29-10-2022, 4:22 PM
ಕೂಳೂರು :- ದೀಪಾವಳಿಯ ಬೆಳಕು ಅಂತರಾತ್ಮವನ್ನು ಉದ್ದೀಪನಗೊಳಿಸಬೇಕು, ಪಟಾಕಿ ಸದ್ದು ನಿದ್ದೆಯಲ್ಲಿದ್ದವರನ್ನೂ ಬಡಿದೆಬ್ಬಿಸುವಂತೆ ದೀಪಾವಳಿ ಹಬ್ಬ ನಮ್ಮೊಳಗೆ ಅಂತರ್ಗತವಾಗಿರುವ ಅಂತಃಸತ್ವವನ್ನು ಬಡಿದೆಬ್ಬಿಸಬೇಕು ಮತ್ತು ಅಂಧಕಾರವನ್ನು ಹೋಗಲಾಡಿಸಬೇಕು ಎಂದು ಕುದ್ರೋಳಿ ನಾರಾಯಣ ಗುರು ಕಾಲೇಜು ಉಪನ್ಯಾಸಕ ಕೇಶವ ಬಂಗೇರ ಉಪನ್ಯಾಸ ನೀಡಿದರು. ಅವರು ಯುವವಾಹಿನಿ (ರಿ.) ಕೂಳೂರು ಘಟಕ ವತಿಯಿಂದ ದಿನಾಂಕ 29 ಅಕ್ಟೋಬರ್ 2022 ರಂದು ಘಟಕದ ಅಧ್ಯಕ್ಷರಾದ ದೀಕ್ಷಿತ್ ಸಿ ಎಸ್ ರವರ ಮನೆ ಪಂಜಿಮೊಗರು ಶ್ರೀರಕ್ಷಾದಲ್ಲಿ ನಡೆದ -ನಮ್ಮ ಮನೆ ಹಬ್ಬ ದೀಪಾವಳಿ ಕಾರ್ಯಕ್ರಮದಲ್ಲಿ […]
Read More
02-10-2022, 2:06 PM
ಕೂಳೂರು :- ಯುವವಾಹಿನಿ (ರಿ.) ಕೂಳೂರು ಘಟಕದ ವತಿಯಿಂದ 25ನೇ ಸ್ವಚ್ಛತಾ ಅಭಿಯಾನವು ಗಾಂಧಿ ಜಯಂತಿ ಪ್ರಯುಕ್ತ ದಕ್ಷಿಣ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ಪರಪಾದೆ ಆಕಾಶಭವನ ಇಲ್ಲಿ ದಿನಾಂಕ 02 ಅಕ್ಟೋಬರ್ 2022 ಭಾನುವಾರದಂದು ನಡೆಯಿತು. ಸದಸ್ಯರಾದ ಜಯ ಬಂಗೇರರವರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ಅಧ್ಯಕ್ಷರಾದ ದೀಕ್ಷಿತ್ ಸಿ ಎಸ್ , ಮಾಜಿ ಅಧ್ಯಕ್ಷರಾದ ಪುಷ್ಪರಾಜ್ ಕುಮಾರ್, ಭಾಸ್ಕರ್ ಕೋಟ್ಯಾನ್, ಮಾರ್ಗದರ್ಶಕರಾದ ಚಂದಪ್ಪ ಸನಿಲ್, ಸಂಘಟನಾ ಕಾರ್ಯದರ್ಶಿ ಸಚಿನ್ ಪೂಜಾರಿ , ಮಹಿಮೂನಾ S.D.M.C.ಅಧ್ಯಕ್ಷರು, […]
Read More
30-09-2022, 2:24 PM
ಕೂಳೂರು :- ಹರಿನಾಮ ಸಂಕೀರ್ತನೆಯೇ ಸಾಕು ಎಲ್ಲರ ಪಾಪಸಂಚಯವನ್ನು ಉಪಶಮನಗೊಳಿಸಲು. ಶೃತಿ, ತಾಳ, ಲಯ ಬದ್ಧವಾಗಿ ಭಜನೆಯ ರೂಪದಲ್ಲಿ ಭಗವಂತನನ್ನು ಸೇವಿಸಬಹುದು ಹಾಗೂ ಆರಾಧಿಸಬಹುದು. ದೇವರ್ಷಿಗಳಾದ ನಾರದರು ಹೇಳುತ್ತಾರೆ ಭಗವನ್ನಾಮವು ಒಂದೇ ನನ್ನ ಪ್ರಾಣ. ಆಧ್ಯಾತ್ಮಿಕ ಅಂಧಕಾರದ ಕಲಿಯುಗದಲ್ಲಿ ಭಗವನ್ನಾಮಹೊರತು ಬೇರೆಯಾವುದೇ ಆಶ್ರಯವಿಲ್ಲ. ಕೂಳೂರು ಘಟಕದಿಂದ ಪ್ರತಿ ತಿಂಗಳ ಒಂದು ದಿನ ಸಂಪರ್ಕದ ನೆಲೆಯಲ್ಲಿ ನಾರಾಯಣ ಗುರು ತತ್ವ ಪ್ರಚಾರ ನಿರ್ದೇಶಕರಾದ ಆನಂದ್ ರವರ ಸಂಚಾಲಕತ್ವದಲ್ಲಿ ನಡೆಸಿಕೊಂಡು ಬರುವ ಮನೆ ಮನೆ ಭಜನೆ ಕಾರ್ಯಕ್ರಮವು ಲಕ್ಷ್ಮೀ ಪೂಜೆಯ […]
Read More
10-09-2022, 5:10 PM
ಕೂಳೂರು :- ಬ್ರಹ್ಮ ಶ್ರೀ ನಾರಾಯಣ ಗುರು ವರ್ಯರ 168 ನೇ ಜನುಮ ದಿನದ ಪ್ರಯುಕ್ತ ಯುವವಾಹಿನಿ (ರಿ.) ಕೂಳೂರು ಘಟಕದ ವತಿಯಿಂದ ಸ್ನೇಹ ಭಾರತಿ ವಿದ್ಯಾ ಸಂಸ್ಥೆ ನಮ್ಮ ಹಿರಿಯರ ಮನೆ ಜೋಕಟ್ಟೆ ಪೊರ್ಕೋಡಿಯಲ್ಲಿ ಸೇವಾ ಕಾರ್ಯಕ್ರಮವು ದಿನಾಂಕ 10 ಸೆಪ್ಟೆಂಬರ್ 2022 ರಂದು ನೆರವೇರಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಘಟಕದ ಅಧ್ಯಕ್ಷರಾದ ದೀಕ್ಷಿತ್ ಸಿ ಎಸ್ ವಹಿಸಿದ್ದರು. ಗುರುಗಳ ಭಾವಚಿತ್ರಕ್ಕೆ ಹಿರಿಯರಾದ ಸುನಂದರವರು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಘಟಕದ ಮಾಜಿ ಅಧ್ಯಕ್ಷರಾದ […]
Read More
04-09-2022, 2:09 PM
ಕೂಳೂರು :- ಯುವವಾಹಿನಿ (ರಿ.) ಕೂಳೂರು ಘಟಕ, ಲಯನ್ಸ್ ಮತ್ತು ಲಿಯೋ ಕ್ಲಬ್ ಮಂಗಳೂರು ಫಲ್ಗುಣಿ, ಹಿಂದ್ ಕುಷ್ಟ್ ನಿವಾರಣ್ ಸಂಘ್ ಹಾಗೂ ರೆಡ್ ಕ್ರಾಸ್ ಸಂಸ್ಥೆ, ಮಂಗಳೂರು ಇವರ ಜಂಟಿ ಆಶ್ರಯದಲ್ಲಿ ದಿನಾಂಕ 04 ಸೆಪ್ಟೆಂಬರ್ 2022 ರಂದು ಬೃಹತ್ ರಕ್ತದಾನ ಮತ್ತು ಆರೋಗ್ಯ ತಪಾಸಣಾ ಶಿಬಿರವು ಫಲ್ಗುಣಿ ಸಭಾಂಗಣ ಕೂಳೂರುನಲ್ಲಿ ನಡೆಯಿತು. ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ. ವೈ ಭರತ್ ಶೆಟ್ಟಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ಯುವವಾಹಿನಿ ಮತ್ತು ಲಯನ್ಸ್ […]
Read More
15-08-2022, 5:25 PM
ಕೂಳೂರು :- ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ (ರಿ.) ಕೂಳೂರು ಘಟಕ ಹಾಗೂ ಲಯನ್ಸ್ ಮತ್ತು ಲಿಯೋಕ್ಲಬ್ ಪಲ್ಗುಣಿ ಮಂಗಳೂರು ಇವರ ಜಂಟಿ ಆಶ್ರಯದಲ್ಲಿ 75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವ ಸಮಾರಂಭವು ದಿನಾಂಕ 15 ಆಗಸ್ಟ್ 2022ರ ಸೋಮವಾರ ದಂದು ಫಲ್ಗುಣಿ ಸಭಾಂಗಣ ಕೂಳೂರಿನಲ್ಲಿ ಘಟಕದ ಅಧ್ಯಕ್ಷರಾದ ದೀಕ್ಷಿತ್ ಸಿ ಎಸ್ ರವರು ಗುರುಗಳ ಭಾವಚಿತ್ರಕ್ಕೆ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಮುಖ್ಯ ಅತಿಥಿಯಾಗಿ ಆಗಮಿಸಿದ ಜಯ ಬಂಗೇರ ಇವರು ಧ್ವಜಾರೋಹಣವನ್ನು ಮಾಡಿದರು. […]
Read More
15-08-2022, 5:22 PM
ಕೂಳೂರು :- ಯುವವಾಹಿನಿ (ರಿ.) ಕೂಳೂರು ಘಟಕದ ವತಿಯಿಂದ ಭಾರತದ 75 ನೇ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಗ್ರಾಮೀಣ ಪ್ರದೇಶದ ಮಕ್ಕಳ ಕ್ರೀಡೆಗೆ ಪ್ರೋತ್ಸಾಹ ಕೊಡುವ ಉದೇಶದೊಂದಿಗೆ ಕ್ರೀಡಾ ನಿರ್ದೇಶಕರ ಸಂಚಾಲಕತ್ವದಲ್ಲಿ ದಿನಾಂಕ 15 ಆಗಸ್ಟ್ 2022 ಸೋಮವಾರದಂದು ದ.ಕ.ಜಿ.ಪಂ.ಹಿ.ಪ್ರಾ ಶಾಲೆ ಬೋರುಗುಡ್ಡೆ, ಜೋಕಟ್ಟೆ ಇಲ್ಲಿ ಕ್ರೀಡಾ ಸಾಮಾಗ್ರಿ ವಿತರಣೆ ಕಾರ್ಯಕ್ರಮವು ನಡೆಯಿತು. ಶಾಲಾ ಮುಖ್ಯೋಪಾಧ್ಯಾಯಿನಿ ಪದ್ಮಾ ರವರು ಎಲ್ಲರನ್ನೂ ಸ್ವಾಗತಿಸಿ, ಘಟಕದ ಸಮಾಜ ಮುಖಿ ಕೆಲಸವನ್ನು ಶ್ಲಾಘಿಸಿದರು. ಘಟಕದ ಕ್ರೀಡಾ ನಿರ್ದೇಶಕರಾದ ಪ್ರದೀಪ್ ಶಿಕ್ಷಕರು […]
Read More
05-08-2022, 3:09 PM
ಕೂಳೂರು :- ಸಂಗೀತ ಎಂಬ ದೇವತಾರಾಧನೆ ಕಲೆಯ ಮೊದಲ ಮೆಟ್ಟಿಲು ಭಜನೆ. ಭಕ್ತಿ ತನ್ಮಯತೆಯಿಂದ ದಿನವೂ ದೇವರ ನಾಮ ಹಾಡುವುದರಿಂದ ನಮ್ಮ ಮನಸ್ಸು ಸಾತ್ವಿಕತೆಯ ಒಂದು ಮಾರ್ಗವನ್ನು ಸಾಗುತ್ತದೆ.”ಹರಿ ಭಜನೆ ಮಾಡೋ ನಿರಂತರ, ಹರಿ ಭಜನೆ ಮಾಡೋ ನಿರಂತರ, ಪರ ಗತಿಗಿದು ನಿರ್ಧಾರ” ಕೂಳೂರು ಘಟಕದಿಂದ ಪ್ರತಿ ತಿಂಗಳ ಒಂದು ದಿನ ಸಂಪರ್ಕದ ನೆಲೆಯಲ್ಲಿ ನಾರಾಯಣ ಗುರು ತತ್ವ ಪ್ರಚಾರ ನಿರ್ದೇಶಕರಾದ ಆನಂದ್ ರವರ ಸಂಚಾಲಕತ್ವದಲ್ಲಿ ನಡೆಸಿಕೊಂಡು ಬರುವ ಮನೆ ಮನೆ ಭಜನೆ ಕಾರ್ಯಕ್ರಮವು ಘಟಕದ ಸದಸ್ಯರಾದ […]
Read More
04-08-2022, 1:33 PM
ಕೂಳೂರು :- ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ , ಯುವವಾಹಿನಿ (ರಿ.) ಉಡುಪಿ ಘಟಕದ ಅತಿಥ್ಯದಲ್ಲಿ, ಕಲೆ ಮತ್ತು ಸಾಹಿತ್ಯ ನಿರ್ದೇಶಕರ ಯೋಜನೆಯಡಿಯಲ್ಲಿ ನಡೆಯುವ ಡೆನ್ನನ ಡೆನ್ನಾನ -2022 ಕಾರ್ಯಕ್ರಮದ ಅಂಗವಾಗಿ ನಡೆಯುತ್ತಿರುವ ಸಾಹಿತ್ಯ ಸೌರಭ ಕಾರ್ಯಕ್ರಮದಲ್ಲಿ ನಾರಾಯಣ ಗುರುಗಳ ತತ್ವ ಸಂದೇಶವನ್ನು ಸಾರುವ ಉದ್ದೇಶದೊಂದಿಗೆ ಶಾಲಾ ಮಕ್ಕಳಿಗೆ ಹಮ್ಮಿಕೊಂಡಿರುವ ಚಿತ್ರ ಕಲಾ ಸ್ಪರ್ಧೆಯು ಯುವವಾಹಿನಿ (ರಿ.) ಕೂಳೂರು ಘಟಕದ ವತಿಯಿಂದ ದಿನಾಂಕ 04 ಆಗಸ್ಟ್ 2022 ಗುರುವಾರದಂದು ದ.ಕ.ಜಿ. ಪಂ. ಹಿರಿಯ ಪ್ರಾಥಮಿಕ ಶಾಲೆ […]
Read More
03-08-2022, 3:05 PM
ಕೂಳೂರು :- ಈ ಭೂಮಿಯ ಮೇಲೆ ಯಾರನ್ನು ಬೇಕಾದರೂ ಸೋಲಿಸಬಹುದು ಆದರೆ ಒಬ್ಬ ಭಾರತ ಮಾತೆಯ ಕೆಚ್ಚೆದೆಯ ಸೈನಿಕನನ್ನು ಎಂದಿಗೂ ಸೋಲಿಸಲು ಸಾಧ್ಯವಿಲ್ಲ ಎಂದು ಆಪರೇಷನ್ ವಿಜಯ್ ಮತ್ತು ಆಪರೇಷನ್ ಸ್ಟಾರ್ ವಿಜಯ್ ಕಾರ್ಗಿಲ್ ಯುದ್ಧದ ಪದಕ ವಿಜೇತರಾದ ಡಾ.ಪ್ರವೀಣ್ ಶೆಟ್ಟಿ ಇವರು ದಿನಾಂಕ 03 ಆಗಸ್ಟ್ 2022 ಬುಧವಾರದಂದು ಫಲ್ಗುಣಿ ಸಭಾಂಗಣ ಕೂಳೂರಿನಲ್ಲಿ ಯುವವಾಹಿನಿ (ರಿ.) ಕೂಳೂರು ಘಟಕದ ವತಿಯಿಂದ ನಡೆದ ಕಾರ್ಗಿಲ್ ವಿಜಯ ದಿವಸ್ ಮತ್ತು ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ದೀಪ ಬೆಳಗಿಸುವ […]
Read More