Yuvavahini

ಇತರೆ

ಬಿಲ್ಲವ ಸಂಘ (ರಿ.) ವಿಟ್ಲ ಹಾಗೂ ಲಯನ್ಸ್ ಕ್ಲಬ್ ವಿಟ್ಲ ಇದರ ವತಿಯಿಂದ ಸಾರ್ವಜನಿಕ ಕೆಸರ್ ಡ್ ಒಂಜಿ ದಿನ ಕಾರ್ಯಕ್ರಮ-ಯುವವಾಹಿನಿ (ರಿ.) ವಿಟ್ಲ ಘಟಕ

ದಿನಾಂಕ :10/08/2025 ನೇ ಭಾನುವಾರ ವಿಟ್ಲದ ಅರಮನೆ ಗದ್ದೆಯಲ್ಲಿ ಘಟಕದ ಅಧ್ಯಕ್ಷರಾದ ಶ್ರೀ ಹರೀಶ್ ಪೂಜಾರಿ ಮರುವಾಳ ಇವರ ಅಧ್ಯಕ್ಷತೆಯಲ್ಲಿ ನಡೆಯಿತು ಕಾರ್ಯಕ್ರಮದ ಉದ್ಘಾಟನೆಯನ್ನು ಬಿಲ್ಲವ ಸಂಘ ವಿಟ್ಲ ಇದರ ಅಧ್ಯಕ್ಷರಾದ ಜಯಪ್ರಕಾಶ್ ವಿಟ್ಲ ಇವರು ನೆರವೇರಿಸಿದರು, ಕಾರ್ಯಕ್ರಮದಲ್ಲಿ ವಿಟ್ಲ ಅರಮನೆಯ ಕೃಷ್ಣಯ್ಯ ಕೆ, ಹಿಂದೂ ಮುಖಂಡ ಶ್ರೀ ಅರುಣ್ ಕುಮಾರ್ ಪುತ್ತಿಲ, ಬಿಜೆಪಿ ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲ, ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಾದ ಡಾ ರಾಜಾರಾಮ್ ಕೆ ಬಿ ಸಹಿತ ಹಲವಾರು ಗಣ್ಯರು […]

Read More

ಬ್ರಹ್ಮಶ್ರೀ ನಾರಾಯಣ ಗುರುಗಳ 171ನೇ ಜನ್ಮ ಜಯಂತಿ ಹಾಗೂ ಶಿಕ್ಷಕರ ದಿನಾಚರಣೆ -ಯುವವಾಹಿನಿ( ರಿ.) ಮಂಗಳೂರು ಘಟಕ

ದಿನಾಂಕ 09- 09- 2025 ಯುವವಾಹಿನಿ ಸಭಾಂಗಣ ಉರ್ವಸ್ಟೋರ್ ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಲೋಕೇಶ್ ಕೋಟ್ಯಾನ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಯುವಾಹಿನಿಯು ಹಮ್ಮಿಕೊಳ್ಳುತ್ತಿರುವ ಶಿವಗಿರಿ ಯಾತ್ರೆಯಿಂದ ಅನೇಕರಿಗೆ ನಾರಾಯಣ ಗುರುಗಳ ತತ್ವ ಸಂದೇಶಗಳನ್ನು ಹಾಗೂ ಅವರು ಸಮಾಜದಲ್ಲಿ ತಂದ ಬದಲಾವಣೆಗಳನ್ನು ತಿಳಿಯುವಂತಾಗಿದೆ. ವಿದ್ಯೆಯಿಂದ ಸ್ವತಂತ್ರರಾಗಿರಿ ಸಂಘಟನೆಯಿಂದ ಬಲಯುತರಾಗಿರಿ ಎಂಬ ಗುರುಗಳ ಸಂದೇಶವನ್ನು ಅನುಸರಿಸಿ ವಿದ್ಯೆ ಕಲಿಸಿದ ಶಿಕ್ಷಕರನ್ನು ಗೌರವಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದರು. ಸಾಹಿತಿ, ಯುವ ವಕೀಲರಾದ ಮನೋಜ್ ಕುಮಾರ್ ವಾಮಂಜೂರು ಮಾತನಾಡಿ ವಿವೇಕಾನಂದರವರನ್ನು ಇಡಿ […]

Read More

ಭಜನಾ ಕಾರ್ಯಕ್ರಮ – ಯುವವಾಹಿನಿ (ರಿ.) ವಿಟ್ಲ ಘಟಕ

ಸುಧಾಕರ ಪೂಜಾರಿ ಕೇಪು ಇವರ ಮನೆಯಲ್ಲಿ ದುರ್ಗಾ ಪೂಜೆಯ ಪ್ರಯುಕ್ತ ಘಟಕದ ವತಿಯಿಂದ ಭಜನೆಯನ್ನು ಮಾಡಲಾಯಿತು ಈ ಕಾರ್ಯಕ್ರಮದಲ್ಲಿ ಘಟಕದ ಪದಾಧಿಕಾರಿಗಳು ಹಾಗೂ ಸದಸ್ಯರು ಭಾಗವಹಿಸಿದ್ದರು.

Read More

2025 26 ನೇ ಸಾಲಿನ ಪದಗ್ರಹಣ ಸಮಾರಂಭ-ಯುವವಾಹಿನಿ (ರಿ) ಪಡುಬಿದ್ರಿ ಘಟಕ

ಘಟಕದ 2025 26 ನೇ ಸಾಲಿನ ಪದಗ್ರಹಣ ಸಮಾರಂಭವು ದಿನಾಂಕ 24/8/ 25ರ ಆದಿತ್ಯವಾರ ಪಡುಬಿದ್ರಿ ಬಿಲ್ಲವ ಸಮಾಜ ಸೇವಾ ಸಂಘದ ಸಭಾಂಗಣದಲ್ಲಿ ಜರಗಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಮಾಡಿದ ಅಧ್ಯಕ್ಷರಾದ ಶ್ರೀ ಬ್ರಹ್ಮ ಬೈದರ್ಕಳ ಗರಡಿ ಕಣ್ಣಂಗಾರು ಸೀನ ಪೂಜಾರಿಯವರು ಮಾತನಾಡಿ ಪಡುಬಿದ್ರಿ ಘಟಕವು ಸಾಮಾಜಿಕ ಸಾಂಸ್ಕೃತಿಕ ಕಾರ್ಯಕ್ರಮದ ಜೊತೆಗೆ ವಿದ್ಯೆಗೂ ಮಹತ್ವ ನೀಡುತ್ತಿದೆ ಯುವ ಜನರಿಗೆ ವ್ಯಕ್ತಿತ್ವ ವಿಕಸನಗೊಳಿಸಲು ಯುವವಾಹಿನಿ ಅಂತಹ ಸಂಸ್ಥೆಗಳು ಮಾದರಿಯಾಗಿವೆ ಎಂದರು ಪಡುಬಿದ್ರೆ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾದ ವೈ […]

Read More

ಆಟಿಡೊಂಜಿ ಕೂಟ -ಯುವವಾಹಿನಿ( ರಿ.) ಬಂಟ್ವಾಳ ಘಟಕ

ಸಂಪ್ರದಾಯದ ಹಿಂದೆ ಗುಟ್ಟಾಗಿರುವ ವೈಜ್ಞಾನಿಕ ಅರಿವು. ಆಟಿ ತಿಂಗಳು ಶುದ್ಧತೆಯ, ಶಾಂತಿಯ ಹಾಗೂ ತಾಳ್ಮೆಯ ಸಮಯವಾಗಿದೆ. ಇದರ ಆಚರಣೆಗಳು ಶರೀರ ಶುದ್ಧಿಕರಣ, ಮನಸ್ಸು ಸ್ಥಿರಗೊಳಿಸುವಿಕೆ, ಹಾಗೂ ಪರಿಸರ ಸಂರಕ್ಷಣೆಯತ್ತ ಗಮನ ಸೆಳೆಯುತ್ತವೆ. ಪ್ರಾಚೀನ ಸಂಪ್ರದಾಯಗಳ ಹಿಂದೆ ಗುಟ್ಟಾಗಿರುವ ವೈಜ್ಞಾನಿಕ ಅರಿವು ಈ ಮೂಲಕ ತೋರುತ್ತದೆ ಎಂದು ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಭುವನೇಶ್ ಪಚ್ಚಿನಡ್ಕ ತಿಳಿಸಿದರು.. ಅವರು ಘಟಕದ ವತಿಯಿಂದ ಭಾನುವಾರ ಬಿ.ಸಿ.ರೋಡಿನ ಬ್ರಹ್ಮಶ್ರೀ ನಾರಾಯಣಗುರು ಸಭಾಭವನದಲ್ಲಿ ನಡೆದ ಆಟಿಡೊಂಜಿ ಕೂಟ ಕಾರ್ಯಕ್ರಮವನ್ನು […]

Read More

ಬ್ರಹ್ಮಶ್ರೀ ನಾರಾಯಣ ಗುರುಪೂಜೆ ಮತ್ತು ತುಳು ಸಿರಿ ಚಾವಡಿ – 2025-ಯುವವಾಹಿನಿ (ರಿ.) ಬೆಂಗಳೂರು ಘಟಕ

ಬ್ರಹ್ಮಶ್ರೀ ನಾರಾಯಣ ಗುರುಪೂಜೆ ಮತ್ತು ತುಳು ಸಿರಿ ಚಾವಡಿ – 2025 ಕಾರ್ಯಕ್ರಮವು ದೈವಜ್ಞ ಸಭಾಭವನ ಜಾಲಹಳ್ಳಿಯಲ್ಲಿ 24 ಆಗಸ್ಟ್ 2025ರ ಭಾನುವಾರ ನೆರವೇರಿತು. ಬೆಳಿಗ್ಗೆ 9.30ಕ್ಕೆ ಗುರುಭಜನೆ ಯೊಂದಿಗೆ ಕಾರ್ಯಕ್ರಮ ಆರಂಭಿಸಲಾಯಿತು. ಶ್ರೀ ನಾರಾಯಣಗುರುಗಳ ಪ್ರತಿಮೆಗೆ ಶ್ರೀ ಜಯಂತ್ ಸಾಲ್ಯಾನ್ ಅವರ ನೇತೃತ್ವದಲ್ಲಿ ವೈದಿಕ ರೀತಿಯಲ್ಲಿ ಪೂಜೆ ನೆರವೇರಿಸಲಾಯಿತು. ಪೂಜೆಯ ಬಳಿಕ ಪ್ರಸಾದ ವಿತರಣೆ ನಡೆಸಲಾಯಿತು. ನಂತರ ಯುವವಾಹಿನಿಯ ನಾಲ್ಕು ತಂಡಗಳಾದ ಯುವ ಬಿರುವೆರ್, ಯುವ ತುಡರ್, ಯುವ ಚಾಲೆಂಜರ್ಸ್ ಮತ್ತು ಯುವ ಪವರ್ ತಂಡದ […]

Read More

ಗುರುತತ್ವವಾಹಿನಿ 40 -ಯುವವಾಹಿನಿ( ರಿ.) ಬಂಟ್ವಾಳ ಘಟಕ

ನಾರಾಯಣಗುರುಗಳ ಸಂದೇಶ ಪ್ರಸ್ತುತ ಕಾಲಘಟ್ಟದಲ್ಲಿ ದೀಪಸ್ತಂಭದಂತೆ ಸಮಾಜವನ್ನು ಬೆಳಗಿಸುತ್ತಿದೆ : ಲಕ್ಷ್ಮಣ್ ಕುಲಾಲ್ ಅಗ್ರಬೈಲು ಪ್ರಸ್ತುತ ಸಮಾಜದಲ್ಲಿ ಧಾರ್ಮಿಕ ಭೇದಭಾವ, ಜಾತಿ ವೈಷಮ್ಯ, ಆರ್ಥಿಕ ಅಸಮಾನತೆ, ಮತ್ತು ಸಾಮಾಜಿಕ ಅಸ್ಥಿರತೆ ಹೆಚ್ಚುತ್ತಿದೆ. ಇಂತಹ ಸಂದರ್ಭಗಳಲ್ಲಿ ನಾರಾಯಣಗುರುಗಳ ಸಮಾನತೆಯ ಸಂದೇಶ ಒಂದು ದೀಪಸ್ತಂಭವಾಗಿ ಕಾರ್ಯನಿರ್ವಹಿಸಿ ಸಮಾಜವನ್ನು ಬೆಳಗಿಸುತ್ತಿದೆ ಎಂದು ಬಂಟ್ವಾಳ ಲಯನ್ಸ್ ಕ್ಲಬ್ ಮಾಜಿ ಅಧ್ಯಕ್ಷ ಲಕ್ಷ್ಮಣ್ ಕುಲಾಲ್ ಅಗ್ರಬೈಲು ತಿಳಿಸಿದರು ಅವರು ಯುವವಾಹಿನಿ ಬಂಟ್ಟಾಳ ತಾಲೂಕು ಘಟಕದ ಸದಸ್ಯ ಶ್ರವಣ್ ಕೊಟ್ಯಾನ್ ಬಿ.ಸಿರೋಡ್ ರವರ ಮನೆಯಲ್ಲಿ ನಡೆದ […]

Read More

ವಿಶ್ವ ಮಹಿಳಾ ದಿನಾಚರಣೆ-ಯುವವಾಹಿನಿ (ರಿ) ಬಜಪೆ ಘಟಕ

ಘಟಕದ ವತಿಯಿಂದ ವಿಶ್ವ ಮಹಿಳಾ ದಿನಾಚರಣೆಯನ್ನು ಘಟಕದ ಮಾಜಿ ಅಧ್ಯಕ್ಷರಾದ ಶ್ರೀ ಚಂದ್ರಶೇಖರ್ ಪೂಜಾರಿಯವರ ಮನೆಯಲ್ಲಿ ಅವರ ಮಾತೃಶ್ರೀಯವರಾದ ಶ್ರೀಮತಿ ಸುಲೋಚನಿ ಪೂಜಾರಿ ಇವರಿಗೆ ಗೌರವಿಸುವುದರ ಮೂಲಕ ಆಚರಿಸಲಾಯಿತು. ಘಟಕದ ಅಧ್ಯಕ್ಷರಾದ ಶ್ರೀಮತಿ ರೇಣುಕಾ ಶೇಖರ್ ಮಾಜಿ ಅಧ್ಯಕ್ಷರುಗಳನ್ನು ಮತ್ತು ಸದಸ್ಯರುಗಳನ್ನು ಪ್ರೀತಿಪೂರ್ವಕವಾಗಿ ಸ್ವಾಗತಿಸಿದರು. ಘಟಕದ ಮಹಿಳಾ ನಿರ್ದೇಶಕಿ ಶ್ರೀಮತಿ ಶಿಲ್ಪಾ ದಿನೇಶ್ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಆಚರಣೆಯ ಬಗ್ಗೆ ಮಹತ್ವಪೂರ್ಣವಾದ ಸಂದೇಶ ನೀಡುತ್ತಾ, ಕಳೆದ ಹಲವಾರು ವರ್ಷಗಳಿಂದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯಂದು ಘಟಕದ ಸದಸ್ಯರ ಹಿರಿಯರಾದ […]

Read More

ಮಹಿಳಾ ದಿನಾಚರಣೆ-ಯುವವಾಹಿನಿ (ರಿ) ಸುರತ್ಕಲ್ ಘಟಕ

ಯುವವಾಹಿನಿ (ರಿ) ಸುರತ್ಕಲ್ ಘಟಕ ಮಹಿಳಾ ದಿನಾಚರಣೆ 11/03/2025 ರಂದು ಮಹಿಳಾ ಮಂಡಲ ಸುರತ್ಕಲ್ ಇಲ್ಲಿ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಮಹಿಳಾ ಸಾಧಕಿಯಾದ ಶ್ರೀಮತಿ ಅನುರಾಧ ರಾಜೀವ್ ಇವರನ್ನು ಸನ್ಮಾನಿಸಲಾಯಿತು. ನಂತರ ಇವರು ಮಾತನಾಡಿ ಸಂಸಾರವೆಂಬ ಸಾಗಿಸಿ‌ ಸುರಕ್ಷಿತವಾಗಿ ದಡ ತಲುಪಿಸುವ ಪ್ರತೀಯೊಂದು ಹೆಣ್ಣು ಮಗಳೂ ಕೂಡಾ ಸರ್ವ ಶ್ರೇಷ್ಠಳೆ ಎಂದು ತಿಳಿಸಿದರು. ಅದೇ ರೀತಿ ಕಾರ್ಯಕ್ರಮದಲ್ಲಿ ಮಹಿಳಾ ಸದಸ್ಯರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು. ಈ ಸಂಧರ್ಭದಲ್ಲಿ ಭಾರತೀಯ ಸಂಸ್ಕೃತಿ ಹಾಗೂ ಪಾಶ್ಚಾತ್ಯ ಸಂಸ್ಕೃತಿಯ ಬಗೆಗೆ ಮಾಹಿತಿ ನೀಡುವ […]

Read More

ಮಹಿಳಾ ದಿನಾಚರಣೆ-ಯುವವಾಹಿನಿ (ರಿ) ಮಂಗಳೂರು ಘಟಕ

*ಯುವವಾಹಿನಿ (ರಿ) ಮಂಗಳೂರು ಘಟಕದ ಮಹಿಳಾ ದಿನಾಚರಣೆ* ದಿನಾಂಕ 11-03-2025 ಮಂಗಳವಾರದಂದು ನಗರದ ಉರ್ವಸ್ಟೋರ್ ನಲ್ಲಿರುವ ಯುವವಾಹಿನಿ ಸಭಾಂಗಣದಲ್ಲಿ ಆಚರಿಸಲಾಯಿತು. ಮುಖ್ಯ ಅತಿಥಿಯಾಗಿ ಆಗಮಿಸಿದ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಸೇವಾ ಸಂಘ ಕದ್ರಿ (ರಿ) ಇದರ ಅಧ್ಯಕ್ಷರಾದ ಶ್ರೀಮತಿ ಜಯಲಕ್ಷ್ಮಿ ಬಿ ಆರ್ ನಾರಾಯಣ ಗುರುಗಳ ಭಾವಚಿತ್ರಕ್ಕೆ ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭ ಹಾರೈಸಿದರು ಅಧ್ಯಕ್ಷತೆಯನ್ನು ವಹಿಸಿದ್ದ ಘಟಕದ ಅಧ್ಯಕ್ಷರಾದ ಶ್ರೀ ಅಶೋಕ್ ಅಂಚನ್ ಕೋಡಿಕಲ್ ಮಹಿಳಾ ದಿನಾಚರಣೆಯ ಶುಭ ಕೋರುತ್ತ ಮಾತನಾಡಿ ಪುರುಷ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!