Yuvavahini

ಬೆಳ್ತಂಗಡಿ

ಮಹಿಳಾ ದಿನಾಚರಣೆ ಮಹಿಳಾ ಸಾಧಕರಿಗೆ ಸನ್ಮಾನ ಕಾರ್ಯಕ್ರಮ

ಯುವವಾಹಿನಿ(ರಿ.) ಬೆಳ್ತಂಗಡಿ ಘಟಕ ಮಹಿಳಾ ದಿನಾಚರಣೆ ಮಹಿಳಾ ಸಾಧಕರಿಗೆ ಸನ್ಮಾನ ಕಾರ್ಯಕ್ರಮ 9.3.2025ನೇ ಆದಿತ್ಯವಾರ ಸ್ಥಳ. ಬೆಳ್ತಂಗಡಿಯ ಶ್ರೀ ಗುರು ನಾರಾಯಣ ಸ್ವಾಮಿ ಸಭಾಭವನ ಅವಳು ಬದುಕಲು ಕಲಿಸಿದವಳು ಎನ್ನುವ ಶೀರ್ಷಿಕೆಯ ಅಡಿಯಲ್ಲಿ ವಿಶ್ವ ಮಹಿಳಾ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮವನ್ನು ಹಿರಿಯ ನಾಟಿವೈದ್ಯ ಶ್ರೀಮತಿ ಡೀಕಮ್ಮ ಅಲ್ಯೊಟ್ಟು ಉಜಿರೆ ಇವರು ಉದ್ಘಾಟಿಸಿದರು. ಸಂಪನ್ಮೂಲ ವ್ಯಕ್ತಿಯಾಗಿ ಕಿಲ್ಲೂರಿನ ವೈದ್ಯರಾದ ಡಾ|| ವಾಣಿ ಸುಗುಣ ಕುಮಾರ್ ಆಗಮಿಸಿದ್ದರು. ಕಾರ್ಯಕ್ರಮದಲ್ಲಿ ಸಂಗೀತ ಕ್ಷೇತ್ರದಲ್ಲಿ ಸಾಧನೆಗೈದ ಕುಮಾರಿ ರಶ್ಮಿ ನಾರಾವಿ ಹಾಗೂ ಹಿರಿಯ […]

Read More

ಯುವವಾಹಿನಿ (ರಿ) ಬೆಳ್ತಂಗಡಿ ವತಿಯಿಂದ ತುಳುನಾಡ ತುಡರ ಪರ್ಬ – ಸಾಮೂಹಿಕ ದೀಪಾವಳಿ ಆಚರಣೆ

ಬೆಳ್ತಂಗಡಿ : ಯುವವಾಹಿನಿ (ರಿ) ಬೆಳ್ತಂಗಡಿ ಘಟಕ, ಯುವವಾಹಿನಿ ಮಹಿಳಾ ಸಂಚಾಲನ ಸಮಿತಿ ಬೆಳ್ತಂಗಡಿ ತಾಲೂಕು ಆಶ್ರಯದಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ 6ನೇ ವರ್ಷದ ತುಳುನಾಡ ತುಡರ ಪರ್ಬ- 2024 ಸಾಮೂಹಿಕ ದೀಪಾವಳಿ ಹಬ್ಬ ಆಚರಣೆಯನ್ನು 1001 ದೀಪಗಳನ್ನು ಬೆಳಗುವುದರ ಮೂಲಕ ವಿಶೇಷವಾಗಿ ಆಚರಿಸಲಾಯಿತು. ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಬೆಳ್ತಂಗಡಿ ಉಪಾಧ್ಯಕ್ಷರಾದ ಶ್ರೀ ಸುಂದರ ಪೂಜಾರಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಘಟಕದ ಅಧ್ಯಕ್ಷರಾದ ಶ್ರೀ ಸದಾಶಿವ ಊರ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ಮಹಿಳಾ ಬಿಲ್ಲವ […]

Read More

ಯುವವಾಹಿನಿ (ರಿ) ಬೆಳ್ತಂಗಡಿ ಘಟಕ – ಮನಸ್ಸು – ಅಂತರಾಳದ ಅವಲೋಕನ

ಬೆಳ್ತಂಗಡಿ : ಯುವವಾಹಿನಿ (ರಿ) ಬೆಳ್ತಂಗಡಿ ಘಟಕ, ಯುವವಾಹಿನಿ ಮಹಿಳಾ ಸಂಚಾಲನಾ ಸಮಿತಿ ಬೆಳ್ತಂಗಡಿ ತಾಲೂಕು ಇದರ ಆಶ್ರಯದಲ್ಲಿ “ಮನಸ್ಸು ಅಂತರಾಳದ ಅವಲೋಕನ” ಕಾರ್ಯಕ್ರಮ 15-09-2024 ರಂದು ಶ್ರೀ ಗುರುನಾರಾಯಣ ಸ್ವಾಮಿ ಸಭಾಭವನ ಬೆಳ್ತಂಗಡಿಯಲ್ಲಿ ನಡೆಯಿತು. ಕಾರ್ಯಕ್ರಮದ ಉದ್ಯಾಟಕರು ಉದ್ಯಮಿಗಳು ಅನ್ನಪೂರ್ಣ ಮೆಟಲ್‌ ಬೆಳ್ತಂಗಡಿ ರಕ್ಷಾ ರಾಫ್ಲೇಶ್ ರವರು ಪ್ರಸ್ತುತ ಕಾಲಘಟ್ಟದಲ್ಲಿ ಯುವ ಜನತೆಗೆ ಇಂತಹ ಕಾರ್ಯಕ್ರಮ ಅತ್ಯಂತ ಅಗತ್ಯ ಇದೆ. ಯುವವಾಹಿನಿ ಇಂತಹ ಹಲವಾರು ಸಮಾಜಮುಖಿ ಜಾಗೃತಿ ಕಾರ್ಯಕ್ರಮಗಳನ್ನು ಮಾಡಿಕೊಂಡು ಬರುತ್ತಿದೆ. ಇನ್ನಷ್ಟು ಸಮಾಜಕ್ಕೆ, ಯುವ […]

Read More

ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಆಚರಣೆ

ಬೆಳ್ತಂಗಡಿ: ಜಗತ್ತಿಗೆ ವಿಶ್ವ ಮಾನವ ಸಂದೇಶವನ್ನ ನೀಡಿದ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಗುರು ಜಯಂತಿ ಕಾರ್ಯಕ್ರಮ ಗುರು ನಮನವನ್ನ ಯುವವಾಹಿನಿ (ರಿ.) ಬೆಳ್ತಂಗಡಿ ಘಟಕದಲ್ಲಿ ಆಚರಿಸಲಾಯಿತು. ಗುರುಗಳಿಗೆ ಪುಷ್ಪನಮನವನ್ನ ಅರ್ಪಿಸಿ, ಗುರು ಶ್ಲೋಕ ಪಠಿಸಿ ಸರಳವಾಗಿ ಗುರುಗಳ ಜೀವನ ಸಾಧನೆಯ ವಿನಿಮಯ ಮಾಡಲಾಯಿತು. ಈ ಕಾರ್ಯಕ್ರಮದಲ್ಲಿ ಯುವವಾಹಿನಿ (ರಿ.) ಬೆಳ್ತಂಗಡಿ ಘಟಕದ ಅಧ್ಯಕ್ಷರಾದ ಸದಾಶಿವ ಪೂಜಾರಿ ಊರ, ನಿಕಟ ಪೂರ್ವಾಧ್ಯಕ್ಷ ಅಶ್ವಥ್ ಕುಮಾರ್, ಮಾಜಿ ಅಧ್ಯಕ್ಷರಾದ ಪ್ರಸಾದ್ ಎಮ್ .ಕೆ, ಪ್ರಶಾಂತ್ ಮಚ್ಚಿನ, ಸುಜಾತ ಅಣ್ಣಿ […]

Read More

ಆಟಿದ ಕಮ್ಮೆನ

ಬೆಳ್ತಂಗಡಿ: ಯುವವಾಹಿನಿ (ರಿ.) ಬೆಳ್ತಂಗಡಿ ಘಟಕದ ವತಿಯಿಂದ ಆಟಿದ ಕಮ್ಮೆನ – 2024 ದಿನಾಂಕ 10-08-2024 ನೇ ಶನಿವಾರ ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘದ ಮೇಲಂತಸ್ತಿನ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಘಟಕದ ಅಧ್ಯಕ್ಷರು ಸದಾಶಿವ ಊರು ವಹಿಸಿದ್ದರು. ವಾಸ್ತವಿಕವಾಗಿ ಮಾತನಾಡಿದ ಘಟಕದ ಮಾಜಿ ಅಧ್ಯಕ್ಷರು ಎಂ.ಕೆ ಪ್ರಸಾದ್ ಆಟಿಯ ವಿಶೇಷತೆ ಬಗ್ಗೆ ಹಿಂದಿನ ಕಾಲದ ಆಟಿಯ ತಿಂಗಳಿನ ಕಷ್ಟಗಳ ಬಗ್ಗೆ ಈಗಿನ ಯುವ ಪೀಳಿಗೆಗೆ ‌ತಿಳಿ ಹೇಳುವುದು ಹಾಗೂ ಅಳಿವಿನಂಚಿನಲ್ಲಿರುವ ಸಂಸ್ಕೃತಿಯನ್ನು ಉಳಿಸುವುದು ಆದ್ಯ ಕರ್ತವ್ಯವಾಗಿದೆ […]

Read More

ಶ್ರೀ ರಾಮ ತಾರಕ ಭಜನೋತ್ಸವ

ಬೆಳ್ತಂಗಡಿ:ಶ್ರೀ ರಾಮ ಕ್ಷೇತ್ರ ನಿತ್ಯಾನಂದ ನಗರ ಕನ್ಯಾಡಿಯಲ್ಲಿ ದಿನಾಂಕ 10/04/2024 ರಂದು ನಡೆದ ಜಾತ್ರಾ ಮಹೋತ್ಸವ ಹಾಗೂ ಶ್ರೀ ರಾಮ ತಾರಕ ಭಜನೋತ್ಸವ ಕಾರ್ಯಕ್ರಮದಲ್ಲಿ ಸಂಜೆ 4.00 ರಿಂದ 7.00 ಗಂಟೆವರೆಗೆ ನಡೆದ ಭಜನೆಯಲ್ಲಿ ಯುವವಾಹಿನಿ(ರಿ.) ಬೆಳ್ತಂಗಡಿ ಘಟಕದ ಸದಸ್ಯರು ಭಾಗಿಯಾಗಿದ್ದರು. ಘಟಕದ ಅಧ್ಯಕ್ಷರು, ಕಾರ್ಯದರ್ಶಿ, ಮಾಜಿ ಅಧ್ಯಕ್ಷರು, ಸಲಹೆಗಾರರು ಹಾಗೂ ಸದಸ್ಯರು ಉಪಸ್ಥಿತರಿದ್ದರು. ಭಾಗವಹಿಸಿದ ಎಲ್ಲ ಸದಸ್ಯರಿಗೆ ಅರ್ಚಕರು ಪ್ರಸಾದ ನೀಡಿ ಗೌರವಿಸಿದರು.

Read More

ಸ್ತ್ರೀ ಕುಟುಂಬದ ಅಸ್ತಿತ್ವ ಸಶಕ್ತ ಸಮಾಜದ ಆಧಾರ ವಿಶ್ವ ಮಹಿಳಾ ದಿನಾಚರಣೆ

ಬೆಳ್ತಂಗಡಿ: ಯುವವಾಹಿನಿ(ರಿ.) ಬೆಳ್ತಂಗಡಿ ಘಟಕದ ವತಿಯಿಂದ ದಿನಾಂಕ 16-03-2024 ಶನಿವಾರ ವಿಶ್ವ ಮಹಿಳಾ ದಿನಾಚರಣೆ ಅಂಗವಾಗಿ ಸ್ತ್ರಿ,ಕುಟುಂಬದ ಅಸ್ತಿತ್ವ ಸಶಕ್ತ ಸಮಾಜದ ಆಧಾರ ಎಂಬ ಶೀರ್ಷಿಕೆಯಡಿಯ ಕಾರ್ಯಕ್ರಮವು ಶ್ರೀ ಗುರು ‌ನಾರಾಯಣ ಸ್ವಾಮಿ ಸೇವಾ ಸಂಘ ಬೆಳ್ತಂಗಡಿಯಲ್ಲಿ ಜರುಗಿತು. ವಿಶ್ವ ಮಹಿಳಾ ದಿನಾಚರಣೆ ಕಾರ್ಯಕ್ರಮವನ್ನು ಜಾನಕಿ ಪಣಕಜೆ ಉದ್ಘಾಟಿಸಿದರು. ಸಂಪನ್ಮೂಲ ವ್ಯಕ್ತಿಯಾಗಿ ಖ್ಯಾತ ನಿರೂಪಕಿ ಹಾಗೂ ಬರಹಗಾರರಾದ ರೇಣುಕಾ ಕಣಿಯೂರು ಮಹಿಳೆ ಮತ್ತು ಆಕೆಯ ವಿವಿಧ ರೀತಿಯ ಶಕ್ತಿಯ ಬಗ್ಗೆ ಸವಿವರವಾಗಿ ತಿಳಿಸಿದರು. ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಮುಳಿಯ […]

Read More

ಮುನ್ನುಡಿ : ಮುಂದಿನ ಪಯಣಕ್ಕಾಗಿ

ಬೆಳ್ತಂಗಡಿ: ಯುವವಾಹಿನಿ(ರಿ.) ಬೆಳ್ತಂಗಡಿ ಘಟಕದ ವತಿಯಿಂದ ದಿನಾಂಕ 13/02/2024 ಮಂಗಳವಾರದಂದು ಯುವವಾಹಿನಿಯ ಪದಾಧಿಕಾರಿಗಳಿಗೆ ಹಾಗೂ ಸಂಘಟನೆ ಕಾರ್ಯದರ್ಶಿಗಳಿಗೆ ಮುನ್ನುಡಿ ಮುಂದಿನ ಪಯಣಕ್ಕಾಗಿ ಎಂಬ ಶೀರ್ಷಿಕೆಯಡಿಯ ಕಾರ್ಯಕ್ರಮವು ಬೆಳ್ತಂಗಡಿಯ ಗುರು ನಾರಾಯಣ ಸೇವಾ ಸಂಘದ ಸಭಾಭವನದಲ್ಲಿ ನಡೆಯಿತು. ತರಬೇತಿಯನ್ನು ಸ್ಥಾಪಕ ಅಧ್ಯಕ್ಷರಾದ ರಾಕೇಶ್ ಮೂಡುಕೋಡಿ, ಮಾಜಿ ಅಧ್ಯಕ್ಷರಾದ ಪ್ರಸಾದ್ ಎಮ್. ಕೆ, ನಿಕಟ ಪೂರ್ವ ಅಧ್ಯಕ್ಷರಾದ ಅಶ್ವತ್ ಕುಮಾರ್ ಇವರು ನಡೆಸಿಕೊಟ್ಟರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಘಟಕದ ಅಧ್ಯಕ್ಷರಾದ ಸದಾಶಿವ ಇವರು ವಹಿಸಿದ್ದರು. ತರಬೇತಿಯಲ್ಲಿ ಮಾಜಿ ಅಧ್ಯಕ್ಷರು, ಸಲಹೆಗಾರರು, ನಿರ್ದೇಶಕರು, […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!