Yuvavahini

ಇತರೆ

ಬದುಕಿನ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿದಾಗ ಯಶಸ್ಸು ಸಾಧ್ಯ : ಸುಮತಿ

 ಉಡುಪಿ :  ಬದುಕಿನ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿದಾಗ ಯಶಸ್ಸು ಸಾಧ್ಯ ಹಾಗೂ ತನ್ನ ಸಾಧನೆಯ ಹಿಂದೆ ಕಷ್ಟದ ದಿನಗಳಿದ್ದವು ಅವೆಲ್ಲವನ್ನು ಸವಾಲಾಗಿ ಸ್ವೀಕರಿಸಿ ಬದುಕಿನಲ್ಲಿ ಯಶಸ್ವೀಯಾಗಿದ್ದೇನೆ ಎಂದು ಶಾಲಾ ಮಕ್ಕಳ ಮಹಿಳಾ ವಾಹನ ಚಾಲಕಿ ಸುಮತಿ ತಿಳಿಸಿದರು. ಅವರು ದಿನಾಂಕ 08.04.2018 ರಂದು ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಯುವವಾಹಿನಿ (ರಿ) ಉಡುಪಿ ಘಟಕದ ಆತಿಥ್ಯದಲ್ಲಿ ಉಡುಪಿ ಕ್ರಿಶ್ಚಿಯನ್ ಹೈಸ್ಕೂಲ್ ನಲ್ಲಿ ಜರುಗಿದ ತೊಟ್ಟಿಲು ತೂಗಿದ ಕೈ ಎಲ್ಲದಕ್ಕೂ ಸೈ ಎಂದು ತೋರಿಸಿಕೊಟ್ಟ ಸಾಧಕಿಯರೊಂದಿಗೆ ಸಖೀ […]

Read More

ಉದ್ಯಮ ಶೀಲತಾ ಕೌಶಲ್ಯ ಜಾಗೃತಿ ಶಿಬಿರ

 ಅಡ್ವೆ : ಸ್ವ-ಉದ್ಯೋಗದ ಮೂಲಕ ತಾನು ಬೆಳೆಯುವುದರೊಂದಿಗೆ ಇತರರ ಬೆಳವಣಿಗೆಗೆ ಸಹಕಾರಿಯಾಗಿದೆ.ಸ್ವ ಉದ್ಯೋಗದಿಂದ ಸಮಾಜದ ಹಿತ ಅಡಗಿದೆ ಸಾವಿರಾರು ಉದ್ಯೋಗದ ಸ್ರಷ್ಟಿಯಾಗಿ ಉತ್ತಮ ಸಮಾಜ ನಿರ್ಮಾಣ ಸಾಧ್ಯ ಎಂದು ಯುವವಾಹಿನಿ(ರಿ) ಕೇಂದ್ರ ಸಮಿತಿಯ ಉಪಾಧ್ಯಕ್ಷರಾದ ಶ್ರೀ ಜಯಂತ ನಡುಬೈಲು ತಿಳಿಸಿದರು ಅವರು ದಿನಾಂಕ 01.04.2018 ರಂದು ಯುವವಾಹಿನಿ(ರಿ) ಅಡ್ವೆ ಘಟಕದ ಆಶ್ರಯದಲ್ಲಿ ಅಡ್ವೆಆನಂದಿ ಸಭಾಭವನದಲ್ಲಿ ಜರುಗಿದ ಉದ್ಯಮ ಶೀಲತಾ ಕೌಶಲ್ಯ ಜಾಗೃತಿ ಶಿಬಿರ”ವನ್ನು ಉದ್ಘಾಟಿಸಿ ಮಾತನಾಡಿದರು . ಯುವವಾಹಿನಿ ಸದಸ್ಯರು ಸ್ವಾವಲಂಬಿಯಾಗಿ ಬದುಕಲು ಕಲಿಯಿರಿ, ಅದಕ್ಕೆ ಬೇಕಾದ […]

Read More

ಯುವವಾಹಿನಿಯ ನಡೆ ಜಾಗೃತ ಸಮಾಜದ ಕಡೆ : ಜಯಾನಂದ

ಕಂಕನಾಡಿ: ಯುವವಾಹಿನಿ ಸ್ವಾಭಿಮಾನದ ಸ್ಪೂರ್ತಿ, ಸಮಾಜದಲ್ಲಿ ಸಂಘಟನೆಯ ಅರಿವು ಮೂಡಿಸಿದೆ, ಆತ್ಮವಿಶ್ವಾಸವನ್ನು ಬಿಟ್ಟು ಮಿಕ್ಕೆಲ್ಲವನ್ನೂ ಕಳಕೊಂಡರೂ ಚಿಂತೆ ಇಲ್ಲ ಎಂಬ ಗುರುವರ್ಯರ ಸಂದೇಶದಂತೆ ನಾವು ಕೀಳರಿಮೆ ಬಿಟ್ಟು ಕತ್ತಲೆಯಿಂದ ಜ್ಞಾನದ ಬೆಳಕಿನೆಡೆ ಮುನ್ನಡೆಯೋಣ , ಯುವವಾಹಿನಿಯ ನಡೆ ಜಾಗೃತ ಸಮಾಜದ ಕಡೆ ಮುಖ ಮಾಡಿದೆ ಇದು ನಿರಂತರ ಪ್ರಕ್ರಿಯೆಯಾಗಲಿ ಹಾಗೂ ಯುವವಾಹಿನಿ ಕಂಕನಾಡಿ ಘಟಕವು ಶ್ರೇಷ್ಠ ಘಟಕವಾಗಿ ಹೊರಹೊಮ್ಮಲಿ ಎಂದು ಮೆಸ್ಕಾಮ್ ಕಾರ್ಯಪಾಲಕ ಇಂಜಿನಿಯರ್ ಜಯಾನಂದ ಎಮ್ ತಿಳಿಸಿದರು ಅವರು ದಿನಾಂಕ 01.04.2018 ರಂದು ಉಜ್ಜೋಡಿ ಶ್ರೀ […]

Read More

ಯುವವಾಹಿನಿ ಆಶ್ರಯ ವಾಹಿನಿ : ಬಲ್ಯೊಟ್ಟು ಸ್ವಾಮೀಜಿ

ಕುಪ್ಪೆಪದವು : ಸತ್ ಚಿಂತನೆಯನ್ನು ರೂಪಿಸಿಕೊಳ್ಳುವ ಮೂಲಕ ಯುವ ಸಮುದಾಯದ ಶಕ್ತಿ ಸಾರ್ಥಕತೆಯನ್ನು ಪಡೆಯುತ್ತದೆ, ಸಮಾಜಮುಖಿ ಕಾರ್ಯಗಳ ಮೂಲಕ ಶೋಷಿತ ಜನಾಂಗವನ್ನು ಮುಖ್ಯ ವಾಹಿನಿಗೆ ತರುವಂತಹ ಯುವವಾಹಿನಿ ಸಮಾಜದ ಆಶ್ರಯ ವಾಹಿನಿಯಾಗಿದೆ, ಬಿಲ್ಲವ ಸಮಾಜದ ಆದರ್ಶದ ದಾರಿದೀಪವಾಗಿದೆ ಎಂದು ಶ್ರೀ ಶ್ರೀ ಶ್ರೀ ವಿಖ್ಯಾತಾನಂದ ಸ್ವಾಮೀಜಿ ತಿಳಿಸಿದರು ಅವರು ದಿನಾಂಕ 01.04.2018 ರಂದು ಯುವವಾಹಿನಿಯ 30 ನೇ ನೂತನ ಘಟಕ ಯುವವಾಹಿನಿ (ರಿ) ಕುಪ್ಪೆಪದವು ಘಟಕ ಉದ್ಘಾಟಿಸಿ ಆಶೀರ್ವಚನ ನೀಡಿದರು. ಬ್ರಹ್ಮಶ್ರೀ ನಾರಾಯಣಗುರುಗಳ ಸಂದೇಶಗಳನ್ನು ಅಕ್ಷರಶಃ ಪಾಲಿಸುತ್ತಿರುವ […]

Read More

ಕೋಟಿ ಚೆನ್ನಯ ನಾಟಕಕ್ಕೆ ಹೊಸ ಛಾಪು ಮೂಡಿಸಿದ ಯುವವಾಹಿನಿ ಕಲಾವಿದರು

ಕಥೆಗಾರ,ಕಾದಂಬರಿಗಾರ,ನಾಟಕಗಾರ ದಿ.ವಿಶುಕುಮಾರ್‌ ಅವರ ಕೋಟಿ ಚೆನ್ನಯ ನಾಟಕಕ್ಕೆ ಮರ ಜೀವ ತುಂಬಿದ ಯುವವಾಹಿನಿ ಕಲಾವಿದರು ಇಂದು ತುಳು ನಾಟಕರಂಗದಲ್ಲಿ ಹೊಸ ಛಾಪು ಮೂಡಿಸಿದ್ದಾರೆ. ಕರ್ನಾಟಕ ತುಳು ಸಾಹಿತ್ಯಅಕಾಡೆಮಿ ಮಂಗಳೂರು ಮಹಾನಗರ ಪಾಲಿಕೆಯ ಜಂಟಿ ಆಶ್ರಯದಲ್ಲಿ ಮಂಗಳೂರು ಪುರಭವನದಲ್ಲಿ ನಡೆಸಿದ ಎಂಟು ದಿನಗಳ ನಾಟಕ ಪರ್ಬದಲ್ಲಿ ಯುವವಾಹಿನಿನಿಯ ೫೧ ಮಂದಿ ಕಲಾವಿದರು ವಿಶುಕುಮಾರ್‌ ಅವರ ಕೋಟಿಚೆನ್ನಯ ನಾಟಕ ಅಭಿನಯಿಸಿ ಎಲ್ಲರ ಪ್ರಶಂಸೆಗೆ ಪಾತ್ರರಾದರು.ಐದು ದಶಕದ ಹಿಂದೆ ತುಳು ರಂಗಭೂಮಿಯಲ್ಲಿ ಸಂಚಲನ ಸೃಷ್ಟಿಸಿದ್ದ, ಬಳಿಕ ಸಿನಿಮವಾಗಿ ಪ್ರೇಕ್ಷಕರ ಮನ ಗೆದ್ದ […]

Read More

ಬಜ್ಪೆ ಯುವವಾಹಿನಿ ಘಟಕದ ವತಿಯಿಂದ ರಂಗ ಪ್ರಜ್ಞೆ ತರಬೇತಿ ಕಾರ್ಯಕ್ರಮ:

ಬಜ್ಪೆ ಯುವವಾಹಿನಿ ಘಟಕದ ವತಿಯಿಂದ ತಾ. 18.03.2018 ಭಾನುವಾರದಂದು ಬಜ್ಪೆ ಬಿಲ್ಲವ ಸಂಘದ ಸಭಾ ಭವನದಲ್ಲಿ ರಂಗ ಕ್ರಿಯೆ – ರಂಗ ಪ್ರಜ್ಞೆಯ ಬಗ್ಗೆ ಸ್ಪಷ್ಟ ಅರಿವು ಮೂಡಿಸುವ ತರಬೇತಿ ಕಾರ್ಯಕ್ರಮವನ್ನು ಘಟಕದ ಸದಸ್ಯರುಗಳಿಗೆ, ಅವರ ಮಕ್ಕಳಿಗೆ ನಡೆಸಲಾಯಿತು. ಸಂಪನ್ಮೂಲ ವ್ಯಕ್ತಿಯಾಗಿ ರಂಗ ತಜ್ಞ ಜಗನ್‌ಪವಾರ್ ಬೇಕಲ್ ಇವರು ಸಂಗೀತ ನಾಟಕ, ದೃಶ್ಯ, ಬೀದಿ ನಾಟಕ ಮುಂತಾದ ಪ್ರಕಾರಗಳ ವಿಶಿಷ್ಟ ಹೊಲ ಹೊರ ಹೂರಣಗಳನ್ನು ಪ್ರಯೋಗಿಕವಾಗಿ ಉಣಬಡಿಸಿ, ಫಲಾನುಭವಿಗಳನ್ನು ಜೀತೋಹಾರಿಯಾಗಿಸಿದರು. ಸದಸ್ಯರುಗಳಿಗೆ ನಟನಾ ಕೌಶಲ್ಯದ ಸೂಕ್ಷ್ಮತೆಯನ್ನು ತಿಳಿಹೇಳಿ […]

Read More

ಉಚಿತ ಆಯುಷ್ ಚಿಕಿತ್ಸಾ ಶಿಬಿರ

ಮಾಣಿ : ದ.ಕ.ಜಿ.ಪಂ.ಉ.ಹಿ.ಪ್ರಾ.ಶಾಲೆ ಪಾಟ್ರಕೇೂಡಿ ಕೆದಿಲದಲ್ಲಿ ದಿನಾಂಕ 17.03.2018 ರಂದು ಉಚಿತ ಆಯುಷ್ ಚಿಕಿತ್ಸಾ ಶಿಬಿರವು ಯುವವಾಹಿನಿ (ರಿ)ಮಾಣಿ ಘಟಕದ ಆಶ್ರಯದಲ್ಲಿ ದ.ಕ.ಜಿಲ್ಲಾ ಪಂಚಾಯತ್ ಆಯುಷ್ ಇಲಾಖೆಯ ವತಿಯಿಂದ ನಡೆಯಿತು. ಶಿಬಿರವನ್ನು ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘ (ರಿ) ಮಾಣಿ ಇದರ ಅಧ್ಯಕ್ಷರಾದ ನಾರಾಯಣ ಸಾಲ್ಯಾನ್ ದೀಪ ಬೆಳಗಿಸಿ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು “ಹಿಂದಿನ ಕಾಲದಲ್ಲಿ ಜನರಿಗೆ ಯಾವುದೇ ರೇೂಗಗಳು ಕಂಡು ಬಂದಲ್ಲಿ ಗಿಡಮೂಲಿಕೆಗಳಿಂದ ಮನೆ ಮದ್ದು ತಯಾರಿಸಿ ಉಪಯೇೂಗಿಸುತ್ತಿದ್ದರು. ಈಗ ಅದಕ್ಕೆಂದೆ ಸರ್ಕಾರ […]

Read More

ಉಚಿತ ದಂತ ಚಿಕಿತ್ಸೆ ಮತ್ತು‌ ತಪಾಸಣಾ ಶಿಬಿರ

ಯುವವಾಹಿನಿ (ರಿ.) ಉಪ್ಪಿನಂಗಡಿ ಘಟಕ ಮತ್ತು ಸ್ಥಳೀಯ ವಿವಿಧ ಸಂಘ ಸಂಸ್ಥೆಗಳ ವತಿಯಿಂದ ಉಚಿತ ಮಕ್ಕಳ ದಂತ ಚಿಕಿತ್ಸೆ ಮತ್ತು ತಪಾಸಣಾ ಶಿಬಿರವು ಯೆನಪೊಯ ಮೆಡಿಕಲ್ ಮತ್ತು ದಂತ ವೈದ್ಯಕೀಯ ಕಾಲೇಜು, ದೇರಳಕಟ್ಟೆ ಇಲ್ಲಿಯ ತಜ್ಞ ವೈದ್ಯರ ತಂಡದೊಂದಿಗೆ ದಿ.14.03.2018 ರಂದು ಇಳಂತಿಳ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜರಗಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಇಸುಬುರವರು ದೀಪ ಬೆಳಗಿಸಿ ನೆರವೇರಿಸಿ ಮಾತನಾಡಿ ಸಮಾಜದ ಜನರಲ್ಲಿ ಉತ್ತಮ ಆರೋಗ್ಯವಿದ್ದಾಗ ಬಲಿಷ್ಠ ಸಮಾಜ ನಿರ್ಮಾಣ ಆಗುತ್ತದೆ ಈ ನಿಟ್ಟಿನಲ್ಲಿ […]

Read More

ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಯುವವಾಹಿನಿ ವೇದಿಕೆ ನಿರ್ಮಿಸಿದೆ

ಕೊಲ್ಯ : ನಿರ್ದಿಷ್ಟ ಗುರಿಯೊಂದಿಗೆ , ಸಂಘಟಿತ ಸಾಧನೆಯೆಡೆ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸಾಮಾಜಿಕವಾಗಿ, ಶೈಕ್ಷಣಿಕವಾಗಿ, ಆರ್ಥಿಕವಾಗಿ ಸದೃಡವಾಗಲು ಯುವವಾಹಿನಿ ವೇದಿಕೆ ನಿರ್ಮಿಸಿದೆ, ಸಮಾಜದ ಎಲ್ಲಾ ವರ್ಗದವರನ್ನು ಸೇರಿಸಿಕೊಂಡು ಸಮಾಜಮುಖಿ ಕಾರ್ಯವನ್ನು ನಡೆಸುತ್ತಿರುವ ಯುವವಾಹಿನಿಯ ಕಾರ್ಯ ಶ್ಲಾಘನೀಯ ಎಂದು ಹೈಕೋರ್ಟ್ ನ್ಯಾಯವಾದಿ ನವನೀತ ಡಿ.ಹಿಂಗಾಣಿ ತಿಳಿಸಿದರು. ಅವರು ದಿನಾಂಕ 11.03.2018 ರಂದು ಕೊಲ್ಯ ನಾರಾಯಣಗುರು ಮಂದಿರದಲ್ಲಿ ಯುವವಾಹಿನಿ (ರಿ) ಕೊಲ್ಯ ಘಟಕದ 2018-19 ನೇ ಸಾಲಿನ ಪದಗ್ರಹಣ ಸಮಾರಂಭದಲ್ಲಿ ಪ್ರಧಾನ ಭಾಷಣ ಮಾಡಿದರು. ಮಾಡೂರು ಶ್ರೀ ಶಿರಡಿ […]

Read More

ಮಹಿಳೆಯರ ಸಾಧನೆ ಗಮನಾರ್ಹ : ಮಾಧವ ಸುವರ್ಣ

ಮಂಗಳೂರು : ಮಹಿಳೆಯರು ಪುರುಷರಿಗೆ ಸಮಾನವಾಗಿ ಸಮಾಜದಲ್ಲಿ ಸಾಧನೆ ಮಾಡುತ್ತಿದ್ದಾರೆ, ಕರಾವಳಿಯ ಹೆಚ್ಚಿನ ಮಹಿಳೆಯರು ಕ್ರೀಡಾ ಚಟುವಟಿಕೆಗಳ ಮೂಲಕ ದೇಶಕ್ಕೆ ಗೌರವ ತಂದಿದ್ದಾರೆ, ಒಂದೇ ಸಮನಾದ ತರಬೇತಿ ಮತ್ತು ಶಿಕ್ಷಣ ನೀಡಿದರೆ ಹೆಣ್ಣು ಗಂಡಿಗೆ ಎಲ್ಲಾ ರೀತಿಯಲ್ಲಿ ಸರಿಸಮಾನರು ಎಂದು ಕೆನರಾ ಪ್ರೌಢ ಶಾಲೆಯ ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕರಾದ ಯು.ಮಾಧವ ಸುವರ್ಣ ತಿಳಿಸಿದರು. ಅವರು ದಿನಾಂಕ 11.03.2018 ರಂದು ಯುವವಾಹಿನಿ(ರಿ) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಯುವವಾಹಿನಿ (ರಿ) ಮಂಗಳೂರು ಮಹಿಳಾ ಘಟಕದ ಆತಿಥ್ಯದಲ್ಲಿ ಮಂಗಳೂರಿನ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026 ಎಪ್ರಿಲ್ 19
ಸ್ಥಳ : ಬಿ.ಸಿ.ರೋಡ್ ಸ್ಪರ್ಶ ಕಲಾ ಮಂದಿರ

ದಿನಾಂಕ : 2026 ಎಪ್ರಿಲ್ 19
ಸ್ಥಳ : ಸ್ಪರ್ಶ ಕಲಾ ಮಂದಿರ ಬಿ.ಸಿ.ರೋಡ್

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಯುವವಾಹಿನಿ ಡೆನ್ನಾನ ಡೆನ್ನನ 2026

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
error: Content is protected !!