Yuvavahini

ಪ್ರತಿಭಾ ಪುರಸ್ಕಾರ

ಆಟಿದ ನೆಂಪು, ಪ್ರತಿಭಾ ಪುರಸ್ಕಾರ, ವಿದ್ಯಾರ್ಥಿ ವೇತನ ‌ಹಾಗೂ ಸಾಧಕರಿಗೆ ಸನ್ಮಾನ-ಯುವವಾಹಿನಿ (ರಿ) ಬಜಪೆ ಘಟಕ

ಆಟಿ ತಿಂಗಳು ವೈಜ್ಞಾನಿಕವಾಗಿ ಅತೀ ಮಹತ್ವದ ತಿಂಗಳು. ಹಿಂದಿನ ಕಾಲದಲ್ಲಿ ಆಟಿ ಕಳೆಂಜೆ ಊರಿಗೆ ಬರುವ ಮಾರಿ, ಹಾಗೆಯೇ ಜನರಿಗೆ ಬರುವ ಮಹಾಮಾರಿ ರೋಗಗಳನ್ನು ನಿವಾರಿಸುವಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತಿತ್ತು” ಎಂದು ರಾಜ್ಯ ಮಟ್ಟದ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ ಪುರಸ್ಕೃತ, ಖ್ಯಾತ ವಕೀಲೆ ಶ್ರೀಮತಿ ಶೈಲಜಾ ರಾಜೇಶ್ ತಿಳಿಸಿದರು. ಅವರು ಘಟಕದ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರು ಸಮಾಜ ಸೇವಾ ಸಂಘ (ರಿ) ಬಜಪೆ – ಕರಂಬಾರು ಸಹಯೋಗದೊಂದಿಗೆ ಬ್ರಹ್ಮ ಶ್ರೀ ನಾರಾಯಣ ಗುರು ಸಭಾಭವನದಲ್ಲಿ […]

Read More

ಯುವವಾಹಿನಿ (ರಿ) ಹೆಜಮಾಡಿ ಘಟಕದ ಅಧ್ಯಕ್ಷರಾಗಿ ಚಂದ್ರಾವತಿ ಹರೀಶ್ ಆಯ್ಕೆ

  ಹೆಜಮಾಡಿ : ಯುವವಾಹಿನಿ (ರಿ) ಹೆಜಮಾಡಿ ಘಟಕದ 2019-20 ನೇ ಸಾಲಿನ ಅಧ್ಯಕ್ಷರಾಗಿ ಚಂದ್ರಾವತಿ ಹರೀಶ್ ಹಾಗೂ ಕಾರ್ಯದರ್ಶಿಯಾಗಿ ಭರತ್ ರಾಕೇಶ್ ಆಯ್ಕೆಯಾಗಿದ್ದಾರೆ

Read More

ಯುವವಾಹಿನಿ (ರಿ) ಬಂಟ್ವಾಳ ಘಟಕದ ಅಧ್ಯಕ್ಷರಾಗಿ ಇಂದಿರೇಶ್ ಬಿ. ಆಯ್ಕೆ

ಬಂಟ್ವಾಳ : ಯುವವಾಹಿನಿ (ರಿ) ಬಂಟ್ವಾಳ ಘಟಕದ 2019-20 ನೇ ಸಾಲಿನ ಅಧ್ಯಕ್ಷರಾಗಿ ಇಂದಿರೇಶ್ ಬಿ. ಹಾಗೂ ಕಾರ್ಯದರ್ಶಿಯಾಗಿ ಪುರುಷೋತ್ತಮ ಪೂಜಾರಿ ಆಯ್ಕೆಯಾಗಿದ್ದಾರೆ.

Read More

ಮಿಂಚಿನ ಓಟಗಾರ ಸ್ವಸ್ತಿಕ್ ಕೆ.

ಮಂಗಳೂರಿನ ಸೋಮೇಶ್ವರ ಗ್ರಾಮದ ದಿವಂಗತ ಪುರುಷೋತ್ತಮ ಮತ್ತು ಪ್ರಮೀಳಾ ದಂಪತಿಯ ದ್ವಿತೀಯ ಪುತ್ರ ವೇಗದ ಓಟದ ಸರದಾರನಾಗಿ ಮೂಡಿಬರುತ್ತಿರುವ ಪ್ರತಿಭೆ ಸ್ವಸ್ತಿಕ್ ಕೆ. ಶಾಲಾ ದೈಹಿಕ ಶಿಕ್ಷಕರಾದ ಶ್ರೀ ಸಂದೀಪ್‍ರವರ ಮಾರ್ಗದರ್ಶನದಲ್ಲಿ ಸಾಧನೆಯ ಸರದಾರ. ಸ್ವಸ್ತಿಕ್ ಕೆ. ಅವರು ಯುವ ಜಿಲ್ಲಾಮಟ್ಟದ 100 ಮೀಟರ್ ಓಟದಲ್ಲಿ ಪ್ರಥಮ, ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆದ ರಾಜ್ಯಮಟ್ಟದ 16 ವರ್ಷ ವಯೋಮಾನದ 100 ಮೀಟರ್ ಸ್ಪರ್ಧೆಯಲ್ಲಿ 10.8 ಸೆಕೆಂಡಿನ ದಾಖಲೆಯೊಂದಿಗೆ ಪ್ರಥಮ ಸ್ಥಾನ, 2016-17ನೇ ಸಾಲಿನಲ್ಲಿ 19ರ ವಯೋಮಿತಿಯ ಸ್ಪರ್ಧೆಯಲ್ಲಿ […]

Read More

ಬಹುಮುಖ ಪ್ರತಿಭೆಯ ಕಣಿ ಕುಮಾರಿ ವಿಭಾ ಬಿ

ಮಂಗಳೂರಿನ ನಿವಾಸಿ ಶ್ರೀ ಡಿ. ಭಾಸ್ಕರ ಸನಿಲ್ ಮತ್ತು ಶ್ರೀಮತಿ ವಜ್ರ ಬಿ. ಸನಿಲ್ ದಂಪತಿಗಳ ಸುಪುತ್ರಿ ಕುಮಾರಿ ವಿಭಾ ಬಿ. ಇವರು ಕಲಿಕೆಯಲ್ಲಿ ಮತ್ತು ಸೌಂದರ್ಯ ಸ್ಪರ್ಧೆಯಲ್ಲಿ ಮಿಂಚುತ್ತಿರುವ ಯುವ ಪ್ರತಿಭೆ. ಇವರು 2017ರ ಪಿ.ಯು.ಸಿ ಪರೀಕ್ಷೆಯಲ್ಲಿ 600ರಲ್ಲಿ 583 ಅಂಕ ಗಳಿಸುವುದರೊಂದಿಗೆ PCMB ಯಲ್ಲಿ 97.16% ಅಂಕ ಪಡೆದು ವಿಶಿಷ್ಠ ಶ್ರೇಣಿಯಲ್ಲಿ ಉತ್ತೀರ್ಣರಾಗಿರುತ್ತಾರೆ. ಮಂಗಳೂರಿನ ಮಹೇಶ್ ಪಿ.ಯು. ಕಾಲೇಜು ವಿದ್ಯಾರ್ಥಿನಿಯಾಗಿರುವ ಇವರು ಉತ್ತಮ ನಾಯಕತ್ವದ ಗುಣಗಳನ್ನು ಈಗಾಗಲೇ ಮೈಗೂಡಿಸಿಕೊಂಡಿದ್ದು, 2016-17ರಲ್ಲಿ ಕಾಲೇಜು ವಿದ್ಯಾರ್ಥಿ ಸಂಘದ […]

Read More

ಪ್ರಶಸ್ತಿ ವಿಜೇತ ಯುವ ರಂಗ ನಿರ್ದೇಶಕ ಸ್ಮಿತೇಶ್ ಎಸ್. ಬಾರ್ಯ

ಬೆಳ್ತಂಗಡಿ ತಾಲೂಕಿನ ಹಳೇಕೋಟೆ ಬಾರ್ಯ ನಿವಾಸಿ ಶ್ರೀಮತಿ ರತ್ನ ಹಾಗೂ ಶ್ರೀ ಸುಂದರ ಬಂಗೇರ ದಂಪತಿಗಳ ಹೆಮ್ಮೆಯ ಸುಪುತ್ರರಾದ ಸ್ಮಿತೇಶ್ ಎಸ್. ಬಾರ್ಯ ಇವರು ನಾಟಕರಂಗ ಮತ್ತು ಸಾಂಸ್ಕ್ರತಿಕ ರಂಗದಲ್ಲಿ ಸಾಧನೆಗೈದು ಎಲ್ಲರ ಗಮನ ಸೆಳೆದವರು.Msc. In Psychology ಪದವಿ ಗಳಿಸಿರುವ ಇವರು ಪ್ರಸ್ತುತ ಉಜಿರೆ ಎಸ್.ಡಿ.ಎಂ. ಕಾಲೇಜಿನಲ್ಲಿ ಮನಃಶಾಸ್ತ್ರ ಉಪನ್ಯಾಸಕರಾಗಿದ್ದಾರೆ. 500ರಕ್ಕೂ ಮಿಕ್ಕಿ  ಸಾಂಸ್ಕ್ರತಿಕ ಕಾರ್ಯಕ್ರಮ ನೀಡಿದ ಹೆಗ್ಗಳಿಕೆ ಇವರದು. 25ಕ್ಕೂ ಮಿಕ್ಕಿ ನಾಟಕಗಳಲ್ಲಿ ಅಭಿನಯ ಹಾಗೂ 20ಕ್ಕೂ ಮಿಕ್ಕಿ ನಾಟಕಗಳ ನಿರ್ದೇಶನ ಮಾಡಿರುವ ಇವರು […]

Read More

ವಾಲಿಬಾಲ್ ಕ್ರೀಡೆಯ ಮಿಂಚು ಕುಮಾರಿ ಪ್ರತೀಕ್ಷಾ ಕೆ.

ಉಡುಪಿಯ ಶ್ರೀ ಕಿಶೋರ್ ಮತ್ತು ಶ್ರೀಮತಿ ಪ್ರೇಮಲತಾ ದಂಪತಿಗಳ ಸುಪುತ್ರಿ. ಕಲ್ಯಾಣಪುರ ಪದವಿಪೂರ್ವ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿರುವ ಕುಮಾರಿ ಪ್ರತೀಕ್ಷಾ ಕೆ. ಇವರು ವಾಲಿಬಾಲ್ ಕ್ರೀಡೆಯಲ್ಲಿ ಮಿಂಚುತ್ತಿರುವ ಧ್ರುವತಾರೆ. ಓರ್ವ ಪ್ರತಿಭಾನ್ವಿತ ವಾಲಿಬಾಲ್ ಆಟಗಾರ್ತಿಯಾಗಿ ಹಲವು ಕ್ರೀಡಾಕೂಟಗಳಲ್ಲಿ ಭಾಗವಹಿಸಿ ಪ್ರಶಸ್ತಿಗಳ ಸರಮಾಲೆಯನ್ನು ಕೊರಳಿಗೆ ಹಾಕಿಕೊಂಡಿರುವ ಸಾಧಕಿ ಇವರು 2014ರಲ್ಲಿ ನಡೆದ ಪ್ರೌಢಶಾಲಾ ವಿಭಾಗದ ರಾಜ್ಯಮಟ್ಟದ ವಾಲಿಬಾಲ್ ಕ್ರೀಡಾಕೂಟದಲ್ಲಿ ಪ್ರಥಮ, 2015 ರಲ್ಲಿ ಬೆಂಗಳೂರಿನಲ್ಲಿ ನಡೆದ ಪದವಿ ಪೂರ್ವ ಕಾಲೇಜುಗಳ ರಾಜ್ಯಮಟ್ಟದ ವಾಲಿಬಾಲ್ ಕ್ರೀಡಾಕೂಟದಲ್ಲಿ ದ್ವಿತೀಯ, 2016ರಲ್ಲಿ ಮಂಗಳೂರಿನಲ್ಲಿ […]

Read More

ವಾಲಿಬಾಲ್ ಕ್ರೀಡೆಯ ಮಿಂಚು ಕುಮಾರಿ ಪ್ರತೀಕ್ಷಾ ಕೆ.

ಉಡುಪಿಯ ಶ್ರೀ ಕಿಶೋರ್ ಮತ್ತು ಶ್ರೀಮತಿ ಪ್ರೇಮಲತಾ ದಂಪತಿಗಳ ಸುಪುತ್ರಿ. ಕಲ್ಯಾಣಪುರ ಪದವಿಪೂರ್ವ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿರುವ ಕುಮಾರಿ ಪ್ರತೀಕ್ಷಾ ಕೆ. ಇವರು ವಾಲಿಬಾಲ್ ಕ್ರೀಡೆಯಲ್ಲಿ ಮಿಂಚುತ್ತಿರುವ ಧ್ರುವತಾರೆ. ಓರ್ವ ಪ್ರತಿಭಾನ್ವಿತ ವಾಲಿಬಾಲ್ ಆಟಗಾರ್ತಿಯಾಗಿ ಹಲವು ಕ್ರೀಡಾಕೂಟಗಳಲ್ಲಿ ಭಾಗವಹಿಸಿ ಪ್ರಶಸ್ತಿಗಳ ಸರಮಾಲೆಯನ್ನು ಕೊರಳಿಗೆ ಹಾಕಿಕೊಂಡಿರುವ ಸಾಧಕಿ ಇವರು 2014ರಲ್ಲಿ ನಡೆದ ಪ್ರೌಢಶಾಲಾ ವಿಭಾಗದ ರಾಜ್ಯಮಟ್ಟದ ವಾಲಿಬಾಲ್ ಕ್ರೀಡಾಕೂಟದಲ್ಲಿ ಪ್ರಥಮ, 2015 ರಲ್ಲಿ ಬೆಂಗಳೂರಿನಲ್ಲಿ ನಡೆದ ಪದವಿ ಪೂರ್ವ ಕಾಲೇಜುಗಳ ರಾಜ್ಯಮಟ್ಟದ ವಾಲಿಬಾಲ್ ಕ್ರೀಡಾಕೂಟದಲ್ಲಿ ದ್ವಿತೀಯ, 2016ರಲ್ಲಿ ಮಂಗಳೂರಿನಲ್ಲಿ […]

Read More

ಪಾದರಸದ ಓಟದ ಸರದಾರ ಮನೀಷ್ ಪೂಜಾರಿ

ಕ್ರೀಡಾ ಪಟುಗಳ ವಿಶ್ವದ ಅತ್ಯುನ್ನತ ವೇದಿಕೆ- ಒಲಿಂಪಿಕ್ಸ್ ಇದರಲ್ಲಿ ಭಾಗವಹಿಸಲು ಬೇಕಾದ ಅರ್ಹತೆಯನ್ನು ಗಳಿಸುವುದೇ ಅತ್ಯಂತ ಕಷ್ಟಕರ ಪ್ರಯಾಸಕರ ಸವಾಲು. ಕ್ರೀಡೆಯ ತನ್ನ ಆಸಕ್ತಿಗಳನ್ನು ಮಾರ್ಗದರ್ಶಕರಾದ ಶ್ರೀಯುತ ಅಬ್ಬಾಸ್ ಹಾಗೂ ಲಚ್ಚೇಂದ್ರ ರಿಂದ ಪೋಷಿಸಿಕೊಂಡು ನಂಬಲಸಾಧ್ಯ ಸಾಧನೆ- ಒಲಿಂಪಿಕ್‌ಗೆ ಆಯ್ಕೆಯ ಕನಸನ್ನು ನೆನಸಾಗಿಸಿದ ಕರ್ನಾಟಕದ ಹೆಮ್ಮೆಯ ಶ್ರೀ ಮನೀಷ್ ಪೂಜಾರಿ ಒಬ್ಬ ಧ್ರುವತಾರೆ. ಕರ್ನಾಟಕದ ಉಸೈನ್ ಬೋಲ್ಟ್ ಎಂದು ಕರೆಯಲ್ಪಡಲು ಅರ್ಹ ರಾಷ್ಟ್ರೀಯ ದಾಖಲೆಯುತ್ತ ಸಾಗುವ ಪ್ರಥಮಹಂತ, ರಾಜ್ಯ ದಾಖಲೆಯ 100ಮೀ. ಓಟದಲ್ಲಿ 10.5 ಸೆಕೆಂಡುಗಳಲ್ಲಿ ಹಾಗೂ 21.5  ಸೆ.ನಲ್ಲಿ […]

Read More

ಶ್ರೇಷ್ಠ ನಾಯಕತ್ವದ ಹಾದಿಯಲ್ಲಿ ರಜತ್ ಕುಮಾರ್ ಎನ್.ಎಸ್.

ಬದುಕಿನಲ್ಲಿ ಸುನಿಶ್ಚಿತ ಗುರಿಯುಳ್ಳ ಇತ್ಯಾತ್ಮಕ ಸಾಧನೆಯ ಮುಂಚೂಣಿ ಮತ್ತು ಮುನ್ನಗ್ಗುವ ಎದೆಗಾರಿಕೆಯುಳ್ಳ ಯುವಜನರಲ್ಲಿ ಕೆಲವೇ ಕೆಲವರು ವಿದ್ಯಾರ್ಥಿ ಜೀವನದಲ್ಲಿ ಸ್ವಯಂಪ್ರೇರಿತವಾಗಿ ಉತ್ತಮ ನಾಯಕತ್ವದ ಲಕ್ಷಣಗಳನ್ನು ಮೈಗೂಡಿಸಿಕೊಂಡು ಯಶಸ್ವೀ ನಾಯಕರಾಗುತ್ತಾರೆ. ಇಂತಹದ್ದೇ ಒಂದು ಮನೋಧರ್ಮದವರಾಗಿದ್ದು ರಾಷ್ಟ್ರ ಚಿಂತನೆಯ ಹಾದಿಯಲ್ಲಿ ಸಾಗುತ್ತಾ ಕರ್ನಾಟಕ ರಾಜ್ಯಪಾಲರಿಂದ ರಾಷ್ಟ್ರೀಯ ಸೇವಾ ಯೋಜನೆಯ ಅತ್ಯುತ್ತಮ ಸ್ವಯಂ ಸೇವಕ ರಾಜ್ಯ ಪ್ರಶಸ್ತಿ (2014-15 ರಲ್ಲಿ) ಬಾಚಿಕೊಂಡ ಓರ್ವ ವಿದ್ಯಾರ್ಥಿಯ ಯಶೋಗಾಥೆ ಇದು. ಆತ ಬೇರಾರೂ ಅಲ್ಲ; ಪುತ್ತೂರಿನ ಶ್ರೀ N. ಶೀನಪ್ಪ ಪೂಜಾರಿ- ರೇಖಾ ದಂಪತಿಗಳ ಹೆಮ್ಮೆಯ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!