ಸಾಂಸ್ಕೃತಿಕ

ಸಹಾಯಾರ್ಥ ನಾಟಕ ಪ್ರದರ್ಶನ

ಉಡುಪಿ:- ಯುವವಾಹಿನಿ ಉಡುಪಿ ಘಟಕದಿಂದ ತಲೆಗೊಂದು ಸೂರು ಯೋಜನೆಯ ಬಡ ಕುಟುಂಬದ ಮನೆ ಕಟ್ಟಿ ಕೊಡುವ ಸಹಾಯಾರ್ಥ ದಿನಾಂಕ 17 ಡಿಸೆಂಬರ್ 2022 ಶನಿವಾರದಂದು ಅಜ್ಜರಕಾಡು ಬಯಲು ರಂಗ ಮಂದಿರದಲ್ಲಿ ಅಭಿನಯ ಕಲಾವಿದರು ಉಡುಪಿ ತಂಡದ “ಶಾಂಭವಿ” ನಾಟಕ ಪ್ರದರ್ಶನ ನಡೆಯಿತು. ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಉದ್ಯಮಿ ರಾಜಕುಮಾರ್ ಅಂಬಲಪಾಡಿ ಇವರನ್ನು ಗೌರವಿಸಲಾಯಿತು, ಅತಿಥಿಗಳಾಗಿ ಆಗಮಿಸಿದಂತ ಕೃಷ್ಣ ಮೂರ್ತಿ ಆಚಾರ್ಯ ಕಿನ್ನಿಮೂಲ್ಕಿ, ಪೊಲೀಸ್ ಅಧಿಕಾರಿಗಳಾದ ರಾಮಚಂದ್ರ ಬೈಂದೂರು , ಅಭಿನಯ ತಂಡದ ಅಧ್ಯಕ್ಷರಾದ […]

Read More

ರಾಜಧಾನಿಯಲ್ಲಿ ಮೇಳೈಸಿದ ಯುವ ವೈಭವ

ಬೆಂಗಳೂರು :- ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕರ್ನಾಟಕ ಸರ್ಕಾರ ಇದರ ಸಹಯೋಗದಲ್ಲಿ ಯುವವಾಹಿನಿ (ರಿ.) ಬೆಂಗಳೂರು ಘಟಕದ ನೇತೃತ್ವದಲ್ಲಿ “ಯುವ ವೈಭವ-2022” ಎಂಬ ಸಾಂಸ್ಕೃತಿಕ ಹಬ್ಬವು ದಿನಾಂಕ 04 ಡಿಸೆಂಬರ್ 2022ರಂದು ಡಾ| ರಾಜಕುಮಾರ್ ಒಳಾಂಗಣ ಕ್ರೀಡಾಂಗಣ, ಮಹಾಲಕ್ಷ್ಮಿ ಲೇಔಟ್ ಇಲ್ಲಿ ನಡೆಯಿತು. ಕಾರ್ಯಕ್ರಮವನ್ನು ದೀಪ ಪ್ರಜ್ವಲಿಸುವ ಮೂಲಕ ಉದ್ಘಾಟಿಸಲಾಯಿತು. ಕಾರ್ಯಕ್ರಮದಲ್ಲಿ ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಉದಯ ಅಮೀನ್ ಮಟ್ಟು, ಬೆಂಗಳೂರು ಘಟಕದ ಅಧ್ಯಕ್ಷರಾದ ಶ್ರೀಧರ ಡಿ, ಕೇಂದ್ರ ಸಮಿತಿಯ ಸಂಘಟನಾ ಕಾರ್ಯದರ್ಶಿ ಕಿಶನ್ […]

Read More

ಡೆನ್ನಾನ ಡೆನ್ನನ – 2022 : ತೃತೀಯ ಬಹುಮಾನ : ಯುವವಾಹಿನಿ ಪಣಂಬೂರು ಕುಳಾಯಿ ಘಟಕ

ಕಟಪಾಡಿ :- ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ (ರಿ.) ಸಂಸ್ಥೆಯ ವರ್ಷದ ಪ್ರತಿಷ್ಠಿತ ಸಾಂಸ್ಕೃತಿಕ ಸೌರಭ, ಡೆನ್ನಾನ ಡೆನ್ನನ – 2022ನೇ ಸಾಲಿನ ತೃತೀಯ ಬಹುಮಾನವನ್ನು ಯುವವಾಹಿನಿ ಪಣಂಬೂರು ಕುಳಾಯಿ ಘಟಕವು ತನ್ನ ಮುಡಿಗೇರಿಸಿಕೊಂಡಿದೆ. ದಿನಾಂಕ 21 ಆಗಸ್ಟ್ 2022ರಂದು ಕಟಪಾಡಿ ವಿಶ್ವನಾಥ ಕ್ಷೇತ್ರದ ಸಪ್ತಪದಿ ಸಭಾಗೃಹದಲ್ಲಿ ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ ಉಡುಪಿ ಘಟಕದ ಆತಿಥ್ಯದಲ್ಲಿ ಜರಗಿದ ಅಂತರ್ ಘಟಕ ಡೆನ್ನಾನ ಡೆನ್ನನ 2022 ಕಾರ್ಯಕ್ರಮದಲ್ಲಿ ಭಾಗವಹಿಸಿದ ಯುವವಾಹಿನಿಯ 20 ಘಟಕಗಳ […]

Read More

ಡೆನ್ನಾನ ಡೆನ್ನನ – 2022 : ದ್ವೀತಿಯ ಬಹುಮಾನ : ಯುವವಾಹಿನಿ ಹಳೆಯಂಗಡಿ ಘಟಕ

ಕಟಪಾಡಿ :- ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ (ರಿ.) ಸಂಸ್ಥೆಯ ವರ್ಷದ ಪ್ರತಿಷ್ಠಿತ ಸಾಂಸ್ಕೃತಿಕ ಸೌರಭ, ಡೆನ್ನಾನ ಡೆನ್ನನ – 2022ನೇ ಸಾಲಿನ ದ್ವೀತಿಯ ಬಹುಮಾನವನ್ನು ಯುವವಾಹಿನಿ ಹಳೆಯಂಗಡಿ ಘಟಕವು ತನ್ನ ಮುಡಿಗೇರಿಸಿಕೊಂಡಿದೆ. ದಿನಾಂಕ 21 ಆಗಸ್ಟ್ 2022ರಂದು ಕಟಪಾಡಿ ವಿಶ್ವನಾಥ ಕ್ಷೇತ್ರದ ಸಪ್ತಪದಿ ಸಭಾಗೃಹದಲ್ಲಿ ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ ಉಡುಪಿ ಘಟಕದ ಆತಿಥ್ಯದಲ್ಲಿ ಜರಗಿದ ಅಂತರ್ ಘಟಕ ಡೆನ್ನಾನ ಡೆನ್ನನ 2022 ಕಾರ್ಯಕ್ರಮದಲ್ಲಿ ಭಾಗವಹಿಸಿದ ಯುವವಾಹಿನಿಯ 20 ಘಟಕಗಳ ತೀವ್ರ […]

Read More

ಸಾಂಸ್ಕೃತಿಕ ಚಟುವಟಿಕೆಗಳು ಸಂಘಟನೆಗೆ ಪೂರಕ : ವಿನಯ ಕುಮಾರ್ ಸೊರಕೆ

ಸಾಂಸ್ಕೃತಿಕ ಚಟುವಟಿಕೆಗಳು ಸಂಘಟನೆಗೆ ಪೂರಕ ವಾತಾವರಣ ನಿರ್ಮಾಣ ಮಾಡಲಿದೆ, ಈ ನಿಟ್ಟಿನಲ್ಲಿ ಯುವವಾಹಿನಿಯ ಡೆನ್ನಾನ ಡೆನ್ನನ ಸಾಂಸ್ಕೃತಿಕ ಸೌರಭದ ಯಶಸ್ಸು ಸಂಘಟನೆಯ ಯಶಸ್ಸು ಎಂದು ಮಾಜಿ ಸಚಿವರಾದ ವಿನಯ ಕುಮಾರ್ ಸೊರಕೆ ತಿಳಿಸಿದರು. ಅವರು 21 ಆಗಸ್ಟ್ 2022ರಂದು ಕಟಪಾಡಿ ವಿಶ್ವನಾಥ ಕ್ಷೇತ್ರದ ಸಪ್ತಗಿರಿ ಸಭಾಂಗಣದಲ್ಲಿ ರಾಜ್ಯಾದ್ಯಂತ 33 ಘಟಕಗಳನ್ನು ಹೊಂದಿರುವ ಪ್ರತಿಷ್ಠಿತ ಯುವವಾಹಿನಿ ಸಂಸ್ಥೆಯ ಸದಸ್ಯರ ಪ್ರತಿಭೆ ಅನಾವರಣಗೊಳಿಸುವ ನಿಟ್ಟಿನಲ್ಲಿ ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಉಡುಪಿ ಯುವವಾಹಿನಿ ಘಟಕದ ಆತಿಥ್ಯದಲ್ಲಿ ಅಂತ‌ರ್ ಘಟಕ ಸಾಂಸ್ಕೃತಿಕ […]

Read More

ಡೆನ್ನಾನ ಡೆನ್ನನ – 2022 ಚಾಂಪಿಯನ್ ಮುಡಿಗೇರಿಸಿದ ಯುವವಾಹಿನಿ ಬೆಳ್ತಂಗಡಿ ಘಟಕ

ಕಟಕಟಪಾಡಿ:- ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ (ರಿ.) ಸಂಸ್ಥೆಯ ವರ್ಷದ ಪ್ರತಿಷ್ಠಿತ ಸಾಂಸ್ಕೃತಿಕ ಸೌರಭ, ಡೆನ್ನಾನ ಡೆನ್ನನ – 2022ನೇ ಸಾಲಿನ ಚಾಂಪಿಯನ್ ಪಟ್ಟವನ್ನು ಯುವವಾಹಿನಿ ಬೆಳ್ತಂಗಡಿ ಘಟಕವು ತನ್ನ ಮುಡಿಗೇರಿಸಿಕೊಂಡಿದೆ. ದಿನಾಂಕ 21 ಆಗಸ್ಟ್ 2022ರಂದು ಕಟಪಾಡಿ ವಿಶ್ವನಾಥ ಕ್ಷೇತ್ರದ ಸಪ್ತಪದಿ ಸಭಾಗೃಹದಲ್ಲಿ ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ ಉಡುಪಿ ಘಟಕದ ಆತಿಥ್ಯದಲ್ಲಿ ಜರಗಿದ ಅಂತರ್ ಘಟಕ ಡೆನ್ನಾನ ಡೆನ್ನನ 2022 ಕಾರ್ಯಕ್ರಮದಲ್ಲಿ ಭಾಗವಹಿಸಿದ ಯುವವಾಹಿನಿಯ 20 ಘಟಕಗಳ ತೀವ್ರ ಪೈಪೋಟಿಯ […]

Read More

ಯುವಾಹಿನಿಯಿಂದ ಕಾಮನ್‌ವೆಲ್ತ್ ಪದಕ ವೀರ ಗುರುರಾಜ್ ಪೂಜಾರಿಗೆ ಗೌರವ ಅಭಿನಂದನೆ

ಕಟಪಾಡಿ :- ಯುನೈಟೆಡ್ ಕಿಂಗ್ಡಮ್ ನ ಬರ್ಮಿಂಗ್ಹ್ಯಾಮ್‌ ನಲ್ಲಿ ನಡೆದ ಕಾಮನ್‌ವೆಲ್ತ್ ಗೇಮ್ಸ್ ನಲ್ಲಿ ವೇಯ್ಟ್ ಲಿಪ್ಟ್ ವಿಭಾಗದಲ್ಲಿ ದೇಶಕ್ಕೆ ಚೊಚ್ಚಲ ಪದಕ ಪಡೆದು ದೇಶದ ಕೀರ್ತಿ ಪತಾಕೆಯನ್ನು ಹಾರಿಸಿದ ಗುರುರಾಜ್ ಪೂಜಾರಿ ಇವರನ್ನು ಯುವವಾಹಿನಿ ಸಂಸ್ಥೆಯ ವತಿಯಿಂದ ಗೌರವಿಸಿ ಅಭಿನಂದಿಸಲಾಯಿತು. ಕಟಪಾಡಿ ವಿಶ್ವನಾಥ ಕ್ಷೇತ್ರದ ಸಪ್ತಪದಿ ಸಭಾಗ್ರಹದಲ್ಲಿ ಜರಗಿದ ಯುವವಾಹಿನಿ ಕೇಂದ್ರ ಸಮಿತಿ ಹಾಗೂ ಉಡುಪಿ ಘಟಕದ ಆತಿಥ್ಯದಲ್ಲಿ ಜರಗಿದ ಅಂತರ್ ಘಟಕ ಡೆನ್ನಾನ ಡೆನ್ನನ 2022 ಕಾರ್ಯಕ್ರಮದಲ್ಲಿ ಕರ್ನಾಟಕ ಸರಕಾರದ ಇಂಧನ ಮತ್ತು ಕನ್ನಡ […]

Read More

ಸಂಪರ್ಕಿಸಿ : +91 99644 75220
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 07-05-2024
ಸ್ಥಳ : ಕನ್ನಡ ಭವನ, ಮೂಡುಬಿದಿರೆ

ಯುವವಾಹಿನಿ(ರಿ.) ಮೂಡಬಿದಿರೆ ಘಟಕದ ಆಶ್ರಯದಲ್ಲಿ ನಾಟಕ ಪ್ರದರ್ಶನ

ದಿನಾಂಕ : 18-08-2024
ಸ್ಥಳ : ಕುದ್ರೋಳಿ ಗೋಕರ್ಣನಾಥ ಕ್ಷೇತ್ರ

ಯುವವಾಹಿನಿ (ರಿ.) ಮಂಗಳೂರು ಮಹಿಳಾ ಘಟಕ

ಜಾಹೀರಾತುಗಳು

ಪ್ರಮುಖ ಕಾರ್ಯಕ್ರಮ
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
ಯುವವಾಹಿನಿ (ರಿ) ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬೆಂಜನಪದವು ಶುಭಲಕ್ಷ್ಮೀ ಆಡಿಟೋರಿಯಂನಲ್ಲಿ ಜರುಗಿದ ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಅವಿಸ್ಮರಣೀಯ ದೃಶ್ಯವಳಿ

ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಹೈಲೈಟ್ಸ್

...

Sunday, 24-12-2023
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು

ಮುಲ್ಕಿಯಲ್ಲಿ ಮೇಳೈಸಿದ ಯುವವಾಹಿನಿಯ 35ನೇ ವಾರ್ಷಿಕ ಸಮಾವೇಶ

  ಮಂಗಳೂರು :- ಕರಾವಳಿ ಕರ್ನಾಟಕದ ಅವಳಿ ಜಿಲ್ಲೆ ಹಾಗೂ ರಾಜಧಾನಿ ಬೆಂಗಳೂರಿನಲ್ಲಿ ಮೂವತೈದು ವರುಷಗಳನ್ನು ಮೆಟ್ಟಿ ನಿಂತು, ಬ್ರಹ್ಮ ಶ್ರೀ ನಾರಾಯಣಗುರುಗಳ ತತ್ವಾದರ್ಶದ ಭದ್ರ ಅಡಿಪಾಯದ ಮೇಲೆ ಸುಭದ್ರ ನೆಲೆ ಕಂಡಿಕೊಂಡಿರುವ ಯುವವಾಹಿನಿ ಸಂಸ್ಥೆಯ 35ನೇ ವಾರ್ಷಿಕ ಸಮಾವೇಶವು 2022...

Sunday, 25-12-2022
ಯುವವಾಹಿನಿ ವಿದ್ಯಾನಿಧಿ ಟ್ರಸ್ಟ್ ಹಾಗೂ ಕೇಂದ್ರ ಸಮಿತಿ, ಮಂಗಳೂರು.

ಆರ್ಥಿಕತೆಯ ಸಂಕಷ್ಟದ ವಿದ್ಯಾರ್ಥಿಗಳಿಗೆ ಯುವವಾಹಿನಿಯ ವಿದ್ಯಾನಿಧಿ ಸಂಜೀವಿನಿಯಾಗಿದೆ : ಪದ್ಮನಾಭ ಮಾಣಿಂಜ

ಮಂಗಳೂರು:- ವಿದ್ಯೆ ನಮ್ಮನ್ನು ಯಾರ ಮತ್ತು ಯಾವುದರ ಹಂಗೂ ಇಲ್ಲದೆ ಅಸಹಾಯಕತೆ ಎನ್ನುವ ಪದವೇ ಇಲ್ಲದೆ ನಮ್ಮನ್ನು ನಾವು ಬೆಳೆಸಿಕೊಳ್ಳಬೇಕು. ಅದಕ್ಕೆ ಬಡತನ, ಆರ್ಥಿಕತೆ, ಯಾವುದೂ ಅಡ್ಡಿ ಬರಬಾರದು. ನನಗೂ ಸಹಾಯ ಮಾಡುವವರಿದ್ದರೆ ನಾನೂ ಕಲಿಯುತ್ತಿದ್ದೆ ಎನ್ನುವ ವಿದ್ಯಾರ್ಥಿ ಸಮೂಹಕ್ಕೆ ಯುವವಾಹಿನಿಯ...

Tuesday, 13-12-2022
ಯುವವಾಹಿನಿ ಸಂಸ್ಥೆಯ ಮೂವತೈದು ವರುಷಗಳ ಸಾಧನೆಯನ್ನು ಗುರುತಿಸಿ ರಾಜ್ಯ ಸರಕಾರದ ಗೌರವ

ಯುವವಾಹಿನಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯ ಗರಿ

  ಮಂಗಳೂರು : ಯುವವಾಹಿನಿ ಸಂಸ್ಥೆಯ 35 ವರುಷಗಳ ಸಾಮಾಜಿಕ ಶೈಕ್ಷಣಿಕ, ಕ್ರೀಡಾ, ಸಾಂಸ್ಕೃತಿಕ ಮತ್ತು ಆರೋಗ್ಯ ಕ್ಷೇತ್ರದ ಸಾಧನೆಯನ್ನು ಗುರುತಿಸಿ ದಕ್ಷಿಣ ಕನ್ನಡ ಜಿಲ್ಲಾಡಳಿತವು ಈ ಬಾರಿಯ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ. ಬೆಂಗಳೂರಿನಲ್ಲಿ ನವೆಂಬರ್ ಒಂದರಂದು ನಡೆಯುವ...

Sunday, 30-10-2022
error: Content is protected !!