09-03-2024, 5:07 PM
ಬಜಪೆ: ಯುವವಾಹಿನಿ (ರಿ.) ಬಜಪೆ ಘಟಕವು ಪ್ರತಿ ವರುಷ ಆಚರಿಸಿಕೊಂಡು ಬರುತ್ತಿರುವ ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ಈ ವರುಷ ಯುವವಾಹಿನಿ ಬಜಪೆ ಘಟಕದ ಮಾಜಿ ಅಧ್ಯಕ್ಷರಾದ ಉಷಾ ಸುವರ್ಣ ಇವರ ತಾಯಿಯಾದ 83 ವರುಷದ ರಾಜಮ್ಮ ಇವರನ್ನು ದಿನಾಂಕ 09-03-2024 ನೇ ಶನಿವಾರ ಇವರ ಮನೆಗೆ ತೆರಳಿ ಶಾಲು ಹೊದಿಸಿ, ಕೇಕ್ ಕತ್ತರಿಸಿ, ಆರತಿ ಬೆಳಗುದರ ಮೂಲಕ ಮಹಿಳಾ ದಿನಾಚರಣೆಯನ್ನು ಆಚರಿಸಲಾಯಿತು. ರಾಜಮ್ಮ ಅವರ ಮಕ್ಕಳಾದ ಯಾದವ ಸುವರ್ಣ, ಯಶವಂತ ಸುವರ್ಣ, ಉಷಾ ಸುವರ್ಣ, ಆಶಾ […]
Read More
08-03-2024, 4:14 PM
ಯುವವಾಹಿನಿ(ರಿ.) ಬಜಪೆ ಘಟಕದ ವತಿಯಿಂದ ಭಜನಾ ಸಂಕೀರ್ತಣೆಯು ಬಜಪೆ ದೊಡ್ಡಿಕಟ್ಟ ಸ್ವಯಂ ಭೂಲಿಂಗೇಶ್ವರ ದೇವಸ್ಥಾನ ದಲ್ಲಿ ದಿನಾಂಕ 8-03-2024 ರಂದು ಸಾಯಂಕಾಲ 5:00 ರಿಂದ 7:30 ಗಂಟೆಯವರೆಗೆ ಅರ್ಥ ಪೂರ್ಣವಾಗಿ ನಡೆಯಿತು. ದೊಡ್ಡಿಕಟ್ಟ ದೇವಸ್ಥಾನದ ಅಧ್ಯಕ್ಷರು ಹಾಗೂ ಆಡಳಿತ ಮಂಡಳಿಯ ಸದಸ್ಯರು ಭಜನಾ ಸಂಕೀರ್ತನೆಯಲ್ಲಿ ಭಾಗವಹಿಸಿದ ಎಲ್ಲರಿಗೂ ಶಾಲು ಹಾಕಿ, ಪ್ರಸಾದ ವಿತರಣೆ ಮಾಡಿ ಗೌರವಿಸಿದರು. ಘಟಕದ ಅಧ್ಯಕ್ಷರಾದ ಮಾಧವ ಸಾಲಿಯಾನ್, ಉಪಾಧ್ಯಕ್ಷರಾದ ರೇಣುಕಾ ಶೇಖರ್, ಮಾಜಿ ಅಧ್ಯಕ್ಷರುಗಳಾದ ದೇವರಾಜ್ ಅಮೀನ್, ಸಂಧ್ಯಾ ಕುಳಾಯಿ, ಚಂದ್ರಶೇಖರ್, ಯೋಗೀಶ್ […]
Read More
08-03-2024, 3:48 PM
ಯುವವಾಹಿನಿ(ರಿ.) ಬಜಪೆ ಘಟಕದ ವತಿಯಿಂದ ಭಜನಾ ಸಂಕೀರ್ತನೆಯು ತಲಕಲ ವಿಶ್ವನಾಥೇಶ್ವರ ದೇವಸ್ಥಾನದಲ್ಲಿ ದಿನಾಂಕ 08-03-2024 ಸಾಯಂಕಾಲ 8:00 ರಿಂದ 8:45 ಗಂಟೆಯವರೆಗೆ ಅರ್ಥಪೂರ್ಣವಾಗಿ ನಡೆಯಿತು. ಅಧ್ಯಕ್ಷರಾದ ಮಾಧವ ಸಾಲಿಯಾನ್, ಕಾರ್ಯದರ್ಶಿ ರೋಹಿಣಿ, ಉಪಾಧ್ಯಕ್ಷರು ರೇಣುಕಾ ಶೇಖರ್, ಮಾಜಿ ಅಧ್ಯಕ್ಷರುಗಳಾದ ಸಂಧ್ಯಾ ಕುಳಾಯಿ, ಚಂದ್ರಶೇಖರ, ಯೋಗೀಶ್ ಪೂಜಾರಿ ಉಷಾ ಸುವರ್ಣ, ಸದಸ್ಯರಾದ ಚಿತ್ತರಂಜನ್, ಸುಚಿತಾ, ಸಂಧ್ಯಾ ಸುನಿಲ್, ಲೀಲಾವತಿ ಇತರ ಪದಾಧಿಕಾರಿಗಳು ಜೊತೆಗಿದ್ದರು. ದೇವಸ್ಥಾನದ ಅರ್ಚಕರು ಅಧ್ಯಕ್ಷರಿಗೆ ಶಾಲು ಹಾಕಿ ಪ್ರಸಾದ ನೀಡಿ ಎಲ್ಲರನ್ನು ಗೌರವಿಸಿದರು.
Read More
03-03-2024, 5:45 AM
ಬಜಪೆ: ನಾರಾಯಣ ಗುರು ಸ್ವಾಮಿಯವರ ತತ್ವಾದರ್ಶದಂತೆ ಯುವವಾಹಿನಿಯು ವಿದ್ಯೆ, ಉದ್ಯೋಗ, ಸಂಪರ್ಕ ಎಂಬ ದೈಯ್ಯಗಳೊಂದಿಗೆ ಬಡವರ ಪಾಲಿಗೆ ಆಶಾಕಿರಣವಾಗಿ, ಯುವ ಜನತೆಗೆ ಬೇಕಾಗುವಂತಹ ಕ್ರೀಡೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ತನ್ನನ್ನು ತಾನು ತೊಡಗಿಸಿಕೊಂಡು ಈ ಸಮಾಜಕ್ಕೆ ಮಾದರಿಯಾದ ಸಂಘಟನೆಯಾಗಿದೆ ಎಂದು ಕುದ್ರೋಳಿ ಕ್ಷೇತ್ರದ ಕೋಶಾಧಿಕಾರಿಯಾದ ಪದ್ಮರಾಜ್ ಆರ್. ತಿಳಿಸಿದರು. ಕಾರ್ಯಕ್ರಮವನ್ನು ದೀಪ ಪ್ರಜ್ವಲನೆಗೈದು ಶುಭನುಡಿಗೈದರು. ಅವರು ದಿನಾಂಕ 03/03/2024ರಂದು ಬಜಪೆ ಸಮುದಾಯ ಭವನದಲ್ಲಿ ಯುವವಾಹಿನಿ (ರಿ.) ಬಜಪೆ ಘಟಕದ 2024-25 ನೇ ಸಾಲಿನ ನೂತನ ಕಾರ್ಯಕಾರಿ ಸಮಿತಿಯ […]
Read More
23-02-2024, 5:52 PM
ಬಜಪೆ: ಯುವವಾಹಿನಿ ಬಜಪೆ ಘಟಕದ ಫೆಬ್ರವರಿ ತಿಂಗಳ ಮನೆ ಮನೆ ಭಜನಾ ಸಂಕೀರ್ತಣೆಯು ದಿನಾಂಕ 23/02/24 ರಂದು ಘಟಕದ ಪ್ರಧಾನ ಕಾರ್ಯದರ್ಶಿಯಾದ ದೀಕ್ಷಿತ್ ಅಮೀನ್ ಇವರ ಮನೆಯಲ್ಲಿ ಸಾಯಂಕಾಲ 6:00 ಗಂಟೆಯಿಂದ 7:00 ಗಂಟೆಯವರೆಗೆ ಅರ್ಥಪೂರ್ಣವಾಗಿ ನೆರವೇರಿತು.
Read More
27-09-2022, 2:12 PM
ಬಜ್ಪೆ :- ಯುವವಾಹಿನಿ (ರಿ.) ಬಜಪೆ ಘಟಕದ ವತಿಯಿಂದ ನವರಾತ್ರಿಯ ಶುಭ ಸಂದರ್ಭದಲ್ಲಿ ದಿನಾಂಕ 27 ಸೆಪ್ಟೆಂಬರ್ 22ರ ಸಂಜೆ 7.00 ಗಂಟೆಯಿಂದ 8.30 ಗಂಟೆ ವರೆಗೆ ಶ್ರೀ ಚಾಮುಂಡಿ ಕ್ಷೇತ್ರ ಮುರನಗರ ಇಲ್ಲಿ ಭಜನಾ ಸೇವೆ ನಡೆಯಿತು. ಹಾಗೂ ದಿನಾಂಕ 28 ಸೆಪ್ಟೆಂಬರ್ 2022 ರಂದು ಸಂಜೆ 6.30ರಿಂದ 8.00 ವರೆಗೆ ಶ್ರೀ ಮಹಾಗಣಪತಿ ದೇವಸ್ಥಾನ ಮಂಗಳೂರು ಇಲ್ಲಿ ಭಜನಾ ಸೇವೆ ನಡೆಯಿತು. ಈ ಸಂದರ್ಭದಲ್ಲಿ ಘಟಕದ ಅಧ್ಯಕ್ಷರು ಪದಾಧಿಕಾರಿಗಳು ಮತ್ತು ಸದಸ್ಯರು ಉಪಸ್ಥಿತರಿದ್ದರು.
Read More
05-09-2022, 3:47 PM
ಮಂಗಳೂರು:- ಯುವವಾಹಿನಿ (ರಿ.) ಮಂಗಳೂರು ಘಟಕದ ವತಿಯಿಂದ ಕುದ್ರೋಳಿ ಶ್ರೀಗೋಕರ್ಣನಾಥ ಕ್ಷೇತ್ರದಲ್ಲಿ ದಿನಾಂಕ 05.09.2022ರ ಸೋಮವಾರದಂದು ಸಾಪ್ತಾಹಿಕ ಭಜನಾ ಸರಣಿ ಸಂಕೀರ್ತನೆ ನಡೆಯಿತು. ಯುವವಾಹಿನಿ (ರಿ.) ಬಜ್ಪೆ ಘಟಕದ ಅಧ್ಯಕ್ಷರು ಮತ್ತು ಸದಸ್ಯರು ಬಹಳ ಸುಶ್ರಾವ್ಯವಾಗಿ ಭಜನಾ ಕಾರ್ಯಕ್ರಮವನ್ನು ನಡೆಸಿಕೊಟ್ಟರು. ಬ್ರಹ್ಮಶ್ರೀ ನಾರಾಯಣ ಗುರುಗಳ ಸಾನಿಧ್ಯದಲ್ಲಿ ಗುರುಪೂಜೆ ನಡೆಸಿ ಆಡಳಿತ ಮಂಡಳಿ ಮತ್ತು ಆರ್ಚಕರು ಸೇವಾರ್ಥಿಗಳಿಗೆ ಪ್ರಸಾದ ನೀಡಿದರು. ಭಜನಾ ಸಲಹೆಗಾರರಾದ ರಾಮಚಂದ್ರ ಪೂಜಾರಿ ದಂಪತಿಗಳು ಭಜನಾ ಸೇವಾರ್ಥಿಗಳಿಗೆ ಶಾಲು ಹೊದಿಸಿ, ಅನುಗ್ರಹ ಪತ್ರ ನೀಡಿ ಗೌರವಿಸಿದರು. […]
Read More
17-07-2022, 2:34 PM
ಬ ಬಜ್ಪೆ:- ಯುವವಾಹಿನಿ ಬಜ್ಪೆ ಘಟಕದ ವತಿಯಿಂದ 8ನೇ ವರ್ಷದ ಅಟಿದ ನೆಂಪು – 2022 ಕಾರ್ಯಕ್ರಮವು ಶ್ರೀ ನಾರಾಯಣ ಗುರು ಸಭಾಭವನ ಬಜಪೆ ಇಲ್ಲಿ ಬ್ರಹ್ಮ ಶ್ರೀ ನಾರಾಯಣ ಗುರು ಸಮಾಜ ಸೇವಾ ಸಂಘ (ರಿ.)ಬಜಪೆ -ಕರಂಬಾರು ಇವರ ಸಹಕಾರದೊಂದಿಗೆ 17 ಜುಲೈ 2022 ರಂದು ನಡೆಯಿತು. ಕಾರ್ಯಕ್ರಮವನ್ನು ಶ್ರೀ ಸ್ವಯಂಭೂಲಿಂಗೇಶ್ವರ ದೇವಸ್ಥಾನ ದೊಡ್ಡಿಕಟ್ಟ, ಬಜಪೆ ಇದರ ಅಧ್ಯಕ್ಷರಾದ ಲೋಕೇಶ್ ಆರ್. ಅಮೀನ್ ಇವರು ಕಳಸಕ್ಕೆ ಅಕ್ಕಿ ಹಾಕಿ ಹಿಂಗಾರವನ್ನು ಅರಳಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ […]
Read More
04-07-2022, 2:24 PM
ಬಜ್ಪೆ:- ಯುವವಾಹಿನಿ (ರಿ.) ಬಜ್ಪೆ ಘಟಕದ ವತಿಯಿಂದ ಬಜಪೆ ತಾರಿಕಂಬಳ ನಿವಾಸಿಯಾದ ಸುರೇಂದ್ರ ಪೂಜಾರಿ ಮತ್ತು ಗಾಯತ್ರಿ ದಂಪತಿಗಳ ಮಗಳಾದ ಬೇಬಿ ದೀಕ್ಷಾ ಇವರು ಮೆದುಳಿನ ಕಾಯಿಲೆಯಿಂದ ಚಿಕಿತ್ಸೆ ಫಲಕಾರಿಯಾಗದೆ ಇಹಲೋಕ ತ್ಯಜಿಸಿದ್ದು, ತೀರಾ ಕಡು ಬಡತನದಲ್ಲಿರುವ ಈ ಕುಟುಂಬಕ್ಕೆ ಘಟಕದ ವತಿಯಿಂದ ಸಹಾಯಧನ ನೀಡಲಾಯಿತು ಹಾಗೂ ಬಜಪೆ ಕಿನ್ನಿಪದವು ನಿವಾಸಿಯಾದ ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದು ಇವರ ಆರ್ಥಿಕ ಪರಿಸ್ಥಿತಿ ತೀರಾ ಹದಗೆಟ್ಟಿದ್ದು ಈ ಕುಟುಂಬಕ್ಕೆ ಘಟಕದ ವತಿಯಿಂದ ಧನಸಹಾಯ ನೀಡಲಾಯಿತು. ಈ ಸಂಧರ್ಭದಲ್ಲಿ ಅಧ್ಯಕ್ಷರಾದ ಉಷಾ […]
Read More
13-03-2022, 11:00 AM
ಸಮಾಜಮುಖಿ ಕಾರ್ಯಗಳನ್ನು ಮಾಡಿ ಜನಮೆಚ್ಚುಗೆಯನ್ನು ಪಡೆದ ಯುವವಾಹಿನಿ ಬೇರೆ ಸಂಸ್ಥೆಗಳಿಗೆ ಕೈಗನ್ನಡಿಯಾಗಿದೆ, ಸಮಾಜದ ವಿವಿಧ ಅಯಾಮಗಳಲ್ಲಿ ನೊಂದವರಿಗೆ ನೆರವಾಗುತ್ತಿರುವುದು ಶ್ಲಾಘನೀಯ ಮುಂದೆ ಹೊಸ ತಂಡದೊಂದಿಗೆ ಇನ್ನಷ್ಟು ಕಾರ್ಯಗಳು ಮೂಡಿಬರಲಿ ಎಂದು ಮೂಲ್ಕಿ ಮೂಡಬಿದಿರೆ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಉಮನಾಥ ಕೋಟ್ಯಾನ್ ತಿಳಿಸಿ ಶುಭ ಹಾರೈಸಿದರು. ಅವರು ದಿನಾಂಕ 13.03.2022 ರಂದು ಬಜಪೆ ಬ್ರಹ್ಮಶ್ರೀ ನಾರಾಯಣಗುರು ಸಮುದಾಯ ಭವನದಲ್ಲಿ ನಡೆದ ಯುವವಾಹಿನಿ ಬಜ್ಪೆ ಘಟಕದ ನೂತನ ತಂಡದ ಪದಗ್ರಹಣ ಸಮಾರಂಭದ ಉದ್ಘಾಟನಾ ಕಾರ್ಯಕ್ರಮ ನೆರವೇರಿಸಿ ಮಾತನಾಡಿದರು. ಸಮಾರಂಭದ […]
Read More