ಮಂಗಳೂರು ದಸರಾ ಪ್ರಯುಕ್ತ ಶ್ರೀ ಕ್ಷೇತ್ರ ಕುದ್ರೋಳಿಯಲ್ಲಿ ಘಟಕ-ಯುವವಾಹಿನಿ (ರಿ.) ಪಡುಬಿದ್ರಿ ಘಟಕ
19-10-2025, 2:40 PM
ದಿನಾಂಕ 28/09/25 ರಂದು ಮಂಗಳೂರು ದಸರಾ ಪ್ರಯುಕ್ತ ಶ್ರೀ ಕ್ಷೇತ್ರ ಕುದ್ರೋಳಿಯಲ್ಲಿ ಘಟಕದ ವತಿಯಿಂದ ಒಂದು ದಿನದ ಸ್ವಯಂ ಸೇವೆಯಲ್ಲಿ ಭಾಗವಹಿಸಲಾಯಿತು .
19-10-2025, 2:40 PM
ದಿನಾಂಕ 28/09/25 ರಂದು ಮಂಗಳೂರು ದಸರಾ ಪ್ರಯುಕ್ತ ಶ್ರೀ ಕ್ಷೇತ್ರ ಕುದ್ರೋಳಿಯಲ್ಲಿ ಘಟಕದ ವತಿಯಿಂದ ಒಂದು ದಿನದ ಸ್ವಯಂ ಸೇವೆಯಲ್ಲಿ ಭಾಗವಹಿಸಲಾಯಿತು .
19-10-2025, 2:36 PM
ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ದಸರಾ ಮಹೋತ್ಸವದ ಎಂಟನೇ ದಿನದಂದು ಶ್ರೀ ಶಾರದಾ ಮಂಟಪದಲ್ಲಿ ಭಜನಾ ಸೇವೆ ನೀಡಲಾಯಿತು .
19-10-2025, 2:19 PM
ತುರ್ತು ಸೇವಾ ವಾಹನ ಕಠಿಣ ಪರಿಸ್ಥಿತಿಯಲ್ಲಿ ಸೇವೆಗೆ ಅರ್ಪಿಸಲಾಗಿದೆ
19-09-2025, 8:51 AM
ಬ್ರಹ್ಮ ಶ್ರೀ ನಾರಾಯಣ ಗುರು ಸೇವಾ ಸಂಘ (ರಿ.) ಗ್ರಾಮ ಚಾವಡಿ ಕೊಣಾಜೆ ಆಶ್ರಯದಲ್ಲಿ “ಆಟಿದ ಐಸಿರ” 06-08-2025 ಬುಧವಾರ ಬ್ರಹ್ಮ ಶ್ರೀ ನಾರಾಯಣ ಗುರು ಸಮುದಾಯ ಭವನ ಗ್ರಾಮಚಾವಡಿ ಯಲ್ಲಿ ನಡೆಯಿತು. ಮುಖ್ಯ ಅತಿಥಿಯಾಗಿ ಯುವವಾಹಿನಿ( ರಿ.) ಕೇಂದ್ರ ಸಮಿತಿ ಅಧ್ಯಕ್ಷರಾದ ಲೋಕೇಶ್ ಕೋಟ್ಯಾನ್ ಕೂಳೂರು ಆಗಮಿಸಿದ್ದರು.
19-09-2025, 8:47 AM
ಶ್ರೀ ವನದುರ್ಗ ದೇವಸ್ಥಾನ ಕುಮಟಾ ಕೋನಳ್ಳಿಯಲ್ಲಿ ನಡೆಯುತ್ತಿರುವ ಶ್ರೀ ರಾಮಕ್ಷೇತ್ರದ ಪೀಠಾಧೀಶರಾದ ಮಹಾಮಂಡಲೇಶ್ವರ ೧೦೦೮ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಮಹಾರಾಜ್ ರವರ ಚಾತುರ್ಮಾಸ್ಯ ವೃತಾಚರಣೆಗೆ ಘಟಕದಿಂದ ದಿನಾಂಕ 07.08.2025ರ ಗುರುವಾರದಂದು ಭಾಗವಹಿಸಿ ಪೂಜ್ಯ ಸ್ವಾಮೀಜಿಗಳ ಆಶೀರ್ವಾದ ಪಡೆಯಲಾಯಿತು. ಈ ಸಂದರ್ಭದಲ್ಲಿ ಪೂಜ್ಯ ಸ್ವಾಮೀಜಿಗಳು ಘಟಕದ ಅಧ್ಯಕ್ಷರಾದ ಗುರುರಾಜ್ ಗುರಿಪಳ್ಳ ಇವರನ್ನು ಗೌರವಿಸಿದರು. ಚಾತುರ್ಮಾಸ್ಯ ವೃತಾಚಾರಣೆಗೆ ಘಟಕದ ಮಾಜಿ ಅಧ್ಯಕ್ಷರು, ಯುವ ಬಿಲ್ಲವ ವೇದಿಕೆ ಅಧ್ಯಕ್ಷರಾದ ಎಂ.ಕೆ.ಪ್ರಸಾದ್, ಘಟಕದ ಮಾಜಿ ಅಧ್ಯಕ್ಷರಾದ ಸದಾಶಿವ ಪೂಜಾರಿ ಊರ, ವೇಣೂರು […]
19-09-2025, 8:44 AM
ದಿನಾಂಕ 10/08/2025 ಆಟಿದ ನೆಂಪುಕಾರ್ಯಕ್ರಮ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಸಂತ ಅಲೋಶಿಯಸ್ ಸ್ನಾತಕೋತರ ವಿಭಾಗದಲ್ಲಿ ಮುಖ್ಯಸ್ಥರಾದ ಪ್ರೊ|ಡಾ| ರಾಕೇಶ್ ಕುಮಾರ್ ಆಗಮಿಸಿದ್ದರು. ಸಭಾ ಕಾರ್ಯಕ್ರಮವನ್ನು ಪ್ರಾರ್ಥನೆಯೊಂದಿಗೆ ಆರಂಭಿಸಿ ದೀಪವನ್ನು ಬೆಳಗುವುದರ ಮೂಲಕ ಉದ್ಘಾಟಿಸಲಾಯಿ..ಘಟಕದ ಅಧ್ಯಕ್ಷರಾದ ರಾಹುಲ್ ಸನಿಲ್ ರವರು ಎಲ್ಲರನ್ನೂ ಆತ್ಮೀಯವಾಗಿ ಸ್ವಾಗತಿಸಿದರು, ನಂತರ ಆಟಿ ತಿಂಗಳ ಮದಿಪು ನುಡಿಯಲು ಬಂದಂತಹ ಪ್ರೊ|ಡಾ| ರಾಕೇಶ್ ಕುಮಾರ್ ರವರು ಮುಂಚಿನ ಕಾಲದಲ್ಲಿದ್ದ ಆಟಿ ತಿಂಗಳ ಕಷ್ಟದ ದಿನಗಳನ್ನು ನೆನಪಿಸಿಕೊಂಡು ನಮ್ಮ ಹಿರಿಯರು ಆಚರಿಸುತ್ತಿದ್ದ ಆಚರಣೆಗಳ ವೈಜ್ಞಾನಿಕ ವಿಶೇಷತೆಗಳನ್ನು ವಿವರಿಸಿದರು. […]
19-09-2025, 8:40 AM
ತಾರೀಕು27/07/2025 ರಂದು 23 ನೇ ವರ್ಷದ ಆಟಿಡೊಂಜಿ ದಿನ ಕಾರ್ಯಕ್ರಮ ಆಧುನಿಕ ಯುಗದ ಪಿಜ್ಜಾ ಬರ್ಗರ್ ತಿಂಡಿಗಳನ್ನು ಬದಿಗೆ ಸರಿಸಿ ಹಿಂದಿನ ಕಾಲದ ತಿಂಡಿ ತಿನಿಸುಗಳ ಬಗ್ಗೆ ಮಾಹಿತಿ ನೀಡುವುದರ ಜೊತೆಗೆ ಹಿಂದಿನ ಕಾಲದಲ್ಲಿ ಹಿರಿಯರು ಕೃಷಿ ಕಾರ್ಯದಲ್ಲಿ ಪಟ್ಟ ಶ್ರಮ ವನ್ನೂ ತಿಳಿ ಹೇಳುವ ಕಾರ್ಯವಾಗಬೇಕು ಎಂದು ಪುತ್ತೂರು ಅಕ್ಷಯ ಕಾಲೇಜಿನ ಮುಖ್ಯಸ್ಥ ಜಯಂತ್ ನಡುಬೈಲು ಹೇಳಿದರು. ಮುಲ್ಕಿ ಬಿಲ್ಲವ ಸಂಘದ ಶ್ರೀ ನಾರಾಯಣ ಗುರು ಸಭಾಗೃಹದಲ್ಲಿ ನಡೆದ ಮುಲ್ಕಿ ಯುವವಾಹಿನಿ 23 ನೇ ವರ್ಷದ […]
19-09-2025, 8:00 AM
ಆಟಿ ತಿಂಗಳು ವೈಜ್ಞಾನಿಕವಾಗಿ ಅತೀ ಮಹತ್ವದ ತಿಂಗಳು. ಹಿಂದಿನ ಕಾಲದಲ್ಲಿ ಆಟಿ ಕಳೆಂಜೆ ಊರಿಗೆ ಬರುವ ಮಾರಿ, ಹಾಗೆಯೇ ಜನರಿಗೆ ಬರುವ ಮಹಾಮಾರಿ ರೋಗಗಳನ್ನು ನಿವಾರಿಸುವಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತಿತ್ತು” ಎಂದು ರಾಜ್ಯ ಮಟ್ಟದ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ ಪುರಸ್ಕೃತ, ಖ್ಯಾತ ವಕೀಲೆ ಶ್ರೀಮತಿ ಶೈಲಜಾ ರಾಜೇಶ್ ತಿಳಿಸಿದರು. ಅವರು ಘಟಕದ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರು ಸಮಾಜ ಸೇವಾ ಸಂಘ (ರಿ) ಬಜಪೆ – ಕರಂಬಾರು ಸಹಯೋಗದೊಂದಿಗೆ ಬ್ರಹ್ಮ ಶ್ರೀ ನಾರಾಯಣ ಗುರು ಸಭಾಭವನದಲ್ಲಿ […]
19-09-2025, 7:56 AM
ಪ್ರಾರ್ಥನೆಯೊಂದಿಗೆ ಕಾರ್ಯಕ್ರಮ ಪ್ರಾರಂಭವಾಯಿತು. ಅಧ್ಯಕ್ಷರಾದ ನೈನಾ ವಿಶ್ವನಾಥ್ ಎಲ್ಲರನ್ನು ಸ್ವಾಗತಿಸಿದರು. ಸ್ವಾತಂತ್ರ ದಿನಾಚರಣೆ ಪ್ರಯುಕ್ತ ದೇಶಭಕ್ತಿ ಗೀತೆಗಳ ಸ್ಪರ್ಧೆಯು ನಡೆಯಿತು. ಶ್ರೀಮತಿ ಧನ್ಯಲತ ರಮೇಶ್ ಅವರು ಸ್ವರ್ಧೆಯ ತೀರ್ಪುಗಾರರಾಗಿ ಫಲಿತಾಂಶ ನೀಡಿದರು. ನಂತರ ರಾಷ್ಟ್ರ ಸೇವೆಗೆ ಲೆಫ್ಟಿನೆಂಟ್ ಆಗಿ ಆಯ್ಕೆಯಾದ ಶ್ರೀ ಸುದೀಪ್ ರಾಜ್ ಅವರನ್ನು ಸನ್ಮಾನಿಸಲಾಯಿತು. ಅವರು ಕಾರ್ಗಿಲ್ ಯುದ್ದ ದ ತಮ್ಮ ಅನುಭವಗಳನ್ನು ಹಂಚಿಕೊಂಡರು. ರಕ್ಷಾ ಬಂಧನ ಹಬ್ಬದ ಸಲುವಾಗಿ ಎಲ್ಲ ಸದಸ್ಯರು ಶ್ರೀಯುತ ಸುದೀಪ್ ರಾಜ್ ಅವರಿಗೆ ರಾಖಿಯನ್ನು ಕಟ್ಟಿ ಸಂಭ್ರಮ ಆಚರಿಸಿದರು. […]
19-09-2025, 7:48 AM
10/08/2025 ಘಟಕದ ವತಿಯಿಂದ ಆಟಿದ ಪೊರ್ಲು ಕಾರ್ಯಕ್ರಮ ತುಳುನಾಡಿನ ಸಂಪ್ರದಾಯದ ಪ್ರಕಾರ ಭತ್ತ ಕುಟ್ಟುವುದರ ಮೂಲಕ ವಿಶೇಷವಾಗಿ ಆಟಿದ ಪೊರ್ಲು 2025 ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಧನ ಲಕ್ಷ್ಮಿ ಗಟ್ಟಿ .(ಸದಸ್ಯರು ರಾಣಿ ಅಬ್ಬಕ್ಕ ಅಧ್ಯಯನ ಪೀಠ ವಿಶ್ವ ವಿದ್ಯಾನಿಲಯ.ಮಂಗಳ ಗಂಗೋತ್ರಿ) ಆಟಿ ತಿಂಗಳ ವಿಶೇಷ ಆಚರಣೆಗಳ ಬಗ್ಗೆ ಎಳೆ ಎಳೆಯಾಗಿ ವಿವರಿಸಿದರು. ‘ಪರನೀರ್ ನೆಗೆಪೆರೆ ಬಲ್ಲಿ, ಪೊಸ ನೀರ್ ಉರ್ಕರ್ರೆ ಬಲ್ಲಿ’ ಎಂದರೆ ಹಳೇ ನೀರು ಬತ್ತಬಾರದು, ಹೊಸ ನೀರು ಹೆಚ್ಚಾಗಬಾರದು. ಹಿರಿಯರು, ಕಿರಿಯರು ಸಮಾನ […]