ಮಂಗಳೂರು ದಸರಾ ಕ್ರೀಡಾ ಕೂಟ”ದ ಪಥಸಂಚಲನದಲ್ಲಿ ಘಟಕ-ಯುವವಾಹಿನಿ( ರಿ.) ಕೊಲ್ಯ ಘಟಕ
21-10-2025, 2:39 PM
ಮಂಗಳೂರು ತಾಲೂಕು ಬಿಲ್ಲವ ಸಂಘದ ಆಶ್ರಯದಲ್ಲಿ, ಮಂಗಳ ಸ್ಟೇಡಿಯಂ ನಲ್ಲಿ 21-09-2025 ರಂದು ನಡೆದ “”ಮಂಗಳೂರು ದಸರಾ ಕ್ರೀಡಾ ಕೂಟ”ದ ಪಥಸಂಚಲನದಲ್ಲಿ ಘಟಕದ ಸದಸ್ಯರು ಭಾಗವಹಿಸಿದರು.
21-10-2025, 2:39 PM
ಮಂಗಳೂರು ತಾಲೂಕು ಬಿಲ್ಲವ ಸಂಘದ ಆಶ್ರಯದಲ್ಲಿ, ಮಂಗಳ ಸ್ಟೇಡಿಯಂ ನಲ್ಲಿ 21-09-2025 ರಂದು ನಡೆದ “”ಮಂಗಳೂರು ದಸರಾ ಕ್ರೀಡಾ ಕೂಟ”ದ ಪಥಸಂಚಲನದಲ್ಲಿ ಘಟಕದ ಸದಸ್ಯರು ಭಾಗವಹಿಸಿದರು.
21-10-2025, 2:28 PM
ದಿನಾಂಕ:24-09-2025 ರಂದು ಹೆಜಮಾಡಿ ಶ್ರೀ ನಾರಾಯಣಗುರು ಮಂದಿರದಲ್ಲಿ ಘಟಕದ ವತಿಯಿಂದ ಶಾರದಾ ಪೂಜೆ ಹಾಗೂ ಅನ್ನಸಂತರ್ಪಣೆ ನಡೆಯಿತು. ಘಟಕದ ಸದಸ್ಯರೆಲ್ಲರೂ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಶ್ರೀ ಶಾರದಾ ಮಾತೆಯ ಕೃಪೆಗೆ ಪಾತ್ರರಾದರು.
21-10-2025, 2:20 PM
ನವರಾತ್ರಿ ಮಹೋತ್ಸವದ ಅಂಗವಾಗಿ ದಿನಾಂಕ 24/09/2025 ರಂದು ಶ್ರೀ ಮಹಾಲಕ್ಷ್ಮೀ ದೇವಸ್ಥಾನ ಕರಂಬಾರು ಇಲ್ಲಿ ಘಟಕದ ವತಿಯಿಂದ ಭಜನಾ ಸಂಕೀರ್ತನೆ ನೆರವೇರಿಸಲಾಯಿತು.
21-10-2025, 2:11 PM
ನವರಾತ್ರಿ ಉತ್ಸವದ ಅಂಗವಾಗಿ ಗೋಕರ್ಣನಾಥ ಕ್ಷೇತ್ರ ಕುದ್ರೋಳಿಯಲ್ಲಿ ನಡೆದ ಸ್ವಯಂ ಸೇವೆಯಲ್ಲಿ ಘಟಕದ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದರು
19-10-2025, 3:31 PM
ಶ್ರೀ ಕ್ಷೇತ್ರ ಕುದ್ರೋಳಿಯಲ್ಲಿ ನಡೆಯುತ್ತಿರುವ ವಿಶ್ವ ವಿಖ್ಯಾತ ಮಂಗಳೂರು ದಸರಾ – 2025, ನವರಾತ್ರಿ ಮಹೋತ್ಸವದ ಪ್ರಯುಕ್ತ ಘಟಕದ ವತಿಯಿಂದ ಒಂದು ದಿನದ ಸ್ವಯಂ ಸೇವಕರಾಗಿ ಸೇವೆ ಸಲ್ಲಿಸಲಾಯಿತು ಹಾಗೂ ನಿರಂತರವಾಗಿ ನಡೆಯುತ್ತಿರುವ ಅನ್ನದಾನ ಸೇವೆಗೆ ಘಟಕದ ವತಿಯಿಂದ ಸಂಗ್ರಹಿಸಿದ ಮೊತ್ತವನ್ನು ಯುವವಾಹಿನಿ (ರಿ) ಕೇಂದ್ರ ಸಮಿತಿಯ ಅಧ್ಯಕ್ಷರಿಗೆ ಘಟಕದ ವತಿಯಿಂದ ಹಸ್ತಾಂತರಿಸಲಾಯಿತು.
19-10-2025, 3:20 PM
ಕುದ್ರೋಳಿ ದಸರಾ ಮಹೋತ್ಸವದ ಪ್ರಯುಕ್ತ ಯುವವಾಹಿನಿ (ರಿ.) ಕೇಂದ್ರ ಸಮಿತಿ ನೀಡುವ ಒಂದು ದಿನದ ಅನ್ನದಾನ ಸೇವೆಗೆ ಘಟಕದ ವತಿಯಿಂದ ಧನಸಹಾಯವನ್ನು ಕೇಂದ್ರ ಸಮಿತಿಯ ಅಧ್ಯಕ್ಷರಾದ ಲೋಕೇಶ್ ಕೋಟ್ಯಾನ್ ರಿಗೆ ಹಸ್ತಾಂತರಿಸಲಾಯಿತು.
19-10-2025, 3:14 PM
ಶ್ರೀ ಕ್ಷೇತ್ರ ಕುದ್ರೋಳಿಯಲ್ಲಿ ಪ್ರತಿ ವರ್ಷದಂತೆ ದಸರಾ ಸಂದರ್ಭ ಒಂದು ದಿನದ ಸ್ವಯಂ ಸೇವೆ ಸಲ್ಲಿಸಲಾಯಿತು.ಹಾಗೂ ಅನ್ನದಾನಕ್ಕೆ ಸಹಕರಿಸಿದ ಘಟಕಕ್ಕೆ ಕ್ಷೇತ್ರದ ವತಿಯಿಂದ ಅನುಗ್ರಹ ಪತ್ರ ನೀಡಿ ಗೌರವಿಸಿರುತ್ತಾರೆ.
19-10-2025, 3:03 PM
ಶ್ರೀ ಬ್ರಹ್ಮ ಬೈದರ್ಕಳ ಗರಡಿ ಅಡ್ವೆಯ ಸಹಯೋಗದೊಂದಿಗೆ ಪ್ರತಿವರ್ಷ ನಡೆಯುವಂತೆ ದಿನಾಂಕ 07-09-2025 171 ನೇ ನಾರಾಯಣ ಗುರು ಜಯಂತಿಯ ಪ್ರಯುಕ್ತ ಶ್ರೀ ಬ್ರಹ್ಮ ಬೈದರ್ಕಳ ಗರಡಿ ಅಡ್ವೆಯಲ್ಲಿ ಸದಸ್ಯರೆಲ್ಲರೂ ಸೇರಿಕೊಂಡು ಭಜನೆ ಕಾರ್ಯಕ್ರಮವನ್ನು ನಡೆಸಲಾಯಿತು. ತದನಂತರ ಗರಡಿಯ ಪ್ರಧಾನ ಅರ್ಚಕರಾದ ಸದಾನಂದ ಪೂಜಾರಿ ಇವರು ಮಹಾ ಮಂಗಳಾರತಿ ತಡೆಸಿ ಪ್ರಸಾದ ವಿತರಿಸಿದರು. ಈ ಸಂದರ್ಭದಲ್ಲಿ ಘಟಕದ ಅಧ್ಯಕ್ಷರು ,ಉಪಾಧ್ಯಕ್ಷರು ,ಮಾಜಿ ಅಧ್ಯಕ್ಷರು ,ಗೌರವ ಸಲಹೆಗಾರರು ಹಾಗೂ ಹೆಚ್ಚಿನ ಸದಸ್ಯರು ಉಪಸ್ಥಿತರಿದ್ದರು.
19-10-2025, 2:56 PM
ಕುದ್ರೊಳಿ ಶ್ರೀಗೋಕರ್ಣನಾಥೇಶ್ವರ ಕ್ಷೇತ್ರದಲ್ಲಿ ದಸರಾ ಪ್ರಯುಕ್ತ ಒಂದು ದಿನ ಸ್ವಯಂಸೇವಕರಾಗಿ ಸೇವೆ ಸಲ್ಲಿಸಲಾಯಿತು.
19-10-2025, 2:48 PM
21/9/2025 ಭಾನುವಾರದಂದು ಪಡುಬಿದ್ರಿ ಬಿಲ್ಲವ ಸಮಾಜ ಸೇವಾ ಸಂಘ (ರಿ.) ಹಾಗೂ ಘಟಕದ ಜಂಟಿ ಆಶ್ರಯದಲ್ಲಿ ಬೈದೆರ್ಲೆ ಗರಡಿ* ಬೊಕ್ಕ ಆರಾಧನೆ ಕೋಟಿ ಚೆನ್ನಯೆರ್ನ ಬದ್ಕ್ ಬೊಕ್ಕ ಆದರ್ಶ ಎಂಬ ವಿಷಯದ ಬಗ್ಗೆ ವಿಚಾರ ಮಂಡನೆ ಕಾರ್ಯಕ್ರಮವು ಪಡುಬಿದ್ರಿ ಬಿಲ್ಲವ ಸಮಾಜ ಸೇವಾ ಸಂಘದ ಸಭಾಂಗಣದಲ್ಲಿ ಜರಗಿತು. ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದ ಪಡುಬಿದ್ರಿ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾದ ಶ್ರೀ ವೈ ಸುಧೀರ್ ಕುಮಾರ್ ಎಲ್ಲರನ್ನು ಪ್ರೀತಿಪೂರ್ವಕವಾಗಿ ಸ್ವಾಗತಿಸಿ, ಗುರು ತತ್ವ ಸಂದೇಶದ ಅನುಸಾರ ಜನರಲ್ಲಿ […]