12-11-2019, 4:06 PM
ಯುವವಾಹಿನಿ (ರಿ) ಬೆಳ್ತಂಗಡಿ ಘಟಕದ ವತಿಯಿಂದ ಒಂದು ದಿನದ ಪ್ರವಾಸ ದಿನಾಂಕ :10:11:2019ರ ಭಾನುವಾರ ಯುವವಾಹಿನಿ ರಿ ಬೆಳ್ತಂಗಡಿ ಘಟಕದ ವತಿಯಿಂದ ಮನೋರಂಜನೆ ಉದ್ದೇಶದಿಂದ ಶ್ರಂಗೇರಿ ಶ್ರೀ ಶಾರದಾದೇವಿ ದೇವಾಲಯ ಮತ್ತು ಶಿರಿಮನೆ ಪಾಲ್ಸ್ ಜಲಪಾತ ಕ್ಕೆ ಒಂದು ದಿನ ಪ್ರವಾಸ ಕೈಗೂಂಡಿರುತ್ತದೆ.. 55ಜನ ಇದರಲ್ಲಿ ಭಾಗವಹಿಸಿದರು. ಸಾಮೂಹಿಕ ಸಹಬೋಜನ, ವಿಶೇಷ ಅಥಿತ್ಯ, ವಿವಿಧ ಮನೋರಂಜನಾ ಆಟ, ಇಲ್ಲಿ ವಿಶೇಷ ಮೇರುಗು ನೀಡಿತ್ತು. ಪ್ರವಾಸದ ಸಂಚಾಲಕರು ಚಂದ್ರಶೇಖರ ಅಳದಂಗಡಿ ಮತ್ತು ಉಮೇಶ್ ಸುವರ್ಣ ಇವರ ಶ್ರಮ ಎಲ್ಲರ […]
Read More
03-11-2019, 4:31 PM
ಯುವವಾಹಿನಿ(ರಿ.)ಬೆಳ್ತಂಗಡಿ ಘಟಕದ ಸ್ಪಂದನ ಸೇವಾ ಯೋಜನೆಯಿಂದ ಎರಡು ಕಿಡ್ನಿ ವೈಪಲ್ಯಗೊಂಡಿರುವ ಮತ್ತು ಶ್ರವಣ ಮತ್ತು ದೃಷ್ಟಿಯನ್ನು ಸಂಪೂರ್ಣ ಕಳೆದುಕೊಂಡಿರುವ ಗುರುವಾಯನಕೆರೆ ನಿವಾಸಿ ಜಯರಾಮ್ ಶೆಟ್ಟಿ ಯವರಿಗೆ ರೂಪಾಯಿ 10000.00 ಸಾಂತ್ವನ ನಿಧಿಯನ್ನು ಘಟಕದ ಅಧ್ಯಕ್ಷರಾದ ಹರೀಶ್ ಸುವರ್ಣ ಹಸ್ತಾಂತರಿಸಿದರು ಈ ಸಂದರ್ಭದಲ್ಲಿ ಘಟಕದ ಗೌರವ ಸಲಹೆಗಾರರಾದ ರಮಾನಂದ ಸಾಲಿಯಾನ್ ಮೂಂಡೂರು ಯುವವಾಹಿನಿ(ರಿ.) ಕೇಂದ್ರ ಸಮಿತಿಯ ನಿರ್ದೇಶಕರಾದ ಪ್ರಶಾಂತ್ ಮಚ್ಚಿನ ಗೆಳೆಯರ ಬಳಗ(ರಿ.)ಗುರುವಾಯನಕೆರೆಯ ಕಾರ್ಯದರ್ಶಿ ಮಂಜುನಾಥ್, ಚಿದಾನಂದ ಬಂಗೇರ ಗುರುವಾಯನಕೆರೆ ಉಪಸ್ಥಿತರಿದ್ದರು.
Read More
01-11-2019, 4:29 PM
ದಿನಾಂಕ 1/11/2019ರ ಶುಕ್ರವಾರ ಸಂಜೆ ಘಟಕದ ಆಶ್ರಯದಲ್ಲಿ ಕುಣಿತ ಭಜನಾ ತರಗತಿಯನ್ನು ಘಟಕದ ಸಲಹೆಗಾರರು ರಘುನಾಥ ಶಾಂತಿ ಉದ್ಘಾಟಿಸಿದರು. ಸಮಾರಂಭದ ಅಧ್ಯಕ್ಷತೆಯನ್ನು ಘಟಕದ ಅಧ್ಯಕ್ಷ ಹರೀಶ್ ಸುವರ್ಣ ವಹಿಸಿದರು. ಘಟಕದ ಕಾರ್ಯದರ್ಶಿ ವಿಜಯ್ ಕುಮಾರ್ , ಯುವವಾಹಿನಿ ಮಹಿಳಾ ಸಂಚಲನ ಸಮಿತಿಯ ಸಂಚಾಲಕಿ ಶ್ರೀಮತಿ ಸುಜಾತ ಅಣ್ಣಿ ಪೂಜಾರಿ,ಕಲೆ ಮತ್ತು ಸಾಹಿತ್ಯ ನಿರ್ದೇಶಕರು ಜೀತೆಶ್ ಬೆಳ್ತಂಗಡಿ, ತರಬೇತುದಾರ ವಾಸು ಮುಂಡಾಜೆ ಉಪಸ್ಥಿತರಿದ್ದರು. ಗುರುರಾಜ ಗುರಿಪಳ್ಳ ಸ್ವಾಗತಿಸಿದರು. ನಿಕಟಪೂರ್ವ ಅಧ್ಯಕ್ಷ ಪ್ರಶಾಂತ್ ಮಚ್ಚಿನ ನಿರೂಪಿಸಿ ,ವಂದಿಸಿದರು.
Read More
30-10-2019, 4:00 PM
ಯುವವಾಹಿನಿ (ರಿ) ಬೆಳ್ತಂಗಡಿ ಘಟಕ ದಿಂದ ತುಳುನಾಡ ತುಡರ್ ಪರ್ಬ ಸಾಮೂಹಿಕ ದೀಪವಾಳಿ ಆಚರಣೆ. ಯುವವಾಹಿನಿ ಬೆಳ್ತಂಗಡಿ ಘಟಕದ ಆಶ್ರಯದಲ್ಲಿ ಯುವವಾಹಿನಿ ಮಹಿಳಾ ಸಂಚಲನ ಸಮಿತಿ ಬೆಳ್ತಂಗಡಿ, ಗೆಳೆಯರ ಬಳಗ ಗುರುವಾಯನಕೆರೆ,ಶಾರದಾಂಬ ಭಜನಾ ಮಂಡಳಿ ಗುರುವಾಯನಕೆರೆ,ಶ್ರೀ ಗುರು ಮಿತ್ರ ಸಮೂಹ ಬೆಳ್ತಂಗಡಿ, ವಿದ್ಯಾ ನಿಕೇತನ ನ್ರತ್ಯ ಶಾಲೆ ಗುರುವಾಯನಕೆರೆ ಇವರ ಸಹಕಾರದಿಂದ ದೀಪಾವಳಿ ಹಬ್ಬದ ಪ್ರಯುಕ್ತ ತುಳುನಾಡ ತುಡರ್ ಪರ್ಬ ಸಾಮೂಹಿಕ ದೀಪಾವಳಿ ಆಚರಣೆ ಅ 26ರಂದು ಗುರುವಾಯನಕೆರೆ ಶಾರದಾ ಮಂಟಪದಲ್ಲಿ ವಿಶಿಷ್ಟ ರೀತಿಯಲ್ಲಿ ಆಚರಿಸಲಾಯಿತು. […]
Read More
13-09-2019, 9:30 AM
ಬೆಳ್ತಂಗಡಿ: ಯುವವಾಹಿನಿ(ರಿ.)ಬೆಳ್ತಂಗಡಿ ಘಟಕದ ಆಶ್ರಯದಲ್ಲಿ ಯುವವಾಹಿನಿ ಮಹಿಳಾ ಸಂಚಲನ ಸಮಿತಿ ಬೆಳ್ತಂಗಡಿ ಸಹಕಾರದೊಂದಿಗೆ ಬ್ರಹ್ಮಶ್ರೀ ನಾರಾಯಣ ಗುರುಗಳ 165ನೇ ಜನ್ಮದಿನದ ಪ್ರಯುಕ್ತ ಗುರುನಮನ ಕಾರ್ಯಕ್ರಮ ಸೆಪ್ಟೆಂಬರ್ 13 ರಂದು ಶಾರದಾ ಮಂಟಪ ಗುರುವಾಯನಕೆರೆ ಜರಗಿತು. ಕಾರ್ಯಕ್ರಮವನ್ನು ಕುವೆಟ್ಟು ಗ್ರಾಮ ಪಂಚಾಯಿತಿ ಅಧ್ಯಕ್ಷ ಅಶೋಕ್ ಕೋಟ್ಯಾನ್ ದೀಪ ಬೆಳಗಿಸಿ ಉದ್ಘಾಟಿಸಿ ಒಂದೇ ಜಾತಿ ಒಂದೇ ಮತ ಒಂದೇ ದೇವರು ಎಂಬ ವಿಶ್ವ ಸಂದೇಶ ಸಾರಿದ ಬ್ರಹ್ಮಶ್ರೀ ನಾರಾಯಣ ಗುರುಗಳ ಆದರ್ಶದಂತೆ ಯುವವಾಹಿನಿ ಸಮಾಜಮುಖಿ ಕಾರ್ಯ ಮಾಡುವ ಮೂಲಕ ಎಲ್ಲರಿಗೂ […]
Read More
28-07-2019, 1:58 PM
ಬೆಳ್ತಂಗಡಿ : ಮಹಿಳೆ ಇಂದು ಎಲ್ಲಾ ಕ್ಷೇತ್ರದಲ್ಲಿ ಸಾಧನೆ ಮಾಡುತ್ತಿದ್ದು. ಸಮಾಜದಲ್ಲಿ ಅವಕಾಶ ವಂಚಿತ ಕಟ್ಟ ಕಡೆಯ ವ್ಯಕ್ತಿಯನ್ನು ಹುಡುಕಿ ಸಾಧನೆ ಮಾಡಲು ಇಂತಹ ಸಂಘಟನೆಗಳ ಮೂಲಕ ಪ್ರೋತ್ಸಾಹ ನೀಡಬೇಕು ಇಂದಿನ ಪ್ರಥಮ ಹೆಜ್ಜೆಯೆ ಪ್ರೋತ್ಸಾಹದ ಸಾವಿರ ಸಾವಿರ ಹೆಜ್ಜೆಯಾಗಿ ಮುನ್ನಡೆಯಲಿ ಎಂದು ಮಂಗಳೂರಿನ ಅಬಕಾರಿ ನಿರೀಕ್ಷಕರು ಗೀತಾ ಪಿ ಹೇಳಿದರು. ಅವರು ದಿನಾಂಕ 28/07/2019ನೇ ಭಾನುವಾರ ಬೆಳ್ತಂಗಡಿ ಸುವರ್ಣ ಅರ್ಕೆಡ್ ನಲ್ಲಿ ನಡೆದ ಯುವವಾಹಿನಿ(ರಿ.)ಬೆಳ್ತಂಗಡಿ ಘಟಕದ ಯುವವಾಹಿನಿ ಮಹಿಳಾ ಸಂಚಾಲನ ಸಮಿತಿ ಪ್ರಥಮ ಹೆಜ್ಜೆ ಇಡುವ […]
Read More
23-06-2019, 8:31 AM
ಬೆಳ್ತಂಗಡಿ : ಯುವವಾಹಿನ (ರಿ) ಬೆಳ್ತಂಗಡಿ ಘಟಕದ ಮಹಿಳಾ ಸದಸ್ಯರಿಗೆ ಮತ್ತು ಘಟಕದ ಕಾರ್ಯಕರ್ತರಿಗಾಗಿ ಪ್ರೇರಣಾ ನಮ್ಮಿಂದ ನಮಗಾಗಿ ಎಂಬ ಕಾರ್ಯಕ್ರಮವನ್ನು ದಿನಾಂಕ:23/06/2019 ರಂದು ಮಧ್ಯಾಹ್ನ ಗಂಟೆ 2.30 ಕ್ಕೆ ಸುವರ್ಣ ಆರ್ಕೇಡ್ ಬೆಳ್ತಂಗಡಿಯಲ್ಲಿ ನಡೆಯಿತು.ಮಹಿಳಾ ಸಮಿತಿಯ ಪ್ರಧಾನ ಸಂಚಾಲಕರು ಸುಜತಾ ಅಣ್ಣಿ ಪೂಜಾರಿ ಅವರ ಸ್ವಾಗತ ಭಾಷಣದೊಂದಿಗೆ ಪ್ರೇರಣೆಯ ಉದ್ಘಾಟನೆಯನ್ನು ಶ್ರೀಮತಿ ಸೇವಂತಿ (ಸಮೂಹ ಸಂಪನ್ಮೂಲ ವ್ಯಕ್ತಿ C R P ಪರೊಡಿತ್ತಾಯ ಕಟ್ಟೆ ಬಜಿರೆ )ಇವರು ದೀಪ ಬೆಳಗಿಸಿ ಹೆಣ್ಣು ಸಮಾಜದ ಪ್ರೇರಣಾ ಶಕ್ತಿಯಾಗಿ […]
Read More
06-06-2019, 7:52 AM
ಬೆಳ್ತಂಗಡಿ:ಕೇರಳರಾಜ್ಯದಲ್ಲಿ ಜಾತಿ, ಮತಭೇದಗಳು ಹೆಚ್ಚಾಗಿದ್ದ ಕಾಲದಲ್ಲಿ ‘ನಾರಾಯಣ ಗುರು,’ ವೆಂಬ, ಒಬ್ಬ ಸಮಾಜಕ ಸುಧಾರಕ, ಉದಯಿಸಿ, ಸಮಾಜದ ತಾರತಮ್ಯಗಳನ್ನು ಕಡಿಮೆಮಾಡಲು ಇಡೀಜೀವನವನ್ನು ಮುಡಿಪಾಗಿಟ್ಟರು. ಎಂದು ಕೇರಳ ಶಿವಗಿರಿ ಮಠದ ಶ್ರೀ ಸತ್ಯಾನಂದ ತೀರ್ಥ ಸ್ವಾಮಿಜಿ ಹೇಳಿದರು ಅವರು ಜೂ 6 ರಂದು ಯುವವಾಹಿನಿ(ರಿ.)ಬೆಳ್ತಂಗಡಿ ಘಟಕದ ಆಶ್ರಯದಲ್ಲಿ ಸುವರ್ಣ ಆರ್ಕೆಡ್ ನಲ್ಲಿ ನಡೆದ ಗುರು ಸಂದೇಶ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿದರು . ಕೇರಳದ ತೀಯಾ ಸಮಾಜ ದವರಾದ ಮದನ್ ಆಸನ್ ಹಾಗೂ ಕುಟ್ಟಿ ಅಮ್ಮಾಳ್ ಎಂಬ ದಂಪತಿಗಳಿಗೆ ಜನಿಸಿದ […]
Read More
05-06-2019, 7:45 AM
ಉಜಿರೆ: ಸಮಾಜದ ಉದ್ಧಾರಕ್ಕಾಗಿ ಜನ್ಮತಾಳಿದ ಬ್ರಹ್ಮಶ್ರೀ ನಾರಾಯಣ ಗುರುಗಳು ಹಿಂದುಳಿದ ಮತ್ತು ಶೋಷಿತ ವರ್ಗದವರಿಗೆ ಮಾನವ ರೂಪದಲ್ಲಿ ಬಂದ ದೇವರು ಇವರು ಎಂದು ಕೇರಳ ಶಿವಗಿರಿ ಮಠದ ಶ್ರೀ ಸತ್ಯಾನಂದ ಸ್ವಾಮೀಜಿ ಹೇಳಿದರು. ಅವರು ಜೂ.5 ರಂದು ಯುವವಾಹಿನಿ ಬೆಳ್ತಂಗಡಿ ಘಟಕದ ಉಜಿರೆ ಸಂಚಲನ ಸಮಿತಿ ಆಶ್ರಯದಲ್ಲಿ ಎಸ್.ಕೆ ಮೆಮೋರಿಯಲ್ ಹಾಲ್ನಲ್ಲಿ ನಡೆದ ಗುರುಪೂಜೆ ಮತ್ತು ಶ್ರೀ ಸತ್ಯನಾರಾಯಣ ಪೂಜೆ ಕಾರ್ಯಕ್ರಮದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಶ್ರೀ ಗುರುನಾರಾಯಣ ಸ್ವಾಮಿ ತತ್ವ ಪ್ರಚಾರದ ಮೂಲಕ ಆಶೀರ್ವಚನ ನೀಡಿದರು. […]
Read More