ಕಟಪಾಡಿ

ದಂತ ವೈದ್ಯಕೀಯ ಶಿಬಿರ

ದಿನಾಂಕ 23.05.22ನೇ ಸೋಮವಾರದಂದು ಯುವವಾಹಿನಿ (ರಿ.) ಕಟಪಾಡಿ ಘಟಕ ಮತ್ತು ಶ್ರೀ ವಿಶ್ವನಾಥ ಕ್ಷೇತ್ರ ಕಟಪಾಡಿ ಇದರ ಆಶ್ರಯದಲ್ಲಿ ಕಟಪಾಡಿ ಬ್ರಹ್ಮಶ್ರೀನಾರಾಯಣ ಗುರು ಸಭಾಭವನದಲ್ಲಿ “ಉಚಿತ ದಂತ ಚಿಕಿತ್ಸಾ” ಶಿಬಿರವು ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಘಟಕದ ಅಧ್ಯಕ್ಷರಾದ ಶ್ರೀ ಸುನಿಲ್ ಡಿ ಬಂಗೇರ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಕಟಪಾಡಿ ಕ್ಷೇತ್ರದ ಮಾಜಿ ಗೌರವ ಪ್ರಧಾನ ಕಾಯ೯ದಶಿ೯ ಶಂಕರ ಪೂಜಾರಿ, ಗೌರವ ಪ್ರಧಾನ ಕಾಯ೯ದಶಿ೯ಯು ಶಿವಾನಂದ್ ಮತ್ತು ನವೀನ್ ಅಮಿನ್ ಶಂಕರಪುರ ಮತ್ತು ಆರ್. ಜಿ. ಕೋಟ್ಯಾನ್, ವಿಶ್ವನಾಥ […]

Read More

ಯಕ್ಷಗಾನ ಬಯಲಾಟ

                ಯುವವಾಹಿನಿ (ರಿ.) ಕಟಪಾಡಿ ಘಟಕದ ವತಿಯಿಂದ ಏಣಗುಡ್ಡೆ ಶ್ರೀ ಬ್ರಹ್ಮಬೈದರ್ಕಳ ಗರಡಿ, ಕಟಪಾಡಿ ಇದರ ಪುನರ್ ಪ್ರತಿಷ್ಟಾಪನೆ ಮತ್ತು ಬ್ರಹ್ಮಕಲಾಶಭಿಷೇಕಾದ ಅಂಗವಾಗಿ ದಿನಾಂಕ 13/05/2022ರಂದು ಸಮಯ ಸಂಜೆ: 7:00 ಗಂಟೆಗೆ ಯುವವಾಹಿನಿ (ರಿ.) ಕಟಪಾಡಿ ಘಟಕದ ಸದಸ್ಯರಿಂದ ” ಶಶಿಪ್ರಭೆ ಪರಿಣಯ ” ಯಕ್ಷಗಾನ ಬಯಲಾಟ ನಡೆಯಿತು. ಹಿಮ್ಮೇಳದಲ್ಲಿ ಭಾಗವತರು: ಶ್ರೀ ಆನಂದ್ ಆರ್ ಪೂಜಾರಿ,ಮದ್ದಳೆ: ಶ್ರೀ ಚಂದ್ರಶೇಖರ ಆಚಾರ್ಯ,ಚೆಂಡೆ : ಶ್ರೀ ರಾಜೀವ ತೋನ್ಸೆ,ವೇಷಭೂಷಣ: ಶ್ರೀ […]

Read More

ರಕ್ತದಾನ ಶಿಬಿರ

ಕಟಪಾಡಿ :  ದಿನಾಂಕ 10/೦4/2022ರ ಆದಿತ್ಯವಾರದಂದು ಯುವವಾಹಿನಿ (ರಿ.) ಕಟಪಾಡಿ ಘಟಕ ಹಾಗೂ ಜೇಸಿಐ ಕಟಪಾಡಿ ಇವರ ಜಂಟಿ ಆಶ್ರಯದಲ್ಲಿ ರಕ್ತದಾನ ಶಿಬಿರವು ಜೇಸಿ ಭವನ ಕಟಪಾಡಿಯಲ್ಲಿ ನಡೆಯಿತು.ಈ ಕಾರ್ಯಕ್ರಮವನ್ನು ಹರೀಶ್ ಚಂದ್ರ ಅಮೀನ್ ಉದ್ಘಾಟಿಸಿ ಶಿಬಿರಕ್ಕೆ ಶುಭ ಹಾರೈಸಿದರು.ಡಾ.ಸಂಜನಾ ಸುವರ್ಣ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ ರಕ್ತದಾನದಿಂದ ಮನುಷ್ಯನ ಅತ್ಯಮೂಲ್ಯ ಜೀವವನ್ನು ಉಳಿಸಬಹುದು ಎಲ್ಲರೂ ರಕ್ತದಾನ ಮಾಡುವಂತೆ ಕೋರಿದರು. ಜೇಸಿಐ ಅಧ್ಯಕ್ಷರಾದ ಪ್ರವೀಣ್ ಕುಮಾರ್,ಘಟಕದ ಅಧ್ಯಕ್ಷರಾದ ಸುನಿಲ್ ಡಿ ಬಂಗೇರ,ನಿಕಟಪೂರ್ವ ಅಧ್ಯಕ್ಷರಾದ ಉಮೇಶ್ ಸುವರ್ಣ, ಉಪಾಧ್ಯಕ್ಷರಾದ […]

Read More

ಭಕ್ತಿ ಹೆಜ್ಜೆ ಭಜನಾ ಸ್ಪರ್ಧೆ

ಯುವವಾಹಿನಿ (ರಿ.) ಕಟಪಾಡಿ ಘಟಕ ವತಿಯಿಂದ ನಡೆದ , ಭಕ್ತಿ ಹೆಜ್ಜೆ ಭಜನ ಸ್ಪರ್ಧೆಯನ್ನು ಶ್ರೀ ವಿಶ್ವನಾಥ ಕ್ಷೇತ್ರದ ಅಧ್ಯಕ್ಷರಾದ ಬಿ ,ಎನ್ ಶಂಕರಪೂಜಾರಿ ದೀಪ ಬೆಳಗಿಸಿ ,ಚಾಲನೆ ಕೊಟ್ಟರು ಮುಖ್ಯ ಅತಿಥಿಯಾಗಿ ಎಸ್ ವಿ ಎಸ್ ,ವಿದ್ಯಾವರ್ಧಕ ಸಂಘದ ಸಂಚಾಲಕರಾದ ಶ್ರೀ ಸತ್ಯೇ0ದ್ರ ಪೈ ,ಕೇಂದ್ರ ಸಮಿತಿಯ ಸಂಘಟನ ಕರ್ಯಾದರ್ಶಿ ರಮೇಶ್ ಕೋಟಿಯಾನ್ ಕ್ಷೇತ್ರಡಾಳಿತ  ಮಂಡಳಿಯ ಸದಸ್ಯರು ,ಕಾರ್ಯಕ್ರಮ ನಿರ್ದೇಶಕರಾದ ಮಹೇಶ್ ಅಂಚನ್ ಯುವವಾಹಿನಿ ಎಲ್ಲಾ ಸದಸ್ಯರು ಉಪಸ್ಥಿತರಿದ್ದರು ,ಕಾರ್ಯಕ್ರಮದಲ್ಲಿ ಸುಮಾರು 13 ತಂಡಗಳು ಬಾಗವಹಿಸಿದ್ದ […]

Read More

ಗಾಂಧಿ ಜಯಂತಿ ಪ್ರಯುಕ್ತ ಸ್ವಚ್ಛತಾ ಕಾರ್ಯಕ್ರಮ

ಯುವವಾಹಿ (ರಿ) ಕಟಪಾಡಿ ಘಟಕ ಸ್ಥಳೀಯ ಕಟಪಾಡಿ ಗ್ರಾಮ ಪಂಚಾಯತ್ ವಿವಿಧ ಸಂಘ  ಸಂಸ್ಥೆಗಳ ಮುಖೇನ ಗಾಂಧಿ ಜಯಂತಿ ಪ್ರಯುಕ್ತ ಆಯೋಜಿಸಿದ ಸ್ವಚ್ಛತಾ ಕಾರ್ಯಕ್ರಮದಲ್ಲಿ ನಮ್ಮ ಯುವವಾಹಿನಿ ಘಟಕ (ಸಾರ್ವಜನಿಕ ಹಿಂದೂ ರುದ್ರಭೂಮಿ ಸರಕಾರಿ ಗುಡ್ಡೆ ) ಇಲ್ಲಿ ಒಂದು ದಿನದ ಸ್ವಚ್ಛತಾ ಕಾರ್ಯಕ್ರಮವನ್ನು ಹಮ್ಮಿಕೊಂಡಿತು ಸ್ಥಳೀಯ ಗ್ರಾಮಪಂಚಯತಿನ ಸದಸ್ಯರಾದ ಅಶೋಕ್ ರಾವ್ ,ಉದಯ ಶೆಟ್ಟಿ ಕನ್ಯಾನ ,ಸ್ಥಳೀಯರಾದ ಶೇಕರ್ ಶೆಟ್ಟಿ, ಸರ್ವಾಜನಿಕ ಗಣೇಶೋತ್ಸವ ಸಮಿತಿ ಸರಕಾರಿ ಗುಡ್ಡೆ ಇದರ ಅಧ್ಯಕ್ಷರಾದ ಕಿಶೋರ್ ಕುಮಾರ್ ಯುವವಾಹಿನಿ ಅಧ್ಯಕ್ಷರಾದ […]

Read More

ನಾರಾಯಣ ಗುರು ಜಯಂತಿ ಆಚರಣೆ

ತಾ 08, 09 ,2019 ರಂದು ಶ್ರೀ ಬ್ರಹ್ಮ ಶ್ರೀ ನಾರಾಯಣ ಗುರು ಗಳ ಜನ್ಮ ದಿನದ ಪ್ರಯುಕ್ತ ಶ್ರೀ ವಿಶ್ವನಾಥ ಕ್ಷೇತ್ರದಲ್ಲಿ ಸ್ವಚ್ಛತಾ ಕಾರ್ಯಕ್ರಮವನ್ನು ಯುವಾಹಿನಿ ಕಟಪಾಡಿ ಘಟಕದ ಸದಸ್ಯರೆಲ್ಲರ ಸಹಕಾರದಿಂದ ನೆರವೇರಿಸಲಾಯಿತು ಯುವವಾಹಿನಿ ಕಟಪಾಡಿ ಘಟಕದ ಸದಸ್ಯರಿಂದ ಶ್ರೀ ವಿಶ್ವನಾಥ ಕ್ಷೇತದಲ್ಲಿ ನಾರಾಯಣ ಗುರು ಜಯಂತಿ ಪ್ರಯುಕ್ತ ಭಜನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು

Read More

ಪದಗ್ರಹಣ ಸಮಾರಂಭ – 2019

ಯುವವಾಹಿನಿ (ರಿ) ಕಟಪಾಡಿ ಘಟಕದ ಪದಗ್ರಹಣ ಸಮಾರಂಭವು ಆಗಸ್ಟ್ 28 ರಂದು ಶ್ರೀ ವಿಶ್ವನಾಥ ಕ್ಷೇತ್ರದ ಗುರುಪ್ರಸಾದ್ ಸಭಾಂಗಣದಲ್ಲಿ ಜರಗಿತು.ಉದ್ಯಮಿ ಕಾಪು ಪ್ರಭಾಕರ್ ಪೂಜಾರಿಯವರು ಕಾರ್ಯಕ್ರಮವನ್ನು ಉದ್ಘಾಟಿಸಿದರು, ಪದ ಪ್ರಧಾನ ವನ್ನು ಯುವವಾಹಿನಿ ಕೇಂದ್ರ ಸಮಿತಿ ಅಧ್ಯಕ್ಷರಾದ ನರೇಶ್ ಸಶಿಹಿತ್ಳು ನೆರವೇರಿಸಿದರು, ಮುಖ್ಯ  ಅತಿಥಿಗಳಾಗಿ ಕೇಂದ್ರ ಸಮಿತಿಯ ನಮ್ಮ ಘಟಕದ ಸಲಹೆಗರರಾದ ರವಿರಾಜ್ ಮತ್ತು ಉಡುಪಿ ವಲಯ ಸಂಘಟಕರಾದ ರಮೇಶ್ ಕೋಟಿಯಾನ್ ಹಾಗೂ ಕ್ಷೇತ್ರದ ಅಧ್ಯಕ್ಷರಾದ ಬಿ ಎನ್ ಶಂಕರ್ ಪೂಜಾರಿ ಉಪಸ್ಥಿತರಿದ್ದರು. 2018-19 ರ ಅಧ್ಯಕ್ಷರಾದ […]

Read More

ಯುವವಾಹಿನಿ(ರಿ) ಕಟಪಾಡಿ ಘಟಕದಿಂದ ರಕ್ತದಾನ ಶಿಬಿರ

ಕಟಪಾಡಿ : ಯುವವಾಹಿನಿ(ರಿ) ಕಟಪಾಡಿ ಘಟಕ, ಜೇಸಿಐ ಕಟಪಾಡಿ, ವಜ್ರ ಜಿಮ್‌ ಕಟಪಾಡಿ ಮತ್ತು ಶ್ರೀ ವಿಶ್ವನಾಥ ಕ್ಷೇತ್ರ ಕಟಪಾಡಿ ಹಾಗೂ ಉಡುಪಿ ಜಿಲ್ಲಾಸ್ಪತ್ರೆ ಇವರ ಸಹಯೋಗದಲ್ಲಿ ದಿನಾಂಕ ಜ.13ರಂದು ಕಟಪಾಡಿ ಶ್ರೀ ವಿಶ್ವನಾಥ ಕ್ಷೇತ್ರದಲ್ಲಿ ಬೃಹತ್‌ ರಕ್ತದಾನ ಶಿಬಿರವು ಜರಗಿತು. ಶ್ರೀ ಕ್ಷೇತ್ರದ ಗೌರವ ಪ್ರಧಾನ ಕಾರ್ಯದರ್ಶಿ ಹರಿಶ್ಚಂದ್ರ ಅಮೀನ್‌ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಜಿಲ್ಲಾ ಆಸ್ಪತ್ರೆಯ ರಕ್ತದಾನ ವಿಭಾಗದ ಮುಖ್ಯಸ್ಥೆ ವೀಣಾ ಕುಮಾರಿ, ಯುವವಾಹಿನಿ ಕೇಂದ್ರ ಸಮಿತಿಯ ರಮೇಶ್‌ ಕೋಟ್ಯಾನ್‌, ಶ್ರೀ […]

Read More

ಯುವವಾಹಿನಿ(ರಿ) ಕಟಪಾಡಿ ಘಟಕದಿಂದ ಜೀವನೋತ್ಸಾಹ

ಕಟಪಾಡಿ : ಯುವವಾಹಿನಿ(ರಿ) ಕಟಪಾಡಿ ಘಟಕ ಹಾಗೂ ರಾಷ್ಟ್ರೀಯ ಬಿಲ್ಲವ ಮಹಾಮಂಡಲ ಮೂಲ್ಕಿ ಇದರ ಜಂಟಿ ಆಶ್ರಯದಲ್ಲಿ ದಿನಾಂಕ 26.11.2018ರಂದು ಕಟಪಾಡಿ ಶ್ರೀ ವಿಶ್ವನಾಥ ಕ್ಷೇತ್ರದಲ್ಲಿ ವಿದ್ಯಾರ್ಥಿಗಳಿಗಾಗಿ ಜೀವನೋತ್ಸಾಹ ವ್ಯಕ್ತಿತ್ವ ವಿಕಸನ ಹಾಗೂ ಉದ್ಯೋಗ ಮಾಹಿತಿ ತರಬೇತಿ ಕಾರ್ಯಾಗಾರ ನಡೆಯಿತು. ಸಂಪನ್ಮೂಲ ವ್ಯಕ್ತಿಯಾಗಿ ಸುಧಾಕರ್ ಕಾರ್ಕಳ ಕಾರ್ಯಾಗಾರ ನಡೆಸಿಕೊಟ್ಟರು. ಕಟಪಾಡಿ ಶ್ರೀ ವಿಶ್ವನಾಥ ಕ್ಷೇತ್ರದ ಗೌ| ಪ್ರಧಾನ ಕಾರ್ಯದರ್ಶಿ ಹರೀಶ್ಚಂದ್ರ ಅಮೀನ್ ಕಾರ್ಯಾಗಾರ ಉದ್ಘಾಟಿಸಿದರು. ಯುವವಾಹಿನಿ(ರಿ) ಕಟಪಾಡಿ ಘಟಕದ ಅಧ್ಯಕ್ಷ ರಿತೇಶ್ ಬಿ.ಕೋಟ್ಯಾನ್ ಸ್ವಾಗತಿಸಿದರು. ಈ ಸಂದರ್ಭದಲ್ಲಿ […]

Read More

ಯುವವಾಹಿನಿ(ರಿ) ಕಟಪಾಡಿ ಘಟಕದಿಂದ ಗೂಡುದೀಪ ಸ್ಪರ್ಧೆ

ಕಟಪಾಡಿ : ಯುವವಾಹಿನಿ(ರಿ) ಕಟಪಾಡಿ ಘಟಕದಿಂದ ದಿನಾಂಕ 19.11.2018 ರಂದು ಶ್ರೀ ವಿಶ್ವನಾಥ ಕ್ಷೇತ್ರದಲ್ಲಿ ಸಾರ್ವಜನಿಕರಿಗೆ ದೀಪಾವಳಿ ಮತ್ತು ಕ್ಷೇತ್ರದ ಭಜನಾ ಸಪ್ತಾಹದ ಪ್ರಯುಕ್ತ ಗೂಡುದೀಪ ಸ್ಪರ್ಧೆ ನಡೆಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಘಟಕದ ಅಧ್ಯಕ್ಷರಾದ ರಿತೇಶ್ ಬಿ. ಕೋಟ್ಯಾನ್ ವಹಿಸಿದರು. ಶ್ರೀ ವಿಶ್ವನಾಥ ಕ್ಷೇತ್ರದ ಆಡಳಿತ ಮಂಡಳಿಯ ಉಪಾಧ್ಯಕ್ಷ ರತ್ನಾಕರ್ ಆಂಚನ್ ಕಾರ್ಯಕ್ರಮ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಶ್ರೀ ವಿಶ್ವನಾಥ ಕ್ಷೇತ್ರದ ಅಧ್ಯಕ್ಷರಾದ ಅಶೋಕ್ ಎಮ್. ಸುವರ್, ಗೌರವ ಪ್ರಧಾನ ಕಾರ್ಯದರ್ಶಿ ಹರೀಶ್ಚಂದ್ರ ಅಮೀನ್, ಹಾಗೂ ಸದಸ್ಯರು, […]

Read More

ಸಂಪರ್ಕಿಸಿ : +91 99644 75220
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 07-05-2024
ಸ್ಥಳ : ಕನ್ನಡ ಭವನ, ಮೂಡುಬಿದಿರೆ

ಯುವವಾಹಿನಿ(ರಿ.) ಮೂಡಬಿದಿರೆ ಘಟಕದ ಆಶ್ರಯದಲ್ಲಿ ನಾಟಕ ಪ್ರದರ್ಶನ

ದಿನಾಂಕ : 18-08-2024
ಸ್ಥಳ : ಕುದ್ರೋಳಿ ಗೋಕರ್ಣನಾಥ ಕ್ಷೇತ್ರ

ಯುವವಾಹಿನಿ (ರಿ.) ಮಂಗಳೂರು ಮಹಿಳಾ ಘಟಕ

ಜಾಹೀರಾತುಗಳು

ಪ್ರಮುಖ ಕಾರ್ಯಕ್ರಮ
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
ಯುವವಾಹಿನಿ (ರಿ) ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬೆಂಜನಪದವು ಶುಭಲಕ್ಷ್ಮೀ ಆಡಿಟೋರಿಯಂನಲ್ಲಿ ಜರುಗಿದ ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಅವಿಸ್ಮರಣೀಯ ದೃಶ್ಯವಳಿ

ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಹೈಲೈಟ್ಸ್

...

Sunday, 24-12-2023
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು

ಮುಲ್ಕಿಯಲ್ಲಿ ಮೇಳೈಸಿದ ಯುವವಾಹಿನಿಯ 35ನೇ ವಾರ್ಷಿಕ ಸಮಾವೇಶ

  ಮಂಗಳೂರು :- ಕರಾವಳಿ ಕರ್ನಾಟಕದ ಅವಳಿ ಜಿಲ್ಲೆ ಹಾಗೂ ರಾಜಧಾನಿ ಬೆಂಗಳೂರಿನಲ್ಲಿ ಮೂವತೈದು ವರುಷಗಳನ್ನು ಮೆಟ್ಟಿ ನಿಂತು, ಬ್ರಹ್ಮ ಶ್ರೀ ನಾರಾಯಣಗುರುಗಳ ತತ್ವಾದರ್ಶದ ಭದ್ರ ಅಡಿಪಾಯದ ಮೇಲೆ ಸುಭದ್ರ ನೆಲೆ ಕಂಡಿಕೊಂಡಿರುವ ಯುವವಾಹಿನಿ ಸಂಸ್ಥೆಯ 35ನೇ ವಾರ್ಷಿಕ ಸಮಾವೇಶವು 2022...

Sunday, 25-12-2022
ಯುವವಾಹಿನಿ ವಿದ್ಯಾನಿಧಿ ಟ್ರಸ್ಟ್ ಹಾಗೂ ಕೇಂದ್ರ ಸಮಿತಿ, ಮಂಗಳೂರು.

ಆರ್ಥಿಕತೆಯ ಸಂಕಷ್ಟದ ವಿದ್ಯಾರ್ಥಿಗಳಿಗೆ ಯುವವಾಹಿನಿಯ ವಿದ್ಯಾನಿಧಿ ಸಂಜೀವಿನಿಯಾಗಿದೆ : ಪದ್ಮನಾಭ ಮಾಣಿಂಜ

ಮಂಗಳೂರು:- ವಿದ್ಯೆ ನಮ್ಮನ್ನು ಯಾರ ಮತ್ತು ಯಾವುದರ ಹಂಗೂ ಇಲ್ಲದೆ ಅಸಹಾಯಕತೆ ಎನ್ನುವ ಪದವೇ ಇಲ್ಲದೆ ನಮ್ಮನ್ನು ನಾವು ಬೆಳೆಸಿಕೊಳ್ಳಬೇಕು. ಅದಕ್ಕೆ ಬಡತನ, ಆರ್ಥಿಕತೆ, ಯಾವುದೂ ಅಡ್ಡಿ ಬರಬಾರದು. ನನಗೂ ಸಹಾಯ ಮಾಡುವವರಿದ್ದರೆ ನಾನೂ ಕಲಿಯುತ್ತಿದ್ದೆ ಎನ್ನುವ ವಿದ್ಯಾರ್ಥಿ ಸಮೂಹಕ್ಕೆ ಯುವವಾಹಿನಿಯ...

Tuesday, 13-12-2022
ಯುವವಾಹಿನಿ ಸಂಸ್ಥೆಯ ಮೂವತೈದು ವರುಷಗಳ ಸಾಧನೆಯನ್ನು ಗುರುತಿಸಿ ರಾಜ್ಯ ಸರಕಾರದ ಗೌರವ

ಯುವವಾಹಿನಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯ ಗರಿ

  ಮಂಗಳೂರು : ಯುವವಾಹಿನಿ ಸಂಸ್ಥೆಯ 35 ವರುಷಗಳ ಸಾಮಾಜಿಕ ಶೈಕ್ಷಣಿಕ, ಕ್ರೀಡಾ, ಸಾಂಸ್ಕೃತಿಕ ಮತ್ತು ಆರೋಗ್ಯ ಕ್ಷೇತ್ರದ ಸಾಧನೆಯನ್ನು ಗುರುತಿಸಿ ದಕ್ಷಿಣ ಕನ್ನಡ ಜಿಲ್ಲಾಡಳಿತವು ಈ ಬಾರಿಯ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ. ಬೆಂಗಳೂರಿನಲ್ಲಿ ನವೆಂಬರ್ ಒಂದರಂದು ನಡೆಯುವ...

Sunday, 30-10-2022
error: Content is protected !!