Yuvavahini

ಇತರೆ

ಗುರುಜಯಂತಿ ಪ್ರಯುಕ್ತ ಕೆಸರು ಗದ್ದೆ ಕ್ರೀಡಾಕೂಟ ಕ್ರೀಡಾಕೂಟ

  ಹೆಜಮಾಡಿ : ಯುವವಾ‌‌ಹಿನಿ (ರಿ.) ಹೆಜಮಾಡಿ ಘಟಕದ ಆಶ್ರಯದಲ್ಲಿ ಬೃಹ್ಮಶ್ರಿ ನಾರಾಯಣ ಗುರುಗಳ 164ನೇ ಜಯಂತಿಯ ಅಂಗವಾಗಿ ದಿನಾಂಕ 19/08/2018 ರ ಆದಿತ್ಯವಾರದಂದು ಹೆಜಮಾಡಿ ಬಿಲ್ಲವರ ನಾಲ್ಕು ಕರೆಯ ಹತ್ತು ಸಮಸ್ತರಿಗೆ ಹಾಗೂ ಸಾರ್ವಜನಿಕರಿಗೆ ದಿ. ಸೋಮಪ್ಪ ಪೂಜಾರಿಯವರ ಗದ್ದೆಯಲ್ಲಿ ಜರಗಿದ ಕೆಸರು ಗದ್ದೆ ಕ್ರೀಡಾಕೂಟವನ್ನು ಯುವವಾಹಿನಿ ಹಳೆಯಂಗಡಿ ಘಟಕದ ಅಧ್ಯಕ್ಷ ದಿನೇಶ್ ಹೆಜಮಾಡಿ ಇವರ ಅಧ್ಯಕ್ಷತೆಯಲ್ಲಿ ಶ್ರೀ ಬ್ರಹ್ಮ ಬೈದರ್ಕಲ ಗರಡಿ ಹೆಜಮಾಡಿಯ ಪ್ರಧಾನ ಅರ್ಚಕರಾದ ಶೀ ಗುರುರಾಜ್ ಅಮೀನ್ ರವರು ಜ್ಯೋತಿ ಬೆಳಗಿಸಿ […]

Read More

ಮಾತು ಕೃತಿಯೊಡನೆ ಸೇರಿದಾಗ ಮಾತ್ರ ಆಡಿದ ಮಾತಿಗೆ ಬೆಲೆ : ನಡುಬೈಲು

ಕಟಪಾಡಿ : ಯುವವಾಹಿನಿ (ರಿ) ಕಟಪಾಡಿ ಘಟಕದ 2018-19 ನೇ ಸಾಲಿನ ನೂತನ ಪದಾಧಿಕಾರಿಗಳು ಪದಗ್ರಹಣ ಸಮಾರಂಭವು ದಿನಾಂಕ 19.08.2018 ರಂದು ಕಟಪಾಡಿ ವಿಶ್ವನಾಥ ಕ್ಷೇತ್ರದ ಸಭಾಭವನದಲ್ಲಿ ನಡೆಯಿತು. ಕ್ಷೇತ್ರಾಡಳಿತ ಸಮಿತಿಯ ಅಧ್ಯಕ್ಷ ಅಶೋಕ್ ಎಮ್.ಸುವರ್ಣ ಸಮಾರಂಭ ಉದ್ಘಾಟಿಸಿದರು. 2018-19 ನೇ ಸಾಲಿನ ನೂತನ ಪದಾಧಿಕಾರಿಗಳಿಗೆ ಪ್ರಮಾಣವಚನ ಬೋಧಿಸಿದ ಯುವವಾಹಿನಿ ಕೇಂದ್ರ ಅಧ್ಯಕ್ಷ ಜಯಂತ ನಡುಬೈಲು ಮಾತನಾಡಿ ಮನುಷ್ಯರಲ್ಲಿ ಸಂಸ್ಕೃತಿ, ಸಂಸ್ಕಾರ, ಆಚಾರ, ವಿಚಾರ ಸಮಯ ಪ್ರಜ್ಞೆ ,ಪರೋಪಕಾರ ದಂತಹ ಗುಣಗಳು ಮೇಳೈಸಿದಾಗ ಸ್ವಸ್ಥ ಸಮಾಜದ ನಿರ್ಮಾಣ […]

Read More

ಯುವವಾಹಿನಿ (ರಿ.) ಪಡುಬಿದ್ರಿ ಘಟಕದ ವತಿಯಿಂದ ಧನ ಸಹಾಯ ಹಸ್ತಾಂತರ

ಪಡುಬಿದ್ರಿ : ಆರ್ಥಿಕವಾಗಿ ಸಂಕಷ್ಟದಲ್ಲಿದ್ದು ಅನಾರೋಗ್ಯದಿಂದ ಬಳಲುತ್ತಿರುವ, ನಮ್ಮ ಘಟಕದ ಸದಸ್ಯರಾದ ನಂದಿಕೂರಿನ ಹೇಮಂತ್ ರವರ ತಾಯಿ ಜಯಂತಿಯವರಿಗೆ ಯುವವಾಹಿನಿ (ರಿ.) ಪಡುಬಿದ್ರಿ ಘಟಕದಿಂದದಿನಾಂಕ 13.08.2018 ರಂದು   ರೂ.10,600 ಧನಸಹಾಯ ಮಾಡಲಾಯಿತು. ಈ ಸಂದರ್ಭದಲ್ಲಿ ಯುವವಾಹಿನಿಯ ಅಧ್ಯಕ್ಷರಾದ ದೀಪಕ್ ಕೆ. ಬೀರ, ನಿಕಟಪೂರ್ವ ಅಧ್ಯಕ್ಷರಾದ ಸಂತೋಷ್ ಎಸ್. ಪೂಜಾರಿ, ಮಾಜಿ ಅಧ್ಯಕ್ಷರಾದ ಅಶೋಕ್ ಪಾದೆಬೆಟ್ಟು, ಕಾರ್ಯದರ್ಶಿ ಶೈಲಜ, ಪಡುಬಿದ್ರಿ ಘಟಕದ ಸಮಾಜ ಸೇವಾ ನಿರ್ದೇಶಕರಾದ ಅಕ್ಷಯ್ ನಂದಿಕೂರು, ಅರುಣ್ ನಂದಿಕೂರು ಉಪಸ್ಥಿತರಿದ್ದರು.

Read More

ಆಟಿಡೊಂಜಿ ದಿನದಂತಹ ಕಾರ್ಯಕ್ರಮಗಳು ಇದೀಗ ಹಬ್ಬದ ವಾತವರಣವನ್ನು ಸೃಷ್ಟಿಸಿದೆ- ವಾಮನ ಕೋಟ್ಯಾನ್

ಅಡ್ವೆ: ಹಿಂದಿನ ಕಾಲದ ಪದ್ದತಿಯನ್ನು ಇಂದಿನ ಜನಾಂಗಕ್ಕೆ ಪರಿಚಯಿಸುವ ಸಲುವಾಗಿ ಆಟಿಡೊಂಜಿ ದಿನ ದಂತಹ ಕಾರ್ಯಕ್ರಮಗಳು ಇದೀಗ ಆಟಿ ತಿಂಗಳಲ್ಲಿ ಹಬ್ಬದ ವಾತಾವರಣ ಸೃಷ್ಟಿಸುತ್ತಿದೆ. ಈಗಿನ ಬದಲಾಗುತ್ತಿರುವ ಕಾಲಘಟ್ಟದಲ್ಲಿ ಇಂತಹ ಕಾರ್ಯಕ್ರಮಗಳು ತುಳುನಾಡಿನ ಸಂಸ್ಕೃತಿಯನ್ನು ಎತ್ತಿ ಹಿಡಿಯುವಲ್ಲಿ ಜೀವ ತುಂಬುತ್ತಿದ್ದು, ಮುಂದಿನ ಪೀಳಿಗೆಗಳು ನಮ್ಮ ಕೃಷಿ ಬದುಕನ್ನು ಟಿವಿ ಪರದೆ ಮೇಲೆ ನೋಡುವಂತಾಗದಿರಲಿ ಎಂದು ಸಾಹಿತಿ, ಹೆಜಮಾಡಿ ಗ್ರಾಮಪಂಚಾಯತ್ ಮಾಜಿ ಅಧ್ಯಕ್ಷರಾದ ಶ್ರೀ ವಾಮನ ಕೋಟ್ಯಾನ್ ನಡಿಕುದ್ರು ನುಡಿದರು. ಅವರು ಯುವವಾಹಿನಿ (ರಿ.) ಅಡ್ವೆ ಘಟಕದ ವತಿಯಿಂದ […]

Read More

ಯುವಪೀಳಿಗೆಯನ್ನು ಮುಖ್ಯವಾಹಿನಿಗೆ ಕರೆತನ್ನಿ: ಪದ್ಮನಾಭ ಕೋಟ್ಯಾನ್

ಹಳೆಯಂಗಡಿ : ಯುವಪೀಳಿಗೆಯನ್ನು ಮುಖ್ಯವಾಹಿನಿಗೆ ಕರೆತರಲು, ಸಮಾಜದ ಸಾಂಸ್ಕೃತಿಕ ಹಾಗೂ ಕ್ರೀಡಾ ಸಂಘಟನೆಯು ಸಹಕಾರಿಯಾಗಿದೆ. . ತುಳುನಾಡಿನ ಸಂಸ್ಕೃತಿ ಮತ್ತು ಸಂಸ್ಕಾರ ಉಳಿಸಿ ಬೆಳೆಸಲು ಹಿರಿಯರ ಮಾರ್ಗದರ್ಶನದಲ್ಲಿ ನಂಬಿಕೆಯನ್ನು ಪ್ರೋತ್ಸಾಹಿಸುವ ಕಾರ್ಯ ನಾವೆಲ್ಲರೂ ಸೇರಿ ಮಾಡಬೇಕು ಎಂದು ಕರ್ನಾಟಕ ಧಾರ್ಮಿಕ ಪರಿಷತ್ ನ ಸದಸ್ಯ ಪದ್ಮನಾಭ ಕೋಟ್ಯಾನ್ ಹೇಳಿದರು. ಹಳೆಯಂಗಡಿ ಬಿಲ್ಲವ ಸಮಾಜ ಸೇವಾ ಸಂಘದ ವಠಾರದಲ್ಲಿ ದಿನಾಂಕ 12.08.2018 ರಂದು ತುಳು ಸಂಸ್ಕ್ರತಿಯನ್ನು ಬಿಂಬಿಸುವ ಆಟಿದ ಐಸ್ರ ಕಾರ್ಯಕ್ರಮದ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು. ಮಂಗಳೂರು […]

Read More

ಆಟಿದ ನೆಂಪು ಯುವ ಜನಾಂಗದಲ್ಲಿ ಜಾಗ್ರತಿ ಮೂಡಿಸಿದೆ : ಪ್ರಭಾಕರ ನೀರುಮಾರ್ಗ

. ಬಜ್ಪೆ: ವ್ಯವಸಾಯ ಮತ್ತು ಕೃಷಿಯೊಂದಿಗೆ ಆಟಿ ತಿಂಗಳಿಗೆ ಅತೀ ಹತ್ತಿರದ ಸಂಭಂದವಿದೆ. ಆಹಾರ ಅನುಷ್ಠಾನಗಳಲ್ಲಿ ಪ್ರತಿ ತಿಂಗಳಿಗೆ ಅದರದ್ದೇ ಆದ ಮಹತ್ವವಿದೆ. ಅದರಲ್ಲೂ ಪ್ರಕೃತಿ, ಭೂಮಿ ಮತ್ತು ನಮ್ಮ ಈ ಜೀವ, ದೇಹದ ನಡುವೆ ಅತೀಯಾದ ಸಂಭಂದವಿರುವುದು ಆಟಿ ತಿಂಗಳಲ್ಲಿ. ಈ ತಿಂಗಳಲ್ಲಿ ನಾವೇನನ್ನ ಆಹಾರ ಪಥ್ಯಗಳಾಗಿ ಸ್ವೀಕರಿಸುತ್ತೇವೆ, ಪ್ರಕೃತಿ ಭೂಮಿಗೂ ಅದನ್ನು ಉಣಬಡಿಸಿ ಸಮ ತೋಲನವನ್ನು ಕಂಡುಕೊಳ್ಳಲು ಪ್ರಯತ್ನಿಸುತ್ತೇವೆ. ಈ ಹಿಂದಿನ ದಿನ ಮಾನಗಳಲ್ಲಿ ಅವಶ್ಯವಾಗಿ ಆಟಿ ತಿಂಗಳಲ್ಲಿ ಸೇವಿಸಬೇಕಾದ ಆಹಾರವು ಔಷಧವಾಗಿ ಇಡೀ […]

Read More

ಯುವವಾಹಿನಿ ಗೌರವ ಅಭಿನಂದನೆ ಪ್ರದಾನ

ಮಂಗಳೂರು : ಯುವವಾಹಿನಿಯ 31 ನೇ ವಾರ್ಷಿಕ ಸಮಾವೇಶವು ದಿನಾಂಕ 05.08.2018 ರಂದು ಮಂಗಳೂರಿನ ಫಾದರ್ ಮುಲ್ಲರ್ ಕನ್ವೆನ್ಷನ್ ಸೆಂಟರ್ ನಲ್ಲಿ ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷ ಯಶವಂತ ಪೂಜಾರಿಯವರ ಅಧ್ಯಕ್ಷತೆಯಲ್ಲಿ ಜರುಗಿತು. ಈ ಸಂದರ್ಭದಲ್ಲಿ ಹಲವು ವಿಭಾಗದಲ್ಲಿ ಸಾಧನೆ ಮಾಡಿದ ಸಾಧಕರು ಹಾಗೂ ಸಂಘ, ಸಂಸ್ಥೆಗಳಿಗೆ ಗೌರವ ಅಭಿನಂದನೆ, ಯುವವಾಹಿನಿ ಸಾಧಕ ಪುರಸ್ಕಾರ, ಯುವ ಸಾಧನಾ ಪುರಸ್ಕಾರ, ಸಾಧನಾ ಶ್ರೀ ಪ್ರಶಸ್ತಿ, ಸಾಧನಾ ಶ್ರೇಷ್ಠ ಪ್ರಶಸ್ತಿ ಪ್ರದಾನ ಮಾಡಲಾಯಿತು. ರೋಟರಿ ಜಿಲ್ಲೆ 3181 ಇದರ ರಾಜ್ಯಪಾಲ […]

Read More

ಯುವವಾಹಿನಿ ಸಾಧನಾ ಶ್ರೇಷ್ಠ ಪ್ರಶಸ್ತಿ

ಮಂಗಳೂರು : ಯುವವಾಹಿನಿಯ 31 ನೇ ವಾರ್ಷಿಕ ಸಮಾವೇಶವು ದಿನಾಂಕ 05.08.2018 ರಂದು ಮಂಗಳೂರಿನ ಫಾದರ್ ಮುಲ್ಲರ್ ಕನ್ವೆನ್ಷನ್ ಸೆಂಟರ್ ನಲ್ಲಿ ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷ ಯಶವಂತ ಪೂಜಾರಿಯವರ ಅಧ್ಯಕ್ಷತೆಯಲ್ಲಿ ಜರುಗಿತು. ಈ ಸಂದರ್ಭದಲ್ಲಿ ಹಲವು ವಿಭಾಗದಲ್ಲಿ ಸಾಧನೆ ಮಾಡಿದ ಸಾಧಕರು ಹಾಗೂ ಸಂಘ, ಸಂಸ್ಥೆಗಳಿಗೆ ಗೌರವ ಅಭಿನಂದನೆ, ಯುವವಾಹಿನಿ ಸಾಧಕ ಪುರಸ್ಕಾರ, ಯುವ ಸಾಧನಾ ಪುರಸ್ಕಾರ, ಸಾಧನಾ ಶ್ರೀ ಪ್ರಶಸ್ತಿ, ಸಾಧನಾ ಶ್ರೇಷ್ಠ ಪ್ರಶಸ್ತಿ ಪ್ರದಾನ ಮಾಡಲಾಯಿತು. ಸಾಮಾಜಿಕ ಹಾಗೂ ಬ್ಯಾಕಿಂಗ್ ಕ್ಸೇತ್ರದಲ್ಲಿನ ಸಾಧನೆಗೆ […]

Read More

ಅಧ್ಯಕ್ಷರಾಗಿ ಜಯಂತ ನಡುಬೈಲು ಆಯ್ಕೆ

ಮಂಗಳೂರು : ಯುವವಾಹಿನಿ (ರಿ) ಕೇಂದ್ರ ಸಮಿತಿಯ 2018-19 ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ದಿನಾಂಕ 5.8.2018 ರಂದು ಮಂಗಳೂರಿನ ಫಾದರ್ ಮುಲ್ಲರ್ ಕನ್ವೆನ್ಷನ್ ಸೆಂಟರ್ ನಲ್ಲಿ ಜರುಗಿದ ಯುವವಾಹಿನಿಯ 31ನೇ ವಾರ್ಷಿಕ ಸಮಾವೇಶದಲ್ಲಿ ಜರುಗಿತು. ನಿಕಟಪೂರ್ವ ಅಧ್ಯಕ್ಷ ಪದ್ಮನಾಭ ಮರೋಳಿ ನೂತನ ಪದಾಧಿಕಾರಿಗಳನ್ನು ವೇದಿಕೆಗೆ ಆಹ್ವಾನಿಸಿದರು. 2018-19 ನೇ ಸಾಲಿನ ಅಧ್ಯಕ್ಷ ಜಯಂತ ನಡುಬೈಲು ನೇತ್ರತ್ವದ ನೂತನ ತಂಡಕ್ಕೆ ನಿರ್ಗಮನ ಅಧ್ಯಕ್ಷ ಯಶವಂತ ಪೂಜಾರಿ ಪ್ರತಿಜ್ಞಾವಿಧಿ ಬೋಧಿಸಿದರು. ತನ್ನಲ್ಲಿ ಬಹಳಷ್ಟು ಕನಸುಗಳಿವೆ, ಯುವ […]

Read More

ಯುವವಾಹಿನಿ ಸಾಧಕ ಪುರಸ್ಕಾರ ಪ್ರದಾನ

ಮಂಗಳೂರು : ಯುವವಾಹಿನಿಯ 31 ನೇ ವಾರ್ಷಿಕ ಸಮಾವೇಶವು ದಿನಾಂಕ 05.08.2018 ರಂದು ಮಂಗಳೂರಿನ ಫಾದರ್ ಮುಲ್ಲರ್ ಕನ್ವೆನ್ಷನ್ ಸೆಂಟರ್ ನಲ್ಲಿ ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷ ಯಶವಂತ ಪೂಜಾರಿಯವರ ಅಧ್ಯಕ್ಷತೆಯಲ್ಲಿ ಜರುಗಿತು. ಈ ಸಂದರ್ಭದಲ್ಲಿ ಹಲವು ವಿಭಾಗದಲ್ಲಿ ಸಾಧನೆ ಮಾಡಿದ ಸಾಧಕರು ಹಾಗೂ ಸಂಘ, ಸಂಸ್ಥೆಗಳಿಗೆ ಗೌರವ ಅಭಿನಂದನೆ, ಯುವವಾಹಿನಿ ಸಾಧಕ ಪುರಸ್ಕಾರ, ಯುವ ಸಾಧನಾ ಪುರಸ್ಕಾರ, ಸಾಧನಾ ಶ್ರೀ ಪ್ರಶಸ್ತಿ, ಸಾಧನಾ ಶ್ರೇಷ್ಠ ಪ್ರಶಸ್ತಿ ಪ್ರದಾನ ಮಾಡಲಾಯಿತು. 49 ಕ್ಕೂ ಅಧಿಕ ಬಾರಿ ರಕ್ತದಾನ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!