13-02-2024, 4:49 PM
ಮಂಗಳೂರು: ಯುವವಾಹಿನಿ(ರಿ.) ಮಂಗಳೂರು ಮಹಿಳಾ ಘಟಕ ಮತ್ತು ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ ಕರ್ನಾಟಕ ಸರ್ಕಾರ ಬೆಂಗಳೂರು ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ, ಬೆಂಗಳೂರು ಕರ್ನಾಟಕ ಉದ್ಯಮಶೀಲತಾಭಿವೃದ್ಧಿ ಕೇಂದ್ರ (ಸಿಡಾಕ್) ಧಾರವಾಡ ಸಹಯೋಗದಲ್ಲಿ 10 ದಿನಗಳ ಉದ್ಯಮಶೀಲತಾ ಅಭಿವೃದ್ಧಿ ಉಚಿತ ತರಬೇತಿ ಕಾರ್ಯಾಗಾರವು 13/2/2024 ರಿಂದ 22/2/2024 ರವರೆಗೆ ಜರುಗಿತು. ಉದ್ಯಮಶೀಲತಾ ತರಬೇತಿಯ ಕಾರ್ಯಾಗಾರವನ್ನು ಜಿಲ್ಲಾ ಕೌಶಲ್ಯ ಅಭಿವೃದ್ಧಿ ಅಧಿಕಾರಿ ಪ್ರದೀಪ್ ಡಿ’ಸೋಜ ಉದ್ಘಾಟಿಸಿದರು. ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಯುವವಾಹಿನಿ ಮಂಗಳೂರು ಮಹಿಳಾ ಘಟಕ ಅಧ್ಯಕ್ಷರು […]
Read More
06-11-2022, 2:35 PM
ಮಂಗಳೂರು:- ಯುವವಾಹಿನಿ (ರಿ.) ಮಂಗಳೂರು ಮಹಿಳಾ ಘಟಕದ 2022-23ನೇ ಸಾಲಿನ ಪದಗ್ರಹಣ ಕಾರ್ಯಕ್ರಮವು ದಿನಾಂಕ 06 ನವೆಂಬರ್ 2022ರಂದು ಉರ್ವಾ ಸ್ಟೋರಿನ ಯುವವಾಹಿನಿ ಸಭಾಂಗಣದಲ್ಲಿ ಜರಗಿತು. ವೇದಿಕೆಯಲ್ಲಿ ಕಾರ್ಯಕ್ರಮ ಉದ್ಘಾಟಕರಾಗಿ ಪ್ರವೀಣ್ ಕುಮಾರ್ ಕೆಡೆಂಜಿ ಆಡಳಿತ ನಿದೇ೯ಶಕರು ಪುರುಷರತ್ನ ಬಯೋ ಪ್ರೊಡ್ಯೂಸರ್ ಕಂಪನಿ, ಕಡಬ ಇವರು ಭಾಗವಹಿಸಿ ಶುಭ ಹಾರೈಸಿದರು. ಹಾಗೂ ಮುಖ್ಯ ಅತಿಥಿಗಳಾದ ಸುಖಲಾಕ್ಷಿ ವೈ .ಸುವರ್ಣ ಪ್ರಧಾನ ಕಾರ್ಯದಶಿ೯ ಅಖಿಲ ಭಾರತ ಬಿಲ್ಲವ ಮಹಿಳಾ ಸಂಘ, ಪುಷ್ಪಾವತಿ ಕೆ.ಎ. ಅಧ್ಯಕ್ಷರು ಪ್ರಗತಿ ಮಹಿಳಾ ಮಂಡಲ […]
Read More
25-09-2022, 5:59 PM
ಮಂಗಳೂರು:- ಯುವವಾಹಿನಿ (ರಿ.) ಮಂಗಳೂರು ಘಟಕ ಮತ್ತು ಮಂಗಳೂರು ಮಹಿಳಾ ಘಟಕದ ಜಂಟಿ ಆಶ್ರಯದಲ್ಲಿ ಮೇಲು ಕೊಪ್ಪ ರಸ್ತೆಯಲ್ಲಿರುವ ಗದ್ದೆಯಲ್ಲಿ ದಿನಾಂಕ 25 ಸೆಪ್ಟೆಂಬರ್ 2022ರ ಭಾನುವಾರ ಗದ್ದೆಯ ಪುಣಿಯಲ್ಲಿರುವ ಹುಲ್ಲು ಕೆತ್ತುವ ಕಾರ್ಯಕ್ರಮವು ನಡೆಯಿತು. ಗದ್ದೆಗೆ ಹುಳು, ಹುಪ್ಪಟೆ, ಕ್ರೀಮಿ ಕೀಟಗಳು ಬರದಂತೆ ಗದ್ದೆಯ ಸುತ್ತ ಪುಣಿಯಲ್ಲಿರುವ ಹುಲ್ಲು ಕೆತ್ತುವ ಕೆಲಸವನ್ನು ಭಾನುವಾರ ಬೆಳಿಗ್ಗೆ ಹಮ್ಮಿಕೊಳ್ಳಲಾಗಿತ್ತು. ಮಂಗಳೂರು ಘಟಕದ ಅಧ್ಯಕ್ಷರಾದ ಗಣೇಶ್ ವಿ. ಕೋಡಿಕಲ್, ಕಾರ್ಯದರ್ಶಿ ಅಶೋಕ್ ಅಂಚನ್, ಸಲಹೆಗಾರರಾದ ಯಶವಂತ ಪೂಜಾರಿ ಮತ್ತು ಶ್ರೀಯುತ […]
Read More
11-09-2022, 1:40 PM
ಮಂಗಳೂರು :- ನಾರಾಯಣ ಗುರುಗಳ ತತ್ವಾದರ್ಶಗಳ ಬೆಳಕಿನಡಿಯಲ್ಲಿ ಸಾಗುತ್ತಿರುವ ಯುವವಾಹಿನಿ ಸಂಸ್ಥೆಯ ಯುವಕರು ಸಮಾಜದ ಆಶಕ್ತರಿಗೆ, ಅಸಾಯಕರಿಗೆ ನೆರವಾಗುವುದರೊಂದಿಗೆ ಸಮಾಜಮುಖಿ ಕಾರ್ಯಗಳಿಂದಾಗಿ ಮಾದರಿ ಸಂಸ್ಥೆಯಾಗಿ ಹೊರಹೊಮ್ಮಿದೆ ಎಂದು ಶ್ರೀ ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ಸಮಿತಿಯ ಅಧ್ಯಕ್ಷರಾದ ಎಚ್ ಎಸ್ ಸಾಯಿರಾಂ ತಿಳಿಸಿದರು. ಅವರು ಶ್ರೀ ಗೋಕರ್ಣನಾಥ ಸಭಾಂಗಣದ ದಿ|| ಪ್ರವೀಣ್ ನೆಟ್ಟಾರು ವೇದಿಕೆಯಲ್ಲಿ ಯುವವಾಹಿನಿ ಕೇಂದ್ರ ಸಮಿತಿ ಹಾಗೂ ಮಹಿಳಾ ಘಟಕದ ವತಿಯಿಂದ ನಡೆದ ಕುಣಿದು ಭಜಿಸಿರೋ ಯುವವಾಹಿನಿ ಅಂತರ್ ಘಟಕ ಕುಣಿತ ಭಜನಾ […]
Read More
03-09-2022, 3:28 PM
ಮಂಗಳೂರು :- ಯುವವಾಹಿನಿ (ರಿ.) ಮಂಗಳೂರು ಮಹಿಳಾ ಘಟಕದ ವತಿಯಿಂದ ಸೋಣ ಸಂಭ್ರಮ ಕಾರ್ಯಕ್ರಮವು ದಿನಾಂಕ 03 ಸೆಪ್ಟೆಂಬರ್ 2022 ಶನಿವಾರದಂದು ಯುವವಾಹಿನಿ ಸಭಾಂಗಣ ಉರ್ವಾಸ್ಟೋರ್ ಇಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಹಿಳಾ ಘಟಕದ ಅಧ್ಯಕ್ಷರಾದ ಸುನೀತಾ ಗೋಪಾಲ್ ವಹಿಸಿದ್ದರು. ಕಾರ್ಯಕ್ರಮದ ಉದ್ಘಾಟನೆಯನ್ನು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ದಯಾನಂದ ಜಿ ಕತ್ತ ಲ್ ಸಾರ್ ನಡೆಸಿದರು. ನಂತರ ಮಾತನಾಡಿದ ಕತ್ತಲ್ ಸಾರ್ ಸೋಣ ತಿಂಗಳು ತುಳುವರ ಭಕ್ತಿ ಪ್ರಧಾನವಾದ ತಿಂಗಳು , ಹಬ್ಬ ಹರಿದಿನಗಳ […]
Read More
16-08-2022, 2:39 PM
ಮಂಗಳೂರು :- ಸಹೋದರತ್ವದ ಸಂದೇಶವನ್ನು ಸಾರುವ ರಕ್ಷಾ ಬಂಧನ ಕಾರ್ಯಕ್ರಮವು ಮಂಗಳೂರು ಮಹಿಳಾ ಘಟಕದ ವತಿಯಿಂದ ದಿನಾಂಕ 16 ಆಗಸ್ಟ್ 2022 ರಂದು ಯುವವಾಹಿನಿ ಸಭಾಂಗಣ ಉರ್ವಾ ಸ್ಟೋರ್ ಇಲ್ಲಿ ನಡೆಯಿತು. ಘಟಕದ ಅಧ್ಯಕ್ಷೆ ಸುನೀತಾ ಗೋಪಾಲ್ ರವರು ಎಲ್ಲರನ್ನು ಆತ್ಮೀಯವಾಗಿ ಸ್ವಾಗತಿಸಿ ರಕ್ಷಾ ಬಂಧನದ ಶುಭಾಶಯಗಳನ್ನು ನೀಡಿದರು. ಮಹಿಳಾ ಘಟಕದ ಅಧ್ಯಕ್ಷರು ಹಾಗೂ ಸದಸ್ಯರು ಮಂಗಳೂರು ಘಟಕದ ಸಹೋದರರಿಗೆ ಸಹೋದರತ್ವದ ಸಂಕೇತವಾದ ರಕ್ಷೆಯನ್ನು ಕಟ್ಟಿ ರಕ್ಷಾ ಬಂಧನ ಹಬ್ಬವನ್ನು ಆಚರಿಸಿ ಎಲ್ಲರೂ ಸಂಭ್ರಮಿಸಿದರು.ಘಟಕದ ಪದಾಧಿಕಾರಿಗಳು ಹಾಗೂ […]
Read More
24-07-2022, 2:39 PM
ಮಂಗಳೂರು :- ದಿನಾಂಕ 24 ಜುಲೈ 2022ರ ಭಾನುವಾರದಂದು ಮೇರು ಕೊಪ್ಪಳ ರಸ್ತೆ ಸಂಕು ಪೂಜಾರಿ ಇವರ ಹಡೀಲು ಬಿದ್ದಿರುವ ಗದ್ದೆಯ ಭೂಮಿಯಲ್ಲಿ ಯುವವಾಹಿನಿಯ ಸದಸ್ಯರಿಂದ ಬಿತ್ತನೆ ಬಿತ್ತಿ ಕೃಷಿ ಮಾಡುವ ಹಾಗೂ ಭತ್ತದ ನೇಜಿ ನೆಡುವ ಹೊಸ ಪ್ರಯತ್ನ ನಡೆಯಿತು. ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಅಧ್ಯಕ್ಷರಾದ ಉದಯ ಅಮೀನ್ ಮಟ್ಟುರವರು ಹಾಗೂ ವೇದಿಕೆಯಲ್ಲಿ ಉಪಸ್ಥಿತರಿದ್ದ ಘಟಕದ ಅಧ್ಯಕ್ಷರುಗಳು ಮತ್ತು ಪದಾಧಿಕಾರಿಗಳು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಯುವವಾಹಿನಿ ಮಹಿಳಾ ಘಟಕದ ಅಧ್ಯಕ್ಷರಾದ […]
Read More
03-07-2022, 3:54 PM
ದಿನಾಂಕ 03.07.2022ರ ಭಾನುವಾರ ಯುವವಾಹಿನಿ ಸಭಾಂಗಣದಲ್ಲಿ ಕೌಶಲ್ಯಾಭಿವೃದ್ಧಿ ಉದ್ಯಮಶೀಲತಾ ಜೀವನೋಪಾಯ ಇಲಾಖೆ ಸಿಡೋಕ್, ಮಂಗಳೂರು ಇದರ ಸಂಯುಕ್ತಾಶ್ರಯದಲ್ಲಿ ಉದ್ಯಮಶೀಲತಾ ತಿಳುವಳಿಕೆ ಕಾರ್ಯಕ್ರಮವು ನಡೆಯಿತು. ಬ್ರಹ್ಮಶ್ರೀ ನಾರಾಯಣಗುರುಗಳ ಛಾಯಾಚಿತ್ರಕ್ಕೆ ಪುಷ್ಪ ಮಾಲೆಯನ್ನು ಹಾಕಿ ದೀಪ ಬೆಳಗಿಸುವುದರ ಮೂಲಕ ಯುವವಾಹಿನಿ (ರಿ) ಕೇಂದ್ರ ಸಮಿತಿಯ ಅಧ್ಯಕ್ಷರಾದ ಉದಯ ಮಟ್ಟುರವರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಸಭಾ ಕಾರ್ಯಕ್ರಮವು ಮಹಿಳಾ ಘಟಕದ ಪದಾಧಿಕಾರಿಗಳ ಪ್ರಾರ್ಥನೆಯೊಂದಿಗೆ ಪ್ರಾರಂಭವಾಯಿತು. ಯುವವಾಹಿನಿ (ರಿ) ಮಂಗಳೂರು ಘಟಕದ ಅಧ್ಯಕ್ಷರಾದ ಗಣೇಶ್ ವಿ. ಕೋಡಿಕಲ್ ರವರು ಕಾರ್ಯಕ್ರಮಕ್ಕೆ ಆಗಮಿಸಿರುವ ಎಲ್ಲಾ […]
Read More
05-06-2022, 3:59 PM
ಯುವವಾಹಿನಿ (ರಿ.) ಕೇಂದ್ರ ಸಮಿತಿ ಹಾಗೂ ಯುವವಾಹಿನಿ (ರಿ.) ಪಣಂಬೂರು- ಕುಳಾಯಿ ಘಟಕದ ಸಹಯೋಗದಲ್ಲಿ ಕುಳಾಯಿ ಬ್ರಹ್ಮಶ್ರೀ ನಾರಾಯಣಗುರು ಸಮಾಜ ಸೇವಾ ಸಂಘದಲ್ಲಿ ಯುವವಾಹಿನಿ ಅಂತರ್ ಘಟಕಗಳ ಭಜನಾ ಸ್ಪರ್ಧೆ “ಮಾಧವ ಕೀರ್ತನೋತ್ಸವ -2022” ಕಾರ್ಯಕ್ರಮದಲ್ಲಿ ಯುವವಾಹಿನಿ (ರಿ.) ಬಜ್ಪೆ ಘಟಕ ಪ್ರಥಮ, ಸುರತ್ಕಲ್ ಘಟಕ ದ್ವೀತಿಯ,ಮಂಗಳೂರು ಮಹಿಳಾ ಘಟಕ ತೃತೀಯ, ಬಹುಮಾನ ಪಡೆಯಿತು. ಶ್ರೇಯಾ ಬಜ್ಪೆ ಉತ್ತಮ ಭಜಕ ಪ್ರಶಸ್ತಿ, ಸುರತ್ಕಲ್ ಘಟಕದ ವಿಜಯ ಕುಕ್ಯಾನ್ ಉತ್ತಮ ತಬಲ ವಾದಕ ಪ್ರಶಸ್ತಿ, ದಿನೇಶ್ ಅಡ್ವೆ ಉತ್ತಮ […]
Read More
03-04-2022, 3:12 PM
ಮಂಗಳೂರು : ದಿನಾಂಕ 03.04.2022 ಯುವವಾಹಿನಿ (ರಿ.) ಕೇಂದ್ರ ಸಮಿತಿ ಮಂಗಳೂರು ಇದರ ಸಾರಥ್ಯದಲ್ಲಿ ಯುವವಾಹಿನಿ(ರಿ.) ಕಂಕನಾಡಿ ಹಾಗೂ ಮಂಗಳೂರು ಮಹಿಳಾ ಘಟಕದ ಆತಿಥ್ಯದಲ್ಲಿ ಮಂಗಳೂರು ವುಡ್ ಲ್ಯಾಂಡ್ ಹೊಟೇಲ್ ಸಭಾಂಗಣದಲ್ಲಿ “ಹೊಂಬೆಳಕು – 2022″ಮಹಿಳಾ ಆರ್ಥಿಕ ಸ್ವಾವಲಂಬನೆಯತ್ತ ದಿಟ್ಟ ಹೆಜ್ಜೆ ಎಂಬ ಧ್ಯೇಯ ವಾಕ್ಯದೊಂದಿಗೆ (ಬೃಹತ್ ವಸ್ತು ಪ್ರದರ್ಶನ ಹಾಗೂ ಮಾರಾಟ ಮೇಳ) ಕಾರ್ಯಕ್ರಮ ಜರಗಿತು. ಲಯನ್ಸ್ ಜಿಲ್ಲಾ ಗವರ್ನರ್ ರವರ ಜಿಲ್ಲಾ ಸಂಯೋಜಕಿ ಲಯನ್ ಭಾರತಿ ಬಿ .ಎಮ್ . ಮಹಿಳಾ ದಿನಾಚರಣೆ ಪ್ರಯುಕ್ತ […]
Read More