Yuvavahini

ಇತರೆ

ರಕ್ತದಾನ ಶಿಬಿರ

ಕಟಪಾಡಿ :  ದಿನಾಂಕ 10/೦4/2022ರ ಆದಿತ್ಯವಾರದಂದು ಯುವವಾಹಿನಿ (ರಿ.) ಕಟಪಾಡಿ ಘಟಕ ಹಾಗೂ ಜೇಸಿಐ ಕಟಪಾಡಿ ಇವರ ಜಂಟಿ ಆಶ್ರಯದಲ್ಲಿ ರಕ್ತದಾನ ಶಿಬಿರವು ಜೇಸಿ ಭವನ ಕಟಪಾಡಿಯಲ್ಲಿ ನಡೆಯಿತು.ಈ ಕಾರ್ಯಕ್ರಮವನ್ನು ಹರೀಶ್ ಚಂದ್ರ ಅಮೀನ್ ಉದ್ಘಾಟಿಸಿ ಶಿಬಿರಕ್ಕೆ ಶುಭ ಹಾರೈಸಿದರು.ಡಾ.ಸಂಜನಾ ಸುವರ್ಣ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ ರಕ್ತದಾನದಿಂದ ಮನುಷ್ಯನ ಅತ್ಯಮೂಲ್ಯ ಜೀವವನ್ನು ಉಳಿಸಬಹುದು ಎಲ್ಲರೂ ರಕ್ತದಾನ ಮಾಡುವಂತೆ ಕೋರಿದರು. ಜೇಸಿಐ ಅಧ್ಯಕ್ಷರಾದ ಪ್ರವೀಣ್ ಕುಮಾರ್,ಘಟಕದ ಅಧ್ಯಕ್ಷರಾದ ಸುನಿಲ್ ಡಿ ಬಂಗೇರ,ನಿಕಟಪೂರ್ವ ಅಧ್ಯಕ್ಷರಾದ ಉಮೇಶ್ ಸುವರ್ಣ, ಉಪಾಧ್ಯಕ್ಷರಾದ […]

Read More

ರಕ್ತದಾನ ಶಿಬಿರ

ಯುವವಾಹಿನಿ (ರಿ.) ವಿಟ್ಲ ಘಟಕದ ಆಶ್ರಯದಲ್ಲಿ ಬ್ಲಡ್ ಬ್ಯಾಂಕ್ ಕೆ.ಎಂ.ಸಿ. ಆಸ್ಪತ್ರೆ ಮಂಗಳೂರು ಸಹಯೋಗದೊಂದಿಗೆ ದಿನಾಂಕ 03-04-2022 ರಂದು ವಿಟ್ಲದ ಬ್ರಹ್ಮಶ್ರೀ ನಾರಾಯಣ ಗುರು ಸಭಾಭವನದಲ್ಲಿ ರಕ್ತದಾನ ಶಿಬಿರ ‌ನಡೆಯಿತು. ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಯುವವಾಹಿನಿ (ರಿ.) ವಿಟ್ಲ ಘಟಕದ ಅಧ್ಯಕ್ಷರಾದ ಶ್ರೀ ಯಶವಂತ್ ಎನ್. ರವರು ವಹಿಸಿದ್ದರು. ಬೆಳ್ಳಿ ಹಬ್ಬ ಸಮಿತಿಯ ಅಧ್ಯಕ್ಷರಾದ ಡಾ.ಗೀತಪ್ರಕಾಶ್ ದೀಪ ಬೆಳಗಿಸುವ ಮೂಲಕ‌ ಶಿಬಿರಕ್ಕೆ ಚಾಲನೆ ನೀಡಿದರು. ಮುಖ್ಯ ಅತಿಥಿ ಗಳಾಗಿ ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಉದಯ ಅಮೀನ್ […]

Read More

ಆರ್ಥಿಕವಾಗಿ ಸ್ವಾವಲಂಬಿಗಳಾದ ಮಹಿಳೆಯರಿಗೆ ಪ್ರೋತ್ಸಾಹ ನೀಡುವ ಅಗತ್ಯವಿದೆ – ಬಿ.ಎಂ. ಭಾರತಿ

ಮಂಗಳೂರು : ದಿನಾಂಕ 03.04.2022 ಯುವವಾಹಿನಿ (ರಿ.) ಕೇಂದ್ರ ಸಮಿತಿ ಮಂಗಳೂರು ಇದರ ಸಾರಥ್ಯದಲ್ಲಿ ಯುವವಾಹಿನಿ(ರಿ.) ಕಂಕನಾಡಿ ಹಾಗೂ ಮಂಗಳೂರು ಮಹಿಳಾ ಘಟಕದ ಆತಿಥ್ಯದಲ್ಲಿ ಮಂಗಳೂರು ವುಡ್ ಲ್ಯಾಂಡ್ ಹೊಟೇಲ್ ಸಭಾಂಗಣದಲ್ಲಿ “ಹೊಂಬೆಳಕು – 2022″ಮಹಿಳಾ ಆರ್ಥಿಕ ಸ್ವಾವಲಂಬನೆಯತ್ತ ದಿಟ್ಟ ಹೆಜ್ಜೆ ಎಂಬ ಧ್ಯೇಯ ವಾಕ್ಯದೊಂದಿಗೆ (ಬೃಹತ್ ವಸ್ತು ಪ್ರದರ್ಶನ ಹಾಗೂ ಮಾರಾಟ ಮೇಳ) ಕಾರ್ಯಕ್ರಮ ಜರಗಿತು. ಲಯನ್ಸ್ ಜಿಲ್ಲಾ ಗವರ್ನರ್ ರವರ ಜಿಲ್ಲಾ ಸಂಯೋಜಕಿ ಲಯನ್ ಭಾರತಿ ಬಿ .ಎಮ್ . ಮಹಿಳಾ ದಿನಾಚರಣೆ ಪ್ರಯುಕ್ತ […]

Read More

ಯಕ್ಷಗಾನ ತಾಳಮದ್ದಳೆ

ಬ್ರಹ್ಮಶ್ರೀ ನಾರಾಯಣಗುರುಸ್ವಾಮಿ ಮಂದಿರದ 16ನೇ ಪ್ರತಿಷ್ಠಾ ವರ್ಧಂತ್ಯುತ್ಸವದ ಪ್ರಯುಕ್ತ ಅತಿಕಾಯ ಕಾಳಗ ತಾಳಮದ್ದಲೆ ಕಾರ್ಯಕ್ರಮವು ದಿನಾಂಕ 26/03/ 2022 ರಂದು ಬ್ರಹ್ಮಶ್ರೀ ನಾರಾಯಣಗುರುಸ್ವಾಮಿ ಸಭಾಭವನ ಪುತ್ತೂರು ಇಲ್ಲಿ ನಡೆಯಿತು. ಯುವವಾಹಿನಿ (ರಿ.) ಕೇಂದ್ರ ಸಮಿತಿಯ ನಾರಾಯಣಗುರು ತತ್ವ ಪ್ರಚಾರ ಮತ್ತು ಅನುಷ್ಠಾನ ನಿರ್ದೇಶಕರಾದ ಬಾಬು ಪೂಜಾರಿ ಇದ್ಪಾಡಿ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು. ಯುವವಾಹಿನಿ(ರಿ.) ಪುತ್ತೂರು ಘಟಕದ ಅಧ್ಯಕ್ಷ ಅನುಪ್ ಕುಮಾರ್ ಎಸ್ ತಾಳಮದ್ದಲೆಯ ಕಲಾವಿದರನ್ನು ಶಾಲು ಹಾಕಿ ಗೌರವಿಸಿದರು.

Read More

ವಿಶ್ವ ಮಹಿಳಾ ದಿನಾಚರಣೆ

ಯುವವಾಹಿನಿ (ರಿ.) ಕಡಬ ಘಟಕ‌ ಹಾಗೂ ಬ್ರಹ್ಮಶ್ರೀ ನಾರಾಯಣ ಗುರು ಬಿಲ್ಲವ ಸಂಘ ಕಡಬ, ಮರ್ದಾಳ ವಲಯದ ವತಿಯಿಂದ ಕಡಬ ದುರ್ಗಾಂಬಿಕಾ ಸಭಾ ಭವನದಲ್ಲಿ ವಿಶ್ವ ಮಹಿಳಾ ದಿನಾಚರಣೆ ಹಾಗೂ ಅಭಿನಂದನಾ ಕಾರ್ಯಕ್ರಮವು ದಿನಾಂಕ 20.03.2022ರಂದು ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಎರಡನೇ ಉಪಾಧ್ಯಕ್ಷರಾದ ಹರೀಶ್ ಕೆ ಪೂಜಾರಿ ನೆರವೇರಿಸಿ ಮಾತನಾಡಿ ಮಹಿಳೆಯರು ಕೂಡಾ ಸಂಘಟನಾತ್ಮಕವಾಗಿ ಸಮಾಜಮುಖಿ ಕಾರ್ಯದಲ್ಲಿಯ ತೊಡಗಿಸಿಕೊಂಡಾಗ ನಾಯಕತ್ವವನ್ನು ಬೆಳೆಸಿಕೊಳ್ಳಲು ಸಾಧ್ಯ ಹಾಗೂ ಈ ದಿನ ಗೌರವ ಅಭಿನಂದನೆಗೆ ಭಾಜನರಾದ […]

Read More

ಕ್ರೀಡೆ ನಮ್ಮ ನಡುವಿನ ಸಂಬಂಧಗಳನ್ನು ಗಟ್ಟಿಗೊಳಿಸುವ ಮೂಲಕ ಸಂಘಟನೆಯನ್ನು ಬಲಗೊಳಿಸುತ್ತವೆ : ಉದಯ್ ಅಮೀನ್ ಮಟ್ಟು

” ಕ್ರೀಡೆ ನಮ್ಮ ನಡುವಿನ ಸಂಬಂಧಗಳನ್ನು ಗಟ್ಟಿಗೊಳಿಸುವ ಮೂಲಕ ಸಂಘಟನೆಯನ್ನು ಬಲಗೊಳಿಸುತ್ತವೆ. ಒಂದು ತಂಡವಾಗಿ ಕ್ರೀಡಾಸ್ಫೂರ್ತಿಯಿಂದ ಪಾಲ್ಗೊಳ್ಳುವ ಸದಸ್ಯರ ನಡುವೆ ಪರಸ್ಪರ ಅರಿತುಕೊಳ್ಳುವ ಪ್ರಕ್ರಿಯೆ ನಡೆಯುತ್ತದೆ. ಯುವವಾಹಿನಿ (ರಿ.) ಮಾಣಿ ಘಟಕವು ಈ ಪಂದ್ಯಾಟದ ಮೂಲಕ ವಿದ್ಯಾನಿಧಿ ಹಾಗೂ ಸ್ಪಂದನ ಯೋಜನೆಗಳನ್ನು ಸತತವಾಗಿ ಬಲವರ್ಧನೆಗೊಳಿಸುತ್ತಿರುವುದು ಶ್ಲಾಘನೀಯ ” ಎಂದು ಯುವವಾಹಿನಿ(ರಿ.) ಕೇಂದ್ರ ಸಮಿತಿಯ ಅಧ್ಯಕ್ಷರಾದ ಉದಯ್ ಅಮೀನ್ ಮಟ್ಟು ರವರು ನುಡಿದರು. ಅವರು ದಿನಾಂಕ 20-03-2022 ರ ಆದಿತ್ಯವಾರದಂದು ಅನಂತಾಡಿ ಗ್ರಾಮದ ಬಂಟ್ರಿಂಜ ಕ್ರೀಡಾಂಗಣದಲ್ಲಿ ವಿಧ್ಯಾನಿಧಿ ಮತ್ತು […]

Read More

ಸಮಾಜಮುಖಿ ಕಾರ್ಯಗಳಿಗೆ ಯುವವಾಹಿನಿ ಮಾದರಿ : ಚಂದ್ರಶೇಖರ ನಾನಿಲ್

ಯುವವಾಹಿನಿ ಸಂಸ್ಥೆಯು ಯುವ ಸಮುದಾಯವನ್ನು ಕಟ್ಟಿ ಬೆಳೆಸುವ ಧ್ಯೇಯದೊಂದಿಗೆ ಇಂದು ಮಾದರಿಯಾಗಿ ಬೆಳೆದಿದೆ. ಸಮಾಜಮುಖಿ ಚಿಂತನೆಯಿಂದ ತಮ್ಮ ಸೇವೆಯನ್ನು ಎಲ್ಲಾ ಸಮಾಜಕ್ಕೂ ನೀಡುತ್ತಿರುವುದು ಶ್ಲಾಘನೀಯ ಇಂತಹ ಸೇವಾ ಸಂಸ್ಥೆಗೆ ಉತ್ತಮ ಭವಿಷ್ಯವಿದೆ ಎಂದು ಹಳೆಯಂಗಡಿ ಬಿಲ್ಲವ ಸಂಘದ ಅಧ್ಯಕ್ಷರಾದ ಚಂದ್ರಶೇಖರ ನಾನಿಲ್ ಹೇಳಿದರು. ಅವರು ದಿನಾಂಕ 20.03.2022 ರಂದು ಹಳೆಯಂಗಡಿ ಬ್ರಹ್ಮಶ್ರೀ ನಾರಾಯಣ ಗುರು ಮಂದಿರದ ವಠಾರದಲ್ಲಿ ಹಳೆಯಂಗಡಿ ಯುವವಾಹಿನಿ ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು. ಘಟಕದ ನಿರ್ಗಮನ ಅಧ್ಯಕ್ಷರಾದ ಹರೀಶ್ ಆರ್ […]

Read More

ಮಹಿಳಾ ಸಂಭ್ರಮ – 2022

ಮೂಲ್ಕಿ:- ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಪ್ರಯುಕ್ತ “ಮಹಿಳಾ ಸಂಭ್ರಮ – 2022″ ಕಾರ್ಯಕ್ರಮವು ದಿನಾಂಕ 19.3.2022ರ ಶನಿವಾರ ಮುಲ್ಕಿ ಬಿಲ್ಲವ ಸಂಘದ ಸಭಾಗೃಹದಲ್ಲಿ ನಡೆಯಿತು. ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಭರತೇಶ್ ಅಮೀನ್ ವಹಿಸಿದ್ದರು. ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಸರಕಾರಿ ಆಯುಷ್ ಆರೋಗ್ಯ ಮತ್ತು ಕ್ಷೇಮ ಕೇಂದ್ರ, ಕೊಲ್ಲೂರು ಇದರ ಆಸ್ಪತ್ರೆಯ ವೈದ್ಯಾಧಿಕಾರಿ ಡಾ|| ಶೋಭಾರಾಣಿ ಎನ್.ಎಸ್.ನಮ್ಮ ಆರೋಗ್ಯ ರಕ್ಷಣೆಯ ಬಗ್ಗೆ ಸಂಪೂರ್ಣ ಮಾಹಿತಿ ನೀಡುತ್ತಾ ನಾವು ದೈಹಿಕ ,ಮಾನಸಿಕ ಆರೋಗ್ಯವನ್ನು ಕಾಯ್ದು ಕೊಳ್ಳುವುದರ ಜೊತೆಗೆ ಸಾಮಾಜಿಕ ಆರೋಗ್ಯ […]

Read More

ವಿಶ್ವ ಮಹಿಳಾ ದಿನಾಚರಣೆ 2022

ಕೂಳೂರು :- ಯುವವಾಹಿನಿ ಕೂಳೂರು ಘಟಕದ ಆಶ್ರಯದಲ್ಲಿ ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ಮಹಿಳಾ ದಿನಾಚರಣೆ ಕಾರ್ಯಕ್ರಮವು ದಿನಾಂಕ 16-03-2022 ಬುಧವಾರದಂದು ಬ್ರಹ್ಮಶ್ರೀ ನಾರಾಯಣಗುರು ಸೇವಾ ಮಂದಿರ ಕೂಳೂರು ಇಲ್ಲಿ 7.00 ಗಂಟೆಗೆ ಸರಿಯಾಗಿ ಬ್ರಹ್ಮಶ್ರೀ ನಾರಾಯಣ ಗುರುಗಳ ಭಾವ ಚಿತ್ರಕ್ಕೆ ದೀಪ ಬೆಳಗಿಸುವುದರೊಂದಿಗೆ ಆರಂಭವಾಯಿತು. ಮಂಗಳೂರು ಮಹಾನಗರ ಪಾಲಿಕೆಯ ಸದಸ್ಯರಾದ ಉಪಮೇಯರ್ ಸುಮಂಗಲಾ ರಾವ್ ಕಾರ್ಯಕ್ರಮವನ್ನು ಉದ್ಘಾಟಿಸಿ ಹೆಣ್ಣು ಅಬಲೆಯಲ್ಲ ಸಬಲೆ ಮಹಿಳೆ ಕೇವಲ ಮನೆ ಕೆಲಸಕ್ಕೆ ಸೀಮಿತವಲ್ಲ ಆಕೆಯನ್ನು ಎಲ್ಲಾ ಕ್ಷೇತ್ರಗಳಲ್ಲೂ ಸರಿಸಮಾನವಾಗಿ ನೋಡಬೇಕು ಎಂದು […]

Read More

ಆರ್ಥಿಕ ಸದೃಢತೆಯಿಂದ ಮಹಿಳೆಗೆ ಗೌರವ: ರೇಖಾ ಗೋಪಾಲ್

ಬೆಳ್ತಂಗಡಿ: ”ಮಹಿಳೆ ಇನ್ನೊಬ್ಬರ ಮುಂದೆ ಕೈ ಚಾಚಿ ಬದುಕುವುದಕ್ಕಿಂತ ತಾನೇ ಹಣ ಗಳಿಸಿಕೊಳ್ಳಬೇಕು. ಆಕೆ ಅರ್ಥಿಕವಾಗಿ ಸದೃಢವಾದಾಗ ಸಮಸ್ಯೆ ದೂರವಾಗುವುದರ ಜೊತೆಗೆ ಸಮಾಜದಲ್ಲಿ ಗೌರವ, ಸ್ಥಾನಮಾನ ಸಿಗುವುದು’ ಎಂದು ಮಂಗಳೂರು ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಉದ್ಯೋಗ ಮತ್ತು ಭವಿಷ್ಯ ನಿರ್ಮಾಣ ನಿರ್ದೇಶಕಿ ರೇಖಾ ಗೋಪಾಲ್ ಹೇಳಿದರು. ಅವರು ದಿನಾಂಕ 13.03.2022 ರಂದು ಬೆಳ್ತಂಗಡಿಯ ಸುವರ್ಣ ಆರ್ಕೆಡ್,ಇದರ ಸಭಾಂಗಣದಲ್ಲಿ ಬೆಳ್ತಂಗಡಿ ಯುವವಾಹಿನಿ ಘಟಕ, ಯುವವಾಹಿನಿ ಮಹಿಳಾ ಸಂಚಾಲನ ಸಮಿತಿ, ಬೆಳ್ತಂಗಡಿ ಇವರ ಆಶ್ರಯದಲ್ಲಿ ವಿಶ್ವ ಮಹಿಳಾ ದಿನಾಚರಣೆ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!