ಉಪ್ಪಿನಂಗಡಿ

ಭಜನಾ ಸಂಕೀರ್ತನೆ

ಉಪ್ಪಿನಂಗಡಿ : ಯುವವಾಹಿನಿ(ರಿ) ಉಪ್ಪಿನಂಗಡಿ ಘಟಕದ ವತಿಯಿಂದ ಪುತ್ತೂರಿನ ಬ್ರಹ್ಮಶ್ರೀ ನಾರಾಯಣಗುರು ಮಂದಿರದಲ್ಲಿ, 2024ನೇ ಜನವರಿ 15 ರಂದು ಭಜನಾ ಸಂಕೀರ್ತನಾ ಕಾರ್ಯಕ್ರಮ ಅರ್ಥಪೂರ್ಣವಾಗಿ ನಡೆಯಿತು. ಈ ಸಂದರ್ಭದಲ್ಲಿ ಯುವವಾಹಿನಿ ಉಪ್ಪಿನಂಗಡಿ ಘಟಕದ ಅಧ್ಯಕ್ಷರಾದ ಸೋಮಸುಂದರ್ ಕೊಡಿಪ್ಪಾನ, ಮಾಜಿ ಅಧ್ಯಕ್ಷರಾದ ಚಂದ್ರಶೇಖರ್ ಸನಿಲ್, ಕಾರ್ಯದರ್ಶಿ ಅನಿತಾ ಸತೀಶ್ ಹಾಗೂ ಪದಾಧಿಕಾರಿಗಳು ಮತ್ತು ಸದಸ್ಯರುಗಳು ಉಪಸ್ಥಿತರಿದ್ದರು.

Read More

ಯುವವಾಹಿನಿಯಿಂದ ಸದೃಡ ಸಮಾಜ ನಿರ್ಮಾಣ : ಶ್ರೀಲತಾ, ಶಿಶು ಅಭಿವೃದ್ಧಿ ಯೋಜನಾಧಿಕಾರಿ

ಉಪ್ಪಿನಂಗಡಿ :  ಯುವಕರಿಗಾಗಿ ಯುವಕರಿಂದಲೇ ಸ್ಥಾಪನೆಯಾಗಿ ಇಂದು ಸಮಾಜಮುಖಿ ಕಾರ್ಯಗಳೊಂದಿಗೆ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿರುವ  ಹೆಮ್ಮೆಯ ಯುವವಾಹಿನಿ ಸಂಘಟನೆಯಿಂದ  ಸದೃಢ ಸಮಾಜ ನಿರ್ಮಾಣ ಮಾಡುವ ಮೂಲಕ ಮಹತ್ತರ ಹೆಜ್ಜೆಯನ್ನಿಡುತ್ತಿದೆ ಎಂದು  ಪುತ್ತೂರು ತಾಲೂಕು ಮಹಿಳಾ ಮತ್ತು ಮಕ್ಕಳ ಕಲ್ಯಾಣಾಧಿಕಾರಿ  ಶ್ರೀಲತಾ ಇವರು ತಿಳಿಸಿದರು. ಅವರು ದಿನಾಂಕ 2023 ನೇ ಡಿಸೆಂಬರ್ 16, ಶನಿವಾರದಂದು ಉಪ್ಪಿನಂಗಡಿಯ ರೋಟರಿ ಭವನದಲ್ಲಿ ಜರಗಿದ ಯುವವಾಹಿನಿ (ರಿ.) ಉಪ್ಪಿನಂಗಡಿ ಘಟಕದ ನೂತನ ಕಾರ್ಯಕಾರಿ ಸಮಿತಿಯ ಪದಗ್ರಹಣ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು. ಸಮಾರಂಭದ ಅಧ್ಯಕ್ಷತೆಯನ್ನು […]

Read More

ಗುರುಗಳ ತತ್ವಾದರ್ಶವೇ ಯುವ ಸಮುದಾಯಕ್ಕೆ ಪ್ರೇರಣೆ:- ರಕ್ಷಿತ್ ಶಿವರಾಮ್

ಉಪ್ಪಿನಂಗಡಿ :- ಬ್ರಹ್ಮಶ್ರೀ ನಾರಾಯಣ ಗುರುಗಳ ತತ್ವಾದರ್ಶಗಳ ಬೆಳಕಿನಡಿಯಲ್ಲಿ ಕಳೆದ 35 ವರ್ಷಗಳಿಂದ ಸಮಾಜಮುಖಿ ಚಿಂತನೆಗಳೊಂದಿಗೆ ಸಾಗುತ್ತಿರುವ ಯುವವಾಹಿನಿಯ ಯುವಸಮುದಾಯಕ್ಕೆ ಗುರುಗಳ ಪ್ರೇರಣೆಯೇ ದಾರಿದೀಪ ಎಂದು ಬೆಳ್ತಂಗಡಿಯ ಬೆಸ್ಟ್ ಫೌಂಡೇಶನ್ ಇದರ ಅಧ್ಯಕ್ಷರಾದ ರಕ್ಷಿತ್ ಶಿವರಾಮ್ ತಿಳಿಸಿದರು. ಅವರು ಯುವವಾಹಿನಿ ಉಪ್ಪಿನಂಗಡಿ ಘಟಕವು 25 ಸಂವತ್ಸರಗಳನ್ನು ಪೊರೈಸಿದ ಸವಿನೆನಪಿಗಾಗಿ ಘಟಕದ ಮಾಜಿ ಅಧ್ಯಕ್ಷರಾದ ಜಯವಿಕ್ರಮ ಕಲ್ಲಾಪು ಇವರ ಮನೆಯಲ್ಲಿ ದಿನಾಂಕ 19 ನವೆಂಬರ್2022 ರಂದು ಜರಗಿದ ಗುರುಸ್ಮರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಘಟಕವನ್ನು ತಮ್ಮ […]

Read More

25ರ ಸಂಭ್ರಮ – 2022

ಉಪ್ಪಿನಂಗಡಿ :- ಯುವವಾಹಿನಿ ಉಪ್ಪಿನಂಗಡಿ ಘಟಕವು 25 ಸಂವತ್ಸರಗಳನ್ನು ಪೊರೈಸಿದ ಸವಿನೆನಪಿಗಾಗಿ ಘಟಕದ ಮಾಜಿ ಅಧ್ಯಕ್ಷರ ಮನೆ ಭೇಟಿಯ ಭಾಗವಾಗಿ ಭಜನೆ ಮತ್ತು ಗುರುಸ್ಮರಣೆ ಕಾರ್ಯಕ್ರಮದ 15 ನೇ ಕಾರ್ಯಕ್ರಮವನ್ನು ದಿನಾಂಕ 29 ಅಕ್ಟೋಬರ್ 2022ರ ಶನಿವಾರದಂದು ಯುವವಾಹಿನಿ (ರಿ.) ಉಪ್ಪಿನಂಗಡಿ ಘಟಕವನ್ನು 2017-2018ರ ಅವಧಿಯಲ್ಲಿ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದ ಅಶೋಕ್ ಕುಮಾರ್ ಪಡ್ಪು ಇವರ “ಸಾನಿಧ್ಯ” ಮನೆಯಲ್ಲಿ ನಡೆಯಿತು.ಭಜನಾ ಕಾರ್ಯಕ್ರಮ ಮುಗಿದ ನಂತರ ಗುರು ಸ್ಮರಣೆ ಕಾರ್ಯಕ್ರಮವನ್ನು ಕೇಂದ್ರ ಸಮಿತಿಯ ನಿಕಟಪೂರ್ವ ಅಧ್ಯಕ್ಷರು ಹಾಗೂ ಘಟಕದ […]

Read More

25 ರ ಸಂಭ್ರಮ , ಬೆಳ್ಳಿ ಬೆಳಕು – 2022

ಉಪ್ಪಿನಂಗಡಿ :- ಯುವವಾಹಿನಿ ಉಪ್ಪಿನಂಗಡಿ ಘಟಕವು 25 ಸಂವತ್ಸರಗಳನ್ನು ಪೊರೈಸಿದ ಸವಿನೆನಪಿಗಾಗಿ ಘಟಕದ ಮಾಜಿ ಅಧ್ಯಕ್ಷರ ಮನೆ ಭೇಟಿಯ ಭಾಗವಾಗಿ ಭಜನೆ ಮತ್ತು ಗುರುಸ್ಮರಣೆ ಕಾರ್ಯಕ್ರಮ ದಿ.24 ಸೆಪ್ಟೆಂಬರ್ 2022ರ ಶನಿವಾರದಂದು ಯುವವಾಹಿನಿ (ರಿ.) ಉಪ್ಪಿನಂಗಡಿ ಘಟಕವನ್ನು 2005-2006ರ ಅವಧಿಯಲ್ಲಿ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದ ಕೃಷ್ಣಪ್ಪ ಪೂಜಾರಿ ಇವರ ಮನೆಯಲ್ಲಿ ನಡೆಯಿತು. ಭಜನಾ ಕಾರ್ಯಕ್ರಮ ಮುಗಿದ ತರುವಾಯ ಗುರು ಸ್ಮರಣೆ ಕಾರ್ಯಕ್ರಮವನ್ನು ಘಟಕದ ಉಪಾಧ್ಯಕ್ಷರಾದ ಮನೋಹರ್ ಆಟಲ್ ನಡೆಸಿಕೊಟ್ಟರು. ಈ ಸಂದರ್ಭದಲ್ಲಿ ಘಟಕವನ್ನು ತಮ್ಮ ಅಧ್ಯಕ್ಷಾವಧಿಯಲ್ಲಿ ಯಶಸ್ವಿಯಾಗಿ […]

Read More

ಬೆಳ್ಳಿ ಬೆಳಕು -2022, 25ರ ಸಂಭ್ರಮ

  ಉಪ್ಪಿನಂಗಡಿ :- ಯುವವಾಹಿನಿ ಉಪ್ಪಿನಂಗಡಿ ಘಟಕವು 25 ಸಂವತ್ಸರಗಳನ್ನು ಪೂರೈಸಿದ ಸವಿನೆನಪಿಗಾಗಿ ಘಟಕವನ್ನು ಮುನ್ನೆಡೆಸಿದ ಮಾಜಿ ಅಧ್ಯಕ್ಷರುಗಳ ಮನೆ ಭೇಟಿಯ ಭಾಗವಾಗಿ ಭಜನೆ ಮತ್ತು ಗುರುಸ್ಮರಣೆ ಕಾರ್ಯಕ್ರಮವು ದಿ.04 ಸೆಪ್ಟೆಂಬರ್ 2022ರಂದು ಉಪ್ಪಿನಂಗಡಿ ಘಟಕವನ್ನು 2015-2016ರ ಅವಧಿಯಲ್ಲಿ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದ ಸುನೀಲ್ ಕುಮಾರ್ ದಡ್ಡು ಇವರ ಮನೆಯಲ್ಲಿ ನಡೆಯಿತು. ಭಜನಾ ಕಾರ್ಯಕ್ರಮ ಮುಗಿದ ತರುವಾಯ ಗುರು ಸ್ಮರಣೆ ಕಾರ್ಯಕ್ರಮವನ್ನು ನಮ್ಮ ಘಟಕದ ಉಪಾಧ್ಯಕ್ಷರು, ನ್ಯಾಯವಾದಿ ಮನೋಹರ್ ಕುಮಾರ್ ಅಟಾಲು ನಡೆಸಿಕೊಟ್ಟರು. ಈ ಸಂದರ್ಭದಲ್ಲಿ ಘಟಕವನ್ನು ತಮ್ಮ […]

Read More

25ರ ಸಂಭ್ರಮ, ಬೆಳ್ಳಿ ಬೆಳಕು – 2022

ಉಪ್ಪಿನಂಗಡಿ :- ಯುವವಾಹಿನಿ ಉಪ್ಪಿನಂಗಡಿ ಘಟಕವು 25 ಸಂವತ್ಸರಗಳನ್ನು ಪೊರೈಸಿದ ಸವಿನೆನಪಿಗಾಗಿ ಘಟಕದ ಮಾಜಿ ಅಧ್ಯಕ್ಷ ರ ಮನೆ ಭೇಟಿಯ ಭಾಗವಾಗಿ ಭಜನೆ ಮತ್ತು ಗುರುಸ್ಮರಣೆ ಕಾರ್ಯಕ್ರಮ ದಿ.03 ಸೆಪ್ಟೆಂಬರ್ 2022ರ ಶನಿವಾರ ಸಂಜೆ ಯುವವಾಹಿನಿ (ರಿ.) ಉಪ್ಪಿನಂಗಡಿ ಘಟಕವನ್ನು 2007-2008ರ ಅವಧಿಯಲ್ಲಿ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದ ಡಾ.ಸದಾನಂದ ಕುಂದರ್ ಇವರ ಮನೆಯಲ್ಲಿ ನಡೆಯಿತು. ಭಜನಾ ಕಾರ್ಯಕ್ರಮ ಮುಗಿದ ತರುವಾಯ ಗುರು ಸ್ಮರಣೆ ಕಾರ್ಯಕ್ರಮವನ್ನು ಕೇಂದ್ರ ಸಮಿತಿಯ ನಿಕಟಪೂರ್ವ ಅಧ್ಯಕ್ಷರು ಹಾಗೂ ಉಪ್ಪಿನಂಗಡಿ ಘಟಕದ ಮಾಜಿ ಅಧ್ಯಕ್ಷರಾದ […]

Read More

ಬೆಳ್ಳಿ ಬೆಳಕು – 2022, 25 ರ ಸಂಭ್ರಮ

ಉಪ್ಪಿನಂಗಡಿ:- ಘಟಕವು 25 ಸಂವತ್ಸರಗಳನ್ನು ಪೂರೈಸಿದ ಸವಿನೆನಪಿಗಾಗಿ ಘಟಕವನ್ನು ಮುನ್ನಡೆಸಿದ ಮಾಜಿ ಅಧ್ಯಕ್ಷರ ಮನೆ ಭೇಟಿಯ ಭಾಗವಾಗಿ ಭಜನೆ ಮತ್ತು ಗುರುಸ್ಮರಣೆ ಕಾರ್ಯಕ್ರಮ ದಿನಾಂಕ 27 ಆಗಸ್ಟ್ 2022ರ ಶನಿವಾರದಂದು ಘಟಕದಲ್ಲಿ 1999- 2000ರ ಅವಧಿಯಲ್ಲಿ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ ಜಯಾನಂದ ಎಂ ಮಂಗಳೂರು ಇವರ ಮನೆಯಲ್ಲಿ ನಡೆಯಿತು. ಭಜನಾ ಕಾರ್ಯಕ್ರಮ ಮುಗಿದ ನಂತರ ಗುರು ಸ್ಮರಣೆ ಕಾರ್ಯಕ್ರಮವನ್ನು ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರು ಹಾಗೂ ಘಟಕದ ಮಾಜಿ ಅಧ್ಯಕ್ಷರಾದ ಡಾ. ರಾಜಾರಾಮ್ ಕೆ.ಬಿ ನಡೆಸಿಕೊಟ್ಟರು. ಈ […]

Read More

25 ರ ಸಂಭ್ರಮ : ಬೆಳ್ಳಿ ಬೆಳಕು – 2022,

ಉಪ್ಪಿನಂಗಡಿ:- ಘಟಕವು 25 ಸಂವತ್ಸರಗಳನ್ನು ಪೂರೈಸಿದ ಸವಿನೆನಪಿಗಾಗಿ ಘಟಕವನ್ನು ಮುನ್ನಡೆಸಿದ ಮಾಜಿ ಅಧ್ಯಕ್ಷರ ಮನೆ ಭೇಟಿಯ ಭಾಗವಾಗಿ ಭಜನೆ ಮತ್ತು ಗುರುಸ್ಮರಣೆ ಕಾರ್ಯಕ್ರಮ ದಿನಾಂಕ 13 ಆಗಸ್ಟ್ 2022ರ ಶನಿವಾರದಂದು ಘಟಕದಲ್ಲಿ 2000-01ರ ಅವಧಿಯಲ್ಲಿ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ ದಿವಂಗತ ಸದಾನಂದ ದಾಸರಮೂಲೆ ಇವರ ಮನೆಯಲ್ಲಿ ನಡೆಯಿತು. ಭಜನಾ ಕಾರ್ಯಕ್ರಮ ಮುಗಿದ ತರುವಾಯ ಗುರು ಸ್ಮರಣೆ ಕಾರ್ಯಕ್ರಮವನ್ನು ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರು ಹಾಗೂ ಘಟಕದ ಮಾಜಿ ಅಧ್ಯಕ್ಷರಾದ ಡಾ. ಸದಾನಂದ ಕುಂದರ್ ನಡೆಸಿಕೊಟ್ಟರು. ಈ ಸಂದರ್ಭದಲ್ಲಿ […]

Read More

ಬೆಳ್ಳಿ ಬೆಳಕು – 2022, 25ರ ಸಂಭ್ರಮ

ಉಪ್ಪಿನಂಗಡಿ:- ದಿನಾಂಕ 09 ಜುಲೈ 2022ರ ಶನಿವಾರದಂದು ಉಪ್ಪಿನಂಗಡಿ ಘಟಕವು 25ರ ಸಂಭ್ರಮದ ನೆನಪಿಗಾಗಿ ಘಟಕವನ್ನು ಮುನ್ನಡೆಸಿದ ಸ್ಥಾಪಕಾಧ್ಯಕ್ಷರಾದ ದಿ. ಅನಂತರಾಮ ಡೆಂಬಲೆ ಇವರ ಮನೆ ಭೇಟಿಯ ಭಾಗವಾಗಿ ಭಜನೆ ಮತ್ತು ಗುರುಸ್ಮರಣೆ ಕಾರ್ಯಕಮವು ಇವರ ಮನೆಯಲ್ಲಿ ನಡೆಯಿತು. ಭಜನಾ ಕಾರ್ಯಕ್ರಮ ಮುಗಿದ ನಂತರ “ಗುರು ಸ್ಮರಣೆ ” ಕಾರ್ಯಕ್ರಮವನ್ನು ಘಟಕದ ನಿಕಟಪೂರ್ವ ಅಧ್ಯಕ್ಷರಾದ ಚಂದ್ರಶೇಖರ್ ಸನೀಲ್ ನಡೆಸಿಕೊಟ್ಟರು.. ಈ ಸಂದರ್ಭದಲ್ಲಿ ಘಟಕವನ್ನು 1997-1998 ರ ಅವಧಿಯಲ್ಲಿ ತಮ್ಮ ಸ್ಥಾಪಕ ಅಧ್ಯಕ್ಷಾವಧಿಯಲ್ಲಿ ಘಟಕವನ್ನು ಯಶಸ್ವಿಯಾಗಿ ಮುನ್ನಡಿಸಿದ ದಿ.ಅನಂತರಾಮ […]

Read More

ಸಂಪರ್ಕಿಸಿ : +91 99644 75220
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 07-05-2024
ಸ್ಥಳ : ಕನ್ನಡ ಭವನ, ಮೂಡುಬಿದಿರೆ

ಯುವವಾಹಿನಿ(ರಿ.) ಮೂಡಬಿದಿರೆ ಘಟಕದ ಆಶ್ರಯದಲ್ಲಿ ನಾಟಕ ಪ್ರದರ್ಶನ

ದಿನಾಂಕ : 18-08-2024
ಸ್ಥಳ : ಕುದ್ರೋಳಿ ಗೋಕರ್ಣನಾಥ ಕ್ಷೇತ್ರ

ಯುವವಾಹಿನಿ (ರಿ.) ಮಂಗಳೂರು ಮಹಿಳಾ ಘಟಕ

ಜಾಹೀರಾತುಗಳು

ಪ್ರಮುಖ ಕಾರ್ಯಕ್ರಮ
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
ಯುವವಾಹಿನಿ (ರಿ) ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬೆಂಜನಪದವು ಶುಭಲಕ್ಷ್ಮೀ ಆಡಿಟೋರಿಯಂನಲ್ಲಿ ಜರುಗಿದ ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಅವಿಸ್ಮರಣೀಯ ದೃಶ್ಯವಳಿ

ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಹೈಲೈಟ್ಸ್

...

Sunday, 24-12-2023
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು

ಮುಲ್ಕಿಯಲ್ಲಿ ಮೇಳೈಸಿದ ಯುವವಾಹಿನಿಯ 35ನೇ ವಾರ್ಷಿಕ ಸಮಾವೇಶ

  ಮಂಗಳೂರು :- ಕರಾವಳಿ ಕರ್ನಾಟಕದ ಅವಳಿ ಜಿಲ್ಲೆ ಹಾಗೂ ರಾಜಧಾನಿ ಬೆಂಗಳೂರಿನಲ್ಲಿ ಮೂವತೈದು ವರುಷಗಳನ್ನು ಮೆಟ್ಟಿ ನಿಂತು, ಬ್ರಹ್ಮ ಶ್ರೀ ನಾರಾಯಣಗುರುಗಳ ತತ್ವಾದರ್ಶದ ಭದ್ರ ಅಡಿಪಾಯದ ಮೇಲೆ ಸುಭದ್ರ ನೆಲೆ ಕಂಡಿಕೊಂಡಿರುವ ಯುವವಾಹಿನಿ ಸಂಸ್ಥೆಯ 35ನೇ ವಾರ್ಷಿಕ ಸಮಾವೇಶವು 2022...

Sunday, 25-12-2022
ಯುವವಾಹಿನಿ ವಿದ್ಯಾನಿಧಿ ಟ್ರಸ್ಟ್ ಹಾಗೂ ಕೇಂದ್ರ ಸಮಿತಿ, ಮಂಗಳೂರು.

ಆರ್ಥಿಕತೆಯ ಸಂಕಷ್ಟದ ವಿದ್ಯಾರ್ಥಿಗಳಿಗೆ ಯುವವಾಹಿನಿಯ ವಿದ್ಯಾನಿಧಿ ಸಂಜೀವಿನಿಯಾಗಿದೆ : ಪದ್ಮನಾಭ ಮಾಣಿಂಜ

ಮಂಗಳೂರು:- ವಿದ್ಯೆ ನಮ್ಮನ್ನು ಯಾರ ಮತ್ತು ಯಾವುದರ ಹಂಗೂ ಇಲ್ಲದೆ ಅಸಹಾಯಕತೆ ಎನ್ನುವ ಪದವೇ ಇಲ್ಲದೆ ನಮ್ಮನ್ನು ನಾವು ಬೆಳೆಸಿಕೊಳ್ಳಬೇಕು. ಅದಕ್ಕೆ ಬಡತನ, ಆರ್ಥಿಕತೆ, ಯಾವುದೂ ಅಡ್ಡಿ ಬರಬಾರದು. ನನಗೂ ಸಹಾಯ ಮಾಡುವವರಿದ್ದರೆ ನಾನೂ ಕಲಿಯುತ್ತಿದ್ದೆ ಎನ್ನುವ ವಿದ್ಯಾರ್ಥಿ ಸಮೂಹಕ್ಕೆ ಯುವವಾಹಿನಿಯ...

Tuesday, 13-12-2022
ಯುವವಾಹಿನಿ ಸಂಸ್ಥೆಯ ಮೂವತೈದು ವರುಷಗಳ ಸಾಧನೆಯನ್ನು ಗುರುತಿಸಿ ರಾಜ್ಯ ಸರಕಾರದ ಗೌರವ

ಯುವವಾಹಿನಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯ ಗರಿ

  ಮಂಗಳೂರು : ಯುವವಾಹಿನಿ ಸಂಸ್ಥೆಯ 35 ವರುಷಗಳ ಸಾಮಾಜಿಕ ಶೈಕ್ಷಣಿಕ, ಕ್ರೀಡಾ, ಸಾಂಸ್ಕೃತಿಕ ಮತ್ತು ಆರೋಗ್ಯ ಕ್ಷೇತ್ರದ ಸಾಧನೆಯನ್ನು ಗುರುತಿಸಿ ದಕ್ಷಿಣ ಕನ್ನಡ ಜಿಲ್ಲಾಡಳಿತವು ಈ ಬಾರಿಯ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ. ಬೆಂಗಳೂರಿನಲ್ಲಿ ನವೆಂಬರ್ ಒಂದರಂದು ನಡೆಯುವ...

Sunday, 30-10-2022
error: Content is protected !!