Yuvavahini

ಅಡ್ವೆ

ಶ್ರೀ ಬ್ರಹ್ಮ ಬೈದರ್ಕಳ ಗರಡಿಯಲ್ಲಿ ಶ್ರೀ ಸತ್ಯನಾರಾಯಣ ಪೂಜೆ-ಯುವವಾಹಿನಿ (ರಿ) ಅಡ್ವೆ ಘಟಕ

ದಿನಾಂಕ 23/ 11/2025 ರವಿವಾರ ಸ್ಥಳ ಅಡ್ವೆ ಶ್ರೀ ಬ್ರಹ್ಮ ಬೈದರ್ಕಳ ಗರಡಿಯಲ್ಲಿ ಶ್ರೀ ಸತ್ಯನಾರಾಯಣ ಪೂಜೆ ಪಡುಬಿದ್ರಿ ಬ್ರಹ್ಮಶ್ರೀ ನಾರಾಯಣ ಗುರು ಸಂಘದ ಅರ್ಚಕರು ಶ್ರೀ ಚಂದ್ರಶೇಖರ್ ಶಾಂತಿ ಇವರ ಸಮ್ಮುಖದಲ್ಲಿ ಬೆಳಿಗ್ಗೆ ಆರಂಭವಾದ ಸತ್ಯನಾರಾಯಣ ಪೂಜೆಯು ಮಧ್ಯಾಹ್ನ ಮಹಾ ಮಂಗಳಾರತಿ ನೆರವೇರಿತು . ತದನಂತರ ಸೇರಿರುವಂತಹ ಸರ್ವ ಭಕ್ತರಿಗೆ ಶ್ರೀ ದೇವರ ಗಂಧ ಪ್ರಸಾದ ಹಾಗೂ ಪೂಜಾ ಪ್ರಸಾದವನ್ನು ವಿತರಿಸಲಾಯಿತು. ಘಟಕದ ಅಧ್ಯಕ್ಷರಾದ ಶ್ರೀ ವರುಣ್ ಕುಮಾರ್ ದಂಪತಿ ಸಹಿತವಾಗಿ ನೇತೃತ್ವ ವಹಿಸಿದ್ದರು. ಪೂಜೆ […]

Read More

ಯುವವಾಹಿನಿ ಅಡ್ವೆ ಘಟಕದ ಅಧ್ಯಕ್ಷರಾಗಿ ಪ್ರಸಾದ್ ಪಲಿಮಾರು ಆಯ್ಕೆ

ಅಡ್ವೆ: ಯುವವಾಹಿನಿ (ರಿ.) ಅಡ್ವೆ ಘಟಕದ 2025–26ನೇ ಸಾಲಿನ ನೂತನ ಅಧ್ಯಕ್ಷರಾಗಿ ಪ್ರಸಾದ್ ಪಲಿಮಾರು ಆಯ್ಕೆಯಾಗಿದ್ದಾರೆ 2025–26ನೇ ಸಾಲಿನ ನೂತನ ಕಾರ್ಯಕಾರಿ ಸಮಿತಿಯ ವಿವರ ಹೀಗಿದೆ: ಅಧ್ಯಕ್ಷರು : ಪ್ರಸಾದ್ ಪಲಿಮಾರು ಪ್ರಥಮ ಉಪಾಧ್ಯಕ್ಷರು : ಆನಂದ ಸಾಲ್ಯಾನ್ ದ್ವಿತೀಯ ಉಪಾಧ್ಯಕ್ಷರು: ರವೀಂದ್ರ ಪೂಜಾರಿ ಕಾರ್ಯದರ್ಶಿ : ಅಕ್ಷಯ ಸುವರ್ಣ ಜೊತೆ ಕಾರ್ಯದರ್ಶಿ : ತಿಲಕ್ ಕುಮಾರ್ ಕೋಶಾಧಿಕಾರಿ: ರೋಹಿತ್ ಪಲಿಮಾರು ವ್ಯಕ್ತಿತ್ವ ವಿಕಸನ ನಿರ್ದೇಶಕರು : ಚಂದ್ರಿಕಾ ಪಿ. ಪೂಜಾರಿ ಕ್ರೀಡಾ ನಿರ್ದೇಶಕರು : ಕಿಶನ್, […]

Read More

ಶ್ರೀ ಬ್ರಹ್ಮ ಬೈದರ್ಕಳ ಗರಡಿ ಅಡ್ವೆಯ, ಆವರಣದಲ್ಲಿ ಯುವವಾಹಿನಿ ಸದಸ್ಯರಿಗೆ ಹಾಗೂ ಸಾರ್ವಜನಿಕರಿಗೆ ವಿವಿಧ ಆಟೋಟಾ ಸ್ಪರ್ಧಾ ಕಾರ್ಯಕ್ರಮ-ಯುವವಾಹಿನಿ (ರಿ) ಅಡ್ವೆ ಘಟಕ

ಶ್ರೀ ಗಣೇಶ ಚತುರ್ಥಿ ಯ ಪ್ರಯುಕ್ತ ಪ್ರತಿ ವರ್ಷ ನಡೆಸುವಂತೆ ದಿನಾಂಕ 27-08-2025 ಬುಧವಾರದಂದು ಶ್ರೀ ಬ್ರಹ್ಮ ಬೈದರ್ಕಳ ಗರಡಿ ಅಡ್ವೆಯ, ಆವರಣದಲ್ಲಿ ಯುವವಾಹಿನಿ ಸದಸ್ಯರಿಗೆ ಹಾಗೂ ಸಾರ್ವಜನಿಕರಿಗೆ ವಿವಿಧ ಆಟೋಟಾ ಸ್ಪರ್ಧಾ ಕಾರ್ಯಕ್ರಮವನ್ನು ಘಟಕದ ವತಿಯಿಂದ ಹಮ್ಮಿಕೊಳ್ಳಲಾಯಿತು. ಮಕ್ಕಳ ವಿಭಾಗ ಮಹಿಳಾ ವಿಭಾಗ ಪುರುಷ ವಿಭಾಗ ಹೀಗೆ ಬೇರೆ ಬೇರೆ ವಿಭಾಗಗಳಾಗಿ ಹತ್ತು ಹಲವರು ಮನರಂಜನ ಸ್ಪರ್ಧೆಗಳನ್ನು ಏರ್ಪಡಿಸಲಾಯಿತು . ತದನಂತರ ಚುಟುಕಾಗಿ ನಡೆದ ಸಮಾರೋಪ ಸಮಾರಂಭದಲ್ಲಿ ಘಟಕದ ಅಧ್ಯಕ್ಷರು ವರುಣ್ ಕುಮಾರ್, ಸ್ಥಾಪಕ ಅಧ್ಯಕ್ಷರು […]

Read More

ಶ್ರೀ ಬ್ರಹ್ಮ ಬೈದರ್ಕಳ ಗರಡಿ ಭಜನೆ ಕಾರ್ಯಕ್ರಮ-ಯುವವಾಹಿನಿ (ರಿ) ಅಡ್ವೆ ಘಟಕ

ಶ್ರೀ ಬ್ರಹ್ಮ ಬೈದರ್ಕಳ ಗರಡಿ ಅಡ್ವೆಯ ಸಹಯೋಗದೊಂದಿಗೆ ಪ್ರತಿವರ್ಷ ನಡೆಯುವಂತೆ ದಿನಾಂಕ 07-09-2025 171 ನೇ ನಾರಾಯಣ ಗುರು ಜಯಂತಿಯ ಪ್ರಯುಕ್ತ ಶ್ರೀ ಬ್ರಹ್ಮ ಬೈದರ್ಕಳ ಗರಡಿ ಅಡ್ವೆಯಲ್ಲಿ ಸದಸ್ಯರೆಲ್ಲರೂ ಸೇರಿಕೊಂಡು ಭಜನೆ ಕಾರ್ಯಕ್ರಮವನ್ನು ನಡೆಸಲಾಯಿತು. ತದನಂತರ ಗರಡಿಯ ಪ್ರಧಾನ ಅರ್ಚಕರಾದ ಸದಾನಂದ ಪೂಜಾರಿ ಇವರು ಮಹಾ ಮಂಗಳಾರತಿ ತಡೆಸಿ ಪ್ರಸಾದ ವಿತರಿಸಿದರು. ಈ ಸಂದರ್ಭದಲ್ಲಿ ಘಟಕದ ಅಧ್ಯಕ್ಷರು ,ಉಪಾಧ್ಯಕ್ಷರು ,ಮಾಜಿ ಅಧ್ಯಕ್ಷರು ,ಗೌರವ ಸಲಹೆಗಾರರು ಹಾಗೂ ಹೆಚ್ಚಿನ ಸದಸ್ಯರು ಉಪಸ್ಥಿತರಿದ್ದರು.

Read More

ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಸ್ಕೂಲ್ ಐಡಿ ವಿತರಣೆ-ಯುವವಾಹಿನಿ (ರಿ) ಅಡ್ವೆ ಘಟಕ

ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಅಡ್ವೆ ಇಲ್ಲಿಯ ಶಾಲಾ ಮಕ್ಕಳಿಗೆ ಪ್ರತಿವರ್ಷ ನೀಡುವಂತೆ ಈ ವರ್ಷವೂ ಕೂಡ ,ಘಟಕದ ವತಿಯಿಂದ ಮಕ್ಕಳಿಗೆಲ್ಲ ಸಿಹಿ ನೀಡಿ ಸ್ಕೂಲ್ ಐಡಿ ವಿತರಿಸಲಾಯಿತು. ಈ ಸಂದರ್ಭದಲ್ಲಿ ಘಟಕದ ಅಧ್ಯಕ್ಷರು ,ಕಾರ್ಯದರ್ಶಿ ,ಉಪಾಧ್ಯಕ್ಷರು ,ಸ್ಥಾಪಕ ಅಧ್ಯಕ್ಷರು, ಮಾಜಿ ಅಧ್ಯಕ್ಷರು ,ಸಲಹೆಗಾರರು ಹಾಗೂ ಹೆಚ್ಚಿನ ಸದಸ್ಯರು ಉಪಸ್ಥಿತರಿದ್ದರು.

Read More

ಅಂಥರ್ಘಟಕ ಮಹಿಳಾ ಕ್ರಿಕೆಟ್ ಪ್ರೀಮಿಯರ್ ಲೀಗ್ 2025 -ಯುವವಾಹಿನಿ (ರಿ) ಅಡ್ವೆ ಘಟಕ

ಯುವವಾಹಿನಿ (ರಿ) ಅಡ್ವೆ ಘಟಕ ಅಂಥರ್ಘಟಕ ಮಹಿಳಾ ಕ್ರಿಕೆಟ್ ಪ್ರೀಮಿಯರ್ ಲೀಗ್ 2025 ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ (ರಿ) ಕೇಂದ್ರ ಸಮಿತಿ ಮಂಗಳೂರು ಇವರ ಆಶ್ರಯದಲ್ಲಿ, ಅಡ್ವೆ ಘಟಕದ ಅತಿಥ್ಯದಲ್ಲಿ ,ಬ್ರಹ್ಮ ಬೈದರ್ಕಳ ಗರಡಿ ಅಡ್ವೆಯ ಸಹಯೋಗದೊಂದಿಗೆ ಮಹಿಳಾ ದಿನಾಚರಣೆಯ ಪ್ರಯುಕ್ತ ಯುವವಾಹಿನಿಯ ಇತಿಹಾಸದಲ್ಲಿ ಪ್ರಪ್ರಥಮವಾಗಿ ಅಂಥರ್ಘಟಕ ಮಹಿಳಾ ಕ್ರಿಕೆಟ್ ಪಂದ್ಯಕೂಟ 2025 ಅತ್ಯಂತ ವಿಜ್ರಂಬನೆಯಿಂದ ಮೇ 4 ಆದಿತ್ಯವಾರದಂದು ಅಡ್ವೆ ಕೋಟಿ ಚೆನ್ನಯ ಕಂಬಳ ಮೈದಾನದಲ್ಲಿ ಜರುಗಿತು.ಬೆಳಿಗ್ಗೆ 8 ಗಂಟೆಗೆ ಸರಿಯಾಗಿ ಪಲಿಮಾರು […]

Read More

ಸಹಾಯ ಅಸ್ತ

ಅಡ್ವೆ : ಯುವವಾಹಿನಿ (ರಿ) ಅಡ್ವೇ ಘಟಕದ ಉಪಾಧ್ಯಕ್ಷರಾದ ವರುಣ್ ಕುಮಾರ್ ಇವರ ಸಂಬಂಧಿಕರಾದ ಸಂತೋಷ್ ಕುಮಾರ್ ಅಡ್ವೇ ಇವರು, ಕಾರ್ಕಳ ತಾಲೂಕಿನ ಕುಕ್ಕುಂದೂರಿನ ನೆಲ್ಲಿ ಗುಡ್ಡೆಯ ನಿವಾಸಿಯಾದ ದಿ. ಪ್ರೇಮಾನಂದ ರವರ ಪುತ್ರನಾದ ಪಂಚಮ್ ಇತ್ತೀಚೆಗೆ ನಡೆದ ರಸ್ತೆ ಅಪಘಾತದಲ್ಲಿ ತಲೆಗೆ ತೀವ್ರವಾದ ಪೆಟ್ಟಾಗಿದ್ದು ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಸಂತೋಷ್ ಕುಮಾರ್ ಇವರು ನಮ್ಮ ಘಟಕದಿಂದ ಸಹಾಯ ಹಸ್ತವನ್ನು ಕೇಳಿಕೊಂಡಿದ್ದಾರೆ. ಇವರ ಮೊರೆಯನ್ನು ಸ್ವೀಕರಿಸಿ ನಮ್ಮ ಘಟಕದ, ಅಧ್ಯಕ್ಷರು, ಮಾಜಿ ಅಧ್ಯಕ್ಷರುಗಳು, ಪದಾಧಿಕಾರಿಗಳು, ಹಾಗೂ […]

Read More

ಕೆಸರ್ಡ್ ಒಂಜಿ ದಿನ

ಅಡ್ವೇ: ಯುವವಾಹಿನಿ (ರಿ) ಅಡ್ವೇ ಘಟಕದ ವತಿಯಿಂದ ದಿ 07-07-2024 ರವಿವಾರದಂದು ಶ್ರೀ ಬ್ರಹ್ಮ ಬೈದರ್ಕಳ ಗರಡಿಯ ದೇವರ ಗದ್ದೆಯಲ್ಲಿ ಕೆಸರ್ಡ್ ಒಂಜಿ ದಿನ ಕಾರ್ಯಕ್ರಮ ಅದ್ದೂರಿಯಾಗಿ ನಡೆಯಿತು. ಶ್ರೀ ಬ್ರಹ್ಮ ಬೈದರ್ಕಳ ಗರಡಿ ಅಡ್ವೇಯ ಪ್ರಧಾನ ಅರ್ಚಕರು ಸದಾನಂದ ಪೂಜಾರಿ ಹಾಗೂ ರಾಮ ಪೂಜಾರಿ ಅಡ್ವೇ ಗರಡಿ ಮನೆರವರ ಅಮೃತ ಹಸ್ತದೊಂದಿಗೆ ಕಾರ್ಯಕ್ರಮವನ್ನು ಉದ್ಘಾಟಿಸಿ ಆಶೀರ್ವಾದಗೈದರು. ಯುವವಾಹಿನಿ (ರಿ) ಕೇಂದ್ರ ಸಮಿತಿ ಸಂಘಟನಾ ಕಾರ್ಯದರ್ಶಿ ಭಾರತಿ ಭಾಸ್ಕರ್ ಅತಿಥಿ ನುಡಿಗೈದರು. ದೇವರ ತೀರ್ಥ ಪ್ರಸಾದ ಎಳನೀರು, ಹಾಲನ್ನು ಭೂಮಿಗೆ ಅರ್ಪಿಸುವುದರ […]

Read More

ಕಿರು ಪ್ರವಾಸ

ಮಂಗಳೂರು: ಯುವವಾಹಿನಿ(ರಿ.) ಅಡ್ವೇ ಘಟಕ ದಿನಾಂಕ 25-04-2024 ರಂದು ಭಾನುವಾರ ಘಟಕದ ವತಿಯಿಂದ ಒಂದು ದಿನದ ಕಿರು ಪ್ರವಾಸವನ್ನು ಹಮ್ಮಿಕೊಂಡಿದ್ದರು. ಮೊದಲು ತಾಯಿ ಶ್ರೀ ಶೃಂಗೇರಿ ಶಾರದಾಂಬ ದೇವಸ್ಥಾನಕ್ಕೆ ತೆರಳಿ ಅಲ್ಲಿ ತಾಯಿಯ ದರ್ಶನ ಪಡೆದು ತಾಯಿಯ ಅನ್ನ ಪ್ರಸಾದವನ್ನು ಸ್ವೀಕರಿಸಿ, ಅಲ್ಲಿಂದ ಮುಂದೆ ಹೊರನಾಡು ಶ್ರೀ ಅನ್ನಪೂರ್ಣೇಶ್ವರಿ ಕ್ಷೇತ್ರಕ್ಕೆ ಬಂದು ದೇವಿಯ ದರ್ಶನ ಗೈದು, ಅಲ್ಲಿ ಸ್ವಲ್ಪ ವಿಶ್ರಾಂತಿ ಪಡೆದು, ಅಲ್ಲಿಂದ ಮುಂದೆ ಕಳಸಕ್ಕೆ ಬಂದು ಪಾರ್ಕಲ್ಲಿ ಆಟವಾಡಿ ಅಲ್ಲಿಯೇ ಹತ್ತಿರದ ಹೋಟೆಲ್ ನಲ್ಲಿ ಸಂಜೆಯ […]

Read More

ಗಣೇಶ ಚತುರ್ಥಿಯ ಆಟೋಟ ಸ್ಪರ್ಧೆ

ಅಡ್ವೆ :- ಯುವವಾಹಿನಿ (ರಿ.) ಅಡ್ವೆ ಘಟಕದ ಆತಿಥ್ಯದಲ್ಲಿ ಶ್ರೀ ಬ್ರಹ್ಮ ಬೈದರ್ಕಳ ಸೇವಾ ಸಮಿತಿ (ರಿ.) ಅಡ್ವೆ ಇವರ ಆಶ್ರಯದಲ್ಲಿ ಗಣೇಶ ಚತುರ್ಥಿಯ ಪ್ರಯುಕ್ತ ದಿನಾಂಕ 30 ಸೆಪ್ಟೆಂಬರ್ 2022 ಬುಧವಾರದಂದು ಶ್ರೀ ಬ್ರಹ್ಮ ಬೈದರ್ಕಳ ಗರಡಿಯ ಆವರಣದಲ್ಲಿ ವಿವಿಧ ಆಟೋಟ ಸ್ಪರ್ಧೆಗಳನ್ನು ಏರ್ಪಡಿಸಲಾಯಿತು. ಪುಟಾಣಿ ಮಕ್ಕಳ ವಿಭಾಗ, ಮಕ್ಕಳ ವಿಭಾಗ, ಮಹಿಳಾ ವಿಭಾಗ, ಪುರುಷರ ವಿಭಾಗ,ಹಿರಿಯರ ವಿಭಾಗ ಹೀಗೆ ಅನೇಕ ವಿಭಾಗದಲ್ಲಿ ಸ್ಪರ್ಧೆಗಳನ್ನು ಏರ್ಪಡಿಸಿ ಸ್ಪರ್ಧೆಯಲ್ಲಿ ವಿಜೇತರಾದ ಸ್ಪರ್ಧಾಳುಗಳಿಗೆ ತದನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!