Yuvavahini

ಬೆಳ್ತಂಗಡಿ

ಬೆಳ್ತಂಗಡಿ ಯುವವಾಹಿನಿಯಿಂದ ಯುವವಾಹಿನಿ ಟ್ರೋಫಿ ಕ್ರೀಡಾಕೂಟ ಸಂಪನ್ನ

ಸಂಘಟನೆಯ ಮೂಲಕ ಸಮಾಜವನ್ನು ಕಟ್ಟಿ ಯುವಕರನ್ನು ಒಗ್ಗೂಡಿಸುವ ಶ್ರೇಷ್ಠ ಕಾರ್ಯ ಯುವವಾಹಿನಿ ಮಾಡುತ್ತಿದೆ. ಕ್ರೀಡಾಕೂಟದ ಮೂಲಕ ಯುವ ಮನಸ್ಸುಗಳನ್ನು ಬೆಸೆದು ಸಮಾಜದಲ್ಲಿ ಸಾಮರಸ್ಯ ಮೂಡಿಸುವ ಕಾರ್ಯವನ್ನು ಯುವವಾಹಿನಿಯಂತಹ ಯುವಕರ ಸಂಘಟನೆ ಮಾಡುತ್ತಿರುವುದು ಶ್ಲಾಘನೀಯ ಎಂದು ಮೂಲ್ಕಿ ಬಿಲ್ಲವರ ಮಹಾಮಂಡಲದ ಉಪಾಧ್ಯಕ್ಷ ನಿವೃತ್ತ ಎಸ್ ಪಿ ಪೀತಾಂಬರ ಹೇರಾಜೆ ಹೇಳಿದರು. ಅವರು ಯುವವಾಹಿನಿ ಬೆಳ್ತಂಗಡಿ ಘಟಕದ ಆಶ್ರಯದಲ್ಲಿ ದಿನಾಂಕ. 09.04.2017 ನೇ ಆದಿತ್ಯವಾರ ವೇಣೂರು ಸರಕಾರಿ ಪದವಿಪೂರ್ವ ಕಾಲೇಜು ಮೈದಾನದಲ್ಲಿ ಬಿಲ್ಲವ ಸಮಾಜ ಭಾಂದವರಿಗಾಗಿ ಜರುಗಿದ ಕ್ರಿಕೆಟ್ ಪಂದ್ಯ ಯುವವಾಹಿನಿ […]

Read More

ಬೆಳ್ತಂಗಡಿ ಯುವವಾಹಿನಿ ವತಿಯಿಂದ ಸಾಧಕರಿಗೆ ಸನ್ಮಾನ

ಬೆಳ್ತಂಗಡಿ ಯುವವಾಹಿನಿ ಆಶ್ರಯದಲ್ಲಿ ಮೂಡುಕೋಡಿಯಲ್ಲಿ ದಿನಾಂಕ 12.03.2017 ನೇ ಆದಿತ್ಯವಾರ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರನ್ನು ಸನ್ಮಾನಿಸಲಾಯಿತು. ಬೆಳ್ತಂಗಡಿ ಶಾಸಕ ಹಾಗೂ ರಾಜ್ಯ ಸಣ್ಣ ಕೈಗಾರಿಕಾ ಅಭಿವೃದ್ಧಿ ನಿಗಮದ ಅದ್ಯಕ್ಷ. ಕೆ ವಸಂತ ಬಂಗೇರ ಮತ್ತು ಸುಜಿತಾ ವಿ ಬಂಗೇರ, ಗ್ರಾಮದ ಪ್ರಥಮ ಬಿಲ್ಲವ ಸಮಾಜದ ಪೊಲೀಸ್ ಕಾನ್ಸ್‌ಸ್ಟೇಬಲ್ ಶೈಲೇಂದ್ರ ಕೆ ಕೋಳಂಗಜೆಗುತ್ತು, ನ್ಯಾಯವಾದಿ ಹರೀಶ್ ಪಿ ಎನ್ ,ಝೀ ಟಿವಿ ಕಾಮಿಡಿ ಕಿಲಾಡಿ ಕಲಾವಿದ ಅನೀಶ್ ಅಮೀನ್, ಚರ್ಮವಾದ್ಯ ಪ್ರವೀಣ ಪ್ರಭಾಕರ್ ಪೂಜಾರಿ ಉರುಂಜಿಬೆಟ್ಟು, […]

Read More

ಬೆಳ್ತಂಗಡಿ ಯುವವಾಹಿನಿ : ನಾರಾಯಣಗುರು ಭಾವಚಿತ್ರ ವಿತರಣೆ

ಇಂದು ಬಡವರ ಮಕ್ಕಳು ಸಹ ಶಿಕ್ಷಣ ಪಡೆಯಲು ಅವಕಾಶ ಇದೆ. ಪೋಷಕರು ಇದನ್ನು ಮನಗಂಡು ಮಕ್ಕಳ ವಿದ್ಯೆಗೆ ಪ್ರಾಮುಖ್ಯ ನೀಡಬೇಕು ವಿದ್ಯಾರ್ಜನೆಯಿಂದ ವಂಚಿಸಿದರೆ ದೇವರ ಶಾಪಕ್ಕೆ ಗುರಿಯಾಗುವಿರಿ ಎಂದು ಬೆಳ್ತಂಗಡಿ ಶಾಸಕ ಹಾಗೂ ರಾಜ್ಯ ಸಣ್ಣ ಕೈಗಾರಿಕಾ ಅಭಿವೃದ್ಧಿ ನಿಗಮದ ಅದ್ಯಕ್ಷ ವಸಂತ ಬಂಗೇರ ತಿಳಿಸಿದರು. ಅವರು ಯುವವಾಹಿನಿ ಬೆಳ್ತಂಗಡಿ ಘಟಕದ ಆಶ್ರಯದಲ್ಲಿ ಮೂಡುಕೋಡಿ ಗ್ರಾಮದ ಬಿಲ್ಲವ ಭಾಂದವರಿಗೆ ನಾರಾಯಣಗುರು, ಕೋಟಿ ಚೆನ್ನಯ, ಕಿಮ್ಮಲೆ ನಾಗಬ್ರಹ್ಮರ ಉಚಿತ ಭಾವಚಿತ್ರ ವಿತರಣೆ ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮ ನೆರವೇರಿಸಿ […]

Read More

’ಡೆನ್ನನ ಡೆನ್ನನ’ ಯುವವಾಹಿನಿ ಅಂತರ್‌ಘಟಕ ಪ್ರತಿಭಾ ಪ್ರದರ್ಶನ ಕಾರ್ಯಕ್ರಮ

ನ. 20 ರಂದು ಬೆಳ್ತಂಗಡಿ ಆಶಾ ಸಾಲಿಯಾನ್ ಕಲ್ಯಾಣ ಮಂಟಪದ ದಿ| ಶ್ರೀಮತಿ ಮುತ್ತಕ್ಕೆ ಮತ್ತು ದಿ| ಕೋಟ್ಯಪ್ಪ ಪೂಜಾರಿ ವರ್ಪಾಳೆ ಸಭಾ ವೇದಿಕೆಯಲ್ಲಿ ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬೆಳ್ತಂಗಡಿ ಘಟಕದ ಆತಿಥ್ಯದಲ್ಲಿ ನಡೆದ ಯುವವಾಹಿನಿಯ ಅಂತರ್‌ಘಟಕ ಸಾಂಸ್ಕೃತಿಕ ವೈಭವ ’ಡೆನ್ನನ ಡೆನ್ನನ’ ಎಂಬ ಪ್ರತಿಭಾ ಪ್ರದರ್ಶನ ಕಾರ್ಯಕ್ರಮವನ್ನು ತೆಂಕುತಿಟ್ಟಿನ ಯುವ ಭಾಗವತ ರವಿಚಂದ್ರ ಕನ್ನಡಿಕಟ್ಟೆ ಉದ್ಘಾಟಿಸಿ ಮಾತನಾಡುತ್ತಾ, ಮನುಷ್ಯ ಜನ್ಮದಲ್ಲಿ ಹುಟ್ಟಿ ಹೇಗೆ ನಡೆಯಬೇಕು ಎಂಬ ಮಾರ್ಗದರ್ಶನ ನೀಡಿದ ಬ್ರಹ್ಮಶ್ರೀ ನಾರಾಯಣಗುರುಗಳು ಹಾಗೂ […]

Read More

ಡೆನ್ನಾನ ಡೆನ್ನನ ಯಶಸ್ಸಿನ ರೂವಾರಿಗಳು

ಯುವವಾಹಿನಿಯ ಪ್ರತಿಷ್ಠಿತ ಸಾಂಸ್ಕೃತಿಕ ಪ್ರತಿಭಾ ಪ್ರದರ್ಶನ ’ಡೆನ್ನನ ಡೆನ್ನನ’ ಕಾರ್ಯಕ್ರಮವು ಯಶಸ್ವಿಗೊಳಿಸಲು ಹಗಲಿರುಳು ಶ್ರಮಿಸಿದ ಯುವವಾಹಿನಿ (ರಿ) ಬೆಳ್ತಗಂಡಿ ಘಟಕದ ಸರ್ವ ಸದಸ್ಯರು.

Read More

ಬೆಳ್ತಂಗಡಿ ಘಟಕದಿಂದ ಬ್ರಹ್ಮಶ್ರೀ ನಾರಾಯಣ ಗುರು ನಾಮಫಲಕ ಅನಾವರಣ

ಬೆಳ್ತಂಗಡಿಯಲ್ಲಿ ಬ್ರಹ್ಮಶ್ರೀ ನಾರಾಯಣಗುರು ನಗರದ ನಾಮಫಲಕ ಅನಾವರಣ ಕಾರ್ಯಕ್ರಮವು ಸೆ. 16 ರಂದು ಶಾಸಕ ಕೆ. ವಸಂತ ಬಂಗೇರ ಮಾರ್ಗದರ್ಶನದಲ್ಲಿ ಜರಗಿತು. ಪಟ್ಟಣ ಪಂಚಾಯತ್ ಬೆಳ್ತಂಗಡಿ, ಯುವವಾಹಿನಿ ಸಂಚಾಲನಾ ಸಮಿತಿ ಬೆಳ್ತಂಗಡಿ ನಗರ ಇವರ ಸಹಕಾರದಲ್ಲಿ ಬ್ರಹ್ಮಶ್ರೀ ನಾರಾಯಣಗುರುಗಳ ಜನ್ಮದಿನದ ಸಂದರ್ಭದಲ್ಲಿ ಬೆಳ್ತಂಗಡಿ ಹಳೆಕೋಟೆ ಸಾಯಿ ಮಂದಿರದ ಎದುರುಗಡೆ ಶ್ರೀ ನಾರಾಯಣಗುರು ನಗರದ ನಾಮಫಲಕವನ್ನು ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಎನ್. ಪದ್ಮನಾಭ ಅನಾವರಣಗೊಳಿಸಿದರು. ಸಮಾರಂಭದ ಅಧ್ಯಕ್ಷತೆಯನ್ನು ಬೆಳ್ತಂಗಡಿ ಪಟ್ಟಣ ಪಂಚಾಯತ್ ಅಧ್ಯಕ್ಷ ಮುಗುಳಿ ನಾರಾಯಣರಾವ್ […]

Read More

ಬೆಳ್ತಂಗಡಿ ಘಟಕದ ಪದಗ್ರಹಣ ಕಾರ್ಯಕ್ರಮ

ಯುವವಾಹಿನಿ ಬೆಳ್ತಂಗಡಿ ಘಟಕದ 2016-17 ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮವು ದಿ. 11-9-2016 ರಂದು ಜರಗಿತು. ಕಾರ್ಯಕ್ರಮವನ್ನು ಶಾಸಕ ಕೆ. ವಸಂತ ಬಂಗೇರರವರು ಉದ್ಘಾಟಿಸಿ ಶುಭ ಹಾರೈಸಿದರು. ಮುಖ್ಯ ಅತಿಥಿಗಳಾಗಿ ಬಿಲ್ಲವ ಮಹಾಮಂಡಲದ ಉಪಾಧ್ಯಕ್ಷ, ನಿವೃತ್ತ ಪೊಲೀಸ್ ವರಿಷ್ಠಾಧಿಕಾರಿ ಬಿ.ಪಿತಾಂಬರ ಹೇರಾಜೆ, ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ ಸಂಪತ್ ಬಿ. ಸುವರ್ಣ, ಯುವವಾಹಿನಿ ಕೇಂದ್ರ ಸಮಿತಿಯ ಸಲಹೆಗಾರ ಬಿ. ತಮ್ಮಯ ಭಾಗವಹಿಸಿದ್ದರು. ಈ ಶುಭ ಸಂದರ್ಭದಲ್ಲಿ ಶ್ರೀ ಬಿ. ತಮ್ಮಯರವರು ಬರೆದ ತುಲುವೆ ಅನ್ನುವ ತುಳು ಲಿಪಿ […]

Read More

ವೃತ್ತಿ ಮಾರ್ಗದರ್ಶನ ಶಿಬಿರ, ಉಚಿತ ಪುಸ್ತಕ ವಿತರಣೆ, ಪ್ರತಿಭಾ ಪುರಸ್ಕಾರ, ಭಾಷಣ ಸ್ಪರ್ಧೆ

ದಿನಾಂಕ 27-8-2016ರಂದು ವೇಣೂರಿನಲ್ಲಿ ವೃತ್ತಿ ಮಾರ್ಗದರ್ಶನ ಶಿಬಿರವು ಘಟಕದ ಅಧ್ಯಕ್ಷ ಸದಾನಂದ ಪೂಜಾರಿ ಉಂಗಿಲಬೈಲು ಅಧ್ಯಕ್ಷತೆಯಲ್ಲಿ ಜರಗಿತು. ನಿವೃತ್ತ ಎಸ್.ಪಿ. ಪೀತಾಂಬರ ಹೇರಾಜೆಯವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಅಳದಂಗಡಿ ಪದವಿಪೂರ್ವ ಕಾಲೇಜಿನ ಉಪನ್ಯಾಸಕ ಪ್ರಶಾಂತ್ ಕುಮಾರ್‌ರವರು ಶಿಬಿರವನ್ನು ನಡೆಸಿಕೊಟ್ಟರು. ಮಹಾಮಾನವತವಾದಿ ನಾರಾ ಯಣ ಗುರುಗಳು ಎಂಬ ವಿಷಯದ ಬಗ್ಗೆ ತಾಲೂಕು ಮಟ್ಟದ ಭಾಷಣ ಸ್ಪರ್ಧೆಯಲ್ಲಿ ರಕ್ಷಾ ಪ್ರಥಮ ಸ್ಥಾನವನ್ನು ಪಡೆದರು. ಅಂದಿನ ಕಾರ್ಯಕ್ರಮದಲ್ಲಿ ಎಸ್.ಎಸ್.ಎಲ್.ಸಿ. ಯಲ್ಲಿ ತಾಲೂಕಿನಲ್ಲಿ ಪ್ರಥಮ ಸ್ಥಾನ ಪಡೆದ ನಿಶಾ, ನೀರಿಕ್ಷಾ ಎನ್. ನಾವರ, ಆಕೃತಿ […]

Read More

ವಾರ್ಷಿಕ ಮಹಾಸಭೆ

ಘಟಕದ ವಾರ್ಷಿಕ ಮಹಾಸಭೆಯು ದಿನಾಂಕ 14-08-2016ರಂದು ಘಟಕದ ಉಪಾಧ್ಯಕ್ಷ ಯೋಗೀಶ್ ಮಜಿಕುಡೇಲು ಇವರ ಅಧ್ಯಕ್ಷತೆಯಲ್ಲಿ ಸುವರ್ಣ ಆರ್ಕೆಡ್ ಸಂತೆಕಟ್ಟೆ ಇಲ್ಲಿ ಜರಗಿತು. ಸಭೆಯಲ್ಲಿ 2015-16ನೇ ಸಾಲಿನ ವಾರ್ಷಿಕ ವರದಿ ಮಂಡನೆ ಜಮಾ-ಖರ್ಚಿನ ವಿವರ ಮಂಡನೆ, 2016-17ನೇ ಸಾಲಿನ ಅಂದಾಜು ಆಯ-ವ್ಯಯ ಪಟ್ಟಿಯ ಪರಿಶೀಲನೆ, 2016-17ನೇ ಸಾಲಿನ ನಿರ್ದೇಶಕರ ಆಯ್ಕೆ ನಡೆಯಿತು. ಪ್ರಾರಂಭದಲ್ಲಿ ರಘುನಾಥ್ ಶಾಂತಿ ಪ್ರಾರ್ಥಿಸಿ, ಅಶ್ವತ್ ಕುಮಾರ್‌ರವರು ಸ್ವಾಗತಿಸಿ, ಸ್ಮಿತೇಶ್ ಎಸ್. ಬಾರ್ಯ ವಂದಿಸಿದರು. ನಿರ್ದೇಶಕರ ಸಭೆ ದಿನಾಂಕ 14-8-2016ರಂದು ಘಟಕದ ನೂತನ ನಿರ್ದೇಶಕರ ಪ್ರಥಮ […]

Read More

ಕ್ಯಾನ್ಸರ್ ರೋಗಿಗೆ ಸಹಾಯ ಹಸ್ತ

ತೀರಾ ಅನಾರೋಗ್ಯದಿಂದ ಬಳಲುತ್ತಿರುವ ಆರಂಬೋಡಿ ಗ್ರಾಮದ ನೆಲ್ಲಿಗುಡ್ಡೆ ಮನೆ ಪದ್ಮ ಪೂಜಾರಿಯವರ ಮನೆಗೆ ದಿನಾಂಕ 12-8-2016ರಂದು ಘಟಕದ ಪದಾಧಿಕಾರಿಗಳು, ನಿರ್ದೇಶಕರು, ಸಲಹೆಗಾರರು ಭೇಟಿ ನೀಡಿ ಚಿಕಿತ್ಸಾ ವೆಚ್ಚಕ್ಕಾಗಿ ರೂ. 10,000/- ಮೊತ್ತದ ಸಹಾಯಧನವನ್ನು ನೀಡಿದರು.

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!