Yuvavahini

ಸಾಂಸ್ಕೃತಿಕ

ಡೆನ್ನಾನ ಡೆನ್ನನ 2026 : ನಿಯಮಾವಳಿ

ಮಂಗಳೂರು : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಯುವವಾಹಿನಿ (ರಿ) ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡಿನ ಸ್ಪರ್ಶ ಕಲಾ ಮಂದಿರದಲ್ಲಿ 2026ನೇ ಎಪ್ರಿಲ್ 19ರಂದು ನಡೆಯುವ ಯುವವಾಹಿನಿ ಅಂತರ್ ಘಟಕ ಸಾಂಸ್ಕೃತಿಕ ಸ್ಪರ್ಧೆ ಡೆನ್ನಾನ ಡೆನ್ನನ 2026 ಇದರ ನಿಯಮಾವಳಿಗಳನ್ನು ಕೇಂದ್ರ ಸಮಿತಿಯು ಬಿಡುಗಡೆಗೊಳಿಸಿದೆ. ನಿಯಮಾವಳಿಗಳು ಅರ್ಹತೆ ಮತ್ತು ಸದಸ್ಯತ್ವ : 1) ಈ ಸ್ಪರ್ಧೆಯು ಯುವವಾಹಿನಿಯ ಅರ್ಹ ಸದಸ್ಯರಿಗೆ ಮಾತ್ರ ಸೀಮಿತವಾಗಿರುವ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆಯಾಗಿರುತ್ತದೆ. ಸ್ಪರ್ಧೆಯಲ್ಲಿ ಭಾಗವಹಿಸುವ ಎಲ್ಲಾ ಸದಸ್ಯರು ನಿಗದಿತ ಅವಧಿಯೊಳಗೆ […]

Read More

ವಿದ್ಯಾನಿಧಿ ಬಲವರ್ಧನೆಗೆ ಬಜಪೆಯಲ್ಲಿ ‘ಪೊರಿಪುದಪ್ಪೆ ಜಲದುರ್ಗೆ’ ತುಳು ನಾಟಕದ ಯಶಸ್ವಿ ಪ್ರದರ್ಶನ

ಬಜಪೆ : ಯುವವಾಹಿನಿ (ರಿ.) ಬಜಪೆ ಘಟಕದ ವತಿಯಿಂದ 11ನೇ ವರ್ಷದ ಅಂಗವಾಗಿ, ಆರ್ಥಿಕವಾಗಿ ಹಿಂದುಳಿದ ಪ್ರತಿಭಾನ್ವಿತ ವಿದ್ಯಾರ್ಥಿಗಳ ಉನ್ನತ ವಿದ್ಯಾಭ್ಯಾಸಕ್ಕೆ ನೆರವಾಗುವ ಉದ್ದೇಶದಿಂದ ಸ್ಥಾಪಿಸಲಾದ ‘ವಿದ್ಯಾನಿಧಿ’ಯನ್ನು ಬಲವರ್ಧನೆಗೊಳಿಸುವ ಸಲುವಾಗಿ ದಿನಾಂಕ 24/01/2026 ರಂದು ಶನಿವಾರ ಬಜಪೆ ಕೇಂದ್ರ ಮೈದಾನದಲ್ಲಿ ಪ್ರಪ್ರಥಮ ಬಾರಿಗೆ ತುಳು ಪೌರಾಣಿಕ ಸಿನಿ ನಾಟಕ ‘ಪೊರಿಪುದಪ್ಪೆ ಜಲದುರ್ಗೆ’ ಪ್ರದರ್ಶನವನ್ನು ಹಮ್ಮಿಕೊಳ್ಳಲಾಯಿತು. ಬೆನಕ ಆರ್ಟ್ಸ್ ಕುಡ್ಲ ಕಲಾವಿದರಿಂದ ನಡೆದ ಈ ನಾಟಕಾಭಿನಯ ಅಭೂತಪೂರ್ವ ಯಶಸ್ಸು ಕಂಡು, ಕಾರ್ಯಕ್ರಮಕ್ಕೆ ಆಗಮಿಸಿದ್ದ ಪ್ರೇಕ್ಷಕರು ಹಾಗೂ ಕಲಾಭಿಮಾನಿಗಳಿಂದ ಅಪಾರ […]

Read More

ಮನೋರಂಜನಾ ಚಟುವಟಿಕೆಗಳಿಂದ ಸಂಘಟನೆ ಸದೃಢ

ಹೆಜಮಾಡಿ: ಯುವ ಸಂಘಟನೆಗಳು ಮನೋರಂಜನಾ ಚಟುವಟಿಕೆಗಳನ್ನು ನಿರಂತರವಾಗಿ ನಡೆಸಿದಾಗ ಸಂಘಟನೆಗಳು ಇನ್ನಷ್ಟು ಸದೃಢವಾಗಿ ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಲು ಸಾಧ್ಯವಾಗುತ್ತದೆ ಎಂದು ಹೆಜಮಾಡಿ ಬಿಲ್ಲವರ ಸಂಘದ ಅಧ್ಯಕ್ಷ ಮೋಹನ್ ದಾಸ್ ಹೆಜಮಾಡಿ ಹೇಳಿದರು. ಅವರು ಯುವವಾಹಿನಿ (ರಿ.) ಹೆಜಮಾಡಿ ಘಟಕದ ವತಿಯಿಂದ ಆಯೋಜಿಸಲಾದ ತುಳು ಹಾಸ್ಯಮಯ ನಾಟಕ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು. ಯುವವಾಹಿನಿ (ರಿ.) ಹೆಜಮಾಡಿ ಘಟಕದ ಆಶ್ರಯದಲ್ಲಿ ವಿದ್ಯಾನಿಧಿ ಸಹಾಯಾರ್ಥವಾಗಿ ದಿನಾಂಕ 04-01-2026ರಂದು ಡಾ. ದೇವದಾಸ್ ಕಾಪಿಕಾಡ್ ಅವರ “ಎನ್ನನೇ ಕಥೆ” ತುಳು ಹಾಸ್ಯಮಯ […]

Read More

ಮಕ್ಕಳ ದಿನಾಚರಣೆ-ಯುವವಾಹಿನಿ( ರಿ.)ಮುಲ್ಕಿ ಘಟಕ

14/11/2025 ಮಕ್ಕಳ ಭವಿಷ್ಯ ರೂಪಿಸುವಲ್ಲಿ ಯುವವಾಹಿನಿಯ ಪಾತ್ರ ಅನನ್ಯ – ಲೋಕೇಶ್ ಕೋಟ್ಯಾನ್ ಹೆಜಮಾಡಿ ವಿದ್ಯೆಗೆ ಬಹಳಷ್ಟು ಸಹಕಾರ ನೀಡುತ್ತಾ ಬರುತ್ತಿರುವ ಸಂಸ್ಥೆ ಯುವವಾಹಿನಿ. ಪರೀಕ್ಷಾ ಪೂರ್ವ ತರಬೇತಿ ಕಾರ್ಯಾಗಾರ ಹೀಗೆ ಹಲವಾರು ಕಾರ್ಯಕ್ರಮವನ್ನು ಆಯೋಜಿಸಿ ಮಕ್ಕಳ ಭವಿಷ್ಯ ರೂಪಿಸುವಲ್ಲಿಯುವವಾಹಿನಿ ಸಂಸ್ಥೆ ಪಾತ್ರ ಅನನ್ಯ ಎಂದು ಹೇಳಿದರು. ಇವರು ಘಟಕದ ಆಶ್ರಯದಲ್ಲಿ ಮಕ್ಕಳ ದಿನಾಚರಣೆ ಯ ಪ್ರಯುಕ್ತ ನಡೆದ ಕಾರ್ಯಕ್ರಮದಲ್ಲಿ ಬಹುಮಾನ ವಿತರಿಸಿ ಮಾತನಾಡಿದರು. ಮುಖ್ಯ ಅತಿಥಿ ಯುವವಾಹಿನಿ ರಿ ಕೇಂದ್ರ ಸಮಿತಿಯ ಪ್ರಥಮ ಉಪಾಧ್ಯಕ್ಷ ಅಶೋಕ್ […]

Read More

ಮಕ್ಕಳ ಹಬ್ಬ 2025-ಯುವವಾಹಿನಿ (ರಿ.) ಪಡುಬಿದ್ರಿ ಘಟಕ

16/11/2025 ಭಾನುವಾರ ಸ್ಥಳ.ವಿದ್ಯಾದಾಯಿನಿ ಹಿರಿಯ ಪ್ರಾಥಮಿಕ ಶಾಲೆ ಕುತ್ಯಾರು ಶಾಲಾ ವಿದ್ಯಾರ್ಥಿಗಳ ಪ್ರಾರ್ಥನೆಯೊಂದಿಗೆ ಪ್ರಾರಂಭವಾದ ಸಮಾರಂಭದ ಅಧ್ಯಕ್ಷತೆಯನ್ನು ಘಟಕದ ಅಧ್ಯಕ್ಷರಾದ ಶ್ರೀ ವಿಧಿತ್ ಪೂಜಾರಿ ಕರ್ನಿರೆ ವಹಿಸಿದ್ದರು, ಹಾಗೂ ಉದ್ಘಾಟನೆಯನ್ನು ಶಾಲಾ ವಿದ್ಯಾರ್ಥಿ ನಾಯಕ ಶ್ರೀ ಸಾತ್ವಿಕ್ ನೆರವೇರಿಸಿದರು. ವೇದಿಕೆಯಲ್ಲಿ ಮುಖ್ಯ ಅತಿಥಿಗಳಾದ ಶಾಲಾ ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷರಾದ ಶ್ರೀ ದಿನೇಶ್ ಕುಲಾಲ್, ಬಿಲ್ಲವ ಸಮಾಜ ಸೇವಾ ಸಂಘ ಮುದರಂಗಡಿ ಇದರ ಪೂರ್ವಾಧ್ಯಕ್ಷರಾದ ಶ್ರೀ ಕೃಷ್ಣ ಪೂಜಾರಿ ಕೇಂಜ, ವಿದ್ಯಾದಾಯಿನಿ ಹಿರಿಯ ಪ್ರಾಥಮಿಕ ಶಾಲೆ ಕುತ್ಯಾರು ಇಲ್ಲಿನ […]

Read More

ಮಾಧವ ಕೀರ್ತನೋತ್ಸವ-ಯುವವಾಹಿನಿ (ರಿ) ಪಣಂಬೂರು-ಕುಳಾಯಿ ಘಟಕ

ಹಿರಿಯ ಭಜಕರಾದ ಶ್ರೀ ಮಾಧವ ಅಂಚನ್ ರವರ ಸಹಕಾರದಲ್ಲಿ ನಾಲ್ಕನೇ ವರುಷದ ” “ಮಾಧವ ಕೀರ್ತನೋತ್ಸವ” ಕಾರ್ಯಕ್ರಮವು ತಾ:14-09-2025 ರಂದು ಬ್ರಹ್ಮಶ್ರೀ ನಾರಾಯಣ ಗುರು ಮಂದಿರ ಕುಳಾಯಿ ಇದರ ಸಭಾಂಗಣದಲ್ಲಿ ನಡೆಯಿತು. ಮದ್ಯಾಹ್ನ ಘಟಕದ ಅಧ್ಯಕ್ಷರಾದ ಧನಿಶ್ ಕುಳಾಯಿ, ಹಿರಿಯರಾದ ಮಾಧವ ಅಂಚನ್, ಸಂಚಾಲಕರದ ಹರೀಶ್ ಪೂಜಾರಿ ಮತ್ತು ಮಾಜಿ ಅಧ್ಯಕ್ಷರೆಲ್ಲರ ಉಪಸ್ಥಿತಿಯಲ್ಲಿ ಕಾರ್ಯಕ್ರಮವನ್ನ ದೀಪ ಬೆಳಗಿಸಿ ಉದ್ಘಾಟಿಸಿದರು. ಭಜನೆ ಸಂಕೀರ್ತನೆ ಕಾರ್ಯಕ್ರಮದಲ್ಲಿ ಮೊದಲಿಗೆ ಪಣಂಬೂರು ಕುಳಾಯಿ ತಂಡದಿಂದ ಪ್ರಾರಂಭವಾಗಿ ನಂತರ ಬ್ರಹ್ಮಶ್ರೀ ನಾರಾಯಣ ಗುರು ಸಮಾಜ […]

Read More

ಸ್ವಾತಂತ್ರ್ಯೋತ್ಸವ-ಯುವವಾಹಿನಿ(ರಿ.) ಹೆಜಮಾಡಿ ಘಟಕ

ದಿನಾಂಕ 15-08-2025 ರಂದು ಸ್ವಾತಂತ್ರ್ಯೋತ್ಸವದ ಅಂಗವಾಗಿ ಹೆಜಮಾಡಿ ಬಿಲ್ಲವರ ಸಂಘದಲ್ಲಿ ಧ್ವಜಾರೋಹಣ ಕಾರ್ಯಕ್ರಮವು ನಡೆಯಿತು ನಂತರ ಘಟಕದ ವತಿಯಿಂದ ವನಮಹೋತ್ಸವ ಕಾರ್ಯಕ್ರಮವವು ನಡೆದಿದ್ದು, ಈ ಸಂದರ್ಭದಲ್ಲಿ ನಮ್ಮ ಘಟಕದ ಸದಸ್ಯರೆಲ್ಲರೂ ಭಾಗವಹಿಸಿದ್ದರು

Read More

ಹೆಜಮಾಡಿ ಶ್ರೀ ನಾರಾಯಣಗುರು ಮಂದಿರದಲ್ಲಿ ಘಟಕದ ವತಿಯಿಂದ ಶಾರದಾ ಪೂಜೆ ಹಾಗೂ ಅನ್ನಸಂತರ್ಪಣೆ-ಯುವವಾಹಿನಿ(ರಿ.)ಹೆಜಮಾಡಿ ಘಟಕ

ದಿನಾಂಕ:24-09-2025 ರಂದು ಹೆಜಮಾಡಿ ಶ್ರೀ ನಾರಾಯಣಗುರು ಮಂದಿರದಲ್ಲಿ ಘಟಕದ ವತಿಯಿಂದ ಶಾರದಾ ಪೂಜೆ ಹಾಗೂ ಅನ್ನಸಂತರ್ಪಣೆ ನಡೆಯಿತು. ಘಟಕದ ಸದಸ್ಯರೆಲ್ಲರೂ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಶ್ರೀ ಶಾರದಾ ಮಾತೆಯ ಕೃಪೆಗೆ ಪಾತ್ರರಾದರು.

Read More

ನವರಾತ್ರಿ ಮಹೋತ್ಸವದ ಅಂಗವಾಗಿ ಶ್ರೀ ಮಹಾಲಕ್ಷ್ಮೀ ದೇವಸ್ಥಾನ ಕರಂಬಾರು ಇಲ್ಲಿ ಘಟಕದ ವತಿಯಿಂದ ಭಜನಾ ಸಂಕೀರ್ತನೆ-ಯುವವಾಹಿನಿ ( ರಿ.) ಬಜಪೆ ಘಟಕ

ನವರಾತ್ರಿ ಮಹೋತ್ಸವದ ಅಂಗವಾಗಿ ದಿನಾಂಕ 24/09/2025 ರಂದು ಶ್ರೀ ಮಹಾಲಕ್ಷ್ಮೀ ದೇವಸ್ಥಾನ ಕರಂಬಾರು ಇಲ್ಲಿ ಘಟಕದ ವತಿಯಿಂದ ಭಜನಾ ಸಂಕೀರ್ತನೆ ನೆರವೇರಿಸಲಾಯಿತು.

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!