Yuvavahini

ಇತರೆ

ಯುವವಾಹಿನಿಯ ಮಾರ್ಗದರ್ಶಿ ಬಿಡುಗಡೆ

ಮಂಗಳೂರು : ಯುವವಾಹಿನಿಯ ಉಪನಿಬಂಧನೆಗ ಹಾಗೂ ಉಪನಿಯಮಗಳನ್ನು ಒಳಗೊಂಡ ಮಾರ್ಗದರ್ಶಿ ಪುಸ್ತಕವನ್ನು ಯುವವಾಹಿನಿಯ ಸಲಹೆಗಾರರಾದ ಬಿ.ತಮ್ಮಯ ಬಿಡುಗಡೆಗೊಳಿಸಿದರು. ದಿನಾಂಕ‌ 29.07.2018 ರಂದು ನಡೆದ ಯುವವಾಹಿನಿ ಕೇಂದ್ರ ಸಮಿತಿಯ ಮಾಸಿಕ‌ ಸಭೆಯಲ್ಲಿ ಈ ಪುಸ್ತಕವನ್ನು ಬಿಡುಗಡೆಗೊಳಿಸಲಾಯಿತು. ಈ ಸಂದರ್ಭದಲ್ಲಿ ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷ ಯಶವಂತ ಪೂಜಾರಿ, ನಿಯೋಜಿತ ಅಧ್ಯಕ್ಷ ಜಯಂತ ನಡುಬೈಲು, ಪ್ರಧಾನ ಕಾರ್ಯದರ್ಶಿ ರಾಜೇಶ್ ಸುವರ್ಣ, ಉಪಾಧ್ಯಕ್ಷ ನರೆಶ್ ಕುಮಾರ್ ಸಸಿಹಿತ್ಲು, ನಿಕಟಪೂರ್ವ ಅಧ್ಯಕ್ಷ ಪದ್ಮನಾಭ ಮರೋಳಿ, ಮಾಜಿ ಅಧ್ಯಕ್ಷರಾದ ಅಶೋಕ್ ಕುಮಾರ್, ವಿಶ್ವನಾಥ್ ಕೆ. ಮತ್ತಿತರರು […]

Read More

ತುಳುನಾಡ ಸಂಪ್ರದಾಯ, ಪದ್ಧತಿ, ಆಚರಣೆಯನ್ನು ಮುಂದಿನ ಪೀಳಿಗೆಗೂ ಉಳಿಸಿ ಕೊಡೋಣ : ಸುಧಾಕರ್ ಅಮೀನ್

ಕಾಪು, ಜು. 29 :ತುಳುವರ ಆಚರಣೆ, ಸಂಪ್ರದಾಯ ಮತ್ತು ಪದ್ಧತಿ ಗಳು ಸರ್ವರಿಗೂ ಅನುಕರಣೀವಾಗಿದೆ. ಅದನ್ನು ಮತ್ತಷ್ಟು ಗಟ್ಟಿಗೊಳಿಸಿ ಮುಂದಿನ ಪೀಳಿಗೆಗೂ ಉಳಿಸಿಕೊಡುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದು ಧಾರ್ಮಿಕ ಚಿಂತಕ ಸುಧಾಕರ ಡಿ. ಅಮೀನ್ ಹೇಳಿದರು. ಯುವವಾಹಿನಿ ಕಾಪು ಘಟಕದ ವತಿಯಿಂದ ರವಿವಾರ ಕಾಪು ಬಿಲ್ಲವರ ಸಹಾಯಕ ಸಂಘದಲ್ಲಿ ಹಮ್ಮಿಕೊಳ್ಳಲಾಗಿದ್ದ ಆಟಿಡೊಂಜಿ ದಿನ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಅವರು ಮಾತನಾಡಿದರು. ಆಟಿ ತಿಂಗಳನ್ನು ಅನಿಷ್ಟದ ತಿಂಗಳು ಎಂಬ ಅರ್ಥವನ್ನು ಕಲ್ಪಿಸಲಾಗುತ್ತಿದೆ. ಆದರೆ ಇದು ಅನಿಷ್ಡದ ತಿಂಗಳು ಅಲ್ಲವೇ […]

Read More

ಆಚರಣೆಗಳು‌ ಬದುಕನ್ನು ಶ್ರೀಮಂತವಾಗಿಸುತ್ತದೆ : ಸ್ಮಿತೇಶ್ ಬಾರ್ಯ

ಬಂಟ್ವಾಳ : ನೆಲ ಮೂಲ ಸಂಸ್ಕೃತಿಯನ್ನು ನಂಬಿಕೊಂಡು ಬಂದವರು ತುಳುವರು, ಅವರ ಪ್ರತಿಯೊಂದು ಆಚರಣೆಗಳು ಮೂಲ ನಂಬಿಕೆಯಿಂದ ಕೂಡಿತ್ತು, ಇದಕ್ಕೆ ವೈಜ್ಞಾನಿಕ ಹಿನ್ನಲೆ ಇರುವುದು ವಿಶೇಷ. ಎಲ್ಲರೂ ಕೂಡಿ ಆಚರಿಸುವ ಆಟಿಡೊಂಜಿ‌ ಕೂಟ ಎನ್ನುವ ಇಂತಹ ಕಾರ್ಯಕ್ರಮಗಳು ಇಂದಿನ‌ ಯುವ ಪೀಳಿಗೆಗೆ ತುಳುನಾಡಿನ ಗತವೈಭವವನ್ನು‌ ನೆನಪಿಸುತ್ತದೆ. ಇಂತಹ ಸಂಸ್ಕೃತಿ, ಸಂಸ್ಕಾರಯುತ ಆಚರಣೆಗಳು ಬದುಕನ್ನು ಶ್ರೀಮಂತವಾಗಿಸುತ್ತದೆ ಎಂದು ಎಸ್.ಡಿ.ಎಮ್ ಕಾಲೇಜಿನ‌ ಉಪನ್ಯಾಸಕ ಸ್ಮಿತೇಶ್. ಎಸ್.ಬಾರ್ಯ ತಿಳಿಸಿದರು ಅವರು ದಿನಾಂಕ 22.07.2018 ರಂದು ಯುವವಾಹಿನಿ (ರಿ) ಬಂಟ್ವಾಳ ತಾಲೂಕು ಘಟಕದ […]

Read More

ಕಣ್ಣಿನ ಉಚಿತ ತಪಾಸಣೆ ಮತ್ತು ಚಿಕಿತ್ಸಾ ಶಿಬಿರ

ಬಜ್ಪೆ: ವಿದ್ಯೆ ಉದ್ಯೋಗ ಸಂಪರ್ಕವೆನ್ನುವ ಮಹತ್ತರವಾದ ಆಶಯವನ್ನಿರಿಸಿಕೊಂಡು, ಸಮಾಜಮುಖಿಯಾಗಿ ಕಾರ್ಯೋನ್ಮುಖವಾಗಿರುವ ಯುವವಾಹಿನಿ ಆರೋಗ್ಯಪೂರ್ಣ ಸಮಾಜ ನಿರ್ಮಾಣದಲ್ಲೂ ತನ್ನನ್ನು ಬಹುವಾಗಿ ಅನ್ವಯಿತಗೊಳಿಸಿಕೊಂಡಿರುವ ಕಾರಣವಾಗಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಯನ್ನು ತನ್ನ ಮಡಿಗೇರಿಸಿಕೊಂಡಿರುವುದು ಕಡಿಮೆ ಸಾಧನೆಯೇನಲ್ಲ. ಯುವವಾಹಿನಿ ಕೇಂದ್ರ ಸಮಿತಿಯ ಪಡಿನೆಳಲಲ್ಲಿ ತನ್ನ ಪ್ರತಿಭೆಯನ್ನು ವಿಸ್ತಾರಗೊಳಿಸಿಕೊಂಡಿರುವ ಘಟಕಗಳಲ್ಲಿ ತನ್ನದೇ ಆದ ಛಾಪನ್ನು ಮೂಡಿಸಿರುವ ಯುವವಾಹಿನಿ(ರಿ.) ಬಜ್ಪೆ ಘಟಕದ ಆಶ್ರಯದಲ್ಲಿ ದಿನಾಂಕ. 14.07.2018 ರಂದು ಸುಂಕದಕಟ್ಟೆ ಶ್ರೀ ಅಂಬಿಕಾ ಅನ್ನಪೂರ್ಣೇಶ್ವರಿ ಕ್ಷೇತ್ರದಲ್ಲಿ ಮಂಗಳೂರು ವಿಶೇಷ ಆರ್ಥಿಕ ವಲಯ(SEZ) ಇದರ ಸಹಭಾಗಿತ್ವದಲ್ಲಿ, ಪ್ರಸಾದ್ ನೇತ್ರಾಲಯ […]

Read More

ಯುವವಾಹಿನಿ (ರಿ.) ಪಡುಬಿದ್ರಿ ಘಟಕದ ವತಿಯಿಂದ ಭಜನಾ ಕಾರ್ಯಕ್ರಮ

ಪಡುಬಿದ್ರಿ : ಯುವವಾಹಿನಿ (ರಿ.) ಪಡುಬಿದ್ರಿ ಘಟಕದ ವತಿಯಿಂದ ದಿನಾಂಕ ೧೨. ೦೭. ೨೦೧೮ ಪಡುಬಿದ್ರಿ ನಾರಾಯಣಗುರು ಮಂದಿರದಲ್ಲಿ ವಾರದ ಭಜನೆಯು ನಡೆಯಿತು. ಈ ಸಂದರ್ಭದಲ್ಲಿ ಘಟಕದ ಪದಾಧಿಕಾರಿಗಳು, ಸದಸ್ಯರು, ಬಿಲ್ಲವ ಸಂಘದ ಅಧ್ಯಕ್ಷರು, ಪದಾಧಿಕಾರಿಗಳು ಮತ್ತು ಮಹಿಳಾ ವಿಭಾಗದ ಸದಸ್ಯೆಯರು ಉಪಸ್ಥಿತರಿದ್ದರು.

Read More

ಯುವವಾಹಿನಿಯ ವಾರ್ಷಿಕ ಸಮಾವೇಶಕ್ಕೆ ಸಚಿವೆ ಜಯಮಾಲರಿಗೆ ಆಹ್ವಾನ

ಬೆಂಗಳೂರು : ಯುವವಾಹಿನಿ(ರಿ) ಕೇಂದ್ರ ಸಮಿತಿಯ ತಂಡವು ಬೆಂಗಳೂರಿಗೆ ತೆರಳಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರಾಗಿರುವ ಡಾ.ಜಯಮಾಲರನ್ನು ವಿದಾನಸೌಧದಲ್ಲಿ ಭೇಟಿಯಾಗಿ ಯುವವಾಹಿನಿಯ ೩೧ನೆೇ ವಾರ್ಷಿಕ ಸಮಾವೇಶದ ಆಮಂತ್ರಣ ಪತ್ರ ನೀಡಿ ಸಮಾವೇಶಕ್ಕೆ ಆಹ್ವಾನ ನೀಡಲಾಯಿತು. ಆಗಸ್ಟ್ 05 ರಂದು ಮಂಗಳೂರಿನ ಫಾದರ್ ಮುಲ್ಲರ್ ಕನ್ವೆಷನ್ ಸೆಂಟರ್ ನಲ್ಲಿ ನಡೆಯುತ್ತಿರುವ ಯುವವಾಹಿನಿಯ 31ನೇ ವಾರ್ಷಿಕ ಸಮಾವೇಶದಲ್ಲಿ ತಾನೂ ಪಾಲ್ಗೊಳ್ಳುತ್ತಿದ್ದು, ಎಲ್ಲರೂ ಸಮಾವೇಶ ಯಶಸ್ವಿಗೊಳಿಸೋಣ ಎಂದು ಅವರು ತಿಳಿಸಿದರು ಈ ಸಂದರ್ಭದಲ್ಲಿ […]

Read More

ಯುವ ವಾಹಿನಿ (ರಿ) ಕೂಳೂರು ಘಟಕದ ವತಿಯಿಂದ ಕ್ಷೇತ್ರ ದರ್ಶನ

ಕೂಳೂರು : ಯುವ ವಾಹಿನಿ (ರಿ) ಕೂಳೂರು ಘಟಕದ ವತಿಯಿಂದ ಕ್ಷೇತ್ರ ದರ್ಶನ ದಿನಾಂಕ 08/07/2018 ರಂದು ಒಂದು ದಿನದ *ಕ್ಷೇತ್ರ ದರ್ಶನ* ಪ್ರವಾಸವನ್ನು ಏರ್ಪಡಿಸಲಾಗಿದ್ದು 120 ಮಂದಿ ಸದಸ್ಯರನ್ನು ಒಳಗೊಂಡ ತಂಡವು ಯುವವಾಹಿನಿ(ರಿ) ಕೂಳೂರು ಘಟಕದ ಅಧ್ಯಕ್ಷರಾದ ಲೋಕೇಶ್ ಕೋಟ್ಯಾನ್ ಇವರು ಇದಕ್ಕೆ ಚಾಲನೆ ನೀಡಿದರು… 6 ಗಂಟೆಗೆ ಸರಿಯಾಗಿ ಕೂಳೂರಿನಿoದ ಹೊರಟು 7.15ಕ್ಕೆ ಪಾಜಕ ಕ್ಷೇತ್ರವನ್ನು ತಲುಪಿ ದೇವರ ದರ್ಶನದ ನಂತರ ಅಲ್ಲಿಂದ ಹೊರಟು 8.45 ಕ್ಕೆ ಆನೆಗುಡ್ಡೆ ಕುಂಭಾಶಿ ದೇವಸ್ಥಾನಕ್ಕೆ ತಲುಪಿದೆವು .ಅಲ್ಲಿ […]

Read More

ಅಭಯ ಆಶ್ರಮದ ಸದಸ್ಯರೊಂದಿಗೆ ಕುಟುಂಬ ಮಿಲನ

ಯುವವಾಹಿನಿ ರಿ ಕೊಲ್ಯ ಘಟಕ ಇದರ ವತಿಯಿಂದ ಅಭಯ ಆಶ್ರಮದ ಸದಸ್ಯರೊಂದಿಗೆ ಕುಟುಂಬ ಮಿಲನ ಕಾರ್ಯಕ್ರಮ ತಾ08-07-2018ನೇ ಆದಿತ್ಯವಾರ ಬೆಳಿಗ್ಗೆ 9 ರಿಂದ ಮಧ್ಯಾಹ್ನ 3 ಗಂಟೆಯ ವರೆಗೆ ಕೊಣಾಜೆ ಅಸೈಗೋಳಿಯಲ್ಲಿರುವ ಅಭಯ ಆಶ್ರಮದಲ್ಲಿ ಆಶ್ರಮದ ಮಕ್ಕಳಿಗೆ ಹಾಗೂ ಹಿರಿಯರಿಗೆ ವಿವಿಧ ಸ್ಪರ್ಧೆ ಹಾಗೂ ಅರೆಹೊಳೆ ಪ್ರತಿಷ್ಠಾನ ರಿ ಮಂಗಳೂರು ಇದರ ಕಲಾವಿದರಿಂದ ಸೊಗಸಾದ ಹಾಡಿನೊಂದಿಗೆ ಮನರಂಜನಾ ಕಾರ್ಯಕ್ರಮ,ದಾಂಪತ್ಯ ಜೀವನಕ್ಕೆ ಕಾಲಿರಿಸಿದ ಘಟಕದ ಸದಸ್ಯ ದಂಪತಿಗಳಿಗೆ ಆಶ್ರಮದ ಹಿರಿಯರಿಂದ ಶುಭಹಾರೈಕೆ,ಆಶ್ರಮದ ಸದಸ್ಯರೊಂದಿಗೆ ಸಹಭೋಜನ ಹಾಗೂ ಕಾರ್ಯಕ್ರಮದ ಸವಿನೆನಪಿಗೆ […]

Read More

ಉಚಿತ ದಂತ ಚಿಕಿತ್ಸಾ ಶಿಬಿರ

ಮೂಡಬಿದ್ರೆ : ಯುವವಾಹಿನಿ (ರಿ) ಮೂಡಬಿದ್ರೆ ಘಟಕ ಹಾಗೂ ಲಯನ್ಸ್ ಕ್ಲಬ್ ಶಿರ್ತಾಡಿ ಇದರ ಜಂಟಿ ಆಶ್ರಯದಲ್ಲಿ ಶ್ರೀನಿವಾಸ್ ಇನ್ಸಿಟ್ಯೂಟ್ ಅಫ್ ಡೆಂಟಲ್ ಸಾಯನ್ಸ್ ಮುಕ್ಕ ಸುರತ್ಕಲ್ ಇದರ ಸಹಯೋಗದೊಂದಿಗೆ ದಿನಾಂಕ 08.07.2018 ರಂದು ಆನೆಗುಡ್ಡೆ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಉಚಿತ ದಂತ ಚಿಕಿತ್ಸಾ ಶಿಬಿರ ಜರುಗಿತು. ಆನೆಗುಡ್ಡೆ ಸಂತ ಪ್ರಾನ್ಸಿಸ್ ಕ್ಸೇವಿಯರ್ ಚರ್ಚ್‌ನ ಧರ್ಮಗುರುಗಳಾದ ವಂದನೀಯ ಜೆರಾಲ್ಡ್ ಪ್ರಾನ್ಸಿಸ್ ಪಿಂಟೋ ಇವರು ದೀಪ ಬೆಳಗುವುದರ ಮತ್ತು ಮೂಲಕ ಶಿಬಿರ ಉದ್ಘಾಟಿಸಿದರು. ಯುವವಾಹಿನಿಯ ಯುವಕರು ಸಮಾಜಮುಖಿ […]

Read More

ಪ್ರಕೃತಿ ಸಂರಕ್ಷಣೆ ಮತ್ತು ಮಾದಕ ವ್ಯಸನ ವಿಚಾರ ಸಂಕಿರಣ

ಪಣಂಬೂರು : ಯುವವಾಹಿನಿ (ರಿ) ಪಣಂಬೂರು ಘಟಕದ ದಿನಾಂಕ 02-07-2018ನೇ ಸೋಮವಾರದಂದು ಪ್ರಕೃತಿ ಸಂರಕ್ಷಣೆ ಮತ್ತು ಮಾದಕ ವ್ಯಸನ” ಎನ್ನುವ ವಿಚಾರ ಸಂಕಿರಣ ಕಾರ್ಯಕ್ರಮ ಜರುಗಿತು . “ಪ್ರಕೃತಿ ಸಂರಕ್ಷಣೆ ಮತ್ತು ಮಾದಕ ವ್ಯಸನ” ಎನ್ನುವ ವಿಚಾರದ ವಿಚಾರ ಸಂಕಿರಣ ಜರಗಿತು. ಶ್ರೀ ಯೋಗೀಶ್ ಮಲ್ಲಿಗೆಮಾಡು, ರೋಶನಿ ನಿಲಯ, ಮಂಗಳೂರು ಇವರು ಅತ್ಯುತ್ತಮವಾದ ವಿಚಾರಗಳನ್ನು ಮಂಡಿಸಿದರು. ಈ ಪ್ರಕೃತಿ ಅದರ ವೈಶಿಷ್ಟ್ಯ, ನಾವು ಹೇಗೆ ಪ್ರಕೃತಿಯಲ್ಲಿ ಲಭ್ಯವಿರುವ ಸೌಲಭ್ಯಗಳನ್ನು ಪಡೆಯುತ್ತಿದ್ದೇವೆ, ಯಾವ ರೀತಿಯಾಗಿ ನಾವು ಪ್ರಕೃತಿಯ ಕೊಡುಗೆಯನ್ನು […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026, ಮಾರ್ಚ್ 14
ಸ್ಥಳ : ಮಂಗಳೂರು ಪುರಭವನ

ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಕೊಲ್ಯ ಘಟಕದ ಆತಿಥ್ಯದಲ್ಲಿ, “ಸಖೀ ಸಂವಾದ”ಕಾರ್ಯಾಗಾರ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
error: Content is protected !!