದರು. ಅವರು ಯುವವಾಹಿನಿ (ರಿ.) ಹೆಜಮಾಡಿ ಘಟಕದ ವತಿಯಿಂದ ಆಯೋಜಿಸಲಾದ ತುಳು ಹಾಸ್ಯಮಯ ನಾಟಕ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು. ಯುವವಾಹಿನಿ (ರಿ.) ಹೆಜಮಾಡಿ ಘಟಕದ ಆಶ್ರಯದಲ್ಲಿ ವಿದ್ಯಾನಿಧಿ ಸಹಾಯಾರ್ಥವಾಗಿ ದಿನಾಂಕ 04-01-2026ರಂದು ಡಾ. ದೇವದಾಸ್ ಕಾಪಿಕಾಡ್ ಅವರ “ಎನ್ನನೇ ಕಥೆ” ತುಳು ಹಾಸ್ಯಮಯ […]

Read More

ತುಳುವೆರೆ ತುಳಸಿ ಪರ್ಬ ಆಚರಣೆ-ಯುವವಾಹಿನಿ(ರಿ.) ಹೆಜಮಾಡಿ ಘಟಕ

ಘಟಕದ ಆಶ್ರಯದಲ್ಲಿ ದಿನಾಂಕ:02-11-2025 ಆದಿತ್ಯವಾರದಂದು ತುಳುವೆರೆ ತುಳಸಿ ಪರ್ಬ ಕಾರ್ಯಕ್ರಮವು ಹೆಜಮಾಡಿ ಬಿಲ್ಲವರ ಸಂಘದಲ್ಲಿ ಜರಗಿತು. * ತುಳಸಿ ಪೂಜೆಯ ವಿಧಿ ವಿಧಾನಗಳನ್ನು ಗುರು ಮಂದಿರದ ಅರ್ಚಕರಾದ ಹರೀಶ್ ಶಾಂತಿ ಮುಂಬೈ ಇವರ ನೇತೃತ್ವದಲ್ಲಿ ಗುರು ಮಂದಿರದಲ್ಲಿ ನೆರವೇರಿಸಲಾಹಿತು. * ನಂತರ ಸಭಾ ಕಾರ್ಯಕ್ರಮವು ಹೆಜಮಾಡಿ ಬಿಲ್ಲವರ ಸಂಘದ ವಠಾರದಲ್ಲಿ ಪ್ರಾಥನೆಯೊಂದಿಗೆ ಆರಂಭವಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಘಟಕದ ಅಧ್ಯಕ್ಷರಾದ ನಿಶಾಂಕ್.ಎಸ್.ಕೋಟ್ಯಾನ್ ರವರು ವಹಿಸಿದ್ದು ಅತಿಥಿ ಗಣ್ಯರನ್ನು ಸ್ವಾಗತಿಸಿದರು. ಮುಖ್ಯ ಅತಿಥಿಯಾಗಿ ಯುವವಾಹಿನಿ(ರಿ.) ಕೇಂದ್ರ ಸಮಿತಿಯ ಉಪಾಧ್ಯಕ್ಷರಾದ ಶ್ರೀ […]

Read More

2025-26ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ -ಯುವವಾಹಿನಿ (ರಿ.) ಹೆಜಮಾಡಿ ಘಟಕ

2025-26ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಆಗಸ್ಟ್ 10, 2025ರಂದು ಹೆಜಮಾಡಿ ಬಿಲ್ಲವರ ಸಂಘದಲ್ಲಿ ಜರಗಿತು. ಕಾರ್ಯಕ್ರಮವು ಪ್ರಾರ್ಥನೆಯೊಂದಿಗೆ ಆರಂಭವಾಯಿತು. ಕಾರ್ಯದರ್ಶಿ ಪ್ರಥಮೇಶ್ ರವರು ಎಲ್ಲರನ್ನು ಸ್ವಾಗತಿಸಿದರು. ಕಾರ್ಯಕ್ರಮವನ್ನು ಹೆಜಮಾಡಿ ಬಿಲ್ಲವರ ಸಂಘದ ಅಧ್ಯಕ್ಷರಾದ ಶ್ರೀ ಮೋಹನ್ ದಾಸ್ ಹೆಜಮಾಡಿ ಉದ್ಘಾಟಿಸಿ, ನೂತನ ತಂಡಕ್ಕೆ ಶುಭಾಶಯಗಳನ್ನು ಕೋರಿದರು.ಪ್ರಬೋಧ್ ಚಂದ್ರ ಹೆಜಮಾಡಿ ಪ್ರಸ್ತಾಪಿಸಿದರು.ಜೊತೆ ಕಾರ್ಯದರ್ಶಿ ಕು. ಪ್ರಾಪ್ತಿ ಆರ್ ಸುವರ್ಣ ರವರು ಗತ ಸಾಲಿನ ಕಾರ್ಯ ಚಟುವಟಿಕೆಗಳ ವರದಿ ಮಂಡಿಸಿದರು.ಈ ಸಮಾರಂಭದಲ್ಲಿ ಯುವವಾಹಿನಿ (ರಿ.) ಕೇಂದ್ರ ಸಮಿತಿಯ […]

Read More

ಸ್ವಾತಂತ್ರ್ಯೋತ್ಸವ-ಯುವವಾಹಿನಿ(ರಿ.) ಹೆಜಮಾಡಿ ಘಟಕ

ದಿನಾಂಕ 15-08-2025 ರಂದು ಸ್ವಾತಂತ್ರ್ಯೋತ್ಸವದ ಅಂಗವಾಗಿ ಹೆಜಮಾಡಿ ಬಿಲ್ಲವರ ಸಂಘದಲ್ಲಿ ಧ್ವಜಾರೋಹಣ ಕಾರ್ಯಕ್ರಮವು ನಡೆಯಿತು ನಂತರ ಘಟಕದ ವತಿಯಿಂದ ವನಮಹೋತ್ಸವ ಕಾರ್ಯಕ್ರಮವವು ನಡೆದಿದ್ದು, ಈ ಸಂದರ್ಭದಲ್ಲಿ ನಮ್ಮ ಘಟಕದ ಸದಸ್ಯರೆಲ್ಲರೂ ಭಾಗವಹಿಸಿದ್ದರು

Read More

ಗುರು ಪೂಜೆ-ಯುವವಾಹಿನಿ(ರಿ.) ಹೆಜಮಾಡಿ ಘಟಕ

ಕಾರ್ಯಕ್ರಮಗಳ ಮುನ್ನುಡಿಯಾಗಿ ಗುರುಮಂದಿರದಲ್ಲಿ ಗುರು ಪೂಜೆಯನ್ನು ಪ್ರತೀ ವರ್ಷಗಳಿಂದ ನಡೆಸಿಕೊಂಡು ಬಂದಿರುತ್ತಿದ್ದು ಪ್ರಸ್ತುತ ಸಾಲಿನ ಗುರು ಪೂಜೆಯನ್ನು ದಿನಾಂಕ 14-08-2025 ರಂದು ಗುರುವಾರ ಸಂಜೆ ಭಜನೆಯೊಂದಿಗೆ ಗುರುಮಂದಿರದಲ್ಲಿ ನಡೆಸಲಾಯಿತು.ಘಟಕದ ಸದಸ್ಯರೆಲ್ಲರೂ ಭಾಗವಹಿಸಿದ್ದರು. ಅದೇ ಸಂದರ್ಭದಲ್ಲಿ ಘಟಕದ ಮಾಜಿ ಅಧ್ಯಕ್ಷರಾದ ದಯಾನಂದ್ ಹೆಜಮಾಡಿ ಇವರ ಕೊಡುಗೆಯಾಗಿ ಹೆಜಮಾಡಿ ಬಿಲ್ಲವರ ಸಂಘಕ್ಕೆ ಕಸದಬುಟ್ಟಿಯನ್ನು ವಿತರಿಸಲಾಯಿತು.

Read More

ಹೆಜಮಾಡಿ ಶ್ರೀ ನಾರಾಯಣಗುರು ಮಂದಿರದಲ್ಲಿ ಘಟಕದ ವತಿಯಿಂದ ಶಾರದಾ ಪೂಜೆ ಹಾಗೂ ಅನ್ನಸಂತರ್ಪಣೆ-ಯುವವಾಹಿನಿ(ರಿ.)ಹೆಜಮಾಡಿ ಘಟಕ

ದಿನಾಂಕ:24-09-2025 ರಂದು ಹೆಜಮಾಡಿ ಶ್ರೀ ನಾರಾಯಣಗುರು ಮಂದಿರದಲ್ಲಿ ಘಟಕದ ವತಿಯಿಂದ ಶಾರದಾ ಪೂಜೆ ಹಾಗೂ ಅನ್ನಸಂತರ್ಪಣೆ ನಡೆಯಿತು. ಘಟಕದ ಸದಸ್ಯರೆಲ್ಲರೂ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಶ್ರೀ ಶಾರದಾ ಮಾತೆಯ ಕೃಪೆಗೆ ಪಾತ್ರರಾದರು.

Read More

ಸಾರ್ವಜನಿಕ ಶನಿ ಪೂಜೆ-ಹೆಜಮಾಡಿ ಯುವ ವಾಹಿನಿ (ರಿ) ಹೆಜಮಾಡಿ ಘಟಕ

ಹೆಜಮಾಡಿ ಯುವ ವಾಹಿನಿ (ರಿ) ಹೆಜಮಾಡಿ ಘಟಕದ ಆಶ್ರಯದಲ್ಲಿ ಸುಮಾರು 26ನೇ ವರ್ಷಗಳಿಂದ ನಿರಂತರವಾಗಿ ಜರುಗುತ್ತಿದ್ದ ಸಾರ್ವಜನಿಕ ಶನಿ ಪೂಜೆಯು ಈ ಬಾರಿ ಗುರು ಮಂದಿರದ ಪ್ರಧಾನ ಆರ್ಚಕ ಹರೀಶ್ ಶಾಂತಿ ಹೆಜಮಾಡಿ ಮುಂಬೈ ಇವರ ಧಾರ್ಮಿಕ ಮುಂದಾಳತ್ವದಲ್ಲಿ ಮೇ ತಿಂಗಳ 3ನೇ ತಾರೀಕಿನಂದು ಜರಗಿತು. ಹೆಜಮಾಡಿ ಬಿಲ್ಲವರ ಸಂಘದ ಬ್ರಹ್ಮಶ್ರೀ ನಾರಾಯಣ ಗುರು ಮಂದಿರದಲ್ಲಿ ಜರಗಿದ ಕಾರ್ಯಕ್ರಮವನ್ನು ಹೆಜಮಾಡಿ ಬಿಲ್ಲವ ಸಂಘದ ಅಧ್ಯಕ್ಷರಾದ ಶ್ರೀ ಮೋಹನ್ ದಾಸ್ ಹೆಜಮಾಡಿ, ಯುವ ವಾಹಿನಿ ಘಟಕದ ಅಧ್ಯಕ್ಷರಾದ ಶ್ರೀ […]

Read More

ಹೆಜಮಾಡಿ ಯುವ ವಾಹಿನಿ (ರಿ) ಹೆಜಮಾಡಿ ಘಟಕದ ಆಶ್ರಯದಲ್ಲಿ ಸುಮಾರು 26ನೇ ವರ್ಷಗಳಿಂದ ನಿರಂತರವಾಗಿ ಜರುಗುತ್ತಿದ್ದ ಸಾರ್ವಜನಿಕ ಶನಿ ಪೂಜೆಯು ಈ ಬಾರಿ ಗುರು ಮಂದಿರದ ಪ್ರಧಾನ ಆರ್ಚಕ ಹರೀಶ್ ಶಾಂತಿ ಹೆಜಮಾಡಿ ಮುಂಬೈ ಇವರ ಧಾರ್ಮಿಕ ಮುಂದಾಳತ್ವದಲ್ಲಿ ಮೇ ತಿಂಗಳ 3ನೇ ತಾರೀಕಿನಂದು ಜರಗಿತು. ಹೆಜಮಾಡಿ ಬಿಲ್ಲವರ ಸಂಘದ ಬ್ರಹ್ಮಶ್ರೀ ನಾರಾಯಣ ಗುರು ಮಂದಿರದಲ್ಲಿ ಜರಗಿದ ಕಾರ್ಯಕ್ರಮವನ್ನು ಹೆಜಮಾಡಿ ಬಿಲ್ಲವ ಸಂಘದ ಅಧ್ಯಕ್ಷರಾದ ಶ್ರೀ ಮೋಹನ್ ದಾಸ್ ಹೆಜಮಾಡಿ, ಯುವ ವಾಹಿನಿ ಘಟಕದ ಅಧ್ಯಕ್ಷರಾದ ಶ್ರೀ […]

Read More

ತುಳುವೆರೆ ತುಳಸಿ ಪರ್ಬ

ಹೆಜಮಾಡಿ : ಯುವವಾಹಿನಿ (ರಿ) ಹೆಜಮಾಡಿ ಘಟಕದ ಆಶ್ರಯದಲ್ಲಿ ಹೆಜಮಾಡಿ ಬಿಲ್ಲವ ಸಂಘದ ವಠಾರದಲ್ಲಿ ನವೆಂಬ‌ರ್ 13 ರಂದು ತುಳುವೆರೆ ತುಳಸಿ ಪರ್ಬ ಕಾರ್ಯಕ್ರಮ ಜರುಗಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಯುವವಾಹಿನಿ (ರಿ) ಹೆಜಮಾಡಿ ಘಟಕದ ಅಧ್ಯಕ್ಷೆ ದೀಪಾ ದಿನೇಶ್ ವಹಿಸಿದರು. ಮುಖ್ಯ ಅತಿಥಿಯಾಗಿ ಯುವವಾಹಿನಿ (ರಿ ) ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರು ಉದಯ ಅಮೀನ್ ಮಟ್ಟು, ಹೆಜಮಾಡಿ ಬಿಲ್ಲವ ಸಂಘದ ಅಧ್ಯಕ್ಷರು ಮೋಹನ್ ದಾಸ್ ಹೆಜಮಾಡಿ, ಹೆಜಮಾಡಿ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಮೊಕ್ತೆಸರರು ದಯಾನಂದ ಹೆಜಮಾಡಿ, […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026ನೇ ಮಾರ್ಚ್ 01, ಭಾನುವಾರ
ಸ್ಥಳ : ಸಣ್ಣ ಕೈಗಾರಿಕಾ ಸಂಘದ ಸಭಾಂಗಣ, ಯೆಯ್ಯಾಡಿ ಮಂಗಳೂರು

ಯುವವಾಹಿನಿ ಪದಾಧಿಕಾರಿಗಳು ಹಾಗೂ ಅರ್ಹ ಸದಸ್ಯರಿಗೆ ತರಬೇತಿ ಕಾರ್ಯಾಗಾರ

ದಿನಾಂಕ : 2026, ಮಾರ್ಚ್ 14
ಸ್ಥಳ : ಮಂಗಳೂರು ಪುರಭವನ

ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಕೊಲ್ಯ ಘಟಕದ ಆತಿಥ್ಯದಲ್ಲಿ, “ಸಖೀ ಸಂವಾದ”ಕಾರ್ಯಾಗಾರ

ದಿನಾಂಕ : 2026ನೇ ಫೆಬ್ರವರಿ 28, ಶನಿವಾರ
ಸ್ಥಳ : ನಾರಾಯಣಗುರು ಆಡಿಟೋರಿಯಂ ಬನ್ನಂಜೆ

ಯುವವಾಹಿನಿ (ರಿ) ಉಡುಪಿ ಘಟಕದ ರಜತ ಸಡಗರದ ಸಲುವಾಗಿ ಉಡುಪಿ ಜಿಲ್ಲಾ ವ್ಯಾಪ್ತಿಯ ಬಿಲ್ಲವ ಬಂಧುಗಳ ಪ್ರತಿಭಾನ್ವೇಷಣೆ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
error: Content is protected !!