ಯುವವಾಹಿನಿ (ರಿ.) ಪಣಂಬೂರು-ಕುಳಾಯಿ ಘಟಕ : ಪ್ರಥಮ ಸ್ಥಾನ
05-01-2020, 4:40 PM
27-11-2019, 3:34 AM
ಯುವವಾಹಿನಿ (ರಿ.) ಬೆಂಗಳೂರು ಘಟಕ ಪದಗ್ರಹಣ ಸಮಾರಂಭ ನವಿಲಿನ ನಾಟ್ಯ ಚೆಂದ ಕೋಗಿಲೆಯ ದನಿ ಚೆಂದ, ನಮ್ಮ ಯುವವಾಹಿನಿಯ ಪದಗ್ರಹಣ ಕಾರ್ಯಕ್ರಮ ಇವೆಲ್ಲದಕಿಂತ ಚೆಂದ,ನಮ್ಮ ಮನೆಯಲ್ಲಿ ಯಾವುದಾದರು ಶುಭ ಸಮಾರಂಭಗಳುನಡೆವ ಸಂದರ್ಭದಲ್ಲಿ ಬಂಧು ಬಳಗ ಸ್ನೇಹಿತರು ಎಲ್ಲರು ಸೇರಿ ಎಷ್ಟೊಂದು ಉತ್ಸಹದಿಂದ ಕೆಲಸ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುತ್ತೆವೆಯೋ ಅದಕ್ಕಿಂದ ಒಂದು ಹೆಜ್ಜೆ ಮುಂದು ನಾವೆಲ್ಲರೂ ನಮ್ಮ ಮನೆ ನಮ್ಮ ಕುಟುಂಬ ಎನ್ನುವ ಭಾವನೆಯೊಂದಿಗೆ. ಬೆಂಗಳೂರು ಯುವವಾಹಿನಿ ಘಟಕ ಸ್ಥಾಪನೆಯಾಗಿ ತನ್ನ ಒಂದು ವರ್ಷದ ಹಾದಿಯಲ್ಲಿ ಏನೆಲ್ಲ ಸಾಧಿಸಬಹುದು ಎನ್ನುವುದನ್ನು […]
26-11-2019, 7:07 AM
ಯುವವಾಹಿನಿ (ರಿ.) ಕಟಪಾಡಿ ಘಟಕ ವತಿಯಿಂದ ನಡೆದ , ಭಕ್ತಿ ಹೆಜ್ಜೆ ಭಜನ ಸ್ಪರ್ಧೆಯನ್ನು ಶ್ರೀ ವಿಶ್ವನಾಥ ಕ್ಷೇತ್ರದ ಅಧ್ಯಕ್ಷರಾದ ಬಿ ,ಎನ್ ಶಂಕರಪೂಜಾರಿ ದೀಪ ಬೆಳಗಿಸಿ ,ಚಾಲನೆ ಕೊಟ್ಟರು ಮುಖ್ಯ ಅತಿಥಿಯಾಗಿ ಎಸ್ ವಿ ಎಸ್ ,ವಿದ್ಯಾವರ್ಧಕ ಸಂಘದ ಸಂಚಾಲಕರಾದ ಶ್ರೀ ಸತ್ಯೇ0ದ್ರ ಪೈ ,ಕೇಂದ್ರ ಸಮಿತಿಯ ಸಂಘಟನ ಕರ್ಯಾದರ್ಶಿ ರಮೇಶ್ ಕೋಟಿಯಾನ್ ಕ್ಷೇತ್ರಡಾಳಿತ ಮಂಡಳಿಯ ಸದಸ್ಯರು ,ಕಾರ್ಯಕ್ರಮ ನಿರ್ದೇಶಕರಾದ ಮಹೇಶ್ ಅಂಚನ್ ಯುವವಾಹಿನಿ ಎಲ್ಲಾ ಸದಸ್ಯರು ಉಪಸ್ಥಿತರಿದ್ದರು ,ಕಾರ್ಯಕ್ರಮದಲ್ಲಿ ಸುಮಾರು 13 ತಂಡಗಳು ಬಾಗವಹಿಸಿದ್ದ […]
20-11-2019, 3:21 PM
ಯುವವಾಹಿನಿ ಕೂಳೂರು ಘಟಕದ ವತಿಯಿಂದ ಸ್ನೇಹ ಸಮ್ಮಿಲನ 2019 ಕಾರ್ಯಕ್ರಮವು ದಿನಾಂಕ 17.11.19 ರಂದು ಬಡ್ಡ ಕುದುರು ಮರಕಡ ಇಲ್ಲಿ ನಡೆಯಿತು. ಬೆಳಿಗ್ಗೆ 9 ಗಂಟೆಗೆ ಸರಿಯಾಗಿ ಸದಸ್ಯರ ತಂಡ ಮರವೂರು ತಲುಪಿ, ಅಲ್ಲಿಂದ ದೋಣಿಯ ಮೂಲಕ ಕುದುರು ತಲುಪಿದೆವು. 10 ಗಂಟೆಗೆ ಸರಿಯಾಗಿ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮ ಪ್ರಾರಂಭಗೊಂಡಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ನಮ್ಮ ಘಟಕದ ಅಧ್ಯಕ್ಷರಾದ ಭಾಸ್ಕರ್ ಕೋಟ್ಯಾನ್ ರವರು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಅಲ್ಲಿನ ಸ್ಥಳೀಯರಾದ ಸದಾಶಿವ ಪೂಜಾರಿ ಹಾಗೂ ಭುಜಂಗ ರವರು ಇದ್ದರು. ಕಾರ್ಯಕ್ರಮದಲ್ಲಿ […]
20-11-2019, 3:00 PM
ಯುವವಾಹಿನಿ (ರಿ) ಮಂಗಳೂರು ಘಟಕದ ವಾರ್ಷಿಕ ಕ್ರೀಡಾಕೂಟ – 2019 ದಿನಾಂಕ 17.11.2019ರ ಭಾನುವಾರದಂದು ಪ್ರಪ್ರಥಮ ಬಾರಿಗೆ ಯುವವಾಹಿನಿ (ರಿ) ಮಂಗಳೂರು ಘಟಕದ ವಾರ್ಷಿಕ ಕ್ರೀಡಾಕೂಟ – 2019 ನಗರದ ಹೊರವಲಯದಲ್ಲಿರುವ ಪದವು ಮೈದಾನ ದಲ್ಲಿ ನಡೆಯಿತು. ಕ್ರೀಡಾಕೂಟವು ಬ್ರಹ್ಮಶ್ರೀ ನಾರಾಯಣ ಗುರುಗಳ ಪ್ರಾರ್ಥನೆಯೊಂದಿಗೆ ಪ್ರಾರಂಭವಾಯಿತು. ಯುವ ಉದ್ಯಮಿ, ಗೆಜ್ಜೆಗಿರಿ ನಂದನ ಬಿತ್ತಿಲ್ ನ ಪ್ರದಾನ ಕೋಶಾಧಿಕಾರಿಯವರಾದ ಶ್ರೀಯುತ ದೀಪಕ್ ಕೋಟ್ಯಾನ್ ರವರು ಗುರುಗಳ ಭಾವಚಿತ್ರಕ್ಕೆ ದೀಪ ಬೆಳಗಿಸಿ, ವಾಲಿಬಾಲ್ ಮತ್ತು ಕ್ರೀಕೆಟ್ ಆಡುವ ಮೂಲಕ ಕ್ರೀಡಾ […]
20-11-2019, 2:44 PM
ಯುವವಾಹಿನಿ ಬೆಳ್ತಂಗಡಿ ಘಟಕದ ಆಶ್ರಯದಲ್ಲಿ, ಮಹಿಳಾ ಸಂಚಾಲನ ಸಮಿತಿ ನೇತೃತ್ವದಲ್ಲಿ ಸ್ತ್ರೀ ಶಕ್ತಿಯನ್ನು ಪ್ರಬಲಪಡಿಸುವ ನಿಟ್ಟಿನಲ್ಲಿ ವಿಶೇಷವಾಗಿ ಮಹಿಳೆಯರಿಗಾಗಿ ಮುನ್ನೋಟ – ಮುಂದಿನ ಹೆಜ್ಜೆಯತ್ತ ಕಾರ್ಯಕ್ರಮವನ್ನು ನವೆಂಬರ್17 ರಂದು ಗುರುವಾಯನಕೆರೆ ಶಾರದಾ ಮಂಟಪದಲ್ಲಿ ನಡೆಸಲಾಯಿತು. ಶಿಶು ಅಭಿವೃದ್ಧಿ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಕುರಿತ ಸವಿವರ ಮಾಹಿತಿಯನ್ನು ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಅಂಗನವಾಡಿ ಮೇಲ್ವಿಚಾರಕರಾದ ಶ್ರೀಮತಿ ನಾಗವೇಣಿ ನೀಡಿದರು. ಪ್ರಾಥಮಿಕ ಆರೋಗ್ಯ ಕೇಂದ್ರ ನಾರಾವಿಯ ವೈದ್ಯಾಧಿಕಾರಿಗಳಾದ ಡಾ ದೀಕ್ಷಿತಾ ಕಾರ್ಯಕ್ರಮ ಉದ್ಘಾಟಿಸಿದರು. ಯುವವಾಹಿನಿ ಬೆಳ್ತಂಗಡಿ ಘಟಕದ […]
18-11-2019, 4:08 PM
ಶ್ರೀ ವಿಠೋಬ ಭಜನಾ ಮಂದಿರ ಬಾಳೆಹಿತ್ಲು ಮುಲ್ಕಿ ಇಲ್ಲಿನ ಭಜನಾ ಮಂಗಲೋತ್ಸವ ಕಾರ್ಯ ಕ್ರಮ ದಲ್ಲಿ ಯುವವಾಹಿನಿ (ರಿ,) ಮುಲ್ಕಿ ಘಟಕದ ಸದಸ್ಯ ರಿಂದ ಭಜನಾ ಕಾರ್ಯಕ್ರಮ ನಡೆಯಿತು ,
18-11-2019, 3:42 PM
ಮಕ್ಕಳ ದಿನಾಚರಣೆಯ ಅಂಗವಾಗಿ ಕೊಂಡಾಟದ ಬಾಲೆ – 2019 ಫೋಟೊ ಸ್ಪರ್ಧಾ ಕಾರ್ಯಕ್ರಮವನ್ನು ಹಮ್ಮಿಕೊಂಡಿತ್ತು ಈ ಸ್ಪರ್ಧೆಯ ಬಹುಮಾನ ವಿತರಣಾ ಕಾರ್ಯಕ್ರಮವನ್ನು ದಿನಾಂಕ 14.11.2019 ರಂದು ಸಂಜೆ 6.00 ಕ್ಕೆ ಸರಿಯಾಗಿ ಬ್ರಹ್ಮಶ್ರೀ ನಾರಾಯಣಗುರು ಸಭಾಭವನ ಕೊಲ್ಯ ಸೋಮೇಶ್ವರದಲ್ಲಿ ನೆರವೇರಿಸಲಾಯಿತು. ಈ ಸ್ಪರ್ಧೆಯಲ್ಲಿ ಒಟ್ಟು 70 ಮುದ್ದು ಕಂದಮ್ಮಗಳು ಸ್ಪರ್ಧಿಸಿದ್ದರು. ಕಾರ್ಯ ಕ್ರಮದ ಮೊದಲಿಗೆ ಘಟಕದ ವಿದ್ಯಾನಿಧಿ ನಿರ್ದೇಶಕರಾದ ಶಶಿಕಾಂತ್ ಅವರ ಮಕ್ಕಳಾದ ಯಶಿಕಾ ಮತ್ತು ಉನ್ನತಿ ಯವರು ಪ್ರಾರ್ಥನೆಯನ್ನು ನೆರವೆರಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಘಟಕದ ಅಧ್ಯಕ್ಷರಾದ […]