19-03-2017, 5:19 AM
ಯುವವಾಹಿನಿ ಮುಲ್ಕಿ ಘಟಕದ ಕುಟುಂಬ ಸದಸ್ಯರ ಸ್ನೇಹ ಮಿಲನವು ದಿನಾಂಕ 19-03-2017 ರಂದು ಪ್ರಕೃತಿಯ ರಮಣೀಯ ಸ್ಥಳ ಮೂಲ್ಕಿ ಸಮೀಪದ ಮಟ್ಟು ನದಿ ತೀರದಲ್ಲಿ ಯಶಸ್ವಿಯಾಗಿ ಜರುಗಿತು. ತೆಂಗಿನಕಾಯಿ ಒಡೆಯುವ ಮೂಲಕ ಸ್ನೇಹ ಮಿಲನದ ಉದ್ಘಾಟನೆ ವಿಶಿಷ್ಟವಾಗಿ ನಡೆಯಿತು. ಈ ಸಂದರ್ಭದಲ್ಲಿ ಘಟಕದ ಸದಸ್ಯರಿಗೆ ವಿವಿದ ಮನೋರಂಜನಾ ಕಾರ್ಯಕ್ರಮ ಹಾಗೂ ಆಟೋಟ ಸ್ಪರ್ಧೆಗಳು ಆಯೇೂಜಿಸಲಾಯಿತು. ವಿಜೇತರಿಗೆ ಬಹುಮಾನ ವಿತರಿಸಿ ಔತಣಕೂಟದೊಂದಿಗೆ ಸ್ನೇಹ ಮಿಲನ ಸಮಾಪ್ತಿಯಾಯಿತು.
Read More
19-03-2017, 5:01 AM
ಯುವವಾಹಿನಿ ಉಪ್ಪಿನಂಗಡಿ ಘಟಕದ ಸದಸ್ಯರು ದಿನಾಂಕ 19.03.2017ರಂದು ಸಂಪರ್ಕದ ದೃಷ್ಟಿಯಿಂದ ಏಕದಿನ ಪ್ರವಾಸ ಕಾರ್ಯಕ್ರಮ ಜರುಗಿತು. ಅಂದು ಬೆಳಗ್ಗೆ 7 ರಿಂದ ಪ್ರವಾಸ ಆರಂಭಗೊಂಡಿತು. ಪುನರುಸ್ಥಾನಗೊಳ್ಳುತ್ಥಿರುವ ವೀರ ಪುರುಷರಾದ ಕೋಟಿ ಚೆನ್ನಯರ ಜನ್ಮಸ್ಥಾನ ಗೆಜ್ಜೆಗಿರಿ ನಂದನಬಿತ್ತಲ್ ಇಲ್ಲಿಗೆ ಭೇಟಿ ನೀಡಿ ಜನ್ಮಸ್ಥಾನದ ಅಭಿವೃದ್ಧಿ ಕಾರ್ಯಗಳು ಹಾಗೂ ಕ್ಷೇತ್ರದ ಇತಿಹಾಸದ ಬಗ್ಗೆ ಸ್ಥಳೀಯರಾದ ಮಹಾಬಲ ಇವರು ವಿವರ ನೀಡಿದರು, ನಂತರ ಹನುಮಗಿರಿ ಆಂಜನೇಯ ದೇವಸ್ಥಾನ, ಕಾಸರಗೋಡು ಮಲ್ಲ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಗಳಿಗೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಲಾಯಿತು. ಕೇರಳದ […]
Read More
19-03-2017, 4:16 AM
ಯಶಸ್ಸು ನಮ್ಮನ್ನು ಜಗತ್ತಿಗೆ ಪರಿಚಯಿಸುತ್ತದೆ ಆದರೆ ಸೋಲು ನಮಗೆ ಜಗತ್ತನ್ನು ಪರಿಚಯಿಸುತ್ತದೆ. ಎಂದು ಸುವರ್ಣ ನ್ಯೂಸ್ ವಾರ್ತಾ ವಾಚಕಿ ವೀಣಾ ಪೂಜಾರಿ ತಿಳಿಸಿದರು. ಅವರು ಯುವವಾಹಿನಿ (ರಿ) ಕೇಂದ್ರ ಸಮಿತಿ ಮಂಗಳೂರು ಇದರ ಆಶ್ರಯದಲ್ಲಿ ದಿನಾಂಕ 19.03.2017 ನೇ ಆದಿತ್ಯವಾರ ಶ್ರೀ ಕ್ಷೇತ್ರ ಕುದ್ರೋಳಿಯ ಗ್ಲಾಸ್ ಹೌಸ್ ನಲ್ಲಿ ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ ಜರುಗಿದ ಸಂವೇದನಾ ಶೀಲ ಕಾರ್ಯ ಸಾಧನಾಶೀಲ ಮಹಿಳೆಯರ – ಸಂವಾದ – ಆಂತರ್ಯ – ಮನದೊಳಗಿನ ಮಾತು ಕಾರ್ಯಕ್ರಮದಲ್ಲಿ ಸಂವಾದ ನಿರ್ವಹಿಸಿ ಮಾತನಾಡಿದರು. […]
Read More
19-03-2017, 4:12 AM
ಯುವವಾಹಿನಿ ಕೇಂದ್ರ ಸಮಿತಿ ಮಂಗಳೂರು ಇದರ ಆಶ್ರಯದಲ್ಲಿ ದಿನಾಂಕ 19.03.2017 ನೇ ಆದಿತ್ಯವಾರ ಶ್ರೀ ಕ್ಷೇತ್ರ ಕುದ್ರೋಳಿಯಲ್ಲಿ ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ ಅಭಿನಂದನಾ ಕಾರ್ಯಕ್ರಮ ಜರುಗಿತು. ಸೌಂದರ್ಯ ತಜ್ಞರ ವೇದಾ ಎಸ್.ಸುವರ್ಣ, ಚಲನಚಿತ್ರ ನಿರ್ದೇಶಕಿ ಅಶ್ವಿನೀ ಡಿ ಕೋಟ್ಯಾನ್, ಸುವರ್ಣ ನ್ಯೂಸ್ ವಾರ್ತಾ ವಾಚಕಿ ವೀಣಾ ಪೂಜಾರಿ, ಸಂಘಟಕಿ ಕೆ.ಎ.ರೋಹಿಣಿ,ಯುವ ಸಾಕ್ಸ್ ಫೋನ್ ವಾದಕಿ ಕುಮಾರಿ ಜ್ಯೋತಿ, ಯುವ ಉದ್ಯಮಿ ಕುಮಾರಿ ಉಷಾ, ಯುವ ಸಾಹಿತಿ ಪ್ರಮೀಳಾ ದೀಪಕ್ ಪೆರ್ಮುದೆ ಇವರುಗಳ ಸಾಧನೆಯನ್ನು ಗುರುತಿಸಿ, ಗೌರವಿಸಿ […]
Read More
19-03-2017, 4:10 AM
ಹೆಣ್ಣನ್ನು ನೋಡುವ ದೃಷ್ಟಿಕೋನ ಬದಲಾದಾಗ ಮಾತ್ರ ಅತ್ಯಾಚಾರ ಶೋಷಣೆ ಮುಂತಾದ ಅಪರಾಧಗಳು ಕಡಿಮೆಯಾಗಬಹುದು. ಗಂಡಿಗಿಂತ ಹೆಚ್ಚಾಗಿ ಹೆಣ್ಣಿಗೆ ನೋವು ಸಹಿಸುವ ಶಕ್ತಿ ಇದೆ. ಮಹಿಳೆಯರ ಸಂಕಷ್ಟಕ್ಕೆ ಮಹಿಳೆಯರೇ ಬೆಂಬಲಕ್ಕೆ ನಿಂತಾಗ ಮಾತ್ರ ಮಹಿಳಾ ದಿನಾಚರಣೆಗೆ ನಿಜವಾದ ಅರ್ಥ ಬರುತ್ತದೆ. ಎಂದು ರೋಶನಿ ನಿಲಯದ ಪಿ.ಜಿ.ಸೆಂಟರ್ ಡೀನ್ ಡಾ.ರಮೀಳಾ ಶೇಖರ್ ತಿಳಿಸಿದರು. ಅವರು ಯುವವಾಹಿನಿ ಕೇಂದ್ರ ಸಮಿತಿ ಮಂಗಳೂರು ಇದರ ಆಶ್ರಯದಲ್ಲಿ ದಿನಾಂಕ 19.03.2017 ನೇ ಆದಿತ್ಯವಾರ ಶ್ರೀ ಕ್ಷೇತ್ರ ಕುದ್ರೋಳಿಯಲ್ಲಿ ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ ಆಂತರ್ಯ […]
Read More
19-03-2017, 4:08 AM
ಯುವವಾಹಿನಿ ಕೇಂದ್ರ ಸಮಿತಿ ಮಂಗಳೂರು ಇದರ ಆಶ್ರಯದಲ್ಲಿ ದಿನಾಂಕ 19.03.2017 ನೇ ಆದಿತ್ಯವಾರ ಶ್ರೀ ಕ್ಷೇತ್ರ ಕುದ್ರೋಳಿಯಲ್ಲಿ ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ ಅಭಿನಂದನಾ ಕಾರ್ಯಕ್ರಮ ಜರುಗಿತು. ಮಂಗಳೂರು ಮಹಾನಗರ ಪಾಲಿಕೆಯ ಪ್ರಥಮ ಪ್ರಜೆ ಹಾಗೂ ನೂತನ ಮೇಯರ್ ಶ್ರೀಮತಿ ಕವಿತಾ ಸನಿಲ್ ಇವರನ್ನು ಅಭಿನಂದಿಸಲಾಯಿತು. ಈ ಸಂದರ್ಭದಲ್ಲಿ ಮುಂಬೈ ಹೈಕೋರ್ಟು ವಕೀಲರಾದ ಶ್ರೀಮತಿ ರೋಹಿಣಿ ಸಾಲ್ಯಾನ್,ರಾಜ್ಯ ಬಿಜೆಪಿ ಮಹಿಳಾ ಮೋರ್ಚಾ ಕಾರ್ಯದರ್ಶಿ ಗೀತಾಂಜಲಿ ಸುವರ್ಣ, ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಅದ್ಯಕ್ಷ ಎಚ್. ಎಸ್. ಸಾಯಿರಾಂ, […]
Read More
19-03-2017, 4:04 AM
ಎಲ್ಲಾ ಕ್ಷೇತ್ರದಲ್ಲಿ ಮಹಿಳೆಯರ ಸಾಧನೆಯ ಹಿಂದೆ ಕಲ್ಲು ಮುಳ್ಳುಗಳ ಹಾದಿಯ ಮೂಲಕ ಕಠಿಣವಾದ ಪರಿಶ್ರಮವಿದೆ. ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಮಹಿಳೆಯರನ್ನು ಗುರುತಿಸಿ ಗೌರವಿಸಿ ಅಭಿನಂದಿಸಿದ ಯುವವಾಹಿನಿ ಕಾರ್ಯ ಶ್ಲಾಘನೀಯ ಎಂದು ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತೆ, ಮಂಗಳೂರಿನ ಪ್ರಥಮ ಪ್ರಜೆ ಶ್ರೀಮತಿ ಕವಿತಾ ಸನಿಲ್ ತಿಳಿಸಿದರು. ಅವರು ಯುವವಾಹಿನಿ (ರಿ) ಕೇಂದ್ರ ಸಮಿತಿ ಮಂಗಳೂರು ಇದರ ಆಶ್ರಯದಲ್ಲಿ ದಿನಾಂಕ 19.03.2017 ನೇ ಆದಿತ್ಯವಾರ ಶ್ರೀ ಕ್ಷೇತ್ರ ಕುದ್ರೋಳಿಯ ಗ್ಲಾಸ್ ಹೌಸ್ನಲ್ಲಿ ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ ಜರುಗಿದ […]
Read More
12-03-2017, 12:34 PM
ದಿನಾಂಕ 12.03.2017 ನೇ ಆದಿತ್ಯವಾರ ಮಂಗಳೂರು ಕೊಟ್ಟಾರ ಚೌಕಿಯಲ್ಲಿರುವ ಮೆ.ಐಡಿಯಲ್ ಎರೇಂಜರ್ಸ್ ವಠಾರದಲ್ಲಿ ಜರುಗಿದ ಯುವವಾಹಿನಿ(ರಿ) ಮಂಗಳೂರು ಘಟಕದ 2017-18ನೇ ಪದಗ್ರಹಣ ಸಮಾರಂಭ ಜರುಗಿತು. 2017-18 ನೇ ಸಾಲಿನ ನೂತನ ಪದಾಧಿಕಾರಿಗಳ ವಿವರ ಅದ್ಯಕ್ಷ : ರವೀಶ್ ಕುಮಾರ್ ಉಪಾಧ್ಯಕ್ಷ : ನವೀನ್ ಚಂದ್ರ ಕಾರ್ಯದರ್ಶಿ : ಪ್ರವೀಣ್ ಕುಮಾರ್ ಕಿರೋಡಿ ಜತೆ ಕಾರ್ಯದರ್ಶಿ : ಯತೀಶ್ ಬಳಂಜ ಕೋಶಾಧಿಕಾರಿ : ಸದಾನಂದ ಕುಳಾಯಿ ಸಂಘಟನಾ ಕಾರ್ಯದರ್ಶಿ : ಜೈ ಕುಮಾರ್ ನಿರ್ದೇಶಕರು ನಾರಾಯಣಗುರು ತತ್ವ ಪ್ರಚಾರ : […]
Read More
12-03-2017, 12:31 PM
ಮಂಗಳೂರು ಯುವವಾಹಿನಿಯ 2017-18 ನೇ ಸಾಲಿನ ಪದಗ್ರಹಣ ಸಮಾರಂಭವು ದಿನಾಂಕ 12.03.2017 ನೇ ಆದಿತ್ಯವಾರ ಮಂಗಳೂರು ಕೊಟ್ಟಾರ ಮೆ. ಐಡಿಯಲ್ ಎರೇಂಜರ್ಸ್ ವಠಾರದಲ್ಲಿ ಜರುಗಿತು. ಈ ಶುಭ ಸಂದರ್ಭದಲ್ಲಿ ಮಂಗಳೂರು ಯುವವಾಹಿನಿ ಸದಸ್ಯರಾದ ಸಮಾಜ ಸೇವಕ ಸಂಘಟಕರು ದೇವೇಂದ್ರ ಕೋಟ್ಯಾನ್, ಉದ್ಯಮಿ ಸಂಘಟಕರು ಸಾಧಕ ಉಮಾನಾಥ, ನಿಸ್ವಾರ್ಥ ಸೇವಕ ಶ್ರೀಕಾಂತ್ ಇವರುಗಳ ಸಾಧನೆಯನ್ನು ಗುರುತಿಸಿ ಗೌರವಿಸಿ ಗಣ್ಯ ಅತಿಥಿಗಳ ಸಮ್ಮುಖದಲ್ಲಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಕಾಪು ಬಿಲ್ಲವರ ಸಹಾಯಕ ಸಂಘದ ಗೌರವ ಅದ್ಯಕ್ಷ ಪ್ರಭಾಕರ್ ಎಸ್. ಪೂಜಾರಿ, […]
Read More
12-03-2017, 12:28 PM
ಕಣ್ಣು ಸರಿಯಾಗಿದ್ದಲ್ಲಿ ಜಗತ್ತನ್ನು ಪ್ರೀತಿಸಬಹುದು, ಆದರೆ ನಾಲಿಗೆ ಸರಿಯಾಗಿದ್ದಲ್ಲಿ ಜಗತ್ತು ನಮ್ಮನ್ನು ಪ್ರೀತಿಸುತ್ತದೆ. ದುಶ್ಚಟಗಳನ್ನು ತೊರೆದು ಜ್ಞಾನದ ಮಾರ್ಗದಲ್ಲಿ ನಡೆದಾಗ ಮನೆ ಮನೆಯಲ್ಲೂ ದೇವಸ್ಥಾನದ ನಿರ್ಮಾಣ ಸಾಧ್ಯ. ಅವಮಾನಗಳ ಹಿಂದಿರುವ ನೋವಿನಿಂದ ನಮ್ಮ ಹಿರಿಯರು ಸಂಘಟನೆಗಳ ರಚನೆ ಮಾಡಿದರು. ಮನಸ್ಸು ಮನಸ್ಸುಗಳನ್ನು ಬೆಸೆಯುವ ಆದರ್ಶ, ಸಂವಿಧಾನ ಬದ್ದ ಸಂಘಟನೆ ಯುವವಾಹಿನಿ ಎಂದು ಮಂಗಳೂರು ಸಂತ ಎಲೋಶಿಯಸ್ ಕಾಲೇಜ್ ಉಪನ್ಯಾಸಕ ಡಾ. ಗಣೇಶ್ ಅಮೀನ್ ಸಂಕಮಾರ್ ತಿಳಿಸಿದರು. ಅವರು ದಿನಾಂಕ 12.03.2017 ನೇ ಆದಿತ್ಯವಾರ ಮಂಗಳೂರು ಕೊಟ್ಟಾರ ಚೌಕಿಯಲ್ಲಿರುವ ಮೆ.ಐಡಿಯಲ್ ಎರೇಂಜರ್ಸ್ […]
Read More