ಇತರೆ

ಯುವವಾಹಿನಿ ಯುವಜನತೆಯ ಸ್ಪೂರ್ತಿ : ಹರೀಶ್ ಕೆ.ಪೂಜಾರಿ

ಮಂಗಳೂರು : ಯುವವಾಹಿನಿ ಸಂಸ್ಥೆಯು ಯುವಕರ ಆಕರ್ಷಣೆಯ ಮೂಲಕ ಯುವಜನತೆಯಲ್ಲಿ ಹೊಸ ಸ್ಪೂರ್ತಿ ತುಂಬಿದೆ ಎಂದು ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಹರೀಶ್ ಕೆ.ಪೂಜಾರಿ ತಿಳಿಸಿದರು. ಅವರು 2024 ಫೆಬ್ರವರಿ 20 ರಂದು ಮಂಗಳೂರಿನ ಉರ್ವಸ್ಟೋರ್ ಯುವವಾಹಿನಿ ಸಭಾಂಗಣದಲ್ಲಿ ಜರುಗಿದ ಯುವವಾಹಿನಿ ಮಂಗಳೂರು ಘಟಕದ ಪದಗ್ರಹಣ ಸಮಾರಂಭದಲ್ಲಿ ನೂತನ ಕಾರ್ಯಕಾರಿ ಸಮಿತಿಗೆ ಪ್ರತಿಜ್ಞಾವಿಧಿ ಬೋಧಿಸಿ ಮಾತನಾಡಿದರು. ಶ್ರೀನಿವಾಸ್ ಬಲ್ಕ್ ಕ್ಯಾರಿಯರ್ ಇದರ ಮಾಲೀಕರಾದ ಲೋಕೇಶ್ ಆರ್ ಅಮೀನ್ ಇವರು ದೀಪ ಬೆಳಗುವುದರ ಮೂಲಕ ಸಮಾರಂಭ ಉದ್ಘಾಟಿಸಿದರು, ಕೇಂದ್ರ […]

Read More

ಪ್ರೀತಿಯಿಂದ ಕುಡ್ಲದ ಜನತೆ ಮನಗೆದ್ದೆ: ಭಾವುಕರಾಗಿ ನುಡಿದ ಎಸಿಪಿ ಮಹೇಶ್‌ಕುಮಾರ್

ಮಂಗಳೂರು: ಮಂಗಳೂರು ಜನರನ್ನು ಕಾನೂನು ಮತ್ತು ಪ್ರೀತಿಯಿಂದ ಮಾತ್ರ ಗೆಲ್ಲಲು ಸಾಧ್ಯ. ಕರಾವಳಿ ಜನತೆಗೆ ಪ್ರೀತಿ ಕೊಟ್ಟರೆ ಅವರು ನೂರುಪಟ್ಟು ಪ್ರೀತಿ ತೋರಿಸುತ್ತಾರೆ. ಹೀಗೆ ಭಾವುಕರಾಗಿ ನುಡಿದವರು ಮಂಗಳೂರು ಸೆಂಟ್ರಲ್ ಉಪವಿಭಾಗದ ಸಹಾಯಕ ಪೊಲೀಸ್ ಆಯುಕ್ತ ಮಹೇಶ್‌ಕುಮಾರ್. ಕೊಡಗಿಗೆ ವರ್ಗಾವಣೆಗೊಂಡ ಅವರನ್ನು ಮಂಗಳೂರು ನಾಗರಿಕ ಸಮಿತಿ ವತಿಯಿಂದ ಭಾನುವಾರ ಆಯೋಜಿಸಲಾದ ಅದ್ದೂರಿ ಬೀಳ್ಕೊಡುಗೆ ಸಮಾರಂಭದಲ್ಲಿ ಮಾತನಾಡಿದರು. ಪೊಲೀಸ್ ಕೆಲಸದ ಜತೆಗೆ ಸಾಮಾಜಿಕ ಚಟುವಟಿಕೆಯಿಂದ ನಾನು ಜೀವನದಲ್ಲಿ ಖುಷಿ ಕಂಡಿದ್ದೇನೆ. ಮಂಗಳೂರು ಸರ್ವಧರ್ಮಗಳ ನೆಲೆಬೀಡು ಆಗಬೇಕು ಎನ್ನುವುದು ನಮ್ಮೆಲ್ಲರ […]

Read More

ಯೂನಿಯನ್ ಬ್ಯಾಂಕ್ ನೌಕರರ ಸಂಘದ ಅಧ್ಯಕ್ಷರಾಗಿ ಸುರೇಶ್ ಪೂಜಾರಿ ಆಯ್ಕೆ

ದೇಶದ ಪ್ರತಿಷ್ಠಿತ ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ ಒಂದಾದ ಯೂನಿಯನ್ ಬ್ಯಾಂಕ್  ಒಫ್ ಇಂಡಿಯಾ ಇದರ ನೌಕರರ ಸಂಘ (ಕರ್ನಾಟಕ) ದ ಅಧ್ಯಕ್ಷರಾಗಿ ಸರ್ವಾನುಮತದಿಂದ ಆಯ್ಕೆಯಾಗಿರುವ, ಯುವವಾಹಿನಿ (ರಿ.) ಪಣಂಬೂರು-ಕುಳಾಯಿ ಘಟಕದ ಮಾಜಿ ಅಧ್ಯಕ್ಷರು ಹಾಗೂ ಪ್ರಸ್ತುತ ಸಾಲಿನ ವಿಶುಕುಮಾರ್ ದತ್ತಿನಿಧಿ ಸಂಚಾಲಕರಾರುವ ಶ್ರೀ ಸುರೇಶ್ ಪೂಜಾರಿ ಇವರಿಗೆ ಯುವಸಿಂಚನ ಹಾಗೂ ಯುವವಾಹಿನಿ ಸಾಮಾಜಿಕ ಜಾಲತಾಣ ಬಳಗದ ಹೃದಯಸ್ಪರ್ಶಿ ಅಭಿನಂದನೆಗಳು.

Read More

ಭಜನಾ ಸಂಕೀರ್ತನೆ

ಬಜಪೆ: ಜಗದ್ವಿಖ್ಯಾತ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ 2024 ನೇ ಜನವರಿ 15 ರಂದು ಯುವವಾಹಿನಿ ಬಜಪೆ ಘಟಕದ ಸದಸ್ಯರಿಂದ ಭಜನಾ ಸಂಕೀರ್ತನೆಯು ಅರ್ಥಪೂರ್ಣವಾಗಿ ನಡೆಯಿತು. ಈ ಸಂದರ್ಭದಲ್ಲಿ ಬಜಪೆ ಘಟಕದ ಅಧ್ಯಕ್ಷರು ಹಾಗು ಸದಸ್ಯರನ್ನು ಕ್ಷೇತ್ರದ ಅರ್ಚಕರು ಗೌರವಿಸಿದರು.

Read More

ಕ್ರೀಡೆಯಿಂದ ದೈಹಿಕ ಸದೃಢತೆ, ಮಾನಸಿಕ ಆರೋಗ್ಯದ ಸುಧಾರಣೆ: ಲ| ಶೀನಾ ಪೂಜಾರಿ

ಮಂಗಳೂರು: ಕ್ರೀಡೆಯಲ್ಲಿ ತೊಡಗಿಸಿಕೊಂಡಲ್ಲಿ ದೈಹಿಕ ಸದೃಢತೆ ಸಾಧಿಸಿಲಾಗುವುದು ಹಾಗೂ ಮಾನಸಿಕ, ದೈಹಿಕ, ಆರೋಗ್ಯವು ಸುಧಾರಿಸುತ್ತದೆ ಎಂದು ಲಯನ್ಸ್ ಕ್ಲಬ್ ಮಂಗಳೂರು ಅಧ್ಯಕ್ಷರಾದ ಲ| ಶೀನಾ ಪೂಜಾರಿ ಇವರು ತಿಳಿಸಿದರು. ಅವರು ಯುವವಾಹಿನಿ ಮಂಗಳೂರು ಘಟಕದ ಆಶ್ರಯದಲ್ಲಿ 2024 ನೇ ಜನವರಿ 7 ರಂದು ಮಂಗಳೂರಿನ ನಂತೂರಿನ ಪಾದುವ ಕ್ರೀಡಾಂಗಣದಲ್ಲಿ ಜರುಗಿದ ವಾರ್ಷಿಕ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದರು. ಯುವವಾಹಿನಿ(ರಿ.) ಮಂಗಳೂರು ಘಟಕದ ಅಧ್ಯಕ್ಷರಾದ ಗಣೇಶ್ ಸುವರ್ಣ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದರು. ಯುವವಾಹಿನಿ(ರಿ.) ಕೇಂದ್ರ ಸಮಿತಿಯ ಅಧ್ಯಕ್ಷರಾದ ಹರೀಶ್ ಕೆ ಪೂಜಾರಿ, […]

Read More

ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾಗಿ ಹರೀಶ್ ಕೆ. ಪೂಜಾರಿ

ಮಂಗಳೂರು :- ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಇದರ ಅಧ್ಯಕ್ಷರಾಗಿ ಹರೀಶ್ ಕೆ ಪೂಜಾರಿ ಆಯ್ಕೆಯಾಗಿದ್ದಾರೆ. ಒಂದನೇ ಉಪಾಧ್ಯಕ್ಷರಾಗಿ ಲೋಕೇಶ್ ಕೋಟ್ಯಾನ್ ಕುಳೂರು, ಎರಡನೇ ಉಪಾಧ್ಯಕ್ಷರಾಗಿ ಅಶೋಕ್ ಕುಮಾರ್ ಪಡ್ಪು, ಪ್ರಧಾನ ಕಾರ್ಯದರ್ಶಿಯಾಗಿ ಜಗದೀಶ್ ಚಂದ್ರ ಡಿ.ಕೆ, ಕೋಶಾಧಿಕಾರಿಯಾಗಿ ಹರೀಶ್.ವಿ ಪಚ್ಚನಾಡಿ ಜೊತೆ ಕಾರ್ಯದರ್ಶಿಯಾಗಿ ರೇಖಾ ಗೋಪಾಲ, ಕಲೆ ಮತ್ತು ಸಾಹಿತ್ಯ ನಿರ್ದೇಶಕರಾಗಿ ನಯನಾ ರಮೇಶ್, ಸಾಂಸ್ಕೃತಿಕ ನಿರ್ದೇಶಕರಾಗಿ ಹರೀಶ್ ಸುವರ್ಣ ಬೆಳ್ತಂಗಡಿ, ನಾರಾಯಣಗುರು ತತ್ವ ಪ್ರಚಾರ ನಿರ್ದೇಶಕರಾಗಿ ಮೋಹನ್ ಮಾಡೂರು, ಮಹಿಳಾ ಸಂಘಟನಾ ನಿರ್ದೇಶಕರಾಗಿ […]

Read More

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ ತರುವ ಕೆಲಸ ಯುವವಾಹಿನಿಯಿಂದ ಆಗುತ್ತಿದೆ ನಾವೆಲ್ಲರೂ ಬ್ರಹ್ಮಶ್ರೀ ನಾರಾಯಣ ಗುರುಗಳ ತತ್ವಾದರ್ಶಗಳ ಹಾದಿಯಲ್ಲಿ ಮುನ್ನಡೆಯಬೇಕಾಗಿದೆ ಎಂದು ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಕೋಶಾಧಿಕಾರಿ ಪದ್ಮರಾಜ್ ಆರ್. ತಿಳಿಸಿದರು. ಅವರು ಯುವವಾಹಿನಿ ಬಂಟ್ವಾಳ ತಾಲೂಕು ಘಟಕದ ಆತಿಥ್ಯದಲ್ಲಿ ಜರುಗಿದ ಯುವವಾಹಿನಿಯ […]

Read More

ಸಂಪರ್ಕಿಸಿ : +91 99644 75220
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ :
ಸ್ಥಳ :

ಯುವವಾಹಿನಿ(ರಿ.) ಕುಪ್ಪೆಪದವು ಘಟಕ

ದಿನಾಂಕ : 18-08-2024
ಸ್ಥಳ : ಕುದ್ರೋಳಿ ಗೋಕರ್ಣನಾಥ ಕ್ಷೇತ್ರ

ಯುವವಾಹಿನಿ (ರಿ.) ಮಂಗಳೂರು ಮಹಿಳಾ ಘಟಕ

ಜಾಹೀರಾತುಗಳು

ಪ್ರಮುಖ ಕಾರ್ಯಕ್ರಮ
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
ಯುವವಾಹಿನಿ (ರಿ) ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬೆಂಜನಪದವು ಶುಭಲಕ್ಷ್ಮೀ ಆಡಿಟೋರಿಯಂನಲ್ಲಿ ಜರುಗಿದ ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಅವಿಸ್ಮರಣೀಯ ದೃಶ್ಯವಳಿ

ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಹೈಲೈಟ್ಸ್

...

Sunday, 24-12-2023
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು

ಮುಲ್ಕಿಯಲ್ಲಿ ಮೇಳೈಸಿದ ಯುವವಾಹಿನಿಯ 35ನೇ ವಾರ್ಷಿಕ ಸಮಾವೇಶ

  ಮಂಗಳೂರು :- ಕರಾವಳಿ ಕರ್ನಾಟಕದ ಅವಳಿ ಜಿಲ್ಲೆ ಹಾಗೂ ರಾಜಧಾನಿ ಬೆಂಗಳೂರಿನಲ್ಲಿ ಮೂವತೈದು ವರುಷಗಳನ್ನು ಮೆಟ್ಟಿ ನಿಂತು, ಬ್ರಹ್ಮ ಶ್ರೀ ನಾರಾಯಣಗುರುಗಳ ತತ್ವಾದರ್ಶದ ಭದ್ರ ಅಡಿಪಾಯದ ಮೇಲೆ ಸುಭದ್ರ ನೆಲೆ ಕಂಡಿಕೊಂಡಿರುವ ಯುವವಾಹಿನಿ ಸಂಸ್ಥೆಯ 35ನೇ ವಾರ್ಷಿಕ ಸಮಾವೇಶವು 2022...

Sunday, 25-12-2022
ಯುವವಾಹಿನಿ ವಿದ್ಯಾನಿಧಿ ಟ್ರಸ್ಟ್ ಹಾಗೂ ಕೇಂದ್ರ ಸಮಿತಿ, ಮಂಗಳೂರು.

ಆರ್ಥಿಕತೆಯ ಸಂಕಷ್ಟದ ವಿದ್ಯಾರ್ಥಿಗಳಿಗೆ ಯುವವಾಹಿನಿಯ ವಿದ್ಯಾನಿಧಿ ಸಂಜೀವಿನಿಯಾಗಿದೆ : ಪದ್ಮನಾಭ ಮಾಣಿಂಜ

ಮಂಗಳೂರು:- ವಿದ್ಯೆ ನಮ್ಮನ್ನು ಯಾರ ಮತ್ತು ಯಾವುದರ ಹಂಗೂ ಇಲ್ಲದೆ ಅಸಹಾಯಕತೆ ಎನ್ನುವ ಪದವೇ ಇಲ್ಲದೆ ನಮ್ಮನ್ನು ನಾವು ಬೆಳೆಸಿಕೊಳ್ಳಬೇಕು. ಅದಕ್ಕೆ ಬಡತನ, ಆರ್ಥಿಕತೆ, ಯಾವುದೂ ಅಡ್ಡಿ ಬರಬಾರದು. ನನಗೂ ಸಹಾಯ ಮಾಡುವವರಿದ್ದರೆ ನಾನೂ ಕಲಿಯುತ್ತಿದ್ದೆ ಎನ್ನುವ ವಿದ್ಯಾರ್ಥಿ ಸಮೂಹಕ್ಕೆ ಯುವವಾಹಿನಿಯ...

Tuesday, 13-12-2022
ಯುವವಾಹಿನಿ ಸಂಸ್ಥೆಯ ಮೂವತೈದು ವರುಷಗಳ ಸಾಧನೆಯನ್ನು ಗುರುತಿಸಿ ರಾಜ್ಯ ಸರಕಾರದ ಗೌರವ

ಯುವವಾಹಿನಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯ ಗರಿ

  ಮಂಗಳೂರು : ಯುವವಾಹಿನಿ ಸಂಸ್ಥೆಯ 35 ವರುಷಗಳ ಸಾಮಾಜಿಕ ಶೈಕ್ಷಣಿಕ, ಕ್ರೀಡಾ, ಸಾಂಸ್ಕೃತಿಕ ಮತ್ತು ಆರೋಗ್ಯ ಕ್ಷೇತ್ರದ ಸಾಧನೆಯನ್ನು ಗುರುತಿಸಿ ದಕ್ಷಿಣ ಕನ್ನಡ ಜಿಲ್ಲಾಡಳಿತವು ಈ ಬಾರಿಯ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ. ಬೆಂಗಳೂರಿನಲ್ಲಿ ನವೆಂಬರ್ ಒಂದರಂದು ನಡೆಯುವ...

Sunday, 30-10-2022
error: Content is protected !!