ಸಾಂಸ್ಕೃತಿಕ

ಉತ್ತಮ ನಡವಳಿಕೆ ಸಾಂಸ್ಕೃತಿಕ ಚಟುವಟಿಕೆಗೆ ಸಹಕಾರಿ :- ಸುನೀಲ್ ಕುಮಾರ್

ಕಟಪಾಡಿ :- ನಮ್ಮ ನಡವಳಿಕೆಯನ್ನು ರೂಪಿಸಲು ಸಾಂಸ್ಕೃತಿಕ ಚಟುವಟಿಕೆಗಳು ಪರೋಕ್ಷವಾಗಿ ಸಹಾಯ ಮಾಡುತ್ತಿದೆ. ಭಾಷೆ , ಸಂಸ್ಕೃತಿಯ ಒಡನಾಟದಿಂದ ಉತ್ತಮ ನಡವಳಿಕೆ ಮೂಡಲು ಸಾಧ್ಯ. ಸಾಂಸ್ಕೃತಿಕ ಚಟುವಟಿಕೆಗಳ ಮೂಲಕ ಸಮಾಜವನ್ನು ತಿದ್ದಿ ಸುಸಂಸ್ಕೃತ ಸಮಾಜ ನಿರ್ಮಾಣ ಮಾಡುವುದು ಸಾಧ್ಯ ಎಂದು ಇಂಧನ ಹಾಗೂ ಕನ್ನಡ ಸಂಸ್ಕೃತಿ ಇಲಾಖೆ ಸಚಿವ ಸುನೀಲ್ ಕುಮಾರ್ ಹೇಳಿದರು. ಅವರು ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಕೇಂದ್ರ ಸಮಿತಿ ಮಂಗಳೂರು ಹಾಗೂ ಯುವವಾಹಿನಿ ಉಡುಪಿ ಘಟಕದ ಆತಿಥ್ಯದಲ್ಲಿ ಕನ್ನಡ ಮತ್ತು ಸಂಸ್ಕೃತಿ […]

Read More

ಯಕ್ಷಗಾನ ತಾಳಮದ್ದಳೆ

ಬ್ರಹ್ಮಶ್ರೀ ನಾರಾಯಣಗುರುಸ್ವಾಮಿ ಮಂದಿರದ 16ನೇ ಪ್ರತಿಷ್ಠಾ ವರ್ಧಂತ್ಯುತ್ಸವದ ಪ್ರಯುಕ್ತ ಅತಿಕಾಯ ಕಾಳಗ ತಾಳಮದ್ದಲೆ ಕಾರ್ಯಕ್ರಮವು ದಿನಾಂಕ 26/03/ 2022 ರಂದು ಬ್ರಹ್ಮಶ್ರೀ ನಾರಾಯಣಗುರುಸ್ವಾಮಿ ಸಭಾಭವನ ಪುತ್ತೂರು ಇಲ್ಲಿ ನಡೆಯಿತು. ಯುವವಾಹಿನಿ (ರಿ.) ಕೇಂದ್ರ ಸಮಿತಿಯ ನಾರಾಯಣಗುರು ತತ್ವ ಪ್ರಚಾರ ಮತ್ತು ಅನುಷ್ಠಾನ ನಿರ್ದೇಶಕರಾದ ಬಾಬು ಪೂಜಾರಿ ಇದ್ಪಾಡಿ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು. ಯುವವಾಹಿನಿ(ರಿ.) ಪುತ್ತೂರು ಘಟಕದ ಅಧ್ಯಕ್ಷ ಅನುಪ್ ಕುಮಾರ್ ಎಸ್ ತಾಳಮದ್ದಲೆಯ ಕಲಾವಿದರನ್ನು ಶಾಲು ಹಾಕಿ ಗೌರವಿಸಿದರು.

Read More

ಕೊಂಡಾಟದ ಬಾಲೆ – 2019 ಫೋಟೊ ಸ್ಪರ್ಧಾ ಕಾರ್ಯಕ್ರಮ

ಮಕ್ಕಳ ದಿನಾಚರಣೆಯ ಅಂಗವಾಗಿ ಕೊಂಡಾಟದ ಬಾಲೆ – 2019 ಫೋಟೊ ಸ್ಪರ್ಧಾ ಕಾರ್ಯಕ್ರಮವನ್ನು ಹಮ್ಮಿಕೊಂಡಿತ್ತು ಈ ಸ್ಪರ್ಧೆಯ ಬಹುಮಾನ ವಿತರಣಾ ಕಾರ್ಯಕ್ರಮವನ್ನು ದಿನಾಂಕ 14.11.2019 ರಂದು ಸಂಜೆ 6.00 ಕ್ಕೆ ಸರಿಯಾಗಿ ಬ್ರಹ್ಮಶ್ರೀ ನಾರಾಯಣಗುರು ಸಭಾಭವನ ಕೊಲ್ಯ ಸೋಮೇಶ್ವರದಲ್ಲಿ ನೆರವೇರಿಸಲಾಯಿತು. ಈ ಸ್ಪರ್ಧೆಯಲ್ಲಿ ಒಟ್ಟು 70 ಮುದ್ದು ಕಂದಮ್ಮಗಳು ಸ್ಪರ್ಧಿಸಿದ್ದರು. ಕಾರ್ಯ ಕ್ರಮದ ಮೊದಲಿಗೆ ಘಟಕದ ವಿದ್ಯಾನಿಧಿ ನಿರ್ದೇಶಕರಾದ ಶಶಿಕಾಂತ್ ಅವರ ಮಕ್ಕಳಾದ ಯಶಿಕಾ ಮತ್ತು ಉನ್ನತಿ ಯವರು ಪ್ರಾರ್ಥನೆಯನ್ನು ನೆರವೆರಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಘಟಕದ ಅಧ್ಯಕ್ಷರಾದ […]

Read More

ಪುಟಾಣಿ ಮಕ್ಕಳಿಗಾಗಿ “ಮಕ್ಕಳ ಹಬ್ಬ-2019”

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ (ರಿ.) ಪಡುಬಿದ್ರಿ ಘಟಕದ ಪ್ರತಿಷ್ಠಿತ ಕಾರ್ಯಕ್ರಮ ಪುಟಾಣಿ ಮಕ್ಕಳಿಗಾಗಿ “ಮಕ್ಕಳ ಹಬ್ಬ” ಕಾರ್ಯಕ್ರಮವು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಕಂಚಿನಡ್ಕ ಇಲ್ಲಿ ದಿನಾಂಕ 17/11/2019 ರ ಭಾನುವಾರ ಮುಂಜಾನೆ ಉದ್ಘಾಟನೆಯೊಂದಿಗೆ ಆರಂಭಗೊಂಡು ಮಕ್ಕಳಿಗಾಗಿ ವಿವಿಧ ಸ್ಪರ್ಧೆಗಳ ನಂತರ ಅಪರಾಹ್ನ ಸಮಾರೋಪ ಕಾರ್ಯಕ್ರಮದೊಂದಿಗೆ ಯಶಸ್ವಿಯಾಗಿ ಸಂಪನ್ನಗೊಂಡಿತು. ಮುಂಜಾನೆಯ ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಘಟಕದ ಅಧ್ಯಕ್ಷರಾದ ಯೋಗೀಶ್ ಪೂಜಾರಿ ಇವರು ವಹಿಸಿಕೊಂಡಿದ್ದರು, ಸಮಾರಂಭದ ಉದ್ಘಾಟಕರಾಗಿ ಶಾಲಾ ವಿದ್ಯಾರ್ಥಿ ನಾಯಕಿ ಕುಮಾರಿ ಸಾದಿಯ ಬಾನು, […]

Read More

ಮಕ್ಕಳ ದಿನಾಚರಣೆ

ವಿದ್ಯೆ ,ಉದ್ಯೋಗ, ಸಂಪರ್ಕ ಜಿಲ್ಲಾ ರಾಜ್ಯೋತ್ಸವ ಪುರಸ್ಕೃತ ಯುವವಾಹಿನಿ (ರಿ)ಕಡಬ ಘಟಕದ ವತಿಯಿಂದ ಮಕ್ಕಳ ದಿನಾಚರಣೆ ಅಂಗವಾಗಿ ನ.14ರಂದು ಕಡಬ ತಾಲೂಕಿನ ಮೀನಾಡಿ ದ.ಕ.ಜಿ.ಪ.ಕಿ.ಪ್ರಾಥಮಿಕ ಶಾಲಾ ಮಕ್ಕಳಿಗೆ ಉಚಿತ ಐಡಿ ಕಾರ್ಡ್ ವಿತರಿಸಲಾಯಿತು. ಯುವವಾಹಿನಿ ಕಡಬ ಘಟಕದ ಕಾರ್ಯದರ್ಶಿ ಶಿವಪ್ರಸಾದ್ ನೂಚಿಲರವರು ಐಡಿ ಕಾರ್ಡ್ ವಿತರಿಸಿ ಶುಭಹಾರೈಸಿದರು. ಈ ಸಂದರ್ಭದಲ್ಲಿ ಮೀನಾಡಿ ಶಾಲಾ ಎಸ್ ಡಿ ಎಮ್ ಸಿ ಉಪಾಧ್ಯಕ್ಷ ಗಿರಿಧರ ಯುವವಾಹಿನಿ ಪದಾಧಿಕಾರಿಗಳಾದ ಜಯಪ್ರಕಾಶ್ ದೋಳ,ತಾರನಾಥ ಮರ್ಧಳ ,ಸರಿತಾ ಉಂಡಿಲ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಶಿಕ್ಷಕ ವೃಂದ […]

Read More

ಮಕ್ಕಳ ದಿನಾಚರಣೆ

ಯುವವಾಹಿನಿ (ರಿ,) ಮುಲ್ಕಿ ಘಟಕದ ವತಿಯಿಂದ 14.11.2019ರಂದು ಮುಲ್ಕಿಯ ಸಿ.ಎಸ್ .ಐ ಬಾಲಿಕಾಶ್ರಮದಲ್ಲಿ ಮಕ್ಕಳ ದಿನಾಚರಣೆ ಕಾರ್ಯಕ್ರಮ ವನ್ನು ಏರ್ಪಾಡಿಸಿಲಾಯಿತು. ಘಟಾಕಧ್ಯಕ್ಷರಾದ ಸತೀಶ್ ಕಿಲ್ಪಾಡಿಯವರ ಅಧ್ಯಕ್ಷತೆಯಲ್ಲಿ ಜರಗಿದ ಕಾರ್ಯಕ್ರಮ ವನ್ನು ಹೆಜಮಾಡಿ ಬಿಲ್ಲವ ಸಂಘದ ಅಧ್ಯಕ್ಷ ರಾದ ಲೋಕೇಶ್ ಅಮೀನ್ ರವರು ದೀಪ ಬೆಳಗಿಸಿ ಉಧ್ಘಾಟಿಸಿದರು. ಕಾರ್ಯ ಕ್ರಮ ದ ಪ್ರಾರಂಭದಲ್ಲಿ ಬಾಲಿಕಾಶ್ರಮದ ಮಕ್ಕಳು ಪ್ರಾರ್ಥನೆ ಗೈದರು, ಅಧ್ಯಕ್ಷರು ಎಲ್ಲರನ್ನು ಆತ್ಮೀಯವಾಗಿ ಸ್ವಾಗತಿಸಿದರು, ಕಾರ್ಯ ಕ್ರಮ ವನ್ನು ಊಧ್ಘಾಟಿಸಿ ಮಾತಾನಾಡಿದ ಲೋಕೇಶ್ ಅಮೀನ್ ರು ತನ್ನ ನೆರೆಕರೆಯ […]

Read More

ಮಕ್ಕಳ ದಿನಾಚರಣೆ

ಯುವವಾಹಿನಿ ಮಾಣಿ ಘಟಕದ ವತಿಯಿಂದ ಮಕ್ಕಳ ದಿನಾಚರಣೆ ಸಂಭ್ರಮ ನವೆಂಬರ್ 14… ಈ ದಿನ ಪ್ರತಿಯೊಬ್ಬರ ಬದುಕಿನಲ್ಲೂ ಅಮೂಲ್ಯವಾಗಿದ್ದು. ಯಾಕೆಂದರೆ, ಇದು ಬರೀ ದಿನ ಅಲ್ಲ. ಇದು ನೆನಪಿನ ಮೆರವಣಿಗೆ… ಮಕ್ಕಳ ದಿನಾಚರಣೆ ಎಂದರೇನೇ ಹಾಗೆ… ಚಿಣ್ಣರಿಗಂತೂ ಇದು ಅಕ್ಷರಶಃ ಹಬ್ಬ. ದೊಡ್ಡವರಿಗೆ ಬಾಲ್ಯದ ದಿನಗಳನ್ನು ಮತ್ತೆ ಮೆಲುಕು ಹಾಕುವ ಕ್ಷಣ… ಇದೇ ಕಾರಣಕ್ಕೆ ಯುವವಾಹಿನಿ ಮಾಣಿ ಘಟಕದ ವತಿಯಿಂದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಅನಂತಾಡಿ ಹಾಗೂ ಬಾಬಣಕಟ್ಟೆ ಆಂಗನವಾಡಿ ಕೇಂದ್ರಕ್ಕೆ ತೆರಳಿ ಮಕ್ಕಳಿಗೆ ಸಿಹಿಹಂಚಿ, ಪಠ್ಯ […]

Read More

ಸಂಪರ್ಕಿಸಿ : +91 99644 75220
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ :
ಸ್ಥಳ :

ಯುವವಾಹಿನಿ(ರಿ.) ಕುಪ್ಪೆಪದವು ಘಟಕ

ದಿನಾಂಕ : 18-08-2024
ಸ್ಥಳ : ಕುದ್ರೋಳಿ ಗೋಕರ್ಣನಾಥ ಕ್ಷೇತ್ರ

ಯುವವಾಹಿನಿ (ರಿ.) ಮಂಗಳೂರು ಮಹಿಳಾ ಘಟಕ

ಜಾಹೀರಾತುಗಳು

ಪ್ರಮುಖ ಕಾರ್ಯಕ್ರಮ
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
ಯುವವಾಹಿನಿ (ರಿ) ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬೆಂಜನಪದವು ಶುಭಲಕ್ಷ್ಮೀ ಆಡಿಟೋರಿಯಂನಲ್ಲಿ ಜರುಗಿದ ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಅವಿಸ್ಮರಣೀಯ ದೃಶ್ಯವಳಿ

ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಹೈಲೈಟ್ಸ್

...

Sunday, 24-12-2023
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು

ಮುಲ್ಕಿಯಲ್ಲಿ ಮೇಳೈಸಿದ ಯುವವಾಹಿನಿಯ 35ನೇ ವಾರ್ಷಿಕ ಸಮಾವೇಶ

  ಮಂಗಳೂರು :- ಕರಾವಳಿ ಕರ್ನಾಟಕದ ಅವಳಿ ಜಿಲ್ಲೆ ಹಾಗೂ ರಾಜಧಾನಿ ಬೆಂಗಳೂರಿನಲ್ಲಿ ಮೂವತೈದು ವರುಷಗಳನ್ನು ಮೆಟ್ಟಿ ನಿಂತು, ಬ್ರಹ್ಮ ಶ್ರೀ ನಾರಾಯಣಗುರುಗಳ ತತ್ವಾದರ್ಶದ ಭದ್ರ ಅಡಿಪಾಯದ ಮೇಲೆ ಸುಭದ್ರ ನೆಲೆ ಕಂಡಿಕೊಂಡಿರುವ ಯುವವಾಹಿನಿ ಸಂಸ್ಥೆಯ 35ನೇ ವಾರ್ಷಿಕ ಸಮಾವೇಶವು 2022...

Sunday, 25-12-2022
ಯುವವಾಹಿನಿ ವಿದ್ಯಾನಿಧಿ ಟ್ರಸ್ಟ್ ಹಾಗೂ ಕೇಂದ್ರ ಸಮಿತಿ, ಮಂಗಳೂರು.

ಆರ್ಥಿಕತೆಯ ಸಂಕಷ್ಟದ ವಿದ್ಯಾರ್ಥಿಗಳಿಗೆ ಯುವವಾಹಿನಿಯ ವಿದ್ಯಾನಿಧಿ ಸಂಜೀವಿನಿಯಾಗಿದೆ : ಪದ್ಮನಾಭ ಮಾಣಿಂಜ

ಮಂಗಳೂರು:- ವಿದ್ಯೆ ನಮ್ಮನ್ನು ಯಾರ ಮತ್ತು ಯಾವುದರ ಹಂಗೂ ಇಲ್ಲದೆ ಅಸಹಾಯಕತೆ ಎನ್ನುವ ಪದವೇ ಇಲ್ಲದೆ ನಮ್ಮನ್ನು ನಾವು ಬೆಳೆಸಿಕೊಳ್ಳಬೇಕು. ಅದಕ್ಕೆ ಬಡತನ, ಆರ್ಥಿಕತೆ, ಯಾವುದೂ ಅಡ್ಡಿ ಬರಬಾರದು. ನನಗೂ ಸಹಾಯ ಮಾಡುವವರಿದ್ದರೆ ನಾನೂ ಕಲಿಯುತ್ತಿದ್ದೆ ಎನ್ನುವ ವಿದ್ಯಾರ್ಥಿ ಸಮೂಹಕ್ಕೆ ಯುವವಾಹಿನಿಯ...

Tuesday, 13-12-2022
ಯುವವಾಹಿನಿ ಸಂಸ್ಥೆಯ ಮೂವತೈದು ವರುಷಗಳ ಸಾಧನೆಯನ್ನು ಗುರುತಿಸಿ ರಾಜ್ಯ ಸರಕಾರದ ಗೌರವ

ಯುವವಾಹಿನಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯ ಗರಿ

  ಮಂಗಳೂರು : ಯುವವಾಹಿನಿ ಸಂಸ್ಥೆಯ 35 ವರುಷಗಳ ಸಾಮಾಜಿಕ ಶೈಕ್ಷಣಿಕ, ಕ್ರೀಡಾ, ಸಾಂಸ್ಕೃತಿಕ ಮತ್ತು ಆರೋಗ್ಯ ಕ್ಷೇತ್ರದ ಸಾಧನೆಯನ್ನು ಗುರುತಿಸಿ ದಕ್ಷಿಣ ಕನ್ನಡ ಜಿಲ್ಲಾಡಳಿತವು ಈ ಬಾರಿಯ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ. ಬೆಂಗಳೂರಿನಲ್ಲಿ ನವೆಂಬರ್ ಒಂದರಂದು ನಡೆಯುವ...

Sunday, 30-10-2022
error: Content is protected !!