23-07-2019, 3:40 PM
ಮಂಗಳೂರು : ಯುವವಾಹಿನಿ ಸಭಾಂಗಣ ಮಂಗಳೂರು ಘಟಕದಲ್ಲಿ ದಿನಾಂಕ 23.07.2019ರಂದು ಸಂಜೆ ಆಟಿದ ತಮ್ಮನ ಕಾರ್ಯಕ್ರಮ ನಡೆಸಲಾಯಿತು. ಘಟಕದ ಎಲ್ಲಾ ಸದಸ್ಯರು ಮತ್ತು ಮಂಗಳೂರು ಮಹಿಳಾ ಘಟಕದ ಸದಸ್ಯರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಕಾರ್ಯಕ್ರಮಕ್ಕೆ ಮೊದಲು ಏರ್ಪಡಿಸಿರುವ ಭಜನೆಯಲ್ಲಿ ಎಲ್ಲಾ ಸದಸ್ಯರು ಪಾಲ್ಗೊಂಡರು. ಅಧ್ಯಕ್ಷರಾದ ಕೆ. ಆರ್. ಲಕ್ಷ್ಮೀ ನಾರಾಯಣರವರು ಸ್ವಾಗತಿಸಿದರು ಮತ್ತು ಕಾರ್ಯದರ್ಶಿ ಗಣೇಶ್ ವಿ. ಕೋಡಿಕಲ್ ರವರು ಗತಸಭೆಯ ವರದಿಯನ್ನು ವಾಚಿಸಿದರು. ದಿನಾಂಕ 28.07.2019ರಂದು ಭಾನುವಾರ ನಡೆಯಲಿರುವ ಬ್ರಹತ್ ವ್ಯೆದ್ಯಕೀಯ ಶಿಬಿರ ದ ಆಮಂತ್ರಣ […]
Read More
21-07-2019, 8:37 AM
ಕೂಳೂರು : ನಮ್ಮ ಪೂರ್ವಜರು ಆಟಿ ತಿಂಗಳಲ್ಲಿ ಬರುವ ರೋಗ ರುಜಿನಗಳನ್ನು ತಡೆಗಟ್ಟಲು ಹಲವಾರು ಆಚರಣೆಗಳನ್ನು ಕಾರ್ಯ ರೂಪಕ್ಕೆ ತಂದು ಅದನ್ನು ಆಚರಿಸುತ್ತಿದ್ದರು. ನಿಜವಾಗಿಯೂ ಆಟಿ ಆಚರಣೆಯು ಮೂಢನಂಬಿಕೆಯಲ್ಲ ಅದು ತುಳುವರ ಮೂಲನಂಬಿಕೆ ಎಂದು ಬೆಸೆಂಟ್ ಕಾಲೇಜಿನ ಉಪನ್ಯಾಸಕಿ ರಾಜೇಶ್ವರಿ ತಿಳಿಸಿದರು. ಅವರು ದಿನಾಂಕ 21.07.19 ರಂದು ಯುವವಾಹಿನಿ (ರಿ) ಕೂಳೂರು ಘಟಕದ ವತಿಯಿಂದ ನಡೆದ ಆಟಿದ ಪೊರ್ಲು-2019 ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು. ಯುವವಾಹಿನಿಯ ಮುಖ್ಯ ಧ್ಯೇಯ ಸಂಪರ್ಕದ ನೆಲೆಯಲ್ಲಿ ಕಾರ್ಯಕ್ರಮವು ಘಟಕದ ಸದಸ್ಯರಾದ […]
Read More
21-07-2019, 8:20 AM
ಕುಪ್ಪೆಪದವು : ದಿನಾಂಕ 21/07/2019 ರಂದು ಯುವವಾಹಿನಿ ಕುಪ್ಪೆಪದವು ಘಟಕದ ವತಿಯಿಂದ ನಡೆದ ಬೇಸಾಯದ ಕಡೆಗೆ ನಮ್ಮ ನಡೆ ಎಂಬ ಪರಿಕಲ್ಪನೆಯಲ್ಲಿ ಭತ್ತದ ಸಸಿ ನೆಡುವ ಕಾರ್ಯಕ್ರಮ ಮತ್ತು ಕೆಸರಲ್ಲಿ ಒಂದು ದಿನದ ಎನ್ನುವ ಕಾರ್ಯಕ್ರಮದ ಉದ್ಘಾಟನೆಯನ್ನು ವಾಲಿಬಾಲ್ ಚೆಂಡಿನ ರಿಬ್ಬನ್ ಕಟ್ಟ್ ಮಾಡಿ ಚೆಂಡನ್ನು ಎಸೆಯುವ ಮೂಲಕ ಅಧ್ಯಕ್ಷರು/ಕಾರ್ಯದರ್ಶಿ/ನಿಕಟಪೂರ್ವ ಅಧ್ಯಕ್ಷರ ಸಮ್ಮುಖದಲ್ಲಿ ಕ್ರೀಡಾ ನಿರ್ದೇಶಕ ಮೂಲಕ ನೆರವೇರಿತು. ತದನಂತರ ಮಕ್ಕಳಿಗೆ/ಮಹಿಳೆಯರಿಗೆ/ಪುರುಷರಿಗೆ ವಿವಿಧ ಆಟೋಟ ಸ್ವರ್ಧೆಗಳು ನಡೆಸಲಾಯಿತು. ಅಲ್ಲದೆ ಈ ಸಂದರ್ಭದಲ್ಲಿ .ಭತ್ತದ ಸಸಿ ನೆಡುವ ಕಾರ್ಯ […]
Read More
21-07-2019, 8:18 AM
ಮುಲ್ಕಿ : ಯುವವಾಹಿನಿ (ರಿ.) ಮುಲ್ಕಿ ಘಟಕದ ಆಶ್ರಯದಲ್ಲಿ 17 ನೇ ವರ್ಷದ “ಆಟಿಡೊಂಜಿದಿನ ” ಕಾರ್ಯಕ್ರಮ ದಿನಾಂಕ 21.7.2019 ಆದಿತ್ಯವಾರ ಮುಲ್ಕಿ ಯುವವಾಹಿನಿ ಘಟಕದ ಅಧ್ಯಕ್ಷರಾದ ಸತೀಶ್ ಕಿಲ್ಪಾಡಿಯವರ ಆಧ್ಯಕ್ಷತೆಯಲ್ಲಿ ಜರಗಿತು, ಕಾರ್ಯಕ್ರಮದ ಪ್ರಾರಂಭದಲ್ಲಿ ವೇದಿಕೆಯ ಮೇಲೆ ಬಲ ಬದಿಯಲ್ಲಿ ನಿರ್ಮಿಸಿರುವ ಹಂಚಿನ ಮನೆಯಿಂದ ಅಧ್ಯಕ್ಷರು ಹಾಗೂ ಕಾರ್ಯದರ್ಶಿಯವರು, ತೆಗೆದುಕೊಂಡು ಬದಿಯಲ್ಲಿ ನಿರ್ಮಿಸಿರುವ ಹುಲ್ಲು ಛಾವಣಿಯ ಮನೆಯಿಂದ ಕಾರ್ಯಕ್ರಮ ನಿರ್ದೇಶಕರಾದ ರಿತೇಶ್ ಅಂಚನ್ ಹಾಗೂ ಚರಿಷ್ಮಾ ಶ್ರೀನಿವಾಸ್ ರವರು ಬಾಗಿಲು ತೆರೆದು ಕೊಂಡು ಹೊರ ಬಂದು […]
Read More
16-07-2019, 2:32 PM
ಮಂಗಳೂರು : ಯುವವಾಹಿನಿ (ರಿ) ಮಂಗಳೂರು ಘಟಕದ ಆಶ್ರಯದಲ್ಲಿ ಗುರು ಪೂರ್ಣಿಮೆ ಪ್ರಯುಕ್ತ ಗುರು ವಂದನಾ ಮತ್ತು ಶ್ರೀ ಗುರು ಚಿಂತನ ಮಂಥನ ಕಾರ್ಯಕ್ರಮ ದಿನಾಂಕ 16.07.2019 ರಂದು ಯುವವಾಹಿನಿ ಸಭಾಂಗಣದಲ್ಲಿ ನಡೆಯಿತು. ಮೊದಲಾಗಿ ಘಟಕದ ಎಲ್ಲಾ ಸದಸ್ಯರು ಮತ್ತು ಮಹಿಳಾ ಘಟಕದ ಸದಸ್ಯರು 5.30ರಿಂದ 7.00 ಗಂಟೆಯವರೆಗೆ ಶುಶ್ರಾವ್ಯಯವಾಗಿ ಭಜನೆ ಹಾಡಿದರು. ನಂತರ ನಡೆದ ಸಾಪ್ತಾಹಿಕ ಸಭೆಯಲ್ಲಿ ರಾಮಚಂದ್ರ ಪೂಜಾರಿಯವರು ಗುರುಪೂರ್ಣಿಮೆಯ ಮಹತ್ವ, ಆಚರಣೆಗಳು ಮತ್ತು ಶಿವಗಿರಿ ತೀರ್ಥಟನೆ ಬಗ್ಗೆ ಮಾಹಿತಿ ನೀಡಿದರು. ಶ್ರೀ ಗುರು […]
Read More
07-07-2019, 2:19 PM
ಸುರತ್ಕಲ್ : ಯುವವಾಹಿನಿ(ರಿ) ಕೇಂದ್ರ ಸಮಿತಿ ಮಂಗಳೂರು ಇದರ ಆಶ್ರಯದಲ್ಲಿ ಯುವವಾಹಿನಿ (ರಿ) ಸುರತ್ಕಲ್ ಘಟಕದ ಅತಿಥ್ಯದಲ್ಲಿ ಫಾದರ್ಸ್ ಡೇ ಯ ಪ್ರಯುಕ್ತ ಯುವವಾಹಿನಿ ಅಂತರ್ ಘಟಕ ಪುರುಷರಿಗಾಗಿ ” ಏರ್ ಬಿರ್ಸೆರ್ ನಳ ಪಾರಿವಾರೊಡು” ಅಡುಗೆ ಸ್ಪರ್ಧೆಯನ್ನು ಹಾಗೂ ವಿವಿಧ ಘಟಕಗಳ ಮಹಿಳೆಯರಿಗಾಗಿ ಭಾರತೀಯ ಸಂಸ್ಕೃತಿಯನ್ನು ಬಿಂಬಿಸುವ ಸೀರೆ ಮತ್ತು ಕೇಶವಿನ್ಯಾಸ ಸೌಂದರ್ಯ ಸ್ಪರ್ಧೆಯನ್ನು ಸುರತ್ಕಲ್ ತಾರಾ ಟವರ್ಸ್ ಸಭಾಂಗಣದಲ್ಲಿ ದಿನಾಂಕ 07.07.2019 ರಂದು ಅಯೋಜಿಸಲಾಯಿತು. ಈ ಕಾರ್ಯಕ್ರಮವನ್ನು ಪಡುಬಿದ್ರಿಯ ಹೋಟೆಲ್ ಉದ್ಯಮಿ ವೈ.ಸುಕುಮಾರ್ ಉದ್ಘಾಟಿಸಿದರು. […]
Read More
31-05-2019, 2:12 PM
ಕೂಳೂರು : ಸದಸ್ಯರ ಮನೆ ಮನದಲ್ಲಿ ದೇವರ ಮೇಲಿನ ಭಕ್ತಿ ಪಸರಿಸಲಿ ಎಂಬ ಉದ್ದೇಶದೊಂದಿಗೆ ಯುವವಾಹಿನಿ ಕೂಳೂರು ಘಟಕವು ಮನೆ ಮನೆ ಭಜನೆ ಎಂಬ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ. ಪ್ರತಿ ತಿಂಗಳ ಒಂದು ಶುಕ್ರವಾರ ಒಬ್ಬ ಸದಸ್ಯರ ಮನೆಯಲ್ಲಿ ಭಜನೆ ಮಾಡಲಾಗುವುದು. ಈ ತಿಂಗಳ ಮೊದಲ ಭಜನೆಯನ್ನು ದಿನಾಂಕ 31-05-19 ನೇ ಶುಕ್ರವಾರದಂದು ಘಟಕದ ಕಾರ್ಯದರ್ಶಿ ಮಧುಶ್ರೀ ಪ್ರಶಾಂತ್ ಇವರ ಮನೆಯಲ್ಲಿ ಹಮ್ಮಿಕೊಳ್ಳಲಾಗಿತ್ತು. ದೀಪ ಬೆಳಗಿಸುವುದರ ಮೂಲಕ ಭಜನೆಯನ್ನು 7.15 ಕ್ಕೆ ಸರಿಯಾಗಿ ಪ್ರಾರಂಭಿಸಿ 8.30 ಗೆ ಮಂಗಳಗೊಳಿಸಲಾಯಿತು. […]
Read More
14-04-2019, 1:33 PM
ಬಜಪೆ : ಬ್ರಹ್ಮ ಶ್ರೀ ನಾರಾಯಣ ಗುರು ಸಮಾಜ ಸೇವಾ ಸಂಘ (ರಿ) ಬಜಪೆ ಕರಂಬಾರು ಹಾಗೂ ಯುವವಾಹಿನಿ (ರಿ) ಬಜಪೆ ಘಟಕದ ಅಶ್ರಯದಲ್ಲಿ ಬಿಸುಪರ್ಬ – 2019 , ಕಾರ್ಯಕ್ರಮವನ್ನು ದಿನಾಂಕ 14.04.2019 ರಂದು ನಾರಾಯಣ ಗುರು ಬಿಲ್ಲವ ಸಂಘ ಬಜಪೆ ಇಲ್ಲಿ ಅಚರಿಸಲಾಯಿತು . ಬ್ರಹ್ಮ ಶ್ರೀ ನಾರಾಯಣ ಗುರುಗಳ ಪೂಜೆಯಿಂದ ಪ್ರಾರಂಭವಾದ ಕಾರ್ಯಕ್ರಮವು ,ಮಂದಿರದಿಂದ ಕಣಿ ವಸ್ತುಗಳ ಮೆರವಣಿಗೆಯೊಂದಿಗೆ ಸಭಾಭವನಕ್ಕೆ ಸಾಗಿ ಸಭಾ ಕಾರ್ಯಕ್ರಮವನ್ನ ಮಂಗಳೂರು ವಿಶ್ವವಿದ್ಯಾಲಯದ ಸಹಾಯಕ ಕುಲಸಚಿವರಾದ ಪದ್ಮನಾಭ ಬಿ .ಅಡ್ಕಬಾರೆ […]
Read More
20-11-2018, 3:39 PM
ಹೆಜಮಾಡಿ : ಕೃಷಿ ಪ್ರಧಾನವಾದ ತುಳುನಾಡಿನಲ್ಲಿ ಅನೇಕ ಸಾಂಪ್ರದಾಯಿಕ ಆಚರಣೆಗಳಿದ್ದು, ಇಂದಿನ ಆಧುನಿಕ ಯುಗದಲ್ಲಿ ಅನೇಕ ಆಚರಣೆಗಳು ಕಡಿಮೆಯಾಗುತ್ತುದ್ದು, ಅವುಗಳ ಉಳಿವಿಗೆ ಯುವಜನರು ಮತ್ತು ಯುವ ಸಂಘಟನೆಗಳು ಶ್ರಮವಹಿಸಿ, ಸಾಮೂಹಿಕ ಆಚರಣೆಗಳ ಮೂಲಕ ಎಲ್ಲಾ ಸಾಂಪ್ರದಾಯಿಕ ಆಚರಣೆಗಳನ್ನು ಉಳಿಸಬಹುದೆಂದು ಭಾರತ್ ಕೋ.ಆಪರೇಟಿವ್ ಬ್ಯಾಂಕ್, ಮುಂಬಯಿಯ ಮಾಜಿ ಅಧ್ಯಕ್ಷ, ಹೆಜಮಾಡಿ ಬಿಲ್ಲವ ಸಂಘದ ನವೀಕರಣದ ರೂವಾರಿ ವಾಸುದೇವ ಆರ್.ಕೋಟ್ಯಾನ್ ತಿಳಿಸಿದರು. ಅವರು ದಿನಾಂಕ 20.11.2018 ರಂದು ಹೆಜಮಾಡಿ ಬಿಲ್ಲವ ಸಂಘದಲ್ಲಿ ಯುವವಾಹಿನಿ (ರಿ) ಹೆಜಮಾಡಿ ಘಟಕದ ಆಶ್ರಯದಲ್ಲಿ […]
Read More
14-11-2018, 2:29 PM
ಬಂಟ್ವಾಳ : ಡಿಸೆಂಬರ್ 7 ಮತ್ತು 8 ರಂದು ಫರಂಗಿಪೇಟೆಯ ಸೇವಾಂಜಲಿ ಪ್ರತಿಷ್ಠಾನದ ಆಶ್ರಯದಲ್ಲಿ ನಡೆಯಲಿರುವ ಬಂಟ್ವಾಳ ತಾಲೂಕು 19 ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಪ್ರೊ.ತುಕರಾಮ ಪೂಜಾರಿ ಆಯ್ಕೆಯಾದ ಹಿನ್ನೆಲೆಯಲ್ಲಿ ಯುವವಾಹಿನಿ ಬಂಟ್ವಾಳ ತಾಲೂಕು ಘಟಕದ ಸದಸ್ಯರು ಪ್ರೊ.ತುಕರಾಮ ಪೂಜಾರಿ ಯವರನ್ನು ಬಿ.ಸಿ.ರೋಡ್ ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರದಲ್ಲಿ ದಿನಾಂಕ 14-11-18 ರಂದು ಅಭಿನಂದಿಸಿದರು. ಅಭಿನಂದನೆ ಸ್ವೀಕರಿಸಿ ಮಾತಾನಾಡಿದ ಪ್ರೊ.ತುಕರಾಮ ಪೂಜಾರಿ ಯುವವಾಹಿನಿ ಸದಸ್ಯರು ನೀಡಿದ ಅಭಿನಂದನೆ, ಪ್ರೀತಿ ತನಗೆ ಇನ್ನಷ್ಟು ಸ್ಪೂರ್ತಿ […]
Read More