15-01-2024, 10:00 AM
ಉಪ್ಪಿನಂಗಡಿ : ಯುವವಾಹಿನಿ(ರಿ) ಉಪ್ಪಿನಂಗಡಿ ಘಟಕದ ವತಿಯಿಂದ ಪುತ್ತೂರಿನ ಬ್ರಹ್ಮಶ್ರೀ ನಾರಾಯಣಗುರು ಮಂದಿರದಲ್ಲಿ, 2024ನೇ ಜನವರಿ 15 ರಂದು ಭಜನಾ ಸಂಕೀರ್ತನಾ ಕಾರ್ಯಕ್ರಮ ಅರ್ಥಪೂರ್ಣವಾಗಿ ನಡೆಯಿತು. ಈ ಸಂದರ್ಭದಲ್ಲಿ ಯುವವಾಹಿನಿ ಉಪ್ಪಿನಂಗಡಿ ಘಟಕದ ಅಧ್ಯಕ್ಷರಾದ ಸೋಮಸುಂದರ್ ಕೊಡಿಪ್ಪಾನ, ಮಾಜಿ ಅಧ್ಯಕ್ಷರಾದ ಚಂದ್ರಶೇಖರ್ ಸನಿಲ್, ಕಾರ್ಯದರ್ಶಿ ಅನಿತಾ ಸತೀಶ್ ಹಾಗೂ ಪದಾಧಿಕಾರಿಗಳು ಮತ್ತು ಸದಸ್ಯರುಗಳು ಉಪಸ್ಥಿತರಿದ್ದರು.
Read More
16-12-2023, 10:00 AM
ಉಪ್ಪಿನಂಗಡಿ : ಯುವಕರಿಗಾಗಿ ಯುವಕರಿಂದಲೇ ಸ್ಥಾಪನೆಯಾಗಿ ಇಂದು ಸಮಾಜಮುಖಿ ಕಾರ್ಯಗಳೊಂದಿಗೆ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿರುವ ಹೆಮ್ಮೆಯ ಯುವವಾಹಿನಿ ಸಂಘಟನೆಯಿಂದ ಸದೃಢ ಸಮಾಜ ನಿರ್ಮಾಣ ಮಾಡುವ ಮೂಲಕ ಮಹತ್ತರ ಹೆಜ್ಜೆಯನ್ನಿಡುತ್ತಿದೆ ಎಂದು ಪುತ್ತೂರು ತಾಲೂಕು ಮಹಿಳಾ ಮತ್ತು ಮಕ್ಕಳ ಕಲ್ಯಾಣಾಧಿಕಾರಿ ಶ್ರೀಲತಾ ಇವರು ತಿಳಿಸಿದರು. ಅವರು ದಿನಾಂಕ 2023 ನೇ ಡಿಸೆಂಬರ್ 16, ಶನಿವಾರದಂದು ಉಪ್ಪಿನಂಗಡಿಯ ರೋಟರಿ ಭವನದಲ್ಲಿ ಜರಗಿದ ಯುವವಾಹಿನಿ (ರಿ.) ಉಪ್ಪಿನಂಗಡಿ ಘಟಕದ ನೂತನ ಕಾರ್ಯಕಾರಿ ಸಮಿತಿಯ ಪದಗ್ರಹಣ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು. ಸಮಾರಂಭದ ಅಧ್ಯಕ್ಷತೆಯನ್ನು […]
Read More
19-11-2022, 3:06 PM
ಉಪ್ಪಿನಂಗಡಿ :- ಬ್ರಹ್ಮಶ್ರೀ ನಾರಾಯಣ ಗುರುಗಳ ತತ್ವಾದರ್ಶಗಳ ಬೆಳಕಿನಡಿಯಲ್ಲಿ ಕಳೆದ 35 ವರ್ಷಗಳಿಂದ ಸಮಾಜಮುಖಿ ಚಿಂತನೆಗಳೊಂದಿಗೆ ಸಾಗುತ್ತಿರುವ ಯುವವಾಹಿನಿಯ ಯುವಸಮುದಾಯಕ್ಕೆ ಗುರುಗಳ ಪ್ರೇರಣೆಯೇ ದಾರಿದೀಪ ಎಂದು ಬೆಳ್ತಂಗಡಿಯ ಬೆಸ್ಟ್ ಫೌಂಡೇಶನ್ ಇದರ ಅಧ್ಯಕ್ಷರಾದ ರಕ್ಷಿತ್ ಶಿವರಾಮ್ ತಿಳಿಸಿದರು. ಅವರು ಯುವವಾಹಿನಿ ಉಪ್ಪಿನಂಗಡಿ ಘಟಕವು 25 ಸಂವತ್ಸರಗಳನ್ನು ಪೊರೈಸಿದ ಸವಿನೆನಪಿಗಾಗಿ ಘಟಕದ ಮಾಜಿ ಅಧ್ಯಕ್ಷರಾದ ಜಯವಿಕ್ರಮ ಕಲ್ಲಾಪು ಇವರ ಮನೆಯಲ್ಲಿ ದಿನಾಂಕ 19 ನವೆಂಬರ್2022 ರಂದು ಜರಗಿದ ಗುರುಸ್ಮರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಘಟಕವನ್ನು ತಮ್ಮ […]
Read More
29-10-2022, 4:44 PM
ಉಪ್ಪಿನಂಗಡಿ :- ಯುವವಾಹಿನಿ ಉಪ್ಪಿನಂಗಡಿ ಘಟಕವು 25 ಸಂವತ್ಸರಗಳನ್ನು ಪೊರೈಸಿದ ಸವಿನೆನಪಿಗಾಗಿ ಘಟಕದ ಮಾಜಿ ಅಧ್ಯಕ್ಷರ ಮನೆ ಭೇಟಿಯ ಭಾಗವಾಗಿ ಭಜನೆ ಮತ್ತು ಗುರುಸ್ಮರಣೆ ಕಾರ್ಯಕ್ರಮದ 15 ನೇ ಕಾರ್ಯಕ್ರಮವನ್ನು ದಿನಾಂಕ 29 ಅಕ್ಟೋಬರ್ 2022ರ ಶನಿವಾರದಂದು ಯುವವಾಹಿನಿ (ರಿ.) ಉಪ್ಪಿನಂಗಡಿ ಘಟಕವನ್ನು 2017-2018ರ ಅವಧಿಯಲ್ಲಿ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದ ಅಶೋಕ್ ಕುಮಾರ್ ಪಡ್ಪು ಇವರ “ಸಾನಿಧ್ಯ” ಮನೆಯಲ್ಲಿ ನಡೆಯಿತು.ಭಜನಾ ಕಾರ್ಯಕ್ರಮ ಮುಗಿದ ನಂತರ ಗುರು ಸ್ಮರಣೆ ಕಾರ್ಯಕ್ರಮವನ್ನು ಕೇಂದ್ರ ಸಮಿತಿಯ ನಿಕಟಪೂರ್ವ ಅಧ್ಯಕ್ಷರು ಹಾಗೂ ಘಟಕದ […]
Read More
24-09-2022, 9:14 AM
ಉಪ್ಪಿನಂಗಡಿ :- ಯುವವಾಹಿನಿ ಉಪ್ಪಿನಂಗಡಿ ಘಟಕವು 25 ಸಂವತ್ಸರಗಳನ್ನು ಪೊರೈಸಿದ ಸವಿನೆನಪಿಗಾಗಿ ಘಟಕದ ಮಾಜಿ ಅಧ್ಯಕ್ಷರ ಮನೆ ಭೇಟಿಯ ಭಾಗವಾಗಿ ಭಜನೆ ಮತ್ತು ಗುರುಸ್ಮರಣೆ ಕಾರ್ಯಕ್ರಮ ದಿ.24 ಸೆಪ್ಟೆಂಬರ್ 2022ರ ಶನಿವಾರದಂದು ಯುವವಾಹಿನಿ (ರಿ.) ಉಪ್ಪಿನಂಗಡಿ ಘಟಕವನ್ನು 2005-2006ರ ಅವಧಿಯಲ್ಲಿ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದ ಕೃಷ್ಣಪ್ಪ ಪೂಜಾರಿ ಇವರ ಮನೆಯಲ್ಲಿ ನಡೆಯಿತು. ಭಜನಾ ಕಾರ್ಯಕ್ರಮ ಮುಗಿದ ತರುವಾಯ ಗುರು ಸ್ಮರಣೆ ಕಾರ್ಯಕ್ರಮವನ್ನು ಘಟಕದ ಉಪಾಧ್ಯಕ್ಷರಾದ ಮನೋಹರ್ ಆಟಲ್ ನಡೆಸಿಕೊಟ್ಟರು. ಈ ಸಂದರ್ಭದಲ್ಲಿ ಘಟಕವನ್ನು ತಮ್ಮ ಅಧ್ಯಕ್ಷಾವಧಿಯಲ್ಲಿ ಯಶಸ್ವಿಯಾಗಿ […]
Read More
04-09-2022, 2:25 PM
ಉಪ್ಪಿನಂಗಡಿ :- ಯುವವಾಹಿನಿ ಉಪ್ಪಿನಂಗಡಿ ಘಟಕವು 25 ಸಂವತ್ಸರಗಳನ್ನು ಪೂರೈಸಿದ ಸವಿನೆನಪಿಗಾಗಿ ಘಟಕವನ್ನು ಮುನ್ನೆಡೆಸಿದ ಮಾಜಿ ಅಧ್ಯಕ್ಷರುಗಳ ಮನೆ ಭೇಟಿಯ ಭಾಗವಾಗಿ ಭಜನೆ ಮತ್ತು ಗುರುಸ್ಮರಣೆ ಕಾರ್ಯಕ್ರಮವು ದಿ.04 ಸೆಪ್ಟೆಂಬರ್ 2022ರಂದು ಉಪ್ಪಿನಂಗಡಿ ಘಟಕವನ್ನು 2015-2016ರ ಅವಧಿಯಲ್ಲಿ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದ ಸುನೀಲ್ ಕುಮಾರ್ ದಡ್ಡು ಇವರ ಮನೆಯಲ್ಲಿ ನಡೆಯಿತು. ಭಜನಾ ಕಾರ್ಯಕ್ರಮ ಮುಗಿದ ತರುವಾಯ ಗುರು ಸ್ಮರಣೆ ಕಾರ್ಯಕ್ರಮವನ್ನು ನಮ್ಮ ಘಟಕದ ಉಪಾಧ್ಯಕ್ಷರು, ನ್ಯಾಯವಾದಿ ಮನೋಹರ್ ಕುಮಾರ್ ಅಟಾಲು ನಡೆಸಿಕೊಟ್ಟರು. ಈ ಸಂದರ್ಭದಲ್ಲಿ ಘಟಕವನ್ನು ತಮ್ಮ […]
Read More
03-09-2022, 4:03 PM
ಉಪ್ಪಿನಂಗಡಿ :- ಯುವವಾಹಿನಿ ಉಪ್ಪಿನಂಗಡಿ ಘಟಕವು 25 ಸಂವತ್ಸರಗಳನ್ನು ಪೊರೈಸಿದ ಸವಿನೆನಪಿಗಾಗಿ ಘಟಕದ ಮಾಜಿ ಅಧ್ಯಕ್ಷ ರ ಮನೆ ಭೇಟಿಯ ಭಾಗವಾಗಿ ಭಜನೆ ಮತ್ತು ಗುರುಸ್ಮರಣೆ ಕಾರ್ಯಕ್ರಮ ದಿ.03 ಸೆಪ್ಟೆಂಬರ್ 2022ರ ಶನಿವಾರ ಸಂಜೆ ಯುವವಾಹಿನಿ (ರಿ.) ಉಪ್ಪಿನಂಗಡಿ ಘಟಕವನ್ನು 2007-2008ರ ಅವಧಿಯಲ್ಲಿ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದ ಡಾ.ಸದಾನಂದ ಕುಂದರ್ ಇವರ ಮನೆಯಲ್ಲಿ ನಡೆಯಿತು. ಭಜನಾ ಕಾರ್ಯಕ್ರಮ ಮುಗಿದ ತರುವಾಯ ಗುರು ಸ್ಮರಣೆ ಕಾರ್ಯಕ್ರಮವನ್ನು ಕೇಂದ್ರ ಸಮಿತಿಯ ನಿಕಟಪೂರ್ವ ಅಧ್ಯಕ್ಷರು ಹಾಗೂ ಉಪ್ಪಿನಂಗಡಿ ಘಟಕದ ಮಾಜಿ ಅಧ್ಯಕ್ಷರಾದ […]
Read More
27-08-2022, 2:13 PM
ಉಪ್ಪಿನಂಗಡಿ:- ಘಟಕವು 25 ಸಂವತ್ಸರಗಳನ್ನು ಪೂರೈಸಿದ ಸವಿನೆನಪಿಗಾಗಿ ಘಟಕವನ್ನು ಮುನ್ನಡೆಸಿದ ಮಾಜಿ ಅಧ್ಯಕ್ಷರ ಮನೆ ಭೇಟಿಯ ಭಾಗವಾಗಿ ಭಜನೆ ಮತ್ತು ಗುರುಸ್ಮರಣೆ ಕಾರ್ಯಕ್ರಮ ದಿನಾಂಕ 27 ಆಗಸ್ಟ್ 2022ರ ಶನಿವಾರದಂದು ಘಟಕದಲ್ಲಿ 1999- 2000ರ ಅವಧಿಯಲ್ಲಿ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ ಜಯಾನಂದ ಎಂ ಮಂಗಳೂರು ಇವರ ಮನೆಯಲ್ಲಿ ನಡೆಯಿತು. ಭಜನಾ ಕಾರ್ಯಕ್ರಮ ಮುಗಿದ ನಂತರ ಗುರು ಸ್ಮರಣೆ ಕಾರ್ಯಕ್ರಮವನ್ನು ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರು ಹಾಗೂ ಘಟಕದ ಮಾಜಿ ಅಧ್ಯಕ್ಷರಾದ ಡಾ. ರಾಜಾರಾಮ್ ಕೆ.ಬಿ ನಡೆಸಿಕೊಟ್ಟರು. ಈ […]
Read More
13-08-2022, 2:42 PM
ಉಪ್ಪಿನಂಗಡಿ:- ಘಟಕವು 25 ಸಂವತ್ಸರಗಳನ್ನು ಪೂರೈಸಿದ ಸವಿನೆನಪಿಗಾಗಿ ಘಟಕವನ್ನು ಮುನ್ನಡೆಸಿದ ಮಾಜಿ ಅಧ್ಯಕ್ಷರ ಮನೆ ಭೇಟಿಯ ಭಾಗವಾಗಿ ಭಜನೆ ಮತ್ತು ಗುರುಸ್ಮರಣೆ ಕಾರ್ಯಕ್ರಮ ದಿನಾಂಕ 13 ಆಗಸ್ಟ್ 2022ರ ಶನಿವಾರದಂದು ಘಟಕದಲ್ಲಿ 2000-01ರ ಅವಧಿಯಲ್ಲಿ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ ದಿವಂಗತ ಸದಾನಂದ ದಾಸರಮೂಲೆ ಇವರ ಮನೆಯಲ್ಲಿ ನಡೆಯಿತು. ಭಜನಾ ಕಾರ್ಯಕ್ರಮ ಮುಗಿದ ತರುವಾಯ ಗುರು ಸ್ಮರಣೆ ಕಾರ್ಯಕ್ರಮವನ್ನು ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರು ಹಾಗೂ ಘಟಕದ ಮಾಜಿ ಅಧ್ಯಕ್ಷರಾದ ಡಾ. ಸದಾನಂದ ಕುಂದರ್ ನಡೆಸಿಕೊಟ್ಟರು. ಈ ಸಂದರ್ಭದಲ್ಲಿ […]
Read More
09-07-2022, 4:17 PM
ಉಪ್ಪಿನಂಗಡಿ:- ದಿನಾಂಕ 09 ಜುಲೈ 2022ರ ಶನಿವಾರದಂದು ಉಪ್ಪಿನಂಗಡಿ ಘಟಕವು 25ರ ಸಂಭ್ರಮದ ನೆನಪಿಗಾಗಿ ಘಟಕವನ್ನು ಮುನ್ನಡೆಸಿದ ಸ್ಥಾಪಕಾಧ್ಯಕ್ಷರಾದ ದಿ. ಅನಂತರಾಮ ಡೆಂಬಲೆ ಇವರ ಮನೆ ಭೇಟಿಯ ಭಾಗವಾಗಿ ಭಜನೆ ಮತ್ತು ಗುರುಸ್ಮರಣೆ ಕಾರ್ಯಕಮವು ಇವರ ಮನೆಯಲ್ಲಿ ನಡೆಯಿತು. ಭಜನಾ ಕಾರ್ಯಕ್ರಮ ಮುಗಿದ ನಂತರ “ಗುರು ಸ್ಮರಣೆ ” ಕಾರ್ಯಕ್ರಮವನ್ನು ಘಟಕದ ನಿಕಟಪೂರ್ವ ಅಧ್ಯಕ್ಷರಾದ ಚಂದ್ರಶೇಖರ್ ಸನೀಲ್ ನಡೆಸಿಕೊಟ್ಟರು.. ಈ ಸಂದರ್ಭದಲ್ಲಿ ಘಟಕವನ್ನು 1997-1998 ರ ಅವಧಿಯಲ್ಲಿ ತಮ್ಮ ಸ್ಥಾಪಕ ಅಧ್ಯಕ್ಷಾವಧಿಯಲ್ಲಿ ಘಟಕವನ್ನು ಯಶಸ್ವಿಯಾಗಿ ಮುನ್ನಡಿಸಿದ ದಿ.ಅನಂತರಾಮ […]
Read More