ಬಜಪೆ

ಮಹಿಳಾ ದಿನಾಚರಣೆ ಆಚರಣೆ

ಬಜಪೆ: ಯುವವಾಹಿನಿ (ರಿ.) ಬಜಪೆ ಘಟಕವು ಪ್ರತಿ ವರುಷ ಆಚರಿಸಿಕೊಂಡು ಬರುತ್ತಿರುವ ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ಈ ವರುಷ ಯುವವಾಹಿನಿ ಬಜಪೆ ಘಟಕದ ಮಾಜಿ ಅಧ್ಯಕ್ಷರಾದ ಉಷಾ ಸುವರ್ಣ ಇವರ ತಾಯಿಯಾದ 83 ವರುಷದ ರಾಜಮ್ಮ ಇವರನ್ನು ದಿನಾಂಕ 09-03-2024 ನೇ ಶನಿವಾರ ಇವರ ಮನೆಗೆ ತೆರಳಿ ಶಾಲು ಹೊದಿಸಿ, ಕೇಕ್ ಕತ್ತರಿಸಿ, ಆರತಿ ಬೆಳಗುದರ ಮೂಲಕ ಮಹಿಳಾ ದಿನಾಚರಣೆಯನ್ನು ಆಚರಿಸಲಾಯಿತು. ರಾಜಮ್ಮ ಅವರ ಮಕ್ಕಳಾದ ಯಾದವ ಸುವರ್ಣ, ಯಶವಂತ ಸುವರ್ಣ, ಉಷಾ ಸುವರ್ಣ, ಆಶಾ […]

Read More

ಭಜನಾ ಸಂಕೀರ್ತನೆ

ಯುವವಾಹಿನಿ(ರಿ.) ಬಜಪೆ ಘಟಕದ ವತಿಯಿಂದ ಭಜನಾ ಸಂಕೀರ್ತಣೆಯು ಬಜಪೆ ದೊಡ್ಡಿಕಟ್ಟ ಸ್ವಯಂ ಭೂಲಿಂಗೇಶ್ವರ ದೇವಸ್ಥಾನ ದಲ್ಲಿ ದಿನಾಂಕ 8-03-2024 ರಂದು ಸಾಯಂಕಾಲ 5:00 ರಿಂದ 7:30 ಗಂಟೆಯವರೆಗೆ ಅರ್ಥ ಪೂರ್ಣವಾಗಿ ನಡೆಯಿತು. ದೊಡ್ಡಿಕಟ್ಟ ದೇವಸ್ಥಾನದ ಅಧ್ಯಕ್ಷರು ಹಾಗೂ ಆಡಳಿತ ಮಂಡಳಿಯ ಸದಸ್ಯರು ಭಜನಾ ಸಂಕೀರ್ತನೆಯಲ್ಲಿ ಭಾಗವಹಿಸಿದ ಎಲ್ಲರಿಗೂ ಶಾಲು ಹಾಕಿ, ಪ್ರಸಾದ ವಿತರಣೆ ಮಾಡಿ ಗೌರವಿಸಿದರು. ಘಟಕದ ಅಧ್ಯಕ್ಷರಾದ ಮಾಧವ ಸಾಲಿಯಾನ್, ಉಪಾಧ್ಯಕ್ಷರಾದ ರೇಣುಕಾ ಶೇಖರ್, ಮಾಜಿ ಅಧ್ಯಕ್ಷರುಗಳಾದ ದೇವರಾಜ್ ಅಮೀನ್, ಸಂಧ್ಯಾ ಕುಳಾಯಿ, ಚಂದ್ರಶೇಖರ್, ಯೋಗೀಶ್ […]

Read More

ಭಜನಾ ಸಂಕೀರ್ತನೆ

ಯುವವಾಹಿನಿ(ರಿ.) ಬಜಪೆ ಘಟಕದ ವತಿಯಿಂದ ಭಜನಾ ಸಂಕೀರ್ತನೆಯು ತಲಕಲ ವಿಶ್ವನಾಥೇಶ್ವರ ದೇವಸ್ಥಾನದಲ್ಲಿ ದಿನಾಂಕ 08-03-2024 ಸಾಯಂಕಾಲ 8:00 ರಿಂದ 8:45 ಗಂಟೆಯವರೆಗೆ ಅರ್ಥಪೂರ್ಣವಾಗಿ ನಡೆಯಿತು. ಅಧ್ಯಕ್ಷರಾದ ಮಾಧವ ಸಾಲಿಯಾನ್, ಕಾರ್ಯದರ್ಶಿ ರೋಹಿಣಿ, ಉಪಾಧ್ಯಕ್ಷರು ರೇಣುಕಾ ಶೇಖರ್, ಮಾಜಿ ಅಧ್ಯಕ್ಷರುಗಳಾದ ಸಂಧ್ಯಾ ಕುಳಾಯಿ, ಚಂದ್ರಶೇಖರ, ಯೋಗೀಶ್ ಪೂಜಾರಿ ಉಷಾ ಸುವರ್ಣ, ಸದಸ್ಯರಾದ ಚಿತ್ತರಂಜನ್, ಸುಚಿತಾ, ಸಂಧ್ಯಾ ಸುನಿಲ್, ಲೀಲಾವತಿ ಇತರ ಪದಾಧಿಕಾರಿಗಳು ಜೊತೆಗಿದ್ದರು. ದೇವಸ್ಥಾನದ ಅರ್ಚಕರು ಅಧ್ಯಕ್ಷರಿಗೆ ಶಾಲು ಹಾಕಿ ಪ್ರಸಾದ ನೀಡಿ ಎಲ್ಲರನ್ನು ಗೌರವಿಸಿದರು.

Read More

ಯುವವಾಹಿನಿ ಯುವಕರ ಆಶಾಕಿರಣ: ಪದ್ಮರಾಜ್ ಆರ್

ಬಜಪೆ: ನಾರಾಯಣ ಗುರು ಸ್ವಾಮಿಯವರ ತತ್ವಾದರ್ಶದಂತೆ ಯುವವಾಹಿನಿಯು ವಿದ್ಯೆ, ಉದ್ಯೋಗ, ಸಂಪರ್ಕ ಎಂಬ ದೈಯ್ಯಗಳೊಂದಿಗೆ ಬಡವರ ಪಾಲಿಗೆ ಆಶಾಕಿರಣವಾಗಿ, ಯುವ ಜನತೆಗೆ ಬೇಕಾಗುವಂತಹ ಕ್ರೀಡೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ತನ್ನನ್ನು ತಾನು ತೊಡಗಿಸಿಕೊಂಡು ಈ ಸಮಾಜಕ್ಕೆ ಮಾದರಿಯಾದ ಸಂಘಟನೆಯಾಗಿದೆ ಎಂದು ಕುದ್ರೋಳಿ ಕ್ಷೇತ್ರದ ಕೋಶಾಧಿಕಾರಿಯಾದ ಪದ್ಮರಾಜ್ ಆರ್. ತಿಳಿಸಿದರು. ಕಾರ್ಯಕ್ರಮವನ್ನು ದೀಪ ಪ್ರಜ್ವಲನೆಗೈದು ಶುಭನುಡಿಗೈದರು. ಅವರು ದಿನಾಂಕ 03/03/2024ರಂದು ಬಜಪೆ ಸಮುದಾಯ ಭವನದಲ್ಲಿ ಯುವವಾಹಿನಿ (ರಿ.) ಬಜಪೆ ಘಟಕದ 2024-25 ನೇ ಸಾಲಿನ ನೂತನ ಕಾರ್ಯಕಾರಿ ಸಮಿತಿಯ […]

Read More

ಮನೆ ಮನೆ ಭಜನೆ

ಬಜಪೆ: ಯುವವಾಹಿನಿ ಬಜಪೆ ಘಟಕದ ಫೆಬ್ರವರಿ ತಿಂಗಳ ಮನೆ ಮನೆ ಭಜನಾ ಸಂಕೀರ್ತಣೆಯು ದಿನಾಂಕ 23/02/24 ರಂದು ಘಟಕದ ಪ್ರಧಾನ ಕಾರ್ಯದರ್ಶಿಯಾದ ದೀಕ್ಷಿತ್ ಅಮೀನ್ ಇವರ ಮನೆಯಲ್ಲಿ ಸಾಯಂಕಾಲ 6:00 ಗಂಟೆಯಿಂದ 7:00 ಗಂಟೆಯವರೆಗೆ ಅರ್ಥಪೂರ್ಣವಾಗಿ ನೆರವೇರಿತು.

Read More

ನವರಾತ್ರಿ ಭಜನಾ ಕಾರ್ಯಕ್ರಮ

ಬಜ್ಪೆ :- ಯುವವಾಹಿನಿ (ರಿ.) ಬಜಪೆ ಘಟಕದ ವತಿಯಿಂದ ನವರಾತ್ರಿಯ ಶುಭ ಸಂದರ್ಭದಲ್ಲಿ ದಿನಾಂಕ 27 ಸೆಪ್ಟೆಂಬರ್ 22ರ ಸಂಜೆ 7.00 ಗಂಟೆಯಿಂದ 8.30 ಗಂಟೆ ವರೆಗೆ ಶ್ರೀ ಚಾಮುಂಡಿ ಕ್ಷೇತ್ರ ಮುರನಗರ ಇಲ್ಲಿ ಭಜನಾ ಸೇವೆ ನಡೆಯಿತು. ಹಾಗೂ ದಿನಾಂಕ 28 ಸೆಪ್ಟೆಂಬರ್ 2022 ರಂದು ಸಂಜೆ 6.30ರಿಂದ 8.00 ವರೆಗೆ ಶ್ರೀ ಮಹಾಗಣಪತಿ ದೇವಸ್ಥಾನ ಮಂಗಳೂರು ಇಲ್ಲಿ ಭಜನಾ ಸೇವೆ ನಡೆಯಿತು. ಈ ಸಂದರ್ಭದಲ್ಲಿ ಘಟಕದ ಅಧ್ಯಕ್ಷರು ಪದಾಧಿಕಾರಿಗಳು ಮತ್ತು ಸದಸ್ಯರು ಉಪಸ್ಥಿತರಿದ್ದರು.

Read More

ಸಾಪ್ತಾಹಿಕ ಭಜನಾ ಸಂಕೀರ್ತನೆ

ಮಂಗಳೂರು:- ಯುವವಾಹಿನಿ (ರಿ.) ಮಂಗಳೂರು ಘಟಕದ ವತಿಯಿಂದ ಕುದ್ರೋಳಿ ಶ್ರೀಗೋಕರ್ಣನಾಥ ಕ್ಷೇತ್ರದಲ್ಲಿ ದಿನಾಂಕ 05.09.2022ರ ಸೋಮವಾರದಂದು ಸಾಪ್ತಾಹಿಕ ಭಜನಾ ಸರಣಿ ಸಂಕೀರ್ತನೆ ನಡೆಯಿತು. ಯುವವಾಹಿನಿ (ರಿ.) ಬಜ್ಪೆ ಘಟಕದ ಅಧ್ಯಕ್ಷರು ಮತ್ತು ಸದಸ್ಯರು ಬಹಳ ಸುಶ್ರಾವ್ಯವಾಗಿ ಭಜನಾ ಕಾರ್ಯಕ್ರಮವನ್ನು ನಡೆಸಿಕೊಟ್ಟರು. ಬ್ರಹ್ಮಶ್ರೀ ನಾರಾಯಣ ಗುರುಗಳ ಸಾನಿಧ್ಯದಲ್ಲಿ ಗುರುಪೂಜೆ ನಡೆಸಿ ಆಡಳಿತ ಮಂಡಳಿ ಮತ್ತು ಆರ್ಚಕರು ಸೇವಾರ್ಥಿಗಳಿಗೆ ಪ್ರಸಾದ ನೀಡಿದರು. ಭಜನಾ ಸಲಹೆಗಾರರಾದ ರಾಮಚಂದ್ರ ಪೂಜಾರಿ ದಂಪತಿಗಳು ಭಜನಾ ಸೇವಾರ್ಥಿಗಳಿಗೆ ಶಾಲು ಹೊದಿಸಿ, ಅನುಗ್ರಹ ಪತ್ರ ನೀಡಿ ಗೌರವಿಸಿದರು. […]

Read More

ಆಟಿದ ನೆಂಪು – 2022

ಬ ಬಜ್ಪೆ:- ಯುವವಾಹಿನಿ ಬಜ್ಪೆ ಘಟಕದ ವತಿಯಿಂದ 8ನೇ ವರ್ಷದ ಅಟಿದ ನೆಂಪು – 2022 ಕಾರ್ಯಕ್ರಮವು ಶ್ರೀ ನಾರಾಯಣ ಗುರು ಸಭಾಭವನ ಬಜಪೆ ಇಲ್ಲಿ ಬ್ರಹ್ಮ ಶ್ರೀ ನಾರಾಯಣ ಗುರು ಸಮಾಜ ಸೇವಾ ಸಂಘ (ರಿ.)ಬಜಪೆ -ಕರಂಬಾರು ಇವರ ಸಹಕಾರದೊಂದಿಗೆ 17 ಜುಲೈ 2022 ರಂದು ನಡೆಯಿತು. ಕಾರ್ಯಕ್ರಮವನ್ನು ಶ್ರೀ ಸ್ವಯಂಭೂಲಿಂಗೇಶ್ವರ ದೇವಸ್ಥಾನ ದೊಡ್ಡಿಕಟ್ಟ, ಬಜಪೆ ಇದರ ಅಧ್ಯಕ್ಷರಾದ ಲೋಕೇಶ್ ಆರ್. ಅಮೀನ್ ಇವರು ಕಳಸಕ್ಕೆ ಅಕ್ಕಿ ಹಾಕಿ ಹಿಂಗಾರವನ್ನು ಅರಳಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ […]

Read More

ಸಹಾಯಧನ ವಿತರಣೆ

ಬಜ್ಪೆ:- ಯುವವಾಹಿನಿ (ರಿ.) ಬಜ್ಪೆ ಘಟಕದ ವತಿಯಿಂದ ಬಜಪೆ ತಾರಿಕಂಬಳ ನಿವಾಸಿಯಾದ ಸುರೇಂದ್ರ ಪೂಜಾರಿ ಮತ್ತು ಗಾಯತ್ರಿ ದಂಪತಿಗಳ ಮಗಳಾದ ಬೇಬಿ ದೀಕ್ಷಾ ಇವರು ಮೆದುಳಿನ ಕಾಯಿಲೆಯಿಂದ ಚಿಕಿತ್ಸೆ ಫಲಕಾರಿಯಾಗದೆ ಇಹಲೋಕ ತ್ಯಜಿಸಿದ್ದು, ತೀರಾ ಕಡು ಬಡತನದಲ್ಲಿರುವ ಈ ಕುಟುಂಬಕ್ಕೆ ಘಟಕದ ವತಿಯಿಂದ ಸಹಾಯಧನ ನೀಡಲಾಯಿತು ಹಾಗೂ ಬಜಪೆ ಕಿನ್ನಿಪದವು ನಿವಾಸಿಯಾದ ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದು ಇವರ ಆರ್ಥಿಕ ಪರಿಸ್ಥಿತಿ ತೀರಾ ಹದಗೆಟ್ಟಿದ್ದು ಈ ಕುಟುಂಬಕ್ಕೆ ಘಟಕದ ವತಿಯಿಂದ ಧನಸಹಾಯ ನೀಡಲಾಯಿತು. ಈ ಸಂಧರ್ಭದಲ್ಲಿ ಅಧ್ಯಕ್ಷರಾದ ಉಷಾ […]

Read More

ಸಮಾಜಮುಖಿ ಕಾರ್ಯಗಳಿಗೆ ಯುವವಾಹಿನಿ ಕೈಗನ್ನಡಿ:- ಉಮನಾಥ್ ಕೋಟ್ಯಾನ್

ಸಮಾಜಮುಖಿ ಕಾರ್ಯಗಳನ್ನು ಮಾಡಿ ಜನಮೆಚ್ಚುಗೆಯನ್ನು ಪಡೆದ ಯುವವಾಹಿನಿ ಬೇರೆ ಸಂಸ್ಥೆಗಳಿಗೆ ಕೈಗನ್ನಡಿಯಾಗಿದೆ, ಸಮಾಜದ ವಿವಿಧ ಅಯಾಮಗಳಲ್ಲಿ ನೊಂದವರಿಗೆ ನೆರವಾಗುತ್ತಿರುವುದು ಶ್ಲಾಘನೀಯ ಮುಂದೆ ಹೊಸ ತಂಡದೊಂದಿಗೆ ಇನ್ನಷ್ಟು ಕಾರ್ಯಗಳು ಮೂಡಿಬರಲಿ ಎಂದು ಮೂಲ್ಕಿ ಮೂಡಬಿದಿರೆ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಉಮನಾಥ ಕೋಟ್ಯಾನ್ ತಿಳಿಸಿ ಶುಭ ಹಾರೈಸಿದರು. ಅವರು ದಿನಾಂಕ‌ 13.03.2022 ರಂದು ಬಜಪೆ ಬ್ರಹ್ಮಶ್ರೀ ನಾರಾಯಣಗುರು ಸಮುದಾಯ ಭವನದಲ್ಲಿ ನಡೆದ ಯುವವಾಹಿನಿ ಬಜ್ಪೆ ಘಟಕದ ನೂತನ ತಂಡದ ಪದಗ್ರಹಣ ಸಮಾರಂಭದ ಉದ್ಘಾಟನಾ ಕಾರ್ಯಕ್ರಮ ನೆರವೇರಿಸಿ ಮಾತನಾಡಿದರು. ಸಮಾರಂಭದ […]

Read More

ಸಂಪರ್ಕಿಸಿ : +91 99644 75220
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 07-05-2024
ಸ್ಥಳ : ಕನ್ನಡ ಭವನ, ಮೂಡುಬಿದಿರೆ

ಯುವವಾಹಿನಿ(ರಿ.) ಮೂಡಬಿದಿರೆ ಘಟಕದ ಆಶ್ರಯದಲ್ಲಿ ನಾಟಕ ಪ್ರದರ್ಶನ

ದಿನಾಂಕ : 18-08-2024
ಸ್ಥಳ : ಕುದ್ರೋಳಿ ಗೋಕರ್ಣನಾಥ ಕ್ಷೇತ್ರ

ಯುವವಾಹಿನಿ (ರಿ.) ಮಂಗಳೂರು ಮಹಿಳಾ ಘಟಕ

ಜಾಹೀರಾತುಗಳು

ಪ್ರಮುಖ ಕಾರ್ಯಕ್ರಮ
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
ಯುವವಾಹಿನಿ (ರಿ) ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬೆಂಜನಪದವು ಶುಭಲಕ್ಷ್ಮೀ ಆಡಿಟೋರಿಯಂನಲ್ಲಿ ಜರುಗಿದ ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಅವಿಸ್ಮರಣೀಯ ದೃಶ್ಯವಳಿ

ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಹೈಲೈಟ್ಸ್

...

Sunday, 24-12-2023
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು

ಮುಲ್ಕಿಯಲ್ಲಿ ಮೇಳೈಸಿದ ಯುವವಾಹಿನಿಯ 35ನೇ ವಾರ್ಷಿಕ ಸಮಾವೇಶ

  ಮಂಗಳೂರು :- ಕರಾವಳಿ ಕರ್ನಾಟಕದ ಅವಳಿ ಜಿಲ್ಲೆ ಹಾಗೂ ರಾಜಧಾನಿ ಬೆಂಗಳೂರಿನಲ್ಲಿ ಮೂವತೈದು ವರುಷಗಳನ್ನು ಮೆಟ್ಟಿ ನಿಂತು, ಬ್ರಹ್ಮ ಶ್ರೀ ನಾರಾಯಣಗುರುಗಳ ತತ್ವಾದರ್ಶದ ಭದ್ರ ಅಡಿಪಾಯದ ಮೇಲೆ ಸುಭದ್ರ ನೆಲೆ ಕಂಡಿಕೊಂಡಿರುವ ಯುವವಾಹಿನಿ ಸಂಸ್ಥೆಯ 35ನೇ ವಾರ್ಷಿಕ ಸಮಾವೇಶವು 2022...

Sunday, 25-12-2022
ಯುವವಾಹಿನಿ ವಿದ್ಯಾನಿಧಿ ಟ್ರಸ್ಟ್ ಹಾಗೂ ಕೇಂದ್ರ ಸಮಿತಿ, ಮಂಗಳೂರು.

ಆರ್ಥಿಕತೆಯ ಸಂಕಷ್ಟದ ವಿದ್ಯಾರ್ಥಿಗಳಿಗೆ ಯುವವಾಹಿನಿಯ ವಿದ್ಯಾನಿಧಿ ಸಂಜೀವಿನಿಯಾಗಿದೆ : ಪದ್ಮನಾಭ ಮಾಣಿಂಜ

ಮಂಗಳೂರು:- ವಿದ್ಯೆ ನಮ್ಮನ್ನು ಯಾರ ಮತ್ತು ಯಾವುದರ ಹಂಗೂ ಇಲ್ಲದೆ ಅಸಹಾಯಕತೆ ಎನ್ನುವ ಪದವೇ ಇಲ್ಲದೆ ನಮ್ಮನ್ನು ನಾವು ಬೆಳೆಸಿಕೊಳ್ಳಬೇಕು. ಅದಕ್ಕೆ ಬಡತನ, ಆರ್ಥಿಕತೆ, ಯಾವುದೂ ಅಡ್ಡಿ ಬರಬಾರದು. ನನಗೂ ಸಹಾಯ ಮಾಡುವವರಿದ್ದರೆ ನಾನೂ ಕಲಿಯುತ್ತಿದ್ದೆ ಎನ್ನುವ ವಿದ್ಯಾರ್ಥಿ ಸಮೂಹಕ್ಕೆ ಯುವವಾಹಿನಿಯ...

Tuesday, 13-12-2022
ಯುವವಾಹಿನಿ ಸಂಸ್ಥೆಯ ಮೂವತೈದು ವರುಷಗಳ ಸಾಧನೆಯನ್ನು ಗುರುತಿಸಿ ರಾಜ್ಯ ಸರಕಾರದ ಗೌರವ

ಯುವವಾಹಿನಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯ ಗರಿ

  ಮಂಗಳೂರು : ಯುವವಾಹಿನಿ ಸಂಸ್ಥೆಯ 35 ವರುಷಗಳ ಸಾಮಾಜಿಕ ಶೈಕ್ಷಣಿಕ, ಕ್ರೀಡಾ, ಸಾಂಸ್ಕೃತಿಕ ಮತ್ತು ಆರೋಗ್ಯ ಕ್ಷೇತ್ರದ ಸಾಧನೆಯನ್ನು ಗುರುತಿಸಿ ದಕ್ಷಿಣ ಕನ್ನಡ ಜಿಲ್ಲಾಡಳಿತವು ಈ ಬಾರಿಯ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ. ಬೆಂಗಳೂರಿನಲ್ಲಿ ನವೆಂಬರ್ ಒಂದರಂದು ನಡೆಯುವ...

Sunday, 30-10-2022
error: Content is protected !!