07-06-2026, 10:00 PM
ಮಂಗಳೂರು: ವರ್ಷದಲ್ಲಿ ಕೇವಲ ಒಂದು ತಿಂಗಳ ಅವಧಿಗೆ ಮಾತ್ರ ನಡೆಯುವ ಕೊಟ್ಟಿಯೂರು ಪರಶಿವನ ಜಾತ್ರೆಯ ಅಂಗವಾಗಿ ಯುವವಾಹಿನಿ (ರಿ.) ಮಂಗಳೂರು ಘಟಕದ ವತಿಯಿಂದ ಜೂನ್ 6, 2026ರಂದು ವಿಶೇಷ ಕ್ಷೇತ್ರಯಾತ್ರೆಯನ್ನು ಆಯೋಜಿಸಲಾಯಿತು. ರಾತ್ರಿ 8.30 ಗಂಟೆಗೆ ಮಂಗಳೂರಿನಿಂದ ಹೊರಟ ಯಾತ್ರಿಕರು ಮುಂಜಾನೆ ಸುಮಾರು 4 ಗಂಟೆಗೆ ಕೊಟ್ಟಿಯೂರು ಪುಣ್ಯಕ್ಷೇತ್ರವನ್ನು ತಲುಪಿದರು. ಪವಿತ್ರ ವಾವಲಿ ನದಿಯಲ್ಲಿ ಸ್ನಾನ ಮಾಡಿ, ಮಡಿ ಬಟ್ಟೆಯಲ್ಲಿ ಕ್ಷೇತ್ರ ಪ್ರದಕ್ಷಿಣೆ ಸಲ್ಲಿಸಿ, ಭಕ್ತಿಭಾವದಿಂದ ಪರಶಿವ ಮತ್ತು ಸತಿಯ ದರ್ಶನ ಪಡೆದರು. ಕೊಟ್ಟಿಯೂರು ಕ್ಷೇತ್ರವು ತನ್ನ […]
Read More
07-06-2026, 10:00 PM
ಕೆಂಜಾರು-ಕರಂಬಾರು: ಯುವವಾಹಿನಿ (ರಿ.) ಕೆಂಜಾರು-ಕರಂಬಾರು ಘಟಕದ ವತಿಯಿಂದ ಆಯೋಜಿಸಲಾದ ಕೊಟ್ಟಿಯೂರು ಪುಣ್ಯಕ್ಷೇತ್ರಗಳ ಪವಿತ್ರ ಯಾತ್ರೆಯು ಯಶಸ್ವಿಯಾಗಿ ನೆರವೇರಿತು. ಜೂನ್ 6, 2026ರಂದು ರಾತ್ರಿ 8.30 ಗಂಟೆಗೆ ಶ್ರೀ ದೇವಿ ಭಜನಾ ಮಂದಿರ, ಕೆಂಜಾರು-ಕರಂಬಾರುವಿನಿಂದ ಯಾತ್ರೆಯು ಅತ್ಯಂತ ಉತ್ಸಾಹದಿಂದ ಆರಂಭವಾಯಿತು. ಈ ಧಾರ್ಮಿಕ ಪ್ರವಾಸದಲ್ಲಿ ಒಂದು ಬಸ್ಸಿನಲ್ಲಿ 50 ಮಂದಿ ಹಾಗೂ ಒಂದು ಟಿಟಿ ವಾಹನದಲ್ಲಿ 14 ಮಂದಿ ಸೇರಿದಂತೆ ಒಟ್ಟು 64 ಮಂದಿ ಯಾತ್ರಿಕರು ಭಾಗವಹಿಸಿದ್ದರು.ಮರುದಿನ ಮುಂಜಾನೆ ಸುಮಾರು 4.00 ಗಂಟೆಗೆ ಯಾತ್ರಿಕರು ಪವಿತ್ರ ಕೊಟ್ಟಿಯೂರು ಕ್ಷೇತ್ರವನ್ನು […]
Read More
07-06-2026, 7:00 PM
ಹೆಜಮಾಡಿ : ಯುವವಾಹಿನಿ (ರಿ.) ಹೆಜಮಾಡಿ ಘಟಕದ ವತಿಯಿಂದ ಜೂನ್ 7ರಂದು 51 ಸದಸ್ಯರೊಂದಿಗೆ ಕುಂದಾಪುರದ UVA ಮೆರಿಡಿಯನ್ ವಾಟರ್ ಪಾರ್ಕ್ಗೆ ಒಂದು ದಿನದ ಸೌಹಾರ್ದಯುತ ಪ್ರವಾಸವನ್ನು ಯಶಸ್ವಿಯಾಗಿ ಆಯೋಜಿಸಲಾಯಿತು. ಪ್ರವಾಸವು ಗುರುಮಂದಿರದಲ್ಲಿ ಪ್ರಾರ್ಥನೆ ಸಲ್ಲಿಸುವ ಮೂಲಕ ಆರಂಭಗೊಂಡಿತು. ಬಳಿಕ ಸದಸ್ಯರೆಲ್ಲರೂ ಹಲವು ಮಕ್ಕಳ ತಾಯಿ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ನಂತರ ಅನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನಕ್ಕೆ ತೆರಳಿ ವಿಶೇಷ ಪೂಜೆ ಹಾಗೂ ದರ್ಶನದಲ್ಲಿ ಭಾಗವಹಿಸಿದರು. ಪ್ರವಾಸದ ಮಧ್ಯೆ ಸದಸ್ಯರಿಗಾಗಿ ಉಪಹಾರದ ವ್ಯವಸ್ಥೆ […]
Read More
01-06-2026, 8:00 PM
ಮಂಗಳೂರು: ಯುವವಾಹಿನಿ (ರಿ.) ಮಂಗಳೂರು ಘಟಕದ ವತಿಯಿಂದ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಆಶ್ರಯದಲ್ಲಿ ನಡೆಯುತ್ತಿರುವ ಸಾಪ್ತಾಹಿಕ ಸಂಕೀರ್ತನ ಸರಣಿಯ ಅಂಗವಾಗಿ, ದಿನಾಂಕ 01-06-2026ರಂದು ಸೋಮವಾರ ಸಂಜೆ 5.30 ಗಂಟೆಗೆ ಭಜನಾ ಸೇವಾ ಕಾರ್ಯಕ್ರಮವು ಭಕ್ತಿಭಾವದಿಂದ ನಡೆಯಿತು. ಈ ಭಜನಾ ಸೇವೆಯು ಶ್ರೀರಾಮ ಕ್ಷತ್ರಿಯ ಭಜನಾ ತಂಡ, ಸುರತ್ಕಲ್ ಇವರ ಸಹಯೋಗದೊಂದಿಗೆ ನೆರವೇರಿತು. ಸಂಜೆ 7.00 ಗಂಟೆಗೆ ಶ್ರೀ ನಾರಾಯಣಗುರುಗಳಿಗೆ ವಿಶೇಷ ಪೂಜೆ ಸಲ್ಲಿಸಿ, ಬಳಿಕ ಕುದ್ರೋಳಿ ಕ್ಷೇತ್ರದ ವತಿಯಿಂದ ಹಾಗೂ ಯುವವಾಹಿನಿ (ರಿ.) ಮಂಗಳೂರು ಘಟಕದ […]
Read More
31-05-2026, 1:00 PM
ಶಿರ್ತಾಡಿ : “ಹೋಮಿಯೋಪತಿ ಚಿಕಿತ್ಸೆಯು ಅಡ್ಡಪರಿಣಾಮಗಳಿಲ್ಲದ ಪರಿಣಾಮಕಾರಿ ಚಿಕಿತ್ಸಾ ಪದ್ಧತಿಯಾಗಿದೆ. ಕಳೆದ 13 ವರ್ಷಗಳಿಂದ ಆರೋಗ್ಯ ಸಮಸ್ಯೆಗಳು ಎದುರಾದಾಗ ನಾನು ಹೋಮಿಯೋಪತಿ ಚಿಕಿತ್ಸೆಯನ್ನೇ ಅನುಸರಿಸುತ್ತಿದ್ದು ಉತ್ತಮ ಫಲಿತಾಂಶ ಕಂಡಿದ್ದೇನೆ. ಸಾರ್ವಜನಿಕರು ಇಂತಹ ಉಚಿತ ಆರೋಗ್ಯ ತಪಾಸಣಾ ಶಿಬಿರಗಳ ಸದುಪಯೋಗವನ್ನು ಪಡೆದುಕೊಳ್ಳಬೇಕು” ಎಂದು ಯುವವಾಹಿನಿ (ರಿ.) ಮೂಡುಬಿದಿರೆ ಘಟಕದ ಅಧ್ಯಕ್ಷರಾದ ಗಿರೀಶ್ ಕೋಟ್ಯಾನ್ ತಿಳಿಸಿದರು ಅವರು ದಿನಾಂಕ 31-05-2026ರಂದು ಯುವವಾಹಿನಿ (ರಿ.) ಮೂಡುಬಿದಿರೆ ಘಟಕ, ಬ್ರಹ್ಮಶ್ರೀ ನಾರಾಯಣ ಗುರು ಸ್ವಾಮಿ ಸೇವಾ ಸಂಘ (ರಿ.) ಶಿರ್ತಾಡಿ ಹಾಗೂ ಆಳ್ವಾಸ್ […]
Read More
30-05-2026, 9:00 PM
ಬಜಪೆ: ಯುವವಾಹಿನಿ (ರಿ.) ಬಜಪೆ ಘಟಕದ ವತಿಯಿಂದ ‘ಮನೆ ಮನೆ ಭಜನೆ’ ಸರಣಿಯ ಅಂಗವಾಗಿ ಘಟಕದ ಸಕ್ರಿಯ ಸದಸ್ಯರಾದ ರಾಘವೇಂದ್ರ ಪೂಜಾರಿ ಹಾಗೂ ತಾರಾವತಿ ದಂಪತಿಗಳ ರಜತ ಮಹೋತ್ಸವದ (25ನೇ ವರ್ಷದ) ವಿವಾಹ ವಾರ್ಷಿಕೋತ್ಸವದ ಪ್ರಯುಕ್ತ ಅವರ ನಿವಾಸದಲ್ಲಿ ಭಜನಾ ಸಂಕೀರ್ತನಾ ಕಾರ್ಯಕ್ರಮವು ಅತ್ಯಂತ ಭಕ್ತಿಭಾವದಿಂದ ನೆರವೇರಿತು. ಇದೇ ಸುಸಂದರ್ಭದಲ್ಲಿ ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ಕ್ಷೇತ್ರದ ಅರ್ಚಕರಾದ ನವೀನ್ ಶಾಂತಿ ಅವರ ಪೌರೋಹಿತ್ಯದಲ್ಲಿ ಭಕ್ತಿಪೂರ್ವಕ “ದುರ್ಗಾ ನಮಸ್ಕಾರ ಪೂಜೆ”ಯು ಸಂಪನ್ನಗೊಂಡಿತು. ಧಾರ್ಮಿಕ ವಿಧಿವಿಧಾನಗಳ ನಂತರ ಯುವವಾಹಿನಿ ಘಟಕದ […]
Read More
30-05-2026, 4:00 PM
ಮೂಲ್ಕಿ : ಯುವವಾಹಿನಿ (ರಿ.) ಮೂಲ್ಕಿ ಘಟಕದ ಆಶ್ರಯದಲ್ಲಿ ಘಟಕದ ಸದಸ್ಯರ ನಡುವಿನ ಬಾಂಧವ್ಯವನ್ನು ಮತ್ತಷ್ಟು ಗಟ್ಟಿಗೊಳಿಸುವ ಉದ್ದೇಶದಿಂದ “ಸ್ನೇಹ ಸಮ್ಮಿಲನ” ಕಾರ್ಯಕ್ರಮವು ದಿನಾಂಕ 30.05.2026ರಂದುಕಕ್ವ ಕೊಕ್ರಾಣಿ ಡಾನ್ ಬಾಸ್ಕೋ ರೆಸಾರ್ಟ್ನಲ್ಲಿ ಜರುಗಿತು. ಕಾರ್ಯಕ್ರಮದಲ್ಲಿ ಘಟಕದ 35 ಸದಸ್ಯರು ಉತ್ಸಾಹದಿಂದ ಭಾಗವಹಿಸಿದರು. ಘಟಕದ ಮಾಜಿ ಅಧ್ಯಕ್ಷರಾದ ಜಯಕುಮಾರ್ ಕುಬೆವೂರು ಅವರು ವಿವಿಧ ಮನರಂಜನಾ ಹಾಗೂ ಕ್ರೀಡಾ ಸ್ಪರ್ಧೆಗಳನ್ನು ಆಯೋಜಿಸಿ ಕಾರ್ಯಕ್ರಮಕ್ಕೆ ಮೆರುಗು ತಂದರು. ಘಟಕದ ಅಧ್ಯಕ್ಷರಾದ ವಿನಯಕುಮಾರ್ ಅವರು ಅಧ್ಯಕ್ಷತೆ ವಹಿಸಿದ್ದರು. ರೆಸಾರ್ಟ್ನ ಮಾಲಕರಾದ ಕ್ಯಾನಿ ಡಿ’ಸೋಜಾ […]
Read More
28-05-2026, 9:00 PM
ಮಂಗಳೂರು, ಮೇ 28: ಯುವವಾಹಿನಿ (ರಿ.) ಕಂಕನಾಡಿ ಘಟಕವು ತನ್ನ ಸಮಾಜಮುಖಿ ಕಾರ್ಯಚಟುವಟಿಕೆಗಳ ಅಂಗವಾಗಿ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿರುವ ಮಂಗಳೂರಿನ ಉಜ್ಜೋಡಿ ನಿವಾಸಿ ರಾಜೇಶ್ ಅವರಿಗೆ ಆರ್ಥಿಕ ನೆರವು ನೀಡಿದೆ. ರಾಜೇಶ್ ಅವರ ವೈದ್ಯಕೀಯ ಚಿಕಿತ್ಸೆಗೆ ಸಹಕಾರಿಯಾಗುವ ಉದ್ದೇಶದಿಂದ ಘಟಕದ ಸದಸ್ಯರು ಮತ್ತು ಹಿತೈಷಿಗಳ ಸಹಯೋಗದೊಂದಿಗೆ ಸಂಗ್ರಹಿಸಲಾದ Rs. 30,000/- ಮೊತ್ತದ ಧನಸಹಾಯವನ್ನು 28-05-2026 ರಂದು ಹಸ್ತಾಂತರಿಸಲಾಯಿತು. ಈ ಸಂದರ್ಭದಲ್ಲಿ ಘಟಕದ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದು, ರಾಜೇಶ್ ಅವರು ಶೀಘ್ರವಾಗಿ ಸಂಪೂರ್ಣ ಆರೋಗ್ಯವನ್ನು […]
Read More