ಕೊಲ್ಯ

ಸಂಭ್ರಮದ ಮಹಿಳಾ ದಿನಾಚರಣೆ

ಕೊಲ್ಯ: ವಿಶ್ವ ಮಹಿಳಾ ದಿನಾಚರಣೆಯ ಪ್ರಯುಕ್ತ ದಿನಾಂಕ 13-03-2024 ರಂದು ಯುವವಾಹಿನಿ(ರಿ.) ಕೊಲ್ಯ ಘಟಕದ ಸಾಪ್ತಾಹಿಕ ಸಭೆಯಂದು ಘಟಕದ ಮಹಿಳಾ ಸದಸ್ಯರಿಗೆ ಹಾಗೂ ನಾರಾಯಣ ಗುರು ಮಹಿಳಾ ಮಂಡಳಿ ಸದಸ್ಯರಿಗೆ ವಿವಿಧ ಸ್ಪರ್ಧೆ ನಡೆಸಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ಮಹಿಳಾ ಸದಸ್ಯರಿಗೆ ಅಂತರ್ಜಾಲದಲ್ಲಿ ನಾರಿಯರಿಗೊಂದು ಸವಾಲು ರಸ ಪ್ರಶ್ನೆ ಸ್ಪರ್ಧೆ ನಡೆಸಲಾಗಿತ್ತು. ಕೊಲ್ಯ ಘಟಕದ ಕಾರ್ಯದರ್ಶಿ ಜೀವನ್ ಕೊಲ್ಯ ಮಹಿಳೆಯರಿಗೆ ಅಂತರ್ಜಾಲ ಸ್ಪರ್ಧೆ ನಡೆಸಿಕೊಟ್ಟರು. ಮಹಿಳಾ ಸಾಧಕರ ಕುರಿತಾಗಿ ಗಂಟೆಗೊಂದು ಪ್ರಶ್ನೆಗಳನ್ನು ಗುಂಪಿನಲ್ಲಿ ಹಾಕಿ ವೇಗವಾಗಿ ಸರಿಯಾದ ಉತ್ತರ ನೀಡಿದ […]

Read More

ಹಣಕಾಸು ನಿರ್ವಹಣೆ ಕಾರ್ಯಗಾರ

ಕೊಲ್ಯ : “ಮೇಲಕ್ಕೆ ಎಸೆಯಲ್ಪಟ್ಟ ಮಗುವಿಗೆ ಅಮ್ಮ ಹಿಡಿಯುತ್ತಾಳೆಂಬ ಬಲವಾದ ನಂಬಿಕೆ ಇರುವಂತೆ ಮ್ಯೂಚುವಲ್ ಫಂಡ್ ಹಣ ಹೂಡಿಕೆಯಲ್ಲಿ ನಂಬಿಕೆಯೇ ಬಹು ದೊಡ್ಡ ಭದ್ರತೆ” ನಮಗೆ ಬರುವ ಆದಾಯದಲ್ಲಿ ಮೊದಲು ಒಂದಿಷ್ಟು ಉಳಿತಾಯ ಮಾಡಿ ನಂತರ ನಮ್ಮ ಖರ್ಚು ವೆಚ್ಚಗಳನ್ನು ಸರಿದೂಗಿಸಿದರೆ ಮುಂದೆ ಹಣಕಾಸು ನಿರ್ವಹಣೆ ಕ್ಷೇತ್ರದಲ್ಲಿ ಉತ್ತಮ ಹೂಡಿಕೆದಾರರಾಗಲು ಸಾಧ್ಯ ಎಂದು ಬೆಂಗಳೂರು ಮೂಲದ ಖ್ಯಾತ ಸಂಪನ್ಮೂಲ ವ್ಯಕ್ತಿ ಡಾ. ಬಾಲಾಜಿ ರಾವ್ ಅಭಿಪ್ರಾಯ ವ್ಯಕ್ತಪಡಿಸಿದರು. ಹೂಡಿಕೆ ಕ್ಷೇತ್ರದಲ್ಲಿ ಅಲ್ಪಾವಧಿ, ಮಧ್ಯಮಾವಧಿ ಮತ್ತು ದೀರ್ಘಕಾಲದಲ್ಲಿ ಯಾವ […]

Read More

ವಿದ್ಯಾರ್ಥಿಗಳ ಭವಿಷ್ಯಕ್ಕೆ ಕಾನೂನು ಮತ್ತು ಶಿಸ್ತಿನ ಅರಿವು

ಯುವವಾಹಿನಿ(ರಿ.) ಕೊಲ್ಯ ಘಟಕದ ವತಿಯಿಂದ ಆನಂದಾಶ್ರಮ ಪ್ರೌಢಶಾಲೆಯಲ್ಲಿ ದಿನಾಂಕ 23-02-2024ನೇ ಶುಕ್ರವಾರದಂದು ವಿದ್ಯಾರ್ಥಿಗಳ ಭವಿಷ್ಯಕ್ಕೆ ಕಾನೂನು ಮತ್ತು ಶಿಸ್ತಿನ ಅರಿವು ಮುಗ್ದ ಮನಗಳೊಂದಿಗೆ ಒಲವಿನ ಸಂವಾದ ಎಂಬ ಕಾರ್ಯಕ್ರಮವು ವಿದ್ಯಾರ್ಥಿಗಳ ಭವಿಷ್ಯಕ್ಕೆ ಸಂಬಂಧಪಟ್ಟು ಶಾಲಾ ಸಭಾಂಗಣದಲ್ಲಿ ನೆರವೇರಿತು. ಕಾರ್ಯಕ್ರಮದ ಸುಸಂದರ್ಭದಲ್ಲಿ ಆನಂದಾಶ್ರಮ ಪ್ರೌಢಶಾಲಾ ಮುಖ್ಯೋಪಾಧ್ಯಾಯರಾದ ಗುರುಮೂರ್ತಿ ದೀಪ ಬೆಳಗಿಸಿ ಉದ್ಘಾಟಿಸಿ ಮಕ್ಕಳು ತಮ್ಮ ಜೀವನದಲ್ಲಿ ಬಹಳ ಅಗತ್ಯವಾಗಿ ಅಳವಡಿಸಿಕೊಳ್ಳಬಹುದಾದ ಮೌಲ್ಯಯುತವಾದ ಕಾರ್ಯಕ್ರಮವೆಂದು ಹರ್ಷ ವ್ಯಕ್ತಪಡಿಸಿದರು. ಮುಖ್ಯ ಅತಿಥಿಯಾಗಿ ಆಗಮಿಸಿದ ಸಂಪನ್ಮೂಲ ವ್ಯಕ್ತಿ ಹೈಕೋರ್ಟ್ ವಕೀಲರಾದ ರಾಜಲಕ್ಷ್ಮಿ ಡಿ. ಸುವರ್ಣ […]

Read More

ಉಳ್ಳಾಲ ಬಿಲ್ಲವ ಸಮಾವೇಶ: ಮನೆ ಮನೆ ಭೇಟಿ

ಬಿಲ್ಲವ ಸೇವಾ ಸಮಾಜ ಟ್ರಸ್ಟ್ (ರಿ.) ಕೊಲ್ಯ ಇವರ ಆಶ್ರಯದಲ್ಲಿ ಉಳ್ಳಾಲ ತಾಲೂಕು ಬಿಲ್ಲವರ ಸಮಾವೇಶ ಸಮಿತಿ ಸಹಭಾಗಿತ್ವದಲ್ಲಿ ಫೆಬ್ರವರಿ 25 ರಂದು ಕೊಲ್ಯ ಬಿಲ್ಲವ ಸಮಾಜ ಸಂಘದ ಆವರಣದಲ್ಲಿ ಬಿಲ್ಲವರ ಸಮಾವೇಶ ನಡೆಯಲಿದೆ. ಕೇಂದ್ರ ಸರ್ಕಾರದ ಮಾಜಿ ವಿತ್ತ ಸಚಿವರು, ಬಿಲ್ಲವರ ಹಿರಿಯ ಮುಖಂಡರಾದ ಬಿ. ಜನಾರ್ಧನ ಪೂಜಾರಿ ಇವರಿಂದ ಉದ್ಘಾಟನೆಗೊಳ್ಳಲಿರುವ ಕಾರ್ಯಕ್ರಮದಲ್ಲಿ ಬಿಲ್ಲವ ಸಮಾಜದ ಗಣ್ಯಾತಿಗಣ್ಯರು ಭಾಗವಹಿಸಲಿದ್ದು ದಿನಪೂರ್ತಿ ಸಭಾ ಕಾರ್ಯಕ್ರಮ, ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮಕ್ಕೆ ಉಳ್ಳಾಲ ವಲಯದ ಅನೇಕ ಬಿಲ್ಲವ […]

Read More

ಸಂಘಟನಾತ್ಮಕವಾಗಿ ದಿನೇ ದಿನೇ ಬಲಿಷ್ಠವಾಗುತ್ತಿರುವ ಕೊಲ್ಯ ಘಟಕ : ಹರೀಶ್ ಕೆ. ಪೂಜಾರಿ

ಕೊಲ್ಯ: ಶಿಸ್ತಿಗೆ ಹೆಸರಾದ ಕೊಲ್ಯ ಘಟಕವು ಹೊಸ ಸದಸ್ಯರ ಸೇರ್ಪಡೆಯೊಂದಿಗೆ ಇನ್ನಷ್ಟು ಬಲಿಷ್ಠವಾಗುತ್ತಿದೆ. ಕೊಲ್ಯ ಘಟಕವು ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿ ಕೊಂಡು ವಿದ್ಯೆ, ಉದ್ಯೋಗ, ಸಂಪರ್ಕ ನಿಟ್ಟಿನಲ್ಲಿ ಹಮ್ಮಿಕೊಂಡ ವಿವಿಧ ಯೋಜನೆಗಳು ಜನರಿಗೆ ತಲುಪುತ್ತಿದೆ ಎಂದು ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಹರೀಶ್ ಕೆ‌. ಪೂಜಾರಿ ತಿಳಿಸಿದರು. ಫೆಬ್ರವರಿ 25 ರಂದು ನಡೆಯುವ ಉಳ್ಳಾಲ ವಲಯದ ಬಿಲ್ಲವ ಸಮಾವೇಶದ ಸಿದ್ಧತೆಯಲ್ಲಿ ಕೊಲ್ಯ ಯುವವಾಹಿನಿ ಸದಸ್ಯರು ತಮ್ಮನ್ನು ತೊಡಗಿಸಿದುರ ಬಗ್ಗೆ ಮಾಹಿತಿ ಪಡೆದು ಸಮ್ಮೇಳನದ ಯಶಸ್ವಿಗೆ ಶುಭ ಹಾರೈಸಿದರು. […]

Read More

ಹೃದಯ ತುಂಬಿದ ಅಭಿಮಾನ ಮರೆಯಲಸಾಧ್ಯ : ನಯನಾ ಸುರೇಶ್

ಕೊಲ್ಯ: ಕೊಲ್ಯ ಘಟಕದ ಸರ್ವ ಸದಸ್ಯರ ಪ್ರೀತಿ ಅಭಿಮಾನಕ್ಕೆ ನಾನು ಮೂಕಳಾಗಿದ್ದೇನೆ, ಮಾತು ಮೌನವಾಗಿದೆ ಹೃದಯ ತುಂಬಿ ಬಂದಿದೆ. ಸಂತೋಷವನ್ನು ವ್ಯಕ್ತ ಪಡಿಸಲು ನನ್ನಲ್ಲಿ ಪದಗಳಿಲ್ಲ ಎಂದು ಆನಂದ ಬಾಷ್ಪಿತರಾಗಿ ಕೊಲ್ಯ ಘಟಕದಲ್ಲಿ ಡಿಸೆಂಬರ್ 27 ರಂದು ನಡೆದ ಸಾಪ್ತಾಹಿಕ ಸಭೆಯಲ್ಲಿನ ಬೀಳ್ಕೊಡುಗೆಯ ಸನ್ಮಾನದ ಕುರಿತು ಕೇಂದ್ರ ಸಮಿತಿಯ ಸಂಘಟನಾ ಕಾರ್ಯದರ್ಶಿ ನಯನಾ ಸುರೇಶ್ ಅವರು ಬಾವುಕರಾಗಿ ಮತನಾಡಿದರು. ಸಂಘಟನಾ ಕಾರ್ಯದರ್ಶಿಯಾಗಿ ಕೊಲ್ಯ ಘಟಕಕ್ಕೆ ಪ್ರೋತ್ಸಾಹ ನೀಡಿ ಸಹಕರಿಸಿದ ಶ್ರೀಮತಿ ನಯನಾ ಸುರೇಶ್ ರವರನ್ನು ಯುವವಾಹಿನಿ(ರಿ.) ಕೊಲ್ಯ […]

Read More

ಹಣತೆ ಬೆಳಗಿದ ಅಂದದ ತುಳಸಿಕಟ್ಟೆ

ಕೊಲ್ಯ :- ತುಳಸಿ ಹಬ್ಬದ ಪ್ರಯುಕ್ತ ಘಟಕದ ಸದಸ್ಯರಿಗೆ ದಿನಾಂಕ 05 ನವೆಂಬರ್ 2022ರಂದು ಸಾಂಪ್ರದಾಯಿಕ ಹಣತೆ ಬೆಳಗಿದ ಅಂದದ ತುಳಸಿ ಕಟ್ಟೆ ಫೋಟೋ ಸ್ಪರ್ಧೆಯನ್ನು ಘಟಕದ ಸದಸ್ಯರಿಗೆ ಏರ್ಪಡಿಸಿದ್ದು, ಒಟ್ಟು 31 ಸದಸ್ಯರು ಭಾಗವಹಿಸಿದ್ದರು. ಘಟಕದ ಕಲೆ ಮತ್ತು ಸಾಹಿತ್ಯ ನಿರ್ದೇಶಕರು ಕು. ಅನ್ವಿತಾ. ಎ, ಮತ್ತು ವಿದ್ಯಾರ್ಥಿ ಸಂಘಟನೆ ನಿರ್ದೇಶಕರದ ಕು. ಸಚೇತ ಸಾಲ್ಯಾನ್ ಅವರು ಈ ಸ್ಪರ್ಧೆಯ ಜವಾಬ್ದಾರಿ ವಹಿಸಿಕೊಂಡಿದ್ದರು. ಬ್ರಹ್ಮ ಶ್ರೀ ನಾರಾಯಣ ಗುರು ಧರ್ಮಶಿಕ್ಷಣ ತರಗತಿ ಇದರ ಗುರುಗಳಾದ ಡಾ. […]

Read More

ಮುಸ್ಸಂಜೆಯಲ್ಲಿ ಕಣ್ಮಣ ಸೆಳೆದ ಕನ್ನಡ ರಾಜ್ಯೋತ್ಸವ ಭಾವಲಹರಿ-ಕವಿ-ಕಾವ್ಯ-ಗಾಯನದ ರಸದೌತಣ

ಕೊಲ್ಯ :- ಯುವವಾಹಿನಿ (ರಿ.) ಕೊಲ್ಯ ಘಟಕದ ಆಶ್ರಯದಲ್ಲಿ ಬಿಲ್ಲವ ಸೇವಾ ಸಮಾಜ ಟ್ರಸ್ಟ್ (ರಿ.) ಕೊಲ್ಯ ಸೋಮೇಶ್ವರ ಮತ್ತು ನಾರಾಯಣ ಗುರು ಧರ್ಮ ಶಿಕ್ಷಣ ಕೇಂದ್ರ ಕೊಲ್ಯ ಹಾಗೂ ಚುಟುಕು ಸಾಹಿತ್ಯ ಪರಿಷತ್ ಉಳ್ಳಾಲ ಘಟಕ ಇದರ ಸಹಭಾಗಿತ್ವದಲ್ಲಿ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಯುವಸಂಜೆ- ಭಾವಲಹರಿ, ಕವಿ ಕಾವ್ಯ ಗಾಯನವು ದಿನಾಂಕ 01 ನವೆಂಬರ್ 2022 ರಂದು ಸಂಜೆ ಬ್ರಹ್ಮಶ್ರೀ ನಾರಾಯಣಗುರು ಸಭಾ ಭವನ ಕೊಲ್ಯದಲ್ಲಿ ಜರುಗಿತು. ನಾರಾಯಣ ಗುರು ಧರ್ಮ ಶಿಕ್ಷಣ ಕೇಂದ್ರ ಕೊಲ್ಯ […]

Read More

ಉಚಿತ ಹುಚ್ಚು ನಾಯಿ ನಿಯಂತ್ರಣಾ ಲಸಿಕಾ ಶಿಬಿರ

ಕೊಲ್ಯ :- ಯುವವಾಹಿನಿ(ರಿ.) ಕೊಲ್ಯ ಘಟಕ ಮತ್ತು ರೋಟರಿ ಕ್ಲಬ್ ಮಂಗಳೂರು ಪೂರ್ವ, ರೋಟರಿ ಸಮುದಾಯ ದಳ ಕೊಲ್ಯ ಸೋಮೇಶ್ವರ ,ಸಾರ್ವಜನಿಕ ಶ್ರೀ ಶಾರದಾ ಮಹೋತ್ಸವ ಸಮಿತಿ ಕೊಲ್ಯ ಆಶ್ರಯದಲ್ಲಿ ಮತ್ತು ಎನಿಮಲ್ ಕೇರ್ ಟ್ರಸ್ಟ್ ಮಂಗಳೂರು ಇದರ ಸಹಕಾರದಲ್ಲಿ ಉಚಿತ ಹುಚ್ಚು ನಾಯಿ ನಿಯಂತ್ರಣಾ ಲಸಿಕಾ ಶಿಬಿರ ಮತ್ತು ದೇಸೀ ಬೆಕ್ಕು ಮತ್ತು ನಾಯಿ ಮರಿಗಳ ದತ್ತು ಕೊಡುವ ಕಾರ್ಯಕ್ರಮವು ದಿನಾಂಕ 25 ಸೆಪ್ಟೆಂಬರ್ 2022ರಂದು ಶ್ರೀ ಶಾರದಾ ಮಹೋತ್ಸವ ಸಮಿತಿ ಕೊಲ್ಯ ಇದರ ವಠಾರದಲ್ಲಿ […]

Read More

ಬ್ರಹ್ಮಶ್ರೀ ನಾರಾಯಣಗುರುಗಳ 168ನೇ ಜನ್ಮದಿನಾಚರಣೆಗೆ ಹೊಸ ಭಾಷ್ಯ ಬರೆದ ಯುವವಾಹಿನಿ

ಕೊಲ್ಯ :- ಪರಿಸರ ಸಂರಕ್ಷಣೆಯ ಕುರಿತ ನಾರಾಯಣ ಗುರುಗಳ ತತ್ವಾದರ್ಶಗಳಿಗೆ ಪೂರಕವಾಗಿ ಗಿಡಗಳನ್ನು ನೆಟ್ಟು ನೀರೆರೆದು ಪೋಷಿಸುವ ದೃಢ ಸಂಕಲ್ಪದೊಂದಿಗೆ ಬ್ರಹ್ಮಶ್ರೀ ನಾರಾಯಣ ಗುರುಗಳ 168 ನೇ ಜನ್ಮದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸುವ ಉದ್ದೇಶದಿಂದ ಯುವವಾಹಿನಿ ಕೊಲ್ಯ ಘಟಕದ ನಾರಾಯಣ ಗುರು ತತ್ವ ಪ್ರಚಾರ ನಿರ್ದೇಶಕರಾದ ಕು.ಭಾರತಿ ಸನಿಲ್ ರವರ ಮನಸ್ಸಿಗೆ ಮೂಡಿಬಂದ ಪರಿಕಲ್ಪನೆಯೆ ಪರಿಸರ ಸಂರಕ್ಷಣೆಯ ಕುರಿತು ಜನಜಾಗೃತಿ ಮೂಡಿಸುವುದು. ಈ ಪರಿಕಲ್ಪನೆ ಸಾಕಾರಗೊಳ್ಳಲು ಸೂಕ್ತವಾದ ವೇದಿಕೆ ಒದಗಿ ಬಂದದ್ದು ದಿನಾಂಕ 10 ಸೆಪ್ಟೆಂಬರ್ 2022 ರಂದು […]

Read More

ಸಂಪರ್ಕಿಸಿ : +91 99644 75220
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 07-05-2024
ಸ್ಥಳ : ಕನ್ನಡ ಭವನ, ಮೂಡುಬಿದಿರೆ

ಯುವವಾಹಿನಿ(ರಿ.) ಮೂಡಬಿದಿರೆ ಘಟಕದ ಆಶ್ರಯದಲ್ಲಿ ನಾಟಕ ಪ್ರದರ್ಶನ

ದಿನಾಂಕ : 18-08-2024
ಸ್ಥಳ : ಕುದ್ರೋಳಿ ಗೋಕರ್ಣನಾಥ ಕ್ಷೇತ್ರ

ಯುವವಾಹಿನಿ (ರಿ.) ಮಂಗಳೂರು ಮಹಿಳಾ ಘಟಕ

ಜಾಹೀರಾತುಗಳು

ಪ್ರಮುಖ ಕಾರ್ಯಕ್ರಮ
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
ಯುವವಾಹಿನಿ (ರಿ) ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬೆಂಜನಪದವು ಶುಭಲಕ್ಷ್ಮೀ ಆಡಿಟೋರಿಯಂನಲ್ಲಿ ಜರುಗಿದ ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಅವಿಸ್ಮರಣೀಯ ದೃಶ್ಯವಳಿ

ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಹೈಲೈಟ್ಸ್

...

Sunday, 24-12-2023
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು

ಮುಲ್ಕಿಯಲ್ಲಿ ಮೇಳೈಸಿದ ಯುವವಾಹಿನಿಯ 35ನೇ ವಾರ್ಷಿಕ ಸಮಾವೇಶ

  ಮಂಗಳೂರು :- ಕರಾವಳಿ ಕರ್ನಾಟಕದ ಅವಳಿ ಜಿಲ್ಲೆ ಹಾಗೂ ರಾಜಧಾನಿ ಬೆಂಗಳೂರಿನಲ್ಲಿ ಮೂವತೈದು ವರುಷಗಳನ್ನು ಮೆಟ್ಟಿ ನಿಂತು, ಬ್ರಹ್ಮ ಶ್ರೀ ನಾರಾಯಣಗುರುಗಳ ತತ್ವಾದರ್ಶದ ಭದ್ರ ಅಡಿಪಾಯದ ಮೇಲೆ ಸುಭದ್ರ ನೆಲೆ ಕಂಡಿಕೊಂಡಿರುವ ಯುವವಾಹಿನಿ ಸಂಸ್ಥೆಯ 35ನೇ ವಾರ್ಷಿಕ ಸಮಾವೇಶವು 2022...

Sunday, 25-12-2022
ಯುವವಾಹಿನಿ ವಿದ್ಯಾನಿಧಿ ಟ್ರಸ್ಟ್ ಹಾಗೂ ಕೇಂದ್ರ ಸಮಿತಿ, ಮಂಗಳೂರು.

ಆರ್ಥಿಕತೆಯ ಸಂಕಷ್ಟದ ವಿದ್ಯಾರ್ಥಿಗಳಿಗೆ ಯುವವಾಹಿನಿಯ ವಿದ್ಯಾನಿಧಿ ಸಂಜೀವಿನಿಯಾಗಿದೆ : ಪದ್ಮನಾಭ ಮಾಣಿಂಜ

ಮಂಗಳೂರು:- ವಿದ್ಯೆ ನಮ್ಮನ್ನು ಯಾರ ಮತ್ತು ಯಾವುದರ ಹಂಗೂ ಇಲ್ಲದೆ ಅಸಹಾಯಕತೆ ಎನ್ನುವ ಪದವೇ ಇಲ್ಲದೆ ನಮ್ಮನ್ನು ನಾವು ಬೆಳೆಸಿಕೊಳ್ಳಬೇಕು. ಅದಕ್ಕೆ ಬಡತನ, ಆರ್ಥಿಕತೆ, ಯಾವುದೂ ಅಡ್ಡಿ ಬರಬಾರದು. ನನಗೂ ಸಹಾಯ ಮಾಡುವವರಿದ್ದರೆ ನಾನೂ ಕಲಿಯುತ್ತಿದ್ದೆ ಎನ್ನುವ ವಿದ್ಯಾರ್ಥಿ ಸಮೂಹಕ್ಕೆ ಯುವವಾಹಿನಿಯ...

Tuesday, 13-12-2022
ಯುವವಾಹಿನಿ ಸಂಸ್ಥೆಯ ಮೂವತೈದು ವರುಷಗಳ ಸಾಧನೆಯನ್ನು ಗುರುತಿಸಿ ರಾಜ್ಯ ಸರಕಾರದ ಗೌರವ

ಯುವವಾಹಿನಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯ ಗರಿ

  ಮಂಗಳೂರು : ಯುವವಾಹಿನಿ ಸಂಸ್ಥೆಯ 35 ವರುಷಗಳ ಸಾಮಾಜಿಕ ಶೈಕ್ಷಣಿಕ, ಕ್ರೀಡಾ, ಸಾಂಸ್ಕೃತಿಕ ಮತ್ತು ಆರೋಗ್ಯ ಕ್ಷೇತ್ರದ ಸಾಧನೆಯನ್ನು ಗುರುತಿಸಿ ದಕ್ಷಿಣ ಕನ್ನಡ ಜಿಲ್ಲಾಡಳಿತವು ಈ ಬಾರಿಯ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ. ಬೆಂಗಳೂರಿನಲ್ಲಿ ನವೆಂಬರ್ ಒಂದರಂದು ನಡೆಯುವ...

Sunday, 30-10-2022
error: Content is protected !!