ಪಡುಬಿದ್ರೆ

ಭಜನಾ ಕಾರ್ಯಕ್ರಮ

ಪಡುಬಿದ್ರಿ:- ಘಟಕದ ವತಿಯಿಂದ ದಿನಾಂಕ 22 ಸೆಪ್ಟೆಂಬರ್ 2022ರಂದು ಪಡುಬಿದ್ರಿ ಬಿಲ್ಲವ ಸಮಾಜ ಸೇವಾ ಸಂಘ (ರಿ.) ಪಡುಬಿದ್ರಿ ಇಲ್ಲಿ ಭಜನಾ ಸೇವೆ ನೆರವೇರಿತು. ಈ ಸಂದರ್ಭದಲ್ಲಿ ಸಂಘದ ಅರ್ಚಕರಾದ ಚಂದ್ರಶೇಖರ ಶಾಂತಿ, ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಸಂಘಟನಾ ಕಾರ್ಯದರ್ಶಿ ಚಿತ್ರಾಕ್ಷಿ ಕೆ, ಕೋಟ್ಯಾನ್ ಯುವವಾಹಿನಿ (ರಿ.) ಪಡುಬಿದ್ರಿ ಘಟಕದ ಅಧ್ಯಕ್ಷರಾದ ಶಾಶ್ವತ್, ಕಾರ್ಯದರ್ಶಿ ಡಾ|| ಐಶ್ಚರ್ಯ ಸಿ ಅಂಚನ್‌ , ಕೋಶಾಧಿಕಾರಿ ಸುಜಾತಾ ಪ್ರಸಾದ್, ಮಾಜಿ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು. ಭಜನೆಯ […]

Read More

ತುಳುನಾಡಿನ ದೈವಾರಾಧನೆಯಲ್ಲಿ ಬಿಲ್ಲವರ ಪಾತ್ರ ಅನನ್ಯ :- ನಟ ನಿರ್ಮಾಪಕ ತಮ್ಮಣ್ಣ ಶೆಟ್ಟಿ

ಪಡುಬಿದ್ರಿ :- ಮೇಲ್ಜಾತಿ, ಕೆಳಜಾತಿ, ಅಸ್ಪೃಶ್ಯತೆ ಅತಿಯಾಗಿದ್ದ ಕೇರಳವನ್ನು ಬದಲಾಯಿಸಿದ ಹರಿಕಾರ ಬ್ರಹ್ಮಶ್ರೀ ನಾರಾಯಣಗುರುಗಳು ಪ್ರಾತ: ಸ್ಮರಣೀಯರು , ಪ್ರಯೋಗ, ಪ್ರತಿಷ್ಟೆ, ಪ್ರವೇಶ ವಿಶೇಷ ತತ್ವವನ್ನು ಪ್ರತಿಪಾದಿಸಿದವರು. ಜಗತ್ತಿನ ಎರಡನೇ ಮತ್ತು ಏಷ್ಯದ ಪ್ರಥಮ ಸರ್ವಧರ್ಮ ಸಮ್ಮೇಳನದ ಆಯೋಜನೆಯ ಖ್ಯಾತಿ ಇವರದ್ದಾಗಿದೆ. ಹಿಂದುವಿನ ಜ್ಞಾನ, ಬುದ್ಧನ ಕರುಣೆ, ಜೀಸಸ್ ನ ಪ್ರೀತಿ, ಮಹಮ್ಮದರ ಸಹೋದರತೆ ಇದು ವಿಶ್ವಧರ್ಮ ಎಂದು ಸರ್ವಧರ್ಮ ಸಮ್ಮೇಳನದಲ್ಲಿ ಹೇಳಿದರು. ಅಸ್ಪೃಶ್ಯತೆ ಬದಿಗಿರಿಸಿ ಜಗತ್ತಿಗೆ ಬೆಳಕನ್ನು ನೀಡಿದ ಮಹಾನ್ ದಾರ್ಶನಿಕರು ಶಿವಗಿರಿಯಲ್ಲಿ ನಂದಾದೀಪವಾಗಿ ಬೆಳಗಿ […]

Read More

ಪದಪ್ರಧಾನ ಸಮಾರಂಭ -2022

ಪಡುಬಿದ್ರಿ : ಯುವವಾಹಿನಿ ಸಂಸ್ಥೆ ಹಲವಾರು ಸಮಾಜಮುಖಿ, ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಪ್ರಚುರ ಪಡಿಸುತ್ತಾ ಸಮಾಜದ ಅಭಿವೃದ್ಧಿಗಾಗಿ ದುಡಿಯುತ್ತಿರುವುದು ಸಂತಸವಾಗಿದೆ. ಪಡುಬಿದ್ರಿ ಘಟಕದ ಮುಂದಿನ ಕಾರ್ಯಕ್ರಮಗಳು ಶುಭವಾಗಲಿ ಎಂದು ಕನ್ನಂಗಾರು ಬ್ರಹ್ಮಬೈದರ್ಕಳ ಗರಡಿಯ ಅಧ್ಯಕ್ಷರಾದ ಶೀನ ಪೂಜಾರಿ ಹೇಳಿದರು. ಅವರು ದಿನಾಂಕ 18 ಸೆಪ್ಟೆಂಬರ್ 2022 ರಂದು ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ (ರಿ.) ಪಡುಬಿದ್ರಿ ಘಟಕದ 2022-23 ನೇ ಸಾಲಿನ ಪದಗ್ರಹಣ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಪಡುಬಿದ್ರಿ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾದ ವೈ […]

Read More

ವಿಶೇಷ ತರಭೇತಿ ಶಿಬಿರ

ಪಡುಬಿದ್ರಿ :- ಯುವವಾಹಿನಿ (ರಿ.) ಪಡುಬಿದ್ರಿ ಘಟಕದ ವತಿಯಿಂದ ಘಟಕವನ್ನು ಬಲಪಡಿಸುವ ನಿಟ್ಟಿನಲ್ಲಿ ವಿಶೇಷ ತರಬೇತಿ ಶಿಬಿರವು ದಿನಾಂಕ 03 ಜುಲೈ 2022 ನೇ ರವಿವಾರ ಬೆಳಿಗ್ಗೆ 10.00 ಗಂಟೆಗೆ ಸರಿಯಾಗಿ ಘಟಕದ ನಿಕಟಪೂರ್ವ ಅಧ್ಯಕ್ಷರಾದ ಚಿತ್ರಾಕ್ಷಿ ಕೆ ಕೋಟ್ಯಾನ್ ರವರ ಮನೆಯಲ್ಲಿ ಜರುಗಿತು. ಘಟಕದ ಮಾಜಿ ಅಧ್ಯಕ್ಷರುಗಳಾದ ರವಿರಾಜ್ ಎನ್ ಕೋಟ್ಯಾನ್, ಯೋಗೀಶ್ ಪೂಜಾರಿ, ಪ್ರಸಾದ್ ವೈ ಕೋಟ್ಯಾನ್, ಸುಜಿತ್ ಕುಮಾರ್ ಹಾಗೂ ಸಂತೋಷ್ ಪೂಜಾರಿ ಯುವವಾಹಿನಿಯ ಧ್ಯೇಯೋದ್ದೇಶ ಹಾಗೂ ಸಂಘಟನೆಯನ್ನು ಬಲಪಡಿಸುವ ನಿಟ್ಟಿನಲ್ಲಿ ಸವಿಸ್ತಾರವಾಗಿ […]

Read More

ಉದ್ಯಮಶೀಲತಾ ಅಭಿವೃದ್ಧಿ ತರಬೇತಿ ಶಿಬಿರ

ದಿನಾಂಕ ಏಪ್ರಿಲ್ 30 ರಂದು ಯುವವಾಹಿನಿ (ರಿ.) ಪಡುಬಿದ್ರೆ ಘಟಕ ಹಾಗೂ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತಾ ಜೀವನೋಪಾಯ ಇಲಾಖೆ ಸಿಡೋಕ್, ಮಂಗಳೂರು ಇವರ ಸಂಯುಕ್ತಾಶ್ರಯದಲ್ಲಿ ಉದ್ಯಮಶೀಲತಾ ಅಭಿವೃದ್ಧಿ ತರಬೇತಿ ಶಿಬಿರ ಪಡುಬಿದ್ರಿಯ ಬಿಲ್ಲವ ಸಮಾಜ ಸೇವಾ ಸಂಘದಲ್ಲಿ ಜರುಗಿತು. ಶಿಬಿರದ ಉದ್ಘಾಟನೆಯನ್ನು ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಇದರ ಅಧ್ಯಕ್ಷರಾದ ಉದಯ ಅಮೀನ್ ಮಟ್ಟು ರವರು ನೆರವೇರಿಸಿದರು. ಸಮಾರಂಭದ ಅಧ್ಯಕ್ಷತೆಯನ್ನು ಕೌಶಲ್ಯಾಭಿವೃದ್ಧಿ, ಉದ್ಯಮಶೀಲತಾ, ಜೀವನೋಪಾಯ ಇಲಾಖೆಯ ಜಂಟಿ ನಿರ್ದೇಶಕರಾದ ಅರವಿಂದ ಡಿ ಬಾಲೇರಿ ವಹಿಸಿದ್ದರು. ತರಬೇತುದಾರರಾಗಿ ಸಿಡೋಕ್ […]

Read More

ಪುಟಾಣಿ ಮಕ್ಕಳಿಗಾಗಿ “ಮಕ್ಕಳ ಹಬ್ಬ-2019”

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ (ರಿ.) ಪಡುಬಿದ್ರಿ ಘಟಕದ ಪ್ರತಿಷ್ಠಿತ ಕಾರ್ಯಕ್ರಮ ಪುಟಾಣಿ ಮಕ್ಕಳಿಗಾಗಿ “ಮಕ್ಕಳ ಹಬ್ಬ” ಕಾರ್ಯಕ್ರಮವು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಕಂಚಿನಡ್ಕ ಇಲ್ಲಿ ದಿನಾಂಕ 17/11/2019 ರ ಭಾನುವಾರ ಮುಂಜಾನೆ ಉದ್ಘಾಟನೆಯೊಂದಿಗೆ ಆರಂಭಗೊಂಡು ಮಕ್ಕಳಿಗಾಗಿ ವಿವಿಧ ಸ್ಪರ್ಧೆಗಳ ನಂತರ ಅಪರಾಹ್ನ ಸಮಾರೋಪ ಕಾರ್ಯಕ್ರಮದೊಂದಿಗೆ ಯಶಸ್ವಿಯಾಗಿ ಸಂಪನ್ನಗೊಂಡಿತು. ಮುಂಜಾನೆಯ ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಘಟಕದ ಅಧ್ಯಕ್ಷರಾದ ಯೋಗೀಶ್ ಪೂಜಾರಿ ಇವರು ವಹಿಸಿಕೊಂಡಿದ್ದರು, ಸಮಾರಂಭದ ಉದ್ಘಾಟಕರಾಗಿ ಶಾಲಾ ವಿದ್ಯಾರ್ಥಿ ನಾಯಕಿ ಕುಮಾರಿ ಸಾದಿಯ ಬಾನು, […]

Read More

ಬ್ರಹ್ಮಶ್ರೀ ನಾರಾಯಣ ಗುರುಗಳ 91ನೇ ಪುಣ್ಯ ತಿಥಿ : “ಸಮಾಜದ ಪ್ರಗತಿಯಲ್ಲಿ ನಾರಾಯಣ ಗುರುಗಳು” ವಿಚಾರ ಮಂಡನೆ

ಪಡುಬಿದ್ರಿ ಬಿಲ್ಲವ ಸಮಾಜ ಸೇವಾ ಸಂಘ (ರಿ.), ಬ್ರಹ್ಮಶ್ರೀ ನಾರಾಯಣ ಗುರು ಅಧ್ಯಯನ ಪೀಠ ಮಂಗಳೂರು ವಿ.ವಿ, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ (ರಿ.)ಪಡುಬಿದ್ರಿ ಘಟಕದ ಸಂಯುಕ್ತ ಆಶ್ರಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 91ನೇ ಪುಣ್ಯ ತಿಥಿಯು ದಿನಾಂಕ 21/09/2019 ರಂದು ಅರ್ಥಪೂರ್ಣವಾಗಿ ಜರುಗಿತು.  ಈ ಕಾರ್ಯಕ್ರಮವು ಕುಮಾರಿ ಐಶ್ವರ್ಯರ ಪ್ರಾರ್ಥನೆಯೊಂದಿಗೆ ಆರಂಭಗೊಂಡಿತು. ನಾರಾಯಣ ಗುರುಗಳ ಬಗೆಗಿನ ವಿಷಯಗಳನ್ನು ಘಟಕದ ಹಿರಿಯ ಸದಸ್ಯರಾದ, ಪಡುಬಿದ್ರಿ ನಾರಾಯಣಗುರು ಮಂದಿರದ ಅರ್ಚಕರಾದ ಚಂದ್ರಶೇಖರ ಶಾಂತಿ  ಪ್ರಸ್ತಾಪಿಸಿದರು   ಯುವವಾಹಿನಿ […]

Read More

ಯವವಾಹಿನಿ ಕುಟುಂಬ ಕಲರವ ” ಆಟ# ಊಟ#ಕೂಟ

ಪಡುಬಿದ್ರಿ : ಯುವವಾಹಿನಿ (ರಿ.) ಪಡುಬಿದ್ರಿ ಘಟಕದ ಒಂದು ದಿನದ “ಯವವಾಹಿನಿ ಕುಟುಂಬ ಕಲರವ ” ಆಟ# ಊಟ#ಕೂಟ ಕಾರ್ಯಕ್ರಮವು ದಿನಾಂಕ 02-06-2019 ರ ಭಾನುವಾರ ಬೆಳಗ್ಗೆ 10 ಗಂಟೆಯಿಂದ ಘಟಕದ ಉಪಾಧ್ಯಕ್ಷರಾದ ಚಿತ್ರಾಕ್ಷಿ ಕುಟ್ಟಿ ಕೋಟ್ಯಾನ್ ಇವರ ಲಲಿತಾ ಲೇಔಟ್ ನಲ್ಲಿ ಘಟಕದ ಸದಸ್ಯರ ಕುಟುಂಬದವರಿಗಾಗಿ ರವಿರಾಜ್ ಎನ್. ಕೋಟ್ಯಾನ್ ಅವರ ನಿರ್ವಹಣೆಯ, ವಿಶೇಷ ಮನರಂಜನಾ ಆಟಗಳೊಂದಿಗೆ ಆರಂಭವಾಗಿ ಅಪರಾಹ್ನ ವಿಶೇಷವಾಗಿ ಸದಸ್ಯರೇ ತಯಾರಿಸಿದ ಊಟದೊಂದಿಗೆ ಮುಂದುವರಿದು ನಂತರ ಪ್ರಹಸನ ಸ್ಪರ್ಧೆಗಳು ನಡೆದು ಸಮಾರೋಪ ಕೂಟದೊಂದಿಗೆ […]

Read More

ಯುವವಾಹಿನಿ(ರಿ.) ಪಡುಬಿದ್ರಿ ಘಟಕ: 2019-20 ನೇ ಸಾಲಿನ ಪದಗ್ರಹಣ

ಪಡುಬಿದ್ರಿ : ಯುವವಾಹಿನಿ ಸಂಘಟನೆಯು ಸಾಕಷ್ಟು ಬೆಳೆದು ನಿಂತು ಸಮಾಜಕ್ಕೆ ತನ್ನಿಂದಾದ ಸಹಾಯ ನೀಡುತ್ತಿದೆ. ಸಮಾಜದ ಅಭಿವೃದ್ಧಿಗಾಗಿ ನಿಸ್ವಾರ್ಥತೆಯಿಂದ ದುಡಿಯುತ್ತಿರುವ ಯುವಕರ ಭಲಾಡ್ಯ ಸಂಘಟನೆಯೇ ಯುವವಾಹಿನಿ ಎಂದು ಯುವವಾಹಿನಿಯ ಕಾರ್ಯ ಸಾಧನೆಗಳನ್ನು ಅರಿತುಕೊಂಡ ಮುಂಬೈ ಆನಂದ್ ರಾಠಿ ಆಂಡ್ ಗ್ರೂಪ್ ಸಂಸ್ಥೆಯ ಸದಾನಂದ ಪೂಜಾರಿ ಮಾದುಮನೆ ಇವರು ಹರ್ಷ ವ್ಯಕ್ತಪಡಿಸಿದರು. ಇವರು ಪಡುಬಿದ್ರಿ ಬಿಲ್ಲವ ಸಮಾಜ ಸೇವಾ ಸಂಘದ ಸಭಾ ಭವನದಲ್ಲಿ ದಿನಾಂಕ 24.03.2019  ರಂದು ಜರಗಿದ ಯುವವಾಹಿನಿ(ರಿ.) ಪಡುಬಿದ್ರಿ ಘಟಕದ 2019-20 ನೇ ಸಾಲಿನ ಪದಗ್ರಹಣ […]

Read More

ಸಂಪರ್ಕಿಸಿ : +91 99644 75220
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 07-05-2024
ಸ್ಥಳ : ಕನ್ನಡ ಭವನ, ಮೂಡುಬಿದಿರೆ

ಯುವವಾಹಿನಿ(ರಿ.) ಮೂಡಬಿದಿರೆ ಘಟಕದ ಆಶ್ರಯದಲ್ಲಿ ನಾಟಕ ಪ್ರದರ್ಶನ

ದಿನಾಂಕ : 18-08-2024
ಸ್ಥಳ : ಕುದ್ರೋಳಿ ಗೋಕರ್ಣನಾಥ ಕ್ಷೇತ್ರ

ಯುವವಾಹಿನಿ (ರಿ.) ಮಂಗಳೂರು ಮಹಿಳಾ ಘಟಕ

ಜಾಹೀರಾತುಗಳು

ಪ್ರಮುಖ ಕಾರ್ಯಕ್ರಮ
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
ಯುವವಾಹಿನಿ (ರಿ) ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬೆಂಜನಪದವು ಶುಭಲಕ್ಷ್ಮೀ ಆಡಿಟೋರಿಯಂನಲ್ಲಿ ಜರುಗಿದ ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಅವಿಸ್ಮರಣೀಯ ದೃಶ್ಯವಳಿ

ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಹೈಲೈಟ್ಸ್

...

Sunday, 24-12-2023
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು

ಮುಲ್ಕಿಯಲ್ಲಿ ಮೇಳೈಸಿದ ಯುವವಾಹಿನಿಯ 35ನೇ ವಾರ್ಷಿಕ ಸಮಾವೇಶ

  ಮಂಗಳೂರು :- ಕರಾವಳಿ ಕರ್ನಾಟಕದ ಅವಳಿ ಜಿಲ್ಲೆ ಹಾಗೂ ರಾಜಧಾನಿ ಬೆಂಗಳೂರಿನಲ್ಲಿ ಮೂವತೈದು ವರುಷಗಳನ್ನು ಮೆಟ್ಟಿ ನಿಂತು, ಬ್ರಹ್ಮ ಶ್ರೀ ನಾರಾಯಣಗುರುಗಳ ತತ್ವಾದರ್ಶದ ಭದ್ರ ಅಡಿಪಾಯದ ಮೇಲೆ ಸುಭದ್ರ ನೆಲೆ ಕಂಡಿಕೊಂಡಿರುವ ಯುವವಾಹಿನಿ ಸಂಸ್ಥೆಯ 35ನೇ ವಾರ್ಷಿಕ ಸಮಾವೇಶವು 2022...

Sunday, 25-12-2022
ಯುವವಾಹಿನಿ ವಿದ್ಯಾನಿಧಿ ಟ್ರಸ್ಟ್ ಹಾಗೂ ಕೇಂದ್ರ ಸಮಿತಿ, ಮಂಗಳೂರು.

ಆರ್ಥಿಕತೆಯ ಸಂಕಷ್ಟದ ವಿದ್ಯಾರ್ಥಿಗಳಿಗೆ ಯುವವಾಹಿನಿಯ ವಿದ್ಯಾನಿಧಿ ಸಂಜೀವಿನಿಯಾಗಿದೆ : ಪದ್ಮನಾಭ ಮಾಣಿಂಜ

ಮಂಗಳೂರು:- ವಿದ್ಯೆ ನಮ್ಮನ್ನು ಯಾರ ಮತ್ತು ಯಾವುದರ ಹಂಗೂ ಇಲ್ಲದೆ ಅಸಹಾಯಕತೆ ಎನ್ನುವ ಪದವೇ ಇಲ್ಲದೆ ನಮ್ಮನ್ನು ನಾವು ಬೆಳೆಸಿಕೊಳ್ಳಬೇಕು. ಅದಕ್ಕೆ ಬಡತನ, ಆರ್ಥಿಕತೆ, ಯಾವುದೂ ಅಡ್ಡಿ ಬರಬಾರದು. ನನಗೂ ಸಹಾಯ ಮಾಡುವವರಿದ್ದರೆ ನಾನೂ ಕಲಿಯುತ್ತಿದ್ದೆ ಎನ್ನುವ ವಿದ್ಯಾರ್ಥಿ ಸಮೂಹಕ್ಕೆ ಯುವವಾಹಿನಿಯ...

Tuesday, 13-12-2022
ಯುವವಾಹಿನಿ ಸಂಸ್ಥೆಯ ಮೂವತೈದು ವರುಷಗಳ ಸಾಧನೆಯನ್ನು ಗುರುತಿಸಿ ರಾಜ್ಯ ಸರಕಾರದ ಗೌರವ

ಯುವವಾಹಿನಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯ ಗರಿ

  ಮಂಗಳೂರು : ಯುವವಾಹಿನಿ ಸಂಸ್ಥೆಯ 35 ವರುಷಗಳ ಸಾಮಾಜಿಕ ಶೈಕ್ಷಣಿಕ, ಕ್ರೀಡಾ, ಸಾಂಸ್ಕೃತಿಕ ಮತ್ತು ಆರೋಗ್ಯ ಕ್ಷೇತ್ರದ ಸಾಧನೆಯನ್ನು ಗುರುತಿಸಿ ದಕ್ಷಿಣ ಕನ್ನಡ ಜಿಲ್ಲಾಡಳಿತವು ಈ ಬಾರಿಯ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ. ಬೆಂಗಳೂರಿನಲ್ಲಿ ನವೆಂಬರ್ ಒಂದರಂದು ನಡೆಯುವ...

Sunday, 30-10-2022
error: Content is protected !!