11-04-2018, 4:31 PM
ಮಂಗಳೂರು : ಪ್ರೀತಿ, ಅಕ್ಕರೆ ಹಾಗೂ ಕೌಟುಂಬಿಕ ಚೌಕಟ್ಟಿನ ಮೂಲಕ ಯುವವಾಹಿನಿ ಯುವಕರಿಗೆ ಪ್ರೇರಣೆ ನೀಡಿದೆ. 30 ವರ್ಷಗಳ ಇತಿಹಾಸವಿರುವ ಯುವವಾಹಿನಿಯ ಸಾಧನೆ ಯಾವುದೇ ಕಲ್ಮಶವಿಲ್ಲದೆ ಬಿಳಿ ಹಾಳೆಯಂತಿದೆ. ಯುವವಾಹಿನಿಯ ಆರಂಭದ ದಿನಗಳಿಂದಲೂ ತೀರಾ ಹತ್ತಿರದಿಂದ ಯುವವಾಹಿನಿಯನ್ನು ಕಂಡ ತನಗೆ ಯುವವಾಹಿನಿಯೇ ತನ್ನ ಮೊದಲ ಮಗು ಎಂದು ಗೋಕರ್ಣನಾಥ ಕೊ ಅಪರೇಟಿವ್ ಬ್ಯಾಂಕ್ ನ ಶಾಖಾ ಪ್ರಬಂಧಕರಾದ ನಿರ್ಮಲಾ ಸಂಜೀವ್ ತಿಳಿಸಿದರು. ಅವರು ದಿನಾಂಕ 11.04.2018 ರಂದು ಮಂಗಳೂರು ಉರ್ವಾಸ್ಟೋರ್ ಯುವವಾಹಿನಿ ಸಭಾಂಗಣದಲ್ಲಿ ಜರುಗಿದ ಯುವವಾಹಿನಿ (ರಿ) […]
Read More
11-04-2018, 3:44 PM
ಯುವವಾಹಿನಿ(ರಿ) ಮಂಗಳೂರು ಮಹಿಳಾ ಘಟಕದ 2018-19 ನೇ ಸಾಲಿನ ಅಧ್ಯಕ್ಷರಾಗಿ ರಶ್ಮಿ ಸಿ.ಕರ್ಕೇರಾ ಆಯ್ಕೆಯಾಗಿದ್ದಾರೆ. ಅಧ್ಯಕ್ಷರು : ರಶ್ಮಿ ಸಿ.ಕರ್ಕೇರಾ ಉಪಾಧ್ಯಕ್ಷರು : ಉಮಾವತಿ ಶ್ರೀಕಾಂತ್ ಕಾರ್ಯದರ್ಶಿ : ರವಿಕಲಾ ವೈ.ಅಮೀನ್ ಜತೆ ಕಾರ್ಯದರ್ಶಿ : ಶಕೀಲಾ ದಾಮೋದರ್ ಕೋಶಾಧಿಕಾರಿ : ಕುಶಾಲಾಕ್ಷಿ ಯಶವಂತ್ ಸಂಘಟನಾ ಕಾರ್ಯದರ್ಶಿ : ಸುನೀತಾ ನಿರ್ದೇಶಕರು : ಸಮಾಜ ಸೇವೆ : ಲಲಿತಾ ವ್ಯಕ್ತಿತ್ವ ವಿಕಸನ : ರೇಖಾ ಗೋಪಾಲ್ ಕಲೆ ಮತ್ತು ಸಾಹಿತ್ಯ : ಅಮಿತಾ, ಪ್ರತಿಭಾ ನಾರಾಯಣಗುರು ತತ್ವ […]
Read More
08-04-2018, 4:56 PM
ಸಖ್ಯ ಸುಖಕೆ ಪರಿಧಿ ಇದೆಯೇ? ಅಂತರಂಗದಲಿ ತಣ್ಣಗೆ ಹರಿದಾಡಿ ಮುದಗೊಳಿಸಿ,ಹಿತಾನುಭವ ಜೊತೆಜೊತೆಗೆ ಭದ್ರತೆಯ ಭಾವ ಉಣಿಸಿ ಸಮೃದ್ಧಗೊಳಿಸುವುದು.ಅಂತೇ ಸಖಿ- ಸಖ ಪದಗಳು ಪಂಚೇಂದ್ರಿಯಗಳ ಮುಟ್ಟಿದರೆ ಉಲ್ಲಾಸ. ತಂಗಾಳಿ ಸ್ಪರ್ಶಿಸಿದಂತೆ. ಈ ಭಾವ ನೆನಕೆಗೆ ದಿನಾಂಕ08.04.2018 ರಂದು ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಯುವವಾಹಿನಿ (ರಿ) ಉಡುಪಿ ಘಟಕದ ಆತಿಥ್ಯದಲ್ಲಿ ಉಡುಪಿಯ ಕ್ರಿಶ್ಚಿಯನ್ ಹೈಸ್ಕೂಲ್ ನಲ್ಲಿ ವಿಶ್ವ ಮಹಿಳಾ ದಿನಾಚರಣೆಯ ನೆನಪಿನಲ್ಲಿ ” ಸಖೀ ಸಂವಾದ” ಅರಳಿಸುವ ಜವಾಬ್ದಾರಿಯನ್ನ ನಿಭಾಯಿಸಿತ್ತು. ಹೆಸರಿನಲ್ಲೇ ಹೂವಿನಲಿ ಅಡಗಿಹ ಗಂಧದ ಸೆಳೆತ […]
Read More
08-04-2018, 2:20 AM
ಉಡುಪಿ : ಬದುಕಿನ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿದಾಗ ಯಶಸ್ಸು ಸಾಧ್ಯ ಹಾಗೂ ತನ್ನ ಸಾಧನೆಯ ಹಿಂದೆ ಕಷ್ಟದ ದಿನಗಳಿದ್ದವು ಅವೆಲ್ಲವನ್ನು ಸವಾಲಾಗಿ ಸ್ವೀಕರಿಸಿ ಬದುಕಿನಲ್ಲಿ ಯಶಸ್ವೀಯಾಗಿದ್ದೇನೆ ಎಂದು ಶಾಲಾ ಮಕ್ಕಳ ಮಹಿಳಾ ವಾಹನ ಚಾಲಕಿ ಸುಮತಿ ತಿಳಿಸಿದರು. ಅವರು ದಿನಾಂಕ 08.04.2018 ರಂದು ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಯುವವಾಹಿನಿ (ರಿ) ಉಡುಪಿ ಘಟಕದ ಆತಿಥ್ಯದಲ್ಲಿ ಉಡುಪಿ ಕ್ರಿಶ್ಚಿಯನ್ ಹೈಸ್ಕೂಲ್ ನಲ್ಲಿ ಜರುಗಿದ ತೊಟ್ಟಿಲು ತೂಗಿದ ಕೈ ಎಲ್ಲದಕ್ಕೂ ಸೈ ಎಂದು ತೋರಿಸಿಕೊಟ್ಟ ಸಾಧಕಿಯರೊಂದಿಗೆ ಸಖೀ […]
Read More
01-04-2018, 3:34 PM
ಅಡ್ವೆ : ಸ್ವ-ಉದ್ಯೋಗದ ಮೂಲಕ ತಾನು ಬೆಳೆಯುವುದರೊಂದಿಗೆ ಇತರರ ಬೆಳವಣಿಗೆಗೆ ಸಹಕಾರಿಯಾಗಿದೆ.ಸ್ವ ಉದ್ಯೋಗದಿಂದ ಸಮಾಜದ ಹಿತ ಅಡಗಿದೆ ಸಾವಿರಾರು ಉದ್ಯೋಗದ ಸ್ರಷ್ಟಿಯಾಗಿ ಉತ್ತಮ ಸಮಾಜ ನಿರ್ಮಾಣ ಸಾಧ್ಯ ಎಂದು ಯುವವಾಹಿನಿ(ರಿ) ಕೇಂದ್ರ ಸಮಿತಿಯ ಉಪಾಧ್ಯಕ್ಷರಾದ ಶ್ರೀ ಜಯಂತ ನಡುಬೈಲು ತಿಳಿಸಿದರು ಅವರು ದಿನಾಂಕ 01.04.2018 ರಂದು ಯುವವಾಹಿನಿ(ರಿ) ಅಡ್ವೆ ಘಟಕದ ಆಶ್ರಯದಲ್ಲಿ ಅಡ್ವೆಆನಂದಿ ಸಭಾಭವನದಲ್ಲಿ ಜರುಗಿದ ಉದ್ಯಮ ಶೀಲತಾ ಕೌಶಲ್ಯ ಜಾಗೃತಿ ಶಿಬಿರ”ವನ್ನು ಉದ್ಘಾಟಿಸಿ ಮಾತನಾಡಿದರು . ಯುವವಾಹಿನಿ ಸದಸ್ಯರು ಸ್ವಾವಲಂಬಿಯಾಗಿ ಬದುಕಲು ಕಲಿಯಿರಿ, ಅದಕ್ಕೆ ಬೇಕಾದ […]
Read More
01-04-2018, 8:23 AM
ಕಂಕನಾಡಿ: ಯುವವಾಹಿನಿ ಸ್ವಾಭಿಮಾನದ ಸ್ಪೂರ್ತಿ, ಸಮಾಜದಲ್ಲಿ ಸಂಘಟನೆಯ ಅರಿವು ಮೂಡಿಸಿದೆ, ಆತ್ಮವಿಶ್ವಾಸವನ್ನು ಬಿಟ್ಟು ಮಿಕ್ಕೆಲ್ಲವನ್ನೂ ಕಳಕೊಂಡರೂ ಚಿಂತೆ ಇಲ್ಲ ಎಂಬ ಗುರುವರ್ಯರ ಸಂದೇಶದಂತೆ ನಾವು ಕೀಳರಿಮೆ ಬಿಟ್ಟು ಕತ್ತಲೆಯಿಂದ ಜ್ಞಾನದ ಬೆಳಕಿನೆಡೆ ಮುನ್ನಡೆಯೋಣ , ಯುವವಾಹಿನಿಯ ನಡೆ ಜಾಗೃತ ಸಮಾಜದ ಕಡೆ ಮುಖ ಮಾಡಿದೆ ಇದು ನಿರಂತರ ಪ್ರಕ್ರಿಯೆಯಾಗಲಿ ಹಾಗೂ ಯುವವಾಹಿನಿ ಕಂಕನಾಡಿ ಘಟಕವು ಶ್ರೇಷ್ಠ ಘಟಕವಾಗಿ ಹೊರಹೊಮ್ಮಲಿ ಎಂದು ಮೆಸ್ಕಾಮ್ ಕಾರ್ಯಪಾಲಕ ಇಂಜಿನಿಯರ್ ಜಯಾನಂದ ಎಮ್ ತಿಳಿಸಿದರು ಅವರು ದಿನಾಂಕ 01.04.2018 ರಂದು ಉಜ್ಜೋಡಿ ಶ್ರೀ […]
Read More
01-04-2018, 7:55 AM
ಕುಪ್ಪೆಪದವು : ಸತ್ ಚಿಂತನೆಯನ್ನು ರೂಪಿಸಿಕೊಳ್ಳುವ ಮೂಲಕ ಯುವ ಸಮುದಾಯದ ಶಕ್ತಿ ಸಾರ್ಥಕತೆಯನ್ನು ಪಡೆಯುತ್ತದೆ, ಸಮಾಜಮುಖಿ ಕಾರ್ಯಗಳ ಮೂಲಕ ಶೋಷಿತ ಜನಾಂಗವನ್ನು ಮುಖ್ಯ ವಾಹಿನಿಗೆ ತರುವಂತಹ ಯುವವಾಹಿನಿ ಸಮಾಜದ ಆಶ್ರಯ ವಾಹಿನಿಯಾಗಿದೆ, ಬಿಲ್ಲವ ಸಮಾಜದ ಆದರ್ಶದ ದಾರಿದೀಪವಾಗಿದೆ ಎಂದು ಶ್ರೀ ಶ್ರೀ ಶ್ರೀ ವಿಖ್ಯಾತಾನಂದ ಸ್ವಾಮೀಜಿ ತಿಳಿಸಿದರು ಅವರು ದಿನಾಂಕ 01.04.2018 ರಂದು ಯುವವಾಹಿನಿಯ 30 ನೇ ನೂತನ ಘಟಕ ಯುವವಾಹಿನಿ (ರಿ) ಕುಪ್ಪೆಪದವು ಘಟಕ ಉದ್ಘಾಟಿಸಿ ಆಶೀರ್ವಚನ ನೀಡಿದರು. ಬ್ರಹ್ಮಶ್ರೀ ನಾರಾಯಣಗುರುಗಳ ಸಂದೇಶಗಳನ್ನು ಅಕ್ಷರಶಃ ಪಾಲಿಸುತ್ತಿರುವ […]
Read More
27-03-2018, 3:53 PM
ಕಥೆಗಾರ,ಕಾದಂಬರಿಗಾರ,ನಾಟಕಗಾರ ದಿ.ವಿಶುಕುಮಾರ್ ಅವರ ಕೋಟಿ ಚೆನ್ನಯ ನಾಟಕಕ್ಕೆ ಮರ ಜೀವ ತುಂಬಿದ ಯುವವಾಹಿನಿ ಕಲಾವಿದರು ಇಂದು ತುಳು ನಾಟಕರಂಗದಲ್ಲಿ ಹೊಸ ಛಾಪು ಮೂಡಿಸಿದ್ದಾರೆ. ಕರ್ನಾಟಕ ತುಳು ಸಾಹಿತ್ಯಅಕಾಡೆಮಿ ಮಂಗಳೂರು ಮಹಾನಗರ ಪಾಲಿಕೆಯ ಜಂಟಿ ಆಶ್ರಯದಲ್ಲಿ ಮಂಗಳೂರು ಪುರಭವನದಲ್ಲಿ ನಡೆಸಿದ ಎಂಟು ದಿನಗಳ ನಾಟಕ ಪರ್ಬದಲ್ಲಿ ಯುವವಾಹಿನಿನಿಯ ೫೧ ಮಂದಿ ಕಲಾವಿದರು ವಿಶುಕುಮಾರ್ ಅವರ ಕೋಟಿಚೆನ್ನಯ ನಾಟಕ ಅಭಿನಯಿಸಿ ಎಲ್ಲರ ಪ್ರಶಂಸೆಗೆ ಪಾತ್ರರಾದರು.ಐದು ದಶಕದ ಹಿಂದೆ ತುಳು ರಂಗಭೂಮಿಯಲ್ಲಿ ಸಂಚಲನ ಸೃಷ್ಟಿಸಿದ್ದ, ಬಳಿಕ ಸಿನಿಮವಾಗಿ ಪ್ರೇಕ್ಷಕರ ಮನ ಗೆದ್ದ […]
Read More
18-03-2018, 2:58 PM
ಬಜ್ಪೆ ಯುವವಾಹಿನಿ ಘಟಕದ ವತಿಯಿಂದ ತಾ. 18.03.2018 ಭಾನುವಾರದಂದು ಬಜ್ಪೆ ಬಿಲ್ಲವ ಸಂಘದ ಸಭಾ ಭವನದಲ್ಲಿ ರಂಗ ಕ್ರಿಯೆ – ರಂಗ ಪ್ರಜ್ಞೆಯ ಬಗ್ಗೆ ಸ್ಪಷ್ಟ ಅರಿವು ಮೂಡಿಸುವ ತರಬೇತಿ ಕಾರ್ಯಕ್ರಮವನ್ನು ಘಟಕದ ಸದಸ್ಯರುಗಳಿಗೆ, ಅವರ ಮಕ್ಕಳಿಗೆ ನಡೆಸಲಾಯಿತು. ಸಂಪನ್ಮೂಲ ವ್ಯಕ್ತಿಯಾಗಿ ರಂಗ ತಜ್ಞ ಜಗನ್ಪವಾರ್ ಬೇಕಲ್ ಇವರು ಸಂಗೀತ ನಾಟಕ, ದೃಶ್ಯ, ಬೀದಿ ನಾಟಕ ಮುಂತಾದ ಪ್ರಕಾರಗಳ ವಿಶಿಷ್ಟ ಹೊಲ ಹೊರ ಹೂರಣಗಳನ್ನು ಪ್ರಯೋಗಿಕವಾಗಿ ಉಣಬಡಿಸಿ, ಫಲಾನುಭವಿಗಳನ್ನು ಜೀತೋಹಾರಿಯಾಗಿಸಿದರು. ಸದಸ್ಯರುಗಳಿಗೆ ನಟನಾ ಕೌಶಲ್ಯದ ಸೂಕ್ಷ್ಮತೆಯನ್ನು ತಿಳಿಹೇಳಿ […]
Read More
17-03-2018, 5:00 PM
ಮಾಣಿ : ದ.ಕ.ಜಿ.ಪಂ.ಉ.ಹಿ.ಪ್ರಾ.ಶಾಲೆ ಪಾಟ್ರಕೇೂಡಿ ಕೆದಿಲದಲ್ಲಿ ದಿನಾಂಕ 17.03.2018 ರಂದು ಉಚಿತ ಆಯುಷ್ ಚಿಕಿತ್ಸಾ ಶಿಬಿರವು ಯುವವಾಹಿನಿ (ರಿ)ಮಾಣಿ ಘಟಕದ ಆಶ್ರಯದಲ್ಲಿ ದ.ಕ.ಜಿಲ್ಲಾ ಪಂಚಾಯತ್ ಆಯುಷ್ ಇಲಾಖೆಯ ವತಿಯಿಂದ ನಡೆಯಿತು. ಶಿಬಿರವನ್ನು ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘ (ರಿ) ಮಾಣಿ ಇದರ ಅಧ್ಯಕ್ಷರಾದ ನಾರಾಯಣ ಸಾಲ್ಯಾನ್ ದೀಪ ಬೆಳಗಿಸಿ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು “ಹಿಂದಿನ ಕಾಲದಲ್ಲಿ ಜನರಿಗೆ ಯಾವುದೇ ರೇೂಗಗಳು ಕಂಡು ಬಂದಲ್ಲಿ ಗಿಡಮೂಲಿಕೆಗಳಿಂದ ಮನೆ ಮದ್ದು ತಯಾರಿಸಿ ಉಪಯೇೂಗಿಸುತ್ತಿದ್ದರು. ಈಗ ಅದಕ್ಕೆಂದೆ ಸರ್ಕಾರ […]
Read More