ಯುವವಾಹಿನಿಯ ಸಾಂಸ್ಕೃತಿಕ ಹಬ್ಬ ಡೆನ್ನಾನ ಡೆನ್ನನ – 2023 ತೃತೀಯ ಪ್ರಶಸ್ತಿ ಪಡೆದ ಯುವವಾಹಿನಿ(ರಿ) ಮೂಡುಬಿದಿರೆ ಘಟಕ
10-09-2023, 10:02 AM
17-12-2022, 3:37 PM
ಉಡುಪಿ:- ಯುವವಾಹಿನಿ ಉಡುಪಿ ಘಟಕದಿಂದ ತಲೆಗೊಂದು ಸೂರು ಯೋಜನೆಯ ಬಡ ಕುಟುಂಬದ ಮನೆ ಕಟ್ಟಿ ಕೊಡುವ ಸಹಾಯಾರ್ಥ ದಿನಾಂಕ 17 ಡಿಸೆಂಬರ್ 2022 ಶನಿವಾರದಂದು ಅಜ್ಜರಕಾಡು ಬಯಲು ರಂಗ ಮಂದಿರದಲ್ಲಿ ಅಭಿನಯ ಕಲಾವಿದರು ಉಡುಪಿ ತಂಡದ “ಶಾಂಭವಿ” ನಾಟಕ ಪ್ರದರ್ಶನ ನಡೆಯಿತು. ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಉದ್ಯಮಿ ರಾಜಕುಮಾರ್ ಅಂಬಲಪಾಡಿ ಇವರನ್ನು ಗೌರವಿಸಲಾಯಿತು, ಅತಿಥಿಗಳಾಗಿ ಆಗಮಿಸಿದಂತ ಕೃಷ್ಣ ಮೂರ್ತಿ ಆಚಾರ್ಯ ಕಿನ್ನಿಮೂಲ್ಕಿ, ಪೊಲೀಸ್ ಅಧಿಕಾರಿಗಳಾದ ರಾಮಚಂದ್ರ ಬೈಂದೂರು , ಅಭಿನಯ ತಂಡದ ಅಧ್ಯಕ್ಷರಾದ […]
04-12-2022, 3:24 PM
ಬೆಂಗಳೂರು :- ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕರ್ನಾಟಕ ಸರ್ಕಾರ ಇದರ ಸಹಯೋಗದಲ್ಲಿ ಯುವವಾಹಿನಿ (ರಿ.) ಬೆಂಗಳೂರು ಘಟಕದ ನೇತೃತ್ವದಲ್ಲಿ “ಯುವ ವೈಭವ-2022” ಎಂಬ ಸಾಂಸ್ಕೃತಿಕ ಹಬ್ಬವು ದಿನಾಂಕ 04 ಡಿಸೆಂಬರ್ 2022ರಂದು ಡಾ| ರಾಜಕುಮಾರ್ ಒಳಾಂಗಣ ಕ್ರೀಡಾಂಗಣ, ಮಹಾಲಕ್ಷ್ಮಿ ಲೇಔಟ್ ಇಲ್ಲಿ ನಡೆಯಿತು. ಕಾರ್ಯಕ್ರಮವನ್ನು ದೀಪ ಪ್ರಜ್ವಲಿಸುವ ಮೂಲಕ ಉದ್ಘಾಟಿಸಲಾಯಿತು. ಕಾರ್ಯಕ್ರಮದಲ್ಲಿ ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಉದಯ ಅಮೀನ್ ಮಟ್ಟು, ಬೆಂಗಳೂರು ಘಟಕದ ಅಧ್ಯಕ್ಷರಾದ ಶ್ರೀಧರ ಡಿ, ಕೇಂದ್ರ ಸಮಿತಿಯ ಸಂಘಟನಾ ಕಾರ್ಯದರ್ಶಿ ಕಿಶನ್ […]
21-08-2022, 4:41 PM
ಕಟಪಾಡಿ :- ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ (ರಿ.) ಸಂಸ್ಥೆಯ ವರ್ಷದ ಪ್ರತಿಷ್ಠಿತ ಸಾಂಸ್ಕೃತಿಕ ಸೌರಭ, ಡೆನ್ನಾನ ಡೆನ್ನನ – 2022ನೇ ಸಾಲಿನ ತೃತೀಯ ಬಹುಮಾನವನ್ನು ಯುವವಾಹಿನಿ ಪಣಂಬೂರು ಕುಳಾಯಿ ಘಟಕವು ತನ್ನ ಮುಡಿಗೇರಿಸಿಕೊಂಡಿದೆ. ದಿನಾಂಕ 21 ಆಗಸ್ಟ್ 2022ರಂದು ಕಟಪಾಡಿ ವಿಶ್ವನಾಥ ಕ್ಷೇತ್ರದ ಸಪ್ತಪದಿ ಸಭಾಗೃಹದಲ್ಲಿ ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ ಉಡುಪಿ ಘಟಕದ ಆತಿಥ್ಯದಲ್ಲಿ ಜರಗಿದ ಅಂತರ್ ಘಟಕ ಡೆನ್ನಾನ ಡೆನ್ನನ 2022 ಕಾರ್ಯಕ್ರಮದಲ್ಲಿ ಭಾಗವಹಿಸಿದ ಯುವವಾಹಿನಿಯ 20 ಘಟಕಗಳ […]
21-08-2022, 4:31 PM
ಕಟಪಾಡಿ :- ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ (ರಿ.) ಸಂಸ್ಥೆಯ ವರ್ಷದ ಪ್ರತಿಷ್ಠಿತ ಸಾಂಸ್ಕೃತಿಕ ಸೌರಭ, ಡೆನ್ನಾನ ಡೆನ್ನನ – 2022ನೇ ಸಾಲಿನ ದ್ವೀತಿಯ ಬಹುಮಾನವನ್ನು ಯುವವಾಹಿನಿ ಹಳೆಯಂಗಡಿ ಘಟಕವು ತನ್ನ ಮುಡಿಗೇರಿಸಿಕೊಂಡಿದೆ. ದಿನಾಂಕ 21 ಆಗಸ್ಟ್ 2022ರಂದು ಕಟಪಾಡಿ ವಿಶ್ವನಾಥ ಕ್ಷೇತ್ರದ ಸಪ್ತಪದಿ ಸಭಾಗೃಹದಲ್ಲಿ ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ ಉಡುಪಿ ಘಟಕದ ಆತಿಥ್ಯದಲ್ಲಿ ಜರಗಿದ ಅಂತರ್ ಘಟಕ ಡೆನ್ನಾನ ಡೆನ್ನನ 2022 ಕಾರ್ಯಕ್ರಮದಲ್ಲಿ ಭಾಗವಹಿಸಿದ ಯುವವಾಹಿನಿಯ 20 ಘಟಕಗಳ ತೀವ್ರ […]
21-08-2022, 3:44 PM
ಸಾಂಸ್ಕೃತಿಕ ಚಟುವಟಿಕೆಗಳು ಸಂಘಟನೆಗೆ ಪೂರಕ ವಾತಾವರಣ ನಿರ್ಮಾಣ ಮಾಡಲಿದೆ, ಈ ನಿಟ್ಟಿನಲ್ಲಿ ಯುವವಾಹಿನಿಯ ಡೆನ್ನಾನ ಡೆನ್ನನ ಸಾಂಸ್ಕೃತಿಕ ಸೌರಭದ ಯಶಸ್ಸು ಸಂಘಟನೆಯ ಯಶಸ್ಸು ಎಂದು ಮಾಜಿ ಸಚಿವರಾದ ವಿನಯ ಕುಮಾರ್ ಸೊರಕೆ ತಿಳಿಸಿದರು. ಅವರು 21 ಆಗಸ್ಟ್ 2022ರಂದು ಕಟಪಾಡಿ ವಿಶ್ವನಾಥ ಕ್ಷೇತ್ರದ ಸಪ್ತಗಿರಿ ಸಭಾಂಗಣದಲ್ಲಿ ರಾಜ್ಯಾದ್ಯಂತ 33 ಘಟಕಗಳನ್ನು ಹೊಂದಿರುವ ಪ್ರತಿಷ್ಠಿತ ಯುವವಾಹಿನಿ ಸಂಸ್ಥೆಯ ಸದಸ್ಯರ ಪ್ರತಿಭೆ ಅನಾವರಣಗೊಳಿಸುವ ನಿಟ್ಟಿನಲ್ಲಿ ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಉಡುಪಿ ಯುವವಾಹಿನಿ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕೃತಿಕ […]
21-08-2022, 3:19 PM
ಕಟಕಟಪಾಡಿ:- ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ (ರಿ.) ಸಂಸ್ಥೆಯ ವರ್ಷದ ಪ್ರತಿಷ್ಠಿತ ಸಾಂಸ್ಕೃತಿಕ ಸೌರಭ, ಡೆನ್ನಾನ ಡೆನ್ನನ – 2022ನೇ ಸಾಲಿನ ಚಾಂಪಿಯನ್ ಪಟ್ಟವನ್ನು ಯುವವಾಹಿನಿ ಬೆಳ್ತಂಗಡಿ ಘಟಕವು ತನ್ನ ಮುಡಿಗೇರಿಸಿಕೊಂಡಿದೆ. ದಿನಾಂಕ 21 ಆಗಸ್ಟ್ 2022ರಂದು ಕಟಪಾಡಿ ವಿಶ್ವನಾಥ ಕ್ಷೇತ್ರದ ಸಪ್ತಪದಿ ಸಭಾಗೃಹದಲ್ಲಿ ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ ಉಡುಪಿ ಘಟಕದ ಆತಿಥ್ಯದಲ್ಲಿ ಜರಗಿದ ಅಂತರ್ ಘಟಕ ಡೆನ್ನಾನ ಡೆನ್ನನ 2022 ಕಾರ್ಯಕ್ರಮದಲ್ಲಿ ಭಾಗವಹಿಸಿದ ಯುವವಾಹಿನಿಯ 20 ಘಟಕಗಳ ತೀವ್ರ ಪೈಪೋಟಿಯ […]
21-08-2022, 8:23 AM
ಕಟಪಾಡಿ :- ಯುನೈಟೆಡ್ ಕಿಂಗ್ಡಮ್ ನ ಬರ್ಮಿಂಗ್ಹ್ಯಾಮ್ ನಲ್ಲಿ ನಡೆದ ಕಾಮನ್ವೆಲ್ತ್ ಗೇಮ್ಸ್ ನಲ್ಲಿ ವೇಯ್ಟ್ ಲಿಪ್ಟ್ ವಿಭಾಗದಲ್ಲಿ ದೇಶಕ್ಕೆ ಚೊಚ್ಚಲ ಪದಕ ಪಡೆದು ದೇಶದ ಕೀರ್ತಿ ಪತಾಕೆಯನ್ನು ಹಾರಿಸಿದ ಗುರುರಾಜ್ ಪೂಜಾರಿ ಇವರನ್ನು ಯುವವಾಹಿನಿ ಸಂಸ್ಥೆಯ ವತಿಯಿಂದ ಗೌರವಿಸಿ ಅಭಿನಂದಿಸಲಾಯಿತು. ಕಟಪಾಡಿ ವಿಶ್ವನಾಥ ಕ್ಷೇತ್ರದ ಸಪ್ತಪದಿ ಸಭಾಗ್ರಹದಲ್ಲಿ ಜರಗಿದ ಯುವವಾಹಿನಿ ಕೇಂದ್ರ ಸಮಿತಿ ಹಾಗೂ ಉಡುಪಿ ಘಟಕದ ಆತಿಥ್ಯದಲ್ಲಿ ಜರಗಿದ ಅಂತರ್ ಘಟಕ ಡೆನ್ನಾನ ಡೆನ್ನನ 2022 ಕಾರ್ಯಕ್ರಮದಲ್ಲಿ ಕರ್ನಾಟಕ ಸರಕಾರದ ಇಂಧನ ಮತ್ತು ಕನ್ನಡ […]