ಬೆಳ್ತಂಗಡಿ

ಒಂದು ದಿನದ ಪ್ರವಾಸ

ಯುವವಾಹಿನಿ (ರಿ) ಬೆಳ್ತಂಗಡಿ ಘಟಕದ ವತಿಯಿಂದ ಒಂದು ದಿನದ ಪ್ರವಾಸ ದಿನಾಂಕ :10:11:2019ರ ಭಾನುವಾರ ಯುವವಾಹಿನಿ ರಿ ಬೆಳ್ತಂಗಡಿ ಘಟಕದ ವತಿಯಿಂದ ಮನೋರಂಜನೆ ಉದ್ದೇಶದಿಂದ ಶ್ರಂಗೇರಿ ಶ್ರೀ ಶಾರದಾದೇವಿ ದೇವಾಲಯ ಮತ್ತು ಶಿರಿಮನೆ ಪಾಲ್ಸ್ ಜಲಪಾತ ಕ್ಕೆ ಒಂದು ದಿನ ಪ್ರವಾಸ ಕೈಗೂಂಡಿರುತ್ತದೆ.. 55ಜನ ಇದರಲ್ಲಿ ಭಾಗವಹಿಸಿದರು. ಸಾಮೂಹಿಕ ಸಹಬೋಜನ, ವಿಶೇಷ ಅಥಿತ್ಯ, ವಿವಿಧ ಮನೋರಂಜನಾ ಆಟ, ಇಲ್ಲಿ ವಿಶೇಷ ಮೇರುಗು ನೀಡಿತ್ತು. ಪ್ರವಾಸದ ಸಂಚಾಲಕರು ಚಂದ್ರಶೇಖರ ಅಳದಂಗಡಿ ಮತ್ತು ಉಮೇಶ್ ಸುವರ್ಣ ಇವರ ಶ್ರಮ ಎಲ್ಲರ […]

Read More

ಸ್ಪಂದನ ಸೇವಾ ಯೋಜನೆ : ಸಾಂತ್ವನ ನಿಧಿ ವಿತರಣೆ

ಯುವವಾಹಿನಿ(ರಿ.)ಬೆಳ್ತಂಗಡಿ ಘಟಕದ ಸ್ಪಂದನ ಸೇವಾ ಯೋಜನೆಯಿಂದ ಎರಡು ಕಿಡ್ನಿ ವೈಪಲ್ಯಗೊಂಡಿರುವ ಮತ್ತು ಶ್ರವಣ  ಮತ್ತು ದೃಷ್ಟಿಯನ್ನು  ಸಂಪೂರ್ಣ  ಕಳೆದುಕೊಂಡಿರುವ ಗುರುವಾಯನಕೆರೆ ನಿವಾಸಿ ಜಯರಾಮ್ ಶೆಟ್ಟಿ ಯವರಿಗೆ ರೂಪಾಯಿ 10000.00 ಸಾಂತ್ವನ ನಿಧಿಯನ್ನು ಘಟಕದ ಅಧ್ಯಕ್ಷರಾದ ಹರೀಶ್ ಸುವರ್ಣ ಹಸ್ತಾಂತರಿಸಿದರು ಈ ಸಂದರ್ಭದಲ್ಲಿ ಘಟಕದ ಗೌರವ ಸಲಹೆಗಾರರಾದ ರಮಾನಂದ ಸಾಲಿಯಾನ್ ಮೂಂಡೂರು ಯುವವಾಹಿನಿ(ರಿ.) ಕೇಂದ್ರ ಸಮಿತಿಯ ನಿರ್ದೇಶಕರಾದ ಪ್ರಶಾಂತ್ ಮಚ್ಚಿನ ಗೆಳೆಯರ ಬಳಗ(ರಿ.)ಗುರುವಾಯನಕೆರೆಯ ಕಾರ್ಯದರ್ಶಿ ಮಂಜುನಾಥ್, ಚಿದಾನಂದ ಬಂಗೇರ ಗುರುವಾಯನಕೆರೆ ಉಪಸ್ಥಿತರಿದ್ದರು.

Read More

ಕುಣಿತ ಭಜನೆ ತರಬೇತಿ ಪ್ರಾರಂಭ

  ದಿನಾಂಕ 1/11/2019ರ ಶುಕ್ರವಾರ ಸಂಜೆ ಘಟಕದ ಆಶ್ರಯದಲ್ಲಿ ಕುಣಿತ ಭಜನಾ ತರಗತಿಯನ್ನು ಘಟಕದ ಸಲಹೆಗಾರರು ರಘುನಾಥ ಶಾಂತಿ ಉದ್ಘಾಟಿಸಿದರು. ಸಮಾರಂಭದ ಅಧ್ಯಕ್ಷತೆಯನ್ನು ಘಟಕದ ಅಧ್ಯಕ್ಷ ಹರೀಶ್ ಸುವರ್ಣ ವಹಿಸಿದರು. ಘಟಕದ ಕಾರ್ಯದರ್ಶಿ ವಿಜಯ್ ಕುಮಾರ್ , ಯುವವಾಹಿನಿ ಮಹಿಳಾ ಸಂಚಲನ ಸಮಿತಿಯ ಸಂಚಾಲಕಿ ಶ್ರೀಮತಿ ಸುಜಾತ ಅಣ್ಣಿ ಪೂಜಾರಿ,ಕಲೆ ಮತ್ತು ಸಾಹಿತ್ಯ ನಿರ್ದೇಶಕರು ಜೀತೆಶ್ ಬೆಳ್ತಂಗಡಿ, ತರಬೇತುದಾರ ವಾಸು ಮುಂಡಾಜೆ ಉಪಸ್ಥಿತರಿದ್ದರು. ಗುರುರಾಜ ಗುರಿಪಳ್ಳ ಸ್ವಾಗತಿಸಿದರು. ನಿಕಟಪೂರ್ವ ಅಧ್ಯಕ್ಷ ಪ್ರಶಾಂತ್ ಮಚ್ಚಿನ ನಿರೂಪಿಸಿ ,ವಂದಿಸಿದರು.

Read More

ತುಳುನಾಡ ತುಡರ್ ಪರ್ಬ : ಸಾಮೂಹಿಕ ದೀಪವಾಳಿ ಆಚರಣೆ

  ಯುವವಾಹಿನಿ (ರಿ) ಬೆಳ್ತಂಗಡಿ ಘಟಕ ದಿಂದ ತುಳುನಾಡ ತುಡರ್ ಪರ್ಬ ಸಾಮೂಹಿಕ ದೀಪವಾಳಿ ಆಚರಣೆ. ಯುವವಾಹಿನಿ ಬೆಳ್ತಂಗಡಿ ಘಟಕದ ಆಶ್ರಯದಲ್ಲಿ ಯುವವಾಹಿನಿ ಮಹಿಳಾ ಸಂಚಲನ ಸಮಿತಿ ಬೆಳ್ತಂಗಡಿ, ಗೆಳೆಯರ ಬಳಗ ಗುರುವಾಯನಕೆರೆ,ಶಾರದಾಂಬ ಭಜನಾ ಮಂಡಳಿ ಗುರುವಾಯನಕೆರೆ,ಶ್ರೀ ಗುರು ಮಿತ್ರ ಸಮೂಹ ಬೆಳ್ತಂಗಡಿ, ವಿದ್ಯಾ ನಿಕೇತನ ನ್ರತ್ಯ ಶಾಲೆ ಗುರುವಾಯನಕೆರೆ ಇವರ ಸಹಕಾರದಿಂದ ದೀಪಾವಳಿ ಹಬ್ಬದ ಪ್ರಯುಕ್ತ ತುಳುನಾಡ ತುಡರ್ ಪರ್ಬ ಸಾಮೂಹಿಕ ದೀಪಾವಳಿ ಆಚರಣೆ ಅ 26ರಂದು ಗುರುವಾಯನಕೆರೆ ಶಾರದಾ ಮಂಟಪದಲ್ಲಿ ವಿಶಿಷ್ಟ ರೀತಿಯಲ್ಲಿ ಆಚರಿಸಲಾಯಿತು. […]

Read More

ನಾರಾಯಣ ಗುರು ಜಯಂತಿ : ಗುರುನಮನ ಕಾರ್ಯಕ್ರಮ

ಬೆಳ್ತಂಗಡಿ: ಯುವವಾಹಿನಿ(ರಿ.)ಬೆಳ್ತಂಗಡಿ ಘಟಕದ ಆಶ್ರಯದಲ್ಲಿ ಯುವವಾಹಿನಿ ಮಹಿಳಾ ಸಂಚಲನ ಸಮಿತಿ ಬೆಳ್ತಂಗಡಿ ಸಹಕಾರದೊಂದಿಗೆ ಬ್ರಹ್ಮಶ್ರೀ ನಾರಾಯಣ ಗುರುಗಳ 165ನೇ ಜನ್ಮದಿನದ ಪ್ರಯುಕ್ತ ಗುರುನಮನ ಕಾರ್ಯಕ್ರಮ ಸೆಪ್ಟೆಂಬರ್ 13 ರಂದು ಶಾರದಾ ಮಂಟಪ ಗುರುವಾಯನಕೆರೆ ಜರಗಿತು. ಕಾರ್ಯಕ್ರಮವನ್ನು ಕುವೆಟ್ಟು ಗ್ರಾಮ ಪಂಚಾಯಿತಿ ಅಧ್ಯಕ್ಷ ಅಶೋಕ್ ಕೋಟ್ಯಾನ್ ದೀಪ ಬೆಳಗಿಸಿ ಉದ್ಘಾಟಿಸಿ ಒಂದೇ ಜಾತಿ ಒಂದೇ ಮತ ಒಂದೇ ದೇವರು ಎಂಬ ವಿಶ್ವ ಸಂದೇಶ ಸಾರಿದ ಬ್ರಹ್ಮಶ್ರೀ ನಾರಾಯಣ ಗುರುಗಳ ಆದರ್ಶದಂತೆ ಯುವವಾಹಿನಿ ಸಮಾಜಮುಖಿ ಕಾರ್ಯ ಮಾಡುವ ಮೂಲಕ ಎಲ್ಲರಿಗೂ […]

Read More

ಪ್ರಥಮ ಹೆಜ್ಜೆ ಸಾವಿರ ಹೆಜ್ಜೆಯಾಗಿ ಮುನ್ನಡೆಯಲಿ : ಗೀತಾ ಪಿ

ಬೆಳ್ತಂಗಡಿ : ಮಹಿಳೆ ಇಂದು ಎಲ್ಲಾ ಕ್ಷೇತ್ರದಲ್ಲಿ ಸಾಧನೆ ಮಾಡುತ್ತಿದ್ದು. ಸಮಾಜದಲ್ಲಿ ಅವಕಾಶ ವಂಚಿತ ಕಟ್ಟ ಕಡೆಯ ವ್ಯಕ್ತಿಯನ್ನು ಹುಡುಕಿ ಸಾಧನೆ ಮಾಡಲು ಇಂತಹ ಸಂಘಟನೆಗಳ ಮೂಲಕ ಪ್ರೋತ್ಸಾಹ ನೀಡಬೇಕು ಇಂದಿನ ಪ್ರಥಮ ಹೆಜ್ಜೆಯೆ ಪ್ರೋತ್ಸಾಹದ ಸಾವಿರ ಸಾವಿರ ಹೆಜ್ಜೆಯಾಗಿ ಮುನ್ನಡೆಯಲಿ ಎಂದು ಮಂಗಳೂರಿನ ಅಬಕಾರಿ ನಿರೀಕ್ಷಕರು ಗೀತಾ ಪಿ ಹೇಳಿದರು. ಅವರು ದಿನಾಂಕ 28/07/2019ನೇ ಭಾನುವಾರ ಬೆಳ್ತಂಗಡಿ ಸುವರ್ಣ ಅರ್ಕೆಡ್ ನಲ್ಲಿ ನಡೆದ ಯುವವಾಹಿನಿ(ರಿ.)ಬೆಳ್ತಂಗಡಿ ಘಟಕದ ಯುವವಾಹಿನಿ ಮಹಿಳಾ ಸಂಚಾಲನ ಸಮಿತಿ ಪ್ರಥಮ ಹೆಜ್ಜೆ ಇಡುವ […]

Read More

ಪ್ರೇರಣಾ ನಮ್ಮಿಂದ ನಮಗಾಗಿ

ಬೆಳ್ತಂಗಡಿ : ಯುವವಾಹಿನ (ರಿ) ಬೆಳ್ತಂಗಡಿ ಘಟಕದ ಮಹಿಳಾ ಸದಸ್ಯರಿಗೆ ಮತ್ತು ಘಟಕದ ಕಾರ್ಯಕರ್ತರಿಗಾಗಿ ಪ್ರೇರಣಾ ನಮ್ಮಿಂದ ನಮಗಾಗಿ ಎಂಬ ಕಾರ್ಯಕ್ರಮವನ್ನು ದಿನಾಂಕ:23/06/2019 ರಂದು ಮಧ್ಯಾಹ್ನ ಗಂಟೆ 2.30 ಕ್ಕೆ ಸುವರ್ಣ ಆರ್ಕೇಡ್ ಬೆಳ್ತಂಗಡಿಯಲ್ಲಿ ನಡೆಯಿತು.ಮಹಿಳಾ ಸಮಿತಿಯ ಪ್ರಧಾನ ಸಂಚಾಲಕರು ಸುಜತಾ ಅಣ್ಣಿ ಪೂಜಾರಿ ಅವರ ಸ್ವಾಗತ ಭಾಷಣದೊಂದಿಗೆ ಪ್ರೇರಣೆಯ ಉದ್ಘಾಟನೆಯನ್ನು ಶ್ರೀಮತಿ ಸೇವಂತಿ (ಸಮೂಹ ಸಂಪನ್ಮೂಲ ವ್ಯಕ್ತಿ C R P ಪರೊಡಿತ್ತಾಯ ಕಟ್ಟೆ ಬಜಿರೆ )ಇವರು ದೀಪ ಬೆಳಗಿಸಿ ಹೆಣ್ಣು ಸಮಾಜದ ಪ್ರೇರಣಾ ಶಕ್ತಿಯಾಗಿ […]

Read More

ಬಾಲ್ಯದಲ್ಲಿಯೇ ಅಸ್ಪೃಶ್ಯತೆಯ ವಿರುದ್ಧ ಹೋರಾಡಿದ ಸಂತ ನಾರಾಯಣ ಗುರು :ಸತ್ಯಾನಂದ ತೀರ್ಥ ಸ್ವಾಮೀಜಿ

ಬೆಳ್ತಂಗಡಿ:ಕೇರಳರಾಜ್ಯದಲ್ಲಿ ಜಾತಿ, ಮತಭೇದಗಳು ಹೆಚ್ಚಾಗಿದ್ದ ಕಾಲದಲ್ಲಿ ‘ನಾರಾಯಣ ಗುರು,’ ವೆಂಬ, ಒಬ್ಬ ಸಮಾಜಕ ಸುಧಾರಕ, ಉದಯಿಸಿ, ಸಮಾಜದ ತಾರತಮ್ಯಗಳನ್ನು ಕಡಿಮೆಮಾಡಲು ಇಡೀಜೀವನವನ್ನು ಮುಡಿಪಾಗಿಟ್ಟರು. ಎಂದು ಕೇರಳ ಶಿವಗಿರಿ ಮಠದ ಶ್ರೀ ಸತ್ಯಾನಂದ ತೀರ್ಥ ಸ್ವಾಮಿಜಿ ಹೇಳಿದರು ಅವರು ಜೂ 6 ರಂದು ಯುವವಾಹಿನಿ(ರಿ.)ಬೆಳ್ತಂಗಡಿ ಘಟಕದ ಆಶ್ರಯದಲ್ಲಿ ಸುವರ್ಣ ಆರ್ಕೆಡ್ ನಲ್ಲಿ ನಡೆದ ಗುರು ಸಂದೇಶ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿದರು . ಕೇರಳದ ತೀಯಾ ಸಮಾಜ ದವರಾದ ಮದನ್ ಆಸನ್ ಹಾಗೂ ಕುಟ್ಟಿ ಅಮ್ಮಾಳ್ ಎಂಬ ದಂಪತಿಗಳಿಗೆ ಜನಿಸಿದ […]

Read More

ಗುರುಪೂಜೆ, ನಾರಾಯಣಗುರು ತತ್ವ ಪ್ರಚಾರ

ಉಜಿರೆ: ಸಮಾಜದ ಉದ್ಧಾರಕ್ಕಾಗಿ ಜನ್ಮತಾಳಿದ ಬ್ರಹ್ಮಶ್ರೀ ನಾರಾಯಣ ಗುರುಗಳು ಹಿಂದುಳಿದ ಮತ್ತು ಶೋಷಿತ ವರ್ಗದವರಿಗೆ ಮಾನವ ರೂಪದಲ್ಲಿ ಬಂದ ದೇವರು ಇವರು ಎಂದು ಕೇರಳ ಶಿವಗಿರಿ ಮಠದ ಶ್ರೀ ಸತ್ಯಾನಂದ ಸ್ವಾಮೀಜಿ ಹೇಳಿದರು. ಅವರು ಜೂ.5 ರಂದು ಯುವವಾಹಿನಿ ಬೆಳ್ತಂಗಡಿ ಘಟಕದ ಉಜಿರೆ ಸಂಚಲನ ಸಮಿತಿ ಆಶ್ರಯದಲ್ಲಿ ಎಸ್.ಕೆ ಮೆಮೋರಿಯಲ್ ಹಾಲ್‌ನಲ್ಲಿ ನಡೆದ ಗುರುಪೂಜೆ ಮತ್ತು ಶ್ರೀ ಸತ್ಯನಾರಾಯಣ ಪೂಜೆ ಕಾರ್ಯಕ್ರಮದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಶ್ರೀ ಗುರುನಾರಾಯಣ ಸ್ವಾಮಿ ತತ್ವ ಪ್ರಚಾರದ ಮೂಲಕ ಆಶೀರ್ವಚನ ನೀಡಿದರು. […]

Read More

ಸಂಪರ್ಕಿಸಿ : +91 99644 75220
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ :
ಸ್ಥಳ :

ಯುವವಾಹಿನಿ(ರಿ.) ಕುಪ್ಪೆಪದವು ಘಟಕ

ದಿನಾಂಕ : 18-08-2024
ಸ್ಥಳ : ಕುದ್ರೋಳಿ ಗೋಕರ್ಣನಾಥ ಕ್ಷೇತ್ರ

ಯುವವಾಹಿನಿ (ರಿ.) ಮಂಗಳೂರು ಮಹಿಳಾ ಘಟಕ

ಜಾಹೀರಾತುಗಳು

ಪ್ರಮುಖ ಕಾರ್ಯಕ್ರಮ
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
ಯುವವಾಹಿನಿ (ರಿ) ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬೆಂಜನಪದವು ಶುಭಲಕ್ಷ್ಮೀ ಆಡಿಟೋರಿಯಂನಲ್ಲಿ ಜರುಗಿದ ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಅವಿಸ್ಮರಣೀಯ ದೃಶ್ಯವಳಿ

ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಹೈಲೈಟ್ಸ್

...

Sunday, 24-12-2023
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು

ಮುಲ್ಕಿಯಲ್ಲಿ ಮೇಳೈಸಿದ ಯುವವಾಹಿನಿಯ 35ನೇ ವಾರ್ಷಿಕ ಸಮಾವೇಶ

  ಮಂಗಳೂರು :- ಕರಾವಳಿ ಕರ್ನಾಟಕದ ಅವಳಿ ಜಿಲ್ಲೆ ಹಾಗೂ ರಾಜಧಾನಿ ಬೆಂಗಳೂರಿನಲ್ಲಿ ಮೂವತೈದು ವರುಷಗಳನ್ನು ಮೆಟ್ಟಿ ನಿಂತು, ಬ್ರಹ್ಮ ಶ್ರೀ ನಾರಾಯಣಗುರುಗಳ ತತ್ವಾದರ್ಶದ ಭದ್ರ ಅಡಿಪಾಯದ ಮೇಲೆ ಸುಭದ್ರ ನೆಲೆ ಕಂಡಿಕೊಂಡಿರುವ ಯುವವಾಹಿನಿ ಸಂಸ್ಥೆಯ 35ನೇ ವಾರ್ಷಿಕ ಸಮಾವೇಶವು 2022...

Sunday, 25-12-2022
ಯುವವಾಹಿನಿ ವಿದ್ಯಾನಿಧಿ ಟ್ರಸ್ಟ್ ಹಾಗೂ ಕೇಂದ್ರ ಸಮಿತಿ, ಮಂಗಳೂರು.

ಆರ್ಥಿಕತೆಯ ಸಂಕಷ್ಟದ ವಿದ್ಯಾರ್ಥಿಗಳಿಗೆ ಯುವವಾಹಿನಿಯ ವಿದ್ಯಾನಿಧಿ ಸಂಜೀವಿನಿಯಾಗಿದೆ : ಪದ್ಮನಾಭ ಮಾಣಿಂಜ

ಮಂಗಳೂರು:- ವಿದ್ಯೆ ನಮ್ಮನ್ನು ಯಾರ ಮತ್ತು ಯಾವುದರ ಹಂಗೂ ಇಲ್ಲದೆ ಅಸಹಾಯಕತೆ ಎನ್ನುವ ಪದವೇ ಇಲ್ಲದೆ ನಮ್ಮನ್ನು ನಾವು ಬೆಳೆಸಿಕೊಳ್ಳಬೇಕು. ಅದಕ್ಕೆ ಬಡತನ, ಆರ್ಥಿಕತೆ, ಯಾವುದೂ ಅಡ್ಡಿ ಬರಬಾರದು. ನನಗೂ ಸಹಾಯ ಮಾಡುವವರಿದ್ದರೆ ನಾನೂ ಕಲಿಯುತ್ತಿದ್ದೆ ಎನ್ನುವ ವಿದ್ಯಾರ್ಥಿ ಸಮೂಹಕ್ಕೆ ಯುವವಾಹಿನಿಯ...

Tuesday, 13-12-2022
ಯುವವಾಹಿನಿ ಸಂಸ್ಥೆಯ ಮೂವತೈದು ವರುಷಗಳ ಸಾಧನೆಯನ್ನು ಗುರುತಿಸಿ ರಾಜ್ಯ ಸರಕಾರದ ಗೌರವ

ಯುವವಾಹಿನಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯ ಗರಿ

  ಮಂಗಳೂರು : ಯುವವಾಹಿನಿ ಸಂಸ್ಥೆಯ 35 ವರುಷಗಳ ಸಾಮಾಜಿಕ ಶೈಕ್ಷಣಿಕ, ಕ್ರೀಡಾ, ಸಾಂಸ್ಕೃತಿಕ ಮತ್ತು ಆರೋಗ್ಯ ಕ್ಷೇತ್ರದ ಸಾಧನೆಯನ್ನು ಗುರುತಿಸಿ ದಕ್ಷಿಣ ಕನ್ನಡ ಜಿಲ್ಲಾಡಳಿತವು ಈ ಬಾರಿಯ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ. ಬೆಂಗಳೂರಿನಲ್ಲಿ ನವೆಂಬರ್ ಒಂದರಂದು ನಡೆಯುವ...

Sunday, 30-10-2022
error: Content is protected !!