Yuvavahini

ಇತರೆ

ಉಚಿತ ವೈದ್ಯಕೀಯ ಹಾಗೂ ದ೦ತ ಚಿಕಿತ್ಸಾ ಶಿಬಿರ

ಯುವವಾಹಿನಿ (ರಿ.) ಉಪ್ಪಿನ೦ಗಡಿ ಘಟಕ ಮತ್ತು ಸ್ಥಳೀಯ ಸ೦ಘ ಸಂಸ್ಥೆಗಳ ಸ೦ಯುಕ್ತ ಆಶ್ರಯದಲ್ಲಿ ಉಚಿತ ವೈದ್ಯಕೀಯ ಹಾಗೂ ದ೦ತ ಚಿಕಿತ್ಸಾ ಶಿಬಿರವು ಯೆನಪೋಯ ಗ್ರಾಮೀಣ ಆರೋಗ್ಯ ರಕ್ಷಣೆ ಮತ್ತು ಯೆನಪೋಯ ದ೦ತ ಮಹಾ ವಿದ್ಯಾಲಯ ದೇರಳಕಟ್ಟೆ ಇಲ್ಲಿಯ ತಜ್ನ ವೈದ್ಯರ ತ೦ಡದೊ೦ದಿಗೆ ದಿನಾಂಕ 18/02/2018 ರಂದು ಸ.ಹಿ.ಪ್ರಾ. ಶಾಲೆ ಹಿರೇಬ೦ಡಾಡಿಯಲ್ಲಿ ಜರುಗಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಉಪ್ಪಿನ೦ಗಡಿ ಸಹಸ್ರಲಿ೦ಗೇಶ್ವರ ದೇವಸ್ಥಾನ ಇದರ ವ್ಯವಸ್ಥಾಪನಾ ಸಮಿತಿ ಸದಸ್ಯರು, ಹಿರೇಬ೦ಡಾಡಿ ಗ್ರಾ. ಪ೦ ಸದಸ್ಯರಾದ ಪ್ರಕಾಶ್ ರೈಯವರು ದೀಪ ಬೆಳಗಸಿ ಉದ್ಘಾಟಿಸಿ […]

Read More

ಬೆಳದಿಂಗಳಲ್ಲಿ ಒಂದು ದಿನ

ಸುರತ್ಕಲ್ : ಯುವವಾಹಿನಿ (ರಿ) ಸುರತ್ಕಲ್ ಘಟಕದ ಆಶ್ರಯದಲ್ಲಿ ದಿನಾಂಕ 18.02.2018 ರಂದು ಸುರತ್ಕಲ್ ಯುವವಾಹಿನಿ ಸದಸ್ಯರ ಬೆಳದಿಂಗಳಲ್ಲಿ ಒಂದು ದಿನ ಕಾರ್ಯಕ್ರಮ ಜರುಗಿತು. ಘಟಕದ ಮಾಜಿ ಅಧ್ಯಕ್ಷರಾದ ರಿತೇಶ್ ಕುಮಾರ್ ಮನರಂಜನಾ ಆಟಗಳನ್ನು ಏರ್ಪಡಿಸುವ ಮೂಲಕ ಮಕ್ಕಳು, ಯುವಕರು, ಯುವತಿಯರು, ದಂಪತಿಯರು ಹಾಗೂ ಎಲ್ಲಾ ಸದಸ್ಯರಲ್ಲಿ ಪರಸ್ಪರ ಸಂತಸ ಮೂಡಿಸಿದರು. ಮಂಗಳೂರು ಮಾಹಾನಗರ ಪಾಲಿಕೆಯ ಸದಸ್ಯರಾದ ಪ್ರತಿಭಾ ಕುಳಾಯಿ , ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಯಶವಂತ ಪೂಜಾರಿ, ಸಲಹೆಗಾರರಾದ ಸಾಧು ಪೂಜಾರಿ , ಕೇಂದ್ರ […]

Read More

ಜಿಲ್ಲೆಯ ಜನತೆ ಸ್ವಚ್ಛತೆಯಲ್ಲಿ ಬದ್ಧತೆ ಹೊಂದಿರುವವರು : ಶಾಸಕ ಸೊರಕೆ

ಕಾಪು : ಉಡುಪಿ ಜಿಲ್ಲೆ ಸ್ವಚ್ಚತೆಯಲ್ಲಿ ಪ್ರಥಮ, ಹಾಗೂ ಕಾಪು ಪುರಸಭೆ ದ್ವಿತೀಯ ಸ್ಥಾನವನ್ನು ಗಳಿಸಿದ್ದು ನಮ್ಮ ಜಿಲ್ಲೆಯ ಜನ ಸ್ವಚ್ಚತೆಯಲ್ಲಿ ಬದ್ಧತೆ ಹೊಂದಿದವರಾಗಿದ್ದಾರೆ. ಯುವಕರು ಈ ನಿಟ್ಟಿನಲ್ಲಿ ಇಂತಹ ಶಿಬಿರಗಳನ್ನು ನಡೆಸುವುದಯ ಶ್ಲಾಘನೀಯ ಎಂದು ಕಾಪು ಕ್ಷೇತ್ರದ ಶಾಸಕ ವಿನಯ ಕುಮಾರ್ ಸೊರಕೆ ತಿಳಿಸಿದರು. ಅವರು ದಿನಾಂಕ 18.02.2018 ನೇ ಆದಿತ್ಯವಾರ ಯುವವಾಹಿನಿ (ರಿ) ಕಾಪು ಘಟಕದ ಆಶ್ರಯದಲ್ಲಿ ಕರಾವಳಿ ಪ್ರೇಂಡ್ಸ್ ಎರ್ಮಾಳ್, ಎಸ್ ಎನ್ ಜಿ ಸ್ಪೋರ್ಟ್ಸ್ ಕ್ಲಬ್ ಎರ್ಮಾಳ್, ಸ್ವರ್ಣ ಸೌಹಾರ್ದ ಕ್ರೆಡಿಟ್ […]

Read More

ಯುವವಾಹಿನಿ ಟ್ರೋಪಿ-2018 ಉದ್ಘಾಟನೆ

ಬೆಳ್ತಂಗಡಿ : ಯುವವಾಹಿನಿ (ರಿ) ಬೆಳ್ತಂಗಡಿ ಘಟಕದ ಆಶ್ರಯದಲ್ಲಿ ವಿದ್ಯಾನಿಧಿ ಸಹಾಯಾರ್ಥವಾಗಿ ಹಮ್ಮಿಕೊಂಡ ಕ್ರಿಕೆಟ್ ಪಂದ್ಯಾಟ ಯುವವಾಹಿನಿ ಟ್ರೋಪಿ – 2018 ದಿನಾಂಕ 10.02.2018 ಮತ್ತು 11.02.2018 ರಂದು ಅಳದಂಗಡಿ ಸತ್ಯದೇವತಾ ಮೈದಾನದಲ್ಲಿ ಜರುಗಿತು ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ (ರಿ) ಬೆಳ್ತಂಗಡಿ ಇದರ ಅಧ್ಯಕ್ಷರಾದ ಸೋಮನಾಥ ಬಂಗೇರ ವರ್ಪಾಳೆ ಉದ್ಘಾಟನೆಯನ್ನು ಮಾಡಿ 2 ದಿನ ವಿದ್ಯಾನಿಧಿಯ ಸಹಾಯಾರ್ಥವಾಗಿ ನಡೆಯುವ ಈ ಕ್ರಿಕೆಟ್ ಪಂದ್ಯಾಟವು ಯಶಸ್ವಿಯಾಗಿ ಜರಗಲಿ ಎಂಬುದಾಗಿ ಶುಭ ಹಾರೈಸಿದರು. ಯುವವಾಹಿನಿ (ರಿ) ಬೆಳ್ತಂಗಡಿ […]

Read More

ಯುವವಾಹಿನಿಯಿಂದ ಗುರುಗಳ ಸಂದೇಶ ಅನುಷ್ಠಾನ ಶ್ಲಾಘನೀಯ : ವಿನಯ ಕುಮಾರ್ ಸೊರಕೆ

ಬ್ರಹ್ಮಶ್ರೀ ನಾರಾಯಣಗುರುಗಳ ಸಂದೇಶ ಯುವಪೀಳಿಗೆ ಅನುಸರಿಸುವಂತೆ ಮಾಡುವ ಯುವವಾಹಿನಿಯ ಕಾರ್ಯ ಶ್ಲಾಘನೀಯ, ವಿದ್ಯೆಗೆ ಭದ್ರ ಬುನಾದಿ ಹಾಕುವ ಮೂಲಕ ಉದ್ಯೋಗ , ವ್ಯಕ್ತಿತ್ವ ವಿಕಸನ, ಕ್ರೀಡೆ, ಆರೋಗ್ಯ, ಕ್ಷೇತ್ರದಲ್ಲಿ ಜಾಗೃತಿ ಮೂಡಿಸುವ ಮೂಲಕ ಯುವವಾಹಿನಿಯ ಎಲ್ಲಾ ಘಟಕಗಳು ಸಮಾಜದಲ್ಲಿ ವಿಶಿಷ್ಠ ಸಂಚಲನ ಮೂಡಿಸಿದೆ ಎಂದು ಕಾಪು ಕ್ಷೇತ್ರದ ಶಾಸಕರಾದ ವಿನಯ ಕುಮಾರ್ ಸೊರಕೆ ತಿಳಿಸಿದರು. ಅವರು ದಿನಾಂಕ 11.02.2018 ನೇ ಆದಿತ್ಯವಾರ ಕಾಪು ಬಿಲ್ಲವ ಸಂಘದ ಸಭಾಂಗಣದಲ್ಲಿ ಜರುಗಿದ ಯುವವಾಹಿನಿಯ 29 ಘಟಕ ಯುವವಾಹಿನಿ (ರಿ) ಕಾಪು […]

Read More

ಮುಗಿಲು ಮುಟ್ಟಿತು ಯುವವಾಹಿನಿಯ ಡೆನ್ನಾನ ಡೆನ್ನನ ….ಇಂಪು

ಯುವವಾಹಿನಿ(ರಿ) ಕೇಂದ್ರ ಸಮಿತಿ ಮಂಗಳೂರು ಆಶ್ರಯದಲ್ಲಿ ಯುವವಾಹಿನಿ(ರಿ) ಬಂಟ್ವಾಳ ತಾಲೂಕು ಘಟಕದ ಆಶ್ರಯದಲ್ಲಿ 28-01-2018ನೇ ಆದಿತ್ಯವಾರದಂದು ಬಿ.ಸಿ.ರೋಡಿನ ಸ್ಪರ್ಶ ಕಲಾ ಮಂದಿರದಲ್ಲಿ ಯುವವಾಹಿನಿಯ ಅಂತರ್ ಘಟಕ ಸಾಂಸ್ಕೃತಿಕ ಸ್ಪರ್ಧೆ ಡೆನ್ನಾನ ಡೆನ್ನನ ಯಶಸ್ವಿಯಾಗಿ ಸಂಪನ್ನಗೊಂಡಿತು. ಯುವವಾಹಿನಿಯ 28 ಘಟಕ ಗಳನ್ನು ಪ್ರತಿನಿಧಿಸುವ 28 ವರ್ಣರಂಜಿತ ಸಾಂಪ್ರದಾಯಿಕ ಶೈಲಿಯಲ್ಲಿ ನಿರ್ಮಿಸಿದ ಸ್ವಾಗತ ಗೋಪುರವು ಎಲ್ಲರ ಆಕರ್ಷಣೆಯ ಕೇಂದ್ರ ಬಿಂದುವಾಯಿತು. ಯುವವಾಹಿನಿ (ರಿ) ಕೇಂದ್ರ ಸಮಿತಿಯ ಅಧ್ಯಕ್ಷರಾದ ಯಶವಂತ ಪೂಜಾರಿಯವರು ಧ್ವಜಾರೋಹಣ ಮಾಡಿದರು. ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ […]

Read More

ಪದಪ್ರಧಾನ ಸಮಾರಂಭ : ಸಾರಥ್ಯ – 2018

ಯುವವಾಹಿನಿ ಸಂಸ್ಥೆಯು ಯುವಕರ ಆಶಾಕಿರಣ, ಶಿಸ್ತು, ಕ್ರೀಯಾಶೀಲತೆ, ಮೂಲಕ ನಿರಂತರ ಸಮಾಜಮುಖಿ ಕಾರ್ಯಗಳನ್ನು ನೀಡುವ ಮೂಲಕ ಯುವವಾಹಿನಿಯು ಸರ್ವರ ಪ್ರೀತಿಗೆ ಪಾತ್ರವಾಗಿದೆ, ಈ ನಿಟ್ಟಿನಲ್ಲಿ ಯುವವಾಹಿನಿ ಸುರತ್ಕಲ್ ಘಟಕದ ಪಾತ್ರ ಶ್ಲಾಘನೀಯ, ಮುಂದಿನ ದಿನಗಳಲ್ಲಿ ಸುರತ್ಕಲ್ ಘಟಕ ಸಾಧನೆಯ ಶಿಖರವನ್ನೇರುವಂತಾಗಲಿ ಎಂದು ಯುವವಾಹಿನಿ (ರಿ) ಕೇಂದ್ರ ಸಮಿತಿಯ ಅಧ್ಯಕ್ಷರಾದ ಯಶವಂತ ಪೂಜಾರಿ ತಿಳಿಸಿದರು. ಅವರು ದಿನಾಂಕ 26.01.2018 ನೇ ಶುಕ್ರವಾರ ಸಸಿಹಿತ್ಲು, ಅಗ್ಗದಕಳಿಯ ಬ್ರಹ್ಮಶ್ರೀ ನಾರಾಯಣಗುರು ಸಮಾಜ ಸೇವಾ ಸಂಘದಲ್ಲಿ ಯುವವಾಹಿನಿ (ರಿ) ಸುರತ್ಕಲ್ ಘಟಕದ 2018-19 […]

Read More

ಯುವವಾಹಿನಿ ಯುವಕರ ಮೂಲ ಪ್ರೇರಣೆ : ಜಯಾನಂದ್

ಯುವವಾಹಿನಿಯ ಸಮಾಜಮುಖಿ ಕಾರ್ಯ ಹೆತ್ತ ತಾಯಿಯ ಸೇವೆಗೆ ಸಮಾನವಾದುದು ,ಭಕ್ತಿ , ತ್ಯಾಗ , ಕರ್ತವ್ಯ ಪ್ರಜ್ಞೆ ಮೂಲಕ ಯುವವಾಹಿನಿ ಯುವಕರ ಮೂಲ ಪ್ರೇರಣೆ ,ಯುವವಾಹಿನಿ ಎಂಬ ದೇವಸ್ಥಾನದಲ್ಲಿ ಭಕ್ತರಂತಿರುವ ಸದಸ್ಯರು ಗುರುವರ್ಯರ ಆದರ್ಶದ ಬೆಳಕಿನಲ್ಲಿ ಮತ್ತಷ್ಟು ಪ್ರಕಾಶಮಾನರಾಗಿ ಕಂಗೊಳಿಸುತ್ತಿದ್ದಾರೆ , ಎಂದು ಜಯಾನಂದ್ ತಿಳಿಸಿದರು . ಹಿಂದುಳಿದ ಸಮಾಜದಲ್ಲಿ ತೀರಾ ಬಡತನದ ಬೇಗೆಯಲ್ಲಿ ಕೆಂಗಟ್ಟು ಮುಂದೆ ಸಾಗಲು ಪರದಾಟ ನಡೆಸುವ ಮಂದಿಗೆ ಇದೇ ಸಮಾಜದ ಸ್ಥಿತಿವರಿತರು ಮತ್ತಷ್ಟು ಸಕ್ರೀಯತೆಯಿಂದ ತೊಡಗಿಸಿಕೊಂಡು ತಮ್ಮ ಹೃದಯ ಶ್ರೀಮಂತಿಕೆಯನ್ನು ವ್ಯಕ್ತಪಡಿಸಿ […]

Read More

ಯುವವಾಹಿನಿಯು ತನ್ನ ಸಾರ್ಥಕ ಕೆಲಸಗಳಿಂದ ಜನ ಮಾನಸದಲ್ಲಿ ನೆಲೆ ಕಂಡುಕೊಂಡಿದೆ : ಉಗ್ಗೆಲ್‍ಬೆಟ್ಟು

ಮಂಗಳೂರು: ಅಭಿವೃದ್ಧಿ ಆಗಿದ್ದೇವೆ ಪರಿವರ್ತನೆ ಆಗಿದೆ ಎಂದು ನಾವೆಷ್ಟೇ ಅಂದುಕೊಂಡರೂ ಸಮಾಜದಲ್ಲಿ ಇಂದಿಗೂ ಸಮಸ್ಯೆಗಳು ಇವೆ, ಜನರ ಈ ಸಮಸ್ಯೆಗೆ ಸೂಕ್ತ ಸ್ಪಂದನೆ ನೀಡಿದಾಗ ಜನ ಸಂಘಟನೆಗೆ ಹತ್ತಿರವಾಗುತ್ತಾರೆ ಮತ್ತು ಗೌರವಿಸುತ್ತಾರೆ, ಯುವವಾಹಿನಿಯ ಈ ಸಾರ್ಥಕ ಕೆಲಸಗಳಿಂದಲೇ ಅದು ಜನ ಮಾನಸದಲ್ಲಿ ನೆಲೆ ಕಂಡುಕೊಂಡಿದೆ ಎಂದು ಉದ್ಯಮಿ ಸಂತೋಷ್ ಕುಮಾರ್ ಉಗ್ಗೆಲ್‍ಬೆಟ್ಟು ತಿಳಿಸಿದರು. ಅವರು ಯುವವಾಹಿನಿ (ರಿ) ಕೇಂದ್ರ ಸಮಿತಿಯ ಸಹಕಾರದಲ್ಲಿ ಯುವವಾಹಿನಿ ಮಂಗಳೂರು ಮಹಿಳಾ ಘಟಕದ ಆಶ್ರಯದಲ್ಲಿ ನಡೆದ ಬಿಲ್ಲವ ವಧುವರರ ಅನ್ವೇಷಣಾ ಕಾರ್ಯಕ್ರಮದಲ್ಲಿ ಮುಖ್ಯ […]

Read More

ಯುವವಾಹಿನಿ ಅನ್ವೇಷಣಾ ಪ್ರಶಸ್ತಿ -2017 ಪ್ರದಾನ

ವಿದ್ಯೆಯು ವಿದ್ಯಾರ್ಥಿಗಳ ಬೌದ್ಧಿಕ ವಿಕಾಸಕ್ಕೆ ಪೂರಕವಾದುದು. ಶಿಕ್ಷಣ ದ ಬಗೆಗಿನ ಕಾಳಜಿಯು ಅಗತ್ಯವಾದುದು. ಯಾವುದೇ ಪ್ರತಿಷ್ಠೆ, ಸ್ಥಾನಮಾನಕ್ಕಾಗಿ ನಮ್ಮ ಕೆಲಸ ಕಾರ್ಯಗಳು ಇರಕೂಡದು. ನಿಸ್ವಾರ್ಥ ವಾದ ಮನಸ್ಸಿನ ಸೇವೆಯನ್ನು ಸಮಾಜ ಗುರುತಿಸುತ್ತದೆ. ಸಾಮಾಜಿಕ ಸೇವೆಯಿಂದ ದೊರೆಯುವ ತೃಪ್ತಿ ಎಲ್ಲಾ ಬಗೆಯ ಸನ್ಮಾನ ಪ್ರಶಂಸೆಗಳನ್ನು ಮೀರಿದುದು. ಗ್ರಾಮೀಣ ಪ್ರದೇಶದ ಬಡ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗಕೂಡದು ಎನ್ನುವ ಮಹತ್ವಾಕಾಂಕ್ಷೆ ಯಿಂದ ಎಲ್ ಸಿ ಆರ್ ವಿದ್ಯಾಸಂಸ್ಥೆಯನ್ನು ಪ್ರಾರಂಭಿಸಿದೆ. ಅನೇಕ ಮಂದಿ ವಿದ್ಯಾರ್ಥಿಗಳು ಒಳ್ಳೆಯ ಶಿಕ್ಷಣವನ್ನು ಈ ವಿದ್ಯಾಸಂಸ್ಥೆಯಲ್ಲಿ ಪಡೆಯುತ್ತಿದ್ದಾರೆ. ಇದು […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026, ಮಾರ್ಚ್ 14
ಸ್ಥಳ : ಮಂಗಳೂರು ಪುರಭವನ

ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಕೊಲ್ಯ ಘಟಕದ ಆತಿಥ್ಯದಲ್ಲಿ, “ಸಖೀ ಸಂವಾದ”ಕಾರ್ಯಾಗಾರ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
error: Content is protected !!