ಉದ್ಯೋಗ

ಉದ್ಯಮಶೀಲತಾ ತಿಳುವಳಿಕೆ ಕಾರ್ಯಕ್ರಮ.

ದಿನಾಂಕ 03.07.2022ರ ಭಾನುವಾರ ಯುವವಾಹಿನಿ ಸಭಾಂಗಣದಲ್ಲಿ ಕೌಶಲ್ಯಾಭಿವೃದ್ಧಿ ಉದ್ಯಮಶೀಲತಾ ಜೀವನೋಪಾಯ ಇಲಾಖೆ ಸಿಡೋಕ್, ಮಂಗಳೂರು ಇದರ ಸಂಯುಕ್ತಾಶ್ರಯದಲ್ಲಿ ಉದ್ಯಮಶೀಲತಾ ತಿಳುವಳಿಕೆ ಕಾರ್ಯಕ್ರಮವು ನಡೆಯಿತು. ಬ್ರಹ್ಮಶ್ರೀ ನಾರಾಯಣಗುರುಗಳ ಛಾಯಾಚಿತ್ರಕ್ಕೆ ಪುಷ್ಪ ಮಾಲೆಯನ್ನು ಹಾಕಿ ದೀಪ ಬೆಳಗಿಸುವುದರ ಮೂಲಕ ಯುವವಾಹಿನಿ (ರಿ) ಕೇಂದ್ರ ಸಮಿತಿಯ ಅಧ್ಯಕ್ಷರಾದ ಉದಯ ಮಟ್ಟುರವರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಸಭಾ ಕಾರ್ಯಕ್ರಮವು ಮಹಿಳಾ ಘಟಕದ ಪದಾಧಿಕಾರಿಗಳ ಪ್ರಾರ್ಥನೆಯೊಂದಿಗೆ ಪ್ರಾರಂಭವಾಯಿತು. ಯುವವಾಹಿನಿ (ರಿ) ಮಂಗಳೂರು ಘಟಕದ ಅಧ್ಯಕ್ಷರಾದ ಗಣೇಶ್ ವಿ. ಕೋಡಿಕಲ್ ರವರು ಕಾರ್ಯಕ್ರಮಕ್ಕೆ ಆಗಮಿಸಿರುವ ಎಲ್ಲಾ […]

Read More

ಉದ್ಯಮಶೀಲತಾ ಅಭಿವೃದ್ಧಿ ತರಬೇತಿ ಶಿಬಿರ

ದಿನಾಂಕ ಏಪ್ರಿಲ್ 30 ರಂದು ಯುವವಾಹಿನಿ (ರಿ.) ಪಡುಬಿದ್ರೆ ಘಟಕ ಹಾಗೂ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತಾ ಜೀವನೋಪಾಯ ಇಲಾಖೆ ಸಿಡೋಕ್, ಮಂಗಳೂರು ಇವರ ಸಂಯುಕ್ತಾಶ್ರಯದಲ್ಲಿ ಉದ್ಯಮಶೀಲತಾ ಅಭಿವೃದ್ಧಿ ತರಬೇತಿ ಶಿಬಿರ ಪಡುಬಿದ್ರಿಯ ಬಿಲ್ಲವ ಸಮಾಜ ಸೇವಾ ಸಂಘದಲ್ಲಿ ಜರುಗಿತು. ಶಿಬಿರದ ಉದ್ಘಾಟನೆಯನ್ನು ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಇದರ ಅಧ್ಯಕ್ಷರಾದ ಉದಯ ಅಮೀನ್ ಮಟ್ಟು ರವರು ನೆರವೇರಿಸಿದರು. ಸಮಾರಂಭದ ಅಧ್ಯಕ್ಷತೆಯನ್ನು ಕೌಶಲ್ಯಾಭಿವೃದ್ಧಿ, ಉದ್ಯಮಶೀಲತಾ, ಜೀವನೋಪಾಯ ಇಲಾಖೆಯ ಜಂಟಿ ನಿರ್ದೇಶಕರಾದ ಅರವಿಂದ ಡಿ ಬಾಲೇರಿ ವಹಿಸಿದ್ದರು. ತರಬೇತುದಾರರಾಗಿ ಸಿಡೋಕ್ […]

Read More

ಆರ್ಥಿಕವಾಗಿ ಸ್ವಾವಲಂಬಿಗಳಾದ ಮಹಿಳೆಯರಿಗೆ ಪ್ರೋತ್ಸಾಹ ನೀಡುವ ಅಗತ್ಯವಿದೆ – ಬಿ.ಎಂ. ಭಾರತಿ

ಮಂಗಳೂರು : ದಿನಾಂಕ 03.04.2022 ಯುವವಾಹಿನಿ (ರಿ.) ಕೇಂದ್ರ ಸಮಿತಿ ಮಂಗಳೂರು ಇದರ ಸಾರಥ್ಯದಲ್ಲಿ ಯುವವಾಹಿನಿ(ರಿ.) ಕಂಕನಾಡಿ ಹಾಗೂ ಮಂಗಳೂರು ಮಹಿಳಾ ಘಟಕದ ಆತಿಥ್ಯದಲ್ಲಿ ಮಂಗಳೂರು ವುಡ್ ಲ್ಯಾಂಡ್ ಹೊಟೇಲ್ ಸಭಾಂಗಣದಲ್ಲಿ “ಹೊಂಬೆಳಕು – 2022″ಮಹಿಳಾ ಆರ್ಥಿಕ ಸ್ವಾವಲಂಬನೆಯತ್ತ ದಿಟ್ಟ ಹೆಜ್ಜೆ ಎಂಬ ಧ್ಯೇಯ ವಾಕ್ಯದೊಂದಿಗೆ (ಬೃಹತ್ ವಸ್ತು ಪ್ರದರ್ಶನ ಹಾಗೂ ಮಾರಾಟ ಮೇಳ) ಕಾರ್ಯಕ್ರಮ ಜರಗಿತು. ಲಯನ್ಸ್ ಜಿಲ್ಲಾ ಗವರ್ನರ್ ರವರ ಜಿಲ್ಲಾ ಸಂಯೋಜಕಿ ಲಯನ್ ಭಾರತಿ ಬಿ .ಎಮ್ . ಮಹಿಳಾ ದಿನಾಚರಣೆ ಪ್ರಯುಕ್ತ […]

Read More

IAS KAS ಮಾಹಿತಿ ಶಿಬಿರ

  ದಿನಾಂಕ 20/11/2019ರಂದು ಶ್ರೀ ಗೋಕರ್ಣ ನಾಥ ಪಿ ಯು ಕಾಲೇಜಿನಲ್ಲಿ ಮಕ್ಕಳಿಗೆ IAS, KA S ಮಾಹಿತಿ ಶಿಬಿರವನ್ನು ಸರ್ವಜ್ಞ IAS KAS ಅಕಾಡಮಿಯ ನಿರ್ದೇಶಕರಾದ ಸುರೇಶ್ ಇವರು ನಡೆಸಿಕೊಟ್ಟರು.

Read More

ಯುವವಾಹಿನಿ (ರಿ) ವೇಣೂರು ಘಟಕದ ವತಿಯಿಂದ ವೃತ್ತಿಮಾರ್ಗದರ್ಶನ ಶಿಬಿರ

ವೇಣೂರು : ಸೂಕ್ತವಾದ ಒಂದು ಉದ್ಯೋಗವನ್ನು ಪಡೆಯಬೇಕಾದರೆ ನಾವು ಯಾವ ತೆರನಾದ ಶಿಕ್ಷಣವನ್ನು ಪಡೆಯಬೇಕು ಎಂಬ ಮಾಹಿತಿಯನ್ನು ಪಡೆದುಕೊಂಡು ಅದರಂತೆಯೇ ನಾವು ಮುನ್ನಡೆದರೆ ನಮ್ಮ ಬದುಕು ಹಸನನಾಗುವುದರಲ್ಲಿ ಯಾವುದೇ ಸಂಶಯವಿಲ್ಲಯೆಂದು ವೇಣೂರು ಸರಕಾರಿ ಪದವಿ ಪೂರ್ವ ಕಾಲೇಜಿನ ರಾಸಾಯನಶಾಸ್ರ ಉಪನ್ಯಾಸಕರಾದ ಸಂತೋಷ್ ಎ ಹೇಳಿದರು. ಅವರು ಯುವವಾಹಿನಿ (ರಿ) ವೇಣೂರು ಘಟಕದ ವತಿಯಿಂದ ವೇಣೂರು ಲಯನ್ಸ್ ಭವನದಲ್ಲಿ ನಡೆದ ವೃತ್ತಿಮಾರ್ಗದರ್ಶನ ಶಿಬಿರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿದರು. ಯುವವಾಹಿನಿ (ರಿ) ವೇಣೂರು ಘಟಕದ ಅಧ್ಯಕ್ಷರಾದ ನವೀನ್ ಪೂಜಾರಿ […]

Read More

ಐ. ಎ. ಎಸ್, ಕೆ. ಎ. ಎಸ್ ಪ್ರೇರಣಾ ಶಿಬಿರ

ಕೂಳೂರು : ಯುವವಾಹಿನಿ ಕೂಳೂರು ಘಟಕದ ವತಿಯಿಂದ ದಿನಾಂಕ 13.07.19 ರಂದು ಐ. ಎ. ಎಸ್, ಕೆ. ಎ. ಎಸ್ ಪ್ರೇರಣಾ ಶಿಬಿರ ಕಾರ್ಯಕ್ರಮವು ಸರ್ಕಾರಿ ಪದವಿ ಪೂರ್ವ ಕಾಲೇಜು, ಕಾವೂರು ಇಲ್ಲಿ ನಡೆಯಿತು. ಕಾರ್ಯಕ್ರಮವನ್ನು ನಡೆಸಿಕೊಡಲು ಸರ್ವಜ್ಞ ಐ. ಎ. ಎಸ್ ಅಕಾಡೆಮಿಯ ತರಬೇತುದಾರರಾದ ಸುರೇಶ್.ಎಮ್.ಎಸ್ ರವರು ಆಗಮಿಸಿದ್ದರು. ಕಾರ್ಯಕ್ರಮವು ದೀಪ ಬೆಳಗಿಸುವುದರ ಮೂಲಕ ಪ್ರಾರಂಭಗೊಂಡಿತು. ಕಾಲೇಜಿನ ಪ್ರಾಂಶುಪಾಲರಾದ ತಾರಾ. ಯು. ರಾವ್ ರವರು ಮಾತನಾಡಿ ವಿದ್ಯಾರ್ಥಿಗಳು ಈ ಕಾರ್ಯಕ್ರಮದ ಉಪಯೋಗವನ್ನು ಪಡೆದುಕೊಳ್ಳಬೇಕು ಎಂದು ಆಶಿಸಿದರು. […]

Read More

ಸ್ವಉದ್ಯೋಗ ತರಬೇತಿ ಶಿಬಿರ .

ಮಂಗಳೂರು : ಯುವವಾಹಿನಿ ( ರಿ ) ಮಂಗಳೂರು ಮಹಿಳಾ ಘಟಕದ ಆಶ್ರಯದಲ್ಲಿ, ಕೈಗಾರಿಕಾ ಇಲಾಖೆಯ ಸಹಯೋಗದಲ್ಲಿ 2 ದಿನಗಳ ಸ್ವಉದ್ಯೋಗ ತರಬೇತಿ ಶಿಬಿರ .ತರಬೇತಿ ಶಿಬಿರವನ್ನು ಸಲಹೆಗಾರರಾದ ಜಿತ್ಹೇಂದ್ರ ಸುವರ್ಣ ಉದ್ಘಾಟಿಸಿದರು. ಸಂಪನ್ಮೂಲ ವ್ಯಕ್ತಿಗಳಾದ ಕೇಂದ್ರೀಯ ಕಾರ್ಮಿಕ ಶಿಕ್ಷಣ ಮತ್ತು ಅಭಿವೃದ್ಧಿ ಮಂಡಳಿಯ ಶಿಕ್ಷಣಾಧಿಕಾರಿ ಶಿವಬೋರಯ್ಯ ಹಾಗೂ ಕರ್ನಾಟಕ ಉದ್ಯಮ ಶೀಲಾ ತ ಅಭಿವೃದ್ಧಿ ಕೇಂದ್ರದ ಸತೀಶ್ ಮಾಬೆನ್ ಮಹಿಳೆಯರಿಗೆ ಸರಕಾರದಿಂದ ಸಿಗುವ ಸಾಲಸೌಲಭ್ಯದ ಹಾಗೂ ವಿವಿಧ ಸ್ಕೀಮ್ ಬಗ್ಗೆ ಮಾಹಿತಿ ನೀಡಿದರು. ಇನ್ನೋರ್ವ ಸಂಪನ್ಮೂಲ […]

Read More

ವಿದ್ಯಾರ್ಥಿಗಳ ಮುಂದಿನ ಭವಿಷ್ಯದ ನಿರ್ಮಾಣಕ್ಕೆ ಕಲಿಕೆಯ ಸಮಯದಲ್ಲಿ ಬುನಾದಿ ಹಾಕುವುದು ಸೂಕ್ತ : ಸುರೇಶ್ ಎಂ.ಎಸ್

ಕೊಲ್ಯ : ವಿದ್ಯಾರ್ಥಿಗಳು ಮುಂದಿನ ಭವಿಷ್ಯದ ನಿರ್ಮಾಣಕ್ಕೆ ಕಲಿಕೆಯ ಸಮಯದಲ್ಲೆ ಬುನಾದಿ ಹಾಕುವುದು ಸೂಕ್ತ ,ಐ.ಎ.ಎಸ್ ,ಐ.ಪಿ.ಎಸ್ ನಂತಹ ಪರೀಕ್ಷೆಗಳಿಗೆ ಇಂದಿನಿಂದಲೇ ಕಠಿಣ ಪರಿಶ್ರಮ ಪಟ್ಟು ಓದಿ ಅಭ್ಯಾಸ ಮಾಡಿಕೊಂಡು ಸರಕಾರಿ ಅಧಿಕಾರಿಯಾಗಿ ಮುಂದಿನ ಜೀವನವನ್ನು ಸಂತೋಷದಿಂದ ಕಳೆಯಲು ಸಾಧ್ಯ ಎಂದು ಸಂಪನ್ಮೂಲ ವ್ಯಕ್ತಿಯಾಗಿ ಸರ್ವಜ್ಞ ಐ.ಎ.ಎಸ್.ಅಕಾಡೆಮಿ ಇದರ ನಿರ್ದೇಶಕರು, ಯುವವಾಹಿನಿ (ರಿ) ಕಂಕನಾಡಿ ಘಟಕದ ಉಪಾಧ್ಯಕ್ಷರಾಗಿರುವ ಸುರೇಶ್ ಎಂ.ಎಸ್ ರವರು ಮಾತನಾಡಿ ತಿಳಿಸಿದರು. ಯುವವಾಹಿನಿ (ರಿ) ಕೊಲ್ಯ ಘಟಕದ ವತಿಯಿಂದ ಮಂಗಳೂರು ವಿಶ್ವ ವಿದ್ಯಾನಿಲಯ ರಾಷ್ಟೀಯ […]

Read More

ಶಿಕ್ಷಣವು ಶಿಕ್ಷೆಯಾಗಬಾರದು, ಆನಂದದ ಕಲಿಕೆಯಾಗಬೇಕು : ಸಂಜೀವ ಪೂಜಾರಿ

ಬಂಟ್ವಾಳ : ವಿದ್ಯೆಯು ಚೋರರಿಂದ ಅಪಹರಿಸಲ್ಪಡುವಂತದ್ದಲ್ಲ, ರಾಜನಿಂದ ಗೆದ್ದುಕೊಳ್ಳಲು ಸಾಧ್ಯವಾಗುವಂತದ್ದಲ್ಲ, ಹಂಚಿದಷ್ಟು ವೃದ್ದಿಯಾಗುವುದೇ ವಿದ್ಯೆ, ವಿದ್ಯಾದಾನ ಶ್ರೇಷ್ಠ ದಾನ, ಶಿಕ್ಷಣವು ಶಿಕ್ಷೆಯಾಗಬಾರದು, ತಪಸ್ಸಾಗಬೇಕು ಶಿಕ್ಷಣವು ಆನಂದದ ಕಲಿಕೆಯಾಗಬೇಕು. ಜ್ಞಾನಾರ್ಜನೆಯೊಂದಿಗೆ ಅನ್ವೇಷಣಾದಂತಹ ಕಾರ್ಯಾಗಾರಗಳು ವಿದ್ಯಾರ್ಥಿಗಳ ಉತ್ತಮ ಭವಿಷ್ಯ ರೂಪಿಸಲು ಸಹಕಾರಿಯಾಗಿದೆ ಎಂದು ಬಂಟ್ವಾಳ ರೋಟರಿ ಕ್ಲಬ್ ನ ಮಾಜಿ ಅಧ್ಯಕ್ಷ ಸಂಜೀವ ಪೂಜಾರಿ ಗುರುಕೃಪಾ ತಿಳಿಸಿದರು. ಅವರು ದಿನಾಂಕ 25.12.2018 ರಂದು ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಯುವವಾಹಿನಿ (ರಿ) ಬಂಟ್ವಾಳ ಘಟಕದ ಆತಿಥ್ಯದಲ್ಲಿ ಮೆಲ್ಕಾರ್ ಬಿರ್ವ […]

Read More

ವಿದ್ಯಾರ್ಥಿ ಭವಿಷ್ಯ ನಿರ್ಮಾಣ ಕಾರ್ಯಾಗಾರ

ಯುವವಾಹಿನಿ (ರಿ ) ಮಂಗಳೂರು ಘಟಕ ಮತ್ತು ಬಜಪೆ ಘಟಕದ ಜಂಟಿ ಅಶ್ರಯದಲ್ಲಿ ಯುವವಾಹಿನಿ ವಿದ್ಯಾನಿಧಿ ಟ್ರಸ್ಟ್ (ರಿ) ಹಾಗೂ ಲಯನ್ಸ್ ಕ್ಲಬ್ ಮಂಗಳಾದೇವಿ ,ಮಂಗಳೂರು ಇವರ ಸಹಯೋಗದೊಂದಿಗೆ ದಿನಾಂಕ 15/12/18 ರಂದು ಸುಂಕದಕಟ್ಟೆ ,ಅಂಬಿಕ ಅನ್ನಪೂರ್ಣೆಶ್ವರಿ ಸಭಾಭವನದಲ್ಲಿ ಕಾಲೇಜು ವಿದ್ಯಾರ್ಥಿಗಳಿಗಾಗಿ ವಿದ್ಯಾರ್ಥಿ ಭವಿಷ್ಯ ನಿರ್ಮಾಣ ಕಾರ್ಯಾಗಾರ ನಡೆಯಿತು . ಈ ಕಾರ್ಯಕ್ರಮವನ್ನು ಸುಂಕದಕಟ್ಟೆ ದೇವಸ್ಥಾನದ ಆಡಳಿತ ಮೊಕ್ತೇಸರರಾದ ನಾರಾಯಣ ಪೂಜಾರಿ ಉದ್ಘಾಟಿಸಿ ,ಇಂತಹ ಕಾರ್ಯಕ್ರಮಗಳಿಂದ ವಿದ್ಯಾರ್ಥಿಗಳಿಗೆ ಜಿವನದಲ್ಲಿ ಮುಂದಿನ ಭವಿಷ್ಯದ ಬಗ್ಗೆ ತಮಗೆ ತೆಗೆದುಕೊಳ್ಳಬೇಕಾದ ನಿರ್ಧಾರಕ್ಕೆ […]

Read More

ಸಂಪರ್ಕಿಸಿ : +91 99644 75220
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 07-05-2024
ಸ್ಥಳ : ಕನ್ನಡ ಭವನ, ಮೂಡುಬಿದಿರೆ

ಯುವವಾಹಿನಿ(ರಿ.) ಮೂಡಬಿದಿರೆ ಘಟಕದ ಆಶ್ರಯದಲ್ಲಿ ನಾಟಕ ಪ್ರದರ್ಶನ

ದಿನಾಂಕ : 18-08-2024
ಸ್ಥಳ : ಕುದ್ರೋಳಿ ಗೋಕರ್ಣನಾಥ ಕ್ಷೇತ್ರ

ಯುವವಾಹಿನಿ (ರಿ.) ಮಂಗಳೂರು ಮಹಿಳಾ ಘಟಕ

ಜಾಹೀರಾತುಗಳು

ಪ್ರಮುಖ ಕಾರ್ಯಕ್ರಮ
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
ಯುವವಾಹಿನಿ (ರಿ) ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬೆಂಜನಪದವು ಶುಭಲಕ್ಷ್ಮೀ ಆಡಿಟೋರಿಯಂನಲ್ಲಿ ಜರುಗಿದ ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಅವಿಸ್ಮರಣೀಯ ದೃಶ್ಯವಳಿ

ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಹೈಲೈಟ್ಸ್

...

Sunday, 24-12-2023
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು

ಮುಲ್ಕಿಯಲ್ಲಿ ಮೇಳೈಸಿದ ಯುವವಾಹಿನಿಯ 35ನೇ ವಾರ್ಷಿಕ ಸಮಾವೇಶ

  ಮಂಗಳೂರು :- ಕರಾವಳಿ ಕರ್ನಾಟಕದ ಅವಳಿ ಜಿಲ್ಲೆ ಹಾಗೂ ರಾಜಧಾನಿ ಬೆಂಗಳೂರಿನಲ್ಲಿ ಮೂವತೈದು ವರುಷಗಳನ್ನು ಮೆಟ್ಟಿ ನಿಂತು, ಬ್ರಹ್ಮ ಶ್ರೀ ನಾರಾಯಣಗುರುಗಳ ತತ್ವಾದರ್ಶದ ಭದ್ರ ಅಡಿಪಾಯದ ಮೇಲೆ ಸುಭದ್ರ ನೆಲೆ ಕಂಡಿಕೊಂಡಿರುವ ಯುವವಾಹಿನಿ ಸಂಸ್ಥೆಯ 35ನೇ ವಾರ್ಷಿಕ ಸಮಾವೇಶವು 2022...

Sunday, 25-12-2022
ಯುವವಾಹಿನಿ ವಿದ್ಯಾನಿಧಿ ಟ್ರಸ್ಟ್ ಹಾಗೂ ಕೇಂದ್ರ ಸಮಿತಿ, ಮಂಗಳೂರು.

ಆರ್ಥಿಕತೆಯ ಸಂಕಷ್ಟದ ವಿದ್ಯಾರ್ಥಿಗಳಿಗೆ ಯುವವಾಹಿನಿಯ ವಿದ್ಯಾನಿಧಿ ಸಂಜೀವಿನಿಯಾಗಿದೆ : ಪದ್ಮನಾಭ ಮಾಣಿಂಜ

ಮಂಗಳೂರು:- ವಿದ್ಯೆ ನಮ್ಮನ್ನು ಯಾರ ಮತ್ತು ಯಾವುದರ ಹಂಗೂ ಇಲ್ಲದೆ ಅಸಹಾಯಕತೆ ಎನ್ನುವ ಪದವೇ ಇಲ್ಲದೆ ನಮ್ಮನ್ನು ನಾವು ಬೆಳೆಸಿಕೊಳ್ಳಬೇಕು. ಅದಕ್ಕೆ ಬಡತನ, ಆರ್ಥಿಕತೆ, ಯಾವುದೂ ಅಡ್ಡಿ ಬರಬಾರದು. ನನಗೂ ಸಹಾಯ ಮಾಡುವವರಿದ್ದರೆ ನಾನೂ ಕಲಿಯುತ್ತಿದ್ದೆ ಎನ್ನುವ ವಿದ್ಯಾರ್ಥಿ ಸಮೂಹಕ್ಕೆ ಯುವವಾಹಿನಿಯ...

Tuesday, 13-12-2022
ಯುವವಾಹಿನಿ ಸಂಸ್ಥೆಯ ಮೂವತೈದು ವರುಷಗಳ ಸಾಧನೆಯನ್ನು ಗುರುತಿಸಿ ರಾಜ್ಯ ಸರಕಾರದ ಗೌರವ

ಯುವವಾಹಿನಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯ ಗರಿ

  ಮಂಗಳೂರು : ಯುವವಾಹಿನಿ ಸಂಸ್ಥೆಯ 35 ವರುಷಗಳ ಸಾಮಾಜಿಕ ಶೈಕ್ಷಣಿಕ, ಕ್ರೀಡಾ, ಸಾಂಸ್ಕೃತಿಕ ಮತ್ತು ಆರೋಗ್ಯ ಕ್ಷೇತ್ರದ ಸಾಧನೆಯನ್ನು ಗುರುತಿಸಿ ದಕ್ಷಿಣ ಕನ್ನಡ ಜಿಲ್ಲಾಡಳಿತವು ಈ ಬಾರಿಯ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ. ಬೆಂಗಳೂರಿನಲ್ಲಿ ನವೆಂಬರ್ ಒಂದರಂದು ನಡೆಯುವ...

Sunday, 30-10-2022
error: Content is protected !!