ಬೆಳುವಾಯಿ

ಮಂಗಳೂರು ದಸರಾ ಉತ್ಸವದಲ್ಲಿ ಯುವವಾಹಿನಿಯ ಸೇವೆ

ಮಂಗಳೂರು ದಸರಾ ಉತ್ಸವದಲ್ಲಿ ಯುವವಾಹಿನಿಯ ಸೇವೆ ಮಂಗಳೂರು : ಜಗದ್ವಿಖ್ಯಾತ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ನವರಾತ್ರಿಯ ವೈಭವದ ಮಂಗಳೂರು ದಸರಾದಲ್ಲಿ ಯುವವಾಹಿನಿಯ ಸದಸ್ಯರು ನಿರಂತರ ಸೇವಾ ಕಾರ್ಯದಲ್ಲಿ ತೊಡಗಿದರು. ದಿನಾಂಕ 10.10.2018 ರಿಂದ 19.10.2018 ರ ವರಗೆ ಯುವವಾಹಿನಿಯ ಮಂಗಳೂರು, ಸುರತ್ಕಲ್, ಬಂಟ್ವಾಳ, ಪುತ್ತೂರು, ಪಣಂಬೂರು, ಹಳೆಯಂಗಡಿ, ಹೆಜಮಾಡಿ, ಸಸಿಹಿತ್ಲು, ಪಡುಬಿದ್ರೆ, ಉಪ್ಪಿನಂಗಡಿ, ಮಂಗಳೂರು ಮಹಿಳಾ, ಮುಲ್ಕಿ, ಬೆಳುವಾಯಿ, ಅಡ್ವೆ, ಬಜಪೆ, ಬೆಳ್ತಂಗಡಿ, ಕಂಕನಾಡಿ, ಕೂಳೂರು, ಕೊಲ್ಯ, ಸುಳ್ಯ, ಮಾಣಿ, ವೇಣೂರು, ಮೂಡಬಿದ್ರೆ, ಕೆಂಜಾರು-ಕರಂಬಾರು, ಶಕ್ತಿನಗರ, […]

Read More

ಬಿಲ್ಲವ ಸಮಾಜ ಸಮೃದ್ದವಾದ ಇತಿಹಾಸ ಹೊಂದಿದೆ : ಶೈಲು ಬಿರ್ವ ಅಗತ್ತಾಡಿ

ಬೆಳುವಾಯಿ : ಬಿಲ್ಲವ ಸಮಾಜದ ಶ್ರೀಮಂತ ಇತಿಹಾಸದಲ್ಲಿ ಅದೆಷ್ಟೋ ಮಹಿಳೆಯರು ಮತ್ತು ಮಹನೀಯರು ದಳವಾಯಿಗಳಾಗಿ ಯೋಧರಾಗಿ ನಾಡು ಕಟ್ಟಿದವರು ಇದ್ದಾರೆ ಆದರೆ ಇತಿಹಾಸಕಾರರು ಅವರ ಬದುಕಿನ ಮೇಲೆ ಬೆಳಕು ಚೆಲ್ಲದ್ದು ವಿಷಾದನೀಯ. ಬಿಲ್ಲವರಲ್ಲಿ ಏನು ಇದೆ ಎಂದು ಕೇಳುವುದಕ್ಕಿಂತ ಏನು ಇಲ್ಲ ಎಂದು ಕೇಳುವುದೇ ಉತ್ತಮ. ಎಲ್ಲವು ಇದ್ದಂತಹ ಸಮಾಜ ಎಂದರೆ ಅದು ಬಿಲ್ಲವ ಸಮಾಜ ಮಾತ್ರ. ನಾಯಕರಾಗಿ, ಬಿಲ್ವಿದ್ದೆ ಪ್ರವೀಣರಾಗಿ, ದೈವಗಳ ಅರ್ಚಕಾಗಿ, ವೈದ್ಯರಾಗಿ, ಕೃಷಿ ಮಾಡುವ ಪ್ರತಿಷ್ಟಿತ ಮನೆಗಳಾಗಿ, ಯೋಧರಾಗಿ, ಬೇಟಗಾರರಾಗಿ ಜನಾನುರಾಗಿಯಾಗಿದ್ದವರು ಇದೇ […]

Read More

ಅಧ್ಯಕ್ಷರಾಗಿ ಶರತ್ ಪೂಜಾರಿ ಆಯ್ಕೆ

ಬೆಳುವಾಯಿ : ಯುವವಾಹಿನಿ (ರಿ) ಬೆಳುವಾಯಿ ಘಟಕದ 2018-19 ನೇ ಸಾಲಿನ ಅಧ್ಯಕ್ಷರಾಗಿ ಶರತ್ ಪೂಜಾರಿ ಆಯ್ಕೆಯಾಗಿದ್ದಾರೆ. ಅಧ್ಯಕ್ಷರು : ಶರತ್ ಪೂಜಾರಿ ಕಾರ್ಯದರ್ಶಿ : ನವೀನ್.ಎಸ್.ಸಾಲ್ಯಾನ್ ಕಾಂತಾವರ ಉಪಾಧ್ಯಕ್ಷರು : ಮಮತಾ ಜಯಂತ್ ಜೊತೆ ಕಾರ್ಯದರ್ಶಿ : ಸೂರಜ್ ಬೆಳುವಾಯಿ ಕೋಶಾಧಿಕಾರಿ : ಅಶೋಕ್ ಕುಮಾರ್ ನಿರ್ದೇಶಕರು : ಕಲೆ ಮತ್ತು ಸಾಹಿತ್ಯ : ನಿತಿನ್ ಬೆಳುವಾಯಿ, ವೀಕ್ಷಿತಾ ಸಮಾಜ ಸೇವೆ : ವೀರೇಂದ್ರ ಕೋಟ್ಯಾನ್, ಸುರೇಖಾ ಚಂದ್ರಶೇಖರ್ ವ್ಯಕ್ತಿತ್ವ ವಿಕಸನ : ಪ್ರವೀಣ್ ಸುವರ್ಣ, […]

Read More

ಯುವವಾಹಿನಿ (ರಿ) ಬೆಳುವಾಯಿ ಘಟಕದ ವತಿಯಿಂದ ರಸ್ತೆ ದುರಸ್ತಿ

ಬೆಳುವಾಯಿ : ಬೆಳುವಾಯಿ ಪೇಟೆಯಲ್ಲಿ ಮಳೆಗಾಲದಲ್ಲಿ ನೀರು ರಸ್ತೆಗೆ ಹರಿದು ರಸ್ತೆಯ ಬದಿಯಲ್ಲಿ ಕೆಲವು ಕಡೆ ಎರಡು ಅಡಿಯಷ್ಟು ದೊಡ್ಡ ಹೊಂಡ ಸೃಷ್ಟಿಯಾಗಿತ್ತು. ಇದರಿಂದ ಸಾರ್ವಜನಿಕರು., ವಾಹನ ಚಾಲಕರು ತೀರಾ ತೊಂದರೆ ಅನುಭವಿಸುತ್ತಿದ್ದರು. ಯುವವಾಹಿನಿ (ರಿ) ಬೆಳುವಾಯಿ ಘಟಕದ ವತಿಯಿಂದ ಜೆಸಿಬಿ ಮೂಲಕ ಈ ಹೊಂಡಗಳನ್ನು ಮುಚ್ಚಿ ವಾಹನಗಳ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲಾಯಿತು. ಬೆಳುವಾಯಿ ಘಟಕದ ಈ ಸಮಾಜಮುಖಿ ಕಾಳಜಿಗೆ ಸಾರ್ವಜನಿಕರಿಂದ ಮುಕ್ತ ಕಂಠದ ಶ್ಲಾಘನೆ ವ್ಯಕ್ತವಾಯಿತು. ಈ ಸಂದರ್ಭದಲ್ಲಿ ಯುವವಾಹಿನಿ (ರಿ) ಬೆಳುವಾಯಿ ಘಟಕದ […]

Read More

ಯುವಸಾಗರದಲ್ಲಿ ಸಂಪನ್ನಗೊಂಡ ಯುವವಾಹಿನಿಯ 31 ನೇ ವಾರ್ಷಿಕ ಸಮಾವೇಶ

ಮಂಗಳೂರು: ಕರಾವಳಿ ಕರ್ನಾಟಕದ ಅವಳಿ ಜಿಲ್ಲೆಗಳಲ್ಲಿ ಮೂವತ್ತು ವರುಷಗಳನ್ನು ಮೆಟ್ಟಿ ನಿಂತು, ಬ್ರಹ್ಮ ಶ್ರೀ ನಾರಾಯಣಗುರುಗಳ ತತ್ವಾದರ್ಶದ ಭದ್ರ ಅಡಿಪಾಯದ ಮೇಲೆ ಸುಭದ್ರ ನೆಲೆ ಕಂಡಿಕೊಂಡಿರುವ ಯುವವಾಹಿನಿಯ 31 ನೇ ವಾರ್ಷಿಕ ಸಮಾವೇಶವು ದಿನಾಂಕ 05.08.2018 ರಂದು ಮಂಗಳೂರಿನ ಫಾದರ್ ಮುಲ್ಲರ್ ಕನ್ವೆನ್ಷನ್ ಸೆಂಟರ್ ನಲ್ಲಿ ಸಂಪನ್ನಗೊಂಡಿತು. ಸರಕಾರ ಮಾಡುವ ಕಾರ್ಯ ಯುವವಾಹಿನಿ ಮಾಡಿದೆ ಡಾ. ಜಯಮಾಲಾ ಸಾಹಿತ್ಯ, ಸಮಾಜಿಕ, ಶೈಕ್ಷಣಿಕ, ಉದ್ಯೋಗ ಹೀಗೆ ವಿವಿಧ ಮಗ್ಗುಲುಗಳಲ್ಲಿ ಸಮಾಜಮುಖಿ ಕಾರ್ಯದಲ್ಲಿ ಪೂರ್ಣಪ್ರಮಾಣದಲ್ಲಿ ತೊಡಗಿಸಿಕೊಂಡಿರುವ ಯುವವಾಹಿನಿಯ ಕಾರ್ಯಸಾಧನೆ ಇತರರಿಗೆ […]

Read More

ಯುವವಾಹಿನಿ ನಾಯಕರನ್ನು ಸ್ರಷ್ಟಿಸುವ ಕಾರ್ಖಾನೆ : ಶಂಕರ್ ಸುವರ್ಣ

ಯುವವಾಹಿನಿ ನಾಯಕರನ್ನು ಸ್ರಷ್ಟಿಸುವ ಕಾರ್ಖಾನೆಯಾಗಿದೆ , ಕಳೆದ ಮೂವತ್ತ್ತು ವರ್ಷಗಳ ಸಾರ್ಥಕ್ಯ ಸಾಧನೆಗಾಗಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪಡೆದಿರುವ ಯುವವಾಹಿನಿ ಯುವ ಜನಾಂಗಕ್ಕೆ ವ್ಯಕ್ತಿತ್ವ ವಿಕಸನ , ಸಭಾ ನಡಾವಳಿ ಕಾರ್ಯಾಗಾರದ ಮೂಲಕ ವಿಕಸನದ ನಾಂದಿಯಾಗಿದೆ , ವಿದ್ಯಾರ್ಥಿಗಳಿಗೆ ಚತುರ್ಮುಖ, ಅನ್ವೇಷಣಾ ಕಾರ್ಯಾಗಾರದ ಮೂಲಕ ಸ್ರಜನಶೀಲತೆ ಸ್ರಷ್ಟಿಸಿದೆ ಎಂದು ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಾದ ಶಂಕೆರ್ ಸುವರ್ಣ ತಿಳಿಸಿದರು . ಅವರು ದಿನಾಂಕ 17.12.2017 ರಂದು ಯುವವಾಹಿನಿ (ರಿ) ಬೆಳುವಾಯಿ ಘಟಕದ ಆಶ್ರಯದಲ್ಲಿ ಜರುಗಿದ ವ್ಯಕ್ತಿತ್ವ […]

Read More

ಯುವವಾಹಿನಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಯ ಗರಿ

ಯುವವಾಹಿನಿ ಸಂಸ್ಥೆಯ ಮೂವತ್ತು ವರುಷಗಳ ಸಾಮಾಜಿಕ ಶೈಕ್ಷಣಿಕ, ಕ್ರೀಡಾ ಮತ್ತು ಆರೋಗ್ಯ ಕ್ಷೇತ್ರದ ಸಾಧನೆಯನ್ನು ಗುರುತಿಸಿ ದಕ್ಷಿಣ ಕನ್ನಡ ಜಿಲ್ಲಾಡಳಿತವು ಈ ಬಾರಿಯ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ. ಮಂಗಳೂರಿನಲ್ಲಿ ನಡೆದ ರಾಜ್ಯೋತ್ಸವ ಸಮಾರಂಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಗಣ್ಯರ ಸಮ್ಮುಖದಲ್ಲಿ ಪ್ರಶಸ್ತಿಯನ್ನು ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಿಗೆ ಪ್ರದಾನಿಸಿದರು. ಸಮಾಜದಲ್ಲಿ ತೀರಾ ಹಿಂದುಳಿದಿರುವ ೯ ಬಡ ಕುಟುಂಬಗಳಿಗೆ ಮನೆ ನಿರ್ಮಾಣ, ಚಿಮಣಿ ಬೆಳಕಿನ ಮನೆಗಳಿಗೆ ವಿದ್ಯುತ್ ಭಾಗ್ಯ, ಗ್ರಾಮಗ್ರಾಮಗಳಲ್ಲಿ ಆರೋಗ್ಯ ಶಿಬಿರ, ನೂರಕ್ಕೂ ಅಧಿಕ […]

Read More

ಮಂಗಳೂರು ದಸರಾ ಉತ್ಸವದಲ್ಲಿ ಯುವವಾಹಿನಿಯ ಸೇವೆ

ಜಗದ್ವಿಖ್ಯಾತ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ನವರಾತ್ರಿಯ ವೈಭವದ ಮಂಗಳೂರು ದಸರಾದಲ್ಲಿ ಯುವವಾಹಿನಿಯ ಸದಸ್ಯರು ನಿರಂತರ ಸೇವಾ ಕಾರ್ಯದಲ್ಲಿ ತೊಡಗಿದರು. ದಿನಾಂಕ 21.09.2017 ರಿಂದ 30.09.2017 ರ ವರಗೆ ಯುವವಾಹಿನಿಯ ಮಂಗಳೂರು, ಸುರತ್ಕಲ್, ಬಂಟ್ವಾಳ, ಪುತ್ತೂರು, ಪಣಂಬೂರು, ಹಳೆಯಂಗಡಿ, ಹೆಜಮಾಡಿ, ಸಸಿಹಿತ್ಲು, ಪಡುಬಿದ್ರೆ, ಉಪ್ಪಿನಂಗಡಿ, ಮಂಗಳೂರು ಮಹಿಳಾ, ಮುಲ್ಕಿ, ಬೆಳುವಾಯಿ, ಅಡ್ವೆ, ಬಜಪೆ, ಕಂಕನಾಡಿ, ಕುಳೂರು, ಕೊಲ್ಯ,ಸುಳ್ಯ, ಮಾಣಿ ಘಟಕಗಳು ದೇವರ ಪ್ರಸಾದ ವಿತರಣೆ ,ಹೀಗೆ ಹಲವು ಸೇವಾ ಕಾರ್ಯದಲ್ಲಿ ನಿರಂತರವಾಗಿ ತಮ್ಮನ್ನು ತಾವು ತೊಡಗಿಸಿಕೊಂಡರು. ಸೇವಾ […]

Read More

ಅಧ್ಯಕ್ಷರಾಗಿ ರವಿ ಬಂಗೇರ ಆಯ್ಕೆ

ಯುವವಾಹಿನಿ (ರಿ) ಬೆಳುವಾಯಿ ಘಟಕದ 2017-18 ನೇ ಸಾಲಿನ ಅಧ್ಯಕ್ಷರಾಗಿ ರವಿ ಬಂಗೇರ ಆಯ್ಕೆಯಾದರು. ದಿನಾಂಕ 24.09.2017 ರಂದು ಬೆಳುವಾಯಿ ಷನ್ಮುಖಾನಂದ ಸಭಾಗೃಹದಲ್ಲಿ ಜರುಗಿದ ಪದಗ್ರಹಣ ಸಮಾರಂಭದಲ್ಲಿ ಅಧಿಕಾರ ಸ್ವೀಕರಿಸಿದರು. ಕಾರ್ಯದರ್ಶಿಯಾಗಿ ಅನುಷಾ ಎಸ್.ಪೂಜಾರಿ, ಉಪಾಧ್ಯಕ್ಷರಾಗಿ ಶರತ್ ಪೂಜಾರಿ, ಜತೆ ಕಾರ್ಯದರ್ಶಿಯಾಗಿ ಸುರೇಖಾ ಚಂದ್ರಶೇಖರ್, ಕೋಶಾಧಿಕಾರಿ ಯಾಗಿ ಅಶೋಕ್ ಕುಮಾರ್, ಸಂಘಟನಾ ಕಾರ್ಯದರ್ಶಿ ಯಾಗಿ ನಿತಿನ್ ಬೆಳುವಾಯಿ, ಸೂರಜ್ ಬೆಳುವಾಯಿ, ಕ್ರೀಡೆ ಮತ್ತು ಆರೋಗ್ಯ ನಿರ್ದೇಶಕರಾಗಿ ಸಂತೋಷ್ ನಿಡ್ಡೋಡಿ, ಸಂಜಯ್ ಪೂಜಾರಿ, ಸಮಾಜ ಸೇವಾ ನಿರ್ದೇಶಕರಾಗಿ ಮನೋಹರ್ […]

Read More

ಪ್ರೀತಿ , ವಿಶ್ವಾಸದ ಮೂಲಕ ಬಲಿಷ್ಠ ಸಮಾಜ ನಿರ್ಮಿಸೋಣ : ಪರಮಾನಂದ ಸಾಲ್ಯಾನ್

ಪರಸ್ಪರ ಪ್ರೀತಿ, ವಿಶ್ವಾಸದ ಮೂಲಕ ಬಲಿಷ್ಠ ಸಮಾಜ ನಿರ್ಮಾಣದ ನಮ್ಮ ಹಿರಿಯರ ಕನಸು ಮಾಡುವಲ್ಲಿ ಯುವವಾಹಿನಿ ಕಳೆದ 30 ವರ್ಷಗಳಿಂದ ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದೆ ಎಂದು ಹಿರಿಯ ಪತ್ರಕರ್ತರು ಹಾಗೂ ರಂಗ ನಿರ್ದೇಶಕರಾದ ಪರಮಾನಂದ ಸಾಲ್ಯಾನ್ ತಿಳಿಸಿದರು. ದಿನಾಂಕ 24.09.2017 ರಂದು ಬೆಳುವಾಯಿ ಷಣ್ಮುಖಾನಂದ ಸಭಾಗೃಹದಲ್ಲಿ ಜರುಗಿದ ಯುವವಾಹಿನಿ (ರಿ) ಬೆಳುವಾಯಿ ಘಟಕದ 2017-18ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು. ಹೊಸ ಚಿಂತನೆಗಳು, ಕ್ರಿಯಾಶೀಲ ಯೋಜನೆ, ಯೋಚನೆಯ ಮೂಲಕ ಯುವವಾಹಿನಿ ಸಮಾಜಮುಖಿ ಕಾರ್ಯಗಳನ್ನು ಮಾಡುತ್ತಿದೆ‌ […]

Read More

ಸಂಪರ್ಕಿಸಿ : +91 99644 75220
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 07-05-2024
ಸ್ಥಳ : ಕನ್ನಡ ಭವನ, ಮೂಡುಬಿದಿರೆ

ಯುವವಾಹಿನಿ(ರಿ.) ಮೂಡಬಿದಿರೆ ಘಟಕದ ಆಶ್ರಯದಲ್ಲಿ ನಾಟಕ ಪ್ರದರ್ಶನ

ದಿನಾಂಕ : 18-08-2024
ಸ್ಥಳ : ಕುದ್ರೋಳಿ ಗೋಕರ್ಣನಾಥ ಕ್ಷೇತ್ರ

ಯುವವಾಹಿನಿ (ರಿ.) ಮಂಗಳೂರು ಮಹಿಳಾ ಘಟಕ

ಜಾಹೀರಾತುಗಳು

ಪ್ರಮುಖ ಕಾರ್ಯಕ್ರಮ
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
ಯುವವಾಹಿನಿ (ರಿ) ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬೆಂಜನಪದವು ಶುಭಲಕ್ಷ್ಮೀ ಆಡಿಟೋರಿಯಂನಲ್ಲಿ ಜರುಗಿದ ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಅವಿಸ್ಮರಣೀಯ ದೃಶ್ಯವಳಿ

ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಹೈಲೈಟ್ಸ್

...

Sunday, 24-12-2023
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು

ಮುಲ್ಕಿಯಲ್ಲಿ ಮೇಳೈಸಿದ ಯುವವಾಹಿನಿಯ 35ನೇ ವಾರ್ಷಿಕ ಸಮಾವೇಶ

  ಮಂಗಳೂರು :- ಕರಾವಳಿ ಕರ್ನಾಟಕದ ಅವಳಿ ಜಿಲ್ಲೆ ಹಾಗೂ ರಾಜಧಾನಿ ಬೆಂಗಳೂರಿನಲ್ಲಿ ಮೂವತೈದು ವರುಷಗಳನ್ನು ಮೆಟ್ಟಿ ನಿಂತು, ಬ್ರಹ್ಮ ಶ್ರೀ ನಾರಾಯಣಗುರುಗಳ ತತ್ವಾದರ್ಶದ ಭದ್ರ ಅಡಿಪಾಯದ ಮೇಲೆ ಸುಭದ್ರ ನೆಲೆ ಕಂಡಿಕೊಂಡಿರುವ ಯುವವಾಹಿನಿ ಸಂಸ್ಥೆಯ 35ನೇ ವಾರ್ಷಿಕ ಸಮಾವೇಶವು 2022...

Sunday, 25-12-2022
ಯುವವಾಹಿನಿ ವಿದ್ಯಾನಿಧಿ ಟ್ರಸ್ಟ್ ಹಾಗೂ ಕೇಂದ್ರ ಸಮಿತಿ, ಮಂಗಳೂರು.

ಆರ್ಥಿಕತೆಯ ಸಂಕಷ್ಟದ ವಿದ್ಯಾರ್ಥಿಗಳಿಗೆ ಯುವವಾಹಿನಿಯ ವಿದ್ಯಾನಿಧಿ ಸಂಜೀವಿನಿಯಾಗಿದೆ : ಪದ್ಮನಾಭ ಮಾಣಿಂಜ

ಮಂಗಳೂರು:- ವಿದ್ಯೆ ನಮ್ಮನ್ನು ಯಾರ ಮತ್ತು ಯಾವುದರ ಹಂಗೂ ಇಲ್ಲದೆ ಅಸಹಾಯಕತೆ ಎನ್ನುವ ಪದವೇ ಇಲ್ಲದೆ ನಮ್ಮನ್ನು ನಾವು ಬೆಳೆಸಿಕೊಳ್ಳಬೇಕು. ಅದಕ್ಕೆ ಬಡತನ, ಆರ್ಥಿಕತೆ, ಯಾವುದೂ ಅಡ್ಡಿ ಬರಬಾರದು. ನನಗೂ ಸಹಾಯ ಮಾಡುವವರಿದ್ದರೆ ನಾನೂ ಕಲಿಯುತ್ತಿದ್ದೆ ಎನ್ನುವ ವಿದ್ಯಾರ್ಥಿ ಸಮೂಹಕ್ಕೆ ಯುವವಾಹಿನಿಯ...

Tuesday, 13-12-2022
ಯುವವಾಹಿನಿ ಸಂಸ್ಥೆಯ ಮೂವತೈದು ವರುಷಗಳ ಸಾಧನೆಯನ್ನು ಗುರುತಿಸಿ ರಾಜ್ಯ ಸರಕಾರದ ಗೌರವ

ಯುವವಾಹಿನಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯ ಗರಿ

  ಮಂಗಳೂರು : ಯುವವಾಹಿನಿ ಸಂಸ್ಥೆಯ 35 ವರುಷಗಳ ಸಾಮಾಜಿಕ ಶೈಕ್ಷಣಿಕ, ಕ್ರೀಡಾ, ಸಾಂಸ್ಕೃತಿಕ ಮತ್ತು ಆರೋಗ್ಯ ಕ್ಷೇತ್ರದ ಸಾಧನೆಯನ್ನು ಗುರುತಿಸಿ ದಕ್ಷಿಣ ಕನ್ನಡ ಜಿಲ್ಲಾಡಳಿತವು ಈ ಬಾರಿಯ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ. ಬೆಂಗಳೂರಿನಲ್ಲಿ ನವೆಂಬರ್ ಒಂದರಂದು ನಡೆಯುವ...

Sunday, 30-10-2022
error: Content is protected !!