ವಿದ್ಯಾನಿಧಿ ಟ್ರಸ್ಟ್

ಆರ್ಥಿಕತೆಯ ಸಂಕಷ್ಟದ ವಿದ್ಯಾರ್ಥಿಗಳಿಗೆ ಯುವವಾಹಿನಿಯ ವಿದ್ಯಾನಿಧಿ ಸಂಜೀವಿನಿಯಾಗಿದೆ : ಪದ್ಮನಾಭ ಮಾಣಿಂಜ

ಮಂಗಳೂರು:- ವಿದ್ಯೆ ನಮ್ಮನ್ನು ಯಾರ ಮತ್ತು ಯಾವುದರ ಹಂಗೂ ಇಲ್ಲದೆ ಅಸಹಾಯಕತೆ ಎನ್ನುವ ಪದವೇ ಇಲ್ಲದೆ ನಮ್ಮನ್ನು ನಾವು ಬೆಳೆಸಿಕೊಳ್ಳಬೇಕು. ಅದಕ್ಕೆ ಬಡತನ, ಆರ್ಥಿಕತೆ, ಯಾವುದೂ ಅಡ್ಡಿ ಬರಬಾರದು. ನನಗೂ ಸಹಾಯ ಮಾಡುವವರಿದ್ದರೆ ನಾನೂ ಕಲಿಯುತ್ತಿದ್ದೆ ಎನ್ನುವ ವಿದ್ಯಾರ್ಥಿ ಸಮೂಹಕ್ಕೆ ಯುವವಾಹಿನಿಯ ವಿದ್ಯಾನಿಧಿ ಟ್ರಸ್ಟ್ ಸಂಜೀವಿನಿಯಾಗಿದೆ ಎಂದು ಬೆಳ್ತಂಗಡಿಯ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಪದ್ಮನಾಭ ಮಾಣಿಂಜ ಇವರು ತಿಳಿಸಿದರು. ಅವರು ದಿನಾಂಕ 13 ಡಿಸೆಂಬರ್ 2022ರಂದು ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಗ್ಲಾಸ್ […]

Read More

ಶೈಕ್ಷಣಿಕ ದತ್ತು ಸ್ವೀಕಾರ – ಪ್ರತಿಭಾ ಪುರಸ್ಕಾರ ‘ಪ್ರೇರಣಾ -2019’

    ಯುವವಾಹಿನಿ ವಿದ್ಯಾನಿಧಿ ಟ್ರಸ್ಟ್‌ನಿಂದ ಶೈಕ್ಷಣಿಕ ದತ್ತು ಸ್ವೀಕಾರ – ಪ್ರತಿಭಾ ಪುರಸ್ಕಾರ ‘ಪ್ರೇರಣಾ -2019’ ಪುತ್ತೂರು: ಮಂಗಳೂರು ವಿಶ್ವವಿದ್ಯಾನಿಲಯದ ಕಾಲೇಜಿನ ರವೀಂದ್ರ ಕಲಾಭವನದಲ್ಲಿ ಶೈಕ್ಷಣಿಕ ದತ್ತು ಸ್ವೀಕಾರ ವಿದ್ಯಾರ್ಥಿ ವೇತನ ವಿತರಣೆ ಅಕ್ಷರ ಪುರಸ್ಕಾರ ಮತ್ತು ಪ್ರತಿಭಾ ಪುರಸ್ಕಾರ – ಪ್ರೇರಣಾ -2019 ಕಾರ್ಯಕ್ರಮವು ನ.11 ರಂದು ನಡೆಯಿತು. ಯುವವಾಹಿನಿ(ರಿ.) ಕೇಂದ್ರ ಸಮಿತಿಯ ಸಲಹೆಗಾರರಾದ  ಲೋಕಯ್ಯ ಪೂಜಾರಿಯವರು ಕಾರ್‍ಯಕ್ರಮವನ್ನು ದೀಪ ಪ್ರಜ್ವಲಿಸಿ ಉದ್ಘಾಟಿಸಿದರು. ವೇದಿಕೆಯಲ್ಲಿ ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರು ಪದಾಧಿಕಾರಿಗಳು, ವಿದ್ಯಾನಿದಿ ಟ್ರಸ್ಟ್ […]

Read More

ಯುವವಾಹಿನಿ ವಿದ್ಯಾನಿಧಿ ಟ್ರಸ್ಟ್ (ರಿ) : ಪ್ರೇರಣಾ -2018

ಮಂಗಳೂರು : ದಿನಾಂಕ 16-09-2018ರ ಆದಿತ್ಯವಾರದಂದು ಸರ್ವಮಂಗಳೆ ಸಭಾಂಗಣ, ಶ್ರೀ ಬ್ರಹ್ಮಬೈದರ್ಕಳ ಗರೋಡಿ ಕಂಕನಾಡಿ, ಮಂಗಳೂರು ಇಲ್ಲಿ ನಡೆದ “ಶೈಕ್ಷಣಿಕ ದತ್ತು ಸ್ವೀಕಾರ, ವಿದ್ಯಾರ್ಥಿ ವೇತನ ವಿತರಣೆ, ಗೌರವ ಅಭಿನಂದನೆ ಮತ್ತು ಅಕ್ಷರ ಪ್ರತಿಭಾ ಪುರಸ್ಕಾರ – ಪ್ರೇರಣಾ -2018” ಕಾರ್ಯಕ್ರಮದ ವರದಿ. ಈ ಕಾರ್ಯಕ್ರಮದ ಉದ್ಘಾಟನಾ ಸಮಾರಂಭವು ಪೂರ್ವಾಹ್ನ ಗಂಟೆ 9.45ಕ್ಕೆ ಸರಿಯಾಗಿ ಆರಂಭವಾಯ್ತು. ಚಿತ್ತರಂಜನ್, ಅಧ್ಯಕ್ಷರು, ಶ್ರೀ ಬ್ರಹ್ಮಬೈದರ್ಕಳ ಗರೋಡಿ, ಕಂಕನಾಡಿ ಇವರು ಉದ್ಘಾಟಕರಾಗಿಯೂ, ಶ್ರೀ ಧರ್ಮಪಾಲ್, ಅಧ್ಯಕ್ಷರು-ಬಿಲ್ಲವ ಸೇವಾ ಸಮಾಜ ಕಂಕನಾಡಿ ಇವರು […]

Read More

ಯುವ ಪ್ರೇರಣಾ – 2017

ಮಂಗಳೂರು : ಯುವವಾಹಿನಿ ವಿದ್ಯಾನಿಧಿ ಟ್ರಸ್ಟ್ (ರಿ), ಮಂಗಳೂರು- ಇದರ ವತಿಯಿಂದ ವಿದ್ಯಾರ್ಥಿಗಳ ಯುವ ಪ್ರೇರಣಾ -೨೦೧೭ ಎಂಬ ಕಾರ್ಯಕ್ರಮವು ದಿನಾಂಕ 26.11.2017 ನೇ ರವಿವಾರದಂದು ಬೆಳಿಗ್ಗೆ 09.30 ರಿಂದ ಮಧ್ಯಾಹ್ನ 11.30 ರ ವರೆಗೆ ಯುವವಾಹಿನಿ (ರಿ) ಕೇಂದ್ರ ಸಮಿತಿ, ರಘು ಬಿಲ್ಡಿಂಗ್, ಉರ್ವಸ್ಟೋರ್, ಮಂಗಳೂರು ಇಲ್ಲಿ ಜರಗಿತು. ಪ್ರಸ್ತುತ ವಿದ್ಯಾಭ್ಯಾಸವನ್ನು ಮುಂದುವರಿಸುತ್ತಿರುವ, ವಿದ್ಯಾಭ್ಯಾಸವನ್ನು ಮುಗಿಸಿ ಉದ್ಯೋಗವನ್ನು ಪಡೆದುಕೊಂಡವರು ಒಟ್ಟು ಸುಮಾರು ೨೫ ವಿದ್ಯಾರ್ಥಿಗಳು ಈ ಸಂವಹನವನ್ನು ಒಳಗೊಂಡ ಯುವಪ್ರೇರಣಾ-2017  ಶಿಬಿರದಲ್ಲಿ ಪಾಲ್ಗೊಂಡಿದ್ದರು. ಯುವವಾಹಿನಿ (ರಿ) […]

Read More

ಯುವವಾಹಿನಿ ವಿದ್ಯಾನಿಧಿ ಟ್ರಸ್ಟ್ (ರಿ.) 2016-17ನೇ ಸಾಲಿನ ವಾರ್ಷಿಕ ವರದಿ

ಬಂಧುಗಳೇ, ಯುವವಾಹಿನಿಯ ಮೂರು ಮುಖ್ಯ ಧ್ಯೇಯಗಳಲ್ಲಿ ಒಂದಾದ “ವಿದ್ಯೆ”ಗೆ ಪೂರಕವಾಗಿ ಸ್ಥಾಪಿಸಲ್ಪಟ್ಟು ಕಾರ್ಯಚರಿಸುತ್ತಿರುವ ಯುವವಾಹಿನಿ ವಿದ್ಯಾನಿಧಿ ಟ್ರಸ್ಟ್ (ರಿ.), ಯುವವಾಹಿನಿ ಕೇಂದ್ರ ಸಮಿತಿಯ ಮಹತ್ವಾಕಾಂಕ್ಷೆಯ ಒಂದು ಯೋಜನೆ. ನಮ್ಮ ಸಮಾಜದ ವಿದ್ಯಾರ್ಥಿಗಳು ಆರ್ಥಿಕ ಕೊರತೆಯಿಂದಲೋ, ಮಾಹಿತಿಯ ಅಭಾವದಿಂದಲೋ ಶೈಕ್ಷಣಿಕವಾಗಿ ಹಿಂದುಳಿದ ವಿದ್ಯಾರ್ಥಿಗಳನ್ನು ಪೋಷಿಸುವ ಕೆಲಸವನ್ನು ಯುವವಾಹಿನಿ ಕಳೆದ ಹಲವು ವರ್ಷಗಳಿಂದ ನಿರ್ವಹಿಸುತ್ತಾ ಬಂದಿದೆ. ಪದವಿ, ಸ್ನಾತಕೋತ್ತರ ಪದವಿ, ವಿವಿಧ ವೃತ್ತಿಪರ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಈ ನಮ್ಮ ವಿದ್ಯಾನಿಧಿಯಿಂದ ಆರ್ಥಿಕ ಧನಸಹಾಯ ಪಡೆದು ತಮ್ಮ ವಿದ್ಯಾರ್ಜನೆಯನ್ನು […]

Read More

ಯುವವಾಹಿನಿಯ ಶೈಕ್ಷಣಿಕ ದತ್ತು ಸ್ವೀಕಾರ ಮತ್ತು ವಿದ್ಯಾರ್ಥಿ ವೇತನ ವಿತರಣೆ

ಯುವವಾಹಿನಿ (ರಿ.) ಕೇಂದ್ರ ಸಮಿತಿ ಇದರ ವಿದ್ಯಾನಿಧಿ ಟ್ರಸ್ಟ್ ವತಿಯಿಂದ ದಿನಾಂಕ 30.07.2017ನೇ ರವಿವಾರ ಯುವವಾಹಿನಿ ಸಭಾಂಗಣ ಉರ್ವಸ್ಟೋರ್ ಇಲ್ಲಿ ನಡೆಯಿತು. 9.30ಕ್ಕೆ ಬ್ರಹ್ಮಶ್ರೀ ನಾರಾಯಣಗುರುಗಳ ಪೋಟೋ ಎದುರು ಟ್ರಸ್ಟಿಗಳಾದ ಸಂಜೀವ ಪೂಜಾರಿಯವರು ದೀಪ ಬೆಳಗಿಸುವುದರ ಮೂಲಕ ಬೆಳಗ್ಗಿನ ಕಾರ್ಯಗಾರಕ್ಕೆ ಚಾಲನೆ ನೀಡಿದರು. ನಂತರ ರಾಷ್ಟ್ರೀಯ ತರಬೇತುದಾರರಾದ ರಾಜೇಂದ್ರ ಭಟ್ ರವರಿಗೆ ಪುಷ್ಪ ನೀಡಿ ತರಬೇತಿಗೆ ಆಹ್ವಾನ ನೀಡಲಾಯಿತು. ನಂತರ 2.30 ತಾಸುಗಳನ್ನು ರಾಜೇಂದ್ರ ಭಟ್ ರವರು ವಿದ್ಯಾರ್ಥಿ-ವಿದ್ಯಾರ್ಥಿನಿಯರೊಂದಿಗೆ ತನ್ನ ಅದ್ಬುತವಾದ ಮಾತುಗಳಿಂದ ಕಾರ್ಯಗಾರವನ್ನು ನಡೆಸಿಕೊಟ್ಟರು. ಮಧ್ಯಾಹ್ನ […]

Read More

ವಿದ್ಯಾನಿಧಿ ಟ್ರಸ್ಟ್ ವತಿಯಿಂದ ’ಪ್ರೇರಣ-2017’

ದಿನಾಂಕ 8-01-2017 ನೇ ರವಿವಾರದಂದು ಯುವವಾಹಿನಿ ವಿದ್ಯಾನಿಧಿ ಟ್ರಸ್ಟ್ (ರಿ) ಇದರ ವತಿಯಿಂದ ವಿದ್ಯಾರ್ಥಿಗಳಿಗೆ ಶೈಕ್ಷಣಿಕ, ವೃತ್ತಿ ಮಾರ್ಗದರ್ಶನ ಹಾಗೂ ಯುವಜನತೆಗೆ ಮತ್ತು ಪೋಷಕರಿಗೆ ಉಪಯೋಗವಾಗುವ ಕಾರ್ಯಕ್ರಮವಾಗಿ ಪ್ರೇರಣ-2017’ ಎನ್ನುವ ಕಾರ್ಯಕ್ರಮವು ಶ್ರೀಗೋಕರ್ಣನಾಥೇಶ್ವರ ಕಾಲೇಜು, ಗಾಂಧಿನಗರ, ಮಂಗಳೂರು ಇಲ್ಲಿ ಜರಗಿತು. ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಚಿತ್ತರಂಜನ್ ಬೋಳಾರ್‌ರವರು ಪ್ರೇರಣಾ ಶಿಬಿರವನ್ನು ಉದ್ಘಾಟಿಸಿ, ಶುಭಕೋರಿದರು. ಯುವ ವಾಹಿನಿ (ರಿ) ಕೇಂದ್ರ ಸಮಿತಿಯ ಅಧ್ಯಕ್ಷ ಶ್ರೀ ಪದ್ಮನಾಭ ಮರೋಳಿ ಅಧ್ಯಕ್ಷತೆ ವಹಿಸಿದ್ದರು. ಶ್ರೀ ಗೋಕರ್ಣನಾಥ ಕಾಲೇಜು ಮಂಗಳೂರು ಇದರ […]

Read More

ಯುವವಾಹಿನಿ ವಿದ್ಯಾನಿಧಿ ವರದಿ -2014

ಜಗತ್ತಿನ ಸಕಲ ಜೀವಚರಗಳಿಗಿಂತ ಮನುಷ್ಯ ಹೆಚ್ಚು ಬುದ್ದಿವಂತ ಎಣಿಸಿಕೊಳ್ಳುತ್ತಾನೆ ಎಂದರೆ ಅದಕ್ಕೆ ಮುಖ್ಯ ಕಾರಣ ಆತ ವಿದ್ಯಾವಂತ ಜ್ಞಾನದ ಮೂಲಕ ಮನಸ್ಸು ಪರಿವರ್ತನೆಗೊಳಿಸಿ ಆ ಮೂಲಕ ಪ್ರಗತಿಯನ್ನು ಕಾಣುವ ಕಾರಣದಿಂದಲೇ ಮನುಷ್ಯ ಭಿನ್ನ ಎಣಿಸಿಕೊಳ್ಳುತ್ತಾನೆ. ಶೀಲ ಮತ್ತು ಸಚ್ಚಾರಿತ್ರ್ಯವನ್ನು ಹುಟ್ಟುಹಾಕದ ಶಿಕ್ಷಣ ಶಿಕ್ಷಣವೇ ಅಲ್ಲ ಎನ್ನುತ್ತಾರೆ ಜಗತ್ತಿನ ತತ್ವಜ್ಞಾನಿಗಳು. ಅದೇ ಮಾತನ್ನು ಬ್ರಹ್ಮಶ್ರೀ ನಾರಾಯಣ ಗುರುಗಳೂ “ವಿದ್ಯೆಯಿಂದ ಸ್ವತಂತ್ರರಾಗಿರಿ ಸಂಘಟನೆಯಿಂದ ಬಲಯುತರಾಗಿರಿ” ಎನ್ನುವ ಮಾತುಗಳಿಂದ ಪುನರುಚ್ಚರಿಸಿದ್ದಾರೆ. ವಿದ್ಯೆ ನಮ್ಮನ್ನು ಸ್ವತಂತ್ರರನ್ನಾಗಿಸಬೇಕು ಯಾರ ಮತ್ತು ಯಾವುದರ ಹಂಗೂ ಇಲ್ಲದೆ […]

Read More

ಯುವವಾಹಿನಿ ವಿದ್ಯಾನಿಧಿ -2013

ಯುವವಾಹಿನಿ (ರಿ) ಕೇಂದ್ರ ಸಮಿತಿ, ಮಂಗಳೂರು ಇದರ ಉಪಸಮಿತಿ “ವಿದ್ಯಾನಿಧಿ” ಸಮಿತಿಯು ಮೂಲಧ್ಯೇಯಕ್ಕೆ ಅನುಗುಣವಾಗಿ, ನಮ್ಮ ಸಮಾಜದಲ್ಲಿ ಆರ್ಥಿಕವಾಗಿ ಬಡತನದ ಕಾರಣದಿಂದ ವಿದ್ಯಾಭ್ಯಾಸವನ್ನು ಮುಂದುವರಿಸಲಾಗದ ವಿದ್ಯಾರ್ಥಿಗಳನ್ನು ಗುರುತಿಸಿ ಅವರಿಗೆ ಆರ್ಥಿಕ ಸಹಾಯವನ್ನು ನೀಡುವುದರ ಜೊತೆಗೆ ಅವರ ವ್ಯಕ್ತಿತ್ವ ವಿಕಸನ, ಶೈಕ್ಷಣಿಕ ಮಾಹಿತಿಗೆ ಪೂರಕವಾದ ಕಾರ್ಯಕ್ರಮಗಳನ್ನು ನಡೆಸುತ್ತಾ ಬಂದಿದೆ. ಇದಲ್ಲದೆ ಈ ವಿದ್ಯಾರ್ಥಿಗಳ ಪೋಷಕರಿಗೂ ಉಪಯುಕ್ತವಾದ ಮಾಹಿತಿ ಶಿಬಿರಗಳನ್ನು ನಡೆಸುತ್ತಾ ಬಂದಿದೆ. ಈ ಹಿನ್ನೆಲೆಯೊಂದಿಗೆ ಯುವವಾಹಿನಿ (ರಿ) ವಿದ್ಯಾನಿಧಿ ಉಪಸಮಿತಿಯ 2012-13ನೇ ಸಾಲಿನ ಕಾರ್ಯಕ್ರಮಗಳ ಸಂಕ್ಷಿಪ್ತ ವಿವರ ಈ […]

Read More

ಯುವವಾಹಿನಿ ವಿದ್ಯಾನಿಧಿ ವರದಿ -2012

ಜಗತ್ತಿನ ಶ್ರೇಷ್ಠ ಸಂಪತ್ತು ಮಾನವನ ವ್ಯಕ್ತಿತ್ವದಲ್ಲಿ ಅಡಗಿದೆ ಹೀಗೆನ್ನುತ್ತಾರೆ ಬಲ್ಲವರು, ವಿದ್ಯೆ ಪಡೆದು ಸ್ವತಂತ್ರರಾದಾಗ ನಮ್ಮ ಬದುಕಿನ ನಡೆ ಜ್ಞಾನದ ಹಾದಿಯಾಗುತ್ತದೆ ಎಂದಿದ್ದಾರೆ ಬ್ರಹ್ಮಶ್ರೀ ನಾರಾಯಣ ಗುರುವರ್ಯರು. ಬಡತನದ ಬೇಗುದಿಯಲ್ಲಿ ಬೆಂದವರಿಗೆ ಅನ್ನ ನೀರು, ವಸ್ತ್ರ ವಸತಿ ಏನನ್ನು ನೀಡಿದರೂ ಅವೆಲ್ಲ ಕ್ಷಣಿಕ ಮಾತ್ರ ಮತ್ತೆ ನಾಳೆ ಹೊಸತಿಗೆ ಅವರು ಕೈ ಚಾಚುತ್ತಾರೆ ಆದರೆ ವಿದ್ಯೆ ಹಾಗಲ್ಲ ಅದು ಬತ್ತದ ಒಸರು. ವಿದ್ಯೆಯನ್ನು ಒಮ್ಮೆ ದಾನ ಮಾಡಿದರೆ ಅದು ಜೀವನ ಪರ್ಯಂತ ನಮ್ಮ ಜೊತೆಗಿರುತ್ತದೆ ಎನ್ನುವುದನ್ನು ಮನಗಂಡಿರುವ […]

Read More

ಸಂಪರ್ಕಿಸಿ : +91 99644 75220
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 07-05-2024
ಸ್ಥಳ : ಕನ್ನಡ ಭವನ, ಮೂಡುಬಿದಿರೆ

ಯುವವಾಹಿನಿ(ರಿ.) ಮೂಡಬಿದಿರೆ ಘಟಕದ ಆಶ್ರಯದಲ್ಲಿ ನಾಟಕ ಪ್ರದರ್ಶನ

ದಿನಾಂಕ : 18-08-2024
ಸ್ಥಳ : ಕುದ್ರೋಳಿ ಗೋಕರ್ಣನಾಥ ಕ್ಷೇತ್ರ

ಯುವವಾಹಿನಿ (ರಿ.) ಮಂಗಳೂರು ಮಹಿಳಾ ಘಟಕ

ಜಾಹೀರಾತುಗಳು

ಪ್ರಮುಖ ಕಾರ್ಯಕ್ರಮ
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
ಯುವವಾಹಿನಿ (ರಿ) ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬೆಂಜನಪದವು ಶುಭಲಕ್ಷ್ಮೀ ಆಡಿಟೋರಿಯಂನಲ್ಲಿ ಜರುಗಿದ ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಅವಿಸ್ಮರಣೀಯ ದೃಶ್ಯವಳಿ

ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಹೈಲೈಟ್ಸ್

...

Sunday, 24-12-2023
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು

ಮುಲ್ಕಿಯಲ್ಲಿ ಮೇಳೈಸಿದ ಯುವವಾಹಿನಿಯ 35ನೇ ವಾರ್ಷಿಕ ಸಮಾವೇಶ

  ಮಂಗಳೂರು :- ಕರಾವಳಿ ಕರ್ನಾಟಕದ ಅವಳಿ ಜಿಲ್ಲೆ ಹಾಗೂ ರಾಜಧಾನಿ ಬೆಂಗಳೂರಿನಲ್ಲಿ ಮೂವತೈದು ವರುಷಗಳನ್ನು ಮೆಟ್ಟಿ ನಿಂತು, ಬ್ರಹ್ಮ ಶ್ರೀ ನಾರಾಯಣಗುರುಗಳ ತತ್ವಾದರ್ಶದ ಭದ್ರ ಅಡಿಪಾಯದ ಮೇಲೆ ಸುಭದ್ರ ನೆಲೆ ಕಂಡಿಕೊಂಡಿರುವ ಯುವವಾಹಿನಿ ಸಂಸ್ಥೆಯ 35ನೇ ವಾರ್ಷಿಕ ಸಮಾವೇಶವು 2022...

Sunday, 25-12-2022
ಯುವವಾಹಿನಿ ವಿದ್ಯಾನಿಧಿ ಟ್ರಸ್ಟ್ ಹಾಗೂ ಕೇಂದ್ರ ಸಮಿತಿ, ಮಂಗಳೂರು.

ಆರ್ಥಿಕತೆಯ ಸಂಕಷ್ಟದ ವಿದ್ಯಾರ್ಥಿಗಳಿಗೆ ಯುವವಾಹಿನಿಯ ವಿದ್ಯಾನಿಧಿ ಸಂಜೀವಿನಿಯಾಗಿದೆ : ಪದ್ಮನಾಭ ಮಾಣಿಂಜ

ಮಂಗಳೂರು:- ವಿದ್ಯೆ ನಮ್ಮನ್ನು ಯಾರ ಮತ್ತು ಯಾವುದರ ಹಂಗೂ ಇಲ್ಲದೆ ಅಸಹಾಯಕತೆ ಎನ್ನುವ ಪದವೇ ಇಲ್ಲದೆ ನಮ್ಮನ್ನು ನಾವು ಬೆಳೆಸಿಕೊಳ್ಳಬೇಕು. ಅದಕ್ಕೆ ಬಡತನ, ಆರ್ಥಿಕತೆ, ಯಾವುದೂ ಅಡ್ಡಿ ಬರಬಾರದು. ನನಗೂ ಸಹಾಯ ಮಾಡುವವರಿದ್ದರೆ ನಾನೂ ಕಲಿಯುತ್ತಿದ್ದೆ ಎನ್ನುವ ವಿದ್ಯಾರ್ಥಿ ಸಮೂಹಕ್ಕೆ ಯುವವಾಹಿನಿಯ...

Tuesday, 13-12-2022
ಯುವವಾಹಿನಿ ಸಂಸ್ಥೆಯ ಮೂವತೈದು ವರುಷಗಳ ಸಾಧನೆಯನ್ನು ಗುರುತಿಸಿ ರಾಜ್ಯ ಸರಕಾರದ ಗೌರವ

ಯುವವಾಹಿನಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯ ಗರಿ

  ಮಂಗಳೂರು : ಯುವವಾಹಿನಿ ಸಂಸ್ಥೆಯ 35 ವರುಷಗಳ ಸಾಮಾಜಿಕ ಶೈಕ್ಷಣಿಕ, ಕ್ರೀಡಾ, ಸಾಂಸ್ಕೃತಿಕ ಮತ್ತು ಆರೋಗ್ಯ ಕ್ಷೇತ್ರದ ಸಾಧನೆಯನ್ನು ಗುರುತಿಸಿ ದಕ್ಷಿಣ ಕನ್ನಡ ಜಿಲ್ಲಾಡಳಿತವು ಈ ಬಾರಿಯ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ. ಬೆಂಗಳೂರಿನಲ್ಲಿ ನವೆಂಬರ್ ಒಂದರಂದು ನಡೆಯುವ...

Sunday, 30-10-2022
error: Content is protected !!