Yuvavahini

ಇತರೆ

ಅಧ್ಯಕ್ಷರಾಗಿ ರಶ್ಮಿ‌ ಸಿ.ಕರ್ಕೇರಾ ಆಯ್ಕೆ

ಯುವವಾಹಿನಿ(ರಿ) ಮಂಗಳೂರು ಮಹಿಳಾ ಘಟಕದ 2018-19 ನೇ ಸಾಲಿನ ಅಧ್ಯಕ್ಷರಾಗಿ ರಶ್ಮಿ ಸಿ.ಕರ್ಕೇರಾ ಆಯ್ಕೆಯಾಗಿದ್ದಾರೆ. ಅಧ್ಯಕ್ಷರು : ರಶ್ಮಿ ಸಿ.ಕರ್ಕೇರಾ ಉಪಾಧ್ಯಕ್ಷರು : ಉಮಾವತಿ ಶ್ರೀಕಾಂತ್ ಕಾರ್ಯದರ್ಶಿ : ರವಿಕಲಾ ವೈ.ಅಮೀನ್ ಜತೆ ಕಾರ್ಯದರ್ಶಿ : ಶಕೀಲಾ ದಾಮೋದರ್ ಕೋಶಾಧಿಕಾರಿ : ಕುಶಾಲಾಕ್ಷಿ ಯಶವಂತ್ ಸಂಘಟನಾ ಕಾರ್ಯದರ್ಶಿ : ಸುನೀತಾ ನಿರ್ದೇಶಕರು :  ಸಮಾಜ ಸೇವೆ : ಲಲಿತಾ ವ್ಯಕ್ತಿತ್ವ ವಿಕಸನ : ರೇಖಾ ಗೋಪಾಲ್ ಕಲೆ ಮತ್ತು ಸಾಹಿತ್ಯ : ಅಮಿತಾ, ಪ್ರತಿಭಾ ನಾರಾಯಣಗುರು ತತ್ವ […]

Read More

ಅಂತರಂಗದಲ್ಲಿ ತಣ್ಣಗೆ ಹರಿದಾಡಿ ಮುದಗೊಳಿಸಿದ ಸಖೀ ಸಂವಾದ : ಪೂರ್ಣಿಮಾ ಸುರೇಶ್

ಸಖ್ಯ ಸುಖಕೆ ಪರಿಧಿ ಇದೆಯೇ? ಅಂತರಂಗದಲಿ ತಣ್ಣಗೆ ಹರಿದಾಡಿ ಮುದಗೊಳಿಸಿ,ಹಿತಾನುಭವ ಜೊತೆಜೊತೆಗೆ ಭದ್ರತೆಯ ಭಾವ ಉಣಿಸಿ ಸಮೃದ್ಧಗೊಳಿಸುವುದು.ಅಂತೇ ಸಖಿ- ಸಖ ಪದಗಳು ಪಂಚೇಂದ್ರಿಯಗಳ ಮುಟ್ಟಿದರೆ ಉಲ್ಲಾಸ. ತಂಗಾಳಿ ಸ್ಪರ್ಶಿಸಿದಂತೆ. ಈ ಭಾವ ನೆನಕೆಗೆ ದಿನಾಂಕ‌08.04.2018 ರಂದು ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಯುವವಾಹಿನಿ (ರಿ) ಉಡುಪಿ ಘಟಕದ ಆತಿಥ್ಯದಲ್ಲಿ ಉಡುಪಿಯ ಕ್ರಿಶ್ಚಿಯನ್ ಹೈಸ್ಕೂಲ್ ನಲ್ಲಿ ವಿಶ್ವ ಮಹಿಳಾ ದಿನಾಚರಣೆಯ ನೆನಪಿನಲ್ಲಿ ” ಸಖೀ ಸಂವಾದ” ಅರಳಿಸುವ ಜವಾಬ್ದಾರಿಯನ್ನ ನಿಭಾಯಿಸಿತ್ತು. ಹೆಸರಿನಲ್ಲೇ ಹೂವಿನಲಿ ಅಡಗಿಹ ಗಂಧದ ಸೆಳೆತ […]

Read More

ಬದುಕಿನ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿದಾಗ ಯಶಸ್ಸು ಸಾಧ್ಯ : ಸುಮತಿ

 ಉಡುಪಿ :  ಬದುಕಿನ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿದಾಗ ಯಶಸ್ಸು ಸಾಧ್ಯ ಹಾಗೂ ತನ್ನ ಸಾಧನೆಯ ಹಿಂದೆ ಕಷ್ಟದ ದಿನಗಳಿದ್ದವು ಅವೆಲ್ಲವನ್ನು ಸವಾಲಾಗಿ ಸ್ವೀಕರಿಸಿ ಬದುಕಿನಲ್ಲಿ ಯಶಸ್ವೀಯಾಗಿದ್ದೇನೆ ಎಂದು ಶಾಲಾ ಮಕ್ಕಳ ಮಹಿಳಾ ವಾಹನ ಚಾಲಕಿ ಸುಮತಿ ತಿಳಿಸಿದರು. ಅವರು ದಿನಾಂಕ 08.04.2018 ರಂದು ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಯುವವಾಹಿನಿ (ರಿ) ಉಡುಪಿ ಘಟಕದ ಆತಿಥ್ಯದಲ್ಲಿ ಉಡುಪಿ ಕ್ರಿಶ್ಚಿಯನ್ ಹೈಸ್ಕೂಲ್ ನಲ್ಲಿ ಜರುಗಿದ ತೊಟ್ಟಿಲು ತೂಗಿದ ಕೈ ಎಲ್ಲದಕ್ಕೂ ಸೈ ಎಂದು ತೋರಿಸಿಕೊಟ್ಟ ಸಾಧಕಿಯರೊಂದಿಗೆ ಸಖೀ […]

Read More

ಉದ್ಯಮ ಶೀಲತಾ ಕೌಶಲ್ಯ ಜಾಗೃತಿ ಶಿಬಿರ

 ಅಡ್ವೆ : ಸ್ವ-ಉದ್ಯೋಗದ ಮೂಲಕ ತಾನು ಬೆಳೆಯುವುದರೊಂದಿಗೆ ಇತರರ ಬೆಳವಣಿಗೆಗೆ ಸಹಕಾರಿಯಾಗಿದೆ.ಸ್ವ ಉದ್ಯೋಗದಿಂದ ಸಮಾಜದ ಹಿತ ಅಡಗಿದೆ ಸಾವಿರಾರು ಉದ್ಯೋಗದ ಸ್ರಷ್ಟಿಯಾಗಿ ಉತ್ತಮ ಸಮಾಜ ನಿರ್ಮಾಣ ಸಾಧ್ಯ ಎಂದು ಯುವವಾಹಿನಿ(ರಿ) ಕೇಂದ್ರ ಸಮಿತಿಯ ಉಪಾಧ್ಯಕ್ಷರಾದ ಶ್ರೀ ಜಯಂತ ನಡುಬೈಲು ತಿಳಿಸಿದರು ಅವರು ದಿನಾಂಕ 01.04.2018 ರಂದು ಯುವವಾಹಿನಿ(ರಿ) ಅಡ್ವೆ ಘಟಕದ ಆಶ್ರಯದಲ್ಲಿ ಅಡ್ವೆಆನಂದಿ ಸಭಾಭವನದಲ್ಲಿ ಜರುಗಿದ ಉದ್ಯಮ ಶೀಲತಾ ಕೌಶಲ್ಯ ಜಾಗೃತಿ ಶಿಬಿರ”ವನ್ನು ಉದ್ಘಾಟಿಸಿ ಮಾತನಾಡಿದರು . ಯುವವಾಹಿನಿ ಸದಸ್ಯರು ಸ್ವಾವಲಂಬಿಯಾಗಿ ಬದುಕಲು ಕಲಿಯಿರಿ, ಅದಕ್ಕೆ ಬೇಕಾದ […]

Read More

ಯುವವಾಹಿನಿಯ ನಡೆ ಜಾಗೃತ ಸಮಾಜದ ಕಡೆ : ಜಯಾನಂದ

ಕಂಕನಾಡಿ: ಯುವವಾಹಿನಿ ಸ್ವಾಭಿಮಾನದ ಸ್ಪೂರ್ತಿ, ಸಮಾಜದಲ್ಲಿ ಸಂಘಟನೆಯ ಅರಿವು ಮೂಡಿಸಿದೆ, ಆತ್ಮವಿಶ್ವಾಸವನ್ನು ಬಿಟ್ಟು ಮಿಕ್ಕೆಲ್ಲವನ್ನೂ ಕಳಕೊಂಡರೂ ಚಿಂತೆ ಇಲ್ಲ ಎಂಬ ಗುರುವರ್ಯರ ಸಂದೇಶದಂತೆ ನಾವು ಕೀಳರಿಮೆ ಬಿಟ್ಟು ಕತ್ತಲೆಯಿಂದ ಜ್ಞಾನದ ಬೆಳಕಿನೆಡೆ ಮುನ್ನಡೆಯೋಣ , ಯುವವಾಹಿನಿಯ ನಡೆ ಜಾಗೃತ ಸಮಾಜದ ಕಡೆ ಮುಖ ಮಾಡಿದೆ ಇದು ನಿರಂತರ ಪ್ರಕ್ರಿಯೆಯಾಗಲಿ ಹಾಗೂ ಯುವವಾಹಿನಿ ಕಂಕನಾಡಿ ಘಟಕವು ಶ್ರೇಷ್ಠ ಘಟಕವಾಗಿ ಹೊರಹೊಮ್ಮಲಿ ಎಂದು ಮೆಸ್ಕಾಮ್ ಕಾರ್ಯಪಾಲಕ ಇಂಜಿನಿಯರ್ ಜಯಾನಂದ ಎಮ್ ತಿಳಿಸಿದರು ಅವರು ದಿನಾಂಕ 01.04.2018 ರಂದು ಉಜ್ಜೋಡಿ ಶ್ರೀ […]

Read More

ಯುವವಾಹಿನಿ ಆಶ್ರಯ ವಾಹಿನಿ : ಬಲ್ಯೊಟ್ಟು ಸ್ವಾಮೀಜಿ

ಕುಪ್ಪೆಪದವು : ಸತ್ ಚಿಂತನೆಯನ್ನು ರೂಪಿಸಿಕೊಳ್ಳುವ ಮೂಲಕ ಯುವ ಸಮುದಾಯದ ಶಕ್ತಿ ಸಾರ್ಥಕತೆಯನ್ನು ಪಡೆಯುತ್ತದೆ, ಸಮಾಜಮುಖಿ ಕಾರ್ಯಗಳ ಮೂಲಕ ಶೋಷಿತ ಜನಾಂಗವನ್ನು ಮುಖ್ಯ ವಾಹಿನಿಗೆ ತರುವಂತಹ ಯುವವಾಹಿನಿ ಸಮಾಜದ ಆಶ್ರಯ ವಾಹಿನಿಯಾಗಿದೆ, ಬಿಲ್ಲವ ಸಮಾಜದ ಆದರ್ಶದ ದಾರಿದೀಪವಾಗಿದೆ ಎಂದು ಶ್ರೀ ಶ್ರೀ ಶ್ರೀ ವಿಖ್ಯಾತಾನಂದ ಸ್ವಾಮೀಜಿ ತಿಳಿಸಿದರು ಅವರು ದಿನಾಂಕ 01.04.2018 ರಂದು ಯುವವಾಹಿನಿಯ 30 ನೇ ನೂತನ ಘಟಕ ಯುವವಾಹಿನಿ (ರಿ) ಕುಪ್ಪೆಪದವು ಘಟಕ ಉದ್ಘಾಟಿಸಿ ಆಶೀರ್ವಚನ ನೀಡಿದರು. ಬ್ರಹ್ಮಶ್ರೀ ನಾರಾಯಣಗುರುಗಳ ಸಂದೇಶಗಳನ್ನು ಅಕ್ಷರಶಃ ಪಾಲಿಸುತ್ತಿರುವ […]

Read More

ಕೋಟಿ ಚೆನ್ನಯ ನಾಟಕಕ್ಕೆ ಹೊಸ ಛಾಪು ಮೂಡಿಸಿದ ಯುವವಾಹಿನಿ ಕಲಾವಿದರು

ಕಥೆಗಾರ,ಕಾದಂಬರಿಗಾರ,ನಾಟಕಗಾರ ದಿ.ವಿಶುಕುಮಾರ್‌ ಅವರ ಕೋಟಿ ಚೆನ್ನಯ ನಾಟಕಕ್ಕೆ ಮರ ಜೀವ ತುಂಬಿದ ಯುವವಾಹಿನಿ ಕಲಾವಿದರು ಇಂದು ತುಳು ನಾಟಕರಂಗದಲ್ಲಿ ಹೊಸ ಛಾಪು ಮೂಡಿಸಿದ್ದಾರೆ. ಕರ್ನಾಟಕ ತುಳು ಸಾಹಿತ್ಯಅಕಾಡೆಮಿ ಮಂಗಳೂರು ಮಹಾನಗರ ಪಾಲಿಕೆಯ ಜಂಟಿ ಆಶ್ರಯದಲ್ಲಿ ಮಂಗಳೂರು ಪುರಭವನದಲ್ಲಿ ನಡೆಸಿದ ಎಂಟು ದಿನಗಳ ನಾಟಕ ಪರ್ಬದಲ್ಲಿ ಯುವವಾಹಿನಿನಿಯ ೫೧ ಮಂದಿ ಕಲಾವಿದರು ವಿಶುಕುಮಾರ್‌ ಅವರ ಕೋಟಿಚೆನ್ನಯ ನಾಟಕ ಅಭಿನಯಿಸಿ ಎಲ್ಲರ ಪ್ರಶಂಸೆಗೆ ಪಾತ್ರರಾದರು.ಐದು ದಶಕದ ಹಿಂದೆ ತುಳು ರಂಗಭೂಮಿಯಲ್ಲಿ ಸಂಚಲನ ಸೃಷ್ಟಿಸಿದ್ದ, ಬಳಿಕ ಸಿನಿಮವಾಗಿ ಪ್ರೇಕ್ಷಕರ ಮನ ಗೆದ್ದ […]

Read More

ಬಜ್ಪೆ ಯುವವಾಹಿನಿ ಘಟಕದ ವತಿಯಿಂದ ರಂಗ ಪ್ರಜ್ಞೆ ತರಬೇತಿ ಕಾರ್ಯಕ್ರಮ:

ಬಜ್ಪೆ ಯುವವಾಹಿನಿ ಘಟಕದ ವತಿಯಿಂದ ತಾ. 18.03.2018 ಭಾನುವಾರದಂದು ಬಜ್ಪೆ ಬಿಲ್ಲವ ಸಂಘದ ಸಭಾ ಭವನದಲ್ಲಿ ರಂಗ ಕ್ರಿಯೆ – ರಂಗ ಪ್ರಜ್ಞೆಯ ಬಗ್ಗೆ ಸ್ಪಷ್ಟ ಅರಿವು ಮೂಡಿಸುವ ತರಬೇತಿ ಕಾರ್ಯಕ್ರಮವನ್ನು ಘಟಕದ ಸದಸ್ಯರುಗಳಿಗೆ, ಅವರ ಮಕ್ಕಳಿಗೆ ನಡೆಸಲಾಯಿತು. ಸಂಪನ್ಮೂಲ ವ್ಯಕ್ತಿಯಾಗಿ ರಂಗ ತಜ್ಞ ಜಗನ್‌ಪವಾರ್ ಬೇಕಲ್ ಇವರು ಸಂಗೀತ ನಾಟಕ, ದೃಶ್ಯ, ಬೀದಿ ನಾಟಕ ಮುಂತಾದ ಪ್ರಕಾರಗಳ ವಿಶಿಷ್ಟ ಹೊಲ ಹೊರ ಹೂರಣಗಳನ್ನು ಪ್ರಯೋಗಿಕವಾಗಿ ಉಣಬಡಿಸಿ, ಫಲಾನುಭವಿಗಳನ್ನು ಜೀತೋಹಾರಿಯಾಗಿಸಿದರು. ಸದಸ್ಯರುಗಳಿಗೆ ನಟನಾ ಕೌಶಲ್ಯದ ಸೂಕ್ಷ್ಮತೆಯನ್ನು ತಿಳಿಹೇಳಿ […]

Read More

ಉಚಿತ ಆಯುಷ್ ಚಿಕಿತ್ಸಾ ಶಿಬಿರ

ಮಾಣಿ : ದ.ಕ.ಜಿ.ಪಂ.ಉ.ಹಿ.ಪ್ರಾ.ಶಾಲೆ ಪಾಟ್ರಕೇೂಡಿ ಕೆದಿಲದಲ್ಲಿ ದಿನಾಂಕ 17.03.2018 ರಂದು ಉಚಿತ ಆಯುಷ್ ಚಿಕಿತ್ಸಾ ಶಿಬಿರವು ಯುವವಾಹಿನಿ (ರಿ)ಮಾಣಿ ಘಟಕದ ಆಶ್ರಯದಲ್ಲಿ ದ.ಕ.ಜಿಲ್ಲಾ ಪಂಚಾಯತ್ ಆಯುಷ್ ಇಲಾಖೆಯ ವತಿಯಿಂದ ನಡೆಯಿತು. ಶಿಬಿರವನ್ನು ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘ (ರಿ) ಮಾಣಿ ಇದರ ಅಧ್ಯಕ್ಷರಾದ ನಾರಾಯಣ ಸಾಲ್ಯಾನ್ ದೀಪ ಬೆಳಗಿಸಿ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು “ಹಿಂದಿನ ಕಾಲದಲ್ಲಿ ಜನರಿಗೆ ಯಾವುದೇ ರೇೂಗಗಳು ಕಂಡು ಬಂದಲ್ಲಿ ಗಿಡಮೂಲಿಕೆಗಳಿಂದ ಮನೆ ಮದ್ದು ತಯಾರಿಸಿ ಉಪಯೇೂಗಿಸುತ್ತಿದ್ದರು. ಈಗ ಅದಕ್ಕೆಂದೆ ಸರ್ಕಾರ […]

Read More

ಉಚಿತ ದಂತ ಚಿಕಿತ್ಸೆ ಮತ್ತು‌ ತಪಾಸಣಾ ಶಿಬಿರ

ಯುವವಾಹಿನಿ (ರಿ.) ಉಪ್ಪಿನಂಗಡಿ ಘಟಕ ಮತ್ತು ಸ್ಥಳೀಯ ವಿವಿಧ ಸಂಘ ಸಂಸ್ಥೆಗಳ ವತಿಯಿಂದ ಉಚಿತ ಮಕ್ಕಳ ದಂತ ಚಿಕಿತ್ಸೆ ಮತ್ತು ತಪಾಸಣಾ ಶಿಬಿರವು ಯೆನಪೊಯ ಮೆಡಿಕಲ್ ಮತ್ತು ದಂತ ವೈದ್ಯಕೀಯ ಕಾಲೇಜು, ದೇರಳಕಟ್ಟೆ ಇಲ್ಲಿಯ ತಜ್ಞ ವೈದ್ಯರ ತಂಡದೊಂದಿಗೆ ದಿ.14.03.2018 ರಂದು ಇಳಂತಿಳ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜರಗಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಇಸುಬುರವರು ದೀಪ ಬೆಳಗಿಸಿ ನೆರವೇರಿಸಿ ಮಾತನಾಡಿ ಸಮಾಜದ ಜನರಲ್ಲಿ ಉತ್ತಮ ಆರೋಗ್ಯವಿದ್ದಾಗ ಬಲಿಷ್ಠ ಸಮಾಜ ನಿರ್ಮಾಣ ಆಗುತ್ತದೆ ಈ ನಿಟ್ಟಿನಲ್ಲಿ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!