Yuvavahini

ಇತರೆ

ಮನೆ ಮನೆಗೆ ಗುರುತತ್ವ ಸಂಚಾರ

ಮಾಣಿ :- ಯುವವಾಹಿನಿ (ರಿ.) ಮಾಣಿ ಘಟಕ ಹಾಗೂ ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಂಘ(ರಿ.) ಮಾಣಿ ಇದರ ಸಹಕಾರದೊಂದಿಗೆ ಹದಿನಾರನೇ ಹೆಜ್ಜೆಯಾಗಿ “ಮನೆ ಮನೆಗೆ ಗುರುತತ್ವ ಸಂಚಾರ” ಕಾರ್ಯಕ್ರಮವು ದಿನಾಂಕ 12 ಜೂನ್ 2022ರಂದು ಘಟಕದ ಸದಸ್ಯರಾದ ಬಾಲಕೃಷ್ಣ ಅನಂತಾಡಿ ಇವರ ಮನೆಯಲ್ಲಿ ನಡೆಯಿತು. “ಒಂದೇ ಜಾತಿ, ಒಂದೇ ಮತ, ಒಂದೇ ದೇವರು” ಎನ್ನುವ ಬ್ರಹ್ಮಶ್ರೀ ನಾರಾಯಣ ಗುರುಗಳ ತತ್ವದ ಸತ್ವ ನಮಗೆಲ್ಲರಿಗೂ ಆದರ್ಶ, ಅವರ ಪ್ರತಿಯೊಂದು ಸಂದೇಶ ಮನುಕುಲಕ್ಕೆ ಒಳಿತು ನೀಡುತ್ತ ಬಂದಿದೆ. ಆದ್ದರಿಂದ ನಾರಾಯಣ […]

Read More

ವಿಶೇಷ ಮಕ್ಕಳ ಸಂವಾದ – 2022

ಯುವವಾಹಿನಿ(ರಿ) ಕಡಬ ಘಟಕ ಹಾಗೂ ವಿದ್ಯಾ ಚೇತನ ವಿಶೇಷ ಮಕ್ಕಳ ಶಾಲೆ ರಾಮಕುಂಜ ಇದರ ಸಹಯೋಗದಲ್ಲಿ ವಿಶೇಷ ಮಕ್ಕಳ ಸಂವಾದ ಕಾರ್ಯಕ್ರಮವು 06 ಜೂನ್ 2022 ನೇ ಸೋಮವಾರ ವಿದ್ಯಾ ಚೇತನ ವಿಶೇಷ ಮಕ್ಕಳ ಶಾಲೆ ರಾಮಕುಂಜ ಇಲ್ಲಿ ನಡೆಯಿತು. ಸಂವಾದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಶರವೂರು ಇದರ ವ್ಯವಸ್ಥಾಪನ ಸಮಿತಿ ಸದಸ್ಯರಾದ ಮಂಜುಳಾ ಕೆ, ಸಿ ಎಂಡೋಪೀಡಿತ ಮಕ್ಕಳನ್ನು ನೋಡಿಕೊಳ್ಳಲು ಸರಕಾರವು ಐದು ಎಕರೆ ಜಮೀನನ್ನು ಆಲಂಕಾರ್ ನಲ್ಲಿ ನಿಗದಿಪಡಿಸಿದೆ, ನಿಗದಿಪಡಿಸಿದ […]

Read More

ಉಚಿತ ಹೃದಯ ವೈದ್ಯಕೀಯ ಶಿಬಿರ

ಯುವವಾಹಿನಿ (ರಿ.) ಕೊಲ್ಯ ಘಟಕ, ಬಿಲ್ಲವ ಸೇವಾ ಸಮಾಜ ಟ್ರಸ್ಟ್ (ರಿ.) ಕೊಲ್ಯ , ಬಿಲ್ಲವ ಸೇವಾ ಸಮಾಜ ಕೊಲ್ಯ, ಶ್ರೀ ನಾರಾಯಣ ಗುರು ಮಹಿಳಾ ಮಂಡಳಿ, ಕೊಲ್ಯ ಇವರ ನೇತೃತ್ವದಲ್ಲಿ ಹಾಗೂ ಮಂಗಳೂರು ಹಾರ್ಟ್ ಸ್ಕ್ಯಾನ್ ಫೌಂಡೇಶನ್ ಇವರ ಸಹಯೋಗದಲ್ಲಿ ಉಚಿತ ಹೃದಯ ವೈದ್ಯಕೀಯ ಶಿಬಿರ ಕೊಲ್ಯ ಬಿಲ್ಲವ ಸಂಘದಲ್ಲಿ ನೆರವೇರಿತು. ಶಿಬಿರವನ್ನು ಬಿಲ್ಲವ ಸೇವಾ ಸಮಾಜ ಟ್ರಸ್ಟ್, ಕೊಲ್ಯ ಇದರ ಅಧ್ಯಕ್ಷರಾದ ವೇಣುಗೋಪಾಲ್ ಕೊಲ್ಯ ಇವರು ಉದ್ಘಾಟಿಸಿ ಶಿಬಿರದ ಪ್ರಯೋಜನವನ್ನು ಎಲ್ಲರೂ ಪಡೆಯುವಂತೆ ಕರೆ […]

Read More

ಭಜನೆಯಿಂದ ಸುಸಂಸ್ಕೃತ ಸಮಾಜ ನಿರ್ಮಾಣ : ಡಾ. ಅರುಣ್ ಉಳ್ಳಾಲ್

ಮಂಗಳೂರು: ಭಜನೆ ಮೂಲಕ ಯುವಪೀಳಿಗೆ ಸುಸಂಸ್ಕೃತರಾಗುವುದರೊಂದಿಗೆ ಉತ್ತಮ ಸಮಾಜ ನಿರ್ಮಾಣ ಸಾಧ್ಯ ಎಂದು ಉಪನ್ಯಾಸಕ ಡಾ.ಅರುಣ್‌ ಉಳ್ಳಾಲ್ ಹೇಳಿದರು. ಅವರು ಯುವವಾಹಿನಿ (ರಿ.) ಕೇಂದ್ರ ಸಮಿತಿ ಹಾಗೂ ಯುವವಾಹಿನಿ (ರಿ.) ಪಣಂಬೂರು- ಕುಳಾಯಿ ಘಟಕದ ಸಹಯೋಗದಲ್ಲಿ ಕುಳಾಯಿ ಬ್ರಹ್ಮಶ್ರೀ ನಾರಾಯಣಗುರು ಸಮಾಜ ಸೇವಾ ಸಂಘದಲ್ಲಿ ಯುವವಾಹಿನಿ ಅಂತರ್ ಘಟಕಗಳ ಭಜನಾ ಸ್ಪರ್ಧೆ “ಮಾಧವ ಕೀರ್ತನೋತ್ಸವ-2022” ಸಮರೋಪ ಸಮಾರಂಭದಲ್ಲಿ ಮಾತನಾಡಿದರು. ಅಧ್ಯಕ್ಷರಾದ ರವಿ ಅಮೀನ್ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದರು. ಯುವವಾಹಿನಿ (ರಿ.) ಕೇಂದ್ರ ಸಮಿತಿ ಅಧ್ಯಕ್ಷರಾದ ಉದಯ ಅಮೀನ್ […]

Read More

ಯುವವಾಹಿನಿ ಬಜಪೆ ಘಟಕ ಪ್ರಥಮ

ಯುವವಾಹಿನಿ (ರಿ.) ಕೇಂದ್ರ ಸಮಿತಿ ಹಾಗೂ ಯುವವಾಹಿನಿ (ರಿ.) ಪಣಂಬೂರು- ಕುಳಾಯಿ ಘಟಕದ ಸಹಯೋಗದಲ್ಲಿ ಕುಳಾಯಿ ಬ್ರಹ್ಮಶ್ರೀ ನಾರಾಯಣಗುರು ಸಮಾಜ ಸೇವಾ ಸಂಘದಲ್ಲಿ ಯುವವಾಹಿನಿ ಅಂತರ್ ಘಟಕಗಳ ಭಜನಾ ಸ್ಪರ್ಧೆ “ಮಾಧವ ಕೀರ್ತನೋತ್ಸವ -2022” ಕಾರ್ಯಕ್ರಮದಲ್ಲಿ ಯುವವಾಹಿನಿ (ರಿ.) ಬಜ್ಪೆ ಘಟಕ ಪ್ರಥಮ, ಸುರತ್ಕಲ್ ಘಟಕ ದ್ವೀತಿಯ,ಮಂಗಳೂರು ಮಹಿಳಾ ಘಟಕ ತೃತೀಯ, ಬಹುಮಾನ ಪಡೆಯಿತು. ಶ್ರೇಯಾ ಬಜ್ಪೆ ಉತ್ತಮ ಭಜಕ ಪ್ರಶಸ್ತಿ, ಸುರತ್ಕಲ್ ಘಟಕದ ವಿಜಯ ಕುಕ್ಯಾನ್ ಉತ್ತಮ ತಬಲ ವಾದಕ ಪ್ರಶಸ್ತಿ, ದಿನೇಶ್ ಅಡ್ವೆ ಉತ್ತಮ […]

Read More

ಮನೆ ಮನೆಗೆ ಗುರುತತ್ವ ಸಂಚಾರ

ಮಾಣಿ :- “ಒಂದೇ ಜಾತಿ ಒಂದೇ ಮತ ಒಂದೇ ದೇವರು” ಎನ್ನುವ ಬ್ರಹ್ಮ ಶ್ರೀ ನಾರಾಯಣ ಗುರುಗಳ ತತ್ವದ ಸತ್ವ ನಮಗೆಲ್ಲರಿಗೂ ಆದರ್ಶ, ಅವರ ಪ್ರತಿಯೊಂದು ಸಂದೇಶ ಮನುಕುಲಕ್ಕೆ ಒಳಿತು ನೀಡುತ್ತಾ ಬಂದಿದೆ. ಗುರುಗಳ ತತ್ವ ಸಂದೇಶಗಳು ಪ್ರತಿಯೊಬ್ಬರಿಗೂ ತಿಳಿಯಬೇಕು, ಪ್ರತಿ ಮನೆಗೂ ತಲುಪಬೇಕು ಎನ್ನುವ ದೃಷ್ಟಿಯಿಂದ “ಮನೆ ಮನೆಗೆ ಗುರು ತತ್ವ ಸಂಚಾರ” ಎನ್ನುವ ಕಾರ್ಯಕ್ರಮವನ್ನು ಮಾಣಿ ಘಟಕದ ವತಿಯಿಂದ ಕಳೆದ ಸಾಲಿನಲ್ಲಿ ಆಯೋಜಿಸಲಾಗಿತ್ತು. ಈ ಸಾಲಿನ ಎರಡನೇ ಕಾರ್ಯಕ್ರಮವನ್ನು ಜನಾರ್ಧನ ಪೂಜಾರಿ ಅರೆಬೆಟ್ಟು,ವೀರಕಂಭ ಇವರ […]

Read More

ಆರೋಗ್ಯ ಕಾರ್ಡ್ ನೋಂದಣಿ ಶಿಬಿರ

ಯಡ್ತಾಡಿ :- ಯುವವಾಹಿನಿ (ರಿ.) ಯಡ್ತಾಡಿ ಹಾಗೂ ಗ್ರಾಮ ಒನ್ ನಾಗರೀಕ ಸೇವಾ ಕೇಂದ್ರ ಯಡ್ತಾಡಿ ಇವರ ಜಂಟಿ ಆಶ್ರಯದಲ್ಲಿ ಉಚಿತ “ಆಯುಷ್ಮಾನ್ ಭಾರತ್ – ಆರೋಗ್ಯ ಕರ್ನಾಟಕ ಕಾರ್ಡ್ ನ ನೋಂದಣಿಯನ್ನು ದಿನಾಂಕ 29 ಮೇ 2022 ರ ಭಾನುವಾರದಂದು ಏರ್ಪಡಿಸಲಾಗಿತ್ತು. ಘಟಕದ ಅಧ್ಯಕ್ಷರಾದ ಶ್ರೀ ಸೋಮಪ್ಪ ಪೂಜಾರಿಯವರು ಹಾಗೂ ನಿಕಟಪೂರ್ವ ಅಧ್ಯಕ್ಷರಾದ ಶ್ರೀ ರಾಜು ಪೂಜಾರಿಯವರು ಸಾಂಕೇತಿಕವಾಗಿ ಆಯುಷ್ಮಾನ್ ಆರೋಗ್ಯ ಕಾರ್ಡನ್ನು ಫಲಾನುಭವಿಗಳಿಗೆ ವಿತರಿಸಿದರು. ಪರಿಸರದ 115 ಮಂದಿ ಫಲಾನುಭವಿಗಳಿಗೆ ಉಚಿತವಾಗಿ ಆಯುಷ್ಮಾನ್ ಆರೋಗ್ಯ […]

Read More

ದಂತ ವೈದ್ಯಕೀಯ ಶಿಬಿರ

ದಿನಾಂಕ 23.05.22ನೇ ಸೋಮವಾರದಂದು ಯುವವಾಹಿನಿ (ರಿ.) ಕಟಪಾಡಿ ಘಟಕ ಮತ್ತು ಶ್ರೀ ವಿಶ್ವನಾಥ ಕ್ಷೇತ್ರ ಕಟಪಾಡಿ ಇದರ ಆಶ್ರಯದಲ್ಲಿ ಕಟಪಾಡಿ ಬ್ರಹ್ಮಶ್ರೀನಾರಾಯಣ ಗುರು ಸಭಾಭವನದಲ್ಲಿ “ಉಚಿತ ದಂತ ಚಿಕಿತ್ಸಾ” ಶಿಬಿರವು ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಘಟಕದ ಅಧ್ಯಕ್ಷರಾದ ಶ್ರೀ ಸುನಿಲ್ ಡಿ ಬಂಗೇರ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಕಟಪಾಡಿ ಕ್ಷೇತ್ರದ ಮಾಜಿ ಗೌರವ ಪ್ರಧಾನ ಕಾಯ೯ದಶಿ೯ ಶಂಕರ ಪೂಜಾರಿ, ಗೌರವ ಪ್ರಧಾನ ಕಾಯ೯ದಶಿ೯ಯು ಶಿವಾನಂದ್ ಮತ್ತು ನವೀನ್ ಅಮಿನ್ ಶಂಕರಪುರ ಮತ್ತು ಆರ್. ಜಿ. ಕೋಟ್ಯಾನ್, ವಿಶ್ವನಾಥ […]

Read More

ಕುಟುಂಬ ಸಮ್ಮಿಲನ-2022

ದಿನಾಂಕ 01.05.2022 ರಂದು “ಯುವವಾಹಿನಿ ಕುಟುಂಬ ಸಮ್ಮಿಲನ 2022” ಕಾರ್ಯಕ್ರಮವನ್ನು ಕುಳಾಯಿ ವಿಷ್ಣು ಮೂರ್ತಿ ದೇವಸ್ಥಾನದ ಪರಿಸರದ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮಕ್ಕೆ ಅಂತಾರಾಷ್ಟ್ರೀಯ ಮಟ್ಟದ ಪವರ್ ಲಿಫ್ಟ್ ರ್ ಹಾಗೂ ವೈಟ್ ಲಿಫ್ಟರ್ ಸುಪ್ರಿತಾ ಪೂಜಾರಿಯವರು ಚಾಲನೆ ನೀಡಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಘಟಕದ ಅಧ್ಯಕ್ಷರಾದ ಶ್ರೀ ರವಿ ಅಮೀನ್ ರವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಘಟಕದ ಸದಸ್ಯರಾದ ಯಶಸ್ವಿನಿ, ಜಯಶ್ರೀ, ಕೀರ್ತಿ ಹಾಗೂ ಕುಮಾರಿ ಅಕ್ಷಿತಾ ರವರ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮ ಶುಭಾರಂಭಗೊಂಡಿತು. ಈ ಕಾರ್ಯಕ್ರಮದಲ್ಲಿ ಘಟಕದ […]

Read More

ಯಕ್ಷಗಾನ ಬಯಲಾಟ

                ಯುವವಾಹಿನಿ (ರಿ.) ಕಟಪಾಡಿ ಘಟಕದ ವತಿಯಿಂದ ಏಣಗುಡ್ಡೆ ಶ್ರೀ ಬ್ರಹ್ಮಬೈದರ್ಕಳ ಗರಡಿ, ಕಟಪಾಡಿ ಇದರ ಪುನರ್ ಪ್ರತಿಷ್ಟಾಪನೆ ಮತ್ತು ಬ್ರಹ್ಮಕಲಾಶಭಿಷೇಕಾದ ಅಂಗವಾಗಿ ದಿನಾಂಕ 13/05/2022ರಂದು ಸಮಯ ಸಂಜೆ: 7:00 ಗಂಟೆಗೆ ಯುವವಾಹಿನಿ (ರಿ.) ಕಟಪಾಡಿ ಘಟಕದ ಸದಸ್ಯರಿಂದ ” ಶಶಿಪ್ರಭೆ ಪರಿಣಯ ” ಯಕ್ಷಗಾನ ಬಯಲಾಟ ನಡೆಯಿತು. ಹಿಮ್ಮೇಳದಲ್ಲಿ ಭಾಗವತರು: ಶ್ರೀ ಆನಂದ್ ಆರ್ ಪೂಜಾರಿ,ಮದ್ದಳೆ: ಶ್ರೀ ಚಂದ್ರಶೇಖರ ಆಚಾರ್ಯ,ಚೆಂಡೆ : ಶ್ರೀ ರಾಜೀವ ತೋನ್ಸೆ,ವೇಷಭೂಷಣ: ಶ್ರೀ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026, ಮಾರ್ಚ್ 14
ಸ್ಥಳ : ಮಂಗಳೂರು ಪುರಭವನ

ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಕೊಲ್ಯ ಘಟಕದ ಆತಿಥ್ಯದಲ್ಲಿ, “ಸಖೀ ಸಂವಾದ”ಕಾರ್ಯಾಗಾರ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
error: Content is protected !!