Yuvavahini

ಮಹಿಳೆ

ಮಹಿಳೆಯರ ಸಾಧನೆ ಗಮನಾರ್ಹ : ಮಾಧವ ಸುವರ್ಣ

ಮಂಗಳೂರು : ಮಹಿಳೆಯರು ಪುರುಷರಿಗೆ ಸಮಾನವಾಗಿ ಸಮಾಜದಲ್ಲಿ ಸಾಧನೆ ಮಾಡುತ್ತಿದ್ದಾರೆ, ಕರಾವಳಿಯ ಹೆಚ್ಚಿನ ಮಹಿಳೆಯರು ಕ್ರೀಡಾ ಚಟುವಟಿಕೆಗಳ ಮೂಲಕ ದೇಶಕ್ಕೆ ಗೌರವ ತಂದಿದ್ದಾರೆ, ಒಂದೇ ಸಮನಾದ ತರಬೇತಿ ಮತ್ತು ಶಿಕ್ಷಣ ನೀಡಿದರೆ ಹೆಣ್ಣು ಗಂಡಿಗೆ ಎಲ್ಲಾ ರೀತಿಯಲ್ಲಿ ಸರಿಸಮಾನರು ಎಂದು ಕೆನರಾ ಪ್ರೌಢ ಶಾಲೆಯ ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕರಾದ ಯು.ಮಾಧವ ಸುವರ್ಣ ತಿಳಿಸಿದರು. ಅವರು ದಿನಾಂಕ 11.03.2018 ರಂದು ಯುವವಾಹಿನಿ(ರಿ) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಯುವವಾಹಿನಿ (ರಿ) ಮಂಗಳೂರು ಮಹಿಳಾ ಘಟಕದ ಆತಿಥ್ಯದಲ್ಲಿ ಮಂಗಳೂರಿನ […]

Read More

ಭೂಮಿಕಾ : ಮಾರ್ಗದರ್ಶನದೊಂದಿಗೆ ಸ್ತ್ರೀ ಸಂವೇದನೆ

ಹಕ್ಕು ಮತ್ತು ಸ್ವಾತಂತ್ರ್ಯ ವನ್ನು ಕಾಯ್ದುಕೊಳ್ಳುವಲ್ಲಿ ಬದುಕಿನ ಅನಿವಾರ್ಯ ಪರಿಸ್ಥಿತಿಗಳಲ್ಲಿ ಕುಟುಂಬದ ಪ್ರೀತಿ ಮತ್ತು ಜವಾಬ್ದಾರಿಯಿಂದ ಮಹಿಳೆ ವಂಚಿತಳಾಗುತ್ತಿದ್ದಾಳೆ ಎಂದು ಯುವವಾಹಿನಿ (ರಿ) ಕೇಂದ್ರ ಸಮಿತಿಯ ಮಹಿಳಾ ಸಂಘಟನಾ ನಿರ್ದೇಶಕಿ ಸಂದ್ಯಾ ಕೋಟ್ಯಾನ್ ತಿಳಿಸಿದರು ಅವರು ದಿನಾಂಕ 10.03.2018 ರಂದು ಯುವವಾಹಿನಿ (ರಿ) ಮುಲ್ಕಿ ಘಟಕದ ಆಶ್ರಯದಲ್ಲಿ , ಮುಲ್ಕಿ ಬಿಲ್ಲವ ಸಂಘದಲ್ಲಿ ಜರುಗಿದ ಭೂಮಿಕಾ – ಮಾರ್ಗದರ್ಶನದೊಂದಿಗೆ ಸ್ತ್ರೀ ಸಂವೇದನೆ , ಸಾಂಸ್ಕೃತಿಕದೊಂದಿಗೆ ಸನ್ಮಾನ ಗೌರವ ಕಾರ್ಯಕ್ರಮ ಉದ್ಘಾಟಿಸಿದರು. ಯುವವಾಹಿನಿ ಮುಲ್ಕಿ ಘಟಕದ ಅಧ್ಯಕ್ಷರಾದ ರಕ್ಷಿತಾ […]

Read More

ಯುವವಾಹಿನಿಯು ತನ್ನ ಸಾರ್ಥಕ ಕೆಲಸಗಳಿಂದ ಜನ ಮಾನಸದಲ್ಲಿ ನೆಲೆ ಕಂಡುಕೊಂಡಿದೆ : ಉಗ್ಗೆಲ್‍ಬೆಟ್ಟು

ಮಂಗಳೂರು: ಅಭಿವೃದ್ಧಿ ಆಗಿದ್ದೇವೆ ಪರಿವರ್ತನೆ ಆಗಿದೆ ಎಂದು ನಾವೆಷ್ಟೇ ಅಂದುಕೊಂಡರೂ ಸಮಾಜದಲ್ಲಿ ಇಂದಿಗೂ ಸಮಸ್ಯೆಗಳು ಇವೆ, ಜನರ ಈ ಸಮಸ್ಯೆಗೆ ಸೂಕ್ತ ಸ್ಪಂದನೆ ನೀಡಿದಾಗ ಜನ ಸಂಘಟನೆಗೆ ಹತ್ತಿರವಾಗುತ್ತಾರೆ ಮತ್ತು ಗೌರವಿಸುತ್ತಾರೆ, ಯುವವಾಹಿನಿಯ ಈ ಸಾರ್ಥಕ ಕೆಲಸಗಳಿಂದಲೇ ಅದು ಜನ ಮಾನಸದಲ್ಲಿ ನೆಲೆ ಕಂಡುಕೊಂಡಿದೆ ಎಂದು ಉದ್ಯಮಿ ಸಂತೋಷ್ ಕುಮಾರ್ ಉಗ್ಗೆಲ್‍ಬೆಟ್ಟು ತಿಳಿಸಿದರು. ಅವರು ಯುವವಾಹಿನಿ (ರಿ) ಕೇಂದ್ರ ಸಮಿತಿಯ ಸಹಕಾರದಲ್ಲಿ ಯುವವಾಹಿನಿ ಮಂಗಳೂರು ಮಹಿಳಾ ಘಟಕದ ಆಶ್ರಯದಲ್ಲಿ ನಡೆದ ಬಿಲ್ಲವ ವಧುವರರ ಅನ್ವೇಷಣಾ ಕಾರ್ಯಕ್ರಮದಲ್ಲಿ ಮುಖ್ಯ […]

Read More

ಅರಣ್ಯ ಸಂಪತ್ತಿನ ಮಹತ್ವ ತಿಳಿಯೋಣ : ಶ್ರೀಧರ್

ಯುವವಾಹಿನಿ(ರಿ) ಮಂಗಳೂರು ಮಹಿಳಾ ಘಟಕದಿಂದ ವನಮಹೋತ್ಸವ ಕಾರ್ಯಕ್ರಮವು ದಿನಾಂಕ 12.08.2017 ರಂದು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಪರಪಾದೆಯಲ್ಲಿ ನಡೆಯಿತು ಮುಖ್ಯ ಅತಿಥಿಯಾಗಿ ಆಗಮಿಸಿದ ವಲಯ ಆರಣ್ಯಧಿಕಾರಿ ಶ್ರೀ ಪಿ ಶ್ರೀಧರ್ ಮಾತನಾಡಿ ಅರಣ್ಯ ಸಂಪತ್ತಿನ ಮಹತ್ವ ಅರಿತು ಬಾಳೋಣ, ನೀರಿಗಾಗಿ ಆರಣ್ಯ ಎಂಬ ಘೋಷಣೆಯ ಮೂಲಕ ವನಮಹೋತ್ಸವ ಆಚರಣೆ ಅರ್ಥಪೂರ್ಣವಾಗಿದೆ ಹಾಗೂ ಜಾಗವನ್ನು ಒದಗಿಸಿಕೊಟ್ಟಲ್ಲಿ 50 ಗಿಡಗಳನ್ನು ನೆಟ್ಟು ಸುತ್ತ ಬೇಲಿ ಹಾಕಿ ಕೊಡುವ ಸರಕಾರದ ಉಚಿತ ಯೋಜನೆಯ ಸದುಪಯೋಗ ಪಡೆಯುವಂತೆ ವಿನಂತಿಸಿದರು.. ಕಾರ್ಯಕ್ರಮದಲ್ಲಿ ಕೇOದ್ರ […]

Read More

ಹೆಣ್ಣಿಗೆ ಆತ್ಮ ಸ್ಥೈರ್ಯ ತುಂಬುವ ಕಾರ್ಯ ನಡೆಯಬೇಕು : ಲಕ್ಷ್ಮೀ ಪೈ

ಹೆಣ್ಣು ಎಂದಿಗೂ ಅಶಕ್ತಳಲ್ಲ ಅವಳ ರಕ್ಷಣೆಯನ್ನು ಮಾಡುವ ಸಾಮರ್ಥ್ಯ ಆಕೆಗೆ ಇದೆ.ಆದರೆ ಈ ಬಗ್ಗೆ ಹೆಣ್ಣಿಗೆ ಆತ್ಮ ಸ್ಥೈರ್ಯ ತುಂಬುವ ಕಾರ್ಯ ನಡೆಯಬೇಕು. ಸ್ರೀ ದುರ್ಗಾ ಶಕ್ತಿಯ ಪ್ರತಿರೂಪ ಪ್ರತಿ ಮಹಿಳೆಯರಲ್ಲಿಯೂ ದುರ್ಗೆಯ ಶಕ್ತಿ ಅಡಕವಾಗಿದೆ,ಅದನ್ನು ಜಾಗೃಗೊಳಿಸುವ ಕಾರ್ಯ ನಡೆಯಬೇಕಾಗಿದೆ ಎಂದು ರಣರಾಗಿಣಿ ಮಹಿಳಾ ಶಾಖೆಯ ದಕ್ಷಿಣ ಕನ್ನಡ ಜಿಲ್ಲಾ ಸಮನ್ವಯಕಾರರಾದ ಶ್ರೀಮತಿ ಲಕ್ಷ್ಮೀ ಪೈ ತಿಳಿಸಿದರು. ಅವರು ದಿನಾಂಕ 05.08.2017 ರಂದು ಯುವವಾಹಿನಿ (ರಿ) ಮಂಗಳೂರು ಮಹಿಳಾ ಘಟಕದ ಆಶ್ರಯದಲ್ಲಿ ಮಂಗಳೂರು ಯುವವಾಹಿನಿ ಸಭಾಂಗಣದಲ್ಲಿ ಜರುಗಿದ […]

Read More

ಮಾಹಿತಿ ಕಾರ್ಯಾಗಾರ

 ಯುವವಾಹಿನಿ(ರಿ) ಮಂಗಳೂರು ಮಹಿಳಾ ಘಟಕದ ಆಶ್ರಯದಲ್ಲಿ ದಿನಾಂಕ 16.07.2017 ರಂದು ಸೋಪ್, ಸೋಪ್ ವಾಟರ್, ಬಾತ್ ಸೋಪ್ ತಯಾರಿಸುವ ಬಗ್ಗೆ ತರಬೇತಿಯನ್ನು ನೀಡಲಾಯಿತು. ಸಂಪನ್ಮೂಲ ವ್ಯಕ್ತಿಯಾದ ಶ್ರೀಮತಿ ಸುನೀತಾ ರವರು ಪ್ರಾತ್ಯಕ್ಷಿಕೆಯ ಮೂಲಕ ಈ ಕಾರ್ಯಾಗಾರ ನಡೆಸಿಕೊಟ್ಟರು. ಅಧ್ಯಕ್ಷರಾದ ಸುಪ್ರೀತಾ ಪೂಜಾರಿ ಹಾಗೂ ಸದಸ್ಯರು ಕಾರ್ಯಾಗಾರದ ಪ್ರಯೋಜನ ಪಡೆದರು.

Read More

ಸ್ವಚ್ಚತಾ ಅಭಿಯಾನ ಕಾರ್ಯಕ್ರಮ

ಯುವವಾಹಿನಿ (ರಿ) ಮಂಗಳೂರು ಮಹಿಳಾ ಘಟಕದ ಆಶ್ರಯದಲ್ಲಿ ದಿನಾಂಕ 18.06.2017 ರಂದು ಅಮ್ರತಾನಂದಮಯಿ ಟ್ರಸ್ಟ್ ಇದರ ಸಹಯೋಗದೊಂದಿಗೆ ಮಂಗಳೂರಿನ ಉರ್ವಾಸ್ಟೊರ್, ಕೊಟ್ಟಾರ ಪರಿಸರದಲ್ಲಿ ಸ್ವಚ್ಚತಾ ಅಭಿಯಾನ ಕಾರ್ಯಕ್ರಮ ನಡೆಸಲಾಯಿತು. ಈ ಸಂದರ್ಭದಲ್ಲಿ ಅಧ್ಯಕ್ಷರಾದ ಸುಪ್ರೀತಾ ಪೂಜಾರಿ,ಕಾರ್ಯದರ್ಶಿ ಸುನೀತಾ,ಉಪಾಧ್ಯಕ್ಷರಾದ ರಶ್ಮಿ ಚಂದ್ರಶೇಖರ್,, ವಸಂತಿ, ಶರ್ಮಿಳಾ, ಕುಶಲಾ ಯಶವಂತ್, ಸುರೇಖಾ,ಶುಭಾ ರಾಜೇಂದ್ರ, ಕಾರ್ಯಕ್ರಮದ ಸಂಚಾಲಕರಾದ ಶ್ರೀಮತಿ ಉಮಾಶ್ರೀಕಾಂತ್ ಮತ್ತಿತರರು ಸ್ವಚ್ಚತಾ ಅಭಿಯಾನದಲ್ಲಿ ಭಾಗವಹಿಸಿದ್ದರು

Read More

ಮಂಗಳೂರು ಮಹಿಳಾ ಘಟಕದಿಂದ ಕ್ಷೇತ್ರ ದರ್ಶನ

ಯುವವಾಹಿನಿ (ರಿ) ಮಂಗಳೂರು ಮಹಿಳಾ ಘಟಕದಿಂದ ದಿನಾಂಕ 11.06.2017ರಂದು ವಿವಿಧ ಧಾರ್ಮಿಕ ಕೇಂದ್ರಗಳಿಗೆ ಭೇಟಿ ನೀಡಲಾಯಿತು.ಮಂದಾರ್ತಿ ದುರ್ಗಾಪರಮೇಶ್ವರಿ, ಗುಡ್ಡೇಟ್ಟು ಗುಹಾಲಯ,ಉದ್ಭವ ಮಹಾಗಣಪತಿ ದೇವಸ್ಥಾನ, ಕಮಲಶಿಲೆಬ್ರಾಹ್ಮೀ ದುರ್ಗಾಪರಮೇಶ್ವರಿ ದೇವಸ್ಥಾನ ಮುಂತಾದ ದೇವಸ್ಥಾನಗಳಿಗೆ ಯುವವಾಹಿನಿ ಮಂಗಳೂರು ಮಹಿಳಾ ಘಟಕದ ಸದಸ್ಯರು ಬೇಟಿನೀಡಿದರು. ಸಂಪರ್ಕದ ನೆಲೆಯಲ್ಲಿ ಈ ಪ್ರವಾಸ ಯಶಸ್ವಿಯಾಗಿದೆ ಎಂದು ಕ್ಷೇತ್ರ ದರ್ಶನ ಕಾರ್ಯಕ್ರಮದ ಸಂಚಾಲಕರಾದ ಶ್ರೀಮತಿ ವಸಂತಿ ಬಿ ಹಾಗೂ ಶಶಿಕಲಾ ಅರ್ ತಿಳಿಸಿದ್ದಾರೆ.

Read More

ಸಂಚಾರಿ ನಿಯಂತ್ರಣ ಮತ್ತು ನಿಯಮಗಳ ಮಾಹಿತಿ ಕಾರ್ಯಾಗಾರ

ಯುವವಾಹಿನಿ (ರಿ) ಮಂಗಳೂರು ಮಹಿಳಾ ಘಟಕದ ಆಶ್ರಯದಲ್ಲಿ ಸಂಚಾರಿ ನಿಯಂತ್ರಣ ಮತ್ತು ನಿಯಮಗಳ ಮಾಹಿತಿ ಕಾರ್ಯಾಗಾರ ದಿನಾಂಕ 10.06.2017 ರಂದು ಮಂಗಳೂರಿನ ಉರ್ವಾಸ್ಟೋರ್ ಯುವವಾಹಿನಿ ಸಭಾಂಗಣದಲ್ಲಿ ಜರುಗಿತು ಸಂಚಾರಿ ನಿಯಂತ್ರಣ ಮತ್ತು ನಿಯಮಗಳ ಬಗ್ಗೆ ಮಂಗಳೂರು ಉತ್ತರ ವಲಯದ ಪೋಲಿಸ್ ಸರ್ಕಲ್ ಇನ್ ಸ್ಪೆಕ್ಟರ್ ಶ್ರೀ ಮಂಜುನಾಥ್ ಅವರು ಉಪನ್ಯಾಸ ನೀಡಿದರು.ಈ ಸಂದರ್ಭದಲ್ಲಿ ಆರ್ಥಿಕ ವಾಗಿ ಹಿಂದುಳಿದ ಮೂರು ಬಡ ಕುಟುಂಬದ ವಿದ್ಯಾರ್ಥಿಗಳಿಗೆ ಪುಸ್ತಕ ಹಾಗೂ ಸಮವಸ್ತ್ರ ವಿತರಿಸಲಾಯಿತು.ಯುವವಾಹಿನಿ ಮಂಗಳೂರು ಮಹಿಳಾ ಘಟಕದ ಸಲಹೆಗಾರರಾದ ಟಿ.ಶಂಕರ ಸುವರ್ಣ, […]

Read More

ನೊಂದ ಎಳೆ ಮನಸ್ಸುಗಳಿಗೆ ಯುವವಾಹಿನಿ ಮಾತೆಯರ ಸಾಂತ್ವನ

ಯುವವಾಹಿನಿ(ರಿ) ಮಂಗಳೂರು ಮಹಿಳಾ ಘಟಕದ ಸದಸ್ಯೆಯರು ಎಚ್ ಐ ವಿ ಜತೆ ಬದುಕುವ ಮಕ್ಕಳ ಆಶ್ರಯ ತಾಣ ಸಂವೇದನಾಗೆ 03.06.2017 ರಂದು ಭೇಟಿ ನೀಡಿದರು ಆಶ್ರಯತಾಣದ ಮಕ್ಕಳೊಂದಿಗೆ ಬೆರೆತು ಅವರ ಯೋಗ ಕ್ಷೇಮ ವಿಚಾರಿಸಿದರು. ಮಕ್ಕಳಿಗೆ ಉಪಹಾರ,ಸಿಹಿತಿಂಡಿ, ದಿನಸಿ ಸಾಮಗ್ರಿ ಹಾಗೂ ರೂ.2500/- ಮಹಿಳಾ ಘಟಕದ ವತಿಯಿಂದ ನೀಡಲಾಯಿತು. ಯುವವಾಹಿನಿ ಮಂಗಳೂರು ಮ ಹಿಳಾ ಘಟಕದ ಅಧ್ಯಕ್ಷೆ ಸುಪ್ರೀತ ಪೂಜಾರಿ, ಕಾರ್ಯದರ್ಶಿ ಸುನೀತಾ, ಉಪಾದ್ಯಕ್ಷೆ ರಶ್ಮಿ ಚಂದ್ರಶೇಖರ್ , ವಸಂತಿ ಬಿ,ಶುಭ ರಾಜೇಂದ್ರ, ಸುರೇಖ,ಕುಶಲಾಕ್ಷಿ ಯಶವಂತ್, ಶರ್ಮಿಳ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!