25-11-2018, 5:16 PM
ಕೊಲ್ಯ : ಯುವವಾಹಿನಿ (ರಿ) ಕೊಲ್ಯ ಘಟಕ,ಚುಟುಕು ಸಾಹಿತ್ಯ ಪರಿಷತ್ತುಮಂಗಳೂರು,ರೋಟರಿ ಸಮುದಾಯ ದಳ ಕೊಲ್ಯ ,ಸೋಮೇಶ್ವರ ಇದರ ಜಂಟಿ ಆಶ್ರಯದಲ್ಲಿ ಶ್ರೀ ಶ್ರೀ ಶ್ರೀ ಜಗದ್ಗುರು ರಮಾನಂದ ಸ್ವಾಮೀಜಿ ಮಹಾಸಂಸ್ಥಾನಮ್ ಚಾರೀಟೇಬಲ್ ಟ್ರಸ್ಟ್ (ರಿ) ಕೊಲ್ಯ ಇದರ ಸಹಯೋಗದೊಂದಿಗೆ “ಮುಂಜಾನೆಯ ಕವಿ ಕಲರವ” ಕನ್ನಡ ,ತುಳು,ಕೊಂಕಣಿ ಭಾಷೆಗಳ “ಕವಿಗೋಷ್ಠಿ ಕಾರ್ಯಕ್ರಮ” ವು ದಿನಾಂಕ 25/11/2018ನೇ ರವಿವಾರದಂದು ಶ್ರೀ ಕ್ಷೇತ್ರ ಕೊಲ್ಯ ಮಠದಲ್ಲಿ ಜರಗಿತು ಶ್ರೀ ಕ್ಷೇತ್ರ ಕೊಲ್ಯ ಮಠದ ಅಧ್ಯಕ್ಷರಾದ ಮಹಾಬಲ ಶೆಟ್ಟಿಯವರು ದೀಪ ಬೆಳಗಿಸಿ ಕಾರ್ಯಕ್ರಮವನ್ನು […]
Read More
14-11-2018, 1:20 PM
ಕೊಲ್ಯ : ಚಿಣ್ಣರ ಲೋಕವನ್ನೆ ಸೃಷ್ಟಿಸಿದ ಅರ್ಥಪೂರ್ಣ ಆಚರಣೆ, ಕಾರ್ಯಕ್ರಮದ ಆಯೋಜನೆಗೆ ಮೆಚ್ಚುಗೆಯನ್ನು ವ್ಯಕ್ತಪಡಿಸಿ ಮುದ್ದುಮಕ್ಕಳ ಮಾಯಾ ಲೋಕವನ್ನೆ ಸೃಷ್ಟಿಸಿದ ಈ ಕಾರ್ಯಕ್ರಮ ಅರ್ಥಪೂರ್ಣ ಆಚರಣೆ ಎಂದು ಯುವವಾಹಿನಿ (ರಿ)ಕೇಂದ್ರ ಸಮಿತಿ ಮಂಗಳೂರು ಇದರ ಮಾಜಿ ಅಧ್ಯಕ್ಷರು ಮತ್ತು ಕೊಲ್ಯ ಘಟಕದ ಸಲಹೆಗಾರರೂ ಆಗಿರುವ ಅಶೋಕ್ ಕುಮಾರ್ ತಿಳಿಸಿದರು. ಅವರು ದಿನಾಂಕ 14/11/2018 ರಂದು ಬ್ರಹ್ಮಶ್ರೀ ನಾರಾಯಣಗುರು ಮಂದಿರ ಕೊಲ್ಯದಲ್ಲಿ ಯುವವಾಹಿನಿ (ರಿ) ಕೊಲ್ಯ ಘಟಕದ ವತಿಯಿಂದ ಮಕ್ಕಳ ದಿನಾಚರಣೆ ಪ್ರಯುಕ್ತ ಜರುಗಿದ ಕೊಂಡಾಟದ ಬಾಲೆ -2018 […]
Read More
19-10-2018, 3:12 PM
ಮಂಗಳೂರು ದಸರಾ ಉತ್ಸವದಲ್ಲಿ ಯುವವಾಹಿನಿಯ ಸೇವೆ ಮಂಗಳೂರು : ಜಗದ್ವಿಖ್ಯಾತ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ನವರಾತ್ರಿಯ ವೈಭವದ ಮಂಗಳೂರು ದಸರಾದಲ್ಲಿ ಯುವವಾಹಿನಿಯ ಸದಸ್ಯರು ನಿರಂತರ ಸೇವಾ ಕಾರ್ಯದಲ್ಲಿ ತೊಡಗಿದರು. ದಿನಾಂಕ 10.10.2018 ರಿಂದ 19.10.2018 ರ ವರಗೆ ಯುವವಾಹಿನಿಯ ಮಂಗಳೂರು, ಸುರತ್ಕಲ್, ಬಂಟ್ವಾಳ, ಪುತ್ತೂರು, ಪಣಂಬೂರು, ಹಳೆಯಂಗಡಿ, ಹೆಜಮಾಡಿ, ಸಸಿಹಿತ್ಲು, ಪಡುಬಿದ್ರೆ, ಉಪ್ಪಿನಂಗಡಿ, ಮಂಗಳೂರು ಮಹಿಳಾ, ಮುಲ್ಕಿ, ಬೆಳುವಾಯಿ, ಅಡ್ವೆ, ಬಜಪೆ, ಬೆಳ್ತಂಗಡಿ, ಕಂಕನಾಡಿ, ಕೂಳೂರು, ಕೊಲ್ಯ, ಸುಳ್ಯ, ಮಾಣಿ, ವೇಣೂರು, ಮೂಡಬಿದ್ರೆ, ಕೆಂಜಾರು-ಕರಂಬಾರು, ಶಕ್ತಿನಗರ, […]
Read More
07-10-2018, 3:57 PM
ಕೊಲ್ಯ : ರೋಟರಿ ಕ್ಲಬ್ ಮಂಗಳೂರು ಪೂರ್ವ,ರೋಟರಿ ಸಮುದಾಯ ದಳ ಕೊಲ್ಯ ಸೋಮೇಶ್ವರ,ಎನಿಮಲ್ ಕೇರ್ ಟ್ರಸ್ಟ್ ಮತ್ತು ಯುವವಾಹಿನಿ (ರಿ) ಕೊಲ್ಯ ಘಟಕ ಇದರ ಜಂಟಿ ಸಹಭಾಗಿತ್ವದಲ್ಲಿ ” ಹುಚ್ಚುನಾಯಿ ನಿಯಂತ್ರಣ ಲಸಿಕಾ ಶಿಬಿರ” ವನ್ನು ಕೊಲ್ಯ ಸಾರ್ವಜನಿಕ ಶ್ರೀ ಶಾರದಾ ಮಹೋತ್ಸವ ಸಮಿತಿಯ ವಠಾರದಲ್ಲಿ ದಿನಾಂಕ 07/10/2018 ನೇ ಆದಿತ್ಯವಾರದಂದು ಜರಗಿತು. ರೋಟರಿ ಕ್ಲಬ್ ಮಂಗಳೂರು ಪೂರ್ವದ ಅಧ್ಯಕ್ಷರಾದ ರೋ| ಜ?? ಕುಮಾರ್ ಕೊಲ್ಯರವರು ವಿವಿಧ ಸಂಘಟನೆಗಳ ಆಶ್ರಯದೊಂದಿಗೆ ಕಳೆದ ಹದಿನಾಲ್ಕು ವರುಷಗಳೊಂದಿಗೆ ಯಶಸ್ವಿಯಾಗಿ ನಡೆಸಿಕೊಂಡು […]
Read More
05-09-2018, 4:55 PM
ಕೊಲ್ಯ : ಯುವವಾಹಿನಿ (ರಿ) ಕೊಲ್ಯ ಘಟಕದ ವತಿಯಿಂದ ಶಿಕ್ಷಕರ ದಿನಾಚರಣೆಯನ್ನು ಕೊಲ್ಯ ಬಿಲ್ಲವ ಸೇವಾ ಸಮಾಜ ಸಭಾಭವನದಲ್ಲಿ ದಿನಾಂಕ 05-09-2018 ರಂದು, ಬಿಲ್ಲವ ಸೇವಾ ಸಮಾಜ (ರಿ) ಕೊಲ್ಯ ಸೋಮೇಶ್ವರ , ಶ್ರೀ ನಾರಾಯಣ ಗುರು ಮಹಿಳಾ ಮಂಡಳಿ, ಯುವವಾಹಿನಿ (ರಿ) ಕೊಲ್ಯ ಘಟಕ ಸಂಸ್ಥೆಗಳಲ್ಲಿನ ಒಟ್ಟು ಹದಿಮೂರು ಜನ ಶಿಕ್ಷಕರನ್ನು ಈ ಸಂದರ್ಭದಲ್ಲಿ ಗೌರವಿಸಿ, ಸನ್ಮಾನಿಸಲಾಯಿತು ಯುವವಾಹಿನಿ (ರಿ) ಕೊಲ್ಯ ಘಟಕದ ವಿದ್ಯಾರ್ಥಿ ಸಂಘಟನಾ ಕಾರ್ಯದರ್ಶಿಯಾದ ಸೌಜನ್ಯ ರವರು ಗುರು-ಶಿಷ್ಯರ ಸಂಬಂಧದ ಕುರಿತು ಸಿದ್ಧಪಡಿಸಿದ […]
Read More
01-09-2018, 3:51 PM
ಕೊಲ್ಯ : ಯುವವಾಹಿನಿ (ರಿ) ಕೊಲ್ಯ ಘಟಕ, ರೋಟರಿ ಕ್ಲಬ್ ಮಂಗಳೂರು ಪೂರ್ವ, ರೋಟರಿ ಸಮುದಾಯ ದಳ ಕೊಲ್ಯ,ಸೋಮೇಶ್ವರ,ಬಿಲ್ಲವ ಸೇವಾ ಸಮಾಜ(ರಿ) ಕೊಲ್ಯಇದರ ಸಹಭಾಗಿತ್ವದಲ್ಲಿ “ಯಕ್ಷ ಸಂಭ್ರಮ -2018″ಯಕ್ಷಗಾನ ಪ್ರದರ್ಶನ ಹಾಗೂ ಅಭಿನಂದನಾ ಕಾರ್ಯಕ್ರಮವು ದಿನಾಂಕ 01/09/2018 ನೇ ಶನಿವಾರದಂದು ಬ್ರಹ್ಮಶ್ರೀ ನಾರಾಯಣ ಗುರು ಮಂದಿರ , ಕೊಲ್ಯದಲ್ಲಿ ಜರಗಿತು. ಯಕ್ಷ ಸಂಭ್ರಮ – 2018 ಇದರ ಸಭಾ ಕಾರ್ಯಕ್ರಮವನ್ನು ಬಂಟರ ಸಂಘ ಕಾವೂರು ಇದರ ಅಧ್ಯಕ್ಷರಾದ ರೋ| ಆನಂದಶೆಟ್ಟಿಯವರು ಬೆಳಗಿಸಿ ಉಧ್ಘಾಟಿಸಿ ಶುಭ ಹಾರೖೆಸಿದರು. ಯಕ್ಷಗುರುಗಳಾದ […]
Read More
27-08-2018, 6:35 PM
ಕೊಲ್ಯ : ಬಿಲ್ಲವ ಸೇವಾ ಸಮಾಜ (ರಿ) ಕೊಲ್ಯ ಸೋಮೇಶ್ವರ, ಯುವವಾಹಿನಿ (ರಿ) ಕೊಲ್ಯ ಘಟಕ ಹಾಗೂ ನಾರಾಯಣ ಗುರು ಮಹಿಳಾ ಮಂಡಳಿ ಕೊಲ್ಯ ಇದರ ವತಿಯಿಂದ ಬ್ರಹ್ಮ ಶ್ರೀ ನಾರಾಯಣ ಗುರುವರ್ಯರ 164 ನೇ ಜನ್ಮ ಜಯಂತ್ಯುತ್ಸವ ಆಚರಣೆ ಕೇರಳದಲ್ಲಿ ಸಾಕ್ಷರತೆ ಇಂದು ನೆಲೆಯೂರಲು ಬ್ರಹ್ಮ ಶ್ರೀ ನಾರಾಯಣ ಗುರುಗಳು ಜನಸಾಮಾನ್ಯರಿಗೆ ನೀಡಿದ ಜ್ಞಾನವೇ ಕಾರಣವಾಗಿದೆ.ಜನರಲ್ಲಿ ಆಧ್ಯಾತ್ಮದ ಚಿಂತನೆ ಮೂಡಿಸುತ್ತಾ ದೇವರ ಭಯದೊಂದಿಗೆ ಜ್ಞಾನವನ್ನು ಮೂಡಿಸಿದ ಮಹಾತ್ಮರು ಎಂದು ಸಂಸದ ನಳಿನ್ ಕುಮಾರ್ ಕಟೀಲು ಹೇಳಿದರು. […]
Read More
19-08-2018, 3:12 PM
ಕೊಲ್ಯ : ಯುವವಾಹಿನಿ (ರಿ) ಕೊಲ್ಯ ಘಟಕದ ಸದಸ್ಯರಾದ ಮಹೇಶ್ ಕನೀರುತೋಟ ಇವರ ಸಹೋದರಿಯ ಶುಭವಿವಾಹವು ದಿನಾಂಕ 19.08.2018 ರಂದು ಅಡ್ಕ ಶ್ರೀ ಭಗವತಿ ಸಭಾಭವನದಲ್ಲಿ ಜರಗಿತು. ಈ ಶುಭವಿವಾಹದ ಶುಭಸಮಾರಂಭದಲ್ಲಿ ವಧೂ-ವರರ ಕುಟುಂಬಸ್ಥರ ಹಾಗೂ ಯುವವಾಹಿನಿ (ರಿ) ಕೊಲ್ಯ ಘಟಕದ ಸರ್ವ ಸದಸ್ಯರ ಸಹಕಾರದಲ್ಲಿ ಪ್ರಕೃತಿ ವಿಕೋಪದಿಂದ ಸಂಭವಿಸಿದ ನೆರೆ ಸಂತ್ರಸ್ತರಿಗಾಗಿ ದೇಣಿಗೆ ಸಂಗ್ರಹ ಕಾರ್ಯಕ್ರಮವನ್ನು ಶುಭವಿವಾಹದ ಸಭಾಂಗಣದಲ್ಲಿ ಆಯೋಜಿಸಿದ್ದು ,ನೂತನ ವಧು ವರರಿಗೆ ಶುಭಹಾರೈಸಲು ಬಂದಂತಹ ನೆಂಟರಿಷ್ಟರೆಲ್ಲರೂ ಈ ನಿಧಿಸಂಗ್ರಹಣಾ ಕಾರ್ಯಕ್ರಮಕ್ಕೆ ಸ್ಪಂದಿಸಿ ತಮ್ಮ […]
Read More
05-08-2018, 7:50 AM
ಮಂಗಳೂರು: ಕರಾವಳಿ ಕರ್ನಾಟಕದ ಅವಳಿ ಜಿಲ್ಲೆಗಳಲ್ಲಿ ಮೂವತ್ತು ವರುಷಗಳನ್ನು ಮೆಟ್ಟಿ ನಿಂತು, ಬ್ರಹ್ಮ ಶ್ರೀ ನಾರಾಯಣಗುರುಗಳ ತತ್ವಾದರ್ಶದ ಭದ್ರ ಅಡಿಪಾಯದ ಮೇಲೆ ಸುಭದ್ರ ನೆಲೆ ಕಂಡಿಕೊಂಡಿರುವ ಯುವವಾಹಿನಿಯ 31 ನೇ ವಾರ್ಷಿಕ ಸಮಾವೇಶವು ದಿನಾಂಕ 05.08.2018 ರಂದು ಮಂಗಳೂರಿನ ಫಾದರ್ ಮುಲ್ಲರ್ ಕನ್ವೆನ್ಷನ್ ಸೆಂಟರ್ ನಲ್ಲಿ ಸಂಪನ್ನಗೊಂಡಿತು. ಸರಕಾರ ಮಾಡುವ ಕಾರ್ಯ ಯುವವಾಹಿನಿ ಮಾಡಿದೆ ಡಾ. ಜಯಮಾಲಾ ಸಾಹಿತ್ಯ, ಸಮಾಜಿಕ, ಶೈಕ್ಷಣಿಕ, ಉದ್ಯೋಗ ಹೀಗೆ ವಿವಿಧ ಮಗ್ಗುಲುಗಳಲ್ಲಿ ಸಮಾಜಮುಖಿ ಕಾರ್ಯದಲ್ಲಿ ಪೂರ್ಣಪ್ರಮಾಣದಲ್ಲಿ ತೊಡಗಿಸಿಕೊಂಡಿರುವ ಯುವವಾಹಿನಿಯ ಕಾರ್ಯಸಾಧನೆ ಇತರರಿಗೆ […]
Read More
03-08-2018, 3:45 PM
ಕೊಲ್ಯ: ಯುವವಾಹಿನಿ (ರಿ) ಕೊಲ್ಯ ಘಟಕದ ಮಹತ್ವಾಕಾಂಕ್ಷೆಯ ಯೋಜನೆ ಶಾಶ್ವತ ವಿದ್ಯಾನಿಧಿ ಯೋಜನೆಗೆ ಪ್ರಥಮ ಹಂತದ ಚಾಲನೆ ಆಗಷ್ಟ್ 3 ಶುಕ್ರವಾರದಂದು ಸಾಯಂಕಾಲ ಬ್ರಹ್ಮ ಶ್ರೀ ನಾರಾಯಣ ಗುರು ಮಂದಿರ ಕೊಲ್ಯ ಇಲ್ಲಿ ಬ್ರಹ್ಮಶ್ರೀ ನಾರಾಯಣಗುರುವರ್ಯರಿಗೆ ಪೂಜೆಸಲ್ಲಿಸುವುದರೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ,ಸಭಾಕಾರ್ಯಕ್ರಮವನ್ನು ಬಿಲ್ಲವ ಸೇವಾ ಸಮಾಜದ ಹಿರಿಯ ಸದಸ್ಯರಾದ ಶ್ರೀ ಮುತ್ತಪ್ಪ ಪೂಜಾರಿಯವರು ದೀಪ ಬೆಳಗಿಸುವುದರೊಂದಿಗೆ ಉಧ್ಘಾಟಿಸಿದರು.ಮುಖ್ಯ ಅತಿಥಗಳಾಗಿ .ಲೆಕ್ಕಪರಿಶೋಧಕರು ದಯಾನಂದ.ಪಿ. ವಿಶ್ವ ಬಿಲ್ಲವರ ಸೇವಾ ಚಾವಡಿ ಸಂಸ್ಥಾಪಕರು ಚಂದ್ರಶೇಖರ ಪೂಜಾರಿ ಬಂಟ್ವಾಳ , ರೋಟರಿ ಕ್ಲಬ್ […]
Read More