ಅಡ್ವೆ

ಗಣೇಶ ಚತುರ್ಥಿಯ ಆಟೋಟ ಸ್ಪರ್ಧೆ

ಅಡ್ವೆ :- ಯುವವಾಹಿನಿ (ರಿ.) ಅಡ್ವೆ ಘಟಕದ ಆತಿಥ್ಯದಲ್ಲಿ ಶ್ರೀ ಬ್ರಹ್ಮ ಬೈದರ್ಕಳ ಸೇವಾ ಸಮಿತಿ (ರಿ.) ಅಡ್ವೆ ಇವರ ಆಶ್ರಯದಲ್ಲಿ ಗಣೇಶ ಚತುರ್ಥಿಯ ಪ್ರಯುಕ್ತ ದಿನಾಂಕ 30 ಸೆಪ್ಟೆಂಬರ್ 2022 ಬುಧವಾರದಂದು ಶ್ರೀ ಬ್ರಹ್ಮ ಬೈದರ್ಕಳ ಗರಡಿಯ ಆವರಣದಲ್ಲಿ ವಿವಿಧ ಆಟೋಟ ಸ್ಪರ್ಧೆಗಳನ್ನು ಏರ್ಪಡಿಸಲಾಯಿತು. ಪುಟಾಣಿ ಮಕ್ಕಳ ವಿಭಾಗ, ಮಕ್ಕಳ ವಿಭಾಗ, ಮಹಿಳಾ ವಿಭಾಗ, ಪುರುಷರ ವಿಭಾಗ,ಹಿರಿಯರ ವಿಭಾಗ ಹೀಗೆ ಅನೇಕ ವಿಭಾಗದಲ್ಲಿ ಸ್ಪರ್ಧೆಗಳನ್ನು ಏರ್ಪಡಿಸಿ ಸ್ಪರ್ಧೆಯಲ್ಲಿ ವಿಜೇತರಾದ ಸ್ಪರ್ಧಾಳುಗಳಿಗೆ ತದನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ […]

Read More

ಬ್ರಹ್ಮಶ್ರೀ ನಾರಾಯಣ ಗುರುಗಳ 165 ನೇ ಜಯಂತಿ ಆಚರಣೆ

ಅಡ್ವೆ : ಯುವವಾಹಿನಿ (ರಿ.) ಅಡ್ವೆ ಘಟಕದ ವತಿಯಿಂದ ದಿನಾಂಕ 13/9/2019 ರಂದು ಶ್ರೀ ಬ್ರಹ್ಮ ಬೈದರ್ಕಳ ಗರಡಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 165 ನೇ ಜಯಂತಿಯನ್ನು ಭಜನಾ ಕಾರ್ಯಕ್ರಮದ ಮೂಲಕ ಆಚರಿಸಲಾಯಿತು. ಈ ಭಜನಾ ಕಾರ್ಯಕ್ರಮವನ್ನು ಘಟಕದ ಸದಸ್ಯರು ಹಾಗೂ ಶ್ರೀ ಅಮೃತವರ್ಷಿಣಿ ಮಹಿಳಾ ವೃಂದದ ಸದಸ್ಯರು ಸೇರಿ ನಡೆಸಿಕೊಟ್ಟರು. ತದನಂತರ ಪ್ರತೀ ವರ್ಷ ಬ್ರಹ್ಮಶ್ರೀ ನಾರಯಣ ಗುರು ಜಯಂತಿಯಂದು ನಡೆಸಿಕೊಂಡು ಬರುತ್ತಿರುವ ಊರಿನ ಹಿರಿಯರೊಬ್ಬರಿಗೆ ಸಮರ್ಪಿಸುವ “ಗುರುವಂದನೆ” ಯನ್ನು ಈ ಬಾರಿ ಹಿಂದಿನಿಂದಲೂ ಕೃಷಿಯನ್ನೇ ತನ್ನ […]

Read More

ಶಾಲಾ ಮಕ್ಕಳಿಗೆ ಕೃಷ್ಣವೇಷ ಸ್ಪರ್ಧೆ ಹಾಗೂ ಭಜನೆ ಸ್ಪರ್ಧೆ

ಯುವವಾಹಿನಿ(ರಿ.) ಅಡ್ವೆ ಘಟಕದ ಆತಿಥ್ಯದಲ್ಲಿ ಕೃಷ್ಣ ಜನ್ಮಾಷ್ಟಮಿ ಹಾಗೂ ಮೊಸರುಕುಡಿಕೆಯ ಅಂಗವಾಗಿ ದಿನಾಂಕ 24-08-2019 ಶನಿವಾರದಂದು ಪುಟಾಣಿಗಳಿಗೆ ಮುದ್ದುಕೃಷ್ಣ ಸ್ಪರ್ಧೆ, ಬಾಲಕೃಷ್ಣ ಸ್ಪರ್ಧೆ ಹಾಗೂ ಶಾಲಾ ಮಕ್ಕಳಿಗೆ ಭಜನೆ ಸ್ಪರ್ಧೆ ಹಮ್ಮಿಕೊಳ್ಳಲಾಯಿತು. ವಿಜೇತರಿಗೆ ಪ್ರಥಮ, ದ್ವಿತೀಯ, ತೃತೀಯ ಹಾಗೂ ಭಾಗವಹಿಸಿದ ಎಲ್ಲಾ ಮಕ್ಕಳಿಗೆ ಸಮಾಧಾನಕರ ಬಹುಮಾನ ನೀಡಲಾಯಿತು.

Read More

ಯುವವಾಹಿನಿ(ರಿ.) ಅಡ್ವೆ ಘಟಕದ ಪದಗ್ರಹಣ

ಅಡ್ವೆ: ಯುವವಾಹಿನಿ ಸಂಘಟನೆಯು ಊರಿನಲ್ಲಿ ಯಾವುದೇ ಅಡೆತಡೆಯಿಲ್ಲದೆ ಕಳೆದ 5 ವರ್ಷಗಳಿಂದ ಸಾಕಷ್ಟು ಬೆಳೆದು ನಿಂತು ಸಮಾಜಕ್ಕೆ ಕೈಲಾದ ಸಹಾಯ ನೀಡುತ್ತಿದೆ. ಇನ್ನು ಮುಂದೆಯೂ ನಿಂತ ನೀರಾಗದೆ ಮುಂದೆ ಸಾಗುತ್ತಿರಲಿ, ಇದಕ್ಕೆ ನಮ್ಮ ಹಿರಿಯರ ಸಲಹೆ ಸಹಕಾರ ಹಾಗೂ ಆಶೀರ್ವಾದ ಸದಾ ಇದೆ ಎಂದು ಅಡ್ವೆ ಗರಡಿಮನೆ ರಾಮ ಪೂಜಾರಿಯವರು ನುಡಿದರು. ಇವರು ಅಡ್ವೆ ಶ್ರೀ ಬ್ರಹ್ಮ ಬೈದರ್ಕಳ ಗರಡಿಯಲ್ಲಿ ಜರಗಿದ ಯುವವಾಹಿನಿ(ರಿ.) ಅಡ್ವೆ ಘಟಕದ 2019ನೇ ಸಾಲಿನ ಪದಗ್ರಹಣ ಕಾರ್ಯಕ್ರಮವನ್ನು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿ […]

Read More

ವಿಶುಕುಮಾರ್ ಪರಿಚಯ ಸರಣಿ ಕಾರ್ಯಕ್ರಮ ಮಾಲಿಕೆ – 27

ಅಡ್ವೆ : ಯುವವಾಹಿನಿ (ರಿ.) ಕೇಂದ್ರ ಸಮಿತಿ ಮಂಗಳೂರು, ವಿಶು ಕುಮಾರ್ ಪ್ರಶಸ್ತಿ ಪ್ರದಾನ ಸಮಿತಿ ಆಶ್ರಯದಲ್ಲಿ ಯುವವಾಹಿನಿ (ರಿ.), ಅಡ್ವೆ ಘಟಕದ ಆತಿಥ್ಯದಲ್ಲಿ ವಿಶುಕುಮಾರ್ ಪರಿಚಯ ಸರಣಿ ಕಾರ್ಯಕ್ರಮ ಮಾಲಿಕೆ – 27 ನಡೆಯಿತು. ಯುವವಾಹಿನಿ (ರಿ‌.) ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷ, ವಿಶುಕುಮಾರ್ ಪ್ರಶಸ್ತಿ ಪ್ರದಾನ ಸಮಿತಿಯ ಮಾಜಿ ಸಂಚಾಲಕರಾದ  ಟಿ.ಶಂಕರ್ ಸುವರ್ಣರವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಸಾಹಿತ್ಯ ಲೋಕದ ದಿಗ್ಗಜ ವಿಶುಕುಮಾರ್ ಅವರ ಸಾಹಿತ್ಯ ಕ್ಷೇತ್ರ, ರಾಜಕೀಯ ಕ್ಷೇತ್ರ, ಧಾರ್ಮಿಕ ಕ್ಷೇತ್ರ, ಸಾಂಸ್ಕ್ರತಿಕ […]

Read More

ಅಂತರ್ಜಲ ಮಟ್ಟ ಏರಿಕೆಗೆ ಕಿಂಡಿ ಅಣೆಕಟ್ಟು ಮುಚ್ಚುವ ಕಾರ್ಯ

ಅಡ್ವೆ: ಯುವವಾಹಿನಿ (ರಿ) ಅಡ್ವೆ ಘಟಕದಿಂದ ಅಂತರ್ಜಲ ಮಟ್ಟ ಏರಿಕೆಗೆ ಕಿಂಡಿ ಅಣೆಕಟ್ಟು ಮುಚ್ಚುವ ಕಾರ್ಯಕ್ರಮ ದಿನಾಂಕ 18-11-2018 ಹಾಗೂ 25-11-2018 ರಂದು ಘಟಕದ ಸಂಘಟನಾ ಕಾರ್ಯದರ್ಶಿ ಅರುಣಾನಂದ ಕಿಶೋರ್ ಇವರ ನೇತೃತ್ವದಲ್ಲಿ ನಡೆಯಿತು. ಈ ಕಾರ್ಯದಲ್ಲಿ ಘಟಕದ ಅಧ್ಯಕ್ಷರಾದ ಜಿತೇಶ್ ಜೆ. ಕರ್ಕೇರ, ಉಪಾಧ್ಯಕ್ಷರಾದ ಶ್ರೀಧರ್ ಟಿ. ಪೂಜಾರಿ, ಕಾರ್ಯದರ್ಶಿ ಪ್ರಸನ್ನ ಕುಮಾರ್ ಸೇರಿದಂತೆ ಘಟಕದ ಮಾಜಿ ಅಧ್ಯಕ್ಷರುಗಳು, ಹೆಚ್ಚಿನ ಸದಸ್ಯರುಗಳು ಭಾಗವಹಿಸಿದ್ದರು. ಈ ಅಣೆಕಟ್ಟನ್ನು ಮುಚ್ಚಿದ ಪರಿಣಾಮ ಪರಿಸರದ ಸುಮಾರು 60 ಮನೆಗಳ ಬಾವಿಗಳ […]

Read More

ಮಂಗಳೂರು ದಸರಾ ಉತ್ಸವದಲ್ಲಿ ಯುವವಾಹಿನಿಯ ಸೇವೆ

ಮಂಗಳೂರು ದಸರಾ ಉತ್ಸವದಲ್ಲಿ ಯುವವಾಹಿನಿಯ ಸೇವೆ ಮಂಗಳೂರು : ಜಗದ್ವಿಖ್ಯಾತ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ನವರಾತ್ರಿಯ ವೈಭವದ ಮಂಗಳೂರು ದಸರಾದಲ್ಲಿ ಯುವವಾಹಿನಿಯ ಸದಸ್ಯರು ನಿರಂತರ ಸೇವಾ ಕಾರ್ಯದಲ್ಲಿ ತೊಡಗಿದರು. ದಿನಾಂಕ 10.10.2018 ರಿಂದ 19.10.2018 ರ ವರಗೆ ಯುವವಾಹಿನಿಯ ಮಂಗಳೂರು, ಸುರತ್ಕಲ್, ಬಂಟ್ವಾಳ, ಪುತ್ತೂರು, ಪಣಂಬೂರು, ಹಳೆಯಂಗಡಿ, ಹೆಜಮಾಡಿ, ಸಸಿಹಿತ್ಲು, ಪಡುಬಿದ್ರೆ, ಉಪ್ಪಿನಂಗಡಿ, ಮಂಗಳೂರು ಮಹಿಳಾ, ಮುಲ್ಕಿ, ಬೆಳುವಾಯಿ, ಅಡ್ವೆ, ಬಜಪೆ, ಬೆಳ್ತಂಗಡಿ, ಕಂಕನಾಡಿ, ಕೂಳೂರು, ಕೊಲ್ಯ, ಸುಳ್ಯ, ಮಾಣಿ, ವೇಣೂರು, ಮೂಡಬಿದ್ರೆ, ಕೆಂಜಾರು-ಕರಂಬಾರು, ಶಕ್ತಿನಗರ, […]

Read More

ಯುವವಾಹಿನಿ (ರಿ.) ಅಡ್ವೆ ಘಟಕದ ವತಿಯಿಂದ ಆಟೋಟ ಸ್ಪರ್ಧೆ

ಅಡ್ವೆ: ಶ್ರೀ ಗಣೇಶ ಚತುರ್ಥಿ ಹಬ್ಬದ ಪ್ರಯುಕ್ತ ದಿನಾಂಕ13-09-2018 ರಂದು ಯುವವಾಹಿನಿ ಅಡ್ವೆ ಘಟಕದ ವತಿಯಿಂದ ಸದಸ್ಯರಿಗೆ ಹಾಗೂ ಗ್ರಾಮಸ್ಥರಿಗೆ ಶ್ರೀ ಬ್ರಹ್ಮ ಬೈದರ್ಕಳ ಗರಡಿಯಲ್ಲಿ ವಿವಿಧ ಆಟೋಟ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ನಂತರ ನಡೆದ ಸರಳ ಸಮಾರೋಪ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಘಟಕದ ಅಧ್ಯಕ್ಷರಾದ ಜಿತೇಶ್‌ ಜೆ. ಕರ್ಕೇರ ವಹಿಸಿದ್ದರು. ಕಾರ್ಯಕ್ರಮದ ಅತಿಥಿಗಳಾಗಿ ಶ್ರೀ ಬ್ರಹ್ಮ ಬೈದರ್ಕಳ ಸೇವಾ ಸಮಿತಿ ಇದರ ಕಾರ್ಯದರ್ಶಿ ನವೀನ್ ಚಂದ್ರ ಸುವರ್ಣ, ಅರ್ಚಕರಾದ ರಾಮ ಪೂಜಾರಿ, ಹಿರಿಯರಾದ ಶೇಖರ ಪೂಜಾರಿ, ಮನೋಜ್ ಜಾನು […]

Read More

ಬ್ರಹ್ಮಶ್ರೀ ನಾರಯಣ ಗುರು ಜಯಂತಿ ಆಚರಣೆ

ಅಡ್ವೆ : ಯುವವಾಹಿನಿ (ರಿ.) ಅಡ್ವೆ ಘಟಕದ ವತಿಯಿಂದ ದಿನಾಂಕ 27/8/2018 ರಂದು ಶ್ರೀ ಬ್ರಹ್ಮ ಬೈದರ್ಕಳ ಗರಡಿಯಲ್ಲಿ ಬ್ರಹ್ಮಶ್ರೀ ನಾರಯಣ ಗುರುಗಳ 164 ನೇ ಜಯಂತಿಯನ್ನು ಭಜನಾ ಕಾರ್ಯಕ್ರಮದ ಮೂಲಕ ಆಚರಿಸಲಾಯಿತು. ಈ ಭಜನಾ ಕಾರ್ಯಕ್ರಮವನ್ನು ಘಟಕದ ಸದಸ್ಯರು ಹಾಗೂ ಶ್ರೀ ಅಮೃತವರ್ಷಿಣಿ ಮಹಿಳಾ ವೃಂದದ ಸದಸ್ಯರು ಸೇರಿ ನಡೆಸಿಕೊಟ್ಟರು. ತದನಂತರ ಪ್ರತೀ ವರ್ಷ ಬ್ರಹ್ಮಶ್ರೀ ನಾರಯಣ ಗುರು ಜಯಂತಿಯಂದು ನಡೆಸಿಕೊಂಡು ಬರುತ್ತಿರುವ ಊರಿನ ಹಿರಿಯರೊಬ್ಬರಿಗೆ ಸಮರ್ಪಿಸುವ “ಗುರುವಂದನೆ” ಯನ್ನು ಈ ಬಾರಿ ಸುಮಾರು 50 […]

Read More

ಸಂಪರ್ಕಿಸಿ : +91 99644 75220
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 07-05-2024
ಸ್ಥಳ : ಕನ್ನಡ ಭವನ, ಮೂಡುಬಿದಿರೆ

ಯುವವಾಹಿನಿ(ರಿ.) ಮೂಡಬಿದಿರೆ ಘಟಕದ ಆಶ್ರಯದಲ್ಲಿ ನಾಟಕ ಪ್ರದರ್ಶನ

ದಿನಾಂಕ : 18-08-2024
ಸ್ಥಳ : ಕುದ್ರೋಳಿ ಗೋಕರ್ಣನಾಥ ಕ್ಷೇತ್ರ

ಯುವವಾಹಿನಿ (ರಿ.) ಮಂಗಳೂರು ಮಹಿಳಾ ಘಟಕ

ಜಾಹೀರಾತುಗಳು

ಪ್ರಮುಖ ಕಾರ್ಯಕ್ರಮ
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
ಯುವವಾಹಿನಿ (ರಿ) ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬೆಂಜನಪದವು ಶುಭಲಕ್ಷ್ಮೀ ಆಡಿಟೋರಿಯಂನಲ್ಲಿ ಜರುಗಿದ ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಅವಿಸ್ಮರಣೀಯ ದೃಶ್ಯವಳಿ

ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಹೈಲೈಟ್ಸ್

...

Sunday, 24-12-2023
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು

ಮುಲ್ಕಿಯಲ್ಲಿ ಮೇಳೈಸಿದ ಯುವವಾಹಿನಿಯ 35ನೇ ವಾರ್ಷಿಕ ಸಮಾವೇಶ

  ಮಂಗಳೂರು :- ಕರಾವಳಿ ಕರ್ನಾಟಕದ ಅವಳಿ ಜಿಲ್ಲೆ ಹಾಗೂ ರಾಜಧಾನಿ ಬೆಂಗಳೂರಿನಲ್ಲಿ ಮೂವತೈದು ವರುಷಗಳನ್ನು ಮೆಟ್ಟಿ ನಿಂತು, ಬ್ರಹ್ಮ ಶ್ರೀ ನಾರಾಯಣಗುರುಗಳ ತತ್ವಾದರ್ಶದ ಭದ್ರ ಅಡಿಪಾಯದ ಮೇಲೆ ಸುಭದ್ರ ನೆಲೆ ಕಂಡಿಕೊಂಡಿರುವ ಯುವವಾಹಿನಿ ಸಂಸ್ಥೆಯ 35ನೇ ವಾರ್ಷಿಕ ಸಮಾವೇಶವು 2022...

Sunday, 25-12-2022
ಯುವವಾಹಿನಿ ವಿದ್ಯಾನಿಧಿ ಟ್ರಸ್ಟ್ ಹಾಗೂ ಕೇಂದ್ರ ಸಮಿತಿ, ಮಂಗಳೂರು.

ಆರ್ಥಿಕತೆಯ ಸಂಕಷ್ಟದ ವಿದ್ಯಾರ್ಥಿಗಳಿಗೆ ಯುವವಾಹಿನಿಯ ವಿದ್ಯಾನಿಧಿ ಸಂಜೀವಿನಿಯಾಗಿದೆ : ಪದ್ಮನಾಭ ಮಾಣಿಂಜ

ಮಂಗಳೂರು:- ವಿದ್ಯೆ ನಮ್ಮನ್ನು ಯಾರ ಮತ್ತು ಯಾವುದರ ಹಂಗೂ ಇಲ್ಲದೆ ಅಸಹಾಯಕತೆ ಎನ್ನುವ ಪದವೇ ಇಲ್ಲದೆ ನಮ್ಮನ್ನು ನಾವು ಬೆಳೆಸಿಕೊಳ್ಳಬೇಕು. ಅದಕ್ಕೆ ಬಡತನ, ಆರ್ಥಿಕತೆ, ಯಾವುದೂ ಅಡ್ಡಿ ಬರಬಾರದು. ನನಗೂ ಸಹಾಯ ಮಾಡುವವರಿದ್ದರೆ ನಾನೂ ಕಲಿಯುತ್ತಿದ್ದೆ ಎನ್ನುವ ವಿದ್ಯಾರ್ಥಿ ಸಮೂಹಕ್ಕೆ ಯುವವಾಹಿನಿಯ...

Tuesday, 13-12-2022
ಯುವವಾಹಿನಿ ಸಂಸ್ಥೆಯ ಮೂವತೈದು ವರುಷಗಳ ಸಾಧನೆಯನ್ನು ಗುರುತಿಸಿ ರಾಜ್ಯ ಸರಕಾರದ ಗೌರವ

ಯುವವಾಹಿನಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯ ಗರಿ

  ಮಂಗಳೂರು : ಯುವವಾಹಿನಿ ಸಂಸ್ಥೆಯ 35 ವರುಷಗಳ ಸಾಮಾಜಿಕ ಶೈಕ್ಷಣಿಕ, ಕ್ರೀಡಾ, ಸಾಂಸ್ಕೃತಿಕ ಮತ್ತು ಆರೋಗ್ಯ ಕ್ಷೇತ್ರದ ಸಾಧನೆಯನ್ನು ಗುರುತಿಸಿ ದಕ್ಷಿಣ ಕನ್ನಡ ಜಿಲ್ಲಾಡಳಿತವು ಈ ಬಾರಿಯ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ. ಬೆಂಗಳೂರಿನಲ್ಲಿ ನವೆಂಬರ್ ಒಂದರಂದು ನಡೆಯುವ...

Sunday, 30-10-2022
error: Content is protected !!