Yuvavahini

ಇತರೆ

ಸಂಪರ್ಕ ನಿರ್ದೇಶಕರಾದ ಸುಜಾತ ರವರ ಸಂಚಾಲಕತ್ವದಲ್ಲಿ ಸು ಪ್ರಮ್ ಸೋ ಚಲನಚಿತ್ರ ವೀಕ್ಷಣೆ – ಯುವವಾಹಿನಿ(ರಿ.) ಕೂಳೂರು ಘಟಕ

ಸಂಪರ್ಕದ ನಿಟ್ಟಿನಲ್ಲಿ ಕುಟುಂಬ ಸಂಪರ್ಕ ನಿರ್ದೇಶಕರಾದ ಸುಜಾತ ರವರ ಸಂಚಾಲಕತ್ವದಲ್ಲಿ ದಿನಾಂಕ 11-08-2025 ರಂದು ಸು ಪ್ರಮ್ ಸೋ ಚಲನಚಿತ್ರ ವೀಕ್ಷಣೆಗೆ ಹೋಗಲಾಗಿತ್ತು. 51 ಜನ ಸದಸ್ಯರ ತಂಡ ಚಲನಚಿತ್ರ ವೀಕ್ಷಣೆ ಮಾಡಿದೆವು.

Read More

ಬಿರುವೆರೆ ಗೊಬ್ಬು ಕೆಸರ್ ದ ಕಂಡಡ್-ಯುವವಾಹಿನಿ (ರಿ.) ಬೆಳ್ತಂಗಡಿ ಘಟಕ

ಯುವವಾಹಿನಿ ಸಂಚಲನಾ ಸಮಿತಿ ಮುಂಡಾಜೆ ಇದರ ಆತಿಥ್ಯದಲ್ಲಿ ” ಬಿರುವೆರೆ ಗೊಬ್ಬು ಕೆಸರ್ ದ ಕಂಡಡ್ ” ಕಾರ್ಯಕ್ರಮ ದಿನಾಂಕ 14.09.2025 ಆದಿತ್ಯವಾರದಂದು ಮುಂಡಾಜೆಯ ಪಿಲತಡ್ಕದ ಪೂವಪ್ಪ ಪೂಜಾರಿಯವರ ಗದ್ದೆಯಲ್ಲಿ ನಡೆಯಿತು. ಕುದ್ರೋಳಿ ದೇವಸ್ಥಾನದ ಅರ್ಚಕರಾದ ರೂಪೇಶ್ ಶಾಂತಿ ಉದ್ಘಾಟನೆ ನೆರವೇರಿಸಿ ಶುಭ ಹಾರೈಸಿದರು ಯುವವಾಹಿನಿ ಕೇಂದ್ರ ಸಮಿತಿ ಅಧ್ಯಕ್ಷರಾದ ಲೋಕೇಶ್ ಕೋಟ್ಯಾನ್ ಕೂಳೂರು, ಪ್ರಚಾರ ನಿರ್ದೇಶಕರಾದ ಭಾಸ್ಕರ್ ಕೋಟ್ಯಾನ್ ಸಸಿಹಿತ್ಲು, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ, ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಬೆಳ್ತಂಗಡಿ […]

Read More

ಘಟಕದ 7ನೇ ವರ್ಷದ ಶ್ರೀ ಕೃಷ್ಣ ವೇಷ ಸ್ಪರ್ಧೆ-ಯುವವಾಹಿನಿ (ರಿ ) ಕೆಂಜಾರು ಕರಂಬಾರು ಘಟಕ

ಘಟಕದ 7ನೇ ವರ್ಷದ ಶ್ರೀ ಕೃಷ್ಣ ವೇಷ ಸ್ಪರ್ಧೆ ಶ್ರೀ ದೇವಿ ಭಜನಾ ಮಂದಿರದ ಆವರಣ. ಘಟಕದ ಸದಸ್ಯರಾದ ಶ್ರೀಮತಿ ಪ್ರತಿಮಾ ಪಾಲನ್ ಗುರು ಪ್ರಾಥನೆ ಮಾಡಿದರು. ಭಜನಾ ಮಂದಿರದ ಉಪಾಧ್ಯಕ್ಷರಾದ ಉಗ್ಗಪ ಬಂಗೇರ ದೀಪ ಪ್ರಜ್ವಲಿಸಿ ಕಾರ್ಯಕ್ರಮ ಉದ್ಘಾಟಿಸಿದರು . ತೀರ್ಪುಗಾರರಾಗಿ ಶ್ರೀಮತಿ ಕನಕ ಮೋಹನ್ ಮತ್ತು ವಿದುಷಿ ಕುಮಾರಿ ಶ್ರೇಯ ಶೆಟ್ಟಿಯವರು ಪಾಲ್ಗೊಂಡಿದರು. ಮುದ್ದು ಕೃಷ್ಣ, ತುoಟ ಕೃಷ್ಣ, ಬಾಲ ಕೃಷ್ಣ, ರಾಧ ಕೃಷ್ಣ, ನಾಲ್ಕು ವಿಭಾಗದ ಸ್ಪರ್ಧೆ ಏರ್ಪಡಿಸಲಾಗಿತು ಸುಮಾರು ಮೂವತಕ್ಕು ಹೆಚ್ಚು […]

Read More

ರಕ್ಷಾ ಬಂಧನ , ಆಟಿದ ನೆಂಪು ಕಾರ್ಯಕ್ರಮ-ಯುವವಾವಾಹಿನಿ (ರಿ) ಕಂಕನಾಡಿ ಘಟಕ

ಘಟಕದ ಕಛೇರಿಯಲ್ಲಿ ದಿನಾಂಕ 10/08/2025 ರಕ್ಷಾ ಬಂಧನ ಕಾರ್ಯಕ್ರಮವನ್ನು “ಆಟಿದ ನೆಂಪು” ಕಾರ್ಯಕ್ರಮ ದೊಂದಿಗೆ ಅರ್ಥ ಗರ್ಭಿತವಾಗಿ ಆಚರಿಸಲಾಯಿತು , ಶ್ರೀ ಚರಣ್ ರಾಜ್ ಅಳಪೆ ಯವರು ರಕ್ಷಾಬಂಧನದ ಐತಿಹಾಸಿಕ ಹಿನ್ನೆಲೆ, ಆಧುನಿಕ ಯುಗದಲ್ಲಿ ರಕ್ಷಾ ಬಂಧನದ ಪ್ರಾಮುಖ್ಯತೆ,ಅದರ ಸಾಂಸ್ಕೃತಿಕ ನೆಲೆ ಗಟ್ಟಿನ ಬಗ್ಗೆ ಸವಿವರವಾದ ಭೌಧ್ಧಿಕ್ ನಡೆಸಿಕೊಟ್ಟರು.ನಂತರ ಸದಸ್ಯರು ಪರಸ್ಪರ ರಕ್ಷೆ(ರಾಖಿ) ಯನ್ನು ಕಟ್ಟುವ ಮೂಲಕ ರಕ್ಷಾ ಬಂಧನದ ಸಂಭ್ರಮ ಕಳೆಗಟ್ಟಿತು.ಘಟಕದ ಸದಸ್ಯರಿಂದ ಸಿಹಿತಿಂಡಿ ಮತ್ತು ತಂಪುಪಾನೀಯ ಹಂಚಲಾಯಿತು

Read More

ಉಚಿತ ವೈದ್ಯಕೀಯ ಶಿಬಿರ ಹಾಗೂ ದಂತ ಚಿಕಿತ್ಸಾ ಶಿಬಿರ-ಯುವವಾಹಿನಿ( ರಿ.) ಪಣಂಬೂರು ಕುಳಾಯಿ

ದಿನಾಂಕ 24-08-2025 ರಂದು ಭಾನುವಾರ ಮಹಿಳಾ ಮಂಡಲ ಕುಳಾಯಿಯಲ್ಲಿ, ರೋಟರಿ ಕ್ಲಬ್ ಸುರತ್ಕಲ್, ಮಹಿಳಾ ಮಂಡಲ ಕುಳಾಯಿ, ಇನ್ನರ್ ವೀಲ್ ಕ್ಲಬ್ ಸುರತ್ಕಲ್ ಸಂಸ್ಥೆಗಳ ಜಂಟಿ ಆಶ್ರಯದಲ್ಲಿ ಜಸ್ಟೀಸ್ ಕೆ. ಎಸ್. ಹೆಗ್ಡೆ ದೇರಳಕಟ್ಟೆ, ಮತ್ತು ಎ. ಬಿ. ಶೆಟ್ಟಿ ಸ್ಮಾರಕ ದಂತ ವಿದ್ಯಾಲಯದ ಸಹಭಾಗೀತ್ವದಲ್ಲಿ ಉಚಿತ ವೈದ್ಯಕೀಯ ಶಿಬಿರ ಹಾಗೂ ದಂತ ಚಿಕಿತ್ಸಾ ಶಿಬಿರವನ್ನು ನಡೆಸಲಾಯಿತು.. ಕಾರ್ಯಕ್ರಮವನ್ನು ಹಿರಿಯ ವೈದ್ಯರಾದ ಡಾl ಗೋಪಾಲಕೃಷ್ಣ ಭಟ್ ಸಂಕಬಿತ್ತಿಲು, ಉದ್ಘಾಟಿಸಿದರು. ರೋಟರಿ ಕ್ಲಬ್ ಸುರತ್ಕಲ್ ನ ಅಧ್ಯಕ್ಷರಾದ ರೊ. […]

Read More

7 ನೇ ವರ್ಷದ ಕೃಷ್ಣವೇಷ ಸ್ಪರ್ಧೆ-ಯುವವಾಹಿನಿ (ರಿ) ಕುಪ್ಪೆಪದವು – ಎದಪದವು ಘಟಕ

7 ನೇ ವರ್ಷದ ಕೃಷ್ಣವೇಷ ಸ್ಪರ್ಧೆಯು ದಿನಾಂಕ 10.8.25 ನೇ ಆದಿತ್ಯವಾರ ಆಶಾಕಿರಣ ಸಭಾ ಭವನದಲ್ಲಿ ಗುರುಗಳಿಗೆ ದೀಪ ಬೆಳಗಿಸುವ ಮೂಲಕ ಪ್ರಾರಂಭವಾಯಿತು.. ಕಾರ್ಯಕ್ರಮದ ಉದ್ಘಾಟನೆಯನ್ನು ಧಾರ್ಮಿಕ ಮುಂದಾಳು ಐ ಕೃಷ್ಣ ಅಸ್ರಣ್ಣ ರವರು ನಡೆಸಿಕೊಟ್ಟರು..ವೇದಿಕೆಯಲ್ಲಿ ಅಧ್ಯಕ್ಷರು, ನಿಕಟಪೂರ್ವ ಅಧ್ಯಕ್ಷರು, ಮಾಜಿ ಅಧ್ಯಕ್ಷರುಗಳು, ಸ್ಥಾಪಕ ಅಧ್ಯಕ್ಷರು, ಘಟಕದ ಕಾರ್ಯದರ್ಶಿ, ಉಪಸ್ಥಿತರಿದ್ದರು. ಯಶೋಧ ಕೃಷ್ಣ, ಮುದ್ದುಕೃಷ್ಣ,ಬಾಲಕೃಷ್ಣ ,ತುಂಟಕೃಷ್ಣ ಎಂಬ 4 ವಿಭಾಗದಲ್ಲಿ ಕಾರ್ಯಕ್ರಮವನ್ನು ನಡೆಸಲಾಯಿತು.. ಪ್ರತಿವಿಭಾಗಕ್ಕೂ ಪ್ರಥಮ, ದ್ವಿತೀಯ ಪ್ರಶಸ್ತಿಯನ್ನು ಹಾಗೂ ಸ್ಪರ್ಧಿಸಿದ ಎಲ್ಲಾ ಸ್ಪರ್ಧಿಗಳಿಗೆ ಸಮಾಧಾನಕರ ಬಹುಮಾನ […]

Read More

2025-26 ನೇ ಸಾಲಿನ ಪದಗ್ರಹಣ ಸಮಾರಂಭ-ಯುವವಾಹಿನಿ (ರಿ.) ಪಡುಬಿದ್ರಿ ಘಟಕ

2025-26 ನೇ ಸಾಲಿನ ಪದಗ್ರಹಣ ಸಮಾರಂಭವು ದಿನಾಂಕ 24/8/25 ರ ಆದಿತ್ಯವಾರ ಪಡುಬಿದ್ರಿ ಬಿಲ್ಲವ ಸಮಾಜ ಸೇವಾ ಸಂಘದ ಸಭಾಂಗಣದಲ್ಲಿ ಜರಗಿತು. ಕಾರ್ಯಕ್ರಮವನ್ನು ಶ್ರೀ ಬ್ರಹ್ಮ ಬೈದರ್ಕಳ ಗರಡಿ ಕಣ್ಣಂಗಾರು ಇದರ ಅಧ್ಯಕ್ಷರಾದ ಶ್ರೀ ಸೀನ ಪೂಜಾರಿಯವರು ಉದ್ಘಾಟಿಸಿ ಮಾತನಾಡುತ್ತಾ ಪಡುಬಿದ್ರಿ ಘಟಕವು ಸಾಮಾಜಿಕ ಸಾಂಸ್ಕೃತಿಕ ಕಾರ್ಯಕ್ರಮದ ಜೊತೆಗೆ ವಿದ್ಯೆಗೂ ಮಹತ್ವ ನೀಡುತ್ತಿದೆ ಯುವ ಜನರಿಗೆ ವ್ಯಕ್ತಿತ್ವ ವಿಕಸನಗೊಳಿಸಲು ಯುವವಾಹಿನಿ ಯಂತಹ ಸಂಸ್ಥೆಗಳು ಮಾದರಿಯಾಗಿವೆ ಎಂದರು. ಪಡುಬಿದ್ರೆ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾದ ವೈ ಸುಧೀರ್ […]

Read More

ವನಮಹೋತ್ಸವ-ಯುವವಾಹಿನಿ(ರಿ )ಸುರತ್ಕಲ್ ಘಟಕ

ವನಮಹೋತ್ಸವದ ಪ್ರಯುಕ್ತ ಪರಿಸರಕ್ಕೆ ಸಣ್ಣ ಕೊಡುಗೆ ನೀಡುವುದರ ನಿಟ್ಟಿನಲ್ಲಿ ಘಟಕದ ಸದಸ್ಯರಿಗೆ ಫೋಟೊ ಕಾಂಟೆಸ್ಟ್ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು ಈ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನವನ್ನು ಕಿಶೋರ್ ಕುಮಾರ್ ರವರು, ದ್ವಿತೀಯ ಬಹುಮಾನವನ್ನು ಸುಲತಾ ಪೂಜಾರಿಯವರು,ತೃತೀಯ ಬಹುಮಾನವನ್ನು ಪಲ್ಲವಿಯವರು ಹಾಗೂ ಪ್ರೋತ್ಸಾಹಕ ಬಹುಮಾನವನ್ನು ಭಾಸ್ಕರ್ ಸಾಲ್ಯಾನ್ ಹಾಗೂ ರೇವತಿ ನವೀನ್ ಇವರು ಗಳಿಸಿರುತ್ತಾರೆ.

Read More

ಪಚ್ಚೆ ಸಿರಿತೊಟ್ಟಿಗೆ ಸೋಣದ ಪೊರ್ಲು -ಯುವವಾಹಿನಿ (ರಿ) ಸುರತ್ಕಲ್ ಘಟಕ

ಅಳಿವಿನಂಚಿನಲ್ಲಿರುವ ನಮ್ಮ ತುಳುನಾಡ ಸಂಸ್ಕ್ರತಿಯ ಆಚಾರ ವಿಚಾರಗಳನ್ನು ಮುಂದಿನ ಪೀಳಿಗೆಗೆ ತಿಳಿಸಿಕೊಡುವುದು ನಮ್ಮ ಆದ್ಯ ಕರ್ತವ್ಯ ಎಂದು ಮುಖ್ಯ ಅತಿಥಿಗಳಾದ ದೇವೇಂದ್ರ ಡಿ. ಕೋಟ್ಯಾನ್ ತಿಳಿಸಿದರು. ಅಲ್ಲದೆ ಆಷಾಢದ ಕಷ್ಟ ಶ್ರಾವಣದ ಸುಖವನ್ನು ಸವಿವರವಾಗಿ ತಿಳಿಸುವುದರ ಮೂಲಕ ಕೃಷಿ ಬದುಕಿನ ಮೂಲಕ ತುಳುನಾಡ ಜನರ ಜೀವನ ಯಾವ ರೀತಿ ಬೆಸೆದುಕೊಂಡಿದೆ ಎನ್ನುವುದನ್ನು ತಿಳಿಸಿಕೊಟ್ಟರು. ಅಲ್ಲದೆ ತುಳುನಾಡ ಜನರ ಹಬ್ಬ ಹರಿದಿನಗಳ ಮಹತ್ವವನ್ನು ತಿಳಿಸಿಕೊಟ್ಟರು. ಅದೇ ರೀತಿ ಆಷಾಢ ಮಾಸದಲ್ಲಿ ದೇವಸ್ಥಾನಗಳು, ದೈವ ದೇವರುಗಳ ಪೂಜಾ ಕೈಂಕರ್ಯಗಳು ಸ್ಥಗಿತಗೊಂಡು […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026, ಮಾರ್ಚ್ 14
ಸ್ಥಳ : ಮಂಗಳೂರು ಪುರಭವನ

ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಕೊಲ್ಯ ಘಟಕದ ಆತಿಥ್ಯದಲ್ಲಿ, “ಸಖೀ ಸಂವಾದ”ಕಾರ್ಯಾಗಾರ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
error: Content is protected !!