28-02-2026, 9:00 PM
ಕೊಲ್ಯ : ತುಳುನಾಡಿನ ಪವಿತ್ರ ಧಾರ್ಮಿಕ ಕ್ಷೇತ್ರವಾದ ಶ್ರೀ ಕ್ಷೇತ್ರ ಗೆಜ್ಜೆಗಿರಿ ನಂದನ ಬಿತ್ತಿಲ್ನಲ್ಲಿ ಜರುಗಿದ ವಾರ್ಷಿಕ ಜಾತ್ರಾ ಮಹೋತ್ಸವದ ಪ್ರಯುಕ್ತ ಯುವವಾಹಿನಿ (ರಿ.) ಕೊಲ್ಯ ಘಟಕದ ಸದಸ್ಯರು ಭಕ್ತಿಪೂರ್ವಕವಾಗಿ ಸ್ವಯಂ ಸೇವೆಯನ್ನು ಸಲ್ಲಿಸಿದರು.ಆದಿ ದೈವ ಧೂಮಾವತಿ, ಸಾಯನ ಬೈದ್ಯರ ಗುರುಪೀಠ ಹಾಗೂ ದೇಯಿ ಬೈದ್ಯೆತಿ-ಕೋಟಿ ಚೆನ್ನಯರ ಮೂಲಸ್ಥಾನವಾದ ಈ ಪವಿತ್ರ ಕ್ಷೇತ್ರದಲ್ಲಿ ಫೆಬ್ರವರಿ 28ರಂದು ಜರುಗಿದ ಕಾರ್ಯಕ್ರಮದಲ್ಲಿ ಘಟಕದ ಹೆಚ್ಚಿನ ಸಂಖ್ಯೆಯ ಸದಸ್ಯರು ಪಾಲ್ಗೊಂಡರು. ಬೆಳಿಗ್ಗೆಯಿಂದ ಸಂಜೆಯವರೆಗೆ ಕ್ಷೇತ್ರದ ಪ್ರಸಾದ ಪ್ಯಾಕಿಂಗ್ ಹಾಗೂ ದೇಯಿ ಬೈದ್ಯೆತಿ […]
Read More
28-02-2026, 9:00 PM
ಮಂಗಳೂರು: ಪ್ರಸಿದ್ಧ ಧಾರ್ಮಿಕ ಕೇಂದ್ರವಾದ ಶ್ರೀ ಕ್ಷೇತ್ರ ಗೆಜ್ಜೆಗಿರಿ ನಂದನ ಬಿತ್ತ್ಲ್ (ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ) ಇಲ್ಲಿ ನಡೆದ ವಾರ್ಷಿಕ ಜಾತ್ರಾ ಮಹೋತ್ಸವದ ಅಂಗವಾಗಿ, ದಿನಾಂಕ 28-02-2026 ರಂದು ಯುವವಾಹಿನಿ (ರಿ.) ಮಂಗಳೂರು ಮಹಿಳಾ ಘಟಕದ ವತಿಯಿಂದ ಕ್ಷೇತ್ರದ ದರ್ಶನ ಮತ್ತು ಪ್ರಸಾದ ಸ್ವೀಕಾರ ಕಾರ್ಯಕ್ರಮ ನಡೆಯಿತು. ಜಾತ್ರಾ ಮಹೋತ್ಸವದ ಪುಣ್ಯ ಕಾಲದಲ್ಲಿ ಘಟಕದ ಸದಸ್ಯರೆಲ್ಲರೂ ಒಟ್ಟಾಗಿ ಕ್ಷೇತ್ರದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಕ್ಷೇತ್ರದ ವತಿಯಿಂದ ನೀಡಲಾಗುವ ಬ್ರಹ್ಮ ಬೈದರ್ಕುಲು ಹಾಗೂ […]
Read More
28-02-2026, 11:00 AM
ಮಂಗಳೂರು: ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಇತ್ತೀಚೆಗೆ ಜರುಗಿದ ಜಾತ್ರಾ ಮಹೋತ್ಸವದ ಪುಣ್ಯ ಸಂದರ್ಭದಲ್ಲಿ, ಯುವವಾಹಿನಿ (ರಿ.) ಕಂಕನಾಡಿ ಘಟಕದ ವತಿಯಿಂದ ವಿಶೇಷ ಸ್ವಯಂ ಸೇವೆ ಹಾಗೂ ಅನ್ನದಾನ ಸೇವೆಗಳನ್ನು ಸಲ್ಲಿಸಲಾಯಿತು. ದಿನಾಂಕ 28-02-2026ರ ಮಡಿಲು ಸೇವೆಯ ಪವಿತ್ರ ದಿನದಂದು ಕಂಕನಾಡಿ ಘಟಕದ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಕ್ಷೇತ್ರದಲ್ಲಿ ಉಪಸ್ಥಿತರಿದ್ದು, ಭಕ್ತಾದಿಗಳ ಅನುಕೂಲಕ್ಕಾಗಿ ಸ್ವಯಂಸೇವಕರಾಗಿ ಕಾರ್ಯನಿರ್ವಹಿಸಿದರು. ಕ್ಷೇತ್ರದ ಶಿಸ್ತು ಮತ್ತು ವ್ಯವಸ್ಥಿತ ನಿರ್ವಹಣೆಯಲ್ಲಿ ಪಾಲ್ಗೊಂಡು ಸೇವೆಯನ್ನು ಅರ್ಪಿಸಿದರು.ಅನ್ನದಾನಕ್ಕೆ ಧನಸಹಾಯ:ಯುವವಾಹಿನಿಯ ಸಾಮಾಜಿಕ ಬದ್ಧತೆಯ ಅಂಗವಾಗಿ ಪ್ರತಿ ವರ್ಷದಂತೆ ಈ ಬಾರಿಯೂ […]
Read More
27-02-2026, 9:31 PM
ಕೊಣಾಜೆ: ಪಾನೇಲದ ಓಂ ಶ್ರೀ ಗಣೇಶ ಯುವಕ ಮಂಡಲ (ರಿ.) ಮಂಡಲಿ ಹಾಗೂ ಭಜನಾ ಮಂಡಳಿಯ ನೂತನ ಕಟ್ಟಡದ ಶುಭ ಉದ್ಘಾಟನಾ ಸಮಾರಂಭವು ಫೆಬ್ರವರಿ 27, 2026ರ ಶುಕ್ರವಾರದಂದು ಅತ್ಯಂತ ಸಡಗರ-ಸಂಭ್ರಮದಿಂದ ನೆರವೇರಿತು.ಈ ಕಾರ್ಯಕ್ರಮದ ಸಾಂಸ್ಕೃತಿಕ ವೈವಿಧ್ಯದ ಭಾಗವಾಗಿ, ಯುವವಾಹಿನಿ (ರಿ.) ಗ್ರಾಮ ಚಾವಡಿ ಕೊಣಾಜೆ ಘಟಕದ ಸದಸ್ಯರಿಂದ “ದೇವೆರ್ ಬರೆತಿನ ಅಣೆಬರಹ” ಎಂಬ ತುಳು ಸಾಮಾಜಿಕ ಹಾಸ್ಯಮಯ ನಾಟಕವು ಪ್ರದರ್ಶನಗೊಂಡಿತು. ಗ್ರಾಮ ಚಾವಡಿ ಕೊಣಾಜೆ ಘಟಕದ ಕಲಾವಿದರ ಚಾಕಚಕ್ಯತೆ ಮತ್ತು ಹಾಸ್ಯಮಯ ಅಭಿನಯವು ನೆರೆದಿದ್ದ ಪ್ರೇಕ್ಷಕರ […]
Read More
27-02-2026, 9:00 PM
ಶಕ್ತಿನಗರ : ಯುವವಾಹಿನಿ (ರಿ.) ಶಕ್ತಿನಗರ ಘಟಕದ ವತಿಯಿಂದ ದಿನಾಂಕ 27-02-2026 ರಂದು ಶ್ರೀ ಕ್ಷೇತ್ರ ಗೆಜ್ಜೆಗಿರಿ ನಂದನ ಬಿತ್ತ್ಲ್ ನಡೆದ ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನದ ಜಾತ್ರಾ ಮಹೋತ್ಸವದಲ್ಲಿ ವಿಶೇಷ ಸ್ವಯಂಸೇವಕ ಸೇವೆಯನ್ನು ಸಲ್ಲಿಸಲಾಯಿತು.ಗೆಜ್ಜೆಗಿರಿ ಕ್ಷೇತ್ರದಲ್ಲಿ ನಡೆದ ಭವ್ಯ ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ಭಕ್ತಾದಿಗಳ ಅನುಕೂಲಕ್ಕಾಗಿ ಘಟಕದ ಸದಸ್ಯರು ಶಿಸ್ತಿನಿಂದ ಸೇವೆಯಲ್ಲಿ ತೊಡಗಿಸಿಕೊಂಡಿದ್ದರು. ಪ್ರತಿ ವರ್ಷದ ಸಂಪ್ರದಾಯದಂತೆ ಈ ಬಾರಿಯೂ ಕ್ಷೇತ್ರದ ಅನ್ನದಾನ ಸೇವೆಗೆ ಶಕ್ತಿನಗರ ಘಟಕದ ವತಿಯಿಂದ ಆರ್ಥಿಕ ದೇಣಿಗೆಯನ್ನು ಹಸ್ತಾಂತರಿಸಲಾಯಿತು. ಈ […]
Read More
27-02-2026, 10:00 AM
ಸುಳ್ಯ: ಶ್ರೀಕ್ಷೇತ್ರ ಗೆಜ್ಜೆಗಿರಿ ವಾರ್ಷಿಕ ಜಾತ್ರಾ ಮಹೋತ್ಸವದ ಪ್ರಯುಕ್ತ ಯುವವಾಹಿನಿ (ರಿ.) ಸುಳ್ಯ ಘಟಕದ ವತಿಯಿಂದ ದಿನಾಂಕ 27-02-2026 ಹಾಗೂ 28-02-2026 ರಂದು ಎರಡು ದಿನಗಳ ಕಾಲ ಹಗಲು–ರಾತ್ರಿ ನಿರಂತರವಾಗಿ ವಿವಿಧ ಸೇವಾ ಕಾರ್ಯಗಳಲ್ಲಿ ಸ್ವಯಂಸೇವಕರಾಗಿ ಸೇವೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಘಟಕದ ವತಿಯಿಂದ ಶ್ರೀಕ್ಷೇತ್ರಕ್ಕೆ ಅನ್ನದಾನದ ಸಲುವಾಗಿ ರೂ. 5,500/- ದೇಣಿಗೆಯನ್ನು ಸಮರ್ಪಿಸಲಾಯಿತು.ಈ ಪುಣ್ಯ ಕಾರ್ಯದಲ್ಲಿ ಘಟಕದ ಅಧ್ಯಕ್ಷರು, ಪೂರ್ವಾಧ್ಯಕ್ಷರುಗಳು, ಪದಾಧಿಕಾರಿಗಳು ಹಾಗೂ ಸದಸ್ಯರು ಭಾಗವಹಿಸಿದ್ದರು.
Read More
25-02-2026, 7:00 PM
ಕೊಲ್ಯ: ದಿನಾಂಕ 25-02-2026ರಂದು TMG ಸುನಿಧಿ ಫೌಂಡೇಶನ್ ಟ್ರಸ್ಟ್, ಭಾರತೀಯ ವಿಕಾಸ ಟ್ರಸ್ಟ್ ಇವರ ಸಂಯುಕ್ತ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಕೊಲ್ಯ ಘಟಕದ ಸಹಕಾರದಲ್ಲಿ ಆರ್ಥಿಕ ಸಾಕ್ಷರತೆ, ಬ್ಯಾಂಕಿಂಗ್ ಸೌಲಭ್ಯಗಳು ಹಾಗೂ ಸೌರ ಶಕ್ತಿ ಆಧಾರಿತ ಜೀವನೋಪಾಯ ಯಂತ್ರಗಳ ಕುರಿತು ಮಾಹಿತಿ ಕಾರ್ಯಕ್ರಮವು ಬಿಲ್ಲವ ಸೇವಾ ಸಮಾಜ, ಕೊಲ್ಯ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಯುವವಾಹಿನಿ (ರಿ) ಕೊಲ್ಯ ಘಟಕದ ಪ್ರಥಮ ಉಪಾಧ್ಯಕ್ಷರಾದ ಜೀವನ್ ಕೊಲ್ಯ ಮಾತನಾಡಿ, ಪ್ರತಿಯೊಬ್ಬ ನಾಗರಿಕರೂ ಹಣಕಾಸು ಸಾಕ್ಷರತೆ, ಬ್ಯಾಂಕಿಂಗ್ ಸೌಲಭ್ಯಗಳು, ಕೌಶಲ್ಯ […]
Read More
24-02-2026, 9:00 PM
ಕೂಳೂರು: ಮನೆ-ಮನೆ ಭಜನೆಯು ಕುಟುಂಬದಲ್ಲಿ ಧಾರ್ಮಿಕ ಶ್ರದ್ಧೆ ಮತ್ತು ಒಗ್ಗಟ್ಟನ್ನು ಹೆಚ್ಚಿಸುತ್ತದೆ. ಯುವವಾಹಿನಿಯ ಇಂತಹ ಸತ್ಕಾರ್ಯಗಳು ಸಮಾಜದಲ್ಲಿ ಸಕಾರಾತ್ಮಕ ಬದಲಾವಣೆ ತರಲಿ ಎಂದು ಸದಸ್ಯರು ಆಶಿಸಿದರು. ಸುಮಂಗಲ ಸಿ. ಕೋಟ್ಯಾನ್ ಅವರ ಮನೆಯಲ್ಲಿ ನಡೆದ ಭಜನಾ ಸಂಕೀರ್ತನೆಯಲ್ಲಿ ಘಟಕದ ಮಾಜಿ ಅಧ್ಯಕ್ಷರು, ನಿರ್ದೇಶಕರು ಹಾಗೂ ಸದಸ್ಯರು ಭಕ್ತಿಯಿಂದ ಪಾಲ್ಗೊಂಡಿದ್ದರು. ಯುವವಾಹಿನಿ ಕೂಳೂರು ಘಟಕದ ವತಿಯಿಂದ 2026-27ನೇ ಸಾಲಿನ ಪ್ರಥಮ ‘ಮನೆ-ಮನೆ ಭಜನೆ’ ಕಾರ್ಯಕ್ರದಲ್ಲಿ ಘಟಕದ ಅಧ್ಯಕ್ಷರು, ಮಾಜಿ ಅಧ್ಯಕ್ಷರು ಹಾಗೂ ನಿರ್ದೇಶಕರು ಉಪಸ್ಥಿತರಿದ್ದರು.ಇದೇ ಸುಸಂದರ್ಭದಲ್ಲಿ ಘಟಕದ ಮುಖವಾಣಿ […]
Read More
20-02-2026, 9:00 PM
ಕಡಬ: ಯುವವಾಹಿನಿ (ರಿ.) ಕಡಬ ಘಟಕದ ವತಿಯಿಂದ ಧಾರ್ಮಿಕ ಜಾಗೃತಿ ಮತ್ತು ಸದಸ್ಯರ ನಡುವಿನ ಬಾಂಧವ್ಯ ವೃದ್ಧಿಸುವ ನಿಟ್ಟಿನಲ್ಲಿ ಐವತ್ತೊಕ್ಲು ಗ್ರಾಮದ ಪೊಳೆಂಜದಲ್ಲಿ ಭಜನಾ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.ದಿನಾಂಕ 20.02.2026ರ ಶುಕ್ರವಾರ ಸಂಜೆ ಶ್ರೀಮತಿ ಮತ್ತು ಶ್ರೀ ನಾಗೇಶ್ ಪೂಜಾರಿಯವರ ಗೃಹದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಘಟಕದ ಸದಸ್ಯರು ಅತ್ಯಂತ ಭಕ್ತಿ ಮತ್ತು ಉತ್ಸಾಹದಿಂದ ಪಾಲ್ಗೊಂಡರು. ಸಂಜೆ 7.15 ರಿಂದ 9.00 ಗಂಟೆಯವರೆಗೆ ನಡೆದ ಭಜನೆಯಲ್ಲಿ ಸುಶ್ರಾವ್ಯವಾಗಿ ನಾಮಸಂಕೀರ್ತನೆ ಮಾಡುವ ಮೂಲಕ ಭಕ್ತಿ ಸೇವೆಯನ್ನು ಸಮರ್ಪಿಸಲಾಯಿತು. ಧಾರ್ಮಿಕ ಬದ್ಧತೆ: […]
Read More
17-02-2026, 9:11 PM
ಮಂಗಳೂರು : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಕೊಲ್ಯ ಘಟಕದ ಆತಿಥ್ಯದಲ್ಲಿ ಮಾರ್ಚ್ 14ರಂದು ಮಂಗಳೂರು ಪುರಭವನದಲ್ಲಿ ನಡೆಯಲಿರುವ ವಿಶ್ವ ಮಹಿಳಾ ದಿನಾಚರಣೆಯ ವಿಶೇಷ ಕಾರ್ಯಕ್ರಮ “ಸಖೀ ಸಂವಾದ”ಕಾರ್ಯಾಗಾರಕ್ಕೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ ಐಎಎಸ್ . ಹಾಗೂ ಅಪರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ರಾಜು ಕೆ KAS ಅವರನ್ನು ಗೌರವಪೂರ್ವಕವಾಗಿ ಆಹ್ವಾನಿಸಲಾಯಿತು ಈ ಸಂದರ್ಭದಲ್ಲಿ ಯುವವಾಹಿನಿ ಸಂಸ್ಥೆಯ ವತಿಯಿಂದ ನಡೆಯುತ್ತಿರುವ ವಿವಿಧ ಸಮಾಜಮುಖಿ ಕಾರ್ಯಕ್ರಮಗಳು, ಯುವಜನತೆ ಹಾಗೂ ಮಹಿಳಾ ಸಬಲೀಕರಣಕ್ಕಾಗಿ […]
Read More